Headlines

ಶ್ರೇಯಸ್ ಮಂಜು ನಟನೆಯ ‘ದಿಲ್‌ದಾರ್’ ಸಿನಿಮಾದ ಫಸ್ಟ್ ಲುಕ್ ಟೀಸರ್ ಬಿಡುಗಡೆ – Kannada News | K Manju son Shreyas Manju starrer new movie Dildar first look teaser released

ಖ್ಯಾತ ನಿರ್ಮಾಪಕ ಕೆ. ಮಂಜು ಅವರ ಪುತ್ರ ಶ್ರೇಯಸ್ ಮಂಜು (Shreyas Manju) ಅವರು ತಮ್ಮದೇ ರೀತಿಯಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ‘ಪಡ್ಡೆಹುಲಿ’ ಸಿನಿಮಾ ಮೂಲಕ ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ ಅವರು ಪ್ರತಿ ಸಿನಿಮಾದಲ್ಲಿ ಬೇರೆ ಬೇರೆ ರೀತಿಯ ಪಾತ್ರಗಳನ್ನು ಪ್ರಯತ್ನಿಸುತ್ತಿದ್ದಾರೆ. ಈಗ ಶ್ರೇಯಸ್ ಮಂಜು ಅವರು ‘ದಿಲ್​ದಾರ್’ (Dildar) ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಟೀಸರ್ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾಗೆ ಅರ್ಜುನ್ ಜನ್ಯ ಅವರು ಸಂಗೀತ ನೀಡುತ್ತಿದ್ದಾರೆ. ಇದು ಪಕ್ಕಾ…

Read More

Horoscope Today 5​th​​ March​: ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ತೃಪ್ತಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 5​, ಗುರುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ ಬಿದಿಗೆ, ಉತ್ತರಾ ನಕ್ಷತ್ರ, ಶೂಲ ಯೋಗ, ಗರ್ಜ ಕರಣದ ಈ ದಿನದ ರಾಹುಕಾಲ ಮಧ್ಯಾಹ್ನ 1:59 ರಿಂದ 3:27 ರ ತನಕ ಇರಲಿದೆ. ಶುಭಕಾಲ ಮಧ್ಯಾಹ್ನ 12:31 ರಿಂದ 1:59 ರ ತನಕ ಇರಲಿದೆ. ಇಂದು…

Read More

IND vs WI: ಬೇಡ ಎಂದು ಬಿಸಾಡಿದವ ಭಾರತವನ್ನು ಗೆಲ್ಲಿಸಿದ; ಸೆಮೀಸ್​ಗೇರಿದ ಟೀಂ ಇಂಡಿಯಾ – Kannada News | Sanju Samson’s Heroics: India Beats West Indies to Qualify for T20 World Cup Semifinals

ಕೋಲ್ಕತ್ತಾದ ಈಡನ್​ಗಾರ್ಡನ್ಸ್ ಮೈದಾನದಲ್ಲಿ ನಡೆದ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ಸುತ್ತಿನ ಪಂದ್ಯ ರಣರೋಚಕ ಕ್ಷಣಕ್ಕೆ ಸಾಕ್ಷಿಯಾಯಿತು. ಈ ಮೊದಲೇ ಹೇಳಿದಂತೆ ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಸೆಮಿಫೈನಲ್ ಟಿಕೆಟ್ ಸಿಗುತ್ತಿತ್ತು. ಹೀಗಾಗಿ ಎರಡು ತಂಡಗಳು ಗೆಲುವಿಗಾಗಿ ರಣತಂತ್ರವನ್ನೇ ಹೆಣೆದಿದ್ದವು. ಆದರೆ ಕೆಚ್ಚೆದೆಯ ಆಟವನ್ನಾಡಿದ ಟೀಂ ಇಂಡಿಯಾ ಈ ಪಂದ್ಯವನ್ನು ಗೆದ್ದು ಸೆಮಿಫೈನಲ್​ಗೆ ಅರ್ಹತೆ ಪಡೆಯಿತು. ಟೀಂ ಇಂಡಿಯಾದ ಈ ಗೆಲುವಿನ ರೂವಾರಿ ಸಂಜು ಸ್ಯಾಮ್ಸನ್ ಎಂದರೆ ತಪ್ಪಾಗಲಾರದು. ಆರಂಭಿಕನಾಗಿ ಕಣಕ್ಕಿಳಿದಿದ್ದ ಸಂಜು…

Read More

ಜನರ ಸಪೋರ್ಟ್ ಹೇಗಿದೆ ಎಂಬುದನ್ನು ಸ್ಪರ್ಧಿಗಳಿಗೆ ತೋರಿಸಿದ ಬಿಗ್ ಬಾಸ್  – Kannada News | Bigg Boss Shows Fans Love to Contestants in Bigg Boss

ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ವಾರ ಅದ್ದೂರಿಯಾಗಿ ನಡೆಯುತ್ತಿದೆ. ಧ್ರುವಂತ್, ಕಾವ್ಯಾ, ಧನುಶ್ ಸೇರಿದಂತೆ ಎಲ್ಲರೂ ಜನರನ್ನು ನೋಡಿ ತುಂಬಾನೇ ಖುಷಿಪಟ್ಟಿದ್ದಾರೆ. ಜನರು ತೋರಿಸಿದ ಪ್ರೀತಿ ನೋಡಿ ಅವರ ಸಂತಸ ಹೆಚ್ಚಿದೆ. ಆ ಸಂದರ್ಭದ ಪ್ರೋಮೋನ ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ. ಆ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

IPL 2026: ಗಾಯಾಳುಗಳ ಕೂಪವಾದ ಕೆಕೆಆರ್; ಲೀಗ್​ನಿಂದ ತಂಡದ ಮೂರನೇ ಬೌಲರ್​ ಔಟ್

2026 ರ ಐಪಿಎಲ್ ಆರಂಭಕ್ಕೂ ಮುನ್ನ ಸ್ಟಾರ್ ಆಟಗಾರರ ಇಂಜುರಿ ಸಮಸ್ಯೆ ಪ್ರತಿ ತಂಡವನ್ನು ಕಾಡುತ್ತಿದೆ. ಈಗಾಗಲೇ ಕೆಲವು ತಂಡಗಳ ಸ್ಟಾರ್ ಆಟಗಾರರು ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇನ್ನು ಕೆಲವು ತಂಡಗಳಲ್ಲಿ ಗಾಯದ ಮೇಲೆ ಬರೆ ಎಂಬಂತೆ ಎರಡಕ್ಕಿಂತ ಹೆಚ್ಚು ಆಟಗಾರರು ಗಾಯಕ್ಕೆ ತುತ್ತಾಗಿದ್ದಾರೆ. ಇದರಲ್ಲಿ ಕೆಲವರು ಲೀಗ್​ನಿಂದ ಹೊರಬಿದಿದ್ದರೆ, ಇನ್ನು ಕೆಲವರು ಟೂರ್ನಿಯ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಅಂತಹ ತಂಡಗಳ ಪೈಕಿ ಮಾಜಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ಕೂಡ ಒಂದಾಗಿದೆ. ತಂಡದ ಮತ್ತೊಬ್ಬ ವೇಗದ ಬೌಲರ್…

Read More

ಇಲಿಯಾನಾ ದಕ್ಷಿಣ ಭಾರತ ಚಿತ್ರರಂಗದಿಂದ ಬ್ಯಾನ್ ಆಗಿದ್ದೇಕೆ? ರಹಸ್ಯ ಬಿಚ್ಚಿಟ್ಟ ನಿರ್ಮಾಪಕ – Kannada News | Why Ileana D’Cruz left South India film Industry

ಇಲಿಯಾನ ಡಿ ಕ್ರೂಜ್ (ileana d’cruz) , ಒಂದು ಸಮಯದಲ್ಲಿ ದಕ್ಷಿಣ ಭಾರತದ ಸ್ಟಾರ್ ನಟಿಯಾಗಿ ಮೆರೆದವರು. ಅದರಲ್ಲೂ ತೆಲುಗಿನಲ್ಲಿ ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ಪಡೆದಿದ್ದರು, ತೆಲುಗಿನ ಹಲವಾರು ಸ್ಟಾರ್ ನಟರುಗಳೊಟ್ಟಿಗೆ ನಟಿಸಿದ್ದರು. ಅವರ ಸಪೂರ ದೇಹ, ಕೋಲು ಮುಖ, ಒಳ್ಳೆಯ ನಟನೆ ಅವರಿಗೆ ಸಾಕಷ್ಟು ಅಭಿಮಾನಿಗಳು ಮತ್ತು ಅವಕಾಶಗಳನ್ನು ತಂದುಕೊಟ್ಟಿತ್ತು. ಒಟ್ಟೊಟ್ಟಿಗೆ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದ ಇಲಿಯಾನಾ ಡಿ ಕ್ರೂಜ್, ಇದ್ದಕ್ಕಿಂತಲೇ ತೆಲುಗು ಚಿತ್ರರಂಗದಿಂದ ಮರೆಯಾದರು. ಇದಕ್ಕೆ ಕಾರಣ ಏನೆಂದು ಇದೀಗ ನಿರ್ಮಾಪಕರೊಬ್ಬರು ಹೆಳಿದ್ದಾರೆ. ಇಲಿಯಾನಾ…

Read More

ಅತೀ ವೇಗ… ಬೆನ್​ ಡಕೆಟ್​ಗೆ ಬರೋಬ್ಬರಿ 1,100 ಪೌಂಡ್ ಫೈನ್..!

ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಬೆನ್ ಡಕೆಟ್ ಇತ್ತೀಚೆಗೆ ಎರಡು ಪ್ರಮುಖ ಕಾರಣಗಳಿಗಾಗಿ ಸುದ್ದಿಯಲ್ಲಿದ್ದಾರೆ. ಒಂದು, ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಹಿಂದೆ ಸರಿದಿರುವುದು. ಮತ್ತೊಂದು, ಅತಿವೇಗದ ಚಾಲನೆಗಾಗಿ ನ್ಯಾಯಾಲಯದಿಂದ ದಂಡಕ್ಕೆ ಗುರಿಯಾಗಿರುವುದು. ಬೆನ್ ಡಕೆಟ್ ಅವರು ತಮ್ಮ ಲ್ಯಾಂಡ್ ರೋವರ್ ಕಾರನ್ನು ನಿಗದಿಗಿಂತ ಹೆಚ್ಚಿನ ವೇಗದಲ್ಲಿ ಚಲಾಯಿಸಿದ್ದಕ್ಕಾಗಿ ದಂಡ ತೆತ್ತಿದ್ದಾರೆ. ಆಗಸ್ಟ್ 24, 2025 ರಂದು ಸ್ಟಾಫರ್ಡ್‌ಶೈರ್‌ನ ಎ50 ರಸ್ತೆಯಲ್ಲಿ ಡಕೆಟ್​ 93 ಮೈಲಿ ವೇಗದಲ್ಲಿ ಕಾರು ಚಲಾಯಿಸಿದ್ದರು. ಈ ರಸ್ತೆಯಲ್ಲಿ ಗಂಟೆಗೆ 70…

Read More

ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಬೆಚ್ಚಿಬೀಳಿಸುವ ಕೃತ್ಯ; ನರ್ಸ್‌ಗಳು ಬಟ್ಟೆ ಬದಲಿಸುವ ವಿಡಿಯೋ ಮಾಡುತ್ತಿದ್ದ ಸೈಕೋ ಅಂದರ್! – Kannada News | Bengaluru Nurse Privacy Breach: Man Arrested for Secretly Filming Nurses

ನರ್ಸ್‌ಗಳ ಖಾಸಗಿ ವಿಡಿಯೋ ಮಾಡುತ್ತಿದ್ದ ಸೈಕೋ ಅಂದರ್! ಬೆಂಗಳೂರು, ಡಿಸೆಂಬರ್ 26: ಇತ್ತೀಚೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುವ ಹೆಣ್ಣುಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸುವ ಪ್ರಕರಣವೊಂದು ಸುದ್ದಿಯಾಗಿತ್ತು. ಇದೀಗ ಬೆಂಗಳೂರಿನ (Bengaluru) ಆಸ್ಪತ್ರೆಯೊಂದರಲ್ಲಿ ಸೈಕೋ ಸಿಬ್ಬಂದಿಯೊಬ್ಬ ಮಹಿಳಾ ನರ್ಸ್​ಗಳ ಖಾಸಗಿ ವೀಡಿಯೋ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಆರೋಪಿಯ ಈ ಕೃತ್ಯವು ವೈದ್ಯರ ಗಮನಕ್ಕೆ ಬಂದ ನಂತರ ಪೊಲೀಸರಲ್ಲಿ ದೂರು ನೀಡಲಾಗಿದ್ದು, ಕಾಮುಕನನ್ನು ಬಂಧಿಸಲಾಗಿದೆ. ನರ್ಸ್​ಗಳು ಬಟ್ಟೆ ಬದಲಿಸುವ ವೀಡಿಯೋ ಮಾಡುತ್ತಿದ್ದ! ನಗರದ ನಾಗರಬಾವಿ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ…

Read More

‘ಜನ ನಾಯಗನ್’ ಬೆನ್ನಲ್ಲೇ ‘ವಾರಣಾಸಿ’ ಚಿತ್ರಕ್ಕೂ ಲೀಕ್ ಕಾಟ; ಪ್ರಮುಖ ದೃಶ್ಯವೇ ಸೋರಿಕೆ – Kannada News | Rajamouli’s ‘Varanasi’ Faces Devastating Leak: Action Scenes Emerge Online

‘ಜನ ನಾಯಗನ್’ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಈ ನಿರೀಕ್ಷೆಗಳನ್ನು ಕೆಲ ಕಾಣದ ಕೈಗಳು ಹಾಳು ಮಾಡಿವೆ. ಸಿನಿಮಾ ರಿಲೀಸ್​​ಗೂ ಮೊದಲೇ ಪ್ರಮುಖ ದೃಶ್ಯಗಳನ್ನು ಲೀಕ್ ಮಾಡಲಾಯಿತು. ಈಗ ಎಸ್​​ಎಸ್​ ರಾಜಮೌಳಿ (SS Rajamouli) ನಿರ್ದೇಶನದ ‘ವಾರಣಾಸಿ’ ಚಿತ್ರಕ್ಕೂ ಇದೇ ರೀತಿಯ ತೊಂದರೆ ಎದುರಾಗಿದೆ. ಸಿನಿಮಾದ ಕೆಲ ಆ್ಯಕ್ಷನ್ ದೃಶ್ಯಗಳನ್ನು ಸೋರಿಕೆ ಮಾಡಲಾಗಿದೆ. ಇದು ಚಿತ್ರತಂಡದ ಚಿಂತೆ ಹೆಚ್ಚಿಸಿದೆ. ರಾಜಮೌಳಿ ಅವರು ತಮ್ಮ ಸಿನಿಮಾ ಬಗ್ಗೆ ಗೌಪ್ಯತೆ ಕಾಪಾಡಿಕೊಳ್ಳಲು ಬಯಸುತ್ತಾರೆ. ಯಾವುದೇ ಘೋಷಣೆ…

Read More

ಫೈನಾನ್ಸ್ ಕಚೇರಿಗೆ ನುಗ್ಗಿ ಮಾಜಿ ಸಚಿವರ ಸಂಬಂಧಿಯ ಹತ್ಯೆ: ಬೆಚ್ಚಿಬಿದ್ದ ಕಲಬುರಗಿ

ಕಲಬುರಗಿ, (ಏಪ್ರಿಲ್ 03): ದುಷ್ಕರ್ಮಿಗಳು ಫೈನಾನ್ಸ್ ಕಚೇರಿಗೆ ನುಗ್ಗಿ ಕರ್ನಾಟಕದ ಮಾಜಿ ಸಚಿವರೊಬ್ಬರ ಸಂಬಂಧಿಯನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ (Kalaburagi) ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ ನಡೆದಿದೆ. ಅನೀಲ್ ರಾಠೋಡ್ (45)ಕೊಲೆಯಾದ ವ್ಯಕ್ತಿ. ಈ ಅನಿಲ್ ರಾಠೋಡ್, ಕಲಬುರಗಿಯ ಸಿದ್ದೇಶ್ವರ ಬಡಾವಣೆಯ ನಿವಾಸಿಯಾಗಿದ್ದು, ಪಿ ಆ್ಯಂಡ್​ ಟಿ ಕಾಲೋನಿಯ ವೆಂಕಟೇಶ್ವರ್​ ಕಾಂಪ್ಲೆಕ್ಸ್​ನಲ್ಲಿ ಫೈನಾನ್ಸ್​ ಇಟ್ಟುಕೊಂಡಿದ್ದ. ಮೇಲಾಗಿ ಮಾಜಿ ಸಚಿವ ರೇವು ನಾಯಕ್ ಬೆಳಮಗಿಯ ಸಂಬಂಧಿ. ಆದ್ರೆ, ನಿನ್ನೆ…

Read More