Headlines

ಬಾಯಿ ಮುಚ್ಚಿಕೊಂಡ ಆಟಗಾರನನ್ನು ಹೊರಹಾಕಿದ ಮ್ಯಾಚ್ ರೆಫರಿ! – Kannada News | Fifa World Cup 2026: Miguel Almirón sent off for covering his mouth

ಬಾಯಿ ಮುಚ್ಚಿಕೊಂಡಿದ್ದಕ್ಕೆ ಯಾರಾದರೂ ಮೈದಾನದಿಂದ ಹೊರ ಹೋಗ್ತಾರಾ? ಹೋಗ್ತಾರೆ… ಹೋಗಲೇಬೇಕು ಎನ್ನುವುದು ಹೊಸ ನಿಯಮ. ಹೌದು, ಫಿಫಾ ವಿಶ್ವಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪಂದ್ಯದ ವೇಳೆ ಬಾಯಿ ಮುಚ್ಚಿಕೊಂಡು ಮಾತನಾಡಿದಕ್ಕೆ ಪರಾಗ್ವೆ ತಂಡದ ಮಿಚೆಲ್ ಅಲ್ಮಿರೋನ್ ಅವರನ್ನು ಹೊರಗೆ ಕಳುಹಿಸಲಾಗಿದೆ. ಅದು ಸಹ ನೇರವಾಗಿ ರೆಡ್ ಕಾರ್ಡ್ ನೀಡಿ! ಫಿಫಾ ವಿಶ್ವಕಪ್​ನ 25ನೇ ಪಂದ್ಯದಲ್ಲಿ ಪರಾಗ್ವೆ ಹಾಗೂ ಟರ್ಕಿ ತಂಡಗಳು ಮುಖಾಮುಖಿಯಾಗಿದ್ದವು. ಸ್ಯಾನ್ ಫ್ರಾನ್ಸಿಸ್ಕೋ ಬೇ ಏರಿಯಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ ಮೊದಲಾರ್ಧದ ಹೆಚ್ಚುವರಿ…

Read More

ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!

ಬೆಂಗಳೂರು, ಮೇ 15: ಪೆಟ್ರೋಲ್ ಮತ್ತು ಡೀಸೆಲ್ ದರ ದಿಢೀರ್ ಏರಿಕೆಯಾಗಿರುವುದು ಬೆಂಗಳೂರಿನ ಜನರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿ ಲೀಟರ್ ಪೆಟ್ರೋಲ್‌ಗೆ 3.27 ರೂಪಾಯಿ ಹಾಗೂ ಡೀಸೆಲ್‌ಗೆ 3.12 ರೂಪಾಯಿ ಹೆಚ್ಚಳವಾಗಿದ್ದು, ಬೆಳಗ್ಗೆಯೇ ಪೆಟ್ರೋಲ್ ಬಂಕ್‌ಗಳಿಗೆ ಬಂದ ಸವಾರರು ಬೆಲೆ ಏರಿಕೆ ಕಂಡು ಕಂಗಾಲಾಗಿದ್ದಾರೆ. ಡೀಸೆಲ್ ದರ ಏರಿಕೆಯಿಂದಾಗಿ ಸರಕು ಸಾಗಣೆ ವೆಚ್ಚ ಹೆಚ್ಚಾಗಲಿದ್ದು, ಇದರ ನೇರ ಪರಿಣಾಮ ದಿನಸಿ ಮತ್ತು ತರಕಾರಿ ಬೆಲೆಗಳ ಮೇಲೆ ಬೀಳಲಿದೆ ಎಂದು ಸಾರ್ವಜನಿಕರು ಕಳವಳ ವ್ಯಕ್ತಪಡಿಸಿದ್ದಾರೆ. ‘ಟಿವಿ9’ ಬಳಿ…

Read More

‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಇಲ್ಲಿದೆ ಮೇಕಿಂಗ್ ವಿಡಿಯೋ – Kannada News | Ram Charan starrer Peddi movie Shivarajkumar making video released by team

ನಟ ಶಿವರಾಜ್​ಕುಮಾರ್ ಅವರಿಗೆ ಕನ್ನಡ ಮಾತ್ರವಲ್ಲದೇ ಪರಭಾಷೆಯ ಚಿತ್ರರಂಗದಲ್ಲೂ ಬೇಡಿಕೆ ಇದೆ. ರಾಮ್ ಚರಣ್ ಅಭಿನಯದ ‘ಪೆದ್ದಿ’ (Peddi) ಸಿನಿಮಾದಲ್ಲಿ ಶಿವಣ್ಣ ಒಂದು ಪವರ್​ಫುಲ್ ಪಾತ್ರ ಮಾಡಿದ್ದಾರೆ. ಈ ಬಹುನಿರೀಕ್ಷಿತ ಸಿನಿಮಾ ಜೂನ್ 4ರಂದು ಬಿಡುಗಡೆ ಆಗಲಿದೆ. ಈಗ ಈ ಸಿನಿಮಾದ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ಮೇ 18ರಂದು ‘ಪೆದ್ದಿ’ ಚಿತ್ರದ ಟ್ರೇಲರ್ ರಿಲೀಸ್ ಆಗಲಿದೆ. ಶಿವರಾಜ್​ಕುಮಾರ್ (Shivarajkumar) ಅವರ ಪಾತ್ರ ಹೇಗಿರಲಿದೆ ಎಂಬುದರ ಝಲಕ್ ತೋರಿಸಲು ಈ ಸಣ್ಣ ವಿಡಿಯೋ ತುಣುಕನ್ನು ಚಿತ್ರತಂಡ…

Read More

IND vs NZ: ರಾಜ್‌ಕೋಟ್​ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಕೆಎಲ್ ರಾಹುಲ್ – Kannada News | KL Rahul Century: Unbeaten 112* vs NZ in Rajkot ODI – A Historic Knock

ಈ ಶತಕದೊಂದಿಗೆ ವಿಶೇಷ ಪಟ್ಟಿಗೆ ಸೇರಿರುವ ರಾಹುಲ್, ಭಾರತದಲ್ಲಿ ಮತ್ತು ನ್ಯೂಜಿಲೆಂಡ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಶತಕ ಬಾರಿಸಿದ ಆರನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ರಾಹುಲ್​ಗೂ ಮೊದಲು, ಈ ಪಟ್ಟಿಯಲ್ಲಿ ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಸೇರಿದ್ದಾರೆ. Source link

Read More

ನಾಯಕರದ್ದಾಯ್ತು, ಈಗ ಮುಸ್ಲಿಂ ಧಾರ್ಮಿಕ ಮುಖಂಡರ ಸರದಿ: ಕಾಂಗ್ರೆಸ್ ವಿರುದ್ಧ ಭುಗಿಲೆದ್ದ ಆಕ್ರೋಶ – Kannada News | After Politicians, Now Muslim Religious Leaders Slam Congress Over Davanagere South Ticket and of Dynasty Politics

ಬೆಂಗಳೂರು, ಏಪ್ರಿಲ್ 16: ಕಾಂಗ್ರೆಸ್ ಪಕ್ಷದಲ್ಲಿ ಮುಸ್ಲಿಂ ನಾಯಕರಿಗೆ ಟಿಕೆಟ್ ನಿರಾಕರಣೆ ಮತ್ತು ಪಕ್ಷದೊಳಗಿನ ಅವರ ಸ್ಥಾನಮಾನದ ಕುರಿತು ಅಲ್ಪಸಂಖ್ಯಾತ ಧಾರ್ಮಿಕ ಮುಖಂಡರು ಇದೀಗ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್‌ನ ನಿರ್ಧಾರವನ್ನು ಬೆಂಗಳೂರಿನಲ್ಲಿ ಕಟುವಾಗಿ ಟೀಕಿಸಿರುವ ಮುಖಂಡರು, ದಾವಣಗೆರೆ ಉಪಚುನಾವಣೆಯಲ್ಲಿ ಪಕ್ಷದ ನಡೆ ಪ್ರಶ್ನಾರ್ಹವಾಗಿದೆ ಎಂದು ಹೇಳಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ಪುತ್ರ ಸಚಿವ, ಅವರ ಪತ್ನಿ ಸಂಸದೆ, ಈಗ ಮಗನಿಗೆ ಉಪಚುನಾವಣೆ ಟಿಕೆಟ್ ನೀಡಿರುವ ಬಗ್ಗೆ ಪ್ರಶ್ನೆಗಳು ಎದ್ದಿವೆ. ಒಂದು ಉಪಚುನಾವಣೆಗಾಗಿ ಮತ್ತು ಒಂದು ಕುಟುಂಬಕ್ಕಾಗಿ…

Read More

ಸುಡು ಬಿಸಿಲಿಗೆ ಬೆಂದ ಕರ್ನಾಟಕ: ಬೆಂಗಳೂರಿನಲ್ಲಿ ದಾಖಲೆ ಬರೆದ ತಾಪಮಾನ – Kannada News | Karnataka Weather Today: Mercury breaches 36 Celsius mark in Bengaluru

ಬೆಂಗಳೂರು, (ಏಪ್ರಿಲ್ 14): ಕರ್ನಾಟಕದಲ್ಲಿ (Karnataka) ಈ ಬಾರಿಯ ಬೇಸಿಗೆ ಬಿಸಿಲು ಜನರ ನೆತ್ತಿ ಸುಡುತ್ತಿದೆ. ರಾಜ್ಯದ 5ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ಕಲಬುರಗಿ ಜಿಲ್ಲೆಯಲ್ಲಿ ಅತ್ಯಧಿಕವಾಗಿ 42 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ಈ ಬೇಸಿಗೆಯ ಹಂಗಾಮಿನಲ್ಲಿ ಗರಿಷ್ಠವಾಗಿದೆ. ಗದಗ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚು ತಾಪಮಾನ ದಾಖಲಾಗಿದ್ದು, ಇಲ್ಲಿನ ಜನರನ್ನು ಹೈರಾಣಿಗಿಸಿದೆ. ಇನ್ನು ಈ ಬಾರಿಯ ಬಿಸಿಲು ಸಿಲಿಕಾನ್ ಸಿಟಿ…

Read More

ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?, ಗಂಡ-ಹೆಂಡ್ತಿ ಜಗಳ ಕೇಸ್​ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್ – Kannada News | Big Twist To Chikkaballapur Husband And Wife Harassment Case: Manjunath Released Meghashree Photos

ಚಿಕ್ಕಬಳ್ಳಾಪುರ, (ಜನವರಿ 11): ಗಂಡ ಹೆಂಡ್ತಿ ಜಗಳ ಉಂಡು ಮಲಗೋ ತನಕ ಅಂತಾರೆ. ಆದ್ರೆ, ಇವರ ಜಗಳ ಮಾತ್ರ ಬೀದಿಗೆ ಬಂದಿದೆ. ತನ್ನ ಗಂಡ ಸೈಕೋ, ಸಾಕಷ್ಟು ಟಾರ್ಚರ್ ಕೊಡುತ್ತಾನೆ ಎಂದು ಮಹಿಳೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಅತ್ತೆ ಮಾನವ ಮುಂದೆ ಬೆತ್ತಲಾಗಿ ಓಡಾಡುತ್ತಾನೆ. ಅಶ್ಲೀಲ ವಿಡಿಯೋ ತೋರಿಸಿ ಕಾಟ ಕೊಡುತ್ತಾನೆಂದು ದೂರಿದ್ದಾಳೆ. ಆದರೆ, ಈ ಕೇಸಿಗೆ ಗಂಡ ಟ್ವಿಸ್ಟ್ ಮೇಲೆ ಟ್ವಿಸ್ಟ್ ಕೊಟ್ಟಿದ್ದಾರೆ. ನಮ್ಮಿಬ್ಬರಿಗೂ ಅಧಿಕೃತವಾಗಿ ಮದುವೆಯಾಗಿಲ್ಲ. ಮದುವೆ ನೊಂದಣಿಗೆ ಮೇಘಾಶ್ರೀ ದಾಖಲೆಗಳನ್ನು ಕೋಡಲಿಲ್ಲ. ಇದರಿಂದ ಅನುಮಾನ…

Read More

‘ಜನ ನಾಯಗನ್’ ಸಿನಿಮಾ ಲೀಕ್, ದಿಟ್ಟ ಹೆಜ್ಜೆಗೆ ಮುಂದಾದ ಕೆವಿಎನ್?

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾಕ್ಕೆ ಆಗುತ್ತಿರುವ ಅನ್ಯಾಯ, ಕಳೆದ ಕೆಲ ವರ್ಷಗಳಲ್ಲಿ ಇನ್ಯಾವ ಸಿನಿಮಾಕ್ಕೂ ಆಗಿಲ್ಲ. ಕೇವಲ ರಾಜಕೀಯ ಉದ್ದೇಶದಿಂದಾಗಿ ಸಿಬಿಎಫ್​​ಸಿ, ಕ್ಷುಲ್ಲಕ ಕಾರಣ ನೀಡಿ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಆಗದಂತೆ ತಡೆದು ನಿಲ್ಲಿಸಿದೆ. ವಿಜಯ್ ಅವರು ರಾಜಕೀಯಕ್ಕೆ ಸ್ಪರ್ಧಿಸಿ, ಇದು ತಮ್ಮ ಕೊನೆಯ ಸಿನಿಮಾ ಎಂದು ಹೇಳಿದ್ದು, ಈ ಸಿನಿಮಾವನ್ನು ತಮ್ಮ ರಾಜಕೀಯ ಪಕ್ಷದ ಪರೋಕ್ಷ ಪ್ರಚಾರಕ್ಕೆ ಬಳಸಿರುವ ಸಾಧ್ಯತೆ ಇದೆಯೆಂಬ ಕಾರಣಕ್ಕೆ ವಿಜಯ್ ಅವರ ರಾಜಕೀಯ ಎದುರಾಳಿಗಳು…

Read More

ಕರ್ನಾಟಕ ಸಾರಿಗೆ ನೌಕರರಿಂದ ಜ. 29ರಂದು ‘ಬೆಂಗಳೂರು ಚಲೋ’: ಬೇಡಿಕೆ ಈಡೇರದಿದ್ದರೆ ಮುಷ್ಕರಕ್ಕೂ ಪ್ಲ್ಯಾನ್​​! – Kannada News | Bengaluru Chalo’ Call by Transport Employees Tomorrow; Strike Threat Looms

ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋಗೆ ಕರೆ ಬೆಂಗಳೂರು, ಜನವರಿ 28: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಮತ್ತೆ ಡಿದೆದ್ದಿದ್ದು, ನಾಳೆ ‘ಬೆಂಗಳೂರು ಚಲೋ’ಗೆ ಕರೆ ನೀಡಲಾಗಿದೆ. ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ನೇತೃತ್ವದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4ರ ವರೆಗೆ ಫ್ರೀಡಂ ಪಾರ್ಕ್​​ನಲ್ಲಿ ಪ್ರತಿಭಟನೆ ನಡೆಯಲಿದ್ದು, ಕಳೆದ ವರ್ಷ ಆಗಸ್ಟ್ 5ರಂದು ಸಾರಿಗೆ ನೌಕರರು ಮುಷ್ಕರ ನಡೆಸಿದ್ದರು. ಆದರೆ ಈ ವರ್ಷದ ಆರಂಭದಲ್ಲೇ ಬೆಂಗಳೂರು ಚಲೋಗೆ ಕರೆ ನೀಡಲಾಗಿದೆ….

Read More

Agniveer Recruitment 2027: ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರ್ ನೇಮಕಾತಿ;ಅರ್ಹತೆ ಮತ್ತು ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ

ಭಾರತೀಯ ಸಶಸ್ತ್ರ ಪಡೆಗಳ ಮೂರು ಪ್ರಮುಖ ವಿಭಾಗಗಳಲ್ಲಿ ಒಂದಾದ ಭಾರತೀಯ ನೌಕಾಪಡೆಯು, ಜನವರಿ ಮತ್ತು ಫೆಬ್ರವರಿ 2027ರ ಬ್ಯಾಚ್‌ಗಳಿಗಾಗಿ ‘ಅಗ್ನಿವೀರ್ ಸೀನಿಯರ್ ಸೆಕೆಂಡರಿ ನೇಮಕಾತಿ‘ (SSR) ಹುದ್ದೆಗಳ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿಯು ದೇಶದಾದ್ಯಂತ ಇರುವ ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ನೌಕಾಪಡೆಯಲ್ಲಿ ಸೇವೆ ಸಲ್ಲಿಸಲು ಸುವರ್ಣಾವಕಾಶವನ್ನು ಕಲ್ಪಿಸಿಕೊಟ್ಟಿದೆ. ಆಸಕ್ತರು ಏಪ್ರಿಲ್ 6 ರೊಳಗೆ ಆನ್‌ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕೆಂದು ಸೂಚಿಸಲಾಗಿದೆ. ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ…

Read More