Headlines

ಈ ವಾರ ಒಟಿಟಿಗೆ ಬಂದಿವೆ ಜಬರ್ದಸ್ಥ್ ಸಿನಿಮಾಗಳು, ಪಟ್ಟಿ ಇಲ್ಲಿದೆ – Kannada News | OTT release this week from June 13 to June 20

ಮೋಹನ್​​ಲಾಲ್ ನಟನೆಯ ‘ದೃಶ್ಯಂ 3’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದೊಡ್ಡ ಹಿಟ್ ಆಗಿತ್ತು. ಕಳೆದ ತಿಂಗಳಷ್ಟೆ ಬಿಡುಗಡೆ ಆದ ಈ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಮೋಹನ್​​ಲಾಲ್ ನಟಿಸಿ, ಜೀತು ಜೋಸೆಫ್ ನಿರ್ದೇಶನ ಮಾಡಿರುವ ಈ ಸಿನಿಮಾವನ್ನು ಇದೀಗ ಅಮೆಜಾನ್ ಪ್ರೈಂನಲ್ಲಿ ವೀಕ್ಷಿಸಬಹುದಾಗಿದೆ. Source link

Read More

ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ – Kannada News | Bengaluru Traffic Effect: A Man Stopped Car And passed urine On Chandapura flyover, video Goes Viral

ಬೆಂಗಳೂರು, (ಜನವರಿ 24): ಮೊದಲೇ ಬೆಂಗಳೂರು ಟ್ರಾಫಿಕ್ (Bengaluru traffic)​​​​​​ ಜನದಟ್ಟಣೆಗೆ ವಿಶ್ವಪ್ರಸಿದ್ಧಯನ್ನು ಪಡೆದುಕೊಂಡಿದೆ. ಅದರಲ್ಲೂ ವೀಕೆಂಡ್, ಸಾಲು ಸಾಲು ರಜೆಗಳು ಇದ್ದರೆ ಸಾಕು ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿರುತ್ತವೆ. ಅದರಂತೆ ಇಂದಿನಿಂದ ಸೋಮವಾರದವರೆಗೂ ರಜೆ ಇರುವುದರಿಂದ ಜನರ ಊರುಗಳತ್ತ ಮುಖ ಮಾಡುತ್ತಿದ್ದು, ಇದರಿಂದ ಎಲ್ಲೆಡೆ ಟ್ರಾಫಿಕ್ ಜಾಮ್ ಆಗಿದೆ. ಹೀಗಾಗಿ ವ್ಯಕ್ತಿ ಓರ್ವ ಟ್ರಾಫಿಕ್​​ನಲ್ಲಿ ಸಿಲುಕಿಕೊಂಡಿದ್ದು, ತಡೆಯಲಾಗದೇ ರಸ್ತೆಯಲ್ಲೇ ಮೂತ್ರ (urine) ವಿಸರ್ಜನೆ ಮಾಡಿರುವ ಪ್ರಸಂಗ ನಡೆದಿದೆ. ಹೌದು…ವ್ಯಕ್ತಿಯೋರ್ವ ಕಾರಿನ ಎರಡು…

Read More

Daily Devotional: ಶ್ರೀರಾಮನವಮಿಯನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಶ್ರೀರಾಮನವಮಿಯನ್ನು ಆಚರಿಸುವುದು ಹೇಗೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಪ್ರತಿ ವರ್ಷ ಚೈತ್ರ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನದಂದು ಆಚರಿಸಲಾಗುವ ಶ್ರೀರಾಮ ನವಮಿಯು ಹಿಂದೂ ಧರ್ಮದ ಅತ್ಯಂತ ಪವಿತ್ರ ಹಬ್ಬಗಳಲ್ಲಿ ಒಂದಾಗಿದೆ. ತ್ರೇತಾಯುಗದಲ್ಲಿ ಶ್ರೀ ಮಹಾವಿಷ್ಣುವು ಮರ್ಯಾದಾ ಪುರುಷೋತ್ತಮ ಶ್ರೀರಾಮನಾಗಿ ಜನಿಸಿದ ಶುಭ ದಿನವಿದು. ಸೂರ್ಯೋದಯದಲ್ಲಿ ನವಮಿ ತಿಥಿ ಇರುವುದರಿಂದ ಇಡೀ ದಿನವನ್ನು ರಾಮನವಮಿ ಎಂದು ಆಚರಿಸಲಾಗುತ್ತದೆ. ಈ ದಿನ ಪುನರ್ವಸು ನಕ್ಷತ್ರವೂ ಇರುತ್ತದೆ. ಈ ಹಬ್ಬವನ್ನು ದೇಶಾದ್ಯಂತ ವಿಜೃಂಭಣೆಯಿಂದ…

Read More

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಸಾಕ್ಷಿಗೆ ಬೆದರಿಕೆ: ಡೀಲ್​ ಕೊಟ್ಟವರಿಗಾಗಿ ಪೊಲೀಸರ ಹುಡುಕಾಟ – Kannada News | Renukaswamy Murder Case: Witness Intimidation Probe Widens; Police Hunt Masterminds

ದರ್ಶನ್ (Darshan) ಆರೋಪಿ ಆಗಿರುವ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಇತ್ತೀಚೆಗಷ್ಟೆ ದೊಡ್ಡ ಬೆಳವಣಿಗೆಯೊಂದು ನಡೆದಿದೆ. ಪ್ರಕರಣದಲ್ಲಿ ಸಾಕ್ಷಿ ಆಗಿದ್ದ ಒಬ್ಬರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಪುನೀತ್, ಸುಹಾಸ್ ಮತ್ತು ವೇಣು ಎಂಬುವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಆದರೆ ಈ ಪ್ರಕರಣದ ಹಿಂದೆ ಕೆಲ ‘ಪ್ರಭಾವಿ’ಗಳು ಇರುವ ಶಂಕೆ ತನಿಖೆ ವೇಳೆ ಪೊಲೀಸರಿಗೆ ಮೂಡಿದ್ದು, ಆ ‘ಪ್ರಭಾವಿ’ಗಳ ಪತ್ತೆ ಹಚ್ಚುವ ಪ್ರಯತ್ನದಲ್ಲಿ ಪೊಲೀಸರು ನಿರತರಾಗಿದ್ದಾರೆ. ತನಿಖೆ ವೇಳೆ ಆರೋಪಿಗಳಿಂದ ಪೊಲೀಸರು ಹೇಳಿಕೆ, ಮರು ಹೇಳಿಕೆಗಳನ್ನು ಪಡೆಯುತ್ತಿದ್ದಾರೆ….

Read More

ಕಿರುಕುಳ ಆರೋಪ: ನಾಡಿದ್ದು ಹಸೆಮಣೆ ಏರಬೇಕಿದ್ದ ಯುವತಿ ಸೇರಿ ಹೆತ್ತವರ ದಾರುಣ ಅಂತ್ಯ – Kannada News | Mysuru Tragedy: Bride to Be and Parents Die Days Before Wedding, Harassment and Blackmail Alleged

ಮೈಸೂರು, ಜೂನ್​​ 22: ದಾಂಪತ್ಯ ಜೀವನದ ಕನಸು ಕಂಡಿದ್ದ ಯುವತಿ ಸೇರಿ ಆಕೆಯ ಹೆತ್ತವರು ದಾರುಣ ಅಂತ್ಯ ಕಂಡಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ. ಇದೇ ಗ್ರಾಮದ ವ್ಯಕ್ತಿಯೋರ್ವನಿಂದ ಯುವತಿಗೆ ಕಿರುಕುಳ ಹಿನ್ನೆಲೆ ವಿಷ ಸೇವಿಸಿ ಮೂವರು ಒಟ್ಟಿಗೆ ಪ್ರಾಣಬಿಟ್ಟಿದ್ದಾರೆ. ಶಿವಣ್ಣ, ನಾಗರತ್ನ ಹಾಗೂ ರಕ್ಷಿತಾ ಮೃತರಾಗಿದ್ದು, ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಜೂನ್​​ 24, ಅಂದರೆ ನಾಡಿದ್ದು ರಕ್ಷಿತಾ ವಿವಾಹ ನಡೆಯಬೇಕಿತ್ತು. ಆದರೆ ಮದುವೆ ಸಂಭ್ರಮದಲ್ಲಿರಬೇಕಿದ್ದ ಮನೆಯಲ್ಲೀಗ ಸೂತಕ ಆವರಿಸಿದೆ. ರಕ್ಷಿತಾಗೆ…

Read More

‘ಟಾಕ್ಸಿಕ್’ ಚಿತ್ರದ ಇಂಗ್ಲಿಷ್ ಆವೃತ್ತಿ ರಿಲೀಸ್ ಬಗ್ಗೆ ಯಶ್ ಅಭಿಮಾನಿಗಳಲ್ಲಿ ಗೊಂದಲ – Kannada News | Yash fans express doubts about Toxic movie English version release

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ, ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಸದ್ಯ ಸ್ಯಾಂಡಲ್‌ವುಡ್ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಕುತೂಹಲ ಮೂಡಿಸಿದೆ. ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡಿದ ಈ ಆ್ಯಕ್ಷನ್ ಅಬ್ಬರದ ಸಿನಿಮಾ ಯಶ್ (Yash) ವೃತ್ತಿಜೀವನದ ಅತಿ ದೊಡ್ಡ ಬಜೆಟ್‌ನ ಚಿತ್ರ ಆಗಿದೆ. ಇತ್ತೀಚೆಗೆ ಬಿಡುಗಡೆಯಾದ ಟೀಸರ್ ನೋಡಿದರೆ ಸಿನಿಮಾದಲ್ಲಿ ರಕ್ತಸಿಕ್ತ ದೃಶ್ಯಗಳು ಹೇರಳವಾಗಿವೆ ಎಂಬ ಸುಳಿವು ಸಿಕ್ಕಿದೆ. ಅದರಿಂದ ಅಭಿಮಾನಿಗಳ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಆದರೆ, ಸಿನಿಮಾದ ಬಿಡುಗಡೆ ವಿಚಾರದಲ್ಲಿ…

Read More

ಮತ್ತೆ ಬರಲಿದೆ ‘ದಿ ಕೇರಳ ಸ್ಟೋರಿ’; ಹೊಸ ವರ್ಷಕ್ಕೆ ಸೀಕ್ವೆಲ್ ರೆಡಿ – Kannada News | The Kerala Story 2: Love Jihad Sequel Gears Up for Controversial 2026 Release

ಬಾಲಿವುಡ್‌ನಲ್ಲಿ ಹಲವು ಸಿನಿಮಾಗಳು ವಿವಾದ ಸೃಷ್ಟಿಸಿವೆ. ಹಲವು ಸ್ಥಳಗಳಲ್ಲಿ ಸಿನಿಮಾಗಳನ್ನು ನಿಷೇಧಿಸಲಾಗಿದೆ. ಅಂತಹ ಒಂದು ಸಿನಿಮಾ ‘ದಿ ಕೇರಳ ಸ್ಟೋರಿ’. ಈ ಸಿನಿಮಾದಿಂದ ಒಂದು ಭಯಾನಕ ವಾಸ್ತವ ಬೆಳಕಿಗೆ ಬಂದಿತ್ತು. 2023ರಲ್ಲಿ ಬಿಡುಗಡೆಯಾದ ಸಿನಿಮಾ ‘ಲವ್ ಜಿಹಾದ್’ ವಿಷಯವನ್ನು ಆಧರಿಸಿದೆ. ಇದು ಹಲವು ಕಡೆಗಳಲ್ಲಿ ಬ್ಯಾನ್ ಆಯಿತು. ಸಿನಿಮಾ ವಿವಾದದಲ್ಲಿ ಸಿಲುಕಿದ್ದರೂ, ಸಿನಿಮಾ ಸಾಕಷ್ಟು ಹಣ ಗಳಿಸಿತು. ಸುದೀಪ್ತೋ ಸೇನ್ ನಿರ್ದೇಶನದ ಈ ಸಿನಿಮಾದಲ್ಲಿ ಅದಾ ಶರ್ಮಾ ಪ್ರಮುಖ ಪಾತ್ರ ವಹಿಸಿದ್ದಾರೆ. ಈಗ ಸೀಕ್ವೆಲ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ….

Read More

‘ಟಾಕ್ಸಿಕ್’ಗೆ ತಿರುಗೇಟು ಕೊಡಲು ಸರ್​​​ಪ್ರೈಸ್ ಶಾಕ್ ರೆಡಿ ಮಾಡಿದ ‘ಧುರಂಧರ್ 2’ – Kannada News | Dhurandhar 2 vs Toxic: Can the Sequel’s Holi Trailer Overcome Yash’s Hype for March 19?

ಒಂದು ಸಿನಿಮಾ ಹಿಟ್ ಆಗಿ ಅದಕ್ಕೆ ಸೀಕ್ವೆಲ್ ಬರ್ತಿದೆ ಎಂದರೆ ಆ ಚಿತ್ರ ಹಿಟ್ ಆಗೋದು ಬಹುತೇಕ ಖಚಿತ ಎಂಬ ವಾತಾವರಣ ನಿರ್ಮಾಣ ಆಗಿದೆ. ‘ಬಾಹುಬಲಿ 2’, ‘ಕೆಜಿಎಫ್ 2’, ‘ಪುಷ್ಪ 2’ ಚಿತ್ರಗಳ ಮೂಲಕ ಇದು ಸಾಬೀತಾಗಿದೆ. ಈಗ ಮಾರ್ಚ್ 19ಕ್ಕೆ ‘ಧುರಂಧರ್ 2’ (Dhurandhar 2) ಸಿನಿಮಾ ರಿಲೀಸ್ ಆಗುತ್ತಿದೆ. ಆದರೆ, ಈ ಚಿತ್ರಕ್ಕೆ ಪ್ರಚಾರ ಆರಂಭ ಆಗಿಲ್ಲ. ಇದು ರಣವೀರ್ ಸಿಂಗ್ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಯಶ್ ಎದುರು ಬರಲು ಸಾಕಷ್ಟು ಸಿದ್ಧತೆ…

Read More

ನೀನು ಬಂಗಾರದ ಮನುಷ್ಯ ಕಣಯ್ಯ!: ಅಭಿಮಾನಿಯ ಫೋನ್​​​ ನೋಡಿ ಕರಗಿದ ಸಂಜು ಸ್ಯಾಮ್ಸನ್ ಮನಸ್ಸು

ಕೇರಳ, ಏ.10: ಸಂಜು ಸ್ಯಾಮ್ಸನ್ (Sanju Samson) ಕ್ರೀಡಾ ಸಾಮ್ರಾಜ್ಯದ ಯುವ ಆಟಗಾರ, ಸೈಲೆಂಟ್​​ ಆಗಿರುವ ಇವರು, ಒಳ್ಳೆಯ ಮನಸ್ಸಿನ ವ್ಯಕ್ತಿ, ಒಂದು ದಿನವೂ ತಾಳ್ಮೆ ಕಳೆದುಕೊಂಡಿಲ್ಲ. ಎಲ್ಲವನ್ನು ಕೂಲ್​ ಆಗಿ ನಿಭಾಯಿಸಿದ್ದಾರೆ, ಇದೀಗ ಇವರ ಈ ಗುಣಕ್ಕೆ ಒಂದು ಒಳ್ಳೆಯ ಉದಾಹರಣೆ ಇಲ್ಲಿದೆ ನೋಡಿದೆ. ಐಪಿಎಲ್ 2026ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಪರ ಆಡುತ್ತಿರುವ ಸಂಜು ಸ್ಯಾಮ್ಸನ್, ಸಾಲು ಸಾಲು ಸೋಲಿನ ನಂತರವೂ ಅಭಿಮಾನಿಗಳ ಮನಸ್ಸಿನಲ್ಲಿ ಉಳಿದುಕೊಂಡಿದ್ದಾರೆ. ಇದೀಗ ತಮ್ಮ ಗುಣದಿಂದ ಅಭಿಮಾನಗಳಿಗೆ ಮತ್ತಷ್ಟು…

Read More

Power Tariff : ಕರ್ನಾಟಕದ ಜನರಿಗೆ ಕರೆಂಟ್ ಶಾಕ್‌ ‘ಗ್ಯಾರಂಟಿ’, ಎಷ್ಟು-ಯಾವಾಗಿನಿಂದ? – Kannada News | Karnataka electricity supply companies submits Report for power tariff from April 1st

ಬೆಂಗಳೂರು, (ಫೆಬ್ರವರಿ 08): ಅಗತ್ಯ ವಸ್ತುಗಳ ಬೆಲೆ ಏರಿಕೆ ದಿನ ದಿಂದ ದಿನಕ್ಕೆ ಹೆಚ್ಚಾಗಿ ಹೈರಾಣಾಗಿರುವ ಕರ್ನಾಟಕದ (Karnataka) ಜನತೆಗೆ ಮತ್ತೊಂದು ಶಾಕ್‌ ಎದುರಾಗಿದ್ದು, ಶೀಘ್ರವೇ ವಿದ್ಯುತ್‌ ದರ ಏರಿಕೆಯಾಗುವ (Power Price Hike)  ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯದ ವಿದ್ಯುತ್‌ ಪೂರೈಕೆ ಮಾಡುವ ಬಹುತೇಕ ಕಂಪನಿಗಳು ನಷ್ಟದ ಹಳಿಯಲ್ಲಿದ್ದು, ಆದಾಯ ಸರಿದೂಗಿಸಲು ವಿದ್ಯುತ್‌ ದರ ಏರಿಕೆ ಮಾಡುವಂತೆ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ. ಪ್ರತಿ ಯೂನಿಟ್‌ಗೆ 1 ರೂಪಾಯಿಯಂತೆ ವಿದ್ಯುತ್‌ ದರ ಏರಿಕೆ…

Read More