ಬೆಳಗ್ಗೆ ಬ್ಯೂಟಿ ಪಾರ್ಲರ್ ಓನರ್, ಸಂಜೆ ಮೇಡಂ ಜೆಹರ್, ದೆಹಲಿಯ ಲೇಡಿ ಡಾನ್ ಬಂಧನ – Kannada News | Delhi’s Lady Don Arrested: Beauty Parlor Owner by Day, Gangster by Night

ನವದೆಹಲಿ, ಫೆಬ್ರವರಿ 20: ಲಾರೆನ್ಸ್ ಮತ್ತು ಹಾಶಿಮ್ ಬಾಬಾ ಗ್ಯಾಂಗ್‌ಗಳೊಂದಿಗೆ ಸಂಬಂಧ ಹೊಂದಿರುವ ಲೇಡಿ ಡಾನ್ ನೇಹಾಳನ್ನು ಪೊಲೀಸರು ಬಂಧಿಸಿದ್ದಾರೆ. ಆಕೆಯ ಪ್ರಿಯಕರ ಗ್ಯಾಂಗ್​ಸ್ಟರ್(Gangster) ಮೆಹ್ಫೂಜ್ ಅಲಿಯಾಸ್ ಬಾಬಿ ಕಬೂತರ್​ನನ್ನು ಕೂಡ ಹರಿಯಾಣದ ಗುರುಗ್ರಾಮ್ ಪಕ್ಕದಲ್ಲಿರುವ ಮಹಿಪಾಲ್‌ಪುರದಲ್ಲಿ ಬಂಧಿಸಲಾಗಿದೆ. ದೆಹಲಿ ಪೊಲೀಸ್ ವಿಶೇಷ ದಳದಿಂದ ಬಂಧಿಸಲ್ಪಟ್ಟ ನೇಹಾಳನ್ನು ಖುಸ್ನುಮಾ ಅನ್ಸಾರಿ ಎಂದು ಕರೆಯಲಾಗುತ್ತದೆ. ಬಾಬಿ ಕಬೂತರ್ ಗ್ಯಾಂಗ್‌ನಲ್ಲಿ ಆಕೆಯನ್ನು ಮೇಡಂ ಜೆಹರ್ ಎಂದು ಕರೆಯಲಾಗುತ್ತದೆ. ಇವರಿಬ್ಬರ ಜೊತೆಗೆ, ಬಾಬಿ ಕಬೂತರ್​​ನ ಇಬ್ಬರು ಸಹಚರರಾದ ಮೊಹಮ್ಮದ್ ರಾಜಿ ಖಾನ್…

Read More

16 ‘ಪ್ಯಾಸೆಂಜರ್ಸ್​​’ಗಳನ್ನು ಹೊತ್ತು ಹೊರಟಿದ್ದ PSLV-C62 ರಾಕೆಟ್​​ನಲ್ಲಿ ಬದುಕುಳಿದಿದ್ದು ‘KID’ ಮಾತ್ರ – Kannada News | PSLV C62 Rocket Failure: Spanish KID Capsule Defies Disaster, Transmits Data

ನವದೆಹಲಿ, ಜನವರಿ 14: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO)ಯ PSLV-C62 ಮಿಷನ್‌ನ ವೈಫಲ್ಯವು ಎಲ್ಲರಿಗೂ ಬೇಸರ ತಂದಿದೆ. 16 ಪ್ಯಾಸೆಂಜರ್ಸ್​ಗಳನ್ನು ಹೊತ್ತು ಹೊರಟಿದ್ದ ರಾಕೆಟ್​(Rocket)ನಲ್ಲಿ ಕೇವಲ ಕಿಡ್ ಮಾತ್ರ ಬದುಕುಳಿದಿದೆ. ಇಲ್ಲಿ ಪ್ಯಾಸೆಂಜರ್ಸ್​ ಎಂದರೆ 16 ಉಪಗ್ರಹಗಳು ಎಂದರ್ಥ. ಸ್ಪ್ಯಾನಿಷ್ ಸ್ಟಾರ್ಟ್ಅಪ್ ಆರ್ಬಿಟಲ್ ಪ್ಯಾರಡೈಮ್‌ನ “KID” ಕ್ಯಾಪ್ಸುಲ್ ದುರಂತದಿಂದ ಬದುಕುಳಿದಿದೆ. ಈ ಫುಟ್‌ಬಾಲ್ ಗಾತ್ರದ ಕ್ಯಾಪ್ಸುಲ್ ದುರಂತದಿಂದ ಬದುಕುಳಿಯುವುದಲ್ಲದೆ, ಭೂಮಿಗೆ ಡೇಟಾವನ್ನು ಹಿಂತಿರುಗಿಸಿತು. ಕಾರ್ಯಾಚರಣೆಯ ಸಮಯದಲ್ಲಿ, ರಾಕೆಟ್‌ನ ಮೂರನೇ ಹಂತದಲ್ಲಿ ವೈಫಲ್ಯ ಎದುರಾಗಿತ್ತು. ಮುಖ್ಯ ಉಪಗ್ರಹವು ಬಾಹ್ಯಾಕಾಶವನ್ನು…

Read More

ಪೋಷಕರಿಗೆ ಡಬಲ್ ಶಾಕ್: ವಯೋಮಿತಿ ಗೊಂದಲದ ಬೆನ್ನಲ್ಲೇ ಖಾಸಗಿ ಶಾಲೆಗಳ ಶುಲ್ಕ ಭರ್ಜರಿ ಏರಿಕೆ!

ಬೆಂಗಳೂರು, ಮಾರ್ಚ್​ 31: ರಾಜಧಾನಿ ಬೆಂಗಳೂರಿನಲ್ಲಿ (Bangalore) ಹೊಸ ಶೈಕ್ಷಣಿಕ ವರ್ಷದ ಆರಂಭಕ್ಕೂ ಮುನ್ನವೇ ಪೋಷಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಈಗಾಗಲೇ ಶಾಲಾ ಪ್ರವೇಶದ ವಯೋಮಿತಿ ನಿಯಮದ ಗೊಂದಲದಿಂದ ಸಂಕಷ್ಟದಲ್ಲಿರುವ ಪೋಷಕರಿಗೆ, ಇದೀಗ ಖಾಸಗಿ ಶಾಲೆಗಳು ಶುಲ್ಕ ಏರಿಕೆ ಮಾಡಿ ಮತ್ತಷ್ಟು ತಲೆನೋವು ತಂದಿವೆ. ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026–27ನೇ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆಯನ್ನು ಕೆಲವು ಖಾಸಗಿ ಶಾಲೆಗಳು ಆರಂಭಿಸಿವೆ. ಇದೇ ಸಂದರ್ಭದಲ್ಲಿ ಹಲವು ಶಾಲೆಗಳು 5ರಿಂದ 15 ಶೇಕಡಾ ವರೆಗೆ ಶುಲ್ಕ ಹೆಚ್ಚಿಸಲು ಮುಂದಾಗಿವೆ ಎಂಬ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಪ್ರೀತಿಯಿಂದ ವಂಚನೆಗೆ ಒಳಗಾಗುವರು

ಮೇಷ ರಾಶಿ: ಸಿಟ್ಟಿನಿಂದ ಕೆಟ್ಟ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ನೋವನ್ನು ಮನಸ್ಸನಲ್ಲಿ ಇಟ್ಟುಕೊಂಡು ಸಂಕಟಪಡುವಿರಿ. ಹೊಸ ವಸ್ತ್ರಗಳನ್ನು ಧರಿಸುವಿರಿ. ಸೇವೆ ಮಾಡಲು ನಾಯಕನೇ ಆಗಬೇಕಿಲ್ಲ, ಸೇವಕನಾದರೂ ಸಾಕು. ಇಂದು ನಿಮ್ಮ ಜವಾಬ್ದಾರಿಯ ಕಾರ್ಯದಲ್ಲಿ ಮಗ್ನರಾಗುವಿರಿ. ರಹಸ್ಯದಿಂದ ಇಂದಿನ‌ ಕೆಲಸವನ್ನು ಮಾಡುವಿರಿ. ನಿಮ್ಮ ಪ್ರಾಮಾಣಿಕತೆಯ ಪರೀಕ್ಷೆ ಆಗಬಹುದು. ನಿಮ್ಮ ಮೌನವು ಹಲವಾರ ಅನುಮಾನಕ್ಕೆ ಕಾರಣವಾಗಬಹುದು. ವೃಷಭ ರಾಶಿ: ದಾಯಾದಿಗಳು ನಿಮ್ಮ ಸಂಕಷ್ಟವನ್ನು ಎದುರು ನೋಡುತ್ತ ಇರಬಹುದು. ಸಲ್ಲದ ಮಾತುಗಳನ್ನಾಡಿ ಶತ್ರುಗಳನ್ನು ಪ್ರಬಲವಾಗಿಸುವಿರಿ. ಎಲ್ಲ ವಿಚಾರಗಳನ್ನೂ ನೀವು ನಿರಾಧಾರವಾಗಿ ತಳ್ಳಿಹಾಕುವಿರಿ. ಅಸತ್ಯವನ್ನು…

Read More

CSK vs RR IPL 2026 Live Score: ರಾಜಸ್ಥಾನ್- ಸಿಎಸ್​ಕೆ ಮುಖಾಮುಖಿ

ಐಪಿಎಲ್ 2026 ರ ಮೂರನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಇಂದು ಮುಖಾಮುಖಿಯಾಗಿವೆ. ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದೊಂದಿಗೆ, ಮಾಜಿ ಐಪಿಎಲ್ ಚಾಂಪಿಯನ್‌ಗಳೆರಡೂ ಲೀಗ್‌ನ 19 ನೇ ಸೀಸನ್‌ನಲ್ಲಿ ತಮ್ಮ ಅಭಿಯಾನವನ್ನು ಪ್ರಾರಂಭಿಸಿವೆ. ಹೊಸ ನಾಯಕ ರಿಯಾನ್ ಪರಾಗ್ ನೇತೃತ್ವದಲ್ಲಿ ತಂಡವು ಮೈದಾನಕ್ಕೆ ಇಳಿಯುವುದರಿಂದ ರಾಜಸ್ಥಾನ ರಾಯಲ್ಸ್‌ಗೆ ಇದು ಹೊಸ ಯುಗದ ಆರಂಭವಾಗಿದೆ. ಗಾಯದ ಕಾರಣದಿಂದಾಗಿ ಮೊದಲ ಕೆಲವು ಪಂದ್ಯಗಳಿಂದ ಹೊರಗುಳಿದಿರುವ ಮಾಜಿ ನಾಯಕ ಎಂಎಸ್ ಧೋನಿ ಇಲ್ಲದೆ ಚೆನ್ನೈ…

Read More

ಐಶ್ವರ್ಯಾ ರೈ ಯಶಸ್ಸಿನ ಬಗ್ಗೆ ಅಸೂಯೆ ಪಟ್ಟಿದ್ದರೇ ಅಭಿಷೇಕ್ ಬಚ್ಚನ್?

ಅಭಿಷೇಕ್ ಬಚ್ಚನ್ (Abhishek Bachchan), ಬಾಲಿವುಡ್​​ನ ಆರಕ್ಕೇರದ ಮೂರಕ್ಕಿಳಿಯದ ನಟ. ಒಳ್ಳೆಯ ನಟರಾಗಿದ್ದರೂ ಸಹ ತಂದೆ ಹಾಗೂ ಪತ್ನಿಯ ಯಶಸ್ಸು ಮತ್ತು ಜನಪ್ರಿಯತೆಯ ಎದುರು ಮಂಕಾಗಿಬಿಟ್ಟರು. ಈಗಲೂ ಸಹ ಅಭಿಷೇಕ್ ಬಚ್ಚನ್ ಅವರು ಎಷ್ಟೇ ಒಳ್ಳೆಯ ನಟನೆ ಮಾಡಿದರೂ ತಂದೆಯೊಟ್ಟಿಗೆ ಹೋಲಿಸಿ ನೋಡಿ, ಅಭಿಷೇಕ್ ಅನ್ನು ಕಡೆಗಣಿಸುತ್ತಾರೆ ಪ್ರೇಕ್ಷಕರು. ಅಮಿತಾಬ್ ಬಚ್ಚನ್ ಮಗನಾಗಿದ್ದೇ ಅಭಿಷೇಕ್​​ಗೆ ಒಂದು ರೀತಿ ಶಾಪವೂ ಆಗಿಬಿಟ್ಟಿದೆ. ಇನ್ನು ಅವರ ಪತ್ನಿ ಐಶ್ವರ್ಯಾ ರೈಗೂ ಸಹ ದೊಡ್ಡ ಯಶಸ್ಸು, ಜನಪ್ರಿಯತೆ ಇದೆ. ಪತ್ನಿಯ ಜನಪ್ರಿಯತೆ…

Read More

ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ಕಮಿಷನರ್ ಕ್ಲಾಸ್

ಹುಬ್ಬಳ್ಳಿ, (ಏಪ್ರಿಲ್ 09): ಪೊಲೀಸ್ ಆಯುಕ್ತ (Hubballi-Dharwad Police Commissioner ) ಎನ್ ಶಶಿಕುಮಾರ್ ಅವರು ಇಂದು (ಏಪ್ರಿಲ್ 09) ಹುಬ್ಬಳ್ಳಿ ಹಳೇ  ಸಿಎಆರ್​ ಮೈದಾನದಲ್ಲಿ ಅವಳಿ ನಗರದ ವಿವಿಧ ಠಾಣೆಗಳ ರೌಡಿಶೀಟರ್​ಗಳ ಪರೇಡ್ ನಡೆಸಿದರು. ಈ ವೇಳೆ ಅಪರಾಧ ಕೃತ್ಯ ಮುಂದುವರಿಸಿದ ರೌಡಿಶೀಟರ್​ಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ. ಕೆಲ ರೌಡಿಗಳ ವಿರುದ್ಧ ಗೂಂಡಾ ಕಾಯ್ದೆ ಅಡಿ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಇನ್ನು ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೂ ಕಮಿಷನರ್ ಶಶಿಕುಮಾರ್ ತರಾಟೆ ತೆಗೆದುಕೊಂಡಿದ್ದು, ಹೀಗೆ ಮುಂದುವರೆಸಿ ರಸ್ತೆಯಲ್ಲಿ ಸಾಯ್ತಿರಿ….

Read More

Mahashivaratri 2026: ಮಹಾಶಿವರಾತ್ರಿ ಯಾವಾಗ ಫೆಬ್ರವರಿ 15 ಅಥವಾ 16? ಸರಿಯಾದ ದಿನಾಂಕ ಮತ್ತು ಶುಭ ಮುಹೂರ್ತ ಇಲ್ಲಿದೆ – Kannada News | Mahashivaratri 2026: Date, Puja Timings and Significance for Shiva Devotees

ಮಹಾದೇವನ ಪ್ರಿಯವಾದ ಮಹಾಶಿವರಾತ್ರಿ ಹಿಂದೂಗಳಿಗೆ ಒಂದು ದೊಡ್ಡ ಹಬ್ಬ. ಶಿವರಾತ್ರಿ ಪ್ರತಿ ತಿಂಗಳ ಕೃಷ್ಣ ಪಕ್ಷದ ಚತುರ್ದಶಿ ತಿಥಿಯಂದು ಬರುತ್ತದೆ. ಮಹಾಶಿವರಾತ್ರಿ ಹಬ್ಬವು ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಬರುತ್ತದೆ. ಮನಸ್ಸು, ಬ್ರಹ್ಮ, ಮಾಯಾ, ಜೀವ, ಬುದ್ಧಿ, ಆಕಾಶ, ಗಾಳಿ, ಅಗ್ನಿ, ನೀರು ಮತ್ತು ಭೂಮಿ ಸೇರಿ ಶಿವಲಿಂಗವನ್ನು ರೂಪಿಸುತ್ತವೆ ಎಂದು ಹೇಳಲಾಗುತ್ತದೆ. ಅದಕ್ಕಾಗಿಯೇ ಮಹಾಶಿವರಾತ್ರಿಯಂದು ಮಾಡುವ ಶಿವನ ಪೂಜೆಯು ಪ್ರತಿಯೊಂದು ಆಸೆಯನ್ನು ಈಡೇರಿಸುತ್ತದೆ ಎಂದು ನಂಬಲಾಗಿದೆ. ಈ ವರ್ಷ ಫೆಬ್ರವರಿ 15 ಅಥವಾ 16…

Read More

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌: ಯುವತಿಯನ್ನು ಮಾಡೆಲ್ ಮಾಡ್ತೇನೆಂದು ನಂಬಿಸಿ ಗರ್ಭಿಣಿ ಮಾಡಿದ್ನಾ ಸಮೀರ್?

ಹುಬ್ಬಳ್ಳಿ, ಏಪ್ರಿಲ್ 4: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ (Hubballi) ಸದ್ದು ಮಾಡುತ್ತಿರುವ ‘ಲವ್ ಜಿಹಾದ್ (Love Jihad)’ ಆರೋಪದ ಪ್ರಕರಣ ಕ್ಷಣಕ್ಕೊಂದು ಸ್ಫೋಟಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಮಾಡೆಲಿಂಗ್ ಆಸೆ ತೋರಿಸಿ ಯುವತಿಯನ್ನು ನಂಬಿಸಿದ್ದ ಜಿಮ್ ಟ್ರೈನರ್ ಸಮೀರ್, ಆಕೆಯನ್ನು ಗರ್ಭಿಣಿ ಮಾಡಿ ನಂತರ ಗರ್ಭಪಾತ ಮಾಡಿಸಿದ್ದಾನೆಯೇ ಎಂಬ ದಟ್ಟ ಅನುಮಾನ ಇದೀಗ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿಯ ವಿದ್ಯಾನಗರ ಠಾಣೆಯ ಪೊಲೀಸರು ವೈದ್ಯಕೀಯ ದಾಖಲೆಗಳ ಸಂಗ್ರಹಕ್ಕೆ ಮುಂದಾಗಿದ್ದಾರೆ. ಯುವತಿಯ ಪೋಷಕರ ಆರೋಪದ ಪ್ರಕಾರ, ಸಮೀರ್ ಆಕೆಗೆ ‘ನಿನ್ನನ್ನು…

Read More

ತೈಲಸಮೃದ್ಧ ವೆನಿಜುವೆಲಾ ಮೇಲೆ ಅಮೆರಿಕ ದಾಳಿ; ಭಾರತಕ್ಕೆ ಎಷ್ಟು ನಷ್ಟ? – Kannada News | Venezuela crisis, Know the impact on India and its economy

ನವದೆಹಲಿ, ಜನವರಿ 4: ಅಪಾರ ತೈಲ ಸಂಪತ್ತಿರುವ ವೆನಿಜುವೆಲಾ (Venezuela) ಮೇಲೆ ಅಮೆರಿಕ ದಾಳಿ ಮಾಡಿ ಅಲ್ಲಿನ ಅಧ್ಯಕ್ಷರು ಹಾಗೂ ಪತ್ನಿಯನ್ನು ಬಂಧಿಸಲಾಗಿದೆ. ಆ ದೇಶದಲ್ಲಿ ಮುಂದಿನ ದಿನಗಳಲ್ಲಿ ಆಡಳಿತ ಹೇಗೆ ಇರುತ್ತೋ, ಯಾರ ನಾಯಕತ್ವ ಇರಲಿದೆ ಎಂಬುದು ಗೊತ್ತಿಲ್ಲ. ಇದೇ ವೇಳೆ ಹಲವು ದಶಕಗಳಿಂದ ಆ ದೇಶದ ಜೊತೆ ಭಾರತದ ವ್ಯಾಪಾರ ಸಂಬಂಧ ಇದೆ. ಹೀಗಾಗಿ, ವೆನಿಜುವೆಲಾ ಬಿಕ್ಕಟ್ಟು ಭಾರತದ ಮೇಲೆ ಎಷ್ಟು ಪರಿಣಾಮ ಬೀರಬಹುದು ಎನ್ನುವ ಪ್ರಶ್ನೆ ಸಹಜ. ಜಾಗತಿಕ ಚಿಂತನಾ ವೇದಿಕೆಯಾದ ಗ್ಲೋಬಲ್…

Read More