Headlines

ನೀರಿಗಿಂತ ಬಿಯರ್​​ಗೆ ಫುಲ್ ಡಿಮ್ಯಾಂಡ್: ಬಿಸಿಲು ಏರಿದಂತೆ ಬಿಯರ್ ಮಾರಾಟದಲ್ಲೂ ಹೆಚ್ಚಳ

ಚಿಕ್ಕಬಳ್ಳಾಪುರ, (ಏಪ್ರಿಲ್ 08):  ಸೆಪ್ಟೆಂಬರ್ 2025ರವರೆಗೆ ಕರ್ನಾಟಕದಲ್ಲಿ ಒಟ್ಟು 195.27 ಲಕ್ಷ ಬಾಕ್ಸ್ ಬಿಯರ್ (Beer) ಮಾರಾಟವಾಗಿದೆ. ಇದು ಕಳೆದ ವರ್ಷದ ಇದೇ ಅವಧಿಗಿಂತ 47.46 ಲಕ್ಷ ಬಾಕ್ಸ್ ಕಡಿಮೆಯಾಗಿದ್ದು ಶೇ. 19.55ರಷ್ಟು ಕುಸಿತ ಕಂಡಿದೆ. ಮಳೆ, ಚಳಿಯಿಂದಾಗಿ ರಾಜ್ಯದಲ್ಲಿ ಬಿಯರ್ ಮಾರಾಟ ಗಣನೀಯ ಕುಸಿತ ಕಂಡಿತ್ತು. ಇದನ್ನು ಸ್ವತಃ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಹೇಳಿದ್ದರು. ಆದ್ರೆ, ಇದೀಗ ಬೇಸಿಗೆಯ ಬಿಸಿಲು ಏರುತ್ತಿದ್ದಂತೆಯೇ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯಲ್ಲಿ ಬಿಯರ್​ಗೆ ಬೇಡಿಕೆ ಹೆಚ್ಚಾಗಿದೆ. ಹೌದು… ಬಿಸಿಲಿನ…

Read More

ಭಾರತಕ್ಕೆ ಬರುತ್ತಿದೆ ಬಾಂಗ್ಲಾದೇಶ ತಂಡ – Kannada News | Bangladesh Approves Shooting Team Visit to India After T20 World Cup Boycott

ಇತ್ತೀಚೆಗೆ, 2026 ರ ಟಿ20 ವಿಶ್ವಕಪ್‌ಗೆ (T20 World Cup) ಸಂಬಂಧಿಸಿದಂತೆ ಭಾರತ ಮತ್ತು ಬಾಂಗ್ಲಾದೇಶ ನಡುವೆ ದೊಡ್ಡ ವಿವಾದ ಭುಗಿಲೆದ್ದಿತು. ವೇಗಿ ಮುಸ್ತಫಿಜುರ್ ರೆಹಮಾನ್ ಅವರನ್ನು ಐಪಿಎಲ್​ನಿಂದ ಹೊರಹಾಕಿದ್ದಕ್ಕೆ ಕೆರಳಿದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನ್ನ ತಂಡವನ್ನು ಭಾರತಕ್ಕೆ ಕಳುಹಿಸಲು ನಿರಾಕರಿಸಿತು. ಭದ್ರತಾ ಕಾಳಜಿಯನ್ನು ಉಲ್ಲೇಖಿಸಿ, ಬಾಂಗ್ಲಾದೇಶ ಸರ್ಕಾರವು ತನ್ನ ತಂಡದ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸಬೇಕೆಂದು ವಿನಂತಿಸಿತ್ತು, ಆದರೆ ಐಸಿಸಿ ಆ ವಿನಂತಿಯನ್ನು ತಿರಸ್ಕರಿಸಿತು. ಇದರಿಂದ ಮತ್ತಷ್ಟು ಕೆರಳಿದ್ದ ಬಾಂಗ್ಲಾ ಸರ್ಕಾರ ತನ್ನ ತಂಡವನ್ನು ಭಾರತಕ್ಕೆ…

Read More

ಯಾರಿಂದಲೂ ಸಾಧ್ಯವಿಲ್ಲ; ಟಿ20 ವಿಶ್ವಕಪ್ ತಂಡದಿಂದ ಕೈಬಿಟ್ಟ ಬಗ್ಗೆ ಮೌನ ಮುರಿದ ಗಿಲ್ – Kannada News | Shubman Gill Breaks Silence on T20 World Cup 2026 Exclusion

ವಾಸ್ತವವಾಗಿ ಗಿಲ್​ಗೆ ಟಿ20 ಮಾದರಿಯಲ್ಲಿ ಸಾಕಷ್ಟು ಅವಕಾಶಗಳನ್ನು ನೀಡಲಾಯಿತು. ಆದರೆ ಈ ಮಾದರಿಯಲ್ಲಿ ಗಿಲ್​ಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ವಿಶೇಷವಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ತವರು ಟಿ20 ಸರಣಿಯಲ್ಲಿ ಗಿಲ್ ಅವರ ಪ್ರದರ್ಶನ ನಿರಾಶಾದಾಯಕವಾಗಿತ್ತು, ಈ ಸರಣಿಯಲ್ಲಿ ಗಿಲ್ ಕ್ರಮವಾಗಿ 4, 4, 0 ಮತ್ತು 28 ರನ್ ಕಲೆಹಾಕಿದರು. Source link

Read More

Shimoga Zilla Panchayat: ಶಿವಮೊಗ್ಗ ಜಿಲ್ಲಾ ಪಂಚಾಯತ್​ನಲ್ಲಿ ನೇಮಕಾತಿ; MBA / M.Com ಪದವೀಧರರು ಅರ್ಹರು – Kannada News | Shimoga Zilla Panchayat Accounts Manager Recruitment 2025: Apply Online

ಶಿವಮೊಗ್ಗ ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆಯ ಮೂಲಕ ಖಾತೆ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಶಿವಮೊಗ್ಗದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 01ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಶೈಕ್ಷಣಿಕ ಅರ್ಹತೆ: ಶಿವಮೊಗ್ಗ ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಹಣಕಾಸು ವಿಷಯದಲ್ಲಿ MBA / M.Com ಅನ್ನು…

Read More

ಎನ್​ಬಿಎಫ್​ಸಿಗಳಿಗೆ ಆರ್​ಬಿಐ ನಿಯಮಗಳು ಸಡಿಲ; ಪೂರ್ವಾನುಮತಿ ಇಲ್ಲದೇ ಹೊಸ ಶಾಖೆಗಳ ಸ್ಥಾಪನೆಗೆ ಅವಕಾಶ – Kannada News | RBI Eases NBFC Branch Rules: Boosting Financial Sector & Business Growth in India

ನವದೆಹಲಿ, ಏಪ್ರಿಲ್ 16: ಭಾರತೀಯ ರಿಸರ್ವ್ ಬ್ಯಾಂಕ್ (RBI) ಹಣಕಾಸು ವಲಯದಲ್ಲಿ ಮಹತ್ವದ ಸುಧಾರಣೆ ತಂದಿದ್ದು, ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ (NBFC) ಶಾಖೆಗಳನ್ನು ತೆರೆಯುವ ನಿಯಮಗಳನ್ನು ಸಡಿಲಗೊಳಿಸಿದೆ. ರಿಸರ್ವ್ ಬ್ಯಾಂಕ್ ಈಗ NBFC ಸಂಸ್ಥೆಗಳಿಗೆ ತನ್ನ ಪೂರ್ವಾನುಮತಿ ಇಲ್ಲದೆಯೇ ಹೊಸ ಶಾಖೆಗಳನ್ನು ತೆರೆಯಲು ಮುಕ್ತ ಅವಕಾಶ ನೀಡಿದೆ. ಈ ಕ್ರಮವು ಈ ಸಂಸ್ಥೆಗಳ ಕಾರ್ಯನಿರ್ವಹಣಾ ಸ್ವಾತಂತ್ರ್ಯವನ್ನು ಹೆಚ್ಚಿಸಲು ಮತ್ತು ವ್ಯವಹಾರವನ್ನು ಸುಲಭಗೊಳಿಸಲು (Ease of Doing Business) ಸಹಕಾರಿಯಾಗಲಿದೆ. ಈ ಮುಂಚೆ ಕೆಲ ನಿರ್ದಿಷ್ಟ ವಿಭಾಗಗಳಿಗೆ ಶಾಖೆಗಳನ್ನು…

Read More

ಹಬ್ಬದ ಸಂದರ್ಭದಲ್ಲಿ ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ

ಬೆಂಗಳೂರು, ಮಾರ್ಚ್​​ 21: ಗಲ್ಫ್​ ರಾಷ್ಟ್ರಗಳ ಯುದ್ಧದಿಂದಾಗಿ ಕಚ್ಛಾ ತೈಲ ಪೂರೈಕೆಯಲ್ಲಿ ಮಾತ್ರ ಸಮಸ್ಯೆಯಾಗಿಲ್ಲ. ಪ್ಲಾಸ್ಟಿಕ್, ಫೈಬರ್, ಐರನ್​​ ಮತ್ತು ಇತರೆ ಲೋಹಗಳ ಸರಬರಾಜಿನಲ್ಲೂ ವ್ಯತ್ಯಯವಾಗಿದೆ. ಇದ್ರಿಂದ ಆಟೋಮೊಬೈಲ್​​ ಇಂಡಸ್ಟ್ರಿಗೂ ಬಿಸಿ ತಟ್ಟಿದೆ. ಮುಂದಿನ ವಾರದ ಬಳಿಕ ಕಾರು ಹಾಗೂ ಬೈಕ್​​ಗಳ ದರ ಶೇಕಡ 10ರಿಂದ 15ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಪ್ರತಿ ಕಾರುಗಳ ಮೇಲೆ 40ರಿಂದ 50ಸಾವಿರದಷ್ಟು ಬೆಲೆ ಏರಿಕೆ ಆಗುವ ಸಾಧ್ಯತೆ ಇದೆ. ಮಾರುತಿ ಸುಜಕಿ, ಟಾಟಾ ಮೋಟಾರ್ಸ್, ಮಹೀಂದ್ರಾ, ಕಿಯಾ, ಮರ್ಸಿಡಿಸ್​​​ ಬೆಂಜ್​ನಂತಹ…

Read More

ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ? – Kannada News | Here Is How AI Cameras Works for Drive Away Elephants Near Nagarahole Forest

ಮೈಸೂರು, (ಡಿಸೆಂಬರ್ 23): ಇತ್ತೀಚೆಗೆ ಮೈಸೂರು (Mysuru) ಜಿಲ್ಲೆಯಲ್ಲಿ ಮಾವನ-ಕಾಡು ಪ್ರಾಣಿ ಸಂಘರ್ಷ ಹೆಚ್ಚಾಗಿದೆ. ನಾಗರಹೊಳೆ ಅರಣ್ಯ ಪ್ರದೇಶದ ಗಡಿ ಭಾಗದಲ್ಲಿ ಕಾಡಾನೆ (Wild Elephant) ಹಾವಳಿ ಹೆಚ್ಚಾಗಿದ್ದು, ಹಲವು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ಆನೆಗಳ ಉಪಟಳ ನಿಂತಿಲ್ಲ. ಇದರಿಂದ ಜನಸಾಮಾನ್ಯರು, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಅರಣ್ಯ ಇಲಾಖೆಯು, ಕಾಡಾನೆ ಹಾವಳಿ ತಡೆಯಲು ಒಂದು ವಿನೂತನ ವಿಧಾನವೊಂದನ್ನು ಕಂಡುಕೊಂಡಿದ್ದು, ಬಹುತೇಕ ಯಶಸ್ವಿಯಾಗಿದೆ. ಹೌದು.. ನಾಗರಹೊಳೆ ಅರಣ್ಯ ಗಡಿಗಳಲ್ಲಿ ಕಾಡಾನೆಗಳನ್ನು ಓಡಿಸಲು ಎಐ (ಕೃತಕ ಬುದ್ಧಿಮತ್ತೆ) ಆಧಾರಿತ…

Read More

Gold, Silver Price: ಬಜೆಟ್ ಮುನ್ನವೇ ಸಿಹಿ ಸುದ್ದಿ, ಚಿನ್ನ ಮತ್ತು ಬೆಳ್ಳಿ ಬೆಲೆ ಭಾರಿ ಇಳಿಕೆ – Kannada News | Gold, Silver Price Drop Ahead of Budget Brings Relief to Buyers in Bangalore

ನವದೆಹಲಿ, ಫೆಬ್ರವರಿ 1: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ (Union Budget 2026) ಮಂಡಿಸುವುದಕ್ಕೂ ಕೆಲವೇ ಕ್ಷಣ ಮುನ್ನವೇ, ಆಭರಣ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ಸತತ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆಯಲ್ಲಿ (Gold Price) ಇಂದು (ಫೆಬ್ರವರಿ 1, 2026) ಗಮನಾರ್ಹ ಇಳಿಕೆ ಕಂಡುಬಂದಿದೆ. ಬೆಂಗಳೂರಿನಲ್ಲೆಷ್ಟಿದೆ ಚಿನ್ನದ ದರ? ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ಸುಮಾರು 1,47,200 ರೂ. ಆಗಿದೆ….

Read More

ಅಂಬಾನಿ ಮಗನ ಹುಟ್ಟುಹಬ್ಬದ ಪಾರ್ಟಿ: ಕುಣಿದು ಕುಪ್ಪಳಿಸಿದ ನಟ ರಣವೀರ್ ಸಿಂಗ್

ಉದ್ಯಮಿ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ (Anant Ambani) ಏಪ್ರಿಲ್ 10ರಂದು ತಮ್ಮ 31ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗುಜರಾತ್‌ನ ಜಾಮ್‌ನಗರವು ಈಗ ದೇಶದ ಅತ್ಯಂತ ಹೈ-ಪ್ರೊಫೈಲ್ ತಾಣವಾಗಿ ಮಾರ್ಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ಬಾಲಿವುಡ್‌ನ ಘಟಾನುಘಟಿ ನಟ-ನಟಿಯರು ಈ ಅದ್ದೂರಿ ಸಮಾರಂಭದಲ್ಲಿ ಭಾಗವಹಿಸಲು ಜಾಮ್‌ನಗರಕ್ಕೆ ಆಗಮಿಸಿದ್ದಾರೆ. ಶಾರುಖ್ ಖಾನ್, ರಣವೀರ್ ಸಿಂಗ್ (Ranveer Singh), ಸಲ್ಮಾನ್ ಖಾನ್ ಮುಂತಾದವರು ಬಂದಿದ್ದಾರೆ. ಇತ್ತೀಚೆಗಷ್ಟೇ ‘ಧುರಂಧರ್ 2’ ಮೂಲಕ…

Read More

ಸಿನಿಪ್ರಿಯರಿಗೆ ಖುಷಿ ಸುದ್ದಿ; ಒಟಿಟಿಗೆ ಬರೋಕೆ ರೆಡಿ ಆಯ್ತು ‘ಧುರಂಧರ್’ – Kannada News | Dhurandhar OTT Release: Ranveer Singh Blockbuster Arrives on Netflix Jan 30

‘ಧುರಂಧರ್’ ಸಿನಿಮಾ (Dhurandhar) ಬಾಕ್ಸ್​ ಆಫೀಸ್​​​ನಲ್ಲಿ ಮೇಲುಗೈ ಸಾಧಿಸುತ್ತಿದೆ. ರಿಲೀಸ್ ಆಗಿ ಒಂದೂವರೆ ತಿಂಗಳು ಕಳೆದರೂ ಸಿನಿಮಾ ಇನ್ನೂ ಕೋಟಿಗಳಲ್ಲಿ ಕಲೆಕ್ಷನ್ ಮಾಡುತ್ತಿದೆ. ನಿರಂತರ ನಾಗಾಲೋಟದ ನಂತರ ‘ಧುರಂದರ್’ ಸಿನಿಮಾ ಒಟಿಟಿಗೆ ಬರಲು ರೆಡಿ ಆಗಿದೆ. ನೆಟ್​​ಫ್ಲಿಕ್ಸ್​​ನಲ್ಲಿ ಸಿನಿಮಾ ತೆರೆಗೆ ಬರಲಿದೆ. ಇದರ ದಿನಾಂಕ ಕೂಡ ರಿವೀಲ್ ಆಗಿದೆ. ರಣವೀರ್ ಸಿಂಗ್, ಅಕ್ಷಯ್ ಖನ್ನಾ ಮೊದಲಾದವರು ನಟಿಸಿದ ‘ಧುರಂಧರ್’ ಸಿನಿಮಾ ಕಳೆದ ವರ್ಷ ಡಿಸೆಂಬರ್ 5ರಂದು ಥಿಯೇಟರ್​​​ನಲ್ಲಿ ರಿಲೀಸ್ ಆಯಿತು. ಸಿನಿಮಾ ರಿಲೀಸ್​​​ಗೂ ಮೊದಲು ಚಿತ್ರದ ಬಗ್ಗೆ…

Read More