ಬೆಂಗಳೂರು ಕ್ರಿಸ್‌ಮಸ್ ಸಂಚಾರ ಸಲಹೆ: ವಾಹನ ದಟ್ಟಣೆ ತಪ್ಪಿಸಲು ಪರ್ಯಾಯ ಮಾರ್ಗಗಳು ಇಲ್ಲಿದೆ – Kannada News | Bengaluru Christmas Traffic: Police Advisory and Road Restrictions Dec 24 25

ಬೆಂಗಳೂರು, ಡಿ.24: ಇಂದು (ಡಿ.24) ಮತ್ತು ನಾಳೆ (ಡಿ.25) ಬೆಂಗಳೂರಿನಲ್ಲಿ ಕ್ರಿಸ್‌ಮಸ್ (Bengaluru Christmas traffic) ಹಬ್ಬದ ಸಂಭ್ರಮ ಜೋರಾಗಿ ಇರುತ್ತದೆ. ಬೆಂಗಳೂರಿನ ಕೆಲವೊಂದು ಭಾಗದಲ್ಲಿ ಅದ್ದೂರಿಯಾಗಿ ಕ್ರಿಸ್‌ಮಸ್ ಆಚರಣೆ ಮಾಡಿಕೊಳ್ಳುತ್ತಾರೆ. ಇಂದಿನಿಂದಲೇ ಬೆಂಗಳೂರಿನಲ್ಲಿ ಆಚರಣೆ ಶುರುವಾಗುತ್ತದೆ. ಜತೆಗೆ ನಾಳೆ ಅಂದರೆ ಡಿ.25ರಂದು ರಜೆ ಇರುವ ಕಾರಣ, ಬೆಂಗಳೂರಿನ ಬೀದಿಗಳು ಜನರಿಂದ ತುಂಬಿರುತ್ತದೆ. ಹೀಗಾಗಿ ವಾಹನ, ಜನ ದಟ್ಟಣೆ ಕೂಡ ಹೆಚ್ಚಾಗಿರುತ್ತದೆ. ಅದಕ್ಕಾಗಿ ಸಂಚಾರಿ ಪೊಲೀಸ್​​​ ಇಲಾಖೆ ಸಂಚಾರ ಸಲಹೆಯನ್ನು ನೀಡಿದೆ. ಪುಲಕೇಶಿನಗರದ ಹೋಲಿ ಗೋಸ್ಟ್ ಚರ್ಚ್…

Read More

12,000 ಕೋಟಿ ರೂ ವೆಚ್ಚದಲ್ಲಿ ಡೆಲ್ಲಿ ಮೆಟ್ರೋ ವಿಸ್ತರಣೆ; ಬರಲಿವೆ 13 ಹೊಸ ನಿಲ್ದಾಣಗಳು; ಸಂಪುಟ ಅನುಮೋದನೆ – Kannada News | Union cabinet approves for Delhi Metro expansion at cost of Rs 12,000 crore

ನವದೆಹಲಿ, ಡಿಸೆಂಬರ್ 24: ಡೆಲ್ಲಿ ಮೆಟ್ರೋ ಜಾಲ (Delhi Metro) ಮತ್ತಷ್ಟು ವಿಸ್ತರಣೆಯಾಗಲಿದೆ. 12,015 ಕೋಟಿ ರೂ ವೆಚ್ಚದಲ್ಲಿ ಮೆಟ್ರೋ ವಿಸ್ತರಣೆಯ ಯೋಜನೆಗೆ ಕೇಂದ್ರ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಕೇಂದ್ರ ಸಚಿವ ಎ ವೈಷ್ಣವ್ ಅವರು ಈ ವಿಚಾರವನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಡೆಲ್ಲಿ ಮೆಟ್ರೋ ಫೇಸ್-5 (ಎ) ಪ್ರಾಜೆಕ್ಟ್ ಅಡಿಯಲ್ಲಿ ಮೂರು ಹೊಸ ಕಾರಿಡಾರ್ ಮೊದಲಾದವರು ನಿರ್ಮಾಣವಾಗಲಿವೆ. ಈ ಮೂರು ಕಾರಿಡಾರ್​ಗಳ ಒಟ್ಟು ಉದ್ದ 16.076 ಕಿಮೀ ಆಗಿರಲಿದೆ. ಪ್ರಸ್ತಾಪವಾಗಿರುವ ಯೋಜನೆಯಲ್ಲಿ 16 ಕಿಮೀ ಜಾಲ…

Read More

ವಿಜಯಲಕ್ಷ್ಮಿ ಮಾತನಾಡಿರೋದು ಸುದೀಪ್ ಬಗ್ಗೆ ಅಲ್ಲ: ರಕ್ಷಿತಾ

ರಾಜ್ಯದಲ್ಲಿ ಮತ್ತೊಮ್ಮೆ ಫ್ಯಾನ್ಸ್ ವಾರ್ (Fans war) ಶುರುವಾಗಿದೆ. ಸುದೀಪ್ ಅಭಿಮಾನಿಗಳು, ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಕಚ್ಚಾಡುತ್ತಿದ್ದಾರೆ. ಇದರ ನಡುವೆ ದರ್ಶನ್ ಪತ್ನಿ ವಿಜಯಲಕ್ಷ್ಮಿ, ದಾವಣಗೆರೆಯಲ್ಲಿ ಹೇಳಿದ ಮಾತು ಬೆಂಕಿಗೆ ತುಪ್ಪ ಸುರಿದಂತಾಗಿದೆ. ಸುದೀಪ್ ಕುರಿತಾಗಿಯೇ ವಿಜಯಲಕ್ಷ್ಮಿ ಮಾತನಾಡಿದ್ದಾರೆಂದು ಕಿಚ್ಚನ ಅಭಿಮಾನಿಗಳು ಗರಂ ಆಗಿದ್ದಾರೆ. ವಿಜಯಲಕ್ಷ್ಮಿ ಅವರು ಸ್ಪಷ್ಟನೆ ನೀಡಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ. ಇದೀಗ ಸುದೀಪ್ ಹಾಗೂ ದರ್ಶನ್ ಇಬ್ಬರಿಗೂ ಆಪ್ತವಾಗಿರುವ ರಕ್ಷಿತಾ ಅವರು ಈ ವಿವಾದದ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ… ಸಿನಿಮಾ…

Read More

ಚಳಿಗಾಲದಲ್ಲಿ ಹೃದಯಾಘಾತವಾಗಬಾರದು ಎಂದ್ರೆ ಕಡ್ಡಾಯವಾಗಿ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ – Kannada News | Winter Heart Health: Top Tests for Risk Assessment

ಚಳಿಗಾಲದಲ್ಲಿ (Winter) ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಾಗಿರುತ್ತದೆ. ಬೇಸಿಗೆಗೆ ಹೋಲಿಸಿದರೆ ಹೃದಯಾಘಾತದ (Heart Attacks) ಪ್ರಕರಣಗಳು ಕೂಡ ಹೆಚ್ಚಾಗಿ ಕಂಡುಬರುತ್ತದೆ. ಸಾಮಾನ್ಯವಾಗಿ ಚಳಿಯಲ್ಲಿ, ರಕ್ತನಾಳಗಳು ಸಂಕುಚಿತಗೊಳ್ಳುತ್ತವೆ, ಹೃದಯದ ಮೇಲೆ ಹೆಚ್ಚಿನ ಒತ್ತಡವನ್ನು ಬೀರುತ್ತವೆ, ಹಾಗಾಗಿ ಈ ರೀತಿಯ ಸಮಸ್ಯೆಗಳು ಕಂಡುಬರುತ್ತದೆ. ಇಂತಹ ಸಂದರ್ಭಗಳಲ್ಲಿ, ಆರಂಭಿಕ ಹಂತದಲ್ಲಿಯೇ ಹೃದಯ ಸಂಬಂಧಿ ಸಮಸ್ಯೆಗಳನ್ನು ಸುಲಭವಾಗಿ ಪತ್ತೆಹಚ್ಚಲು ಕೆಲವು ಪರೀಕ್ಷೆಗಳನ್ನು ಮಾಡಿಸಿಕೊಳ್ಳಲು ವೈದ್ಯರು ಶಿಫಾರಸು ಮಾಡುತ್ತಾರೆ. ಅದಕ್ಕಾಗಿಯೇ ಚಳಿಗಾಲದಲ್ಲಿ ಕೆಲವು ಅಗತ್ಯ ಹೃದಯ ಪರೀಕ್ಷೆಗಳನ್ನು ಮಾಡುವ ಮೂಲಕ ಆರೋಗ್ಯವನ್ನು ಕಾಪಾಡಬಹುದು….

Read More

ಬರಲಿವೆ ಹೊಸ ಏರ್ಲೈನ್ಸ್; ಶಂಖ್ ಏರ್ ಆಯ್ತು, ಈಗ ಅಲ್ ಹಿಂದ್ ಏರ್ ಮತ್ತು ಫ್ಲೈ ಎಕ್ಸ್​ಪ್ರೆಸ್​ಗೂ ಸಿಕ್ಕಿತು ಎನ್​ಒಸಿ – Kannada News | After Shankh Air, Al Hind and FlyExpress get NOC for airline operations in India

ನವದೆಹಲಿ, ಡಿಸೆಂಬರ್ 24: ಇತ್ತೀಚೆಗಷ್ಟೇ ಶಂಖ್ ಏರ್ (Shankh Air) ಸಂಸ್ಥೆಗೆ ವಿಮಾನ ಹಾರಾಟ ಸೇವೆಗೆ ಅನುಮತಿಸಿದ್ದ ಕೇಂದ್ರ ಸರ್ಕಾರ ಈಗ ಇನ್ನೂ ಎರಡು ಸಂಸ್ಥೆಗಳಿಗೆ ಎನ್​ಒಸಿ ಕೊಟ್ಟಿದೆ. ಕೇರಳ ಮೂಲದ ಅಲ್ ಹಿಂದ್ (Al Hind) ಹಾಗೂ ಹೈದರಾಬಾದ್ ಮೂಲದ ಫ್ಲೈ ಎಕ್ಸ್​ಪ್ರೆಸ್ (FlyExpress) ಸಂಸ್ಥೆಗಳಿಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು ನಿರಾಕ್ಷೇಪಣಾ ಪತ್ರ (ಎನ್​ಒಸಿ) ಕೊಟ್ಟಿದೆ. ಭಾರತದ ನಾಗರಿಕ ವಿಮಾನಯಾನ ಮಾರುಕಟ್ಟೆಯಲ್ಲಿ ಇಂಡಿಗೋ ಮತ್ತು ಏರ್ ಇಂಡಿಯಾ ಹೊಂದಿರುವ ಪ್ರಾಬಲ್ಯವನ್ನು ಕಡಿಮೆ ಮಾಡಲು ಈ…

Read More

Virat Kohli: 16 ವರ್ಷಗಳ ನಂತರ ಶತಕ ಚಚ್ಚಿದ ಕಿಂಗ್ ಕೊಹ್ಲಿ – Kannada News | Virat Kohli Scores Vijay Hazare Century After 16 Years; A Boost Before NZ Series

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸತತ ಎರಡು ಶತಕಗಳನ್ನು ಸಿಡಿಸಿ ಅಬ್ಬರಿಸಿದ್ದ ವಿರಾಟ್ ಕೊಹ್ಲಿ (Virat Kohli), ಇದೀಗ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲೂ (Vijay Hazare Trophy) ತಮ್ಮ ಶತಕಗಳ ಓಟವನ್ನು ಮುಂದುವರೆಸಿದ್ದಾರೆ. ಬರೋಬ್ಬರಿ 15 ವರ್ಷಗಳ ಬಳಿಕ ಈ ಟೂರ್ನಿಯಲ್ಲಿ ಡೆಲ್ಲಿ ಪರ ಆಡುತ್ತಿರುವ ವಿರಾಟ್, ಆಂಧ್ರಪ್ರದೇಶ ವಿರುದ್ಧದ ಪಂದ್ಯದಲ್ಲಿ ಕೇವಲ 83 ಎಸೆತಗಳಲ್ಲಿ ತಮ್ಮ ಶತಕ ಪೂರೈಸಿದ್ದಾರೆ. ಅಲ್ಲದೆ 16 ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಯಲ್ಲಿ ಕೊಹ್ಲಿ ಬ್ಯಾಟ್…

Read More

ಚುನಾವಣೆಯಲ್ಲಿ ಮುಸ್ಲಿಮರು ಸೋಲಲ್ಲ, ಅವರನ್ನು ಸೋಲಿಸ್ತಾರೆ: ಮಹೇಶ್ವರಾನಂದ ಸ್ವಾಮೀಜಿ – Kannada News | Maheshwarananda Swamiji says that Muslim community needs at least 30 MLAs in the next Karnataka election

ಬಾಗಲಕೋಟೆ, ಡಿಸೆಂಬರ್​​ 24: ದೇಶದ ಮೂವತ್ತು ಕೋಟಿ ಮುಸ್ಲಿಮರನ್ನ ಬಿಟ್ಟು ಭವಿಷ್ಯದ ಭಾರತ ನಿರ್ಮಾಣ ಸಾಧ್ಯವಿಲ್ಲ. ರಾಜ್ಯದಲ್ಲಿ ಒಂದು ಕೋಟಿ ಜನ ಮುಸ್ಲಿಂ ಜನಸಂಖ್ಯೆ ಇದ್ದರೂ ಕೇವಲ 10 ಜನ ಶಾಸಕರಿದ್ದಾರೆ. ಮುಸಲ್ಮಾನರು ಚುನಾವಣೆಯಲ್ಲಿ ಸೋಲುವುದಿಲ್ಲ, ಅವರನ್ನು ಸೋಲಿಸಲಾಗುತ್ತೆ ಎಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಮಹೇಶ್ವರಾನಂದ ಸ್ವಾಮೀಜಿ ಹೇಳಿದ್ದಾರೆ. ಸ್ವಾಮೀಜಿ ಹೇಳಿದ್ದೇನು? ರಾಜ್ಯದಲ್ಲಿ ಲಿಂಗಾಯತರು ಕೇವಲ 66 ಲಕ್ಷ ಜನ ಇದ್ದಾರೆ. ಆದರೆ ಅವರ ಸಮುದಾಯದ 59 ಜನ ಶಾಸಕರಿದ್ದಾರೆ. 60 ಲಕ್ಷ ಜನಸಂಖ್ಯೆಯಿರುವ ಒಕ್ಕಲಿಗರ 46…

Read More

‘ಧುರಂಧರ್’ ಯಶಸ್ಸಿನ ಬಳಿಕ ‘ದೃಶ್ಯಂ 3’ ಚಿತ್ರದಿಂದ ಹೊರಬಂದ ಅಕ್ಷಯ್ ಖನ್ನಾ? – Kannada News | Akshaye Khanna and Ranveer Singh Opts out of Drishyam 3 and Don 3 respectively

2025ರಲ್ಲಿ ಅತಿ ಹೆಚ್ಚು ಕೆಲಕ್ಷನ್ ಮಾಡಿದ ಸಿನಿಮಾ ಎಂಬ ಖ್ಯಾತಿಗೆ ‘ಧುರಂಧರ್’ (Dhurandhar) ಪಾತ್ರವಾಗಿದೆ. ಭಾರತದ ಬಾಕ್ಸ್ ಆಫೀಸ್​​ನಲ್ಲಿ ಈ ಸಿನಿಮಾ ಕೇವಲ 20 ದಿನಕ್ಕೆ 600 ಕೋಟಿ ರೂಪಾಯಿ ಬಾಚಿಕೊಂಡಿದೆ. ಇನ್ನೂ ಈ ಸಿನಿಮಾದ ಅಬ್ಬರ ನಿಂತಿಲ್ಲ. ವಿದೇಶದಿಂದ ಬಂದ ಆದಾಯವನ್ನೂ ಸೇರಿಸಿದರೆ 20 ದಿನಕ್ಕೆ ಒಟ್ಟು ಕಲೆಕ್ಷನ್ 925 ಕೋಟಿ ರೂಪಾಯಿ ದಾಟಿದೆ. ಈ ಚಿತ್ರದಿಂದ ನಟ ಅಕ್ಷಯ್ ಖನ್ನಾ (Akshaye Khanna) ಅವರ ಖ್ಯಾತಿ ಹೆಚ್ಚಾಗಿದೆ. ಹಾಗಾಗಿ ಅವರ ಬೇಡಿಕೆ ಕೂಡ ಹೆಚ್ಚಿದೆ….

Read More

2025ರ ಅತಿ ಹೆಚ್ಚು ಹುಡುಕಲ್ಪಟ್ಟ ಸಿನಿಮಾಗಳಲ್ಲಿ ಒಂದು ಕನ್ನಡ ಸಿನಿಮಾ

ಇದೇ ವರ್ಷ ಬಿಡುಗಡೆ ಆದ ಸಿನಿಮಾಗಳು ಹೆಚ್ಚು ಹುಡುಕಲ್ಪಟ್ಟ ಪಟ್ಟಿಯಲ್ಲಿರುವುದು ಸಾಮಾನ್ಯ. ಆದರೆ 2016ರಲ್ಲಿ ಬಿಡುಗಡೆ ಆದ ‘ಸನಮ್ ಥೇರಿ ಕಸಮ್’ ಸಿನಿಮಾ ಸಹ ಇದೇ ಪಟ್ಟಿಯಲ್ಲಿದೆ. ಈ ವರ್ಷ ಈ ಸಿನಿಮಾ ಮರು ಬಿಡುಗಡೆ ಆಗಿತ್ತು. ಸಿನಿಮಾಕ್ಕೆ ಕಲ್ಟ್ ಫಾಲೋವಿಂಗ್ ಇದೆ. ಪಟ್ಟಿಯಲ್ಲಿ ಈ ಸಿನಿಮಾಕ್ಕೆ ಐದನೇ ಸ್ಥಾನವಿದೆ. ಅತಿ ಹೆಚ್ಚು ಹುಡುಕಲ್ಪಟ್ಟ ಸಿನಿಮಾಗಳಲ್ಲಿ ಮತ್ತೊಂದು ಫ್ಲಾಪ್ ಅಥವಾ ಸಾಧಾರಣ ಹಿಟ್ ಸಿನಿಮಾ ಇದೆ. ಅದುವೇ ‘ವಾರ್ 2’. ಹೃತಿಕ್ ರೋಷನ್ ಮತ್ತು ಜೂ ಎನ್​​ಟಿಆರ್…

Read More

Virat Kohli: ಖಾತೆ ತೆರೆದು ಕ್ರಿಕೆಟ್ ದೇವರ ದಾಖಲೆಯನ್ನು ಪುನರಾವರ್ತಿಸಿದ ಕಿಂಗ್ ಕೊಹ್ಲಿ – Kannada News | Virat Kohli’s 16,000 List A Runs: Sachin Tendulkar Milestone in Vijay Hazare Trophy Return

ಮತ್ತೊಂದು ಪ್ರಸಿದ್ಧ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿ ಇಂದಿನಿಂದ ಆರಂಭವಾಗಿದೆ. ದೇಶದ ನಾನಾ ಸ್ಥಳಗಳಲ್ಲಿ ಹಲವು ತಂಡಗಳು ಕಣಕ್ಕಿಳಿದಿವೆ. ಈ ಬಾರಿಯ ವಿಜಯ್ ಹಜಾರೆ ಟ್ರೋಫಿಯ ವಿಶೇಷತೆಯೆಂದರೆ, ಟೀಂ ಇಂಡಿಯಾದ ಇಬ್ಬರು ದಿಗ್ಗಜ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವರ್ಷಗಳ ಬಳಿಕ ಈ ಟೂರ್ನಿಯಲ್ಲಿ ಆಡುತ್ತಿದ್ದಾರೆ. ಬರೋಬ್ಬರಿ 15 ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಯಲ್ಲಿ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ ತಮ್ಮ ಇನ್ನಿಂಗ್ಸ್‌ನಲ್ಲಿ ಖಾತೆ ತೆರೆಯುತ್ತಿದ್ದಂತೆ ಸಚಿನ್ ತೆಂಡೂಲ್ಕರ್ ಅವರ ಸಾಧನೆಯನ್ನು ಪುನಾರವರ್ತಿಸಿದರು….

Read More