ಪಹಲ್ಗಾಮ್ ಕರಾಳ ದಿನಕ್ಕೆ ವರ್ಷ: ಶಿವಮೊಗ್ಗದ ಮಂಜುನಾಥ್ ಮನೆಯಲ್ಲಿ ಇನ್ನೂ ಮಡುಗಟ್ಟಿದ ನೋವು – Kannada News | Pahalgam Attack One Year Later: Pain Still Lingers in Manjunath’s House

ಶಿವಮೊಗ್ಗ, ಏಪ್ರಿಲ್​ 22: ಪಹಲ್ಗಾಮ್​ನಲ್ಲಿ (Pahalgam) 2025 ಏಪ್ರಿಲ್​​ 22ರಂದು ಶಿವಮೊಗ್ಗದ ಮಂಜುನಾಥ್ (Manjunath)  ಸೇರಿ ಒಟ್ಟು 26 ಜನರ ನರಮೇಧವಾಗಿತ್ತು. ಈ ಘಟನೆ ನಡೆದು ಇಂದಿಗೆ ಒಂದು ವರ್ಷ. ಮೃತ ಮಂಜುನಾಥ್ ಮನೆಯಲ್ಲಿ ಇನ್ನೂ ಅದೇ ನೋವು ಮಡುಗಟ್ಟಿದೆ. ವಯಸ್ಸಾದ ತಾಯಿ ತನ್ನ ಮಗನ ಸಾವಿನ ಕುರಿತು ಈಗಲೂ ನೆನೆದು ಕಣ್ಣೀರು ಹಾಕುತ್ತಿದ್ದಾರೆ. ಕಳೆದ ವರ್ಷ ಏ. 22 ರಂದು ಕಾಶ್ಮೀರದ ಪಹಲ್ಗಾಮ್​ನಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಶಿವಮೊಗ್ಗದ ಮಂಜುನಾಥ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ…

Read More

ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆ ಆಗುವುದಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ದೆಹಲಿ ಮಾ.7: ಜಾಗತಿಕ ಮಟ್ಟದಲ್ಲಿ ತೈಲ ಬಿಕ್ಕಟ್ಟು ಮತ್ತು ಯುದ್ಧದ ವಾತಾವರಣವಿದ್ದರೂ, ಭಾರತದ ಇಂಧನ ದಾಸ್ತಾನು ಸ್ಥಿತಿ ಸುಧಾರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಅಧಿಕೃತ ಮೂಲಗಳು ಪುನರುಚ್ಚರಿಸಿವೆ. ಈ ಬಗ್ಗೆ ಎಎನ್​​​ಐ ಎಕ್ಸ್​​​ನಲ್ಲಿ ಹೇಳಿಕೊಂಡಿದೆ. ಭಾರತದ ಇಂಧನ ಸಂಗ್ರಹಣಾ ಸಾಮರ್ಥ್ಯ ಮತ್ತು ಲಭ್ಯತೆ ಉತ್ತಮಗೊಳ್ಳುತ್ತಿದೆ. ಇದು ಸರ್ಕಾರಕ್ಕೆ ಹೆಚ್ಚಿನ ಆತ್ಮವಿಶ್ವಾಸ ನೀಡಿದ್ದು, ಸದ್ಯಕ್ಕೆ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಮಾಡುವ ಅನಿವಾರ್ಯತೆ ಇಲ್ಲ ಎಂದು…

Read More

ಸಾರ್ವಕಾಲಿಕ RCB ಇಲೆವೆನ್ ಹೆಸರಿಸಿದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಕಳೆದ 18 ವರ್ಷಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಕಣಕ್ಕಿಳಿದಿದ್ದಾರೆ. ಈ ಹದಿನೆಂಟು ವರ್ಷಗಳಲ್ಲಿ ಅನೇಕ ಆಟಗಾರರು ಬಂದು ಹೋಗಿದ್ದಾರೆ. ಇವರಲ್ಲಿ ಕೆಲವರು ಆರ್​ಸಿಬಿ ತಂಡದ ಆಲ್​ ಟೈಮ್ ಫೇವರೇಟ್ ಆಗಿ ಗುರುತಿಸಿಕೊಂಡರೆ, ಇನ್ನು ಕೆಲವರು ಮಿಂಚಿ ಮರೆಯಾಗಿದ್ದಾರೆ. ಹೀಗೆ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಂಡ ಅತ್ಯುತ್ತಮ ಆಟಗಾರರನ್ನು ಒಳಗೊಂಡಿರುವ ಸಾರ್ವಕಾಲಿಕ ಇಲೆವೆನ್ ಹೆಸರಿಸಿದ್ದಾರೆ ವಿರಾಟ್ ಕೊಹ್ಲಿ. ಈ ಹನ್ನೊಂದು ಆಟಗಾರರಲ್ಲಿ ಇಬ್ಬರು ಕನ್ನಡಿಗರು ಕೂಡ ಕಾಣಿಸಿಕೊಂಡಿರುವುದು ವಿಶೇಷ. ವಿರಾಟ್ ಕೊಹ್ಲಿ ತಮ್ಮ ಸಾರ್ವಕಾಲಿಕ ಇಲೆವೆನ್​ನಲ್ಲಿ…

Read More

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಅಧಿಕಾರ ಸ್ಥಾಪನೆಯತ್ತ ಬಿಜೆಪಿ; ನಿಚ್ಚಳ ಬಹುಮತ ಬಹುತೇಕ ನಿಶ್ಚಿತ – Kannada News | BJP set to form govt in West Bengal for first time, TMC losing the ground

ಕೋಲ್ಕತಾ, ಮೇ 4: ಪಶ್ಚಿಮ ಬಂಗಾಳದ ಒಟ್ಟು 294 ವಿಧಾನಸಭಾ ಕ್ಷೇತ್ರಗಳ (West Bengal assembly elections) ಪೈಕಿ ಚುನಾವಣೆ ಪೂರ್ಣಗೊಂಡ 293 ಕ್ಷೇತ್ರಗಳಲ್ಲಿ ಮತ ಎಣಿಕೆ ಇಂದು ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಬಂಗಾಳದಲ್ಲಿ ಮೊತ್ತಮೊದಲ ಬಾರಿಗೆ ಬಿಜೆಪಿ ಅಧಿಕಾರ ಸ್ಥಾಪಿಸುವ ಸನ್ನಾಹದಲ್ಲಿದೆ. ಕಳೆದ ಎರಡು ಚುನಾವಣೆಗಳಿಂದ ಬಂಗಾಳದಲ್ಲಿ ಸಾಕಷ್ಟು ಇದ್ದ ಕೇಸರಿ ಹವಾ ಈ ಬಾರಿ ಬಿಜೆಪಿಯನ್ನು ಗದ್ದುಗೆಗೆ ಏರಿಸುತ್ತಿದೆ. ಇತ್ತೀಚಿನ ಮಾಹಿತಿ ಪ್ರಕಾರ, ಬಹುಮತಕ್ಕೆ ಬೇಕಾದ ಮ್ಯಾಜಿಕ್ ನಂಬರ್ ಆದ 148 ಅನ್ನು…

Read More

ಸಿಎಂ ಆಗಿ ಪ್ರಮಾಣವಚನ ದಿನವೇ ಕಾಂಗ್ರೆಸ್ ನೂತನ ಭವನ ಶಂಕುಸ್ಥಾಪನೆಗೆ ಡಿಕೆ ಶಿವಕುಮಾರ್ ಪ್ಲ್ಯಾನ್​

ಬೆಂಗಳೂರು, ಮೇ 31: ಜೂನ್​ 3ರಂದು ರಾಜ್ಯದ 25ನೇ ಸಿಎಂ ಆಗಿ ಡಿಕೆ ಶಿವಕುಮಾರ್​​ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪಟ್ಟಾಭಿಷೇಕಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಇನ್ನು ಇದೇ ದಿನದಂದು ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲು ಡಿಕೆ ಶಿವಕುಮಾರ್​​ ಮುಂದಾಗಿದ್ದಾರೆ. ರಾಹುಲ್ ಗಾಂಧಿ ಅವರು ಡಿಕೆ ಶಿವಕುಮಾರ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಅದೇ ಸಂದರ್ಭದಲ್ಲಿ ಕಾಂಗ್ರೆಸ್ ಭವನದ ಶಂಕುಸ್ಥಾಪನೆಯನ್ನು ಆಯೋಜಿಸಲು ಸಿದ್ಧತೆಗಳು ನಡೆದಿವೆ. ಇನ್ನು ಪ್ರಮಾಣ ವಚನ ಸಮಾರಂಭಕ್ಕೆ ಎಲ್ಲ…

Read More

ಕಾಕನಕೋಟೆ ಸಫಾರಿಯಲ್ಲಿ ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್ – Kannada News | Kakanakote Safari: Nagarhole’s Kabini Elephants and Adorable Calves Go Viral

ಮೈಸೂರು, ಜೂ.19: ವಿಶ್ವವಿಖ್ಯಾತ ಕಬಿನಿ ಹಿನ್ನೀರು (Kabini Backwaters) ವನ್ಯಜೀವಿ ಪ್ರೇಮಿಗಳಿಗೆ ಮತ್ತೊಮ್ಮೆ ದೃಶ್ಯ ವೈಭವವನ್ನು ಉಣಬಡಿಸಿದೆ. ಎಚ್.ಡಿ.ಕೋಟೆ ತಾಲೂಕಿನ ನಾಗರಹೊಳೆ ಅಭಯಾರಣ್ಯದ ವ್ಯಾಪ್ತಿಗೆ ಬರುವ ಕಾಕನಕೋಟೆ ಸಫಾರಿಗೆ (Kakanakote Safari) ತೆರಳಿದ್ದ ಪ್ರವಾಸಿಗರಿಗೆ ಪ್ರಕೃತಿಯ ಅತ್ಯಂತ ಅಪರೂಪದ ಹಾಗೂ ಮನಸೂರೆಗೊಳ್ಳುವ ದೃಶ್ಯವೊಂದು ಕಣ್ಣಿಗೆ ಬಿದ್ದಿದೆ. ಕಾಕನಕೋಟೆ ಅರಣ್ಯ ವಲಯದಲ್ಲಿ ಎಂದಿನಂತೆ ಸಫಾರಿ ವಾಹನದಲ್ಲಿ ತೆರಳುತ್ತಿದ್ದ ಪ್ರವಾಸಿಗರಿಗೆ ಕಬಿನಿ ಹಿನ್ನೀರಿನ ಹಸಿರು ಹುಲ್ಲುಗಾವಲಿನಲ್ಲಿ ಸಾಲು ಸಾಲು ಆನೆಗಳ ದೊಡ್ಡ ಹಿಂಡು ಒಟ್ಟಿಗೆ ಕಾಣಿಸಿಕೊಂಡಿದೆ. ಕಾಡಿನ ದೈತ್ಯ ಜೀವಿಗಳು…

Read More

ಉಡುಪಿ ಜಿಲ್ಲೆಯಲ್ಲಿ ಮೊಬೈಲ್ ನೆಟ್‌ವರ್ಕ್ ಟೆಸ್ಟ್: ಏರ್‌ಟೆಲ್, ಜಿಯೋ ಮುಂದು; ತೀರಾ ಹಿಂದಿರುವ ಬಿಎಸ್‌ಎನ್‌ಎಲ್! – Kannada News | TRAI Network Test in Udupi: Jio and Airtel Lead in Data Speed; BSNL Lagging Way Behind with High Call Drops

ಉಡುಪಿ, ಜುಲೈ 1: ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್), ಮಾರ್ಚ್ 2026ರಲ್ಲಿ ಕರ್ನಾಟಕ ʻಎಲ್ಎಸ್ಎʼ ವ್ಯಾಪ್ತಿಯ ಉಡುಪಿ ಜಿಲ್ಲೆಯಾದ್ಯಂತ ನಡೆಸಿದ ‘ಇಂಡಿಪೆಂಡೆಂಟ್ ಡ್ರೈವ್ ಟೆಸ್ಟ್’ (ಐಡಿಟಿ) ವರದಿ ಬಿಡುಗಡೆಯಾಗಿದ್ದು, ಜಿಲ್ಲೆಯ ಮೊಬೈಲ್ ನೆಟ್‌ವರ್ಕ್ ಸೇವೆಗಳ ನೈಜ ಚಿತ್ರಣ ಹೊರಬಿದ್ದಿದೆ. ಈ ವರದಿಯ ಪ್ರಕಾರ, ಖಾಸಗಿ ಟೆಲಿಕಾಂ ಸಂಸ್ಥೆಗಳಾದ ಏರ್‌ಟೆಲ್ ಮತ್ತು ಜಿಯೋ ಉತ್ತಮ ನೆಟ್‌ವರ್ಕ್ ಹಾಗೂ ಇಂಟರ್ನೆಟ್ ವೇಗ ಒದಗಿಸುತ್ತಿದ್ದರೆ, ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಸೇವೆ ತೀರಾ ಕಳಪೆಯಾಗಿರುವುದು ಕಂಡುಬಂದಿದೆ. ಟೆಲಿಕಾಂ ಸಂಸ್ಥೆಗಳು ನೀಡುವ ಸೇವೆಗಳ…

Read More

ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು – Kannada News

ಕನ್ನಡದಲ್ಲಿ ‘ಬಾಸ್’ ಹೆಸರಿನ ಸಿನಿಮಾ ಬಿಡುಗಡೆ ಆಗುತ್ತಿದ್ದು, ಈ ಸಿನಿಮಾದ ಟ್ರೈಲರ್ (Trailer) ಕೆಲ ವಾರಗಳ ಮುಂಚೆ ಬಿಡುಗಡೆ ಆಗಿತ್ತು. ಸಿನಿಮಾದ ಟ್ರೈಲರ್ ನೋಡಿದವರಿಗೆ ಇದು ನಟ ದರ್ಶನ್ ಅವರ ರೇಣುಕಾ ಸ್ವಾಮಿ ಪ್ರಕರಣ ಕುರಿತಾದದ್ದೇ ಕತೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತಿತ್ತು. ಆದರೆ ಚಿತ್ರತಂಡ ಅದನ್ನು ಉದ್ದೇಶಪೂರ್ವಕವಾಗಿ ಅಲ್ಲಗಳೆಯುತ್ತಲೇ ಬಂದಿತ್ತು. ಕೆಲ ವಾರಗಳ ಹಿಂದೆ ದರ್ಶನ್ ಕಡೆಯಲು ಚಿತ್ರತಂಡಕ್ಕೆ ನೊಟೀಸ್ ಕಳಿಸಿ ಟ್ರೈಲರ್ ತೆಗೆಯುವಂತೆ ಆಗ್ರಹಿಸಿದ್ದರು. ಇದೀಗ ‘ಬಾಸ್’ ಚಿತ್ರತಂಡವು ಈ ಸುದ್ದಿಗೋಷ್ಠಿ ನಡೆಸಿದ್ದು, ದರ್ಶನ್ ಕಡೆಯವರ…

Read More

ಕಡಿಮೆ ಸಂಭಾವನೆ ಕೊಟ್ಟರೂ ಕನ್ನಡದ ಗೀತೆಗೆ ಧ್ವನಿ ಆಗಿದ್ದ ಆಶಾ ಭೋಸ್ಲೆ

ಖ್ಯಾತ ಗಾಯಕಿ ಆಶಾ ಭೋಸ್ಲೆ (Asha Bhosle) ಅವರನ್ನು ಕಳೆದುಕೊಂಡು ಭಾರತದ ಸಂಗೀತ ಲೋಕ ಬಡವಾಗಿದೆ. ಅವರ ಅಗಲಿಕೆಯಿಂದ ತುಂಬಲಾರದ ನಷ್ಟ ಆಗಿದೆ. ಸಾವಿರಾರು ಗೀತೆಗಳ ಮೂಲಕ ಆಶಾ ಭೋಸ್ಲೆ ಅವರು ಜನಮನ ಗೆದ್ದಿದ್ದರು. ಕನ್ನಡದಲ್ಲಿ ಅವರು ಧ್ವನಿ ನೀಡಿದ್ದು 4 ಹಾಡುಗಳಿಗೆ ಮಾತ್ರ. ಆ ಪೈಕಿ ಕೊನೆಯ ಹಾಡು, ಅಂದರೆ ನಾಲ್ಕನೇ ಹಾಡು ಬಿಡುಗಡೆ ಆಗಿಲ್ಲ. ಆ ಗೀತೆಗೆ ವೀರ್ ಸಮರ್ಥ್ ಅವರು ಸಂಗೀತ ನಿರ್ದೇಶನ ಮಾಡಿದ್ದರು. ಕಡಿಮೆ ಸಂಭಾವನೆ ಕೊಟ್ಟರೂ ಕೂಡ ಆಶಾ ಭೋಸ್ಲೆ…

Read More

ಪೊಲೀಸರಿಂದ ತಪ್ಪಿಸಿಕೊಳ್ಳಲು 5 ಗಂಟೆ ಕೊಳದೊಳಗೆ ಅಡಗಿದ್ದ ಕಳ್ಳ; ಯಾವ ಸಿನಿಮಾಗೂ ಕಡಿಮೆಯಿಲ್ಲ ಈ ಕತೆ!

ಜಬಲ್ಪುರ, ಏಪ್ರಿಲ್ 8: ‘ನೀರೊಳಗಿರ್ದುಂ ಬೆಮರ್ತನುರಗಪತಾಕಂ’ ಎಂಬುದು ರನ್ನನ ಗದಾಯುದ್ಧ ಕಾವ್ಯದಲ್ಲಿ ಬರುವ ಮುಖ್ಯವಾದ ಸಾಲು. ಮಹಾಭಾರತದ ಕುರುಕ್ಷೇತ್ರ ಯುದ್ಧದ ಅಂತಿಮ ಘಟ್ಟದಲ್ಲಿ ಭೀಮನಿಂದ ತಪ್ಪಿಸಿಕೊಳ್ಳುವ ಸಲುವಾಗಿ ದುರ್ಯೋಧನ ವೈಶಂಪಾಯನ ಸರೋವರದ ಕೆಳಗೆ ಅಡಗಿರುತ್ತಾನೆ. ಆಗ ಭೀಮನ ಸಿಂಹಘರ್ಜನೆಯನ್ನು ಕೇಳಿ ತಂಪಾದ ನೀರಿನೊಳಗಿದ್ದರೂ ಬೆವರುತ್ತಿರುತ್ತಾನೆ ಎಂದು ರನ್ನ ವರ್ಣಿಸಿದ್ದಾರೆ. ಅದೆಲ್ಲ ಮಹಾಭಾರತದ ಕತೆಯಾದರೆ ಮಧ್ಯಪ್ರದೇಶದಲ್ಲೊಬ್ಬ ಕಳ್ಳ ಕೂಡ ದುರ್ಯೋಧನ ಭೀಮನಿಂದ ತಪ್ಪಿಸಿಕೊಳ್ಳಲು ಮಾಡಿದ ಸಾಹಸದ ರೀತಿಯಲ್ಲೇ ಪೊಲೀಸರಿಂದ ತಪ್ಪಿಸಿಕೊಳ್ಳಲು ಕೊಳದೊಳಗೆ ಬರೋಬ್ಬರಿ 5 ಗಂಟೆ ಅಡಗಿ ಕುಳಿತಿದ್ದಾನೆ!…

Read More