Headlines

ಕೇರಳದಲ್ಲಿ ಡಾಮಿನೇಷನ್ ಮಾಡಲು ರೆಡಿ ಆದ ‘ಟಾಕ್ಸಿಕ್’; ದೊಡ್ಡ ಸಂಸ್ಥೆ ಪಾಲಾಯ್ತು ಹಂಚಿಕೆ ಹಕ್ಕು – Kannada News | Yash’s Toxic Movie Kerala Release: A4 Entertainment Bags Distribution Rights

‘ಟಾಕ್ಸಿಕ್’ ಸಿನಿಮಾ (Toxic Movie) ಬಗ್ಗೆ ಭಾರೀ ಕ್ರೇಜ್ ಸೃಷ್ಟಿ ಆಗಿದೆ. ಈ ಚಿತ್ರದ ಹಕ್ಕುಗಳನ್ನು ಖರೀದಿ ಮಾಡಲು ವಿವಿಧ ಸಂಸ್ಥಗಳು ಕಣ್ಣಿಟ್ಟಿವೆ. ಈ ಚಿತ್ರವನ್ನು ವಿದೇಶದಲ್ಲಿ ಹಂಚಿಕೆ ಮಾಡಲು ‘ಫಾರ್​ಸ್​ ಫಿಲ್ಮ್ಸ್’ ಮುಂದೆ ಬಂದಿದೆ. ಈಗ ಸಿನಿಮಾನ ಕೇರಳದಲ್ಲಿ ಹಂಚಿಕೆ ಮಾಡಲು ‘ಎ4 ಎಂಟರ್​​ಟೇನ್​​ಮೆಂಟ್ಸ್ ಮುಂದೆ ಬಂದಿದೆ. ಈ ಸಂಸ್ಥೆಯನ್ನು ಸಿವಿ ಸಾರಥಿ ಹಾಗೂ ಮುಕೇಶ್ ಮೆಹ್ತಾ ಮುನ್ನಡೆಸುತ್ತಿದ್ದಾರೆ. ಕೇರಳಾದ್ಯಂತ ದೊಡ್ಡ ಮಟ್ಟದಲ್ಲಿ ಸಿನಿಮಾ ರಿಲೀಸ್ ಮಾಡಲು ಇವರು ಪ್ಲ್ಯಾನ್ ಮಾಡ್ತಿದ್ದಾರೆ. ‘ಎ4 ಎಂಟರ್​​ಟೇನ್​​ಮೆಂಟ್’ಗೆ ಕೇರಳದಲ್ಲಿ…

Read More

BCCI Central Contracts: 6 ಆಟಗಾರರಿಗೆ ಹಿಂಬಡ್ತಿ; 8 ಪ್ಲೇಯರ್ಸ್​ಗೆ ಗೇಟ್​ಪಾಸ್..! – Kannada News | BCCI New Player Contracts: Grade Changes for Kohli, Rohit; Shreyanka Patil Misses Out

ಬಿಸಿಸಿಐ (BCCI) ತನ್ನ ನೂತನ ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿ ಅಳೆದು ತೂಗಿ ಆಟಗಾರರಿಗೆ ಗ್ರೇಡ್‌ ನೀಡಿದೆ. ಈ ಬಾರಿಯ ಕೇಂದ್ರ ಒಪ್ಪಂದದಲ್ಲಿ ಮುಂಬಡ್ತಿ ಪಡೆದವರಿಗಿಂತ ಹಿಂಬಡ್ತಿ ಪಡೆದವರ ಸಂಖ್ಯೆಯೇ ಹೆಚ್ಚಿದೆ. ಇದರ ಜೊತೆಗೆ ಕಳೆದ ಬಾರಿ ಕೇಂದ್ರ ಒಪ್ಪಂದಕ್ಕೆ ಒಳಪಟ್ಟಿದ್ದ ಕೆಲವು ಆಟಗಾರರನ್ನು ಈ ಬಾರಿ ಕೇಂದ್ರ ಒಪ್ಪಂದದಿಂದ ಕೈಬಿಡಲಾಗಿದೆ. ಇದರರ್ಥ ಹಿಂಬಡ್ತಿ ಪಡೆದ ಆಟಗಾರರು ಈ ಹಿಂದೆ ವಾರ್ಷಿಕವಾಗಿ ಪಡೆಯುತ್ತಿದ್ದ ವೇತನದಲ್ಲಿ ಇಳಿಕೆ ಕಂಡಿದ್ದರೆ, ಕೇಂದ್ರ ಒಪ್ಪಂದದಿಂದ ಕೈಬಿಟ್ಟಿರುವ ಆಟಗಾರರು ವಾರ್ಷಿಕ ವೇತನದಿಂದ ವಂಚಿತರಾಗಿದ್ದಾರೆ. ಆದಾಗ್ಯೂ…

Read More

ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!

ಚಾಮರಾಜನಗರ, ಮಾರ್ಚ್​ 10: ಜಿಲ್ಲೆಯ ಕೊಳ್ಳೇಗಾಲ ವೃತ್ತ ನಿರೀಕ್ಷಕರ (ಸಿಪಿಐ) ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಈ ಘಟನೆಯಲ್ಲಿ ಕಚೇರಿಯಲ್ಲಿದ್ದ ಕಂಪ್ಯೂಟರ್‌ಗಳು ಮತ್ತು ಪ್ರಮುಖ ದಾಖಲೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕಚೇರಿಯ ಸಿಬ್ಬಂದಿಗಳು ನೀರು ಹಾಕಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಈ ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ, ಘಟನಾ ಸ್ಥಳಕ್ಕೆ ಡಿವೈಎಸ್ಪಿ ಧರ್ಮೇಂದ್ರ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ಬೆಂಕಿ ಆಕಸ್ಮಿಕ ಘಟನೆಯೇ ಅಥವಾ ಪೂರ್ವನಿಯೋಜಿತ…

Read More

Parliament Session: ಇಂದು ಪ್ರಧಾನಿ ಮೋದಿ ಭಾಷಣ ರದ್ದು; ವಿಪಕ್ಷಗಳ ಪ್ರತಿಭಟನೆಯಿಂದ ಲೋಕಸಭಾ ಕಲಾಪ ನಾಳೆಗೆ ಮುಂದೂಡಿಕೆ – Kannada News | Parliament Budget Session No PM Modi Speech Today Lok Sabha adjourned till tomorrow

ನವದೆಹಲಿ, ಫೆಬ್ರವರಿ 4: ಲೋಕಸಭಾ ಅಧಿವೇಶನದಲ್ಲಿ (Parliament Budget Session) ಇಂದು ಸಂಜೆ 5 ಗಂಟೆಗೆ ಪ್ರಧಾನಮಂತ್ರಿಗಳು ಭಾಷಣ ಮಾಡಬೇಕಿತ್ತು. ಆದರೆ, ವಿರೋಧ ಪಕ್ಷಗಳ ಪ್ರತಿಭಟನೆಗಳು ಮತ್ತು ಗದ್ದಲದಿಂದಾಗಿ ಇಂದಿನ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಹೀಗಾಗಿ, ರಾಷ್ಟ್ರಪತಿಗಳ ಭಾಷಣಕ್ಕೆ ಉತ್ತರಿಸಬೇಕಿದ್ದ ಪ್ರಧಾನಿ ನರೇಂದ್ರ ಮೋದಿಯವರ (PM Modi Speech) ಭಾಷಣ ಕೂಡ ನಾಳೆಗೆ ಮುಂದೂಡಲ್ಪಟ್ಟಿದೆ. ಬಜೆಟ್ ಅಧಿವೇಶನದಲ್ಲಿ 8 ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿದ್ದಕ್ಕಾಗಿ ವಿರೋಧ ಪಕ್ಷದ ಸದಸ್ಯರು ಭಾರೀ ಘೋಷಣೆಗಳನ್ನು ಕೂಗಿದ ನಂತರ ಇಂದು ಲೋಕಸಭೆ…

Read More

‘ಹೇರಾ ಪೇರಿ’ ತಂಟೆಗೆ ಬರಬೇಡಿ, ಎಚ್ಚರಿಕೆ ಕೊಟ್ಟ ಅಕ್ಷಯ್ ಕುಮಾರ್ – Kannada News | Akshay Kumar’s production house claims Hera Pheri 3 movie rights warns legal action

‘ಹೇರಾ ಪೇರಿ’ (Hera Peri) ಹಿಂದಿ ಚಿತ್ರರಂಗದ ಕಲ್ಟ್ ಕ್ಲಾಸಿಕ್ ಸಿನಿಮಾ ಎನಿಸಿಕೊಂಡಿದೆ. ಆ ಸಿನಿಮಾಕ್ಕೆ ಪ್ರತ್ಯೇಕ ಅಭಿಮಾನಿ ವರ್ಗವೇ ಇದೆ. ಈ ಸಿನಿಮಾದ ಎರಡು ಭಾಗ ಈಗಾಗಲೇ ಬಿಡುಗಡೆ ಆಗಿದ್ದು, ಎರಡೂ ಸಿನಿಮಾಗಳು ದೊಡ್ಡ ಹಿಟ್ ಆಗಿವೆ. ಇದೀಗ ಈ ಸಿನಿಮಾದ ಮೂರನೇ ಭಾಗದ ನಿರ್ಮಾಣಕ್ಕೆ ಪ್ರಯತ್ನಗಳು ನಡೆಯುತ್ತಿವೆ. ಆದರೆ ಪ್ರತಿ ಭಾರಿ ಒಂದಲ್ಲ ಒಂದು ಸಮಸ್ಯೆಗಳು ಎದುರಾಗುತ್ತಲೇ ಇದೆ. ಮೊದಲಿಗೆ ಸಿನಿಮಾದ ಮುಖ್ಯ ಪಾತ್ರಧಾರಿ ಪರೇಶ್ ರಾವಲ್ ಸಿನಿಮಾದಿಂದ ಹೊರನಡೆದರು. ಸಿನಿಮಾದ ನಿರ್ದೇಶಕ ಪ್ರಿಯದರ್ಶನ್…

Read More

ಹೆಚ್ಚಿನ ಬಡ್ಡಿ ಆಸೆ ತೋರಿಸಿ ಕೋಟಿ ಕೋಟಿ ವಂಚನೆ: ಮಹಿಳಾ ಸಂಘದ ಹೆಸರಲ್ಲಿ ಲೂಟಿ ಹೊಡೆದ ಮಹಿಳೆಯರು – Kannada News | Crores Duped in Alleged Fraud Using Women’s Association Name

ಬಾಗಲಕೋಟೆ, ಜುಲೈ 13: ಮಹಿಳಾ ಸಂಘದ ಹೆಸರಿನಲ್ಲಿ ಸಾವಿರಾರು ಅಮಾಯಕ ಮಹಿಳೆಯರಿಂದ ಕೋಟ್ಯಂತರ ರೂ ವಂಚಿಸಿರುವ (fraud) ಪ್ರಕರಣವೊಂದು ಬಾಗಲಕೋಟೆ (bagalkot) ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಬೀಳಗಿ ಪಟ್ಟಣದ ದುರ್ಗಾದೇವಿ ಮಹಿಳಾ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷೆ ವಿದ್ಯಾ ಹಳ್ಳೂರು ಹಾಗೂ ಕಾರ್ಯದರ್ಶಿ ರಚನಾ ಬಂಟನೂರು ಎಂಬುವವರು ಕೋಟ್ಯಂತರ ರೂ ವಂಚಿಸಿದ್ದಾರೆ. ಸದ್ಯ ಹಣ ಕಳೆದುಕೊಂಡ ಮಹಿಳೆಯರು ಬೀಳಗಿ ಪೊಲೀಸರಿಗೆ ದೂರು ಕೊಡಲು ಮುಂದಾಗಿದ್ದಾರೆ. ನಡೆದಿದ್ದೇನು? ವಿದ್ಯಾ ಹಳ್ಳೂರು ಮತ್ತು ರಚನಾ ಬಂಟನೂರು…

Read More

ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್​​ನಿಂದ ಅರೆಬೆತ್ತಲೆ ಪ್ರತಿಭಟನೆ; ಬಂಧಿತ 4 ಆರೋಪಿಗಳು 5 ದಿನ ಪೊಲೀಸ್ ವಶಕ್ಕೆ – Kannada News | AI Summit protest Patiala House Court sends 4 Indian Youth Congress workers to police custody for 5 days

ನವದೆಹಲಿ, ಫೆಬ್ರವರಿ 21: ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯ (AI Impact Summit) ಸಭಾಂಗಣದೊಳಗೆ ಶರ್ಟ್ ಬಿಚ್ಚಿ, ಮೋದಿ-ಟ್ರಂಪ್ ಫೋಟೋ ಇದ್ದ ಟಿ-ಶರ್ಟ್ ಹಿಡಿದುಕೊಂಡು, ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯರ್ತರನ್ನು ಬಂಧಿಸಲಾಗಿತ್ತು. ಬಂಧಿತರಲ್ಲಿ ನಾಲ್ವರನ್ನು ಇಂದು ಪಟಿಯಾಲ ಹೌಸ್ ನ್ಯಾಯಾಲಯದೆದುರು ಹಾಜರುಪಡಿಸಲಾಗಿತ್ತು. ಆ ನಾಲ್ವರನ್ನೂ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ನೇಪಾಳದ…

Read More

Video: ರಸ್ತೆ ಬದಿ ತಾವು ಕಸ ಎಸೆದ್ರೆ ದಂಡ ಬೀಳುತ್ತೆ ಎಂದು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ – Kannada News | CCTV Footage Shows Man Using Dog to Dispose of Trash Illegally in Italy

ಇಟಲಿ, ಫೆಬ್ರವರಿ 23: ರಸ್ತೆ ಬದಿ ತಾವು ಕಸ ಹಾಕಿದ್ರೆ ದಂಡ ಬೀಳುತ್ತೆ ಎಂದು ವ್ಯಕ್ತಿಯೊಬ್ಬ ನಾಯಿಗೆ ಕಸ ಎಸೆಯುವ ಟ್ರೈನಿಂಗ್ ನೀಡಿರುವ ಘಟನೆ ಇಟಲಿಯಲ್ಲಿ ನಡೆದಿದೆ. ಆದರೆ ವಿಪರ್ಯಾವೆಂಸದರೆ ಟ್ರೈನಿಂಗ್ ಕೊಟ್ಟಿದ್ದು, ಡಸ್ಟ್​ಬಿನ್ ಒಳಗೆ ಕಸ ಹಾಕುವುದಕ್ಕಲ್ಲ ಬದಲಾಗಿ ರಸ್ತೆ ಪಕ್ಕದಲ್ಲೇ ಎಸೆಯುವುದಕ್ಕೆ. ಕ್ಯಾಟಾನಿಯಾದಲ್ಲಿ, ಕ್ಯಾಮೆರಾ ದಂಡದಿಂದ ತಪ್ಪಿಸಿಕೊಳ್ಳಲು ವ್ಯಕ್ತಿಯೊಬ್ಬ ತನ್ನ ನಾಯಿಗೆ ಕಸ ಎಸೆಯಲು ತರಬೇತಿ ನೀಡಿದ್ದ. ಆ ನಾಯಿ ರಸ್ತೆಬದಿಯಲ್ಲಿ ಚೀಲವನ್ನು ಹೊತ್ತುಕೊಂಡು ಹೋಗುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು ಮತ್ತು ಅಧಿಕಾರಿಗಳು ಅಂತಿಮವಾಗಿ ಮಾಲೀಕರನ್ನು…

Read More

ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ – Kannada News | Ashwini Gowda Ask Fans to Watch Hayagriva Movie

ಬಿಗ್ ಬಾಸ್ ಖ್ಯಾತಿಯ ಅಶ್ವಿನಿ ಗೌಡ ಅವರು ಈಗ ಅಭಿಮಾನಿಗಳ ಬಳಿ ಒಂದು ವಿಶೇಷ ಮನವಿ ಇಟ್ಟಿದ್ದಾರೆ. ಅಷ್ಟಕ್ಕೂ ಏನದು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ಅಶ್ವಿನಿ ಗೌಡ, ಧನ್ವೀರ್, ಸುನೀಲ್ ಮೊದಲಾದವರು ನಟಿಸಿರುವ ‘ಹಯಗ್ರೀವ’ ಹೆಸರಿನ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಪ್ರಸಾರ ಆರಂಭಿಸಿದೆ. ಈ ಚಿತ್ರವನ್ನು ನೋಡುವಂತೆ ಅವರು ಅಭಿಮಾನಿಗಳಲ್ಲಿ ಕೋರಿಕೊಂಡಿದ್ದಾರೆ. ಈ ಚಿತ್ರದಲ್ಲಿ ಅಶ್ವಿನಿ ಪೊಲೀಸ್ ಅಧಿಕಾರಿಯ ಪಾತ್ರ ಮಾಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

Apply Now: ಕರ್ನಾಟಕ ಆರ್‌ಡಿಪಿಆರ್​​ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಮಾಸಿಕ 45,000 ರೂ. ವೇತನ

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು (RDPR) 2026ನೇ ಸಾಲಿನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ‘ಓಂಬುಡ್ಸ್‌ಮನ್’ (Ombudsman) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದಲ್ಲಿ ಸಾರ್ವಜನಿಕ ಸೇವೆಯ ವೃತ್ತಿಜೀವನವನ್ನು ಬಯಸುವ ಪದವೀಧರರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅರ್ಹತೆ ಮತ್ತು ವೇತನ ಶ್ರೇಣಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Degree) ಪೂರ್ಣಗೊಳಿಸಿರಬೇಕು. ವಯೋಮಿತಿಯ…

Read More