Headlines

IPL 2026: ಇದಕ್ಕಿದ್ದಂತೆ ಐಪಿಎಲ್ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದ ಬಿಸಿಸಿಐ

ಐಪಿಎಲ್ 2026 ರಲ್ಲಿ ಈಗಾಗಲೇ 20 ಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಪೂರ್ಣ ವೇಳಾಪಟ್ಟಿಯನ್ನು ಕೂಡ ಈಗಾಗಲೇ ಘೋಷಿಸಲಾಗಿದೆ. ಆದಾಗ್ಯೂ, ಲೀಗ್ ಆರಂಭವಾದ ಎರಡು ವಾರಗಳ ಬಳಿಕ ಬಿಸಿಸಿಐ ಇದ್ದಕ್ಕಿದ್ದಂತೆ ವೇಳಾಪಟ್ಟಿಯಲ್ಲಿ ಗಮನಾರ್ಹ ಬದಲಾವಣೆಯನ್ನು ಮಾಡಿದೆ. ಅದರಂತೆ ಎರಡು ಪ್ರಮುಖ ಪಂದ್ಯಗಳ ದಿನಾಂಕಗಳು ಮತ್ತು ಸ್ಥಳಗಳನ್ನು ಬದಲಾಯಿಸಲಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಎರಡು ಪಂದ್ಯಗಳಿಗೆ ಸಂಬಂಧಿಸಿದಂತೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 2 ಪಂದ್ಯಗಳ ಸ್ಥಳ ಬದಲು ಈ ಬಗ್ಗೆ ಏಪ್ರಿಲ್ 13…

Read More

ಬೆಳಗಾವಿ: ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ಮುರಿದು ಬಿದ್ದ ದೈತ್ಯ ಮರ!; ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು – Kannada News | Belagavi: Giant Tree Crashes on Tractor in Shivoli Amidst Rain; Driver Unharmed

ಖಾನಾಪುರ, ಜು.6: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ಭಾರಿ ಮಳೆಗೆ ಚಲಿಸುತ್ತಿದ್ದ ಟ್ರ್ಯಾಕ್ಟರ್ ಒಂದರ ಮೇಲೆ ದೈತ್ಯ ಮರವೊಂದು ಮುರಿದು ಬಿದ್ದಿರುವ ಆಘಾತಕಾರಿ ಘಟನೆ ನಡೆದಿದೆ. ಆದರೆ ಟ್ರ್ಯಾಕ್ಟರ್ ಚಾಲಕ ಪ್ರಾಣಾಪಾಯದಿಂದ ಅದೃಷ್ಟವಶಾತ್ ಪಾರಾಗಿದ್ದಾನೆ. ಖಾನಾಪುರ ತಾಲೂಕಿನ ಶಿವೋಲಿ ಗ್ರಾಮದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಗ್ರಾಮದ ನಿವಾಸಿಯಾದ ಪುಂಡಲೀಕ್ ಪಾಟೀಲ್ ಎಂಬುವವರಿಗೆ ಸೇರಿದ ಟ್ರ್ಯಾಕ್ಟರ್ ಇದಾಗಿದ್ದು, ಎಂದಿನಂತೆ ರಸ್ತೆಯಲ್ಲಿ ಚಲಿಸುತ್ತಿದ್ದಾಗ ಹಠಾತ್ ಆಗಿ ರಸ್ತೆ ಬದಿಯ ದೈತ್ಯ ಮರವೊಂದು ಮುರಿದು ನೇರವಾಗಿ…

Read More

RCB vs GT: ಅತಿ ಹೆಚ್ಚು ಶತಕಗಳು; ಅನಗತ್ಯ ದಾಖಲೆ ಬರೆದ ಆರ್​​ಸಿಬಿ

ಐಪಿಎಲ್ 2026 ರ 34 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಯುವ ಆರಂಭಿಕ ಆಟಗಾರ ಸಾಯಿ ಸುದರ್ಶನ್ ಅದ್ಭುತ ಶತಕ ಬಾರಿಸುವ ಮೂಲಕ ತಂಡವನ್ನು ಬೃಹತ್ ಮೊತ್ತದತ್ತ ಕೊಂಡೊಯ್ದರು. ಆದರೆ ಸುದರ್ಶನ್ ಶತಕ ಬಾರಿಸಲು ಅನುವು ಮಾಡಿಕೊಟ್ಟ ಆರ್​​ಸಿಬಿ ಐಪಿಎಲ್‌ನಲ್ಲಿ ಬೇಡದ ದಾಖಲೆಯೊಂದನ್ನು ತನ್ನ ಖಾತೆಗೆ ಹಾಕಿಕೊಂಡಿತು. ಸಾಯಿ ಸುದರ್ಶನ್ ಆರ್‌ಸಿಬಿ ವಿರುದ್ಧ 58 ಎಸೆತಗಳಲ್ಲಿ 100 ರನ್ ಗಳಿಸಿದರು. ಅವರ…

Read More

ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ – Kannada News | Mangaluru Fuel Leak Chaos: Locals Alarmed as Open Wells Overflow with Diesel in Kavoor; Watch Ground Reality

ಮಂಗಳೂರು, ಮೇ 19: ಮಂಗಳೂರಿನ ಕಾವೂರು ಪ್ರದೇಶದಲ್ಲಿರುವ ಮೂರು ಮನೆಗಳ ಬಾವಿ ನೀರು ಡೀಸೆಲ್‌ನಿಂದ ಕಲುಷಿತಗೊಂಡಿರುವುದು ಪತ್ತೆಯಾಗಿದೆ. ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಆತಂಕ ಮತ್ತು ಕುತೂಹಲಕ್ಕೆ ಕಾರಣವಾಗಿದೆ. ನವೆಂಬರ್ ತಿಂಗಳಿನಿಂದ ಈ ಸಮಸ್ಯೆ ಗಮನಕ್ಕೆ ಬಂದಿದ್ದು, ಬಾವಿಯ ನೀರನ್ನು ಖಾಲಿ ಮಾಡಿದರೂ ಡೀಸೆಲ್ ಪದರ ಮತ್ತೆ ಉಕ್ಕಿ ಬರುತ್ತಿದೆ ಎಂದು ನಿವಾಸಿಗಳು ತಿಳಿಸಿದ್ದಾರೆ. ಆರೋಗ್ಯ ಇಲಾಖೆಯು ಬಾವಿ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಿದಾಗ, ನೀರು ಕುಡಿಯಲು ಅನರ್ಹವೆಂದು ವರದಿ ನೀಡಿದೆ. ಒಂದು ಬಾವಿಯ ನೀರಿನಲ್ಲಿ…

Read More

25 ರಿಂದ 30 ಹೊಸ ಜನಪ್ರಿಯ ಯೋಜನೆಗಳ ಘೋಷಣೆಗೆ ಡಿಕೆಶಿ ಸರ್ಕಾರ ಚಿಂತನೆ, ಎಚ್ಚರಿಕೆ ಕೊಟ್ಟ ಆರ್ಥಿಕ ತಜ್ಞರು! – Kannada News | Financial Problem For CM DK Shivakumar Governmnet Plan to Announce New schemes, What Says experts

ಬೆಂಗಳೂರು, (ಜೂನ್ 22): ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ (Karnataka Congress Governmnet)  ಈಗಾಗಲೇ ಶಕ್ತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ ಹಾಗೂ ಗೃಹಜ್ಯೋತಿ ಸೇರಿದಂತೆ ಐದು ಪ್ರಮುಖ ಗ್ಯಾರಂಟಿಗಳಿಗೆ ವರ್ಷಕ್ಕೆ 52,000 ಕೋಟಿಗೂ ಹೆಚ್ಚು ವೆಚ್ಚ ಮಾಡುತ್ತಿದೆ. ಇದರ ಮೇಲೆ ಈಗ ಮತ್ತಷ್ಟು ಹೊಸ ಯೋಜನೆಗಳನ್ನ ಕೈಗತ್ತಿಕೊಳ್ಳಲು ಮುಂದಾಗಿದ್ದು, 10,000 ರಿಂದ 20,000 ಕೋಟಿ ರೂಪಾಯಿ ವೆಚ್ಚದ 25ರಿಂದ 30 ಹೊಸ ಯೋಜನೆಗಳನ್ನು (New schemes) ಜಾರಿಗೊಳಿಸಲು ಮುಂದಾಗಿದೆ. ಇದರಿಂದ ರಾಜ್ಯದ ಆದಾಯ-ವೆಚ್ಚ ಮೇಲೆ ಒತ್ತಡ ಹೆಚ್ಚುವ ಸಾಧ್ಯತೆ…

Read More

ಬೈ ಎಲೆಕ್ಷನ್ ಕದನ: ಬಾಗಲಕೋಟೆ ಕೈ ಅಭ್ಯರ್ಥಿ ಬಹುತೇಕ ಫೈನಲ್, ದಾವಣಗೆರೆಯಿಂದಲೇ ವಿಳಂಬ

ಬಾಗಲಕೋಟೆ, (ಮಾರ್ಚ್ 19): ರಾಜ್ಯದ ಜನರ ಚಿತ್ತ ದಾವಣಗೆರೆ ದಕ್ಷಿಣ  (Davanagere South By Election) ಹಾಗೂ ಬಾಗಲಕೋಟೆ (Bagalkot) ವಿಧಾನಸಭಾ ಕ್ಷೇತ್ರ ಉಪಚುನಾವಣೆಯತ್ತ ನೆಟ್ಟಿದೆ. ದಿವಂಗತ ಎಚ್.ವೈ ಮೇಟಿ ನಿಧನದ ನಂತರ ತೆರವಾಗಿದ್ದ ಬಾಗಲಕೋಟೆ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದ್ದು, ಟಿಕೆಟ್ ಗಾಗಿ ಎರಡು ಪಕ್ಷದಲ್ಲಿ ಫೈಟ್ ಮಧ್ಯೆ ಬಿಜೆಪಿ ಕೊನೆಗೂ ನಿರೀಕ್ಷೆ ಎಂಬಂತೆ ವೀರಣ್ಣ ಚರಂತಿಮಠ ಅವರಿಗೆ ಟಿಕೆಟ್ ಘೋಷಣೆ ಮಾಡಿ ಯುಗಾದಿಯ ಗಿಪ್ಟ್ ನೀಡಿದ್ದು, ಈಗಾಗಲೇ ಬಿಜೆಪಿ ಕಾರ್ಯಕರ್ತರು ಗ್ರೌಂಡ್ ಲೆವಲ್ ಪ್ರಚಾರದಲ್ಲಿ…

Read More

ಎದೆ ನೋವಿನ ಬಗ್ಗೆ ದಿಲೀಪ್​ ರಾಜ್​​ಗೆ ಮೊದಲೇ ಸಿಕ್ಕಿತ್ತು ಸೂಚನೆ? – Kannada News | Dileep Raj’s Sudden Demise: Abhinaya Reveals Shocking Health Update and Untimely Death

ನಟ ದಿಲೀಪ್ ರಾಜ್ ಅವರು ಮೇ 13ರಂದು ನಿಧನ ಹೊಂದಿದ್ದಾರೆ. ಅವರಿಗೆ ಹೃದಯಾಘಾತ ಸಂಭವಿಸಿತು. ಮುಂಜಾನೆಯೇ ಅವರು ತೀರಿ ಹೋದರು. ಹೃದಯಾಘಾತದ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಈಗ ದಿಲೀಪ್ ರಾಜ್ ಸಾವಿನ ಬಗ್ಗೆ ಒಂದು ಪ್ರಮುಖ ಅಪ್​​ಡೇಟ್ ಸಿಕ್ಕಿದೆ. ಕಿರುತೆರೆ ನಟಿ ಅಭಿನಯ ಅವರು ಒಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ದಿಲೀಪ್ ರಾಜ್ ನಟಿಸಿದ್ದ ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಸಾಕಷ್ಟು ಜನಪ್ರಿಯತೆ ಪಡೆದಿತ್ತು. ದಿಲೀಪ್ ರಾಜ್ ಅವರೇ ಇದನ್ನು ನಿರ್ಮಿಸಿದ್ದರು….

Read More

ನೀವೇ ಭಾರತ- ಮಲೇಷ್ಯಾ ನಡುವಿನ ಜೀವಂತ ಸೇತುವೆ; ಭಾರತೀಯ ವಲಸಿಗರ ಜೊತೆ ಪ್ರಧಾನಿ ಮೋದಿ ಸಂವಾದ – Kannada News | Indian origin community is a living bridge between India and Malaysia PM Modi says in Kuala Lumpur

ಕೌಲಾಲಂಪುರ, ಫೆಬ್ರವರಿ 7: ಮಲೇಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿರುವ ಭಾರತೀಯ ಸಮುದಾಯದವರೊಂದಿಗೆ ಸಂವಾದ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಮೋದಿ (PM Modi), “ನಂಬಿಕೆ ಭಾರತದ ಪ್ರಬಲ ಕರೆನ್ಸಿಯಾಗಿದೆ. ಭಾರತೀಯ ವಲಸಿಗರು ಭಾರತ ಮತ್ತು ಮಲೇಷ್ಯಾ ನಡುವೆ ಜೀವಂತ ಸೇತುವೆಯಾಗಿ ಕಾರ್ಯನಿರ್ವಹಿಸಿದ್ದಾರೆ. ಮಲೇಷ್ಯಾ ವಿಶ್ವದ ಎರಡನೇ ಅತಿದೊಡ್ಡ ಭಾರತೀಯ ಮೂಲದ ಸಮುದಾಯವನ್ನು ಹೊಂದಿದೆ. ಭಾರತೀಯ ಮತ್ತು ಮಲೇಷಿಯಾದ ಹೃದಯಗಳನ್ನು ಸಂಪರ್ಕಿಸುವ ಬಹಳಷ್ಟು ವಿಷಯಗಳಿವೆ. ನೀವು ನಮ್ಮನ್ನು ಸಂಪರ್ಕಿಸುವ ಜೀವಂತ ಸೇತುವೆ” ಎಂದು ಹೇಳಿದ್ದಾರೆ. ಭಾರತೀಯ…

Read More

Gold Rate Today: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 29th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 29: ಈ ವಾರ ಅಲ್ಪ ಏರಿಕೆ ಮತ್ತು ಇಳಿಕೆಗಳನ್ನು ಕಾಣುತ್ತಾ ಬಂದಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಅಕ್ಷರಶಃ ಜಿಗಿದಿವೆ. ಇರಾನ್ ಯುದ್ಧದ ಪರಿಣಾಮವು ಚಿನಿವಾರ ಮಾರುಕಟ್ಟೆ ಮೇಲೆ ಬೀಳುತ್ತಿದೆ. ಚಿನ್ನದ ಬೆಲೆ ಒಮ್ಮೆಗೇ ಗ್ರಾಮ್​ಗೆ 650ಕ್ಕೂ ಹೆಚ್ಚಿನ ಮೊತ್ತದಷ್ಟು ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ (Gold Rates) 15,000 ರೂ ಗಡಿ ದಾಟಿ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆ ಗ್ರಾಮ್​ಗೆ 10…

Read More

ಕೆವಿಎನ್​​ಗೆ ಕೈಕೊಟ್ಟ ಅದೃಷ್ಟ, ಎರಡು ದೊಡ್ಡ ಸಿನಿಮಾ ಬಿಡುಗಡೆ ಮುಂದೂಡಿಕೆ – Kannada News | Double trouble for KVN Productions two big movie release postponed

ಈ ಹಿಂದೆ 2021-22 ರಲ್ಲಿ ‘ಸಖತ್’, ‘ಬೈ ಟು ಲವ್’ ಅಂಥಹಾ ಸಾಮಾನ್ಯ ಬಜೆಟ್​​ನ ಕನ್ನಡ ಸಿನಿಮಾಗಳನ್ನು ನಿರ್ಮಿಸಿದ್ದ ಕೆವಿಎನ್ ನಿರ್ಮಾಣ ಸಂಸ್ಥೆ ಎರಡನೇ ಇನ್ನಿಂಗ್ಸ್​ ಅನ್ನು ಭಾರಿ ಉತ್ಸಾಹದಿಂದ ಆರಂಭಿಸಿತ್ತು. ಭಾರತದ ಇಬ್ಬರು ಅತಿ ದೊಡ್ಡ ಸ್ಟಾರ್ ನಟರ ಪ್ಯಾನ್ ಇಂಡಿಯಾ ಸಿನಿಮಾಗಳಿಗೆ ಬಂಡವಾಳ ಹೂಡಿತು, ಆದರೆ ಕೆವಿಎನ್ ಅದೃಷ್ಟ ಕೈಕೊಟ್ಟು, ಎರಡೂ ಸಿನಿಮಾಗಳ ಬಿಡುಗಡೆ ಮುಂದೂಡಲ್ಪಟ್ಟಿದೆ. ಒಂದು ಸಿನಿಮಾದ ಬಿಡುಗಡೆಯೇ ಅಡಕತ್ತರಿಯಲ್ಲಿ ಸಿಲುಕಿದೆ. 2022 ರಲ್ಲಿ ‘ಬೈ ಟು ಲವ್’ ಸಿನಿಮಾ ನಿರ್ಮಿಸಿದ್ದ ಕೆವಿನ್…

Read More