Headlines

Yearly Horoscope 2026: 2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ – Kannada News | Cancer Yearly Horoscope 2026: Astrological Predictions by Dr Basavaraj Guruji

ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರ ಪ್ರಕಾರ, 2026 ಕಟಕ ರಾಶಿಯವರಿಗೆ ಪ್ರಮುಖ ಗ್ರಹಗಳ ಸ್ಥಾನಪಲ್ಲಟಗಳು ಗಮನಾರ್ಹ ಪರಿಣಾಮ ಬೀರಲಿವೆ. ಜೂನ್ 2ರ ನಂತರ ಗುರು ಜನ್ಮಕ್ಕೆ ಬಂದು ಉಚ್ಛ ಸ್ಥಾನವನ್ನು ಪಡೆಯುವುದರಿಂದ, ಹಂಸ ಯೋಗ ರೂಪುಗೊಳ್ಳಲಿದೆ. ಇದರಿಂದ ವೃತ್ತಿಯಲ್ಲಿ ಬಡ್ತಿ, ಆರ್ಥಿಕ ಪ್ರಗತಿ, ಶುಭ ಕಾರ್ಯಗಳು, ಮತ್ತು ಅನಿರೀಕ್ಷಿತ ಧನ ಲಾಭ ನಿರೀಕ್ಷಿಸಬಹುದು. ಶನಿ ಭಾಗ್ಯ ಸ್ಥಾನದಲ್ಲಿರುವುದರಿಂದ ಮಹತ್ತರವಾದ ಬದಲಾವಣೆಗಳು ಮತ್ತು ಸ್ಥಾನಪಲ್ಲಟದ ಸಾಧ್ಯತೆಗಳಿವೆ. ಆದಾಯ 2, ವ್ಯಯ 11 ರ ಅನುಪಾತವಿದ್ದರೂ, ಪ್ರಯತ್ನಗಳಿಗೆ ತಕ್ಕ ಫಲ…

Read More

ಸಿಜೆ ರಾಯ್ ಸಾವು ಪ್ರಕರಣ ಗಂಭೀರವಾಗಿ ಪರಿಗಣಿಸಿರುವ ಸರ್ಕಾರ: ಸಿಐಡಿ ತನಿಖೆ ಸಾಧ್ಯತೆ – Kannada News | CJ Roy Death Case: Karnataka Government May order CID Probe as Confident Group Founder’s Family Returns to Bengaluru

ಬೆಂಗಳೂರು, ಜನವರಿ 31: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಉದ್ಯಮಿ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣವು ಹಲವು ಅನುಮಾನಗಳನ್ನು ಹುಟ್ಟುಹಾಕಿದ್ದು, ಬೆಂಗಳೂರಿನ ಅಶೋಕನಗರ ಪೊಲೀಸರು ಈಗಾಗಲೇ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಐಟಿ ದಾಳಿಗೆ ಹೆದರಿ ನಡೆಸಿದ ಕೃತ್ಯವೇ ಎಂಬ ಪ್ರಶ್ನೆ ಮೂಡಿದೆ. ಸರಕಾರವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉನ್ನತ ಮಟ್ಟದ ತನಿಖೆ ನಡೆಸುವುದಾಗಿ ಈಗಾಗಲೇ ಹೇಳಿದ್ದಾರೆ. ಡಿಜಿ ಮತ್ತು…

Read More

IND vs AUS: ಆಸ್ಟ್ರೇಲಿಯಾದಲ್ಲಿ ಅಬ್ಬರಿಸಿ ದಾಖಲೆ ಬರೆದ ಸ್ಮೃತಿ ಮಂಧಾನ – Kannada News | India Women vs Australia T20: Smriti Mandhana’s Historic 82 Runs, New Records

ಫೆಬ್ರವರಿ 21 ರ ಶನಿವಾರ ಅಡಿಲೇಡ್ ಓವಲ್‌ನಲ್ಲಿ ನಡೆದ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ಮತ್ತೆ ಮೊದಲು ಬ್ಯಾಟಿಂಗ್ ಮಾಡಿತು. ಹಿಂದಿನ ಪಂದ್ಯದಲ್ಲಿ ಮಂಧಾನಾ ಕೇವಲ 31 ರನ್ ಗಳಿಸಿದ್ದರು, ಆದರೆ ಈ ಬಾರಿ ಅಮೋಘ ಪ್ರದರ್ಶನ ನೀಡಿದ ಮಂಧಾನ ತಮ್ಮ 35ನೇ ಟಿ20 ಅರ್ಧಶತಕವನ್ನೂ ಪೂರ್ಣಗೊಳಿಸಿದರು. ಮಾತ್ರವಲ್ಲದೆ ಮಂಧಾನ, ಜೆಮಿಮಾ ರೊಡ್ರಿಗಸ್ ಜೊತೆಗೂಡಿ ಉತ್ತಮಜೊತೆಯಾಟವನ್ನು ಕಟ್ಟಿದರು. Source link

Read More

RCB vs SRH Live Score, IPL 2026: ಐಪಿಎಲ್ ಮೊದಲ ಕಾಳಗಕ್ಕೆ ಕ್ಷಣಗಣನೆ – Kannada News | IPL 2026 Live Updates, RCB vs SRH Live Match Scorecard Royal Challengers Bengaluru vs Sunrisers Hyderabad online at Chinnaswamy Stadium, Bengaluru in Kannada

ಐಪಿಎಲ್ 19 ನೇ ಸೀಸನ್​ನ ಉದ್ಘಾಟನಾ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯವು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಆರ್‌ಸಿಬಿ ಹಾಲಿ ಚಾಂಪಿಯನ್ ಆಗಿರುವುದರಿಂದ ಈ ಪಂದ್ಯವನ್ನು ಗೆದ್ದು ಗೆಲುವಿನ ಆರಂಭವನ್ನು ಪಡೆಯಲು ಪ್ರಯತ್ನಿಸುತ್ತದೆ. ಹಾಗಾದರೆ, ನಾಯಕನಾಗಿ ಇಶಾನ್ ಕಿಶನ್ ತಮ್ಮ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವಲ್ಲಿ ಯಶಸ್ವಿಯಾಗುತ್ತಾರೆಯೇ? ಎಂಬುದನ್ನು ಕಾದು ನೋಡೋಣ. Source link

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಮನಶ್ಶಾಂತಿಗೆ ಧಾರ್ಮಿಕ ಕಾರ್ಯ

ಮೇಷ ರಾಶಿ: ನಿಮ್ಮ ನಿಲುವು ಕೆಲವರಿಗೆ ಇಷ್ಟವಾಗುವುದು. ನಿಮ್ಮಿಂದಾಗದ ಕೆಲಸವನ್ನು ನೀವು ಒಪ್ಪಿಕೊಳ್ಳಲಾರಿರಿ. ವ್ಯಾಪಾರ ಯೋಜನೆಗಳು ಯಶಸ್ವಿಯಾಗುತ್ತವೆ ಸಂದರ್ಭೋಚಿತ ಮಾತುಗಳಿಂದ ಗೆಲುವುದು ಸಿಗಬಹುದು. ನಂಬಿಕೆ ದ್ರೋಹಹವು ನಿಮಗಾಗಲಿದೆ. ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವಿರಿ. ಅನ್ಯರ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ನಿರೀಕ್ಷಿತ ಕಾರ್ಯವನ್ನು ಸಾಧಿಸುವ ತನಕ ನಿಮಗೆ ನೆಮ್ಮದಿ ಸಿಗದು. ಅಧಿಕಾರಿಗಳ ಜೊತೆ ಯೋಜನೆಯ ವಿವರಗಳನ್ನು ಹಂಚಿಕೊಳ್ಳುವಿರಿ. ವೃಷಭ ರಾಶಿ: ಮೋಸದ ಜಾಲಕ್ಕೆ ಸಿಕ್ಕುವ, ಸಾಧ್ಯತೆ ಇದೆ. ಆಭರಣ ಖರೀದಿಯಿಂದ ಮುಂದಕ್ಕೆ ಬಳಕೆಯಾಗಬಹುದು. ಕೊಟ್ಟ ಹಣವನ್ನು ಹಿಂದಿರುಗಿಸುವಿರಿ….

Read More

ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಿದ ಅಶ್ವಿನಿ

ಬೆಂಗಳೂರಿನ ಸ್ಯಾಂಕಿ ಕೆರೆ (Sankey Tank) ಮುಂದೆ ಪುನೀತ್ ರಾಜ್​ಕುಮಾರ್ ಅವರ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಲಾಗಿದೆ. ಅಶ್ವಿನಿ ಪುನೀತ್ ರಾಜ್​ಕುಮಾರ್ (Ashwini Puneeth Rajkumar) ಅವರು 800 ಕೆಜಿ ತೂಕದ ಪ್ರತಿಮೆಯನ್ನು ಅನಾವರಣ ಮಾಡಿದರು. ಈ ವೇಳೆ ಮಲ್ಲೇಶ್ವರದ ಶಾಸಕ ಡಾ. ಅಶ್ವತ್ಥ್​​ ನಾರಾಯಣ ಮತ್ತು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್​ ಬಾಬು ಅವರು ಭಾಗಿ ಆಗಿದ್ದರು. ‘ಪ್ರತಿಮೆ ಚೆನ್ನಾಗಿದೆ. ಅಭಿಮಾನಿಗಳಿಗೆ ಮತ್ತು ಅಶ್ವತ್ಥ್ ನಾರಾಯಣ ಅವರಿಗೆ ಧನ್ಯವಾದ ಹೇಳುತ್ತೇನೆ’ ಎಂದರು ಅಶ್ವಿನಿ ಪುನೀತ್ ರಾಜ್​ಕುಮಾರ್….

Read More

ಎಲ್​ಪಿಜಿ ಬುಕಿಂಗ್ ಬಗ್ಗೆ ನಿಮಗೂ ಈ ರೀತಿ ಮೆಸೇಜ್ ಬರುತ್ತಾ? ತಪ್ಪಿಯೂ ಯಾಮಾರಬೇಡಿ

ಬೆಂಗಳೂರು, ಮಾರ್ಚ್ 12: ಇರಾನ್- ಇಸ್ರೇಲ್, ಅಮೆರಿಕದ ನಡುವೆ ನಡೆಯುತ್ತಿರುವ ಯುದ್ಧ ನಿಲ್ಲುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಈ ಮೂರು ದೇಶಗಳ ನಡುವಿನ ಸಂಘರ್ಷದಿಂದ ಗಲ್ಫ್ ರಾಷ್ಟ್ರಗಳ ಮೇಲೆ ಕೂಡ ದಾಳಿ ಮುಂದುವರೆದಿದ್ದು, ಇದರ ಪರಿಣಾಮವಾಗಿ ಹಲವು ದೇಶಗಳಲ್ಲಿ ತೈಲ, ಗ್ಯಾಸ್ ಮುಂತಾದ ಸೌಕರ್ಯಗಳ ಬಿಕ್ಕಟ್ಟು ಎದುರಾಗಿದೆ. ಬೆಂಗಳೂರು ಸೇರಿದಂತೆ ಭಾರತದ ಅನೇಕ ಪ್ರಮುಖ ನಗರಗಳ ಹೋಟೆಲ್​, ರೆಸ್ಟೋರೆಂಟ್, ಹಾಸ್ಟೆಲ್​ಗಳಲ್ಲಿ ಎಲ್​ಪಿಜಿ ಕೊರತೆ (LPG Crisis) ಎದುರಾಗಿದ್ದು, ಅವುಗಳ ಬಾಗಿಲು ಮುಚ್ಚಲಾಗುತ್ತಿದೆ. ಇಂಧನ ಪೂರೈಕೆಯಲ್ಲಿನ ಕೊರತೆಯ ಭಯದ…

Read More

ಹಾರ್ಮುಜ್ ಜಲಸಂಧಿಯಿಂದ ಗುಜರಾತ್​ಗೆ ಬಂದ ಭಾರತದ ಎರಡನೇ ಎಲ್​ಪಿಜಿ ಟ್ಯಾಂಕರ್ ನಂದಾದೇವಿ

ನವದೆಹಲಿ, ಮಾರ್ಚ್ 17: ಹಾರ್ಮುಜ್ ಜಲಸಂಧಿಯಿಂದ ಎಲ್​ಪಿಜಿ ಗ್ಯಾಸ್ ಹೊತ್ತ ಎರಡನೇ ಹಡಗೊಂದು ಭಾರತವನ್ನು ತಲುಪಿದೆ. 45,000 ಮೆಟ್ರಿಕ್ ಟನ್ ಎಲ್​ಪಿಜಿ ಹೊಂದಿರುವ ನಂದಾದೇವಿ ಎನ್ನುವ ಹಡಗು ಇಂದು ಗುರುವಾರ ಗುಜರಾತ್​ನ ವಡಿನಾರ್ ಬಂದರನ್ನು ತಲುಪಿದೆ. ಮೂಲ ಯೋಜನೆ ಪ್ರಕಾರ ಈ ಹಡಗು ಕಾಂಡ್ಲಾ ಪೋರ್ಟ್ ತಲುಪಬೇಕಿತ್ತು. ಆದರೆ, ಕಾರಣಾಂತರದಿಂದ ವಡಿನಾರ್ ಕಡೆಗೆ ತಿರುಗಿಸಲಾಯಿತು. ಇರಾನ್ ಯುದ್ಧ ಶುರುವಾದಾಗಿನಿಂದ ಹಾರ್ಮುಜ್ ಜಲಸಂಧಿಗೆ ತಡೆಯಾಗಿದೆ. ಆದರೆ, ಭಾರತ ನಡೆಸಿದ ಮಾತುಕತೆಯ ಫಲವಾಗಿ ಇರಾನ್ ದೇಶವು ಹಾರ್ಮುಜ್ ಜಲಸಂಧಿಯಿಂದ ಈವರೆಗೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 30ರ ದಿನಭವಿಷ್ಯ

ನಿರ್ಧಾರ ಮಾಡುವುದಕ್ಕೆ ಭಯ ಆಗುತ್ತಾ ಇದೆಯಾ? ಅದರಲ್ಲೂ ಮದುವೆ, ಮನೆ ಕಟ್ಟುವ ವಿಚಾರ, ಆಸ್ತಿ ಹಂಚಿಕೆ ಬಗ್ಗೆ ಕುಟುಂಬ ಸದಸ್ಯರ ಜತೆಗೆ ಮಾತನಾಡುವ ಬಗ್ಗೆ ಮನಸ್ಸಿನೊಳಗೆ ದ್ವಂದ್ವ ಕಾಡುತ್ತಾ ಇದೆಯಾ ‘ಲಾವಾ ಸ್ಟೋನ್’ ಬಳಸುವುದರಿಂದ ಸ್ಪಷ್ಟ ನುಡಿಗಳು ನಿಮ್ಮದಾಗಲಿವೆ. ಅದರಲ್ಲೂ ಏನು ಹೇಳಿದರೆ ಏನಾಗಿಬಿಡುತ್ತದೋ ಎಂಬ ಆತಂಕ ದೂರವಾಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮ ಆದಾಯದಲ್ಲಿ ಏರಿಕೆ ನಿರೀಕ್ಷೆ ಮಾಡಬಹುದಾದ ಬೆಳವಣಿಗೆಗಳು ಆಗಲಿವೆ. ಇತ್ತೀಚೆಗೆ…

Read More

ಭಾರತದಲ್ಲಿ ಹಾರ್ಡ್ ರಾಕ್ ಕೆಫೆ ಯುಗ ಅಂತ್ಯ: ಬೆಂಗಳೂರು ಸೇರಿದಂತೆ 10 ನಗರಗಳ ಔಟ್‌ಲೆಟ್ ಬಂದ್, ಕಾರಣವೇನು?

ಬೆಂಗಳೂರು, ಮಾ.17: ದಶಕಗಳ ಕಾಲ ರಾಕ್ ಸಂಗೀತ ಮತ್ತು ಅಮೇರಿಕನ್ ಶೈಲಿಯ ಆಹಾರಕ್ಕೆ ಹೆಸರಾಗಿದ್ದ ‘ಹಾರ್ಡ್ ರಾಕ್ ಕೆಫೆ’ (HRC) ಭಾರತಕ್ಕೆ ಗುಡ್‌ಬೈ ಹೇಳುತ್ತಿದೆ. ಭಾರತದಲ್ಲಿ ಈ ಕೆಫೆಗಳನ್ನು ನಡೆಸುತ್ತಿದ್ದ JSM ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್ ಜೊತೆಗಿನ ಒಪ್ಪಂದವನ್ನು ಹಾರ್ಡ್ ರಾಕ್ ಇಂಟರ್ನ್ಯಾಷನಲ್ ಅಧಿಕೃತವಾಗಿ ಕೊನೆಗೊಳಿಸಿದೆ. ಅದರಲ್ಲೂ ಬೆಂಗಳೂರಿನಲ್ಲಿ ತನ್ನದೇ ಆಗಿರುವ ರುಚಿಯನ್ನು ಹಾಗೂ ವೈಶಿಷ್ಟವನ್ನು ಹೊಂದಿದ್ದ ಇದು, ಇದೀಗ ಬೆಂಗಳೂರಿಗರಿಗೆ ದೊಡ್ಡ ನಿರಾಶಿಯನ್ನು ಮೂಡಿಸಿದೆ. ಇನ್ನು ಈ ನಿರ್ಧಾರದಿಂದಾಗಿ ಭಾರತದ ಪ್ರಮುಖ ನಗರಗಳಲ್ಲಿದ್ದ 10 ಕೆಫೆಗಳು…

Read More