Headlines

ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಕುಮಾರಸ್ವಾಮಿ ಅಚ್ಚರಿ ಮಾತು

ಬೆಂಗಳೂರು, (ಏಪ್ರಿಲ್ 10): ಜೆಡಿಎಸ್ (JDS) ಯುವಕ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರಿಗೆ ಕ್ಷೇತ್ರದ್ದೇ ದೊಡ್ಡ ತಲೆನೋವಾಗಿದೆ. ಕೇವಲ ನಿಖಿಲ್ ಕುಮಾರಸ್ವಾಮಿಗೆ ಮಾತ್ರವಲ್ಲ ಅಭಿಮಾನಿಗಳು ಹಾಗೂ ಕಾರ್ಯಕರ್ತರಲ್ಲೂ ಕ್ಷೇತ್ರದ ಗೊಂದಲ ಸೃಷ್ಟಿಸಿದೆ. ಯಾಕಂದ್ರೆ ಮಂಡ್ಯ ಲೋಕಸಭೆಯಲ್ಲಿ ಸೋತರು. ರಾಮನಗರ ವಿಧಾನಸಭೆ ಹಾಗೂ ಚನ್ನಪಟ್ಟಣ ಉಪಚುನಾವಣೆಯಲ್ಲೂ ಸಹ ನಿಖಿಲ್ ಪರಾಭವಗೊಂಡಿದ್ದಾರೆ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆನ್ನುವುದೇ ನಿಖಿಲ್​​ ಅವರನ್ನ ಗೊಂದಲಕ್ಕೀಡು ಮಾಡಿದೆ. ಇನ್ನು ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ…

Read More

ಸ್ಮಾರ್ಟ್​ಫೋನ್ ಉತ್ಪಾದನೆಗೆ ಉತ್ತೇಜಿಸಲು ಸರ್ಕಾರದಿಂದ ಹೊಸ ಸಬ್ಸಿಡಿ ಸ್ಕೀಮ್; ಪಿಎಲ್​ಐ ಬದಲು ಹೊಸ ಯೋಜನೆ

ನವದೆಹಲಿ, ಮಾರ್ಚ್ 13: ದೇಶದಲ್ಲಿ ಸ್ಮಾರ್ಟ್​ಫೋನ್ ಉತ್ಪಾದನೆಗೆ ಉತ್ತೇಜನ ನೀಡಲು ಸರ್ಕಾರ ಹೊಸ ರೀತಿಯ ಸಬ್ಸಿಡಿ ಪ್ಲಾನ್ (New subsidy plan) ಹಾಕಿದೆ. ಪಿಎಲ್​ಐ ಸ್ಕೀಮ್ (PLI scheme) ಬದಲು ಈ ಹೊಸ ಯೋಜನೆ ಜಾರಿಗೆ ಬರುವ ಚಿಂತನೆಯಲ್ಲಿ ಸರ್ಕಾರ ಇದೆ. ಪಿಎಲ್​ಐ ಸ್ಕೀಮ್​ನಲ್ಲಿ ಕಂಪನಿಗಳಿಗೆ ರಫ್ತಿಗೆ ಉತ್ತೇಜನ ಕೊಡಲಾಗುತ್ತದೆ. ಹೊಸ ಸ್ಕೀಮ್​ನಲ್ಲಿ ಸ್ಥಳೀಯವಾಗಿ ಬಿಡಿಭಾಗಗಳ ಪೂರೈಕೆ ಪಡೆಯುವುದಕ್ಕೆ ಉತ್ತೇಜನ ಕೊಡಲು ಯೋಜಿಸಲಾಗಿದೆ. ಅಂದರೆ, ಭಾರತದೊಳಗೆ ತಯಾರಾಗಿರುವ ಬಿಡಿಭಾಗಗಳನ್ನು ಬಳಸಿ ಸ್ಮಾರ್ಟ್​ಫೋನ್ ಅಸೆಂಬ್ಲಿಂಗ್ ಮಾಡಿ, ಅದನ್ನು ರಫ್ತು…

Read More

ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ! – Kannada News | Chikkamagaluru POCSO case: Father Forces Minor Daughter into Prostitution Ring

ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ! ಚಿಕ್ಕಮಗಳೂರು, ಜನವರಿ 07: ತಂದೆ- ತಾಯಿ ಎಷ್ಟೇ ಕಷ್ಟವಿದ್ದರೂ ಮಕ್ಕಳು ಚನ್ನಾಗಿರಲೆಂದು ಯೋಚಿಸುತ್ತಾರೆ. ಆದರೆ ಇಲ್ಲೊಬ್ಬ ಪಾಪಿ ತಂದೆ ಹೆತ್ತ ಮಗಳನ್ನೇ ದಂಧೆಗಿಳಿಸಿದ್ದಾನೆ. ಹಣದಾಸೆಗಾಗಿ ಅಪ್ರಾಪ್ತ ಬಾಲಕಿಯನ್ನು ಆಕೆಯ ತಂದೆಯೇ ವೇಶ್ಯಾವಾಟಿಕೆಗೆ ದೂಡಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ನಡೆದಿದೆ. ಅಜ್ಜಿ ಮನೆಗೆ ಬಂದಿದ್ದವಳಿಗೆ ಕಾದಿತ್ತು ಕಂಟಕ ದಿನಕ್ಕೆ 5 ಸಾವಿರ ರೂಪಾಯಿ ಸಿಗುತ್ತದೆಯೆಂಬ ಆಸೆಗೆ ತಂದೆಯೊಬ್ಬ ಹೆತ್ತ ಮಗಳನ್ನೇ ದಂಧೆಗೆ ಒಪ್ಪಿಸಿದ್ದಾನೆ ಎನ್ನಲಾಗಿದೆ. ತಾಯಿಯನ್ನು…

Read More

ಎರಡು ದಿನ, ಎರಡು ಅತ್ಯಾಚಾರ, ಒಂದು ಕೊಲೆ, ಐಆರ್​ಎಸ್ ಅಧಿಕಾರಿ ಮಗಳ ಕೊಂದವನು ಸಾಮಾನ್ಯದವನಲ್ಲ – Kannada News | Delhi Crime Spree Probe: Former House Help Linked to Multiple Offences

ನವದೆಹಲಿ, ಏಪ್ರಿಲ್ 23: ದೆಹಲಿಯ ಕೈಲಾಶ್ ಪೂರ್ವ ಭಾಗದಲ್ಲಿ ನಡೆದ ಈ ಭೀಕರ ಹತ್ಯೆ(Murder) ಮತ್ತು ಅತ್ಯಾಚಾರ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆ ಆರೋಪಿ ಮಾಡಿದ್ದು ಕೇವಲ ಒಂದು ಅಪರಾಧವಲ್ಲ, ಎರಡು ದಿನಗಳಲ್ಲಿ ಎರಡು ಅತ್ಯಾಚಾರವೆಸಗಿ ಒಬ್ಬರನ್ನು ಕೊಲೆ ಮಾಡಿದ್ದ ಎನ್ನುವ ಆಘಾತಕಾರಿ ಸಂಗತಿ ಬಯಲಿಗೆ ಬಂದಿದೆ. 22 ವರ್ಷದ ಎಂಜಿನಿಯರಿಂಗ್ ಪದವೀಧರೆ ಹಾಗೂ ಯುಪಿಎಸ್‌ಸಿ (UPSC) ಪರೀಕ್ಷೆಯ ಸಿದ್ಧತೆಯಲ್ಲಿದ್ದ ಯುವತಿಯನ್ನು ಆಕೆಯ ಮನೆಯಲ್ಲೇ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 19…

Read More

ಇನ್​​ಸ್ಟಾಗ್ರಾಂ ವಿಡಿಯೋ ನೋಡಿ ಸಿನಿಮಾನಲ್ಲಿ ಅವಕಾಶ ಕೊಟ್ಟ ವಿಜಯ್ ದೇವರಕೊಂಡ

ವಿಜಯ್ ದೇವರಕೊಂಡ (Vijay Deverakonda) ಈಗ ಟಾಲಿವುಡ್​​ನ ಸ್ಟಾರ್ ನಟರಲ್ಲಿ ಒಬ್ಬರು. ಯಾವುದೇ ಗಾಡ್​ಫಾದರ್​​ಗಳಿಲ್ಲದೆ ತೀರ ಸಣ್ಣ ಪುಟ್ಟ ಪಾತ್ರಗಳಲ್ಲಿ ನಟಿಸುತ್ತಾ ಒಂದೊಂದೇ ಮೆಟ್ಟಿಲು ಏರಿ ಈಗ ಸ್ಟಾರ್ ಆದವರು. ಸ್ಟಾರ್ ಆದ ಬಳಿಕ ತನ್ನಂತೆ ಪ್ರತಿಭೆ ಇರುವ ಆದರೆ ಗಾಡ್ ಫಾದರ್​​ಗಳಿಲ್ಲದ ಯುವಕರಿಗೆ ಸಹಾಯ ಮಾಡುತ್ತಾ ಬರುತ್ತಿದ್ದಾರೆ. ಇದೀಗ ಇನ್​​ಸ್ಟಾಗ್ರಾಂನಲ್ಲಿ ವಿಡಿಯೋ ಮಾಡುತ್ತಾ ಸಿನಿಮಾ ಅವಕಾಶಕ್ಕಾಗಿ ಹುಡುಕಾಡುತ್ತಿದ್ದ ಯುವಕನೊಬ್ಬನಿಗೆ ವಿಜಯ್ ದೇವರಕೊಂಡ ಸಿನಿಮಾನಲ್ಲಿ ಅವಕಾಶ ಕೊಟ್ಟು, ಆತನ ಕನಸು ನನಸು ಮಾಡಿದ್ದಾರೆ. ಜೀವನ್ ಹೆಸರಿನ ಯುವಕನೊಬ್ಬ…

Read More

ಕಾಲಿಗೆ ಬಿದ್ದ ಧೋನಿ ಪತ್ನಿ, ಗಾಬರಿಯಾದ ನಟ, ನಿಜಕ್ಕೂ ಆಗಿದ್ದೇನು?

ಎಂಎಸ್ ಧೋನಿ (MS Dhoni), ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಕ್ರಿಕೆಟಿಗ. ಐಪಿಎಲ್ ಸಮಯದಲ್ಲಿ ಧೋನಿಯ ಪತ್ನಿ ಮತ್ತು ಮಗಳು ಸಹ ಕ್ರೀಡಾಂಗಣಕ್ಕೆ ಬಂದು ಧೋನಿಯ ಬೆಂಬಲಿಸುತ್ತಾರೆ. ಐಪಿಎಲ್ ವೇಳೆ ಸಾಕಷ್ಟು ಸಿನಿಮಾ ಸೆಲೆಬ್ರಿಟಿಗಳು ಸಹ ಕ್ರೀಡಾಂಗಣಕ್ಕೆ ಬಂದಿರುತ್ತಾರೆ. ಈ ವೇಳೆ ಕ್ರಿಕೆಟಿಗರು ಮತ್ತು ಸಿನಿಮಾ ತಾರೆಯರ ನಡುವೆ ಮಾತುಕತೆ, ಭೇಟಿ, ಪರಿಚಯಗಳು ಆಗುತ್ತವೆ. ಹಾಗೆಯೇ ಇತ್ತೀಚೆಗೆ ಒಬ್ಬ ದಕ್ಷಿಣ ಭಾರತದ ಹಿರಿಯ ನಟ ಹೇಳಿಕೊಂಡಿರುವಂತೆ, ಅವರು ಐಪಿಎಲ್ ನೋಡಲು ಹೋಗಿದ್ದಾಗ ಇದ್ದಕ್ಕಿದ್ದಂತೆ ಧೋನಿಯ ಪತ್ನಿ ಸಾಕ್ಷಿ ಬಂದು…

Read More

ಜೆಂಡಾಯಾ ಜೊತೆಗಿನ ಮದುವೆ ನಿಜವೆಂದ ‘ಸ್ಪೈಡರ್ ಮ್ಯಾನ್’ ನಟ ಟಾಮ್ ಹಾಲೆಂಡ್ – Kannada News | Tom Holland Confirms Zendaya Marriage: ‘Spider Man’ Star Reveals Wedding Details

ಹಾಲಿವುಡ್‌ನ ಸ್ಟಾರ್ ಜೋಡಿಗಳಾದ ಟಾಮ್ ಹಾಲೆಂಡ್ ಮತ್ತು ಜೆಂಡಾಯಾ ಈಗಾಗಲೇ ಗುಟ್ಟಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ ಎಂಬ ವದಂತಿಗಳು ಕಳೆದ ಕೆಲವು ತಿಂಗಳುಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದವು. ಆದರೆ ಈ ಬಗ್ಗೆ ಇಬ್ಬರೂ ಎಲ್ಲೂ ತುಟಿ ಬಿಚ್ಚಿರಲಿಲ್ಲ. ಇದೀಗ ತಮ್ಮ ಹೊಸ ಚಿತ್ರದ ಪ್ರಚಾರದ ವೇಳೆ ಟಾಮ್ ಹಾಲೆಂಡ್ ನೀಡಿದ ಉತ್ತರ, ಅವರಿಬ್ಬರ ಮದುವೆ ನಿಜವಾಗಿರುವುದನ್ನು ಬಹುತೇಕ ಖಚಿತಪಡಿಸಿದೆ. ಟಾಮ್ ಹಾಲೆಂಡ್ ಮತ್ತು ಜೆಂಡಾಯಾ ನಟನೆಯ ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು,…

Read More

ವರದಾ-ಬೇಡ್ತಿ ನದಿ ಪ್ರಾಜೆಕ್ಟ್ ಖಂಡಿಸಿ ಬೃಹತ್ ಪ್ರತಿಭಟನೆ: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್ – Kannada News | Uttara Kannada All Political Party Leaders opposes to bedti varada river linking project at Sirsi rally

ಶಿರಸಿ, (ಜನವರಿ 11) : ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದಲ್ಲಿ ಹರಿಯುವ ಅಘನಾಶಿನಿ-ಬೇಡ್ತಿ ನದಿ ತಿರುವು ಮಾಡಲು ಸರ್ಕಾರ ಮುಂದಾಗಿದೆ. ಈ ಯೋಜನೆಗಳು ಇಡೀ ಜಿಲ್ಲೆಗೆ ಮಾರಕ ಎಂದು ಜಿಲ್ಲೆಯ ಜನರು ಹೋರಾಟಕ್ಕೆ ಮುಂದಾಗಿದ್ದು, ಜಿಲ್ಲೆಯ ಶಿರಸಿಯಲ್ಲಿ ಜನ ಸಮಾವೇಶ ಮೂಲಕ ಸಾವಿರಾರು ಜನರು ಸೇರಿ ಸರ್ಕಾರದ ನಡೆ ವಿರೋಧಿಸಿದ್ದಾರೆ. ಇಂದು (ಜನವರಿ 11) ಶಿರಸಿಯ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸ್ವಾಮಿಗಳ ನೇತೃತ್ವದಲ್ಲಿ ಹೋರಾಟ ನಡೆದಿದ್ದು, ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳು, ಮಠಾಧೀಶರು ಸೇರಿದಂತೆ…

Read More

8 ಲಕ್ಷ ರೂ. ದಂಡ ವಸೂಲಿ ಮಾಡಿದ ಕೆಎಸ್‌ಆರ್‌ಟಿಸಿ: ಟಿಕೆಟ್​​ ಪಡೆಯುವುದು ಕಡ್ಡಾಯ – Kannada News | Karnataka Bus Fines Soar: KSRTC Collects 8 Lakh for Ticketless Commute

ಬೆಂಗಳೂರು, ಜ.17: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಪ್ರತಿದಿನ ಪ್ರಯಾಣಿಕರಿಗೆ ಒಂದಲ್ಲ ಒಂದು ರೀತಿಯಲ್ಲಿ ಎಚ್ಚರಿಕೆಯನ್ನು ನೀಡುತ್ತಿರುತ್ತದೆ. ಆದ್ರೂ ಜನ ಈ ಬಗ್ಗೆ ಗಮನ ನೀಡುವುದಿಲ್ಲ. ಕೆಎಸ್‌ಆರ್‌ಟಿಸಿ ಸಂಸ್ಥೆ ಪ್ರಯಾಣಿಕರಿಗೆ ಟಿಕೆಟ್ ಇಲ್ಲದೆ ಪ್ರಯಾಣಿಸಬೇಡಿ ಪ್ರತಿ ಭಾರೀ ಹೇಳಿದ್ರೂ ಇದಕ್ಕೆ ಕೇರ್​​ ಎನ್ನುತ್ತಿಲ್ಲ. ಹಾಗಾಗಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು ಟಿಕೆಟ್​​ ಪಡೆಯದವರಿಗೆ ದಂಡ ಹಾಕುತ್ತಾರೆ. ಇದೀಗ 2025ರಲ್ಲಿ ಕೆಎಸ್‌ಆರ್‌ಟಿಸಿ 8,08,704 ರೂ. ದಂಡವನ್ನು ವಸೂಲಿ ಮಾಡಿದೆ. ಈ ಬಗ್ಗೆ ಕೆಎಸ್‌ಆರ್‌ಟಿಸಿ ಪ್ರಕಟನೆಯೊಂದನ್ನು ಹೊರಡಿಸಿದೆ. ಈ ಹಿಂದೆ…

Read More

ಇಂದಿನಿಂದ ಭಾರತ-ಓಮನ್ ವ್ಯಾಪಾರ ಒಪ್ಪಂದ ಜಾರಿಯಲ್ಲಿ; ಭಾರತಕ್ಕೇನು ಲಾಭ, ಒಪ್ಪಂದ ಮುಖ್ಯಾಂಶಗಳೇನು? ಇಲ್ಲಿದೆ ಮಾಹಿತಿ

ನವದೆಹಲಿ, ಜೂನ್ 1: ಭಾರತ ಮತ್ತು ಓಮನ್ (Oman) ದೇಶಗಳ ನಡುವಿನ ಆರ್ಥಿಕ ಬಾಂಧವ್ಯದಲ್ಲಿ ಇಂದು (ಜೂನ್ 1, 2026) ಹೊಸ ಇತಿಹಾಸ ಸೃಷ್ಟಿಯಾಗಿದೆ. ಎರಡೂ ದೇಶಗಳ ನಡುವಿನ ಬಹುನಿರೀಕ್ಷಿತ ‘ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ’ (CEPA – Comprehensive Economic Partnership Agreement) ಅಥವಾ ಮುಕ್ತ ವ್ಯಾಪಾರ ಒಪ್ಪಂದವು ಇಂದಿನಿಂದ ಅಧಿಕೃತವಾಗಿ ಜಾರಿಗೆ ಬಂದಿದೆ. ಈ ಒಪ್ಪಂದದ ಅಡಿಯಲ್ಲಿ, ಭಾರತದಿಂದ ಓಮನ್‌ ದೇಶಕ್ಕೆ ರಫ್ತಾಗುವ ಶೇಕಡಾ 80 ಕ್ಕೂ ಹೆಚ್ಚು ಸರಕುಗಳ ಮೇಲಿನ ಆಮದು ಸುಂಕವನ್ನು…

Read More