Headlines

ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​ : ಮೊದಲ ಹಂತದಲ್ಲಿ 80 ಅರ್ಜಿಗಳು ತಿರಸ್ಕೃತ – Kannada News | Kogilu Layout Demolition: 80 Rehabilitation Applications Rejected

ಬೆಂಗಳೂರು, ಜನವರಿ 25: ಕೋಗಿಲು ಲೇಔಟ್ ಒತ್ತುವರಿದಾರರಿಗೆ ಆಘಾತಕಾರಿ ಸುದ್ದಿ ಎದುರಾಗಿದೆ. ಮನೆ ಹಂಚಿಕೆಗಾಗಿ ಸಲ್ಲಿಕೆಯಾಗಿದ್ದ 167 ಅರ್ಜಿಗಳ ಪೈಕಿ ಮೊದಲ ಹಂತದಲ್ಲಿ 80 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಮನೆ ಒದಗಿಸುವ ಭರವಸೆ ನೀಡಲಾಗಿದ್ದ 26 ಜನರ ಅರ್ಜಿಗಳೂ ಕೂಡ ರಿಜೆಕ್ಟ್​​ ಆಗಿರುವುದು ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಉಳಿದ 87 ಅರ್ಜಿಗಳ ಪರಿಶೀಲನಾ ಕಾರ್ಯ ಪ್ರಸ್ತುತ ನಡೆಯುತ್ತಿದೆ. ಡಿಸೆಂಬರ್ 20ರಂದು ಕೋಗಿಲು ಲೇಔಟ್‍ನಲ್ಲಿ ಅಕ್ರಮ ಮನೆಗಳನ್ನು ತೆರವುಗೊಳಿಸಲಾಗಿತ್ತು. ವಿಚಾರ ದೇಶಾದ್ಯಂತ ಚರ್ಚೆಯಾದ ಬಳಿಕ ಕೆಲವೇ ದಿನಗಳಲ್ಲಿ ಮನೆ ಹಂಚಿಕೆ…

Read More

‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ ಸೋಮಣ್ಣ – Kannada News | I Am Not A Daughter Of Colors Kannada Says Spandana Somanna

ಬಿಗ್ ಬಾಸ್ ಮನೆಯಿಂದ ಸ್ಪಂದನಾ ಸೋಮಣ್ಣ ಎಲಿಮಿನೇಟ್ ಆಗಿದ್ದು ಗೊತ್ತಿರುವ ವಿಷಯ. ಕಳೆದ ಭಾನುವಾರ ಅವರು ಔಟ್ ಆದರು. ಅವರು ಇಷ್ಟಯ ದಿನ ಇದ್ದಿದ್ದು ಅದೃಷ್ಟದಿಂದ ಎಂಬ ಮಾತಿದೆ. ಇದಕ್ಕೆ ಅವರು ಉತ್ತರಿಸಿದ್ದಾರೆ. ‘ಯಾರು ಮಗಳು, ಸೊಸೆ ಎಂದು ಉಳಿದುಕೊಳ್ಳಲ್ಲ. ಜನರ ಮನೆ ಮಗಳು ಆಗೋಕೆ ಸಾಧ್ಯವಿಲ್ಲ. ಜನರ ಮಗಳಾಗಬೇಕು. ಆಗ ಉಳಿದುಕೊಳ್ಳಬಹುದು’ ಎಂದಿದ್ದಾರೆ ಅವರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಏಕಾಏಕಿ ಕುಸಿದ ಹೋಟೆಲ್​​ ಲಿಫ್ಟ್​​: ಶ್ರೀನಗರದಲ್ಲಿ ಬೆಂಗಳೂರಿನ ಪ್ರವಾಸಿಗರು ಬದುಕಿದ್ದೇ ಪವಾಡ! – Kannada News | 6 Bengaluru Tourists Injured in Srinagar Hotel Lift Mishap

ಬೆಂಗಳೂರು, ಏಪ್ರಿಲ್​​ 24: ಜಮ್ಮು-ಕಾಶ್ಮೀರದ ಶ್ರೀನಗರದ ಹೈದರ್ಪೋರ ಪ್ರದೇಶದಲ್ಲಿರುವ ಹೊಸದಾಗಿ ನಿರ್ಮಿತ ಹೋಟೆಲ್‌ನಲ್ಲಿ ಲಿಫ್ಟ್ ಕುಸಿದು ಬಿದ್ದ ಪರಿಣಾಮ ಬೆಂಗಳೂರಿನ ಆರು ಮಂದಿ ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರವಾಸಿಗರು ವಾಸ್ತವ್ಯ ಹೂಡಿದ್ದ ಹೋಟೆಲ್ ಅರಿಸನ್ ಲಕ್ಷುರಿಯಲ್ಲಿ ಘಟನೆ ನಡೆದಿದ್ದು, ಲಿಫ್ಟ್ ಕುಸಿದ ತಕ್ಷಣ ಗಾಯಾಳುಗಳನ್ನು ಬರ್ಜುಲ್ಲಾದ ಬೋನ್ ಆ್ಯಂಡ್​ ಜಾಯಿಂಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂಬ ಮಾಹಿತಿ ಇದೆ. ಗಾಯಗೊಂಡವರನ್ನು ವೆಂಕಟೇಶ್ (65), ಡಿ. ಮಂಗಲಾ (54), ಕುಶಲ್ಲಾ (18), ಪಂಕಜಾ (16),…

Read More

ಗ್ಯಾಸ್ ಸಿಲಿಂಡರ್​​ಗಾಗಿ ಹೈಕೋರ್ಟ್​​ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್: ರಿಟ್​​ ಅರ್ಜಿ ಸಲ್ಲಿಕೆ

ಬೆಂಗಳೂರು, ಮಾರ್ಚ್​​ 17: ರಾಜ್ಯದಲ್ಲಿ ಕಮರ್ಷಿಯಲ್​​ ಸಿಲಿಂಡರ್​​ಗಳ ಅಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರೋದು ಹೋಟೆಲ್​​ ಉದ್ಯಮವನ್ನು ನಷ್ಟದ ಕೂಪಕ್ಕೆ ತಳ್ಳುತ್ತಿದೆ. ಈಗಾಗಲೇ ಹಲವು ಹೋಟೆಲ್​​ಗಳು ಬಂದ್​​ ಆಗಿದ್ದರೆ, ಇನ್ನೊಂದಿಷ್ಟು ಮೆನುವಿನಲ್ಲಿ ಭಾರೀ ಕಡಿತದ ಜೊತೆ ಗ್ರಾಹಕರಿಗೆ ಸೇವೆ ನೀಡುತ್ತಿವೆ. ಸ್ಥಿತಿ ಹೀಗೆಯೇ ಮುಂದುವರಿದರೆ ಅವುಗಳೂ ಕ್ಲೋಸ್​​ ಆಗುವ ಆತಂಕ ಎದುರಾಗಿದೆ. ಈ ಬೆನ್ನಲ್ಲೇ ಬೆಂಗಳೂರು ಹೋಟೆಲ್ ಅಸೋಸಿಯೇಷನ್, ವಾಣಿಜ್ಯ ಬಳಕೆಯ ಸಿಲಿಂಡರ್​​ಗಳಿಗಾಗಿ ಹೈಕೋರ್ಟ್​​ ಕದ ತಟ್ಟಿದೆ. ಹೈಕೋರ್ಟ್​ಗೆ ರಿಟ್ ಅರ್ಜಿ ಹೋಟೆಲ್​ಗಳಿಗೆ ಗ್ಯಾಸ್ ಸಿಲಿಂಡರ್ ಕೋರಿ…

Read More

Balagraha Mantras: ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನು ಹೇಳುವುದರ ಹಿಂದಿನ ರಹಸ್ಯವೇನು ಗೊತ್ತಾ?

ಒಂದು ವರ್ಷದಿಂದ ಹನ್ನೆರಡು ವರ್ಷದೊಳಗಿನ ಮಕ್ಕಳು ಕೆಲವೊಮ್ಮೆ ಹಠ ಮಾಡುವುದು, ಚೀರಾಡುವುದು, ಅಳುವುದು ಅಥವಾ ವಿಚಿತ್ರವಾಗಿ ವರ್ತಿಸುವುದು ಸಾಮಾನ್ಯ. ಇಂತಹ ಸಂದರ್ಭಗಳಲ್ಲಿ, ನಮ್ಮ ಪೂರ್ವಿಕರು, ಹಿಂದೂ ಸಂಸ್ಕೃತಿ ಮತ್ತು ಸನಾತನ ಪರಂಪರೆಯಲ್ಲಿ, ಮಂತ್ರದ ಶಕ್ತಿಯನ್ನು ಪಡೆದಿರುವ ಅನುಭವಿ ವ್ಯಕ್ತಿಗಳ ಮೂಲಕ ಮಕ್ಕಳಿಗೆ ಮಂತ್ರ ಹಾಕಿಸುವ ಪದ್ಧತಿ ಇತ್ತು. ಇದರ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಗ್ರಾಮೀಣ ಪ್ರದೇಶಗಳಲ್ಲಿ,…

Read More

ಒಂದು ಹಂತ ಮೇಲಕ್ಕೆ ಹೋದ ಯಶ್ ಫ್ಯಾನ್ಸ್; ಮೆಟ್ರೋದಲ್ಲೂ ಮಿಂಚಿದ ರಾಕಿಂಗ್ ಸ್ಟಾರ್ – Kannada News | Yash Photo On Namma Bengaluru Metro Ahead Of His Birthday

ನೆಚ್ಚಿನ ಹಿರೋನ ಬರ್ತ್​​ಡೇ ಎಂದಾಗ ಕಟೌಟ್ ಹಾಕಲಾಗುತ್ತದೆ. ಅದಕ್ಕೆ ಹಾಲಿನ ಅಭಿಷೇಕ ಮಾಡಲಾಗುತ್ತದೆ. ಈಗ ಯಶ್ ಅಭಿಮಾನಿಗಳು ಒಂದು ಹಂತ ಮೇಲಕ್ಕೆ ಹೋಗಿದ್ದಾರೆ. ಜನವರಿ 8 ಯಶ್ ಜನ್ಮದಿನ. ಹೀಗಾಗಿ, ನಮ್ಮ ಮೆಟ್ರೋದಲ್ಲಿ ಯಶ್ ಫೋಟೋ ರಾರಾಜಿಸಲಿದೆ. ಅಭಿಮಾನಿ ಸಂಘಟನೆಗಳು ಮೆಟ್ರೋಗೆ ಜಾಹೀರಾತು ನೀಡಿ, ಯಶ್​​ಗೆ ಬರ್ತ್​ಡೇ ವಿಶ್ ತಿಳಿಸಿದ್ದಾರೆ. ಆ ಸಂದರ್ಭದ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ವಿರಾಟ್ ಕೊಹ್ಲಿಯ ವಿಶ್ವ ದಾಖಲೆಯನ್ನೇ ಅಳಿಸಿ ಹಾಕಿದ ಬ್ರಿಯಾನ್ ಬೆನ್ನೆಟ್ – Kannada News | Brian bennett creates new world record in t20 world cup 2026

ಟಿ20 ವಿಶ್ವಕಪ್​ನಲ್ಲಿ ಝಿಂಬಾಬ್ವೆ ತಂಡದ ಆರಂಭಿಕ ದಾಂಡಿಗ ಬ್ರಿಯಾನ್ ಬೆನ್ನೆಟ್ (brian bennett) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಬರೋಬ್ಹರಿ 180 ರನ್​ಗಳನ್ನು ಪೇರಿಸುವ ಮೂಲಕ. ಅಂದರೆ ವಿಶ್ವಕಪ್ ಇತಿಹಾಸದಲ್ಲಿ ಔಟ್ ಆಗುವ ಮುನ್ನ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ಬ್ರಿಯಾನ್ ಹೆಸರಿಗೆ ಸೇರ್ಪಡೆಯಾಗಿದೆ. ಈ ಬಾರಿಯ ವಿಶ್ವಕಪ್​ನಲ್ಲಿ ಒಮಾನ್ ವಿರುದ್ಧ ಅಜೇಯ 48 ರನ್ ಬಾರಿಸಿದ್ದ ಬ್ರಿಯಾನ್ ಬೆನ್ನೆಟ್, ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಅಜೇಯ 64 ರನ್​ ಗಳಿಸಿದ್ದರು….

Read More

ಪೊಲೀಸ್​ ಪಬ್ಲಿಕ್ ಪ್ರೆಸ್ ಆರ್ಮಿ ಹೆಸರಿಡಲು ಅಧಿಕಾರ ಕೊಟ್ಟವರ್ಯಾರು? ರೌಡಿಶೀಟರ್​​ ಅರ್ಜಿ ವಜಾ

ಬೆಂಗಳೂರು, ಏಪ್ರಿಲ್​ 01: ರೌಡಿಶೀಟರ್‌ನಿಂದ ಪಬ್ಲಿಕ್ ಪ್ರೆಸ್ ಆರ್ಮಿ ಹೆಸರಿನ ಟ್ರಸ್ಟ್‌ನಡಿ ನೈತಿಕ ಪೊಲೀಸ್‌ಗಿರಿ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣ ರದ್ದುಪಡಿಸಲು ನಕಾರ ಎತ್ತಿರುವ ಕರ್ನಾಟಕ  ಹೈಕೋರ್ಟ್ (High Court), ತಡೆ ನೀಡಲು ಸಾಧ್ಯವಿಲ್ಲವೆಂದು ಅರ್ಜಿಯನ್ನು ವಜಾಗೊಳಿಸಿ ಬುಧವಾರ ಆದೇಶ ಹೊರಡಿಸಿದೆ. ತುಮಕೂರಿನ ತಿಲಕ್‌ಪಾರ್ಕ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿತ್ತು. ಪ್ರಕರಣ ರದ್ದುಪಡಿಸುವಂತೆ ಕೋರಿ  ಮೊಹಮ್ಮದ್ ಖಲಂದರ್, ಗೌಸ್ ಪಾಷಾ ಮತ್ತು ಆಶಿಯಾ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆ ಮಾಡಿ ರೌಡಿಶೀಟರ್‌…

Read More

‘ನಮ್ಮ ಇತಿಹಾಸ ಇಡೀ ಜಗತ್ತಿಗೆ ಗೊತ್ತು’; ಭಾರತದಲ್ಲಿ ನಿಂತು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಎಂಐ ಆಟಗಾರ

2026 ರ ಐಪಿಎಲ್ (IPL 2026) ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಹಾಗಾಗಿ ಎಲ್ಲಾ ಫ್ರಾಂಚೈಸಿಗಳು ತಮ್ಮ ಸಿದ್ಧತೆಗಳನ್ನು ಅಂತಿಮಗೊಳಿಸುತ್ತಿವೆ. ಇತ್ತ ದೇಶೀಯ ಹಾಗೂ ವಿದೇಶಿಯ ಆಟಗಾರರು ಕೂಡ ಭಾರತಕ್ಕೆ ಬಂದಿಳಿದು ತಮ್ಮ ತಮ್ಮ ತಂಡಗಳನ್ನು ಸೇರಿಕೊಳ್ಳುತ್ತಿದ್ದಾರೆ. ಅದರಂತೆ ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದಿರುವ ಮುಂಬೈ ಇಂಡಿಯನ್ಸ್ ಪರ ಆಡಲಿರುವ ಅಲ್ಲಾಹ್ ಗಜನ್‌ಫರ್, ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಎಲ್ಲರಿಗೂ ತಿಳಿದಿರುವಂತೆ ಪಾಕಿಸ್ತಾನ ವಾಯುಪಡೆಯು ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿನ ಆಸ್ಪತ್ರೆಯ ಮೇಲೆ ರಾಕೆಟ್ ದಾಳಿ ನಡೆಸಿ 400…

Read More

ವಿಚಿತ್ರ ಸಮಸ್ಯೆಗೆ ನಲುಗಿದ ಕುಟುಂಬ: ಇದಕ್ಕಿಂದಂತೆ ರಕ್ತ ಜಿನುಗುವುದು, ಚಿನ್ನ ಮಾಯ, ಬಟ್ಟೆಗಳಿಗೆ ಬೆಂಕಿ – Kannada News | Vijayapura Family’s 16 Year Mystery: Unexplained Wounds, Fires and Disappearing Gold

ವಿಚಿತ್ರ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿImage Credit source: tv9 kannada ವಿಜಯಪುರ, ಫೆಬ್ರವರಿ 25: ಒಂದು ಕಾಲದಲ್ಲಿ ಆ ಕುಟುಂಬದಲ್ಲಿ (family) ಸಂತಸ ಮನೆ ಮಾಡಿತ್ತು. ಆದರೆ ಅದ್ಯಾವ ಕೆಟ್ಟ ದೃಷ್ಟಿ ಬಿತ್ತೋ ಗೊತ್ತಿಲ್ಲ, ಕಳೆದ 16 ವರ್ಷಗಳಿಂದ ಇಡೀ ಕುಟುಂಬ ನರಕಯಾತನೆ ಅನುಭವಿಸುತ್ತಿದೆ.  ಕಣ್ಣೀರಿನಲ್ಲೇ ಕೈ ತೊಳೆಯುವಂತಾಗಿದೆ. ಓರ್ವ ಪುತ್ರ ಅಕಾಲಿಕ ಮರಣ ಹೊಂದಿದರೆ, ಇಬ್ಬರಿಗೆ ವಿಚಿತ್ರ ಸಮಸ್ಯೆಗಳು (mysterious problems) ಎದುರಾಗುತ್ತಿವೆ. ಕಂಡಕಂಡ ದೇವಸ್ಥಾನಗಳನ್ನು ಸುತ್ತಿದರೂ ಸಮಸ್ಯೆಗೆ ಪರಿಹಾರ ಮಾತ್ರ ಸಿಕ್ಕಿಲ್ಲ. ಇದನ್ನು ಬಾನಾಮತಿ…

Read More