Headlines

ಭೂಮಿ ದುಂಡಗಿದೆ, ಎಲ್ಲರ ಲೆಕ್ಕ ಚುಕ್ತಾ ಆಗುತ್ತದೆ; ವಿಧಾನಸಭೆಯಲ್ಲಿ ಟಿಎಂಸಿ ವಿರುದ್ಧ ಗುಡುಗಿದ ಸುವೇಂದು ಅಧಿಕಾರಿ – Kannada News | West Bengal CM Suvendu Adhikari launches attack on TMC government in Assembly Session

ಕೊಲ್ಕತ್ತಾ, ಜೂನ್ 23: ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ಅವರು ಹಿಂದಿನ ಸರ್ಕಾರದ ಭ್ರಷ್ಟಾಚಾರ ಮತ್ತು ಕಾನೂನು ಸುವ್ಯವಸ್ಥೆ ವೈಫಲ್ಯಗಳ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ. “ಭೂಮಿ ದುಂಡಗಿದೆ, ಇಲ್ಲಿ ಎಲ್ಲದಕ್ಕೂ ಲೆಕ್ಕ ಚುಕ್ತಾ ಆಗೇ ಆಗುತ್ತದೆ” ಎಂದು ಹೇಳುವ ಮೂಲಕ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಹಿಂದಿನ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪಶ್ಚಿಮ ಬಂಗಾಳದ…

Read More

Budhaditya Yoga: ಮಕರದಲ್ಲಿ ಬುಧಾದಿತ್ಯಯೋಗ; ಈ 5 ರಾಶಿಯವರು ಮುಟ್ಟಿದೆಲ್ಲ ಚಿನ್ನ!

ಬುಧ ಮತ್ತು ಆದಿತ್ಯರು ಖಗೋಳದಲ್ಲಿ ಆಗಾಗ ಸಂಧಿಸುತ್ತಿರುತ್ತಾರೆ. ಇವರ ಸಂಯೋಗದಿಂದ ಬೌದ್ಧಿಕ, ಮಾನಸಿಕ ಹಾಗೂ ಕೌಶಲಗಳ ಆಧಿಕ್ಯವಿರಲಿದೆ. ಆದರೆ ಅವುಗಳ ಸ್ಥಿತಿಯ ಮೇಲೆ ಪರಿಣಾಮದ ವ್ಯತ್ಯಾಸ ಆಗುವುದು. ಬುಧಾದಿತ್ಯಯೋಗವು ಜನವರಿ ಹದಿನೇಳರಿಂದ ಫೆಬ್ರವರಿ ನಾಲ್ಕರ ವರೆಗೆ ಮಕದರಲ್ಲಿ ಇರಲಿದ್ದು ಬುದ್ಧಿ, ವಾಕ್‌ಶಕ್ತಿ, ಆಡಳಿತ ಸಾಮರ್ಥ್ಯ, ಲೆಕ್ಕಾಚಾರ ಮತ್ತು ನಿರ್ಣಯ ಶಕ್ತಿಗೆ ಕಾರಣವಾಗುತ್ತದೆ. ಈ ಯೋಗ ಮಕರ ರಾಶಿಯಲ್ಲಿ ನಿರ್ಮಾಣವಾಗಿದ್ದು, ಶನಿ ಅಧಿಪತ್ಯದ ಕಾರಣ ಫಲಗಳು ತಕ್ಷಣ ವ್ಯಕ್ತವಾಗದೆ ಕಾಲಾನಂತರದಲ್ಲಿ ಶ್ರಮ, ಶಿಸ್ತು ಮತ್ತು ಸಹನೆಯ ಮೂಲಕ ಫಲ…

Read More

ಭಾರತದ ಆರ್ಥಿಕ ಸವಾಲುಗಳಿಗೆ ಬಾಹ್ಯ ಪರಿಣಾಮ ಕಾರಣ: ನಿರ್ಮಲಾ ಸೀತಾರಾಮನ್ – Kannada News | Nirmala Sitharaman: India’s Economy Resilient Amidst Global Challenges & MSME Support

ಮುಂಬೈ (ಮೇ 25): ಭಾರತದ ಪ್ರಸ್ತುತ ಆರ್ಥಿಕ ಸವಾಲುಗಳು ದೇಶದ ಒಳಗಿನದ್ದಲ್ಲ, ಬದಲಿಗೆ ಜಾಗತಿಕ ವಿದ್ಯಮಾನಗಳಿಂದ (ಬಾಹ್ಯವಾಗಿ) ಎದುರಾಗುತ್ತಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳಿದ್ದಾರೆ. ದೇಶದ ವಾಣಿಜ್ಯ ನಗರಿಯಲ್ಲಿ ನಡೆದ ಸಿಡ್ಬಿ (SIDBI – ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್) ಸಂಸ್ಥೆಯ 37ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದ ಆರ್ಥಿಕತೆಯ ಬಗ್ಗೆ ನಕಾರಾತ್ಮಕ ಮತ್ತು ನಿರಾಶಾದಾಯಕ ವಾತಾವರಣ ಸೃಷ್ಟಿಸುತ್ತಿರುವ ವಿಮರ್ಶಕರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ….

Read More

ಬಡವರ ಹತ್ತಿರ ಹಣ ಸುಲಿಗೆ ಮಾಡಿದ್ರೆ ಕೈ-ಕಾಲು ಮುರಿಯುತ್ತೇನೆ: ವೈದ್ಯರಿಗೆ ಚಳಿ ಬಿಡಿಸಿದ ಶಾಸಕ ದೇಶಪಾಂಡೆ

ಕಾರವಾರ, ಮಾರ್ಚ್​ 20: ಹೆರಿಗೆ ಆಸ್ಪತ್ರೆಯಲ್ಲಿ ಬಡವರ ಹತ್ತಿರ ಹಣ ಸುಲಿಗೆ ಮಾಡಿದರೆ ಕೈಕಾಲು ಮುರಿಯುತ್ತೇನೆ. ನನ್ಮೇಲೆ ಕ್ರಿಮಿನಲ್ ಕೇಸ್​ ಆದರೂ ಪರವಾಗಿಲ್ಲ ಎಂದು ಶಾಸಕ ಆರ್​​ವಿ ದೇಶಪಾಂಡೆ (R. V. Deshpande) ವೈದ್ಯರಿಗೆ ಖಡಕ್​​ ಎಚ್ಚರಿಕೆ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದ ತಾಲೂಕು ಆರೋಗ್ಯ ರಕ್ಷ ಸಮಿತಿ ಸಭೆಯಲ್ಲಿ ವೈದ್ಯರಾದ ಡಾ.ಅಖಿಲ್ ಕಿತ್ತೂರು​​ ಮತ್ತು ಡಾ.ಕೀರ್ತಿಗೆ ತರಾಟೆ ತೆಗೆದುಕೊಂಡಿದ್ದಾರೆ. ವೈದ್ಯರ ಚಳಿ ಬಿಡಿಸಿದ ಶಾಸಕ ಆರ್​​ವಿ ದೇಶಪಾಂಡೆ ಹೆರಿಗೆ ಮಾಡಿದರೆ ಯಾಕೆ ಹಣ…

Read More

ವಿಮಾನ ಪ್ರಯಾಣಿಕರಿಗೆ ಒಳ್ಳೆ ಸುದ್ದಿ; ಟಿಕೆಟ್ ಮರುಪಾವತಿಯ ನಿಯಮದಲ್ಲಿ ಮಹತ್ವದ ಬದಲಾವಣೆ – Kannada News | Good news for flyers DGCAs Big Relief For Passengers new norms for ticket refund Check details

ನವದೆಹಲಿ, ಫೆಬ್ರವರಿ 26: ವಿಮಾನ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಭಾರತದ ವಾಯುಯಾನ ನಿಯಂತ್ರಕ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ವಿಮಾನ ಟಿಕೆಟ್ ಮರುಪಾವತಿಯ ಮಾನದಂಡಗಳನ್ನು ಪರಿಷ್ಕರಿಸಿದೆ. ಈ ಹೊಸ ಬದಲಾವಣೆಯಿಂದ ರದ್ದತಿ ಮತ್ತು ವಿಮಾನದ ವೇಳಾಪಟ್ಟಿಗಳಲ್ಲಿನ ಬದಲಾವಣೆಗಳ ಸಂದರ್ಭದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುತ್ತದೆ. ಹೊಸ ನಿಯಮದ ಪ್ರಕಾರ ಪ್ರಯಾಣಿಕರು ಬುಕಿಂಗ್ (Flight Booking) ಮಾಡಿದ 48 ಗಂಟೆಗಳ ಒಳಗೆ ವಿಮಾನ ಟಿಕೆಟ್‌ಗಳನ್ನು ರದ್ದುಗೊಳಿಸಲು ಅಥವಾ ತಿದ್ದುಪಡಿ ಮಾಡಲು ಸಾಧ್ಯವಾಗುತ್ತದೆ. ಅದಕ್ಕಾಗಿ ಅವರು ಯಾವುದೇ ಹೆಚ್ಚುವರಿ ಶುಲ್ಕಗಳನ್ನು…

Read More

ಪೋಷಕರಿಗೆ ಡಬಲ್ ಶಾಕ್: ವಯೋಮಿತಿ ಗೊಂದಲದ ಬೆನ್ನಲ್ಲೇ ಖಾಸಗಿ ಶಾಲೆಗಳ ಶುಲ್ಕ ಭರ್ಜರಿ ಏರಿಕೆ!

ಬೆಂಗಳೂರು, ಮಾರ್ಚ್​ 31: ರಾಜಧಾನಿ ಬೆಂಗಳೂರಿನಲ್ಲಿ (Bangalore) ಹೊಸ ಶೈಕ್ಷಣಿಕ ವರ್ಷದ ಆರಂಭಕ್ಕೂ ಮುನ್ನವೇ ಪೋಷಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಈಗಾಗಲೇ ಶಾಲಾ ಪ್ರವೇಶದ ವಯೋಮಿತಿ ನಿಯಮದ ಗೊಂದಲದಿಂದ ಸಂಕಷ್ಟದಲ್ಲಿರುವ ಪೋಷಕರಿಗೆ, ಇದೀಗ ಖಾಸಗಿ ಶಾಲೆಗಳು ಶುಲ್ಕ ಏರಿಕೆ ಮಾಡಿ ಮತ್ತಷ್ಟು ತಲೆನೋವು ತಂದಿವೆ. ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026–27ನೇ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆಯನ್ನು ಕೆಲವು ಖಾಸಗಿ ಶಾಲೆಗಳು ಆರಂಭಿಸಿವೆ. ಇದೇ ಸಂದರ್ಭದಲ್ಲಿ ಹಲವು ಶಾಲೆಗಳು 5ರಿಂದ 15 ಶೇಕಡಾ ವರೆಗೆ ಶುಲ್ಕ ಹೆಚ್ಚಿಸಲು ಮುಂದಾಗಿವೆ ಎಂಬ…

Read More

ಭೀಮಾ ನದಿ ತೀರದಲ್ಲಿ ಮತ್ತೆ ರಕ್ತಚರಿತ್ರೆ: 6 ಜನರ ಭೀಕರ ಕೊಲೆ!

ವಿಜಯಪುರ, ಮೇ,30: ಜಿಲ್ಲೆಯ ಚಡಚನ ತಾಲೂಕಿನ ಗೋವಿಂದಪುರ ಗ್ರಾಮದ ಬಳಿ ಭೀಮಾ ನದಿ ತಟದಲ್ಲಿ ಭೀಕರ ಕೊಲೆಯೊಂದು ನಡೆದಿದ್ದು, ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ಐವರು ಹಾಗೂ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರು ದಾರುಣವಾಗಿ ಹತ್ಯೆಯಾಗಿದ್ದಾರೆ. ನಿರಾಳೆ ಕುಟುಂಬದ ದುಂಡಪ್ಪ ಶಿವಪುತ್ರ, ಚಂದ್ರಕಾಂತ್, ರಾಹುಲ್, ಸಮರ್ಥ್ ಹಾಗೂ ಅವರ ಜೊತೆಗಿದ್ದ ಶಬ್ಬೀರ್ ಅತ್ತಾರ್ ಎಂಬುವರು ಈ ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆ ನಡೆದ ಜಮೀನನ್ನು ನಿರಾಳೆ ಕುಟುಂಬದವರು ಇತ್ತೀಚೆಗೆ ಖರೀದಿಸಿದ್ದರು. 15ರಿಂದ 20 ಮಂದಿ…

Read More

ಕಬ್ಬಿನ ಹಾಲು ಕುಡಿಯುವುದಕ್ಕಿಂತಲೂ ನೇರವಾಗಿ ಕಬ್ಬು ತಿನ್ನುವುದೇ ಒಳ್ಳೆಯದಂತೆ! ಯಾಕೆ ಗೊತ್ತಾ? – Kannada News | Sugarcane Milk vs. Whole Sugarcane: Nutritional Comparison

Sugarcane Milk Vs. Whole SugarcaneImage Credit source: Getty Images ಕಬ್ಬು (Sugarcane) ಎಷ್ಟೇ ಫ್ರೆಶ್ ಆಗಿ ಸಿಕ್ಕರೂ ಕೂಡ ಅದನ್ನು ತಿನ್ನುವ ಉತ್ಸಾಹ ಎಲ್ಲರಲ್ಲಿಯೂ ಇರುವುದಿಲ್ಲ. ಹಾಗಾಗಿ ಇದನ್ನು ಬಹಳ ಕಡಿಮೆ ಪ್ರಮಾಣದಲ್ಲಿ ಸೇವನೆ ಮಾಡಲಾಗುತ್ತದೆ. ಮಾರುಕಟ್ಟೆ, ಬಜಾರ್‌ ಹೀಗೆ ಎಲ್ಲಿ ನೋಡಿದರೂ ಇದರ ವ್ಯಾಪಾರ ವ್ಯಾಪಕವಾಗಿ ಕಂಡುಬಂದರೂ ಕೂಡ ಮುಗಿಬಿದ್ದು ಖರೀದಿ ಮಾಡುವವರು ಬಹಳ ಕಡಿಮೆ. ಹಬ್ಬ ಹರಿದಿನಗಳಲ್ಲಿ ಮಾತ್ರ ಇದನ್ನು ಪೂಜೆ ಮತ್ತು ಅಲಂಕಾರಕ್ಕಾಗಿ ಮನೆಗೆ ತರಲಾಗುತ್ತದೆ ಆದರೆ ತಿನ್ನುವ ಉತ್ಸುಕತೆ…

Read More

ಬಿ.ಎಂ. ಗಿರಿರಾಜ್ ನಿರ್ದೇಶನದಲ್ಲಿ ಹೊಸ ಸಿನಿಮಾ ‘ಕಲ್ಯಾಣಿ’: ಏನಿದರ ವಿಶೇಷತೆ? – Kannada News | BM Giriraj direction New Kannada movie Kalyani shooting completed

ಕನ್ನಡ ಚಿತ್ರರಂಗದಲ್ಲಿ ‘ಜಟ್ಟ’, ‘ಮೈತ್ರಿ’ ಮೊದಲಾದ ವಿಭಿನ್ನ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ನಿರ್ದೇಶಕ ಬಿ.ಎಂ. ಗಿರಿರಾಜ್ (BM Giriraj) ಈ ಬಾರಿ ‘ಕಲ್ಯಾಣಿ’ ಎಂಬ ಮತ್ತೊಂದು ವಿಭಿನ್ನ ಕಥಾಹಂದರವನ್ನು ತೆರೆಮೇಲೆ ತರುವ ತಯಾರಿಯಲ್ಲಿದ್ದಾರೆ. ಲೇಖಕ ಬಸವ ರೆಡ್ಡಿ ಅವರು ಬರೆದ ಕಥೆಗೆ ಬಿ.ಎಂ. ಗಿರಿರಾಜ್ ಅವರು ಸಿನಿಮಾ ರೂಪ ಕೊಟ್ಟು ಅದನ್ನು ‘ಕಲ್ಯಾಣಿ’ (Kalyani) ಹೆಸರಿನಲ್ಲಿ ತೆರೆಗೆ ತರುತ್ತಿದ್ದಾರೆ. ಕೆಲವು ತಿಂಗಳ ಹಿಂದೆಯೇ ಸದ್ದಿಲ್ಲದೆ ಸೆಟ್ಟೇರಿದ್ದ ಈ ಸಿನಿಮಾ, ಸದ್ಯ ಪೂರ್ತಿ ಚಿತ್ರೀಕರಣವನ್ನು ಮುಗಿಸಿ, ಪೋಸ್ಟ್ ಪ್ರೊಡಕ್ಷನ್…

Read More

ಕಂಬಳ ವಲಯದಲ್ಲಿ ಬಿರುಗಾಳಿ ಎಬ್ಬಿಸಿದ ಅದೊಂದು ಘಟನೆ: ಅಷ್ಟಕ್ಕೂ ನಡೆದಿದ್ದೇನು? – Kannada News | Kambala Controversy: Bhishma of Kambala Gunapala Kadamba get Insulte in a Crowded Public Gathering

ಮಂಗಳೂರು, ಜನವರಿ 02: ತುಳುನಾಡಿನ ಜಾನಪದೀಯ ಕ್ರೀಡೆ ಕಂಬಳ (Kambala). ಕಂಬಳಕ್ಕೆ ಪ್ರೇಕ್ಷಕ ವರ್ಗ ಹೆಚ್ಚಾಗುತ್ತಿದ್ದಂತೆಯೇ ಇದೀಗ ಕಂಬಳ‌ ಸಮಿತಿ ಒಡೆದ ಮನೆಯಾಗಿದೆ. ಕಂಬಳದ ಹಿರಿಯ ಗೌರವ ಸಲಹೆಗಾರ, ಕಂಬಳದ ಭೀಷ್ಮ ಎಂದೇ ಕರೆಯಲ್ಪಡುವ ಗುಣಪಾಲ‌‌ ಕಡಂಬರಿಗೆ (Gunapal Kadamba) ತುಂಬಿದ ಸಭೆಯಲ್ಲೇ ಏಕವಚನ ಪ್ರಯೋಗ ಮಾಡಿದ್ದು, ಭಾರೀ ಅಸಮಾಧಾನಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್‌ ಬ್ರಿಜೇಶ್ ಚೌಟ ನೇತೃತ್ವದ ಕಂಬಳದಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಕಂಬಳ ವಲಯದಲ್ಲಿ‌ ಬಿರುಗಾಳಿ ಎಬ್ಬಿದೆ. ಹೌದು, ಸಾಧನೆಗಳ ಮೂಲಕ ಸುದ್ದಿಯಾಗುತ್ತಿದ್ದ…

Read More