Headlines

ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸುವ ಮಗುವಿಗೆ 1 ಗ್ರಾಂ ಚಿನ್ನದ ಉಂಗುರ! – Kannada News | Tamil Nadu Budget 2026: Government Hospital Newborns to Get 1 Gram Gold Ring

ಚೆನ್ನೈ, ಆಗಸ್ಟ್ 5: ತಮಿಳುನಾಡು ಟಿವಿಕೆ ಸರ್ಕಾರದ 2026ರ ಬಜೆಟ್ ಅನ್ನು ಹಣಕಾಸು ಸಚಿವ ಮಾರಿ ವಿಲ್ಸನ್ ಮಂಡಿಸಿದ್ದಾರೆ. ಇದು ಅವರ ಮೊದಲ ಆಯವ್ಯಯ ಮಂಡನೆಯಾಗಿದ್ದು, ಮಹಿಳೆಯರು ಹಾಗೂ ಯುವಜನತೆಗೆ ಗಮನಾರ್ಹ ಕೊಡುಗೆಗಳನ್ನು ಘೋಷಿಸಿದ್ದಾರೆ. ಬಜೆಟ್‌ನಲ್ಲಿ ಘೋಷಿಸಲಾದ ಪ್ರಮುಖ ಯೋಜನೆಗಳಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಪ್ರತಿಯೊಂದು ಮಗುವಿಗೆ ಒಂದು ಗ್ರಾಂ ಚಿನ್ನದ ಉಂಗುರವನ್ನು ನೀಡುವ ಯೋಜನೆಯು ಸೇರಿದೆ. ಇದು ನವಜಾತ ಶಿಶುಗಳ ಕುಟುಂಬಗಳಿಗೆ ಪ್ರೋತ್ಸಾಹ ನೀಡುವ ಗುರಿ ಹೊಂದಿದೆ. ಇದಲ್ಲದೆ, ಮದುವೆಯಾಗುವ ಹೆಣ್ಣುಮಕ್ಕಳಿಗಾಗಿ ವಿಶೇಷ ಯೋಜನೆಯನ್ನು ಪರಿಚಯಿಸಲಾಗಿದೆ….

Read More

Tulunada Aati: ಬೆಂಗಳೂರಿನಲ್ಲಿ ಅನಾವರಣಗೊಳ್ಳಲಿದೆ ಕರಾವಳಿಯ ವೈಭವ; ಆ 09 ರಂದು ಬೃಹತ್ ‘ತುಳುನಾಡ ಆಟಿ’ ಉತ್ಸವ – Kannada News | Grand ‘Tulunada Aati’ Cultural Fest to Be Held in Bengaluru on August 9

ಕರಾವಳಿಯ ವಿಶಿಷ್ಟ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಆಚರಣೆಗಳನ್ನು ರಾಜಧಾನಿ ಬೆಂಗಳೂರಿನ ಜನಮಾನಸಕ್ಕೆ ಪರಿಚಯಿಸುವ ಸದುದ್ದೇಶದಿಂದ ‘ಜೈ ತುಳುನಾಡ್ ಬೆಂಗಳೂರು (ರಿ.)’ ಸಂಸ್ಥೆಯು ಬೃಹತ್ ಸಾಂಸ್ಕೃತಿಕ ಉತ್ಸವವನ್ನು ಹಮ್ಮಿಕೊಂಡಿದೆ. ಬರುವ ಆಗಸ್ಟ್ 09, 2026 ರಂದು ಬೆಂಗಳೂರಿನ ಬಿಳೇಕಹಳ್ಳಿ ವಿಜಯ ಬ್ಯಾಂಕ್ ಕಾಲೋನಿಯಲ್ಲಿರುವ ಮುಲ್ಕಿ ಸುಂದರ್ ರಾಮ ಶೆಟ್ಟಿ ಸಭಾಂಗಣದಲ್ಲಿ ‘ತುಳುನಾಡ ಆಟಿ’ ಸಂಭ್ರಮವು ಅತ್ಯಂತ ವೈಭವದಿಂದ ಜರುಗಲಿದೆ. ತುಳುನಾಡಿನ ಮಣ್ಣಿನ ಸೊಗಡನ್ನು ಬಿಂಬಿಸುವ ಈ ಐತಿಹಾಸಿಕ ವೇದಿಕೆಯಲ್ಲಿ ಸುಮಾರು 10,000ಕ್ಕೂ ಅಧಿಕ ತುಳುನಾಡು ಮತ್ತು ಕರಾವಳಿ ಸಂಸ್ಕೃತಿ…

Read More

31 ಸಿಕ್ಸ್​, 445 ರನ್​ಗಳು: ದಿ ಹಂಡ್ರೆಡ್​ ಲೀಗ್​ನಲ್ಲಿ ಭರ್ಜರಿ ದಾಖಲೆ – Kannada News | Sunrisers Leeds Smash Record 241 in The Hundred

ಹೆಡಿಂಗ್ಲೇ ಮೈದಾನದಲ್ಲಿ ನಡೆದ ‘ದಿ ಹಂಡ್ರೆಡ್’ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ರನ್ ಹಾಗೂ ಸಿಕ್ಸರ್‌ಗಳ ಹೊಸ ಇತಿಹಾಸವೇ ಸೃಷ್ಟಿಯಾಗಿದೆ. ಲಂಡನ್ ಸ್ಪಿರಿಟ್ ವಿರುದ್ಧದ ಹೈ-ಸ್ಕೋರಿಂಗ್ ಪಂದ್ಯದಲ್ಲಿ ಅಬ್ಬರಿಸಿದ ಸನ್‌ರೈಸರ್ಸ್ ಲೀಡ್ಸ್ ತಂಡವು 100 ಎಸೆತಗಳಲ್ಲಿ ಬರೋಬ್ಬರಿ 241 ರನ್ ಪೇರಿಸಿದೆ. ಈ ಮೂಲಕ ದಿ ಹಂಡ್ರೆಡ್ ಲೀಗ್​ ಟೂರ್ನಿಯ ಇತಿಹಾಸದಲ್ಲೇ ಸಾರ್ವಕಾಲಿಕ ಗರಿಷ್ಠ ಟೀಮ್ ಸ್ಕೋರ್ ಗಳಿಸಿದ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಲಂಡನ್ ಸ್ಪಿರಿಟ್ ತಂಡದ ನಾಯಕ ಲಿಯಾಮ್ ಲಿವಿಂಗ್​ಸ್ಟೋನ್ ಬೌಲಿಂಗ್ ಆಯ್ದುಕೊಂಡಿದ್ದರು….

Read More

ಬೆಂಗಳೂರು ಇಂಡಿಯಾ ನ್ಯಾನೋ 2026; ಎಐ, ನ್ಯಾನೋ, ಸೆಮಿಕಂಡಕ್ಟರ್ ಕ್ಷೇತ್ರಗಳಲ್ಲಿ ಕರ್ನಾಟಕ ಸಂಚಲನ – Kannada News | Bengaluru India Nano 2026, Karnataka continues to surge ahead in various technologies

ಬೆಂಗಳೂರು ಇಂಡಿಯಾ ನ್ಯಾನೋ 2026Image Credit source: bengaluruindianano.in ಬೆಂಗಳೂರು, ಆಗಸ್ಟ್ 5: ದೇಶದ ಪ್ರಮುಖ ನ್ಯಾನೋ ತಂತ್ರಜ್ಞಾನ ಸಮಾವೇಶವಾದ ‘ಬೆಂಗಳೂರು ಇಂಡಿಯಾ ನ್ಯಾನೋ 2026’ (14ನೇ ಆವೃತ್ತಿ) ನಗರದ ‘ದಿ ಲಲಿತ್’ ಹೋಟೆಲ್‌ನಲ್ಲಿ ನಿನ್ನೆ ಮಂಗಳವಾರ ಉದ್ಘಾಟನೆಗೊಂಡಿತು. “Nanotech’s Next Frontier: AI & Beyond, Conceive, Converge, Commercialize” ಎಂಬ ಶೀರ್ಷಿಕೆಯಡಿಯಲ್ಲಿ ಈ ಮೂರು ದಿನಗಳ ಪ್ರಮುಖ ಸಮಾವೇಶ ನಡೆಯುತ್ತಿದೆ. ಆಗಸ್ಟ್ 3ರಂದೇ ಆರಂಭಗೊಂಡ ಈ ಸಮಾವೇಶ ಇವತ್ತು ಸಮಾಪನಗೊಳ್ಳುತ್ತಿದೆ. ಕರ್ನಾಟಕದ ತಂತ್ರಜ್ಞಾನ ಪ್ರೋತ್ಸಾಹದ…

Read More

ಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿದ ನಟ ರವಿಚಂದ್ರನ್ – Kannada News | Actor Ravichandran Visits Karnataka CM DK. Shivakumars Residence in Bengaluru  

ಕನ್ನಡ ಚಿತ್ರರಂಗದ ಜನಪ್ರಿಯ ನಟ ರವಿಚಂದ್ರನ್ ಅವರು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಅವರು ಭೇಟಿ ನಡೆದಿದ್ದು ಏಕೆ ಎಂಬ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ. ರವಿಚಂದ್ರನ್ ರಾಜಕೀಯದಲ್ಲಿ ಆ್ಯಕ್ಟಿವ್ ಆಗಿಲ್ಲ. ಹೀಗಾಗಿ, ಈ ಭೇಟಿ ಸಿನಿಮಾಗೆ ಸಂಬಂಧಿಸಿದ ವಿಷಯಕ್ಕೆ ನಡೆದಿರಬಹುದು ಎನ್ನಲಾಗುತ್ತಿದೆ. ರವಿಚಂದ್ರನ್ ಅವರು ಮರಳಿದ ಬಳಿಕ ಅಸಲಿ ವಿಷಯ ತಿಳಿಯಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.  Source link

Read More

ಸಮಾಧಿಗಳ ನಡುವೆ ಕುಳಿತು ಇಲ್ಲಿನ ಸ್ಪೆಷಲ್‌ ಮಸಾಲ ಟೀ ರುಚಿ ಸವಿಯುವ ಗ್ರಾಹಕರು; ಇದು ಲಕ್ಕಿ ರೆಸ್ಟೋರೆಂಟ್ ವಿಶೇಷತೆ – Kannada News | Ahmedabad: Lucky Restaurant in Ahmedabad’s Lal Darwaza, situated amidst 26 graves

ಲಕ್ಕಿ ರೆಸ್ಟೋರೆಂಟ್ Image Credit source: Ahmedabad Insider ಯಾರಾದ್ರೂ ನಿಮ್ಗೆ ಸಮಾಧಿಗಳ ನಡುವೆ ಕುಳಿತು ಚಹಾ ಕುಡಿಯುವ ಚಾಲೆಂಜ್ ಕೊಟ್ರೆ ನಿಮ್ಮರಿಯಾಕ್ಷನ್‌  ಹೇಗಿರುತ್ತದೆ ಒಮ್ಮೆ ಊಹಿಸಿ. ಹಾಗೇನಾದ್ರೂ ಚಹಾ ಬಿಡಿ ಗಂಟಲಲ್ಲಿ ಒಂದು ಗುಟುಕು ನೀರು ಕೂಡ ಗಂಟಲಲ್ಲಿ ಇಳಿಯಲ್ಲ. ಆದರೆ ನೀವೇನಾದ್ರೂ ಗುಜರಾತಿನ ಅಹಮದಾಬಾದ್‌ನ ಲಾಲ್ ದರ್ವಾಜಾದಲ್ಲಿರುವ (Ahmedabad’s Lal Darwaza) ಲಕ್ಕಿ ರೆಸ್ಟೋರೆಂಟ್ ಗೆ (lucky restaurant) ಹೋದ್ರೆ ಸಮಾಧಿಗಳ ನಡುವೆ ಕುಳಿತು ಉಪಹಾರ ಸೇವಿಸಬೇಕು. ಈ ರೆಸ್ಟೋರೆಂಟ್ ಗೆ 16 ನೇ…

Read More

UGC Scholarship: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಯುಜಿಸಿ ಗುಡ್​​ನ್ಯೂಸ್​; ವರ್ಷಕ್ಕೆ 1.5 ಲಕ್ಷ ರೂ. ವಿದ್ಯಾರ್ಥಿವೇತನ! – Kannada News | UGC Scholarship for PG Students: Get 1.5 Lakh per Year; Apply for NSPG Scheme

ಉನ್ನತ ಶಿಕ್ಷಣ ಹಾಗೂ ಸ್ನಾತಕೋತ್ತರ (PG) ಅಧ್ಯಯನವನ್ನು ಮುಂದುವರಿಸುತ್ತಿರುವ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ಸಿಹಿ ಸುದ್ದಿ ನೀಡಿದೆ. ರಾಷ್ಟ್ರೀಯ ಸ್ನಾತಕೋತ್ತರ ಅಧ್ಯಯನ ವಿದ್ಯಾರ್ಥಿವೇತನ (NSPG) ಯೋಜನೆಯಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಯುಜಿಸಿ ಸಿದ್ಧತೆಗಳನ್ನು ಆರಂಭಿಸಿದೆ. ಈ ಯೋಜನೆಯಡಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಅವಧಿಗೆ ವಾರ್ಷಿಕ 1.5 ಲಕ್ಷ ರೂ. ವಿದ್ಯಾರ್ಥಿವೇತನ ಲಭ್ಯವಾಗಲಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಶೀಘ್ರದಲ್ಲೇ ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ (NSP) ನಲ್ಲಿ ಪ್ರಾರಂಭವಾಗಲಿದೆ. ಅರ್ಜಿ ಸಲ್ಲಿಸಲು ಅರ್ಹತೆಗಳು…

Read More

ಫುಡ್ ಡೆಲಿವರಿ ಬಾಯ್ಸ್​ನ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಪೊಲೀಸರ ಬಲೆಗೆ! – Kannada News | Bengaluru Crime: Three Arrested for Robbing Food Delivery Boys in Baiyappanahalli

ಬೆಂಗಳೂರು, ಆಗಸ್ಟ್ 05: ತಡರಾತ್ರಿ ವೇಳೆ ಕಷ್ಟಪಟ್ಟು ಕೆಲಸ ಮಾಡುವ ಫುಡ್ ಡೆಲಿವರಿ ಬಾಯ್‌ಗಳನ್ನೇ (Delivery boy) ಗುರಿಯಾಗಿಸಿಕೊಂಡು ದರೋಡೆ ನಡೆಸುತ್ತಿದ್ದ ಜಾಲವೊಂದನ್ನು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಸುಲಿಗೆ ಕೃತ್ಯದಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಒಂದು ಮೊಬೈಲ್ ಫೋನ್ ಹಾಗೂ ಬರೋಬ್ಬರಿ 1.30 ಲಕ್ಷ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಕಗ್ಗದಾಸಪುರ ಬಳಿ ತಡರಾತ್ರಿ ನಡೆದಿದ್ದ ದರೋಡೆ ಪ್ರಕರಣ! ಜುಲೈ 30ರ ರಾತ್ರಿ ಕಗ್ಗದಾಸಪುರ ಒಂದನೇ ಕ್ರಾಸ್ ಬಳಿ ಈ ಘಟನೆ ನಡೆದಿತ್ತು….

Read More

RTO ಕಾರ್ಯಾಚರಣೆ: ಬೆಂಗಳೂರಲ್ಲಿ ಬೆಂಗಳೂರಲ್ಲಿ ಬೈಕ್​​ ಟ್ಯಾಕ್ಸಿಗಳು ಸೀಜ್​​​​; ಚಾಲಕರಿಂದ ತೀವ್ರ ಆಕ್ರೋಶ – Kannada News | RTO Crackdown in Bengaluru: 20 Bike Taxis Seized, Fines Up to 15,000 to be Imposed

ಬೈಕ್ ಟ್ಯಾಕ್ಸಿಗಳು ಸೀಜ್​​Image Credit source: Tv9 Kannada ಬೆಂಗಳೂರು, ಆಗಸ್ಟ್​​ 05: ಅನಧಿಕೃತ ಬೈಕ್ ಟ್ಯಾಕ್ಸಿ ಮತ್ತು ಒನ್ ಸಿಟಿ ಒನ್ ರೇಟ್ ಜಾರಿಗೆ ತರವಂತೆ ಆಗ್ರಹಿಸಿ ಇಂದು ಬೆಳಿಗ್ಗೆ ಸಾರಿಗೆ ಇಲಾಖೆ ಮುಖ್ಯ ಕಚೇರಿಗೆ ಆಟೋ, ಕ್ಯಾಬ್ ಚಾಲಕರ ನಿರ್ಧಾರದ ಬೆನ್ನಲ್ಲೇ ಬೆಳ್ಳಂಬೆಳಗ್ಗೆ ಬೈಕ್ ಟ್ಯಾಕ್ಸಿ ವಿರುದ್ಧ ಆರ್ಟಿಒ ಅಧಿಕಾರಿಗಳು ಬೆಂಗಳೂರಿನಲ್ಲಿ (Bengaluru) ಕಾರ್ಯಾಚರಣೆ ನಡೆಸಿದ್ದಾರೆ. ಅಧಿಕಾರಿಗಳು ಮತ್ತು ಆಟೋ ಚಾಲಕರೇ ಪ್ರಯಾಣಿಕರ ರೀತಿ ರೈಡ್​​ ಬುಕ್ಕಿಂಗ್​ ಮಾಡಿಕೊಂಡು ಸುಮಾರು 20 ಬೈಕ್​​ ಟ್ಯಾಕ್ಸಿಗಳನ್ನು…

Read More

ಈ ವಾರ ‘ಬಾಸ್’ ಹಾಗೂ ‘ಅಯೋಗ್ಯ 2’ ತೆರೆಗೆ; ಎದುರಿಸಬೇಕಿದೆ ದೊಡ್ಡ ಸ್ಪರ್ಧೆ – Kannada News | Sathish Ninasam Ayogya 2 and Controversial Movie BOSS Set for Friday Release

ಶುಕ್ರವಾರ ಬಂತೆಂದರೆ ಹೊಸ ಹೊಸ ಸಿನಿಮಾಗಳು ತೆರೆಗೆ ಬರುತ್ತಲೇ ಇರುತ್ತವೆ. ಈಗ ಮತ್ತೆ ಶುಕ್ರವಾರ ಸಮೀಪಿಸಿದೆ. ಈ ವಾರ ಎರಡು ಸಿನಿಮಾಗಳು ತೆರೆಗೆ ಬರುತ್ತಿವೆ. ಎರಡೂ ಭಿನ್ನ ಕಥಾ ಹಂದರ ಹೊಂದಿವೆ. ವಿವಾದದ ಮೂಲಕ ಸುದ್ದಿ ಆದ ‘ಬಾಸ್’ ಹಾಗೂ ನೀನಾಸಂ ಸತೀಶ್ ನಟನೆಯ ‘ಅಯೋಗ್ಯ 2’ (Ayogya 2 Movie) ಈ ವಾರ ರಿಲೀಸ್ ಆಗುತ್ತಿವೆ. ಅವುಗಳ ಬಗ್ಗೆ ಇಲ್ಲಿದೆ ಮಾಹಿತಿ. ‘ಅಯೋಗ್ಯ 2’ 2018ರಲ್ಲಿ ಬಿಡುಗಡೆಯಾಗಿ ಸೂಪರ್‌ಹಿಟ್ ಆಗಿದ್ದ ‘ಅಯೋಗ್ಯ’ ಚಿತ್ರದ ಯಶಸ್ಸಿನ ನಂತರ,…

Read More