Headlines

Exam Success Tips: ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?

ಖ್ಯಾತ ಶಿಕ್ಷಣ ತಜ್ಞರಾದ ಡಾ.ಗುರುರಾಜ ಕರ್ಜಗಿ ಯವರು ಟಿವಿ9ನ ವಿಶೇಷ ಪಾಡ್‌ಕಾಸ್ಟ್‌ನಲ್ಲಿ ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾಗಿರುವುದು ಏನು ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ. ಪರೀಕ್ಷೆ ಎನ್ನುವುದು ಮಕ್ಕಳ ಜೀವನದ ಒಂದು ಅವಿಭಾಜ್ಯ ಅಂಗ. ಆದರೆ, ಪರೀಕ್ಷಾ ಸಮಯದಲ್ಲಿ ಪೋಷಕರು ತಮ್ಮ ಮಕ್ಕಳ ಮೇಲೆ ಒತ್ತಡ ಹಾಕುವುದನ್ನು ನಿಲ್ಲಿಸಬೇಕು. ಮಾನಸಿಕ ಒತ್ತಡವು ಓದಿದ ವಿಷಯಗಳನ್ನು ನೆನಪಿಸಿಕೊಳ್ಳಲು ಅಡ್ಡಿಪಡಿಸುತ್ತದೆ. ಧ್ಯಾನ ಮತ್ತು ಪ್ರಾಣಾಯಾಮವು ಮನಸ್ಸಿನ ವಿಶ್ರಾಂತಿಗೆ ಉತ್ತಮ ಮಾರ್ಗವಾಗಿದೆ. ಪೋಷಕರು ಮಕ್ಕಳ ಜೊತೆ ಕುಳಿತುಕೊಳ್ಳಿ, ಆದರೆ…

Read More

ಸರ್ಕಾರದ ಬೊಕ್ಕಸ ತುಂಬಿಸುವ ಇಲಾಖೆಗಳಿಗೆ ಬಿಸಿ ಮುಟ್ಟಿಸಿದ ಡಿಕೆಶಿ: ಅಧಿಕಾರಿಗಳಿಗೆ ನೀಡಿದ ಸೂಚನೆಗಳೇನು? – Kannada News | DK Shivakumar Reviews Commercial Taxes and Excise Department, Issues Key Directives

ಸಿಎಂ ಡಿಕೆ ಶಿವಕುಮಾರ್​ ಸಭೆImage Credit source: x.com/DKShivakumar ಬೆಂಗಳೂರು, ಜೂನ್​​ 26: ಸಿಎಂ ಡಿಕೆ‌ ಶಿವಕುಮಾರ್ (DK Shivakumar) ತಮ್ಮ ಸರ್ಕಾರ ಆಡಳಿತ ಯಂತ್ರಕ್ಕೆ ಮತ್ತಷ್ಟು ವೇಗ ನೀಡುತ್ತಿದ್ದಾರೆ. ಕಳೆದ ವಾರ ಜಿಲ್ಲಾ ಡಿಸಿ, ಎಸ್​ಪಿಗಳ ಜೊತೆ ಸಭೆ ಮಾಡಿದ್ದ ಡಿಕೆ ಶಿವಕುಮಾರ್​ ಇಂದು ಇಲಾಖಾವಾರು ಮೀಟಿಂಗ್ ಮಾಡಿದರು. ಅದರಲ್ಲೂ ಸರ್ಕಾರದ ಖಜಾನೆ ತುಂಬುವ ಇಲಾಖೆಗಳು ಅಂದರೆ ಆದಾಯ ತೆರಿಗೆ ಇಲಾಖೆ ಮತ್ತು ಅಬಕಾರಿ. ಹೀಗಾಗಿ ಇವಗಳನ್ನ ಅರ್ಥ ಮಾಡಿಕೊಳ್ಳೋಕೆ ಸಿಎಂ ಹೆಜ್ಜೆ ಇಟ್ಟಿದ್ದರು. ಅದಕ್ಕಾಗಿ…

Read More

IPL 2026: ಆಮೆಗತಿಯ ಶತಕ ಬಾರಿಸಿ ಫ್ಯಾನ್ಸ್​ಗೆ ನಿದ್ದೆ ಬರಿಸಿದ ಐವರು ಆಟಗಾರರಿವರು

ಐಪಿಎಲ್​ಗಾಗಿ (IPL) ಕಾಯುವಿಕೆಗೆ ಅಂತ್ಯ ಹಾಡುವ ಸಮಯ ಬಂದಿದೆ. ಮುಂದಿನ ವಾರದಿಂದ ಕ್ರಿಕೆಟ್ ಅಂಗಳದಲ್ಲಿ ಅಭಿಮಾನಿಗಳ ಗದ್ದಲ ಜೋರಾಗಲಿದೆ. ದೇಶ- ವಿದೇಶದ ಸ್ಟಾರ್ ಆಟಗಾರರು ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಅಬ್ಬರಿಸಲು ಸಿದ್ಧರಾಗಿದ್ದಾರೆ. ಐಪಿಎಲ್ ಎಂದರೆ ನಮಗೆಲ್ಲ ನೆನಪಾಗುವುದು ಬ್ಯಾಟರ್​​ಗಳ ಅಬ್ಬರ, ಬೌಲರ್​ಗಳ ದಯಾನೀಯ ಸ್ಥಿತಿ. ಏಕದಿನ ಹಾಗೂ ಟೆಸ್ಟ್ ಮಾದರಿಯಲ್ಲಿ ಸಾಮಾನ್ಯವಾಗಿದ್ದ ಶತಕಗಳು ಇದೀಗ ಟಿ20 ಮಾದರಿಯಲ್ಲೂ ಸರ್ವೆ ಸಾಮಾನ್ಯವಾಗಿವೆ. ಅದರಲ್ಲೂ ಕೆಲವೇ ಕೆಲವು ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ಬ್ಯಾಟ್ಸ್‌ಮನ್​ಗಳು ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದ್ದಾರೆ….

Read More

ಹೈಕಮಾಂಡ್ ಕೈ ಸೇರಿದ ಮೊದಲ ಹಂತದ ಪಟ್ಟಿ: ಇಲ್ಲಿದೆ ಡಿಕೆಶಿ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ವಿವರ

ಬೆಂಗಳೂರು, (ಜೂನ್ 01): ರಾಜ್ಯ ರಾಜಕಾರಣದಲ್ಲಿ (Karnataka Politics) ಅಧಿಕಾರ ಹಸ್ತಾಂತರ ಪ್ರಕ್ರಿಯೆ ಸಲೀಸಾಗಿ ಆಗಿದೆ. ಸಿದ್ದರಾಮಯ್ಯ (Siddaramaiah) ಹಾಗೂ ಡಿ.ಕೆ. ಶಿವಕುಮಾರ್ (Dk Shivakumar) ಯಾವುದೇ ಗೊಂದಲ, ಗಲಾಟೆ ಪವರ್ ಶೇರ್ ಮಾಡಿಕೊಂಡಿದ್ದಾರೆ. ಕುರ್ಚಿ ಬದಲಾಗುವ ಮೊದಲು ಹಾಗೂ ಬಳಿಕವೂ ತಾವು ಜೋಡೆತ್ತು ಅಂತ್ಲೇ ಬಿಂಬಿಸಿಕೊಳ್ತಿದ್ದಾರೆ. ಆದ್ರೆ ಅಧಿಕಾರ ಹಸ್ತಾಂತರದ ಕಗ್ಗಂಟು ಬಿಡಿಸುವಲ್ಲಿ ಯಶಸ್ವಿಯಾದ ಹೈಕಮಾಂಡ್​ಗೆ ಈಗ ಸರ್ಕಾರ ರಚನೆಯ ಸರ್ಕಸ್ ಶುರುವಾಗಿದೆ. ಸಚಿವ ಸಂಪುಟದಲ್ಲಿ ಯಾರನ್ನ ಸೇರಿಸ್ಬೇಕು? ಸಿದ್ದರಾಮಯ್ಯ ಸಂಪುಟದಲ್ಲಿದ್ದ ಇನ್ಯಾರನ್ನ ಕೈಬಿಡಬೇಕು ಅನ್ನೋ…

Read More

‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು

ಟೊವಿನೋ ಥಾಮಸ್ (Tovino Thomas) ಹಾಗೂ ಖಯಾದು ಲೋಹರ್ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಮಲಯಾಳಂ ಪ್ಯಾನ್ ಇಂಡಿಯಾ ಸಿನಿಮಾ ‘ಪಲ್ಲಿಚಟ್ಟಂಬಿ’ ಇದೇ ವಾರ ಬಿಡುಗಡೆ ಆಗಲಿದ್ದು, ಚಿತ್ರತಂಡವು ದೇಶದ ಪ್ರಮುಖ ರಾಜ್ಯಗಳಿಗೆ ತೆರಳಿ ಪ್ರಚಾರ ಮಾಡುತ್ತಿದೆ. ‘ಪಲ್ಲಿಚಟ್ಟಂಬಿ’ ಸಿನಿಮಾವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲಮ್ಸ್ ವಿತರಣೆ ಮಾಡುತ್ತಿದ್ದು, ಇಂದು (ಏಪ್ರಿಲ್ 07) ರಾಜ್ಯದಲ್ಲಿ ಸಿನಿಮಾದ ಪ್ರಚಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕನ್ನಡದ ‘ಮುಗಿಲ್ ಪೇಟೆ’ ಸಿನಿಮಾನಲ್ಲಿ ನಟಿಸಿರುವ ಖಯಾದು ಲೋಹರ್ ಅವರು ತಮ್ಮ ಹೊಸ ಸಿನಿಮಾ ಬಗ್ಗೆ ಪ್ರೀತಿಯಿಂದ ಮಾತನಾಡಿದ್ದಾರೆ….

Read More

ಹಾರರ್ ಕಥೆ ಇರುವ ‘ಸೀಟ್‌ ಎಡ್ಜ್‌’ ಸಿನಿಮಾದ ಟ್ರೇಲರ್ ನೋಡಿದ್ರಾ? – Kannada News | Siddu Moolimani Raviksha Shetty starrer Seat Edge Movie Trailer released

ಸಿದ್ದು ಮೂಲಿಮನಿ ನಟನೆಯ ‘ಸೀಟ್ ಎಡ್ಜ್’ (Seat Edge Movie) ಸಿನಿಮಾದಲ್ಲಿ ವ್ಲಾಗರ್ ಹುಡುಗನೊಬ್ಬನ ಕಥೆ ಇದೆ. ಘೋಸ್ಟ್ ಹಂಟಿಂಗ್ ಕುರಿತ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗುತ್ತಿದೆ. ಹಾಗಾಗಿ ಕನ್ನಡದ ಪ್ರಮುಖ ವ್ಲಾಗರ್​ಗಳ ಕೈಯಿಂದಲೇ ಈ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿಸಲಾಗಿದೆ. ಈ ಚಿತ್ರದಲ್ಲಿ ಸಿದ್ದು ಮೂಲಿಮನಿ (Siddu Moolimani) ಅವರು ಹೀರೋ ಆಗಿ ನಟಿಸಿದ್ದು, ರವೀಕ್ಷಾ ಶೆಟ್ಟಿ ನಾಯಕಿ ಆಗಿದ್ದಾರೆ. ⁠ರಘು ರಾಮನಕೊಪ್ಪ, ಮಿಮಿಕ್ರಿ ಗೋಪಿ, ಲಕ್ಷ್ಮಿ ಸಿದ್ದಯ್ಯ, ಗಿರೀಶ್ ಶಿವಣ್ಣ, ಕಿರಣ್, ತೇಜು ಪೊನ್ನಪ್ಪ,…

Read More

Chaitra Pournami: ಇಂದು ಚೈತ್ರ ಪೌರ್ಣಮಿ; ಆರ್ಥಿಕ ಮತ್ತು ಆರೋಗ್ಯ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ರೀತಿ ಮಾಡಿ

ಚೈತ್ರ ಪೌರ್ಣಮಿಯು ಹಿಂದೂ ಧರ್ಮದಲ್ಲಿ ಅತ್ಯಂತ ಮಹತ್ವದ ದಿನವಾಗಿದೆ. ಪ್ರತಿ ತಿಂಗಳು ಹುಣ್ಣಿಮೆ ಮತ್ತು ಅಮಾವಾಸ್ಯೆಗಳು ಬರುತ್ತವೆ, ಆದರೆ ಕೆಲವು ಪರ್ವಕಾಲ ಮತ್ತು ಪರ್ವ ತಿಥಿಗಳಿಗೆ ವಿಶೇಷ ಪ್ರಾಶಸ್ತ್ಯವನ್ನು ನೀಡಲಾಗುತ್ತದೆ. ಚೈತ್ರ ಪೌರ್ಣಮಿಯು ಅಂತಹ ಒಂದು ಪವಿತ್ರ ದಿನವಾಗಿದೆ. ಕೇವಲ ಒಂದು ಕ್ಷಣದ ಪೂಜೆ ಅಥವಾ ಒಂದು ನಿಮಿಷದ ಪ್ರಾರ್ಥನೆಯಿಂದ ಭಗವಂತನ ಕೃಪೆಯನ್ನು ಪಡೆಯಲು ಇದು ಸೂಕ್ತವಾದ ಸಮಯ. ಇದನ್ನು ದವನದ ಹುಣ್ಣಿಮೆ ಎಂದೂ ಕರೆಯಲಾಗುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ….

Read More

ಹಾವೇರಿಯಲ್ಲಿ ಮೋಡ ಬಿತ್ತನೆಗೆ ತೀರ್ಮಾನ: 1 ಗಂಟೆ ಮೋಡ ಬಿತ್ತನೆಗೆ ಎಷ್ಟು ಖರ್ಚು? ವಿವರಿಸಿದ ಶಾಸಕ ಪ್ರಕಾಶ್ ಕೋಳಿವಾಡ – Kannada News | Congress MLA Prakash Koliwada talks about cloud seeding in Haveri

ಹಾವೇರಿ, (ಜುಲೈ 03): ಮುಂಗಾರು ಮಳೆ ಕೊರತೆಯ ಪರಿಣಾಮ ರಾಜ್ಯದಲ್ಲಿ ಸ್ಪಷ್ಟವಾಗಿ ಗೋಚರಿಸಲಾರಂಭಿಸಿದೆ. ಈ ಹೊತ್ತಿಗಾಗಲೇ ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿರಬೇಕಿದ್ದ ರೈತರು, ಆಗಸ ನೋಡುತ್ತ ಕುಳಿತಿದ್ದಾರೆ. ಬಿತ್ತನೆ ಚಟುವಟಿಕೆಗಳು ಕುಂಠಿತಗೊಂಡಿದ್ದು, ಬಿತ್ತನೆ ಪ್ರಮಾಣವು ವಾಡಿಕೆಯ ಕಾಲು ಭಾಗವನ್ನೂ ದಾಟಿಲ್ಲ. ಹೀಗಾಗಿ ಈ ಬಾರಿ ಬರಗಾಲ ಆತಂಕ ಮನೆ ಮಾಡಿದೆ. ಇನ್ನೊಂದೆಡೆ ಹಾವೇರಿಯಲ್ಲಿ ಮಳೆಗಾಗಿ ಮೋಡ ಬಿತ್ತನೆಗೆ ಜಿಲ್ಲೆಯ ಶಾಸಕರು ಮುಂದಾಗಿದ್ದಾರೆ. ಹೌದು…ಹಾವೇರಿ ಜಿಲ್ಲೆಯ ಎಲ್ಲಾ ಶಾಸಕರು ಸೇರಿಕೊಂಡು ಸ್ವಂತ ಹಣದಲ್ಲಿ ಮೂರು ದಿನಗಳ ಕಾಲ ಮೋಡ ಬಿತ್ತನೆ…

Read More

ಶೂಟಿಂಗ್ ವೇಳೆ ಕೆಟ್ಟದಾಗಿ ಪ್ರ್ಯಾಂಕ್ ಮಾಡಿ ನಟಿಗೆ ಆಘಾತ ಉಂಟುಮಾಡಿದ್ದ ಅಕ್ಷಯ್ ಕುಮಾರ್ – Kannada News | Jacqueline Fernandez reveals traumatizing Prank by Akshay Kumar on Wheel Of Fortune finale

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಜನಪ್ರಿಯ ರಿಯಾಲಿಟಿ ಗೇಮ್ ಶೋ ‘ವೀಲ್ ಆಫ್ ಫಾರ್ಚೂನ್’ (Wheel of Fortune) ಏಪ್ರಿಲ್ 27ರಂದು ಮುಕ್ತಾಯವಾಗಿದೆ. ಈ ಫಿನಾಲೆ ಸಂಚಿಕೆಯಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಒಂದು ಇಂಟರೆಸ್ಟಿಂಗ್ ವಿಷಯ ಹಂಚಿಕೊಂಡಿದ್ದಾರೆ. ಅಕ್ಷಯ್ ಕುಮಾರ್ (Akshay Kumar) ಅವರು ಈ ಹಿಂದೆ ತಮಗೆ ಮಾಡಿದ್ದ ಒಂದು ಕೆಟ್ಟ ಪ್ರ್ಯಾಂಕ್ ಬಗ್ಗೆ ಈಗ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಬಾಯಿ ಬಿಟ್ಟಿದ್ದಾರೆ. ಆ ಪ್ರ್ಯಾಂಕ್​ನಿಂದ ತಮಗೆ ಆಘಾತ…

Read More

ಬೆಂಗಳೂರಿಗರಿಗೆ ಜಿಬಿಎಯಿಂದ ಭರ್ಜರಿ ಶಾಕ್​​: ಹೆಚ್ಚುವರಿ ತೆರಿಗೆಗೆ ಬಿಜೆಪಿಗರು ಕೆಂಡ; ವಿಧಾನ ಸಭೆಯಲ್ಲೂ ಬಿಸಿ ಬಿಸಿ ಚರ್ಚೆ

ಬೆಂಗಳೂರು, ಮಾರ್ಚ್​ 10: ತೆರಿಗೆ ವಸೂಲಿ ವಿಚಾರದಲ್ಲಿನ ಗ್ರೇಟರ್​​ ಬೆಂಗಳೂರು ಪ್ರಾಧಿಕಾರದ ನಡೆಯೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಡ್ರೋನ್ ಸರ್ವೆ ಮೂಲಕ ಹೆಚ್ಚುವರಿ ತೆರಿಗೆ ವಸೂಲಿಗೆ ಜಿಬಿಎ ಮುಂದಾಗಿದ್ದು, ಕಟ್ಟಡದ ಬಾಲ್ಕನಿ, ಕಿಟಿಕಿ ಮೇಲಿನ ಸಜ್ಜೆ, ವಾಟರ್ ಟ್ಯಾಂಕ್ ಸ್ಟ್ಯಾಂಡ್, ಕಾರ್ ಪಾರ್ಕಿಂಗ್, ಪೋರ್ಟಿಕೋ, ಮನೆ ಮುಂದಿನ ತಾತ್ಕಾಲಿಕ ಗಜಿಬೋ ಸೇರಿ ಮನೆಯ ಪೂರಕ ಕಟ್ಟಡಕ್ಕೂ ತೆರಿಗೆ ವಿಧಿಸಲಾಗಿದೆ. ಇದುವರೆಗೂ ಅಂದಾಜು 46 ಸಾವಿರ ಮನೆ ಮಾಲಿಕರಿಂದ ಟ್ಯಾಕ್ಸ್​​ ಸಂಗ್ರಹಕ್ಕೆ ಜಿಬಿಎ ಮುಂದಾಗಿದ್ದು, 5 ಲಕ್ಷದಿಂದ 18…

Read More