Headlines

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 23ರ ದಿನಭವಿಷ್ಯ

ನಿಮ್ಮಲ್ಲಿ ಯಾರು ಆಸ್ತ೦- ಮನೆ ಮೊದಲಾದ ಖರೀದಿಗೆ ಪ್ರಯತ್ನ ಮಾಡುತ್ತಾ ಇದ್ದೀರಿ ಅಂಥವರು ಬೆಲ್ಲವನ್ನು ದಾನ ಮಾಡಿ. ಇದರಿಂದ ನಿಮ್ಮ ಮನಸಿಗೆ ಒಪ್ಪುವಂಥದ್ದು ಆಸ್ತಿ- ಮನೆ ದೊರೆಯಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಜತೆಗೆ ಕೆಲಸ ಮಾಡುವವರು ನಿಮ್ಮ ಸಾಮರ್ಥ್ಯದ ಬಗ್ಗೆ ಅಚ್ಚರಿ ವ್ಯಕ್ತಪಡಿಸಲಿದ್ದಾರೆ. ನಿಮ್ಮಲ್ಲಿ ಯಾರು ಸೈಟು, ಮನೆ ಅಥವಾ ಅಪಾರ್ಟ್ ಮೆಂಟ್ ಖರೀದಿ ಮಾಡುವ ಸಲುವಾಗಿ ಪ್ರಯತ್ನವನ್ನು ಮಾಡುತ್ತಿದ್ದೀರಿ ಅಂಥವರಿಗೆ ಮನಸ್ಸಿಗೆ ಒಪ್ಪುವಂಥದ್ದು…

Read More

ಬೆಂಗಳೂರು: ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್, ಟ್ರಾಫಿಕ್​ಗೆ ಸಿಗಲಿದೆ ಮುಕ್ತಿ – Kannada News | New Flyover Planned at Ibbaluru Junction in Bengaluru to Ease Traffic Congestion; DPR Preparation Begins

ಬೆಂಗಳೂರು, ಫೆಬ್ರವರಿ 5: ಬೆಂಗಳೂರಿನ ಇಬ್ಬಲೂರು ಜಂಕ್ಷನ್ ವಾಹನ ಸವಾರರಿಗೆ ನಿತ್ಯ ತಲೆನೋವಾಗಿ ಪರಿಣಮಿಸಿದೆ. ಬೆಳ್ಳಂದೂರು, ಸರ್ಜಾಪುರ, ಎಚ್‌ಎಸ್‌ಆರ್ ಲೇಔಟ್ ಮತ್ತು ಕಾಡುಬೀಸನಹಳ್ಳಿಯಂತಹ ಪ್ರದೇಶಗಳಿಂದ ಬರುವ ವಾಹನಗಳು ಇದೇ ಜಂಕ್ಷನ್ ಮೂಲಕ ಹಾದು ಹೋಗುವುದರಿಂದ ಇಲ್ಲಿ ನಿರಂತರವಾಗಿ ಗಂಟೆಗಟ್ಟಲೆ ಸಂಚಾರ ದಟ್ಟಣೆ ಉಂಟಾಗುತ್ತದೆ. ಅಸ್ತಿತ್ವದಲ್ಲಿರುವ ಮೇಲ್ಸೇತುವೆ ಕಿರಿದಾಗಿದ್ದು, ವಾಹನಗಳ ದಟ್ಟಣೆಯನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿಲ್ಲ. ಈ ಸಮಸ್ಯೆಯನ್ನು ಪರಿಹರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊಸ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅವರು…

Read More

Economy: 2024-25ರಲ್ಲಿ ಶೇ. 6.5, 2025-26ರಲ್ಲಿ ಶೇ. 7.4; ಈ ವರ್ಷಕ್ಕೆ ಸರ್ಕಾರದ ಆರ್ಥಿಕ ಬೆಳವಣಿಗೆ ಅಂದಾಜು – Kannada News | Govt releases its first advance estimate, projects economy to grow 7.4pc this fy

ನವದೆಹಲಿ, ಜನವರಿ 7: ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆ (Indian economy) ಶೇ. 7.4ರಷ್ಟು ಬೆಳೆಯುವ ಸಾಧ್ಯತೆ ಇದೆ ಎಂದು ಸರ್ಕಾರ ಅಂದಾಜು ಮಾಡಿದೆ. ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯ ಇಂದು (ಬುಧವಾರ) ಬಿಡುಗಡೆ ಮಾಡಿದ ತನ್ನ ಮೊದಲ ಮುಂಗಡ ಅಂದಾಜು ವರದಿಯಲ್ಲಿ ಈ ಲೆಕ್ಕಾಚಾರ ಹಾಕಿದೆ. 2024-25ರಲ್ಲಿ ಜಿಡಿಪಿ ಶೇ. 6.5ರಷ್ಟು ಹೆಚ್ಚಿತ್ತು. 2025-26ರಲ್ಲಿ ಶೇ. 7.4 ರಷ್ಟು ಹೆಚ್ಚಬಹುದು ಎಂದು ಸರ್ಕಾರ ನಿರೀಕ್ಷಿಸುತ್ತಿದೆ. 2011-12ರ ವರ್ಷದ ಆಧಾರದಲ್ಲಿ (base year)…

Read More

ಗಾಂಧಿ ಹತ್ಯೆ ಹಿಂದೆ ಆರ್​​​ಎಸ್​​ಎಸ್ ಕೈವಾಡ​ ಇತ್ತಾ? ಇದು ‘ಆಖ್ರಿ ಸವಾಲ್’ – Kannada News | Aakhri Sawaal: Sanjay Dutt’s Film Sparks debate with Historical Questions

ಸಂಜಯ್ ದತ್ ನಟಿಸಿ, ನಿರ್ಮಿಸಿರೋ ‘ಆಖ್ರಿ ಸವಾಲ್’ ಮೊದಲಿನಿಂದಲೂ ಸಾಕಷ್ಟು ಕುತೂಹಲ ಮೂಡಿಸುತ್ತಾ ಬರುತ್ತಿದೆ. ಈ ಚಿತ್ರದ ಪೋಸ್ಟರ್​​ಗಳು ಗಮನ ಸೆಳೆದಿವೆ. ಈಗ ಚಿತ್ರ ತಂಡ ಒಂದಷ್ಟು ಹೊಸ ಪೋಸ್ಟರ್​​ಗಳನ್ನು ರಿಲೀಸ್ ಮಾಡಿದೆ. ಇದರಲ್ಲಿ ಒಂದಷ್ಟು ಪ್ರಶ್ನೆಗಳಿವೆ. ಈವರೆಗೆ ಯಾರೂ ಕೇಳದ ಪ್ರಶ್ನೆಗಳು. ಇದಕ್ಕೆಲ್ಲ ಉತ್ತರ ‘ಆಖ್ರಿ ಸವಾಲ್’ ಸಿನಿಮಾದಲ್ಲಿ ಸಿಗಲಿದೆಯೇ ಎಂಬ ಪ್ರಶ್ನೆ ಮೂಡಿದೆ. ಮೇ 8ರಂದು ‘ಆಖ್ರಿ ಸವಾಲ್’ ಸಿನಿಮಾ ಥಿಯೇಟರ್ನಲ್ಲಿ ರಿಲೀಸ್ ಆಗಲಿದೆ. ಅದಕ್ಕೂ ಮೊದಲು ಸಿನಿಮಾ ಪ್ರಚಾರ ಕೆಲಸ ಮಾಡಲಾಗುತ್ತಿದೆ. ವಿವಿಧ…

Read More

ಸ್ಟಾರ್ ನಟಿಗೆ ಫಿಕ್ಸ್ ಆಗಿದ್ದ ಪ್ರಮುಖ ಸಿನಿಮಾ ಈಗ ರಶ್ಮಿಕಾ ಮಂದಣ್ಣ ಕೈಗೆ – Kannada News

ರಶ್ಮಿಕಾ ಮಂದಣ್ಣ (Rashmika Mandanna) ಪ್ರಸ್ತುತ ಸ್ಟಾರ್ ಪ್ಯಾನ್ ಇಂಡಿಯಾ ನಟಿ. ಅವರು ನಟಿಸುವ ಹೆಚ್ಚು ಸಿನಿಮಾಗಳು ನಾಯಕ ಪ್ರಧಾನ, ನಾಯಕಿಗೆ ಬಹಳ ಕಡಿಮೆ ಆದ್ಯತೆ (‘ಗರ್ಲ್​​ಫ್ರೆಂಡ್’ ಮತ್ತು ‘ಥಮಾ’ ಬಿಟ್ಟು) ಆದರೆ ಇತ್ತೀಚೆಗಷ್ಟೆ ಮದುವೆ ಆದ ರಶ್ಮಿಕಾ ಇನ್ನು ಮುಂದೆ ಹೆಚ್ಚು-ಹೆಚ್ಚು ಮಹಿಳಾ ಪ್ರಧಾನ ಮತ್ತು ತಮ್ಮ ನಟನಾ ಕೌಶಲಕ್ಕೆ ಸವಾಲೆನಿಸುವ ಪಾತ್ರಗಳಲ್ಲಿ ನಟಿಸುವ ಉತ್ಸುಕತೆ ತೋರುತ್ತಿದ್ದಾರೆ. ಇದೀಗ ರಶ್ಮಿಕಾಗೆ ಬಹಳ ಭಾರತದ ಸಂಗೀತ ಕ್ಷೇತ್ರದ ಪ್ರಾತಃ ಸ್ಮರಣೀಯ ಗಾಯಕಿಯೊಬ್ಬರ ಜೀವನ ಆಧರಿತ ಸಿನಿಮಾನಲ್ಲಿ ನಟಿಸುವ…

Read More

ಪ್ರಯಾಣಿಕರ ಗಮನಕ್ಕೆ! ಇಸ್ರೇಲ್​​-ಇರಾನ್ ಯುದ್ಧ ಹಿನ್ನೆಲೆ ಕೆಂಪೇಗೌಡ ಏರ್‌ಪೋರ್ಟ್‌ನಿಂದ ವಿಮಾನ ಹಾರಾಟ ರದ್ದು – Kannada News | Israel Iran war: Some Flights cancelled from bangaluru Kempegowda Airport

ಕೆಂಪೇಗೌಡ ಏರ್‌ಪೋರ್ಟ್‌Image Credit source: Airport Technology ದೇವನಹಳ್ಳಿ, ಫೆಬ್ರವರಿ 28: ಅಮೆರಿಕ ಮತ್ತು ಇಸ್ರೇಲ್, ಇರಾನ್ ಮೇಲೆ ದಾಳಿ (Israel-Iran Conflict) ಶುರು ಮಾಡಿವೆ. ಇರಾನ್​ ಸಹ ಅಮೆರಿಕ, ಇಸ್ರೇಲ್ ದಾಳಿಗೆ ಪ್ರತ್ಯುತ್ತರ ಕೊಡುತ್ತಿದೆ. ಅಮೆರಿಕ ಸೇನಾ ನೆಲೆಗಳಿದ್ದ ಅರಬ್​ ರಾಷ್ಟ್ರಗಳ ಮೇಲೆ ಮಿಸೈಲ್ ದಾಳಿ ನಡೆಸಿದೆ. ಅಲ್ಲಿಗೆ ಮಧ್ಯ ಪ್ರಾಚ್ಯದಲ್ಲಿ ಯುದ್ಧ ಶುರುವಾಗಿದೆ. ಸದ್ಯ ಈ ಯುದ್ಧ ಆತಂಕಕ್ಕೆ ಕಾರಣವಾಗಿದೆ. ಎಲ್ಲೆಡೆ ವಿಮಾನಗಳ ಹಾರಾಟ ರದ್ದು (Flight Cancel) ಮಾಡಲಾಗಿದೆ. ಇತ್ತ ಕೆಂಪೇಗೌಡ ಏರ್‌ಪೋರ್ಟ್‌ನಿಂದ…

Read More

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನಾನು ಅವತ್ತು ಆಡಿದ ಮಾತು ಸತ್ಯವಾಗಿದೆ ಎಂದ ಬಿ.ಎಸ್​​.ಯಡಿಯೂರಪ್ಪ – Kannada News | Ex CM B.S. Yediyurappa Reacts to Life Imprisonment for MLA Vinay Kulkarni

ಚಿಕ್ಕಮಗಳೂರು, ಏಪ್ರಿಲ್​​ 17: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ ಸಂಬಂಧ ಧಾರವಾದ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಿ.ಎಸ್​​. ಯಡಿಯೂರಪ್ಪ ನಾನು ಅವತ್ತು ಆಡಿದ ಮಾತು ಸತ್ಯವಾಗಿದೆ ಎಂದಿದ್ದಾರೆ. ಅಲ್ಲದೆ ಯೋಗೀಶ್ ಗೌಡ ಕುಟುಂಬಕ್ಕೆ ದೇವರು ಶಕ್ತಿ ನೀಡಲಿ ಎಂದು ತಿಳಿಸಿದ್ದಾರೆ. ಆರಂಭದಲ್ಲಿ ಸ್ಥಳೀಯ ಪೊಲೀಸರು ಇದನ್ನು ಜಮೀನು…

Read More

ಕಾಂಗ್ರೆಸ್ ಮಹಿಳಾ ವಿರೋಧಿ ಎಂದ ಬಿಜೆಪಿ: ದೇಶದ ಮಹಿಳೆಯರ ಗೆಲುವು ಎಂದ ಕೈ; ನಾಯಕರ ಕೆಸರೆರಚಾಟ – Kannada News | Women’s Reservation Bill Defeated in Lok Sabha: karnataka BJP spark on Congress

ಮಹಿಳಾ ಮೀಸಲಾತಿ ವಿಧೇಯ (ಸಂಗ್ರಹ ಚಿತ್ರ)Image Credit source: google ಬೆಂಗಳೂರು, ಏಪ್ರಿಲ್​ 17: ನಾರಿ ಶಕ್ತಿ ವಂದನಾ ಅಧಿನಿಯಮ ಅರ್ಥಾತ್ ಮಹಿಳಾ ಮೀಸಲಾತಿ (Women’s Reservation Bill) ವಿಧೇಯಕಕ್ಕೆ ಲೋಕಸಭೆಯಲ್ಲಿ ಸೋಲಾಗಿದೆ. ಆ ಮೂಲಕ ಒಂದೆಡೆ ಎನ್​​ಡಿಎ ಸರ್ಕಾರಕ್ಕೆ ಮುಜುಗರ ಉಂಟಾಗಿದ್ದು, ಮತ್ತೊಂದೆಡೆ ಕಾಂಗ್ರೆಸ್​ ನಾಯಕರು ಸಂಭ್ರಮಿಸಿದ್ದಾರೆ. ವಿಪಕ್ಷಗಳ ವಿರುದ್ಧ ಗೃಹ ಸಚಿವ ಅಮಿತ್ ಶಾ ಕಿಡಿ ಕಾರಿದ್ದಾರೆ. ಇತ್ತ ಕರ್ನಾಟಕದಲ್ಲಿ (karnataka) ಬಿಜೆಪಿ ಮತ್ತು ಕಾಂಗ್ರೆಸ್​ ನಾಯಕರು ಕೆಸರೆರಚಾಟ ನಡೆಸಿದ್ದಾರೆ. ನಾರಿ ಶಕ್ತಿ ವಂದನಾ…

Read More

ಸೋಲು ಹೀನಾಯ ಸೋಲು… ಪಾಕಿಸ್ತಾನ್ ವೈಟ್ ವಾಶ್ಡ್​..! – Kannada News | Pakistan whitewashed by Bangladesh

ಪಾಕಿಸ್ತಾನ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲೂ ಬಾಂಗ್ಲಾದೇಶ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಬಾಂಗ್ಲಾ ಪಡೆ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಸಿಲ್ಹೆಟ್ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ಮೊದಲ ಇನಿಂಗ್ಸ್​ನಲ್ಲಿ 278 ರನ್ ಕಲೆಹಾಕಿದ್ದರು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಪಾಕಿಸ್ತಾನ್ 232 ರನ್​ಗಳಿಗೆ ಆಲೌಟ್ ಆಗಿದ್ದರು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಬಾಂಗ್ಲಾದೇಶ್…

Read More

ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಬಿಜೆಪಿ ಆರೋಪಗಳಿಗೆ ಪರಮೇಶ್ವರ್ ತಿರುಗೇಟು – Kannada News | Karnataka Deputy CM G. Parameshwara Defends Permanent Residency Certificates Amid BJP Allegations

ಬೆಂಗಳೂರು, ಜುಲೈ 11: ‘‘ಕೇಂದ್ರ ಸರ್ಕಾರ ಎಂದಿಗೂ ಜಾತಿ ಪ್ರಮಾಣಪತ್ರಗಳನ್ನು ನೀಡಿಲ್ಲ. ರಾಜ್ಯ ಸರ್ಕಾರವೇ ಇಲ್ಲಿಯವರೆಗೆ ಅವುಗಳನ್ನು ನೀಡಿದೆ. ಇದೀಗ ವಾಸಸ್ಥಳ ಪ್ರಮಾಣಪತ್ರಗಳನ್ನು ಆಧಾರ್ ಕಾರ್ಡ್‌ನಂತಹ ದಾಖಲೆಗಳನ್ನು ಪರಿಶೀಲಿಸಿ, ಕಾನೂನುಬದ್ಧವಾಗಿ ನೀಡಲಾಗುತ್ತಿದೆ. ಇದರಲ್ಲಿ ಯಾವುದೇ ತಪ್ಪು ಇಲ್ಲ’’ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್​​ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರ ನೀಡುತ್ತಿರುವ ಶಾಶ್ವತ ವಾಸಸ್ಥಳ ಪ್ರಮಾಣಪತ್ರ ವಿತರಣೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ತಳ್ಳಿಹಾಕಿದ್ದಾರೆ. ‘‘ನಾವಣಾ ಆಯೋಗವು ಎಸ್‌ಐಆರ್‌ಗೆ 13 ಮಾನದಂಡಗಳನ್ನು ನಿಗದಿಪಡಿಸಿದ್ದು, ಅದರಲ್ಲಿ ವಾಸಸ್ಥಳದ…

Read More