Headlines

ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ: ಬೆಂಗಳೂರು ಬಳಿಕ ಮಂಗಳೂರು ಜೈಲು ಪರಿಶೀಲನೆ – Kannada News | DGP Alok Kumar’s First Inspection In Mangaluru Central Jail Bengaluru

ಮಂಗಳೂರು, ಡಿಸೆಂಬರ್ 23: ಇತ್ತೀಚೆಗೆ ಪರಪ್ಪನ ಅಗ್ರಹಾರ, ಕಾರವಾರ ಜೈಲು ಸೇರಿದಂತೆ ಬಳ್ಳಾರಿಯಲ್ಲಿಯೂ ಹಲವು ಅಕ್ರಮಗಳು ನಡೆದಿದದ್ದವು. ಕೈದಿಗಳ ಬಳಿ ಮೊಬೈಲ್ ಫೋನ್​ಗಳು ಸಿಕ್ಕಿದ್ದಲ್ಲದೆ, ಜಗಳ, ರಂಪಾಟಗಳೂ ನಡೆದಿದದ್ದವು. ಈ ಎಲ್ಲದರ ನಡುವೆ ಕಾರಾಗೃಹದ ಭದ್ರತೆ ಮತ್ತು ಆಡಳಿತಾತ್ಮಕ ವ್ಯವಸ್ಥೆಗಳನ್ನು ಪರಿಶೀಲಿಸುವ ಉದ್ದೇಶದಿಂದ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು. ಕಾರಾಗೃಹ ಡಿಜಿಪಿಯಾದ ಬಳಿಕ ಅಲೋಕ್ ಕುಮಾರ್ ಅವರಿಗೆ ಮಂಗಳೂರು ಜೈಲಿಗೆ ಇದು ಮೊದಲ ಭೇಟಿಯಾಗಿದೆ. ಮಂಗಳೂರು ನಗರದ ಪಿವಿಎಸ್…

Read More

ಏಯ್ ನೋಡ್ರಪ್ಪ ಅದೇ ಫೈನಲ್: ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು? – Kannada News | Siddaramaiah Talks about Leadership change after Met Rahul Gandhi In Mysuru

ಮೈಸೂರು, (ಜನವರಿ 13): ಕರ್ನಾಟಕ ಕಾಂಗ್ರೆಸ್‌ನಲ್ಲಿ‌ (Karnataka Congress) ನವೆಂಬರ​​ನಿಂದಲೇ ಕುರ್ಚಿ ಕಾಳಗ ಜೋರಾಗಿಯೇ ನಡೆದಿದೆ. ಒಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕೊಟ್ಟ ಮಾತು ನೆನಪಿಸುತ್ತಿದ್ದರೆ ಮತ್ತೊಂದು ಕಡೆ ಸಿಎಂ ಸಿದ್ದರಾಮಯ್ಯ (Siddaramaiah) ಹೈಕಮಾಂಡ್ ನಾಯಕರ ಮಾತೇ ನನಗೆ ಶಾಸನ ಎನ್ನುತ್ತಿದ್ದಾರೆ. ಈ ಕಾಳಗದ ನಡುವೆಯೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ರಾಹುಲ್ ಗಾಂಧಿಯನ್ನ (Rahul Gandhi) ಭೇಟಿ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿದೆ. ತಮಿಳುನಾಡಿಗೆ ತೆರಳಳು ದೆಹಲಿಯಿಂದ ವಿಶೇಷ ವಿಮಾನದ ಮೂಲಕ…

Read More

ಸಹಾಯ ಮಾಡಿದವರ ಹೆಸರು ಹೇಳಲ್ಲ: ಖಡಕ್ ಆಗಿ ತಿಳಿಸಿದ ರಾಜ್​ಪಾಲ್ ಯಾದವ್ – Kannada News | Rajpal Yadav does not want to reveal who helped in during jail

ಖ್ಯಾತ ಹಾಸ್ಯ ನಟ ರಾಜ್​ಪಾಲ್ ಯಾದವ್ (Rajpal Yadav) ಅವರು ಚೆಕ್ ಬೌನ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದರು. ಸದ್ಯಕ್ಕೆ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಅವರ ಮೇಲೆ ಬರೋಬ್ಬರಿ 9 ಕೋಟಿ ರೂಪಾಯಿ ಸಾಲ ಇದೆ. ರಾಜ್​ಪಾಲ್ ಯಾದವ್ ಅವರು ಜೈಲಿಗೆ ಹೋಗಿದ್ದಾಗ ಅನೇಕ ಸೆಲೆಬ್ರಿಟಿಗಳು ಹಣದ ನೆರವು ನೀಡಿದರು. ಅದರಿಂದಾಗಿ ಅವರು 1.5 ಕೋಟಿ ರೂಪಾಯಿ ಮರುಪಾವತಿ ಮಾಡಿ, ಜಾಮೀನು (Bail) ಪಡೆಯಲು ಸಾಧ್ಯವಾಯಿತು. ಆದರೆ ತಮಗೆ ಸಹಾಯ ಮಾಡಿದ ಸೆಲೆಬ್ರಿಟಿಗಳ ಹೆಸರನ್ನು ಬಹಿರಂಗಪಡಿಸಲು ರಾಜ್​ಪಾಲ್…

Read More

ವಾಣಿಜ್ಯ ಮಂಡಳಿ ಚುನಾವಣೆ: ಗೆದ್ದು ಬೀಗಿದ ಜಯಮಾಲ – Kannada News | Karnataka film chamber of commerce election Jayamala won

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (karnataka film chamber of commerce) ಚುನಾವಣೆ ಇಂದು (ಜನವರಿ 31) ನಡೆದಿದ್ದು, ಭಾಮಾ ಹರೀಶ್ ವಿರುದ್ಧ ಜಯಮಾಲ ಅವರು ವಿಜೇತರಾಗಿದ್ದು, ವಾಣಿಜ್ಯ ಮಂಡಳಿಯ ಮುಂದಿನ ಅಧ್ಯಕ್ಷರಾಗುವುದು ಬಹುತೇಕ ಖಾತ್ರಿ ಆಗಿದೆ. ಇಂದು ಬೆಳಿಗ್ಗೆ ಆರಂಭವಾದ ಮತದಾನದಲ್ಲಿ ಚಿತ್ರರಂಗದ ಹಲವು ಗಣ್ಯರು ಭಾಗಿ ಆಗಿದ್ದರು. ಶಿವರಾಜ್ ಕುಮಾರ್, ಡಾಲಿ ಧನಂಜಯ್, ಅಶ್ವಿನಿ ಪುನೀತ್ ರಾಜ್​​ಕುಮಾರ್ ಸೇರಿದಂತೆ ಹಲವಾರು ನಟ, ನಟಿಯರು, ತಂತ್ರಜ್ಞರುಗಳು ಆಗಮಿಸಿ ವಿವಿಧ ಸ್ಥಾನಗಳಿಗೆ ಚುನಾವಣೆ ಎದುರಿಸಿದ್ದ ಸ್ಪರ್ಧಿಗಳಿಗೆ ತಮಗೆ…

Read More

ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ – Kannada News | Raghavendra Rajkumar and Family did pooja to Dr Rajkumar Samadhi

ಕನ್ನಡ ಚಿತ್ರರಂಗದ ದಂತಕತೆ ಡಾ ರಾಜ್​ಕುಮಾರ್ (Dr Rajkumar) ಅವರ ಪುಣ್ಯ ಜಯಂತಿ ಇಂದು (ಏಪ್ರಿಲ್ 24). ಅಣ್ಣಾವ್ರು ಬದುಕಿದ್ದಿದ್ದರೆ ಇಂದಿಗೆ ಅವರಿಗೆ 97 ವರ್ಷ ವಯಸ್ಸಾಗಿರುತ್ತಿತ್ತು. ಪ್ರತಿ ವರ್ಷದಂತೆ ರಾಜ್ಯದ ಹಲವಾರು ಕಡೆ ಇಂದು ಅಣ್ಣಾವ್ರ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ. ರಾಜರಾಜೇಶ್ವರಿ ನಗರದಲ್ಲಿರುವ ಅಣ್ಣಾವ್ರ ಸಮಾಧಿಗೆ ಭೇಟಿ ನೀಡಿದ ಅಣ್ಣಾವ್ರ ಪುತ್ರ ರಾಘವೇಂದ್ರ ರಾಜ್​ಕುಮಾರ್ ಮತ್ತು ಅವರ ಕುಟುಂಬದವರು ಸಮಾಧಿಗೆ ಪೂಜೆ ಮಾಡಿದರು. ಅವರೊಟ್ಟಿಗೆ ಶಾಸಕ ಗೋಪಾಲಯ್ಯ ಸಹ ಇದ್ದರು. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ…

Read More

Vastu for Kitchen: ಮನೆಯಲ್ಲಿ ಮೂರು ಬರ್ನರ್‌ಗಳಿರುವ ಗ್ಯಾಸ್ ಸ್ಟೌವ್ ಬಳಸುತ್ತಿದ್ದೀರಾ? ಹಾಗಿದ್ರೆ ಈ ಸಮಸ್ಯೆ ತಪ್ಪಿದ್ದಲ್ಲ! – Kannada News | Vastu for Kitchen: Why 3 Burner Gas Stoves Harm Home and Prosperity

ಮನೆಯಲ್ಲಿ ಅನಿರೀಕ್ಷಿತವಾಗಿ ಸಮಸ್ಯೆಗಳು, ತೊಂದರೆಗಳು ಎದುರಾದಾಗ, ಅದಕ್ಕೆ ಕಾರಣಗಳನ್ನು ಹುಡುಕುವವರಿದ್ದಾರೆ. ಆದರೆ ಇಂತಹ ಅನೇಕ ಸಮಸ್ಯೆಗಳಿಗೆ ಮನೆಯಲ್ಲಿ ಬಳಸುವ ಮೂರು ಬರ್ನರ್‌ಗಳ ಗ್ಯಾಸ್ ಸ್ಟವ್ ಒಂದು ಪ್ರಮುಖ ಕಾರಣವಾಗಿರಬಹುದು. ವಾಸ್ತು ನಿಯಮಗಳ ಪ್ರಕಾರ, ಒಂದು ಕುಟುಂಬ ಮತ್ತು ಒಂದು ಮನೆಯಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸಲು ಕೆಲವು ಪದ್ಧತಿಗಳನ್ನು ಪಾಲಿಸುವುದು ಅನಿವಾರ್ಯ. ಗೃಹಸ್ಥಾಶ್ರಮದಲ್ಲಿ ಅಗ್ನಿಗೆ ಸಂಬಂಧಿಸಿದ ಒಲೆಗಳ ಸಂಖ್ಯೆ ಮಹತ್ವಪೂರ್ಣವಾಗಿದೆ. ಮನೆಯಲ್ಲಿ ಮೂರು ಒಲೆಗಳು ಅಥವಾ ಒಂದೇ ಸ್ಟವ್‌ನಲ್ಲಿ ಮೂರು ಬರ್ನರ್‌ಗಳು ಇರುವುದು ಶಾಸ್ತ್ರಸಮ್ಮತವಲ್ಲ. ಇದಕ್ಕೆ…

Read More

Guru Pushya Mahayoga 2026: ಇಂದಿನಿಂದ 61 ದಿನಗಳ ವರೆಗೆ ಈ 6 ರಾಶಿಗೆ ಅದೃಷ್ಟದ ಸುರಿಮಳೆ! – Kannada News | Guru Pushya Mahayoga 2026: Auspicious 61 Day Period and its Impact on Zodiac Signs

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ಸಂಚಾರ, ಯುತಿ ಹಾಗೂ ದೃಷ್ಟಿಯಿಂದ ಕೆಲವು ಮಹಾ ಯೋಗಗಳು ನಿರ್ಮಾಣವಾಗುತ್ತವೆ. ಅಂತಹ ಒಂದು ಅಪರೂಪದ ಮತ್ತು ಅತ್ಯಂತ ಶುಭಕರ ಯೋಗವೇ ಗುರು ಪುಷ್ಯ ಮಹಾಯೋಗ. 2026 ರಲ್ಲಿ ಈ ಗುರು ಪುಷ್ಯ ಯೋಗವು 61 ದಿನಗಳ ಕಾಲ ಇರಲಿದ್ದು, ಇದು ಪ್ರಮುಖ ಜ್ಯೋತಿಷ್ಯ ಘಟನೆಯಾಗಿದೆ. ಜೂನ್ 18 ರಂದು ಗುರುವಾರ ರಾತ್ರಿ 9:32 ಕ್ಕೆ ಆರಂಭವಾಗಿ, ಆಗಸ್ಟ್ 19 ರ ಬುಧವಾರ ಬೆಳಗಿನ ಜಾವ 3:37 ರವರೆಗೆ ಗುರುವು ಪುಷ್ಯ ನಕ್ಷತ್ರದಲ್ಲಿ…

Read More

DK Shivakumar on Davos Tour: ವಿಶ್ವ ಆರ್ಥಿಕ ಸಮ್ಮೇಳನ ಮುಗಿಸಿ ದಾವೋಸ್​ನಿಂದ ಬಂದ ಡಿಕೆಶಿ ಹೇಳಿದ್ದೇನು? – Kannada News | DK Shivakumar’s Davos Tour; The government is preparing to develop a comprehensive mobility system across the state says DCM

ವಿಶ್ವ ಆರ್ಥಿಕ ಸಮ್ಮೇಳನ ಮುಗಿಸಿ ದಾವೋಸ್​ನಿಂದ ಬಂದ ಡಿಕೆಶಿ ಹೇಳಿದ್ದೇನು? (ಫೋಟೋ: ಡಿಕೆ ಶಿವಕುಮಾರ್​ರ ಎಕ್ಸ್ ಖಾತೆ) ಬೆಂಗಳೂರು, ಜನವರಿ 25: ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) , ಹಲವು ವಿಷಯಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ದಾವೋಸ್‌ನಲ್ಲಿ ನಡೆದ ವರ್ಲ್ಡ್ ಎಕನಾಮಿಕ್ ಫೋರಂ ಸಭೆಯಲ್ಲಿ ಭಾಗವಹಿಸಿದ್ದ ಅನುಭವವನ್ನು ಹಂಚಿಕೊಳ್ಳುವುದರ ಜೊತೆಗೆ ಇಡೀ ರಾಜ್ಯದಲ್ಲಿ ಸಮಗ್ರ ಮೊಬಿಲಿಟಿ ವ್ಯವಸ್ಥೆ ಅಭಿವೃದ್ಧಿಪಡಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ ಎಂದಿದ್ದಾರೆ. ಬೆಂಗಳೂರು ಸೇರಿದಂತೆ ಚಿಕ್ಕ ಹಾಗೂ ದೊಡ್ಡ…

Read More

Ali Khamenei Death: ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಹತ್ಯೆ – Kannada News | Trump Claims Khamenei Is Dead, Calls It Turning Point for Iran

ವಾಷಿಂಗ್ಟನ್, ಮಾರ್ಚ್​ 1:ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ(Ali Khamenei ) ಇಸ್ರೇಲ್ ಮತ್ತು ಅಮೆರಿಕದ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್‌ನಲ್ಲಿ, ಅಧ್ಯಕ್ಷ ಟ್ರಂಪ್ ಖಮೇನಿ ಸಾವನ್ನಪ್ಪಿದ್ದಾರೆಂದು ಹೇಳಿಕೊಂಡಿದ್ದಾರೆ. ಖಮೇನಿ ಅವರ ಮರಣದ ನಂತರ, ಇರಾನ್ 40 ದಿನಗಳ ಸಾರ್ವಜನಿಕ ಶೋಕಾಚರಣೆಯನ್ನು ಘೋಷಿಸಿದೆ. ಪಶ್ಚಿಮ ಏಷ್ಯಾ, ವಿಶೇಷವಾಗಿ ಗಲ್ಫ್ ಪ್ರದೇಶವು ದಶಕಗಳಲ್ಲಿಯೇ ಅತ್ಯಂತ ಅಪಾಯಕಾರಿ ಹಂತದಲ್ಲಿದೆ. ಇರಾನ್ ಮೇಲೆ ನಡೆಯುತ್ತಿರುವ…

Read More

BCCI Awards: ಕನ್ನಡಿಗ ರಾಹುಲ್ ದ್ರಾವಿಡ್​ಗೆ ಜೀವಮಾನ ಸಾಧನೆ ಪ್ರಶಸ್ತಿ

ಟೀಂ ಇಂಡಿಯಾದ ಮಾಜಿ ನಾಯಕ, ಕೋಚ್ ಹಾಗೂ ಕನ್ನಡಿಗ ರಾಹುಲ್ ದ್ರಾವಿಡ್ ಕರ್ನಲ್ ಸಿ.ಕೆ. ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ಲಭಿಸಿದೆ. ಆಟಗಾರನಾಗಿ ಆ ಬಳಿಕ ತಂಡದ ನಾಯಕನಾಗಿ ತಂಡವನ್ನು ಅನೇಕ ಸ್ಮರಣೀಯ ಗೆಲುವುಗಳತ್ತ ಮುನ್ನಡೆಸಿದ್ದ ರಾಹುಲ್ ದ್ರಾವಿಡ್, ನಿವೃತ್ತಿಯ ಬಳಿಕ ತಂಡದ ಮುಖ್ಯ ಕೋಚ್ ಆಗಿಯೂ ಸೇವೆ ಸಲ್ಲಿಸಿದ್ದರು. ದ್ರಾವಿಡ್ ಅವರ ಕೋಚಿಂಗ್​ನಡಿಯಲ್ಲಿ ಟೀಂ ಇಂಡಿಯಾ 2024 ರ ಟಿ20 ವಿಶ್ವಕಪ್ ಗೆದ್ದಿತ್ತು. ಹಾಗೆಯೇ ಅವರ ಕೋಚಿಂಗ್​ನಲ್ಲಿ ಸಾಕಷ್ಟು ಪ್ರತಿಭಾವಂತ ಆಟಗಾರರು ಟೀಂ ಇಂಡಿಯಾಕ್ಕೆ ಎಂಟ್ರಿಕೊಟ್ಟಿದ್ದು,…

Read More