Headlines

ಮೂತ್ರದ ಬಾಟಲಿಗಳು, 7,000 ಟನ್ ಕಸ; ಕನ್ವರ್ ಯಾತ್ರೆ ಬಳಿಕ ಹರಿದ್ವಾರ ಹೇಗಾಗಿದೆ ನೋಡಿ! – Kannada News | Urine Bottles, 7,000 Tonnes of waste Haridwar launches mega clean up after Kanwar Yatra

ಹರಿದ್ವಾರ, ಆಗಸ್ಟ್ 12: ವರ್ಷಕ್ಕೊಮ್ಮೆ ನಡೆಯುವ ಕನ್ವರ್ ಯಾತ್ರೆ (Kanwar Yatra)  ಪೂರ್ಣಗೊಂಡಿದ್ದು, ಉತ್ತರಾಖಂಡದ ಪವಿತ್ರ ನಗರಿ ಹರಿದ್ವಾರದಲ್ಲಿ (Haridwar) ಈಗ ಕಸದ ಬೆಟ್ಟಗಳೇ ಸೃಷ್ಟಿಯಾಗಿವೆ. ಈ ಬಾರಿಯ ಶ್ರಾವಣ ಮಾಸದಲ್ಲಿ ಗಂಗಾಜಲವನ್ನು ತೆಗೆದುಕೊಂಡು ಹೋಗಲು ಸುಮಾರು 5 ಕೋಟಿ ಭಕ್ತರು ಹರಿದ್ವಾರಕ್ಕೆ ಭೇಟಿ ನೀಡಿದ್ದರು. ಶಿವರಾತ್ರಿಯ ನಂತರ ಭಕ್ತರು ತಮ್ಮ ಊರುಗಳಿಗೆ ಹಿಂತಿರುಗುವಾಗ ಹರಿದ್ವಾರದ ಗಂಗಾ ಘಾಟ್‌ಗಳಲ್ಲಿ ಅಪಾರ ಪ್ರಮಾಣದ ತ್ಯಾಜ್ಯವನ್ನು ಬಿಟ್ಟು ಹೋಗಿದ್ದಾರೆ. ಹರಿದ್ವಾರದ ಘಾಟ್‌ಗಳಲ್ಲಿ ಟನ್​ಗಟ್ಟಲೆ ಬಟ್ಟೆಗಳು, ಪ್ಲಾಸ್ಟಿಕ್ ವಸ್ತುಗಳು, ಮೂತ್ರ ತುಂಬಿದ…

Read More

ಆರ್ಥಿಕ ಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಸವಾಲು: ವಿಜಯೇಂದ್ರಗೆ ಸಿಎಂ ಅಂಕಿ-ಸಂಖ್ಯೆ ಸಮೇತ ತಿರುಗೇಟು

ಬೆಂಗಳೂರು, (ಮಾರ್ಚ್ 31): ಕರ್ನಾಟಕದ ಆರ್ಥಿಕ (karnataka economy) ಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  (BY Vijayendra) ಆಗ್ರಹಿಸಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಸಹ ಅಂಕಿ-ಸಂಖ್ಯೆ ಸಮೇತ ಮಾಧ್ಯಮ ಪ್ರಕಟಣೆ ಮೂಲಕ ತಿರುಗೇಟು ನೀಡಿದ್ದಾರೆ. ವಿಜಯೇಂದ್ರ ಒತ್ತಾಯಿಸಿರುವುದು ಆರ್ಥಿಕ ಕ್ಷೇತ್ರದ ಬಗೆಗಿನ ಅವರ ಅಜ್ಞಾನ. ಆಡಳಿತದ ಅನುಭವದ ಕೊರತೆ ಮತ್ತು ರಾಜಕೀಯ ಹತಾಶೆಯನ್ನು ತೋರಿಸುತ್ತೆ. ಕಳೆದ ತಿಂಗಳಷ್ಟೇ ಈ ಆರ್ಥಿಕ ವರ್ಷದ ಆಯವ್ಯಯಪತ್ರವನ್ನು ಮಂಡಿಸಿದ್ದೇನೆ. ಅದು ಅಂಕಿ-ಅಂಶಗಳ ಕಾಗದದ ಕಂತೆ…

Read More

ದೇವನಹಳ್ಳಿ: ಸಿಗರೇಟ್ ಸೇದಲು ಮ್ಯಾಚ್ ಬಾಕ್ಸ್ ಕೊಡದ್ದಕ್ಕೆ ಜೀವವೇ ಹೋಯ್ತು! – Kannada News | Matchbox Refusal Leads to Murder: Bengaluru Rural Youth Killed in Doddaballapur

ದೇವನಹಳ್ಳಿ, ಜನವರಿ 27: ಇಬ್ಬರ ನಡುವಿನ ಹಳೆಯ ದ್ವೇಷ, ಅಸೂಯೆಗೆಲ್ಲಾ ರಕ್ತಪಾತವಾಗುವವುದನ್ನು ನಾವು ಕಾಣುತ್ತೇವೆ. ಆದರೆ ಸಿಗರೇಟ್ ಹಚ್ಚಲು ಬೆಂಕಿ ಪೊಟ್ಟಣ ಕೊಟ್ಟಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಯುವಕನನ್ನೇ ಕೊಲೆ ಮಾಡಿದ ಘಟನೆ ನಡೆದಿದ್ದು,ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಗ್ರಾಮದ ವಿನಾಯಕ ನಗರದಲ್ಲಿ ಈ ದುರಂತ ನಡೆದಿದ್ದು, ಹಲವು ದಿನಗಳಿಂದ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಓರ್ವ ಅಪ್ರಾಪ್ತ ಸೇರಿ ನಾಲ್ವರು ಅರೆಸ್ಟ್ ಹೊಸವರ್ಷದ ಸಂದರ್ಭದಲ್ಲಿ…

Read More

IPL 2026: ಈ ಐದು ತಂಡಗಳಿಗೆ ನಾಯಕರೇ ಹೊರೆ

ಐಪಿಎಲ್ 2026 ರಲ್ಲಿ ಅನೇಕ ಯುವ ಹಾಗೂ ಅನುಭವಿ ಆಟಗಾರರು ಉತ್ತಮ ಪ್ರದರ್ಶನ ನೀಡುವ ಮೂಲಕ ತಮ್ಮ ತಮ್ಮ ತಂಡಗಳ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಇದು ತಂಡದ ನಾಯಕರ ಯಶಸ್ಸಿಗೂ ಸಹಕಾರಿಯಾಗಿದೆ. ಆದರೆ ಇನ್ನು ಕೆಲವು ತಂಡಗಳಿಗೆ ನಾಯಕರೇ ಹೊರ ಆಗಿದ್ದಾರೆ. ಬ್ಯಾಟಿಂಗ್‌ ಅಥವಾ ಬೌಲಿಂಗ್​ ಜೊತೆಗೆ ಅವರ ನಾಯಕತ್ವದ ನಿರ್ಧಾರಗಳು ಕೂಡ ತಂಡದ ಸೋಲಿಗೆ ಕಾರಣವಾಗುತ್ತಿವೆ. ಹೀಗಾಗಿ ತಮ್ಮ ಕಳಪೆ ಪ್ರದರ್ಶನದಿಂದ ತಂಡಕ್ಕೆ ಹೊರೆಯಾಗಿರುವುದು ಕೇವಲ ಒಬ್ಬರು ಅಥವಾ ಇಬ್ಬರು ಅಲ್ಲ, ಬರೋಬ್ಬರಿ ಐದು ತಂಡಗಳ…

Read More

ತಾಕತ್ತಿದ್ರೆ ಬಂದು ಹಿಡಿ ಎಂದು ಟ್ರಂಪ್​ಗೆ ಸವಾಲೆಸೆದಿದ್ದ ವೆನಿಜುವೆಲಾ ಅಧ್ಯಕ್ಷ; ಸದ್ದಿಲ್ಲದೆ ಬಂಧಿಸಿ ಕರೆದೊಯ್ದ ಅಮೆರಿಕ ಸೇನೆ – Kannada News | Venezuela president challenged Trump to arrest him, ended up caught in military operation

ವಾಷಿಂಗ್ಟನ್, ಜನವರಿ 4: ವೆನಿಜುವೆಲಾ ಅಧ್ಯಕ್ಷ ನಿಕೋಲಾಸ್ ಮಡುರೊ (Nicolas Maduro) ಅವರನ್ನು ಅಮೆರಿಕದ ಯೋಧರು ಬಂಧಿಸಿ ಕರೆದೊಯ್ದ ಬೆನ್ನಲ್ಲೇ ವೈಟ್​ಹೌಸ್​ನಿಂದ ವಿಡಿಯೋವೊಂದು ಬಿಡುಗಡೆ ಆಗಿದೆ. ಅದರಲ್ಲಿ ಮಡುರೊ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಹೇಡಿ (coward) ಎಂದು ಕರೆಯುತ್ತಿರುವುದು, ಸವಾಲು ಎಸೆಯುತ್ತಿರುವುದು ಕೇಳಿಬಂದಿದೆ. ಅಮೆರಿಕದ ಈ ಅಧ್ಯಕ್ಷರೊಂದಿಗೆ ಈ ರೀತಿ ಆಟ ಆಡಿದರೆ ಇದೇ ಶಾಸ್ತಿಯಾಗುತ್ತದೆ ಎಂದು ಈ ವಿಡಿಯೋದಲ್ಲಿ ಮೆಸೇಜ್ ಕೊಡಲಾಗಿದೆ. ವೆನಿಜುವೆಲಾ ಅಧ್ಯಕ್ಷ ನಿಕೋಲಾಸ್ ಮಡುರೊ ತಮ್ಮ ಮಿಲಿಟರಿ ನೆಲೆಯಲ್ಲಿರುವ…

Read More

ತನ್ನ ದುಡ್ಡಲ್ಲೇ ಇನ್​ಫ್ಲುಯೆನ್ಸರ್​​ಗೆ ಬೇಲ್​ಪುರಿ ಕೊಡಿಸಿದ ಬೀದಿ ಬದಿ ಬಾಲಕಿ; ವಿಡಿಯೋ ವೈರಲ್ – Kannada News | Homeless child Spends Her Own Money To Buy Bhel Puri For Influencer video goes viral

ನವದೆಹಲಿ, ಫೆಬ್ರವರಿ 24: ಬೀದಿ ಬದಿಯ ಹುಡುಗಿ ಮತ್ತು ಸೋಷಿಯಲ್ ಮೀಡಿಯಾ ಇನ್​ಫ್ಲುಯೆನ್ಸರ್​ಗೆ ತನ್ನ ದುಡ್ಡಿನಲ್ಲೇ ಬೇಲ್​ಪುರಿ ಕೊಡಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗಿದೆ. 24 ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿರುವ ವಿಡಿಯೋ ಕ್ಲಿಪ್‌ನಲ್ಲಿ ಇನ್​ಫ್ಲುಯೆನ್ಸರ್​​​ ರಿತಿಕಾ ಶರ್ಮಾ ರಸ್ತೆಬದಿಯ ಭೇಲ್ ಪುರಿ ಅಂಗಡಿಯ ಬಳಿ ನಿಂತಿರುವುದನ್ನು ಕಾಣಬಹುದು. ಆಗ ಮುಸ್ಕಾನ್ ಎಂಬ ಬಾಲಕಿ ಆಕೆಯನ್ನು ಬೇಲ್​ಪುರಿ ತಿನ್ನಲು ಬಾ ಎಂದು ಕರೆದಳು. ಅದಕ್ಕೆ ಆಕೆ ನನ್ನ ಬಳಿ ಹಣವಿಲ್ಲ ಎಂದು ಹೇಳಿದಳು….

Read More

ಹುಟ್ಟಿದ ಊರಿನ ಮೇಲೆ ರಾಜ್​​ಕುಮಾರ್​​ಗೆ ಇತ್ತು ಅಪಾರ ಮಮತೆ; ಕಾರಣ ಏನು?

ರಾಜ್​​ಕುಮಾರ್ ಅವರ ಪುಣ್ಯಸ್ಮರಣೆ ಏಪ್ರಿಲ್ 12ರಂದು ನಡೆಯಲಿದೆ. ಈ ಸಂದರ್ಭದಂದು ಅವರನ್ನು ಎಲ್ಲರೂ ಸ್ಮರಿಸಿಕೊಳ್ಳುತ್ತಿದ್ದಾರೆ. ಅವರು ಇಲ್ಲದೆ ಬರೋಬ್ಬರಿ 20 ವರ್ಷಗಳು ಕಳೆದಿವೆ. ಏಪ್ರಿಲ್ 12ರ , 2006ರಲ್ಲಿ ರಾಜ್​​ಕುಮಾರ್ ಅವರು ಅನಾರೋಗ್ಯದಿಂದ ಮೃತಪಟ್ಟರು. ರಾಜ್​ಕುಮಾರ್ ಅವರು ಹುಟ್ಟಿದ್ದು ಗಾಜನೂರಿನಲ್ಲಿ. ಆ ಊರಿನ ಬಗ್ಗೆ ಅವರಿಗೆ ಅಪಾರವಾದ ಪ್ರೀತಿ ಇತ್ತು. ಇದನ್ನು ಅನೇಕ ಬಾರಿ ಅವರು ಹಂಚಿಕೊಂಡಿದ್ದರು. ರಾಜ್​​ಕುಮಾರ್ ಕೃಷಿ ಹಿನ್ನೆಲೆ ಕುಟುಂಬದಿಂದ ಬಂದವರು. ಗಾಜನೂರಿನಲ್ಲಿ ಸಣ್ಣ ಮನೆ ಹೊಂದಿದ್ದ ಅವರು ಅಲ್ಲಿಯೇ ವಾಸಿಸಲು ಬಯಸುತ್ತಿದ್ದರು. ಹಸಿರನ್ನು…

Read More

RCB ತಂಡದಲ್ಲಿ ‘ಧುರಂಧರ’ರ ದಂಡೇ ಇದೆ: ಎದುರಾಳಿಗಳು ನಡುಗುತ್ತಿದ್ದಾರೆ!

IPL 2026: ಒಬ್ಬ ಕ್ರಿಕೆಟ್ ತಂಡದ ನಾಯಕನಿಗೆ ತನ್ನ ತಂಡ ಸತತವಾಗಿ 200ಕ್ಕೂ ಹೆಚ್ಚು ರನ್ ಗಳಿಸುತ್ತಿದೆ ಎಂದರೆ ಅದಕ್ಕಿಂತ ದೊಡ್ಡ ಸಮಾಧಾನ ಮತ್ತೊಂದಿಲ್ಲ. ಪ್ರಸ್ತುತ ನನ್ನ ತಂಡದ ಬ್ಯಾಟಿಂಗ್ ಲೈನಪ್ ನೋಡಿದರೆ, ಕೇವಲ ಆಟಗಾರರಲ್ಲ, ಅಪ್ಪಟ ‘ಧುರಂಧರ’ರ ದಂಡೇ ಅಲ್ಲಿ ನಿಂತಿದೆ ಅನ್ನಿಸುತ್ತದೆ. ಹೀಗಂದಿರುವುದು ಮತ್ಯಾರೂ ಅಲ್ಲ, ರಾಯಲ್ ಚಾಲೆಂಜರ್ಸ್​ ಬೆಂಗಳೂರು  ತಂಡದ ನಾಯಕ ರಜತ್ ಪಾಟಿದಾರ್. ‘ಧುರಂಧರ’ರ ದಂಡು: ಪ್ರತಿ ಪಂದ್ಯದಲ್ಲೂ 200 ರನ್ ದಾಟುವುದು ಸುಲಭದ ಮಾತಲ್ಲ. ಇದಕ್ಕೆ ಆರಂಭಿಕರಿಂದ ಹಿಡಿದು ಫಿನಿಶರ್‌ಗಳವರೆಗೆ…

Read More

60 ದಿನ ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ಯಾವುದೇ ಸುಂಕವಿಲ್ಲ: ಟ್ರಂಪ್ – Kannada News | Trump: Hormuz Strait Tariff Free for 60 Days Amid Iran Tensions; Global Shipping Impact

ವಾಷಿಂಗ್ಟನ್, ಜೂನ್ 21: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಜಾಗತಿಕ ವ್ಯಾಪಾರ ವಲಯಕ್ಕೆ ದೊಡ್ಡ ಸಮಾಧಾನಕರ ಸುದ್ದಿ ನೀಡಿದ್ದಾರೆ. ಇರಾನ್ ಜೊತೆಗಿನ ಪ್ರಸ್ತುತ 60 ದಿನಗಳ ಕದನ ವಿರಾಮದ ಅವಧಿಯಲ್ಲಿ ಜಗತ್ತಿನ ಪ್ರಮುಖ ಸಮುದ್ರ ಮಾರ್ಗವಾದ ‘ಹಾರ್ಮುಜ್ ಜಲಸಂಧಿ’ಯನ್ನು ಬಳಸುವ ವಾಣಿಜ್ಯ ಹಡಗುಗಳಿಗೆ ಯಾವುದೇ ಹೆಚ್ಚುವರಿ ಸುಂಕ ಅಥವಾ ಟೋಲ್ ವಿಧಿಸುವುದಿಲ್ಲ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಕದನ ವಿರಾಮದ 60 ದಿನಗಳ ಅವಧಿಯಲ್ಲಿ ಮತ್ತು ಆ ಅವಧಿ ಮುಗಿದ ನಂತರವೂ ಹಡಗುಗಳು ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ…

Read More

Budget 2026-27: ದಕ್ಷಿಣ ಭಾರತದಲ್ಲಿ ಎಲ್ಲೆಲ್ಲೂ ಕಾಣ ಸಿಗುವ ಕಾಫಿ ವೆಂಡಿಂಗ್​ ಮಶಿನ್ ಇನ್ನುಂದೆ ದುಬಾರಿ! – Kannada News | Budget 2026 27 Impact: Essential Medicines, EVs Cheaper; Coffee, Luxury Goods Costlier

ಕಾಫಿ ರೋಸ್ಟಿಂಗ್, ಬ್ರೂಯಿಂಗ್ ಮತ್ತು ವೆಂಡಿಂಗ್ ಯಂತ್ರಗಳ ದರ ಹೆಚ್ಚಳImage Credit source: Google ನವದೆಹಲಿ, ಫೆ. 1: 2026-27ನೇ ಸಾಲಿನಲ್ಲಿ ಕೇಂದ್ರ ಸರ್ಕಾರ ಆತ್ಮನಿರ್ಭರ ಭಾರತಕ್ಕೆ ಓತ್ತು ನೀಡಿದ್ದು, ಆರ್ಥಿಕತೆಗೆ ಉತ್ತೇಜನ ನೀಡುವ ಹಾಗೂ ಗ್ರಾಹಕರು ಮತ್ತು ಸಾಮಾನ್ಯ ತೆರಿಗೆದಾರರಿಗೆ ಪರಿಹಾರ ಒದಗಿಸುವ ಹಲವು ಘೋಷಣೆಗಳನ್ನು ಮಾಡಿದೆ. ಸುಂಕದ ಏರಿಳಿಕೆಯ ಕಾರಣಕ್ಕೆ ಹಲವು ವಸ್ತುಗಳ ಬೆಲೆಯಲ್ಲಿ ವ್ಯತ್ಯಾಸ ಉಂಟಾಗಿದ್ದು, ಅಗತ್ಯ ಔಷಧಿಗಳು, ಎಲೆಕ್ಟ್ರಿಕ್ ವಾಹನಗಳು (EV), ಚರ್ಮ ಉತ್ಪನ್ನಗಳು ಸೇರಿದಂತೆ ಹಲವು ವಸ್ತುಗಳ ಮೇಲಿನ ಸುಂಕ…

Read More