Headlines

ನಾಳೆ ರಾಜೀನಾಮೆ ಕೊಡ್ತೀನಿ ಎಂದು CM ಹೇಳಿದ್ದಾರೆ: ಬಹಿರಂಗ ಪಡಿಸಿದ ಕಾಂಗ್ರೆಸ್ ಹಿರಿಯ ಶಾಸಕ

ಬೆಂಗಳೂರು, (ಮೇ 27): ಕರ್ನಾಟಕ ಕಾಂಗ್ರೆಸ್​​ನಲ್ಲಿನ  (Karnataka Congress) ನಾಯಕತ್ವ ಬದಲಾವಣೆ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಸಿದ್ದರಾಮಯ್ಯನವರು (Siddaramaiah) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನುವುದು ಬಹುತೇಕ ಖಚಿತವಾಗಿದೆ. ಸದ್ಯ ಕಾಂಗ್ರೆಸ್​​ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದ್ರೆ ನಾಳೆಯೇ (ಮೇ 28) ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ, ದೆಹಲಿ ಸಭೆ ಬಳಿಕ ಯಾವುದೇ ಶಾಸಕರು, ಸಚಿವರು ಸಿಎಂ ರಾಜೀನಾಮೆ ಗುಟ್ಟು ಬಿಟ್ಟು ಕೊಟ್ಟಿರಲಿಲ್ಲ. ಇದರ ಮಧ್ಯೆ ಇದೀಗ ಕಾಂಗ್ರೆಸ್ ಹಿರಿಯ ಶಾಸಕ ಆರ್ ವಿ…

Read More

ಮಧ್ಯಪ್ರಾಚ್ಯದಲ್ಲಿ ಶಾಂತಿ ಮುನ್ನುಡಿ: ಐತಿಹಾಸಿಕ ಒಪ್ಪಂದಕ್ಕೆ ಅಮೆರಿಕ-ಇರಾನ್ ಸಹಿ,ಈಗ ಅನುಷ್ಠಾನ ಪರೀಕ್ಷಿಸುವ ಸಮಯ ಎಂದ ಇರಾನ್ – Kannada News | US Iran Historic Peace Deal Signed: Middle East Stability and Global Oil Price Impact

ಡೊನಾಲ್ಡ್​ ಟ್ರಂಪ್ Image Credit source: X Account: Emmanuel Macron ಟೆಹ್ರಾನ್, ಜೂನ್ 18: ಮಧ್ಯಪ್ರಾಚ್ಯದಲ್ಲಿ ಕಳೆದ ಮೂರೂವರೆ ತಿಂಗಳುಗಳಿಂದ ನಡೆಯುತ್ತಿದ್ದ ಭೀಕರ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಜಗತ್ತಿನ ಗಮನ ಸೆಳೆದಿದ್ದ ಅತ್ಯಂತ ಮಹತ್ವದ ಶಾಂತಿ ಒಪ್ಪಂದಕ್ಕೆ ಅಮೆರಿಕ ಮತ್ತು ಇರಾನ್(Iran) ದೇಶಗಳು ಅಧಿಕೃತವಾಗಿ ಸಹಿ ಹಾಕಿವೆ. ಜಿ-7 (G7) ಶೃಂಗಸಭೆಯ ನಂತರ ಫ್ರಾನ್ಸ್‌ನ ವರ್ಸೈಲ್ಸ್ ಅರಮನೆಯಲ್ಲಿ ಆಯೋಜಿಸಲಾಗಿದ್ದ ಪ್ರಮುಖ ಭೋಜನಕೂಟದ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದರು….

Read More

ಈ ಬಾರಿಯ ಬೇಸಿಗೆ ಸುಲಭವಿಲ್ಲ! ಕುಡಿಯುವ ನೀರಿಗೆ ಎದುರಾಗಲಿದೆ ಹಾಹಾಕಾರ, 26 ಜಿಲ್ಲೆಗಳ ಸ್ಥಿತಿ ಶೋಚನೀಯ – Kannada News | Karnataka Faces Major Drinking Water Crisis: CM Siddaramaiah Warns DCs of Action Over Water Shortage in 26 Districts

ಬೆಂಗಳೂರು, ಏಪ್ರಿಲ್ 17: ಕರ್ನಾಟಕದಲ್ಲಿ ಈ ವರ್ಷ ಮುಂಗಾರು ಮಳೆ (Monsoon Rain) ಕ್ಷೀಣಿಸುವ ಮುನ್ಸೂಚನೆ ದೊರೆತಿದೆ. ಈ ಹಿನ್ನೆಲೆಯಲ್ಲಿ 26 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಸೃಷ್ಟಿಯಾಗುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕಳವಳ ವ್ಯಕ್ತಪಡಿಸಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಅವರು, ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಡಿಸಿಗಳೇ ಜವಾಬ್ದಾರರು: ಸಿಎಂ ಎಚ್ಚರಿಕೆ ಕುಡಿಯುವ ನೀರಿನ ಪೂರೈಕೆಯಲ್ಲಿ…

Read More

ದೆಹಲಿಯಲ್ಲಿ 37 ಕೋಟಿ ರೂ. ಆಸ್ತಿ ಖರೀದಿಸಿದ ಶಾರುಖ್; ಈ ಕಟ್ಟಡದಲ್ಲಿದೆ ಹಳೆಯ ನೆನಪು – Kannada News | Shah Rukh Khan 37 Cr Rs Delhi Home: King Khan Buys Ancestral Property Floors in Panchsheel Park

ಬಾಲಿವುಡ್‌ ನಟ ಶಾರುಖ್ ಖಾನ್ ತಮ್ಮ ಸಿನಿಮಾಗಳ ಜೊತೆಗೆ ಐಷಾರಾಮಿ ಜೀವನದ ಕಾರಣದಿಂದಲೂ ಯಾವಾಗಲೂ ಸುದ್ದಿಯಲ್ಲಿರುತ್ತಾರೆ. ದೇಶ-ವಿದೇಶಗಳಲ್ಲಿ ಕೋಟ್ಯಂತರ ರೂಪಾಯಿ ಆಸ್ತಿ ಹೊಂದಿರುವ ಶಾರುಖ್, ಈಗ ದೆಹಲಿಯಲ್ಲಿ ಹೊಸದೊಂದು ದುಬಾರಿ ಆಸ್ತಿಯನ್ನು ಖರೀದಿಸುವ ಮೂಲಕ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದ್ದಾರೆ. ದೆಹಲಿಯ ಪ್ರೀಮಿಯಂ ಪ್ರದೇಶವಾದ ಪಂಚಶೀಲ್ ಪಾರ್ಕ್‌ನಲ್ಲಿ ಶಾರುಖ್ ಖಾನ್ ಅವರ ಹಳೆಯ ಕುಟುಂಬದ ಮನೆ ಇತ್ತು. ಈ ಹಿಂದೆ ಅವರು ಈ ಕಟ್ಟಡದ ಬೇಸ್‌ಮೆಂಟ್ ಮತ್ತು ಗ್ರೌಂಡ್ ಫ್ಲೋರ್ (ನೆಲ ಮಹಡಿ) ಮಾತ್ರ ಹೊಂದಿದ್ದರು. ಈಗ…

Read More

ಸತತ 2ನೇ ಪಂದ್ಯದಲ್ಲೂ ಸೂರ್ಯ ಫೇಲ್; ತಂಡಕ್ಕೆ ಗೆಲುವು ತಂದ ಶ್ರೇಯಸ್ ಅಯ್ಯರ್ – Kannada News

ಕಳೆದ ಮೂರು ವರ್ಷಗಳಿಂದ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav)​ ಭಾರತ ತಂಡದಲ್ಲಿ ಸ್ಥಾನ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಈ ನಡುವೆ ತಮ್ಮ ಹಳೆಯ ಫಾರ್ಮ್​ಗೆ ಮರಳಲು ಮುಂಬೈನ ಟಿ20 ಲೀಗ್‌ನಲ್ಲಿ ಆಡುತ್ತಿರುವ ಸೂರ್ಯಕುಮಾರ್ ಯಾದವ್​ಗೆ ಈ ಲೀಗ್​ನಲ್ಲೂ ಯಶಸ್ಸು ಸಿಕ್ಕಿಲ್ಲ. ಐಪಿಎಲ್‌ನಲ್ಲಿ ರನ್ ಬರ ಎದುರಿಸಿದ್ದ ಸೂರ್ಯ ಇದೀಗ ಮುಂಬೈ ಟಿ20 ಲೀಗ್​ನಲ್ಲೂ ಅದನ್ನೇ ಮುಂದುವರೆಸಿದ್ದಾರೆ. ಸೂರ್ಯ ರನ್ ಬರ ಎದುರಿಸುವುದರ ಜೊತೆಗೆ ತಮ್ಮ ನಾಯಕತ್ವದಲ್ಲಿ ತಂಡವನ್ನು ಸೋಲಿನ…

Read More

ಸ್ಟೀವ್ ಸ್ಮಿತ್ ಬರುವಷ್ಟರಲ್ಲಿ ವಿಶ್ವಕಪ್​ನಿಂದಲೇ ಹೊರಬಿದ್ದ ಆಸ್ಟ್ರೇಲಿಯಾ

T20 World Cup 2026: ಟಿ20 ವಿಶ್ವಕಪ್​ಗೆ ಸ್ಟೀವ್ ಸ್ಮಿತ್ (Steve Smith) ಎಂಟ್ರಿ ಕೊಟ್ಟಿದ್ದಾರೆ. ಆದರೆ ಈ ಎಂಟ್ರಿಗೂ ಮುನ್ನವೇ ಆಸ್ಟ್ರೇಲಿಯಾ ತಂಡ ಟಿ20 ವಿಶ್ವಕಪ್​ನಿಂದ ಹೊರಬಿದ್ದಿದೆ. ಈ ಬಾರಿಯ ವಿಶ್ವಕಪ್ ತಂಡದಲ್ಲಿ ಸ್ಟೀವ್ ಸ್ಮಿತ್​ಗೆ ಸ್ಥಾನ ಲಭಿಸಿರಲಿಲ್ಲ. ಆದರೆ ಝಿಂಬಾಬ್ವೆ ವಿರುದ್ಧದ ಪಂದ್ಯದ ಬಳಿಕ ಮಿಚೆಲ್ ಮಾರ್ಷ್​​ ಗಾಯಗೊಂಡಿದ್ದ ಹಿನ್ನಲೆಯಲ್ಲಿ ಸ್ಮಿತ್ ಅವರನ್ನು ಮೀಸಲು ಆಟಗಾರರನಾಗಿ ಆಯ್ಕೆ ಮಾಡಲಾಗಿತ್ತು. ಇದಾಗ್ಯೂ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಮಿಚೆಲ್ ಮಾರ್ಷ್ ಗಾಯದಿಂದ ಚೇತರಿಸಿಕೊಂಡಿರುವುದು. ಆದರೆ …

Read More

ಬೆಂಗಳೂರಿನಲ್ಲಿ ಗುಡುಗು-ಸಿಡಿಲು ಗಾಳಿಯೊಂದಿಗೆ ಭಾರೀ ಮಳೆ, ನಮ್ಮ ಮೆಟ್ರೋ ಸಂಚಾರ ಸ್ಥಗಿತ – Kannada News | Namma metro Stopped Over Tree collapsed On Purple Line Over Heavy rain In Bengaluru

ಬೆಂಗಳೂರು, (ಮೇ 26): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಗುಡುಗು ಬಿರುಗಾಳಿಯೊಂದಿಗೆ ಮಳೆಯಾಗುತ್ತಿದ್ದು, ಹಲವೆಡೆ ಭಾರೀ ಅವಾಂತರಗಳು ಸೃಷ್ಟಿಸಿದೆ. ಅದರಲ್ಲೂ ಮುಖ್ಯವಾಗಿ ಮರದ ಕೊಂಬೆ ಬಿದ್ದು ಐಟಿಪಿಎಲ್ – ಸತ್ಯಸಾಯಿ ಆಸ್ಪತ್ರೆ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತವಾಗಿದೆ. ಇದರಿಂದ ಮೆಟ್ರೋ ಸ್ಟೇಷನ್​​ಗಳು ಪ್ರಯಾಣಿಕರು ತುಂಬಿ ತುಳುಕುತ್ತಿದ್ದು, ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಮನೆಗೆ ಹೋಗಲಾದೇ ಪರದಾಡುತ್ತಿದ್ದಾರೆ. Published On – 7:01 pm, Tue, 26 May 26 Source link

Read More

ತೈಲ ಸಂಪತ್ತಿನ ಮೇಲೆ ಕಣ್ಣಿಟ್ಟರಾ ಟ್ರಂಪ್? ವೆನೆಜುವೆಲಾ ಮೇಲಿನ ಅಮೆರಿಕ ದಾಳಿ ಕುರಿತ ಕುತೂಹಲಕಾರಿ ಸಂಗತಿ ಇಲ್ಲಿದೆ – Kannada News | Why US Attacked Venezuela and Captured President Nicolas Maduro here is interesting Facts

ನವದೆಹಲಿ, ಜನವರಿ 3: ಶನಿವಾರ ರಾತ್ರಿ ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್‌ನಲ್ಲಿ ಅಮೆರಿಕ ಬೃಹತ್ ವೈಮಾನಿಕ ದಾಳಿ ನಡೆಸಿತು. ಸ್ಥಳೀಯ ಸಮಯದ ಪ್ರಕಾರ ಮಧ್ಯರಾತ್ರಿಯಲ್ಲಿ ಸಂಭವಿಸಿದ ಭಾರೀ ಸ್ಫೋಟಗಳಿಂದ ಇಡೀ ನಗರವು ನಡುಗಿತು. ಆದರೆ ಈ ಯುದ್ಧದಂತಹ ಪರಿಸ್ಥಿತಿಯ ನಡುವೆ ಒಂದು ಪ್ರಮುಖವಾದ ಪ್ರಶ್ನೆ ನಮ್ಮನ್ನು ಕಾಡುವುದು ಸಹಜ. ವಿಶ್ವದ ಅತಿದೊಡ್ಡ ತೈಲ ನಿಕ್ಷೇಪಗಳನ್ನು ಹೊಂದಿದ್ದರೂ ವೆನೆಜುವೆಲಾ (Venezuela) ದೇಶವು ಏಕೆ ಬಡ ರಾಷ್ಟ್ರವಾಗಿದೆ? ಈ ದೇಶದ ಮೇಲೆ ವಿಶ್ವದ ದೊಡ್ಡಣ್ಣ ಅಮೆರಿಕದ ಕಣ್ಣು ಬೀಳಲು ಕಾರಣವೇನು? ಈಗಾಗಲೇ…

Read More

ರಾಮಲಿಂಗಾರೆಡ್ಡಿ ರಾಜೀನಾಮೆ: ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಯಾಕಿಷ್ಟು ಡಿಮ್ಯಾಂಡ್?

ಬೆಂಗಳೂರು, (ಜೂನ್ 05): ಕರ್ನಾಟಕ ಸಚಿವ ಸಂಪುಟ (Karnataka Cabinet)  ರಚನೆಯಾಗುವಾಗ ಅಥವಾ ಖಾತೆ ಹಂಚಿಕೆಯಾಗುವಾಗ ಸದಾ ಮುಂಚೂಣಿಯಲ್ಲಿ ಕೇಳಿಬರುವ ಹೆಸರೇ “ಬೆಂಗಳೂರು ನಗರಾಭಿವೃದ್ಧಿ ಇಲಾಖೆ” (Bengaluru Development portfolio). ಪ್ರಸ್ತುತ ಡಿಕೆ ಶಿವಕುಮಾರ್ ಸಂಪುಟದಲ್ಲೂ ಬೆಂಗಳೂರು ನಗರಾಭಿವೃದ್ಧಿ ಖಾತೆಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಇದೀಗ ಹಿರಿಯ ಶಾಸಕ ರಾಜೀನಾಮೆ ಹಂತಕ್ಕೆ ಹೋಗಿದೆ. ಹೌದು..ಕರ್ನಾಟಕದಲ್ಲಿ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದು ಕೇವಲ ಮೂರು ದಿನ ಆಗಿದೆ ಅಷ್ಟೇ. ಆಗಲೇ ಸಚಿವರ ಖಾತೆಗಳ ಕ್ಯಾತೆ ಶುರುವಾಗಿದ್ದು,…

Read More

ಚಿತ್ರರಂಗಕ್ಕೆ 93 ವರ್ಷ: ನಡೆದು ಬಂದ ಹಾದಿಯ ನೆನೆದ ಜಯಮಾಲ – Kannada News | Film Chamber president Jayamala talks about Kannada movie industry 93rd anniversary

ಕನ್ನಡ ಚಿತ್ರರಂಗ (Sandalwood) 93 ವರ್ಷ ಪೂರೈಸಿದ ಕಾರಣಕ್ಕೆ ಫಿಲಂ ಚೇಂಬರ್ ವತಿಯಿಂದ ಸಂಭ್ರಮಾಚರಣೆ ಕಾರ್ಯಕ್ರಮಮ ಹಮ್ಮಿಕೊಳ್ಳಲಾಗಿತ್ತು. ಕನ್ನಡ ಚಿತ್ರರಂಗದ ಮೊದಲ ಟಾಕಿ ಸಿನಿಮಾ ‘ಸತಿ ಸುಲೋಚನ’ ಬಿಡುಗಡೆ ಆಗಿ 93 ವರ್ಷಗಳಾಗಿವೆ. ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಅವರು ಈ ಸಂಭ್ರಮಾಚರಣೆಯಲ್ಲಿ ಮಾತನಾಡಿ, ಕನ್ನಡ ಚಿತ್ರರಂಗವನ್ನು ಆರಂಭದಲ್ಲಿ ಕಟ್ಟಿದವರನ್ನು, ಅದರ ನಂತರ ಚಿತ್ರರಂಗದ ಏಳಿಗೆಗೆ ಶ್ರಮಿಸಿದವರ ಸಾಧನೆಯನ್ನು ನೆನಪು ಮಾಡಿಕೊಂಡರು. ಕನ್ನಡದ ಮೊದಲ ಸಿನಿಮಾದ ನಾಯಕ ಸುಬ್ಬಯ್ಯ ನಾಯ್ಡು ಅವರ ಸೊಸೆ ಗಿರಿಜಾ ಲೋಕೇಶ್…

Read More