‘ಇದು ಬೆಂಗಳೂರಿನಲ್ಲಿ ಸಹಿಸಲಾಗದ ಕ್ಷಣ’: ಟ್ರಾಫಿಕ್‌ನಲ್ಲಿ ಕಸದ ಲಾರಿಯ ಪಕ್ಕದಲ್ಲಿ ಸಿಲುಕಿಕೊಂಡ ಆಟೋದಲ್ಲಿದ್ದ ಮಹಿಳೆ – Kannada News | Pavitra Kulkarni’s Viral Video: Bangalore Traffic, Garbage Woes and Citizen Frustration

ಬೆಂಗಳೂರು, ಡಿ.23: ಕೆಲವರು ಬೆಂಗಳೂರನ್ನು (Bangalore traffic) ಮೆಚ್ಚಿಕೊಂಡರೆ, ಇನ್ನು ಕೆಲವರು ಇಲ್ಲಿನ ವ್ಯವಸ್ಥೆಯನ್ನು ದೂರುತ್ತಾರೆ. ರಾಜ್ಯ ರಾಜಧಾನಿ ಎಲ್ಲರಿಗೂ ಆಸರೆಯಾಗಿದೆ. ಆದರೆ ಇಲ್ಲಿನ ರಸ್ತೆ, ಟ್ರಾಫಿಕ್​​​​​, ವಾತಾವರಣದ ಬಗ್ಗೆ ಅನೇಕರಿಗೆ ಅಸಮಾಧಾನ ಇದೆ. ಇದೀಗ ಇಲ್ಲೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಪವಿತ್ರಾ ಕುಲಕರ್ಣಿ ಎಂಬುವವರು, ಹಂಚಿಕೊಂಡಿರುವ ವಿಡಿಯೋದಲ್ಲಿ ಬೆಂಗಳೂರಿನಲ್ಲಿ ತಾವು ಅನುಭವಿಸಿದ ಸಂಕಷ್ಟದ ಬಗ್ಗೆ ಹಂಚಿಕೊಂಡಿದ್ದಾರೆ. ಆಟೋದಲ್ಲಿ ಹೋಗುತ್ತಿದ್ದ ವೇಳೆ ನಡೆದ ಘಟನೆಯನ್ನು ಈ ವಿಡಿಯೋ ಮೂಲಕ ವಿವರಿಸಿದ್ದಾರೆ. ನಗರದ ಜನದಟ್ಟಣೆಯ…

Read More

Vasthu Tips: ಮನೆಯ ಈ ದಿಕ್ಕಿನಲ್ಲಿ ಎಂದಿಗೂ ಕಸದ ಬುಟ್ಟಿಯನ್ನು ಇಡಬೇಡಿ; ಸಮಸ್ಯೆ ತಪ್ಪಿದ್ದಲ್ಲ! – Kannada News | Vastu for Dustbin Placement: Avoid Financial Loss and Boost Home Positivity

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ಕೂಡಾ ವಾಸ್ತುವಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮನೆ ಕಟ್ಟುವುದರಿಂದ ಹಿಡಿದು ಮನೆಯೊಳಗಿನ ಅಲಂಕಾರಿಕ ವಸ್ತುವಿನ ತನಕ ವಾಸ್ತುವಿನ ಸಲಹೆಯನ್ನು ಪಾಲಿಸುತ್ತಾರೆ. ಆದರೆ ಅನೇಕ ಜನರು ಕಸದ ಬುಟ್ಟಿ ಬಗ್ಗೆ ಹೆಚ್ಚು ಗಮನ ಹರಿಸುವುದಿಲ್ಲ. ಅದನ್ನು ಮನೆಯ ಯಾವುದೋ ಮೂಲೆಯಲ್ಲಿ ಇರಿಸಲಾಗುತ್ತದೆ. ಆದರೆ ವಾಸ್ತು ತಜ್ಞರು ಅದನ್ನು ಎಂದಿಗೂ ತಪ್ಪು ದಿಕ್ಕಿನಲ್ಲಿ ಇಡಬಾರದು ಎಂದು ಎಚ್ಚರಿಸುತ್ತಾರೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯೊಳಗೆ ಕಸದ ಬುಟ್ಟಿಯನ್ನು ಈಶಾನ್ಯ ಅಥವಾ ವಾಯುವ್ಯ ದಿಕ್ಕಿನಲ್ಲಿ ಇಡಲೇಬಾರದು. ಇದು ಅನೇಕ…

Read More

Dream Home: ಸ್ವಂತ ಮನೆ ನಿರ್ಮಾಣಕ್ಕೆ ಸಾಕಷ್ಟು ಅಡೆತಡೆ ಬರುತ್ತಿದೆಯೇ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Astrological Remedies to Achieve Your Dream of Owning a Home

ಪ್ರತಿಯೊಬ್ಬ ವ್ಯಕ್ತಿಗೂ ಸ್ವಂತ ಮನೆ ಹೊಂದುವ ಆಸೆ ಇರುತ್ತದೆ. “ಮದುವೆ ಮಾಡಿ ನೋಡು, ಮನೆ ಕಟ್ಟಿ ನೋಡು” ಎಂಬ ಗಾದೆಯು ಸ್ವಂತ ಮನೆ ಕಟ್ಟುವುದರ ಶ್ರಮ ಮತ್ತು ಮಹತ್ವವನ್ನು ತಿಳಿಸುತ್ತದೆ. ಸಾಲ ಮಾಡಿ ಮನೆ ಕಟ್ಟಿದರೂ ಅದರಲ್ಲಿ ಶ್ರಮ ಮತ್ತು ಕಷ್ಟ ಇರುತ್ತದೆ. ಅನೇಕರು ಬಾಡಿಗೆ ಮನೆಗಳಲ್ಲಿ ಅಥವಾ ಅಪಾರ್ಟ್‌ಮೆಂಟ್‌ಗಳಲ್ಲಿ ವಾಸಿಸುತ್ತಿದ್ದು, ಸ್ವಂತ ಮನೆಗಾಗಿ ನಿರಂತರವಾಗಿ ಪ್ರಯತ್ನಿಸುತ್ತಿರುತ್ತಾರೆ. ಕೆಲವರಿಗೆ ಪೂರ್ವಿಕರ ಆಸ್ತಿ, ಭೂಮಿ ಇದ್ದರೂ ಸಹ ಮನೆ ಕಟ್ಟಲು ಸಾಧ್ಯವಾಗದೆ ಅಪಾರ್ಟ್‌ಮೆಂಟ್‌ಗಳಲ್ಲಿ ಅಥವಾ ಬಾಡಿಗೆ ಮನೆಗಳಲ್ಲಿ ಉಳಿದಿರುವುದನ್ನು…

Read More

Shanku Sthapana: ಯಾವುದೇ ಕಟ್ಟಡ ಕಟ್ಟುವ ಮುನ್ನ ಶಂಕುಸ್ಥಾಪನೆ ಮಾಡುವುದು ಯಾಕೆ ಗೊತ್ತಾ? – Kannada News | Shanku Sthapana Importance: Foundation Ceremony for Land Purification and Prosperity

ಮನೆ, ದೇವಸ್ಥಾನ ಅಥವಾ ಯಾವುದೇ ಸಾಮಾಜಿಕ ಸೇವಾ ಕಟ್ಟಡ ನಿರ್ಮಿಸುವ ಮೊದಲು ಶಂಕುಸ್ಥಾಪನೆ ಮಾಡುವುದು ಹಿಂದೂ ಸಂಪ್ರದಾಯದಲ್ಲಿ ಅತ್ಯಂತ ಮಹತ್ವದ ವಿಧಿಯಾಗಿದೆ. ಕೇವಲ ಹೋಗಿ ಪೂಜೆ ಮಾಡಿ ಮನೆ ಕಟ್ಟಲು ಪ್ರಾರಂಭಿಸುವುದಕ್ಕಿಂತ, ಶಾಸ್ತ್ರೋಕ್ತವಾಗಿ ಶಂಕುಸ್ಥಾಪನೆ ಮಾಡುವುದರಿಂದ ಆ ಭೂಮಿಗೆ ಶತಮಾನಗಳ ಕಾಲ ಬಲ ಸಿಗುತ್ತದೆ ಮತ್ತು ಆಸ್ತಿಯು ವಂಶಪಾರಂಪರ್ಯವಾಗಿ ಉಳಿಯುತ್ತದೆ ಎಂಬುದು ಪ್ರಾಚೀನ ನಂಬಿಕೆ. ಉತ್ತಮ ಮುಹೂರ್ತ, ಆಯ ಮತ್ತು ಭೂಮಿಯ ಬಲವನ್ನು ಗಮನಿಸಿ ಮಾಡುವ ಈ ಕ್ರಿಯೆಯು ಕೇವಲ ಧಾರ್ಮಿಕ ವಿಧಿಯಲ್ಲ, ಇದು ಶುಭ ಸಂಕಲ್ಪದ…

Read More

Lokayukta Raid: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ, ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಅಧಿಕಾರಿಗಳು – Kannada News | Lokayukta Raids Across Karnataka: Anti Corruption Sleuths Conduct Early Morning Operations in Multiple Districts

ಬೆಂಗಳೂರು, ಡಿಸೆಂಬರ್ 23: ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ ಮತ್ತು ರಾಯಚೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರದ ಆರೋಪದ ಮೇಲೆ ಈ ದಾಳಿ ನಡೆದಿದೆ. ಭ್ರಷ್ಟ ಅಧಿಕಾರಿಗಳ ಬಂಗಲೆಗಳು, ಮನೆಗಳು ಮತ್ತು ಕಚೇರಿಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಬಾಗಲಕೋಟೆ ಜಿಲ್ಲೆ ಜಿ.ಪಂ. ಯೋಜನಾ ನಿರ್ದೇಶಕರು (DRDA) ಹಾಗೂ ಅಧಿಕಾರಿ ಆಗಿರುವ ಶ್ಯಾಂ ಸುಂದರ್ ಕಾಂಬಳೆ ಅವರ ಬಾಗಲಕೋಟೆ ಮತ್ತು ಗದಗ…

Read More

ಗಿಲ್ಲಿ ನಟನ ಮಾಸ್ಟರ್​ ಪ್ಲ್ಯಾನ್​​ಗೆ ಶಾಕ್ ಆದ ಇಡೀ ಮನೆ; ರಾಶಿಕಾ ನಾಮಿನೇಟ್ – Kannada News | Bigg Boss Kannada 12: Gilli Nata’s Master Plan Shocks Rashika in Nomination

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ (Gilli Nata) ಅವರು ಒಳ್ಳೆಯ ರೀತಿಯಲ್ಲಿ ಆಟ ಆಡುತ್ತಿದ್ದಾರೆ. ಅವರು ಎಲ್ಲರನ್ನು ನಗಿಸುವುದರ ಜೊತೆಗೆ ಒಂದಷ್ಟು ಮಾಸ್ಟರ್ ಪ್ಲ್ಯಾನ್​​ಗಳನ್ನು ಮಾಡುತ್ತಿದ್ದಾರೆ. ಈ ಪ್ಲ್ಯಾನ್​​ಗಳು ಅನೇಕರಿಗೆ ಅಚ್ಚರಿ ತರಿಸುತ್ತಿವೆ. ಈ ವಾರದ ನಾಮಿನೇಷನ್ ಟಾಸ್​ಕ್​ನಲ್ಲಿಯೂ ಅದೇ ರೀತಿ ಆಗಿದೆ. ಅವರ ಮಾಸ್ಟರ್ ಪ್ಲ್ಯಾನ್​​ಗೆ ರಾಶಿಕಾ ಅವರು ನಾಮಿನೇಟ್ ಆದರು. ಬಿಗ್ ಬಾಸ್ ಮನೆಯಲ್ಲಿ ಪ್ರತಿ ವಾರ ಇಬ್ಬರನ್ನು ಮಾತ್ರ ನಾಮಿನೇಟ್ ಮಾಡಲು ಅವಕಾಶ ಇರುತ್ತದೆ. ಆದರೆ, ಈ ಬಾರಿ…

Read More

ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ – Kannada News | Gilli Nata Stun After Rashika Mother Sharp Talk In Bigg Boss Kannada

ಈ ವಾರ ಬಿಗ್ ಬಾಸ್ ಮನೆಯಲ್ಲಿ ಫ್ಯಾಮಿಲಿ ವೀಕ್. ಸೂರಜ್ ಹಾಗೂ ರಾಶಿಕಾ ಅವರ ಕುಟುಂಬದವರು ಮೊದಲು ದಿನವೇ ಭಾಗಿ ಆಗಿದ್ದಾರೆ. ಇದು ಸಾಕಷ್ಟು ಭಾವುಕ ಕ್ಷಣಕ್ಕೆ ಸಾಕ್ಷಿ ಆಯಿತು. ರಾಶಿಕಾ ಅವರು ಕುಟುಂಬದವರನ್ನು ನೋಡಿ ಕಣ್ಣಿರು ಹಾಕಿದರು. ಸೂರಜ್ ಅವರು ತಾಯಿಗೋಸ್ಕರ ಅಡುಗೆ ಮಾಡಿ ತೆಗೆದುಕೊಂಡು ಹೋದರು. ಆ ಬಗ್ಗೆ ಇಲ್ಲಿದೆ ವಿವರ. ಗಿಲ್ಲಿ ನಟ ಹಾಗೂ ಕಾವ್ಯಾ ಕುಟುಂಬ ಬರೋದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Video: ರೈಲಿನ ಶೌಚಾಲಯದ ಪಕ್ಕ ಕುಳಿತು ಕುಸ್ತಿ ಚಾಂಪಿಯನ್​ಶಿಪ್​ಗೆ ತೆರಳಿದ ಕ್ರೀಡಾ ಪಟುಗಳು – Kannada News | Odisha Wrestlers Allege Poor Travel Conditions En Route to Championship

ಒಡಿಶಾ, ಡಿಸೆಂಬರ್ 23: ಒಡಿಶಾದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. 69ನೇ ರಾಷ್ಟ್ರೀಯ ಶಾಲಾ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಸ್ಪರ್ಧಿಸಲು ಉತ್ತರ ಪ್ರದೇಶಕ್ಕೆ ಪ್ರಯಾಣಿಸಬೇಕಿದ್ದ ಒಡಿಶಾದ 18 ಯುವ ಕುಸ್ತಿಪಟುಗಳು ಟಾಯ್ಲೆಟ್ ಪಕ್ಕ ಕುಳಿತು ಪ್ರಯಾಣಿಸಿದ್ದಾರೆ. ರಾಜ್ಯ ಶಾಲಾ ಮತ್ತು ಸಾಮೂಹಿಕ ಶಿಕ್ಷಣ ಇಲಾಖೆಯ ಆಡಳಿತಾತ್ಮಕ ಲೋಪಗಳಿಂದಾಗಿ ಟಾಯ್ಲೆಟ್ ಪಕ್ಕ ಕುಳಿತು ಪ್ರಯಾಣಿಸುವಂತಾಯಿತು. 10 ವಿದ್ಯಾರ್ಥಿಗಳು ಮತ್ತು ಎಂಟು ವಿದ್ಯಾರ್ಥಿನಿಯರನ್ನು ಒಳಗೊಂಡ ತಂಡವನ್ನು ರೈಲ್ವೆ ಟಿಕೆಟ್‌ಗಳಿಲ್ಲದೆ ರಾಷ್ಟ್ರೀಯ ಮಟ್ಟದ ಪಂದ್ಯಕ್ಕೆ ಕಳುಹಿಸಲಾಗಿದ್ದು, ಅವರನ್ನು ಸಾಮಾನ್ಯ ವಿಭಾಗಗಳಲ್ಲಿ ಪ್ರಯಾಣಿಸುವಂತೆ ಒತ್ತಾಯಿಸಲಾಗಿದೆ. ಆರೋಪಗಳ…

Read More

ಕಾಂಗ್ರೆಸ್ ಹೈಕಮಾಂಡೇ ‘ಕೈ’ ಚೆಲ್ಲಿ ಕೂತಿತಾ? ಮಲ್ಲಿಕಾರ್ಜುನ ಖರ್ಗೆ ‘ಲೋಕಲ್ ಸೂತ್ರ’ವನ್ನು ಸುತಾರಂ ಒಪ್ಪದ ಸಿಎಂ ಸಿದ್ದರಾಮಯ್ಯ! – Kannada News | Congress High Command Sidelined? CM Siddaramaiah Firmly Rejects Mallikarjun Kharge’s Local Formula

ಬೆಂಗಳೂರು, ಡಿಸೆಂಬರ್ 23: ಕರ್ನಾಟಕ ಕಾಂಗ್ರೆಸ್ (Congress) ನಾಯಕತ್ವ ಬದಲಾವಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್​​ ನಾಯಕರಲ್ಲಿ ಯಾರನ್ನೇ ಕೇಳಿದರೂ ಎಲ್ಲರ ಬೆರಳು ಸೀದಾ ಹೈಕಮಾಂಡ್ ಕಡೆಗೆ ತಿರುಗುತ್ತದೆ. ಆದರೆ ಗೊಂದಲ ಬಗೆಹರಿಸಿಬೇಕಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಅರ್ಥಾತ್ ಹೈಕಮಾಂಡ್​​ನ ಮುಖ್ಯ ನಾಯಕನೇ ‘ಗೊಂದಲ ಸೃಷ್ಟಿ ಮಾಡಿದ್ದು ಹೈಕಮಾಂಡ್ ಅಲ್ಲ. ಅಲ್ಲಿ ಸ್ಥಳೀಯವಾಗಿ ಏನು ಆಗಿದೆಯೋ ಅಲ್ಲೇ ಸೆಟಲ್ ಮಾಡಿಕೊಳ್ಳಿ’ ಎಂದಿದ್ದಾರೆ. ಆದರೆ ಖರ್ಗೆ ಅವರ ಲೋಕಲ್ ಸೂತ್ರವನ್ನು ಸಿದ್ದರಾಮಯ್ಯ ಸುತರಾಂ ಒಪ್ಪುವ ಹಾಗೆ…

Read More

Horoscope Today 23 December: ಇಂದು ಈ ರಾಶಿಯವರಿಂದ ಉದ್ಯೋಗವನ್ನು ಕಳೆದುಕೊಳ್ಳುವ ಸ್ಥಿತಿ ಬರಲಿದೆ – Kannada News | Today’s Rashi Bhavishya: Aries, Taurus, Gemini Auspicious Timings

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಶುಕ್ಲ ಪಕ್ಷದ ತೃತೀಯಾ ತಿಥಿ ಮಂಗಳವಾರ ಆತಂಕ, ಇಬ್ಬಂದಿತನ, ಬೇಸರ, ಅಪಪ್ರಚಾರ, ವಿಶ್ವಾಸಘಾಸಿ, ಸಹಾಯ, ಹಗುರ ಮಾತು, ಧನಾಗಮನ ಇವೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಮೂಲಾ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ತೃತೀಯಾ, ನಿತ್ಯನಕ್ಷತ್ರ…

Read More