Headlines

ಪುರುಷರಲ್ಲಿ ವಯಸ್ಸಾದಂತೆ ಕಡಿಮೆಯಾಗುತ್ತಿರುವ ವೈ ಕ್ರೋಮೋಸೋಮ್ ಗಂಭೀರ ಕಾಯಿಲೆಗೆ ಕಾರಣವಾಗುತ್ತದೆಯೇ? – Kannada News | Men’s Health Alert: Y Chromosome Vanishing

ಬಹುಕಾಲದಿಂದ ವಿಜ್ಞಾನಿಗಳು ವಯಸ್ಸಾದ ಹಾಗೆ ಪುರುಷರ ದೇಹದ ಕೆಲವು ಕೋಶಗಳಲ್ಲಿ ವೈ ಕ್ರೋಮೋಸೋಮ್ (Y Chromosome) ಅಥವಾ ವೈ ವರ್ಣತಂತು ಕಡಿಮೆಯಾಗುತ್ತಿರುವುದು ಯಾವುದೇ ರೀತಿಯ ದೊಡ್ಡ ಪರಿಣಾಮ ಉಂಟುಮಾಡುವುದಿಲ್ಲ ಎಂದು ಭಾವಿಸಿದ್ದರು. ಈ ವೈ ಕ್ರೋಮೋಸೋಮ್‌ನಲ್ಲಿ ಪುರುಷ ಲಿಂಗ ನಿರ್ಧಾರಕ್ಕೆ ಸಂಬಂಧಿಸಿದ ಕೆಲವು ಜೀನ್ ಗಳು ಮಾತ್ರ ಇರುವುದರಿಂದ, ಇದರಿಂದ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಆಗಲಾರದು ಎಂದು ಅಂದುಕೊಂಡಿದ್ದರು. ಆದರೆ ಇತ್ತೀಚಿನ ವರ್ಷಗಳಲ್ಲಿ ನಡೆದ ಅಧ್ಯಯನಗಳು ಇದಕ್ಕೆ ಬೇರೆ ರೀತಿಯ ಚಿತ್ರಣವನ್ನೇ ನೀಡುತ್ತಿವೆ. ಹೌದು, ವೈ…

Read More

ಪ್ರಮಾಣವಚನಕ್ಕೂ ಮುನ್ನವೇ ಡಿಕೆ ಶಿವಕುಮಾರ್​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ

ಬೆಂಗಳೂರು, ಮೇ 30: ಕರ್ನಾಟಕದ ಮುಖ್ಯಮಂತ್ರಿ ಆಗಿ ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ನಡೆದ ಸಿಎಲ್​ಪಿ ಸಭೆಯಲ್ಲಿ, ಅಧಿಕೃತವಾಗಿ ಡಿಕೆ ಶಿವಕುಮಾರ್​ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಆಗಿದ್ದಾರೆ. ಜೂನ್ 3 ರಂದು ಅಂದ್ರೆ ಬುಧವಾರ ಸಂಜೆ ಡಿಕೆ ಪದಗ್ರಹಣ ನಡೆಯಲಿದೆ. ಇನ್ನು ಡಿ.ಕೆ. ಶಿವಕುಮಾರ್​ಗೆ ರಾಜ್ಯಪಾಲರು ಸರ್ಕಾರ ರಚಿಸಲು ಅಧಿಕೃತ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿಯೋಜಿತ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭಾರೀ ಪೊಲೀಸ್ ಭದ್ರತೆಯನ್ನು…

Read More

ಕ್ಯಾಲಿಫೋರ್ನಿಯಾದಲ್ಲಿ 6 ದಿನಗಳ ಹಿಂದೆ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ – Kannada News | Saketh Srinivasayya: Missing Karnataka Student Found Dead in California, Indian Student Safety Concerns

ಕ್ಯಾಲಿಫೋರ್ನಿಯಾ, ಫೆಬ್ರವರಿ 15: ಅಮೆರಿಕದಲ್ಲಿ ಓದುವ ಕನಸು ಕಾಣುತ್ತಿರುವ ಭಾರತೀಯ ವಿದ್ಯಾರ್ಥಿ(Student)ಗಳಿಗೆ ಮತ್ತೊಮ್ಮೆ ಆತಂಕಕಾರಿ ಸುದ್ದಿ ಹೊರಬಿದ್ದಿದೆ.ಕ್ಯಾಲಿಫೋರ್ನಿಯಾದಲ್ಲಿ ಆರು ದಿನಗಳಿಂದ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಶವವಾಗಿ ಪತ್ತೆಯಾಗಿದ್ದಾರೆ. ಭಾರತೀಯ ವಿದ್ಯಾರ್ಥಿಯ ಶವ ಪತ್ತೆಯಾಗಿರುವುದು ಅವರ ಕುಟುಂಬವನ್ನು ಮಾತ್ರವಲ್ಲದೆ ಇಡೀ ಭಾರತೀಯ ವಿದ್ಯಾರ್ಥಿ ಸಮುದಾಯವನ್ನು ಆಘಾತಗೊಳಿಸಿದೆ. ಕರ್ನಾಟಕದ 22 ವರ್ಷದ ಸಾಕೇತ್ ಶ್ರೀನಿವಾಸಯ್ಯ, ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ರಾಸಾಯನಿಕ ಮತ್ತು ಜೈವಿಕ ಅಣು ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಫೆಬ್ರವರಿ 9 ರಂದು ಕ್ಯಾಂಪಸ್‌ನಿಂದ ಸುಮಾರು…

Read More

ಬಂಗಾಳದ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ, ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ ಶಪಥ – Kannada News | Bjp will win west bengal elections remove every infiltrators amit shah says in bihar

ಅರಾರಿಯಾ, ಫೆಬ್ರವರಿ 26: ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಇಂದು ಬಿಹಾರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) “ನರೇಂದ್ರ ಮೋದಿ ಸರ್ಕಾರವು ಪ್ರತಿಯೊಬ್ಬ ನುಸುಳುಕೋರರನ್ನು ಭಾರತೀಯ ನೆಲದಿಂದ ತೆಗೆದುಹಾಕಲು ದೃಢನಿಶ್ಚಯ ಹೊಂದಿದೆ” ಎಂದು ಘೋಷಿಸಿದ್ದಾರೆ. “ಒಳನುಸುಳುಕೋರರಿಂದ ಮುಕ್ತಿ ಎಂದರೆ ಮತದಾರರ ಪಟ್ಟಿಯಿಂದ ಅವರ ಹೆಸರುಗಳನ್ನು ತೆಗೆದುಹಾಕುವುದು ಎಂದರ್ಥವಲ್ಲ. ಭಾರತದ ನೆಲದಿಂದ ಪ್ರತಿಯೊಬ್ಬ ನುಸುಳುಕೋರರನ್ನು ತೆಗೆದುಹಾಕಲು ನಾವು ಒಂದು ಕಾರ್ಯಕ್ರಮವನ್ನು ಜಾರಿಗೆ ತರಲು ದೃಢನಿಶ್ಚಯ ಹೊಂದಿದ್ದೇವೆ. ಈ ಬಾರಿಯ…

Read More

2031ರವರೆಗೂ ಹಣದುಬ್ಬರ ಶೇ. 4ರಲ್ಲಿ ಇರುವಂತೆ ಮಾಡಿ: ಆರ್​ಬಿಐಗೆ ಟಾರ್ಗೆಟ್ ಕೊಟ್ಟ ಸರ್ಕಾರ

ನವದೆಹಲಿ, ಮಾರ್ಚ್ 26: ಕೇಂದ್ರ ಸರ್ಕಾರ ತನ್ನ ಹಣದುಬ್ಬರ (Retail Inflation) ನಿಲುವನ್ನು ಮುಂದುವರಿಸಿದೆ. ಮುಂದಿನ ಐದು ವರ್ಷ, ಅಂದರೆ 2023ರ ಮಾರ್ಚ್​ವರೆಗೂ ರೀಟೇಲ್ ಹಣದುಬ್ಬರ ಶೇ. 4 ಅನ್ನು ಕಾಯ್ದುಕೊಳ್ಳುವಂತೆ ಆರ್​ಬಿಐಗೆ ಸರ್ಕಾರ ಗುರಿ ಕೊಟ್ಟಿದೆ. ರೀಟೇಲ್ ಹಣದುಬ್ಬರ ಶೇ. 4, ಆಚೀಚೆ ಎರಡು ಪ್ರತಿಶತ ಮೀರದಂತೆ ಇರಬೇಕು ಎಂಬುದು ಸರ್ಕಾರದ ನಿರ್ದೇಶನ. ಅಂದರೆ, ಹಣದುಬ್ಬರವು ಶೇ. 2ರಿಂದ ಶೇ. 6ರ ಶ್ರೇಣಿಯಲ್ಲೇ ಇರುವಂತೆ ನೋಡಿಕೊಳ್ಳಬೇಕೆಂದು ಆರ್ಬಿಐಗೆ ಸರ್ಕಾರ ತಿಳಿಸಿದೆ. ಆರ್ಥಿಕತೆಯ ವೇಗವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ…

Read More

ಹಬ್ಬ ಮುಗಿದ ಮೂರೇ ದಿನಕ್ಕೆ ದೇಗುಲಕ್ಕೆ ಕನ್ನ: 4 ಕೆಜಿ ಬೆಳ್ಳಿ, 30 ಗ್ರಾಂ ಚಿನ್ನಾಭರಣ ದೋಚಿ ಪರಾರಿ

ಚಾಮರಾಜನಗರ, ಮಾರ್ಚ್​ 12: ಜಿಲ್ಲೆಯ ವಿವಿಧ ದೇವಾಲಯಗಳಲ್ಲಿ ನಿರಂತರವಾಗಿ ದುಷ್ಕರ್ಮಿಗಳು ಕಳ್ಳತನ ಎಸಗುತ್ತಿದ್ದಾರೆ. ಇತ್ತೀಚೆಗೆ ಗುಂಡ್ಲುಪೇಟೆ ತಾಲೂಕಿನ ಆರು ದೇವಸ್ಥಾನಗಳಲ್ಲಿ ಕಳ್ಳತನವಾಗಿತ್ತು (Temple Theft). ಆ ಘಟನೆ ಮಾಸುವ ಮುನ್ನವೇ ಇದೀಗ ಕಳ್ಳರು ಮತ್ತೆ ಕೈಚಳಕ ತೋರಿಸಿದ್ದಾರೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದಲ್ಲಿ ಹಬ್ಬ ಮುಗಿದ ಮೂರೇ ದಿನಕ್ಕೆ ದೇವಸ್ಥಾನದ ಬಾಗಿಲೂ ಮೀಟಿ 4 ಕೆ.ಜಿ ಬೆಳ್ಳಿ ಮತ್ತು 30 ಗ್ರಾಂ ಚಿನ್ನಾಭರಣ ದೋಚಿ ಕಳ್ಳರು ಪರಾರಿ ಆಗಿದ್ದಾರೆ. ನಡೆದಿದ್ದೇನು? ಚಾಮರಾಜನಗರ ಜಿಲ್ಲೆಯಲ್ಲಿ ಕಳ್ಳರ ಕೈಚಳಕ…

Read More

ಖಮೇನಿ ಹತ್ಯೆಗೆ ಪ್ರತೀಕಾರ; ಇಸ್ರೇಲ್ ಪ್ರಧಾನಿ ನೆತನ್ಯಾಹು ಕಚೇರಿ ಮೇಲೂ ಇರಾನ್ ದಾಳಿ! – Kannada News | Iran claims its missiles hit Israel PM Benjamin Netanyahu’s office

ಜೆರುಸಲೇಂ, ಮಾರ್ಚ್ 2: ಇಸ್ರೇಲ್ ಹಾಗೂ ಅಮೆರಿಕ ಜಂಟಿಯಾಗಿ ಇರಾನ್ (Iran-Israel Conflict) ಮೇಲೆ ದಾಳಿ ನಡೆಸಿದ್ದರಿಂದ ಇರಾನ್​ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ. ಇರಾನ್​ನಲ್ಲಿ ನೂರಾರು ಜನರು ಮೃತಪಟ್ಟಿದ್ದು, ವಾಯುನೆಲೆಗಳು ಛಿದ್ರವಾಗಿದೆ. ಹೀಗಾಗಿ, ಅದಕ್ಕೆ ಪ್ರತೀಕಾರವಾಗಿ ಇರಾನ್ ಕೂಡ ಇಸ್ರೇಲ್ ಮೇಲೆ ದಾಳಿ ನಡೆಸುತ್ತಿದೆ. ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಚೇರಿಯ ಮೇಲೆ ದಾಳಿ ಮಾಡಿದ್ದಾಗಿ ಇರಾನ್ ಘೋಷಿಸಿದೆ. ಬೆಂಜಮಿನ್ ನೆತನ್ಯಾಹು ಅವರ ಕಚೇರಿಯ ಮೇಲೆ ದಾಳಿ ನಡೆದಿದೆ ಎಂದು ಇರಾನ್‌ನ…

Read More

PBKS vs SRH: 18 ಎಸೆತಗಳಲ್ಲಿ ಅರ್ಧಶತಕ; ಅಭಿಷೇಕ್ ಅಬ್ಬರ ಹೇಗಿತ್ತು ನೋಡಿ

ಐಪಿಎಲ್ 2026 ರ 17 ನೇ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ಪರ ಆರಂಭಿಕರಾದ ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ಎಂದಿನಂತೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಇದರ ಪರಿಣಾಮವಾಗಿ ಸನ್‌ರೈಸರ್ಸ್ ತಂಡ ಪವರ್‌ಪ್ಲೇನಲ್ಲಿಯೇ ಶತಕದ ಗಡಿ ದಾಟಿತು. ಅದರಲ್ಲೂ ಅಬ್ಬರದ ಇನ್ನಿಂಗ್ಸ್ ಕಟ್ಟಿದ ಅಭಿಷೇಕ್ ಶರ್ಮಾ ಕೇವಲ 18 ಎಸೆತಗಳಲ್ಲಿ 5 ಬೌಂಡರಿ ಮತ್ತು 5 ಸಿಕ್ಸರ್‌ಗಳ ಸಹಾಯದಿಂದ 53 ರನ್…

Read More

IND vs NZ: ಸಂಕಷ್ಟದಲ್ಲಿದ್ದ ತಂಡಕ್ಕೆ ಅಜೇಯ ಶತಕದ ಮೂಲಕ ಆಸರೆಯಾದ ಕೆಎಲ್ ರಾಹುಲ್ – Kannada News | Rahul’s Unbeaten 112 Rescues India in 2nd ODI vs NZ | Rajkot Match

ರಾಜ್‌ಕೋಟ್‌ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಭರ್ಜರಿ ಶತಕ ಬಾರಿಸಿ ತಂಡಕ್ಕೆ ಆಸರೆಯಾಗಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್‌ ಆರಂಭಿಸಿದ ಟೀಂ ಇಂಡಿಯಾಕ್ಕೆ ಪ್ರಮುಖ ಆಟಗಾರರ ವಿಕೆಟ್ ಪತನ ಆಘಾತವನ್ನುಂಟು ಮಾಡಿತ್ತು. ಆದರೆ ಈ ಪಂದ್ಯದಲ್ಲಿ ತಂಡದ ಪರ ತಾಳ್ಮೆಯ ಇನ್ನಿಂಗ್ಸ್ ಕಟ್ಟಿದ ರಾಹುಲ್, ತಂಡವನ್ನು ಸಂಕಷ್ಟದಿಂದ ಪಾರು ಮಾಡಿದಲ್ಲದೆ, ತಮ್ಮ ಏಕದಿನ ವೃತ್ತಿಜೀವನದ 8ನೇ ಶತಕವನ್ನು ಪೂರ್ಣಗೊಳಿಸಿದರು. ಕೊನೆಯವರೆಗೂ ಅಜೇಯರಾಗಿ…

Read More

ಶಿವಮೊಗ್ಗದಲ್ಲಿ ವೈದ್ಯೆ ಸಮೀಕ್ಷಾ ರೆಡ್ಡಿಯನ್ನು ಬಲಿ ಪಡೆದಿದ್ದ ನೀರಾನೆ ಹಂಸಿನಿಯೂ ಸಾವು – Kannada News | Hippo hansini Dies In who killed Dr sameeksha reddy In Tyavarekoppa Safari camp

ಶಿವಮೊಗ್ಗ, (ಏಪ್ರಿಲ್ 14): ಶಿವಮೊಗ್ಗದ ತಾವರೆಕೊಪ್ಪ ಸಫಾರಿಯಲ್ಲಿ (Tyavarekoppa Safari) ಪಶುವೈದ್ಯೆ ಸಮೀಕ್ಷಾ ರೆಡ್ಡಿಯನ್ನು ಬಲಿ ಪಡೆದಿದ್ದ ಹಂಸಿನಿ ಎಂಬ ನೀರಾನೆ ಸಾವನ್ನಪ್ಪಿದೆ. ಮಾರ್ಚ್ 19 ರಂದು ವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ಮೇಲೆ ಹಂಸಿನಿ ನೀರಾನೆ ದಾಳಿ ನಡೆಸಿ ಕೊಂದಿತ್ತು. ಇದಾದ ಬಳಿಕ ಹಂಸಿಣಿಯ ಗರ್ಭದಲ್ಲಿದ್ದ ಮರಿ ಸಾವನ್ನಪ್ಪಿತ್ತು. ಇದೀಗ ತಾಯಿ ಹಂಸಿನಿ ಸಹ ಮೃತಟ್ಟಿದೆ. ಶಿವಮೊಗ್ಗ ತಾಲೂಕಿನ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಲ್ಲಿದ್ದ 12 ವರ್ಷದ ಹಂಸಿನಿ ಆರೋಗ್ಯ ಹದಗೆಟ್ಟಿತ್ತು. ಹೀಗಾಗಿ ಇಂದು (ಏಪ್ರಿಲ್ 14)…

Read More