ರಾಷ್ಟ್ರಗೀತೆಗೆ ಅಗೌರವ, ಈ ವರ್ಷವೂ ಭಾಷಣ ಮಾಡದೆ ವಿಧಾನಸಭೆಯಿಂದ ಹೊರ ನಡೆದ ತಮಿಳುನಾಡು ರಾಜ್ಯಪಾಲ ರವಿ – Kannada News | Tamil Nadu Governor RN Ravi walks out of Assembly again over National Anthem disrespect
ಚೆನ್ನೈ, ಜನವರಿ 20: ತಮಿಳುನಾಡಿನಲ್ಲಿ ವಿಧಾನಸಭಾ ಅಧಿವೇಶನ(Assembly Session) ಶುರುವಾಗಿದೆ. ತಮಿಳು ಗೀತೆಯೊಂದಿಗೆ ಅಧಿವೇಶನ ಆರಂಭಿಸಿದ್ದಾರೆ. ರಾಷ್ಟ್ರಗೀತೆಗೆ ಗೌರವ ಕೊಟ್ಟಿಲ್ಲ ಎನ್ನುವ ಬೇಸರದಲ್ಲಿ ಈ ವರ್ಷವೂ ಕೂಡ ತಮಿಳುನಾಡು ರಾಜ್ಯಪಾಲ್ ಆರ್ಎನ್ ರವಿ ಭಾಷಣ ಮಾಡದೆ ವಿಧಾನಸಭೆಯಿಂದ ಹೊರ ನಡೆದಿದ್ದಾರೆ. ನನ್ನ ಮೈಕ್ ಸ್ವಿಚ್ ಆಫ್ ಮಾಡಲಾಗಿತ್ತು, ನನ್ನನ್ನು ಅವಮಾನಿಸಲಾಗಿದೆ ಮತ್ತು ನನಗೆ ಮಾತನಾಡಲು ಅವಕಾಶ ನೀಡಲಾಗಿಲ್ಲ ಎಂದು ಹೇಳಿ ಅವರು ಹೊರನಡೆದಿದ್ದಾರೆ. ಕಳೆದ ವರ್ಷವೂ ಕೂಡ ಇದೇ ರೀತಿಯಾಗಿತ್ತು. ತಮಿಳು ಗೀತೆಯ ನಂತರ ರಾಷ್ಟ್ರಗೀತೆ ಹಾಡಬೇಕೆಂದು…