Headlines

BSNL Recruitment 2026: ಲಿಖಿತ ಪರೀಕ್ಷೆಯಿಲ್ಲದೆ ಸಿಗಲಿದೆ ತಿಂಗಳಿಗೆ 2.25 ಲಕ್ಷ ರೂ. ಸಂಬಳದ ಉದ್ಯೋಗ! ಅರ್ಜಿ ಸಲ್ಲಿಸುವುದು ಹೇಗೆ? – Kannada News | BSNL General Manager Recruitment 2026: 15 Posts, 2.25 Lakh rs Salary, No Exam! Apply Now

ಕೇಂದ್ರ ಸರ್ಕಾರಿ ಸ್ವಾಮ್ಯದ ಪ್ರಮುಖ ದೂರಸಂಪರ್ಕ ಸಂಸ್ಥೆಯಾದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL), ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ವಿಶೇಷ ನೇಮಕಾತಿ ಪ್ರಕಟಣೆಯಡಿ ಒಟ್ಟು 15 ಜನರಲ್ ಮ್ಯಾನೇಜರ್ (ಹಣಕಾಸು ಮತ್ತು ಖಾತೆಗಳು) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಉನ್ನತ ಮಟ್ಟದ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಈ ಹುದ್ದೆಗಳಿಗೆ ಇರಬೇಕಾದ ಶೈಕ್ಷಣಿಕ ಅರ್ಹತೆಗಳು: ಬಿಎಸ್‌ಎನ್‌ಎಲ್‌ನ…

Read More

ಹೊಸ ನಿಯಮಗಳ ಹೈಡ್ರಾಮಾ! ಒಂದೇ ದಿನ 3 ರೆಡ್ ಕಾರ್ಡ್​..! – Kannada News | Fifa World Cup 2026: 3 Red Cards on Day 1 as New Rules Hit Hard

ಫಿಫಾ ವಿಶ್ವಕಪ್​ನ 23ನೇ ಸೀಸನ್​ಗೆ ಅದ್ಧೂರಿ ಚಾಲನೆ ದೊರೆತಿದೆ. ಮೆಕ್ಸಿಕೋದ ಪ್ರತಿಷ್ಠಿತ ಎಸ್ಟಾಡಿಯೋ ಅಝಟೆಕಾ ಕ್ರೀಡಾಂಗಣದಲ್ಲಿ ನಡೆದ ಮೆಕ್ಸಿಕೋ ಮತ್ತು ಸೌತ್ ಆಫ್ರಿಕಾ ನಡುವಿನ ಉದ್ಘಾಟನಾ ಪಂದ್ಯವು ಇದೀಗ ಇತಿಹಾಸ ಪುಟ ಸೇರಿದೆ. ಆದರೆ ಇದು ಆಟದಿಂದಲ್ಲ. ಬದಲಾಗಿ ರೆಡ್​ ಕಾರ್ಡ್​ನಿಂದಾಗಿ..! ಇತಿಹಾಸ ಬರೆದ ಉದ್ಘಾಟನಾ ಪಂದ್ಯ! ಟೂರ್ನಿಯ ಮೊದಲ ಪಂದ್ಯದಲ್ಲಿ ಆತಿಥೇಯ ಮೆಕ್ಸಿಕೋ ತಂಡವು ಸೌತ್ ಆಫ್ರಿಕಾವನ್ನು 2-0 ಗೋಲುಗಳಿಂದ ಮಣಿಸಿತು. ಆದರೆ, ಎಸ್ಟಾಡಿಯೋ ಅಝಟೆಕಾ ಕ್ರೀಡಾಂಗಣದಲ್ಲಿ ನಡೆದ ಈ ಹಣಾಹಣಿ ಫುಟ್‌ಬಾಲ್ ಇತಿಹಾಸದಲ್ಲಿ ಅತ್ಯಂತ ವಿವಾದಾತ್ಮಕ…

Read More

ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ: ಪ್ರತ್ಯೇಕ ದುರಂತಗಳಲ್ಲಿ ನಾಲ್ವರ ದುರ್ಮರಣ, ಮೂವರಿಗೆ ಗಾಯ – Kannada News | Bengaluru: Four Killed in Three Separate Accidents Across Whitefield and Kengeri; Three Critically Injured

ಅಪಘಾತಕ್ಕೀಡಾಗಿರುವ ಕಾರುImage Credit source: tv9 ಬೆಂಗಳೂರು, ಜೂನ್ 13: ಬೆಂಗಳೂರಿನಲ್ಲಿ (Bengaluru) ಶನಿವಾರ ಪ್ರತ್ಯೇಕವಾಗಿ ಸಂಭವಿಸಿದ ಮೂರು ಭೀಕರ ರಸ್ತೆ ಅಪಘಾತಗಳಲ್ಲಿ ನಾಲ್ಕು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಮಗಳನ್ನು ಕಾಲೇಜಿಗೆ ಬಿಡಲು ತೆರಳುತ್ತಿದ್ದ ತಾಯಿ ಶಾಲಾ ಬಸ್‌ ಅಡಿ ಸಿಲುಕಿ ಮೃತಪಟ್ಟರೆ, ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಬೈಕ್ ಅಪಘಾತದಲ್ಲಿ ಜೀವ ಕಳೆದುಕೊಂಡಿದ್ದಾರೆ. ಮತ್ತೊಂದು ಘಟನೆಯಲ್ಲಿ ಕಾರು ಅಡ್ಡಾದಿಡ್ಡಿಯಾಗಿ ಚಲಿಸಿ ಪಲ್ಟಿಯಾದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮುಖ್ಯಾಂಶಗಳು ಪ್ರತ್ಯೇಕ ಅಪಘಾತಗಳಲ್ಲಿ ನಾಲ್ವರು…

Read More

ಗೃಹ ಇಲಾಖೆ ಆದೇಶದಿಂದ ಪ್ರಣೀತ್ ಮೊರೆಗೆ ಹೆಚ್ಚಿತು ಸಂಕಷ್ಟ – Kannada News | Praneeth More Controversy: Vulgar Comedy Sparks Outrage, Home Dept Probes

ಖ್ಯಾತ ಸ್ಟ್ಯಾಂಡ್‌ಅಪ್ ಕಮಿಡಿಯನ್ ಪ್ರಣೀತ್ ಮೋರೆ ಅವರ ಕಾರ್ಯಕ್ರಮಗಳು ಈಗ ಭಾರಿ ವಿವಾದಕ್ಕೆ ಸಿಲುಕಿದ್ದು, ಅವರ ಸಂಕಷ್ಟಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಪ್ರಣೀತ್ ಅವರ ಹಾಸ್ಯ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಗೂ ವಿಕೃತ ವಿಷಯಗಳು ತುಂಬಿರುತ್ತವೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಇದಕ್ಕೆ ಸಂಬಂಧಿಸಿದ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ವೈರಲ್ ಆಗಿರುವ ವಿಡಿಯೋಗಳಲ್ಲಿ ಕೆಇಎಂ (KEM) ಆಸ್ಪತ್ರೆಯ ಮಹಿಳಾ ವೈದ್ಯರೊಬ್ಬರು ಮೃತದೇಹದ ಖಾಸಗಿ ಭಾಗಗಳ ಬಗ್ಗೆ ನೇರವಾಗಿ ನೀಡಿರುವ ಆಘಾತಕಾರಿ ಹೇಳಿಕೆ ಸಾರ್ವಜನಿಕರ…

Read More

ಬರೋಬ್ಬರಿ 27 ಪಂದ್ಯಗಳು… ಟೀಮ್ ಇಂಡಿಯಾದ ವಿಶ್ವಕಪ್​ ಸಿದ್ಧತೆ ಶುರು! – Kannada News | Team India’s Road to 2027 ODI WC Begins

ಟೀಮ್ ಇಂಡಿಯಾದ ಏಕದಿನ ವಿಶ್ವಕಪ್ (ODI World Cup 2027) ತಯಾರಿ ಇಂದಿನಿಂದ (ಜೂನ್ 13) ಶುರುವಾಗಲಿದೆ. ಅಫ್ಘಾನಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ದ್ವಿಪಕ್ಷೀಯ ಸರಣಿಯೊಂದಿಗೆ ಭಾರತ ತಂಡ ವಿಶ್ವಕಪ್ ಸಿದ್ಧತೆ ಆರಂಭವಾಗುತ್ತಿದ್ದು, ಈ ಸರಣಿಯ ಬಳಿಕ ಟೀಮ್ ಇಂಡಿಯಾ ಒಟ್ಟು 24 ಪಂದ್ಯಗಳನ್ನಾಡಲಿದೆ. ಅಂದರೆ 2027ರ ಏಕದಿನ ವಿಶ್ವಕಪ್​ಗೂ ಮುನ್ನ ಒಟ್ಟು 27 ಒನ್​ಡೇ ಮ್ಯಾಚ್​ಗಳಲ್ಲಿ ಕಣಕ್ಕಿಳಿಯಲಿದೆ. ಯಾರ ವಿರುದ್ಧ 27 ಪಂದ್ಯಗಳು? ಭಾರತ ತಂಡವು 2027ರ ಏಕದಿನ ವಿಶ್ವಕಪ್‌ಗೂ ಮುನ್ನ ಒಟ್ಟು 27 ಏಕದಿನ…

Read More

ಕರ್ನಾಟಕದಲ್ಲಿ ಭಾರೀ ಗಳಿಕೆ ಮಾಡಿದ ಹಾಲಿವುಡ್ ಚಿತ್ರ; ಕನ್ನಡ ಸಿನಿಮಾಗಳಿಗೇ ಇಲ್ಲ ಬೇಡಿಕೆ – Kannada News | Why Kannada Films Fail to Earn While Hollywood Thrives in Karnataka Box Office?

ಈ ವರ್ಷದ ಮೊದಲಾರ್ಧ ಕಳೆಯಲು ಬಾಕಿ ಇರೋದು ಕೆಲವೇ ವಾರ ಮಾತ್ರ. ಈ ಅವಧಿಯಲ್ಲಿ ಸುಮಾರು 100ಕ್ಕೂ ಅಧಿಕ ಕನ್ನಡ ಸಿನಿಮಾಗಳು ರಿಲೀಸ್ ಆಗಿವೆ. ಆದರೆ, ಇದರಲ್ಲಿ ಉತ್ತಮ ಕಲೆಕ್ಷನ್ ಮಾಡಿದ್ದು ಕೆಲವೇ ಸಿನಿಮಾಗಳು ಮಾತ್ರ. ಉತ್ತಮ ಗಳಿಕೆ ಮಾಡಿದ ಹೊರತಾಗಿಯೂ ಗೆದ್ದ ಸಿನಿಮಾಗಳು ತುಂಬಾನೇ ಕಡಿಮೆ ಎಂದು ವರದಿ ಆಗಿದೆ. ವಿಚಿತ್ರ ಎಂದರೆ ಹಾಲಿವುಡ್ ಸಿನಿಮಾಗಳು ಕರ್ನಾಟಕದಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿವೆ. ಆದರೆ, ಕನ್ನಡದ ಸಿನಿಮಾಗಳೇ ಇಲ್ಲಿ ಮಂಕಾಗಿವೆ. ಇತ್ತೀಚೆಗೆ ರಿಲೀಸ್ ಆದ ಹಾಲಿವುಡ್​ನ ‘ಒಬ್ಸೆಷನ್’…

Read More

ಮುತ್ತಪ್ಪ ರೈ ಮಗನ ಮತ್ತೊಂದು ಪುಂಡಾಟದ ವಿಡಿಯೋ ವೈರಲ್: ಸೈಲೆನ್ಸರ್‌ನಲ್ಲಿ ಬೆಂಕಿ ಉಗುಳುತ್ತಾ ಏರ್ಪೋರ್ಟ್ ರಸ್ತೆಯಲ್ಲಿ ಕಾರು ರೇಸಿಂಗ್ – Kannada News | Bengaluru Outrage: Ricky Rai’s Lamborghini Caught Overspeeding on KIA Road, Modified Exhaust

ರಿಕ್ಕಿ ರೈ ಲ್ಯಾಂಬೋರ್ಗಿನಿImage Credit source: Tv9 kannada ಬೆಂಗಳೂರು, ಜೂ,13: ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಒಡೆತನದ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಮತ್ತೊಮ್ಮೆ ಭಾರಿ ಸದ್ದು ಮಾಡಿದೆ. ಕೆಲವು ತಿಂಗಳುಗಳ ಹಿಂದಷ್ಟೇ ನಗರದ ಹೃದಯಭಾಗದಲ್ಲಿ ರೇಸಿಂಗ್ ಸ್ಟಂಟ್ (ಡ್ರಿಫ್ಟಿಂಗ್) ಮಾಡಿ ಸಿಕ್ಕಿಬಿದ್ದಿದ್ದ ಇದೇ ಕಾರು, ಇದೀಗ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ರಸ್ತೆಯಲ್ಲಿ ಅತಿವೇಗದ ಚಾಲನೆ ಮತ್ತು ಕರ್ಕಶ ಶಬ್ದದ ಮೂಲಕ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡಿ ಮತ್ತೊಂದು…

Read More

Thiruvarapu Krishna Temple: ನೈವೇದ್ಯ ತಡವಾದರೆ ಇಲ್ಲಿನ ಕೃಷ್ಣನ ಮೂರ್ತಿ ಸಣ್ಣಗಾಗುತ್ತೆ; ವಿಜ್ಞಾನಕ್ಕೂ ನಿಲುಕದ ವಿಸ್ಮಯ ದೇವಾಲಯವಿದು – Kannada News | Thiruvarappu Krishna Temple: Kerala’s Unique Shrine Where Idol Shrinks Without Food

ತಿರುವರಪ್ಪು ಶ್ರೀಕೃಷ್ಣ ಸ್ವಾಮಿ ದೇವಾಲಯImage Credit source: Pinterest ಭಾರತವು ತನ್ನ ಪ್ರಾಚೀನ ಸಂಸ್ಕೃತಿ, ಭವ್ಯ ಇತಿಹಾಸ ಮತ್ತು ನಿಗೂಢ ದೇವಾಲಯಗಳಿಗೆ ಜಗತ್ಪ್ರಸಿದ್ಧಿಯಾಗಿದೆ. ನಮ್ಮ ದೇಶದಲ್ಲಿ ಇಂದಿಗೂ ಹಲವು ದೇವಾಲಯಗಳ ಚಮತ್ಕಾರ ಹಾಗೂ ರಹಸ್ಯಗಳು ವಿಜ್ಞಾನಕ್ಕೆ ಸವಾಲಾಗಿವೆ. ಅಂತಹದೇ ಒಂದು ಅಪರೂಪದ ಮತ್ತು ವಿಸ್ಮಯಕಾರಿ ದೇವಾಲಯ ದಕ್ಷಿಣ ಭಾರತದ ಕೇರಳ ರಾಜ್ಯದಲ್ಲಿದೆ. ಇದು ಭಗವಾನ್ ಶ್ರೀಕೃಷ್ಣನಿಗೆ ಸಮರ್ಪಿತವಾದ ಅತ್ಯಂತ ಪವಿತ್ರ ಕ್ಷೇತ್ರವಾಗಿದೆ. ಇಲ್ಲಿನ ನಂಬಿಕೆಯ ಪ್ರಕಾರ, ದೇವರಿಗೆ ಒಂದು ದಿನ ನೈವೇದ್ಯ (ಭೋಜನ) ಅರ್ಪಿಸದಿದ್ದರೂ ಸಹ ಇಲ್ಲಿರುವ…

Read More

ದುಬೈ ರಸ್ತೆ ಅಪಘಾತ ಸಂತ್ರಸ್ತರಿಗೆ ನೆರವಾದ ಅನಿವಾಸಿ ಭಾರತೀಯ ಉದ್ಯಮಿ: 2.6 ಕೋಟಿ ರೂ. ನೆರವು ಘೋಷಿಸಿದ ಡಾ. ಶಂಶೀರ್ ವಯಾಲಿಲ್ – Kannada News | Dubai Road Accident: NRI Philanthropist Dr Shamsheer Vayalil Announces Rs 2.6 Crore Relief Package for Deceased Families

ದುಬೈನ ಎಮಿರೇಟ್ಸ್ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದ ಚಿತ್ರImage Credit source: tv9 ದುಬೈ, ಜೂನ್ 13: ದುಬೈನ ಎಮಿರೇಟ್ಸ್ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಹಾಗೂ ಗಾಯಗೊಂಡ ಕಾರ್ಮಿಕರ ಕುಟುಂಬಗಳಿಗೆ ನೆರವಾಗಲು ಪ್ರಮುಖ ಅನಿವಾಸಿ ಭಾರತೀಯ ಉದ್ಯಮಿ, ಬುರ್ಜೀಲ್ ಹೋಲ್ಡಿಂಗ್ಸ್ ಸಂಸ್ಥೆಯ ಚೇರ್ಮನ್ ಹಾಗೂ ಸಿಇಒ ಡಾ. ಶಂಶೀರ್ ವಯಾಲಿಲ್ 2.6 ಕೋಟಿ ರೂ. ಮೊತ್ತದ ಬೃಹತ್ ಪರಿಹಾರದ ಪ್ಯಾಕೇಜ್ ಘೋಷಿಸಿದ್ದಾರೆ. ಈ ಅಪಘಾತದಲ್ಲಿ ಮೃತಪಟ್ಟ ಏಳು ಕಾರ್ಮಿಕರ ಕುಟುಂಬಗಳು ಹಾಗೂ…

Read More

ಯುದ್ಧದ ನಡುವೆ ಫಿಫಾ ವಿಶ್ವಕಪ್​​ಗೆ ಇರಾನ್ ಎಂಟ್ರಿ..! – Kannada News | Iran football team arrives in Mexico for fifa World Cup 2026

2026ರ ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಇರಾನ್ ಕಣಕ್ಕಿಳಿಯಲಿದೆಯಾ? ಈ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಏಕೆಂದರೆ ಫಿಫಾ ವಿಶ್ವಕಪ್​ಗಾಗಿ ಈಗಾಗಲೇ ಇರಾನ್ ರಾಷ್ಟ್ರೀಯ ಫುಟ್‌ಬಾಲ್ ಮೆಕ್ಸಿಕೋದ ಟಿಜುವಾನಾ ನಗರಕ್ಕೆ ಬಂದು ತಲುಪಿದೆ. ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ವೀಸಾ ಗೊಂದಲಗಳಿಂದಾಗಿ ಈ ಬಾರಿ ಇರಾನ್ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿತ್ತು. ಆದರೆ ಇದೀಗ ಇರಾನ್ ಪಡೆ ವಿಶ್ವಕಪ್​ ಆಡಲು ಸಕಲ ರೀತಿಯಲ್ಲೂ ಸಜ್ಜಾಗಿ ನಿಂತಿದೆ. ಇರಾನ್ ಹೋಗಿದ್ದು ಹೇಗೆ? ಈ ಬಾರಿಯ ಫಿಫಾ ವಿಶ್ವಕಪ್…

Read More