Headlines

ಕನ್ನಡ ಇನ್ಫ್ಲುಯೆನ್ಸರ್ ಬ್ಲ್ಯಾಕ್‌ಮೇಲ್ ಕೇಸ್‌ಗೆ ಬಿಗ್ ಟ್ವಿಸ್ಟ್: ಉದ್ಯಮಿಯ ಕಳ್ಳಾಟ ಬಯಲಿಗೆಳೆದ ಪತ್ನಿ! – Kannada News | Shocking Twist in Kannada Influencer Blackmail Case: Wife Exposes Husband’s Real Face

ಕನ್ನಡ ಇನ್ಫ್ಲುಯೆನ್ಸರ್ ಬ್ಲ್ಯಾಕ್‌ಮೇಲ್ ಕೇಸ್‌ಗೆ ಬಿಗ್ ಟ್ವಿಸ್ಟ್ ಬೆಂಗಳೂರು, ಮೇ 13: ಕನ್ನಡದ ಪ್ರಭಾವಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ 1.5 ಕೋಟಿ ರೂ. ಬ್ಲ್ಯಾಕ್‌ಮೇಲ್ (Blackmail) ಆರೋಪ ಕೇಳಿಬಂದಿತ್ತು. ಆದರೆ ಪ್ರಕರಣವು ಈಗ ಸಿನಿಮಾ ಶೈಲಿಯ ತಿರುವು ಪಡೆದುಕೊಂಡಿದೆ. ತನ್ನ ಪತಿ ಕಾರ್ತಿಕ್ ಮಾಡಿರುವ ಎಲ್ಲಾ ಆರೋಪಗಳು ಸುಳ್ಳು ಎಂದು ಸ್ವತಃ ಆತನ ಪತ್ನಿ ಹರ್ಷಿತಾ ಅವರೇ ಪೊಲೀಸರಿಗೆ ಪತ್ರ ಬರೆಯುವ ಮೂಲಕ ಉದ್ಯಮಿಯ ಅಸಲಿ ಮುಖವನ್ನು ಬಯಲು ಮಾಡಿದ್ದಾರೆ. ಮುಖ್ಯಾಂಶಗಳು ಇನ್ಫ್ಲುಯೆನ್ಸರ್…

Read More

10.15ಕ್ಕೇ ಸಿದ್ದರಾಮಯ್ಯ ಬಜೆಟ್ ಮಂಡನೆ ಏಕೆ? ಬಿಜೆಪಿ ಶಾಸಕ ಸುರೇಶ್ ಕುಮಾರ್ ಕೊಟ್ಟರು ಅಚ್ಚರಿಯ ಕಾರಣ! – Kannada News | Karnataka Budget 2026: Why Siddaramaiah Presenting Budget at 10:15 AM? BJP MLA Suresh Kumar’s Rahu Kala Remark Sparks Debate

ಜೆಪಿ ಶಾಸಕ ಸುರೇಶ್ ಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯImage Credit source: tv9 ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ (Siddaramaiah) 2026-27ನೇ ಸಾಲಿನ ಕರ್ನಾಟಕ ಬಜೆಟ್ (Karnataka Budget) ಅನ್ನು ಮಾರ್ಚ್ 6 ರ ಬೆಳಗ್ಗೆ 10.15 ಗಂಟೆಗೇ ವಿಧಾನಸಭೆಯಲ್ಲಿ ಮಂಡಿಸುತ್ತಿರುವುದೇಕೆ ಎಂಬ ವಿಚಾರ ಈಗ ರಾಜ್ಯ ರಾಜಕೀಯದಲ್ಲಿ ಕುತೂಹಲ ಹುಟ್ಟಿಸಿದೆ. ಈ ವಿಚಾರವಾಗಿ ರಾಜಾಜಿನಗರ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅಚ್ಚರಿಯ ಕಾರಣವೊಂದನ್ನು ಉಲ್ಲೇಖಿಸಿ ಫೇಸ್​​ಬುಕ್​ನಲ್ಲಿ ಪೋಸ್ಟ್ ಮಾಡಿದ್ದು, ವ್ಯಾಪಕ…

Read More

ಚಳಿಗಾಲದಲ್ಲೇಕೆ ಕೀಲು ನೋವು ಹೆಚ್ಚಾಗಿ ಕಂಡುಬರುತ್ತೆ ಗೊತ್ತಾ? ತಡೆಯಲು ಈ ಸಲಹೆ ಪಾಲಿಸುವುದನ್ನು ಮರೆಯಬೇಡಿ – Kannada News | Winter Joint Pain: Causes & Effective Solutions

ಚಳಿಗಾಲದಲ್ಲಿ ಕಂಡುಬರುವ ಕೀಲು ನೋವು ಚಳಿಗಾಲದಲ್ಲಿ, ಅನೇಕರಿಗೆ ಕೀಲು ನೋವು (Joint Pain), ಬಿಗಿತದಿಂದ ನಡೆಯಲು ಅಥವಾ ಕುಳಿತುಕೊಳ್ಳಲು ತೊಂದರೆಯಾಗುತ್ತದೆ. ಅದರಲ್ಲಿಯೂ ಬೆಳಿಗ್ಗೆಯಿಂದ ಸಂಜೆವರೆಗೆ ಒಂದೇ ಜಾಗದಲ್ಲಿ ಕುಳಿತಲ್ಲಿಯೇ ಇದ್ದರೆ ಇಂತಹ ನೋವುಗಳು ಹೆಚ್ಚಾಗುತ್ತದೆ. ಶೀತ ಹೆಚ್ಚಾದಂತೆ, ದೇಹದ ಚಟುವಟಿಕೆಯೂ ಸೀಮಿತವಾಗುತ್ತದೆ, ಇದು ಕೀಲುಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ಅನೇಕರು ಇದನ್ನು ನಿರ್ಲಕ್ಷಿಸುತ್ತಾರೆ, ಆದರೆ ಇದು ದಿನಕಳೆದಂತೆ ದೈನಂದಿನ ಜೀವನದ ಮೇಲೆ ಪರಿಣಾಮ ಬೀರಲು ಪ್ರಾರಂಭಿಸುತ್ತದೆ. ಅದರಲ್ಲಿಯೂ ಚಳಿಗಾಲದಲ್ಲಿ ಕೀಲು ನೋವು ವಯಸ್ಸಾದವರಿಗೆ ಮಾತ್ರವಲ್ಲ ಯುವ ಜನರಲ್ಲಿಯೂ…

Read More

ಪ್ರಶಾಂತ್ ಗೌಡ ಮದುವೆ ಆಗುತ್ತಿರುವ ಕೃತಿ ಗೌಡ ಯಾರು? ಇಲ್ಲಿದೆ ಅವರ ಹಿನ್ನೆಲೆ – Kannada News | Prashanth Gowda Engagement Who is Kriti Gowda Prashanth Gowda Fiance

ಪ್ರಶಾಂತ್ ಗೌಡ ಅವರು ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅವರ ಹಾಸ್ಯಕ್ಕೆ ದೊಡ್ಡ ಅಭಿಮಾನಿ ಬಳಗ ಇದೆ. ಹಾಗಾದರೆ, ಅವರು ಮದುವೆ ಆಗುತ್ತಿರುವ ಹುಡುಗಿ ಯಾರು? ಆ ಬಗ್ಗೆ ಇಲ್ಲಿದೆ ವಿವರ. Source link

Read More

Daily Devotional: ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು ಯಾವವು? – Kannada News | Daily Devotional: Office Vastu Tips, Choosing the Right God Photos and Idols for Your Workplace

ಬೆಂಗಳೂರು, ಜನವರಿ 21: ಕಚೇರಿಗಳಲ್ಲಿ ದೇವರ ಫೋಟೋಗಳು ಮತ್ತು ವಿಗ್ರಹಗಳನ್ನು ಇಡುವುದು ಸಾಮಾನ್ಯ. ಆದರೆ, ಯಾವ ರೀತಿಯ ವಿಗ್ರಹಗಳನ್ನು ಅಥವಾ ಫೋಟೋಗಳನ್ನು ಇಡುವುದು ಹೆಚ್ಚು ಶುಭಕಾರಿ ಎಂಬುದರ ಬಗ್ಗೆ ಗೊಂದಲವಿರುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಕಚೇರಿಯಲ್ಲಿ ದೊಡ್ಡ ವಿಗ್ರಹಗಳನ್ನು, ವಿಶೇಷವಾಗಿ ಕಂಚು, ತಾಮ್ರ, ಹಿತ್ತಾಳೆ ಅಥವಾ ಬೆಳ್ಳಿಯದ್ದಾಗಿದ್ದರೆ, ಎಡಗೈ ಮುಷ್ಟಿಗಿಂತ ದೊಡ್ಡದಾಗಿರುವ ವಿಗ್ರಹಗಳನ್ನು ಇಡುವುದು ಸೂಕ್ತವಲ್ಲ. ಖಾಲಿ ಅಥವಾ ಟೊಳ್ಳಾದ ವಿಗ್ರಹಗಳನ್ನು ಪೂಜೆ ಇಲ್ಲದೆ ಇಡಬಹುದು. ಕುಳಿತ ಭಂಗಿಯಲ್ಲಿರುವ ವಿಷ್ಣು, ಮಹಾಲಕ್ಷ್ಮಿ ಅಥವಾ ಗಣಪತಿಯಂತಹ ದೇವರುಗಳ ದೊಡ್ಡ…

Read More

ರಾಜ್​​ನಿಂದ ವಿಚ್ಛೇದವಾಯ್ತಾ? ಟ್ರೋಲ್ ಮಾಡುವವರಿಗೆ ಉತ್ತರಿಸಿದ ಸಮಂತಾ – Kannada News | Samantha Ruth Prabhu Clarifies Raj Nidimoru Marriage, Debunks Divorce Rumors

ಸಮಂತಾ ರುತ್ ಪ್ರಭು (Samantha) ಅವರು ಸದ್ಯ ಸುದ್ದಿಯಲ್ಲಿದ್ದಾರೆ. ಅವರು ರಾಜ್ ನಿಧಿಮೋರು ಜೊತೆ ಎರಡನೇ ಮದುವೆ ಆಗಿದ್ದಾರೆ. ರಾಜ್​​ಗೂ ಇದು ಎರಡನೇ ವಿವಾಹ. ರಾಜ್ ಆಗಮದಿಂದಲೇ ಸಮಂತಾ ವಿಚ್ಛೇದನ ಆಯಿತು ಎಂಬ ವದಂತಿ ಹಬ್ಬಿತ್ತು. ಇದಕ್ಕೆಲ್ಲ ಸಮಂತಾ ಉತ್ತರ ನೀಡಿದ್ದಾರೆ. ಅವರ ಉತ್ತರದಿಂದ ಎಲ್ಲರೂ ಗಪ್​ ಚುಪ್ ಆಗಿದ್ದಾರೆ. ಸಮಂತಾ ವಿಚ್ಛೇದನ ಪಡೆದಿದ್ದು 2021ರ ಅಕ್ಟೋಬರ್​​ನಲ್ಲಿ. ಆದರೆ, ಅವರಿಗೆ ರಾಜ್ ಪರಿಚಯ ಆಗಿದ್ದು 2019ರಲ್ಲಿ. ಹೀಗಾಗಿ, ಇದೆರಡನ್ನೂ ತಾಳೆ ಹಾಕಿ ಕೆಲವರು ರಾಜ್ ಅವರನ್ನು ಟೀಕಿಸಿದ್ದರು….

Read More

Gold Rates: ಬೆಳ್ಳಿ ಬೆಲೆ ಭರ್ಜರಿ ಕುಸಿತ; ಇಲ್ಲಿದೆ ಚಿನ್ನ, ಬೆಳ್ಳಿ ದರಪಟ್ಟಿ – Kannada News | Gold Price Today on 21st April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 21: ನಿನ್ನೆ ಚಿನ್ನದ ಬೆಲೆ ಇಳಿದಿತ್ತು. ಇವತ್ತು ಬೆಳ್ಳಿಯ ಸರದಿ. ಇಂದು ಮಂಗಳವಾರ ಬೆಳ್ಳಿ ಬೆಲೆಯಲ್ಲಿ (Silver Rates) 10 ರೂ ಕಡಿಮೆಗೊಂಡಿದೆ. ಬೆಂಗಳೂರು, ಮುಂಬೈ ಮೊದಲಾದೆಡೆ ಇದರ ಬೆಲೆ 275 ರೂನಿಂದ 265 ರೂಗೆ ಇಳಿದಿದೆ. ಕೆಲವೆಡೆ ಬೆಲೆ 280 ರೂನಿಂದ 5 ರೂ ಕಡಿಮೆಗೊಂಡು 275 ರೂ ಆಗಿದೆ. ಆದರೆ, ಚಿನ್ನದ ಬೆಲೆಯಲ್ಲಿ ಇವತ್ತು ಬದಲಾವಣೆ ಆಗಿಲ್ಲ. ವಿದೇಶಗಳಲ್ಲಿ ಕೆಲವೆಡೆ ಅಲ್ಪಸ್ವಲ್ಪ ಏರಿಳಿತಗಳಾಗಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್…

Read More

ಇಂದಿನ ಹವಾಮಾನ: ಕರಾವಳಿಯಲ್ಲಿ ವರುಣನ ಅಬ್ಬರ, ಉತ್ತರ ಒಳನಾಡಲ್ಲಿ ಸುಡು ಬಿಸಿಲು

ಬೆಂಗಳೂರು, ಮಾರ್ಚ್​​ 26: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಬಿಸಿಲಿನ ವಾತಾವರಣ ಕಂಡುಬಂದರೂ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆ  ಅಂದಾಜಿಸಲಾಗಿದೆ. ಸಾಧಾರಾಣ ಅಥವಾ ಮಧ್ಯಮ ಮಟ್ಟದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಗುಡುಗು-ಮಿಂಚಿನ ಆರ್ಭಟವೂ ಇರಲಿದೆ. ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಎಲ್ಲೆಲ್ಲಿ ಮಳೆ? #ಕರ್ನಾಟಕ ರಾಜ್ಯದ ಮುಂದಿನ 5 ದಿನಗಳ #ಪೂರ್ವಮುಂಗಾರು #ಮಳೆ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ.#KSNDMC #ಆಲಿಕಲ್ಲುಮಳೆ #ಎಚ್ಚರಿಕೆವಹಿಸಿ Next 5…

Read More

ಬೆಂಗಳೂರು: ಕುಡಿದ ಮತ್ತಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ, ಪೊಲೀಸರ ಮೇಲೆಯೂ ಹಲ್ಲೆ! – Kannada News | Bengaluru New Year Shocker: Drunk Youths Assault Police After Harassing Girl

ಕುಡಿದ ಮತ್ತಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ ಬೆಂಗಳೂರು, ಜನವರಿ 03: ಹೊಸವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಕುಡಿದ ಮತ್ತಲ್ಲಿದ್ದ ಯುವಕರು, ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಯರೊಂದಿಗೆ ಅನುಚಿತ ವರ್ತನೆ ತೋರಿದ ಘಟನೆ ವಿಧಾನಸೌಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜನವರಿ 1ರ ಮುಂಜಾನೆ ಸುಮಾರು 1.40ರ ಸುಮಾರಿಗೆ ಈ ಘಟನೆ ನಡೆದಿದ್ದು, ರಕ್ಷಣೆಗೆಂದು ಬಂದ ಪೊಲೀಸರೊಂದಿಗೆ ಯುವಕರು ಗಲಾಟೆ ಮಾಡಿಕೊಂಡಿದ್ದಾರೆ. ಪೊಲೀಸರ ಮೇಲೆಯೇ ಹಲ್ಲೆ ನ್ಯೂ ಇಯರ್ ಆಚರಣೆಯಲ್ಲಿ ಕಂಠ ಪೂರ್ತಿ ಕುಡಿದ ಯುವಕರು, ರಸ್ತೆ ಪಕ್ಕ ಕ್ಯಾಬ್‌ಗಾಗಿ ಕಾಯುತ್ತಿದ್ದ…

Read More

‘ಸೂಪರ್ ಗರ್ಲ್’ ಸೋಲು ಬರೋಬ್ಬರಿ 1400 ಕೋಟಿಗೂ ಹೆಚ್ಚು ನಷ್ಟ – Kannada News | Hollywood movie Super Girl failed miserably at Box office

ಹಾಲಿವುಡ್ (Hollywood) ಸಿನಿಮಾಗಳು ಇತ್ತೀಚೆಗೆ ಭರ್ಜರಿ ಗಳಿಕೆ ಮಾಡುತ್ತಿವೆ. ಬಿಡುಗಡೆ ಆಗುವ ಪ್ರತಿ ದೊಡ್ಡ ಸಿನಿಮಾಗಳು ಹಳೆಯ ದಾಖಲೆಗಳನ್ನು ಮುರಿಯುತ್ತಿವೆ. ಸೂಪರ್ ಹೀರೋ ಸಿನಿಮಾಗಳಂತೂ ಬಂದಿದ್ದೆಲ್ಲ ಸೂಪರ್ ಹಿಟ್ ಆಗುತ್ತಿವೆ. ಇತ್ತೀಚೆಗೆ ಬಿಡುಗಡೆ ಆದ ಹಾಲಿವುಡ್ ಹಾಲಿವುಡ್ ಹಾರರ್ ಸಿನಿಮಾ ‘ಒಬ್ಸೆಷನ್’ ಅಂತೂ ಕೇವಲ 10 ಸಾವಿರ ಡಾಲರ್​​​ನಲ್ಲಿ ನಿರ್ಮಾಣ ಮಾಡಿ ಸಾವಿರಾರು ಕೋಟಿ ಡಾಲರ್ ಗಳಿಕೆ ಮಾಡಿತು. ಆದರೆ ಇತ್ತೀಚೆಗೆ ಬಿಡುಗಡೆ ಆದ ಹಾಲಿವುಡ್ ಸೂಪರ್ ಹೀರೋ ಸಿನಿಮಾ ಒಂದು ಬಾಕ್ಸ್ ಆಫೀಸ್​​ನಲ್ಲಿ ತೀರಾ ಹೀನಾಯವಾಗಿ…

Read More