Headlines

Leopard In Bengaluru: 5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು

ಬೆಂಗಳೂರು, ಜುಲೈ 13: ನಗರದ ಯಶವಂತಪುರ ವಿಧಾನಸಭಾ ಕ್ಷೇತ್ರದ ಬ್ಯಾಡರಹಳ್ಳಿ ಮತ್ತು ಭಾರತ ನಗರದಲ್ಲಿ ಕಳೆದ ಐದು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಗುರುವಾರ ಮತ್ತು ಶುಕ್ರವಾರದಂದು ಒಂದು ಪಾರ್ಕ್​ನಲ್ಲಿ ಮತ್ತು ರಸ್ತೆಗೆ ಅಡ್ಡಲಾಗಿರುವ ಖಾಲಿ ಸೈಟ್‌ನಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು. ಸ್ಥಳೀಯ ಶಾಸಕ ಎಸ್.ಟಿ. ಸೋಮಶೇಖರ್ ಅವರು ಸಾರ್ವಜನಿಕರ ಒತ್ತಾಯದ ಮೇರೆಗೆ ಪೊದೆಗಳನ್ನು ತೆರವುಗೊಳಿಸಿದ ನಂತರವೂ, ಚಿರತೆ ನಿನ್ನೆ ಮತ್ತೆ ಕಾಣಿಸಿಕೊಂಡಿದ್ದು, ಭಯ ಹೆಚ್ಚಿಸಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಹಿಡಿಯಲು ಒಂದು…

Read More

ಪ್ರೇಯಸಿ ಜೊತೆ ಕಾರಿನಲ್ಲಿ ಹೋಗುತ್ತಿರುವಾಗಲೇ ನಾಡಬಾಂಬ್​ ಸ್ಫೋಟಿಸಿದ ಪ್ರಿಯಕರ: ಆಗಿದ್ದೇನು? – Kannada News | Boyfriend Detonates Crude Bomb While Riding in Car With Girlfriend: What Happened

ಸುಟ್ಟುಕರಕಲಾದ ಕಾರುImage Credit source: tv9 kannada ತುಮಕೂರು, ಜೂನ್​​ 27: ಕಾರಿನಲ್ಲಿ ನಾಡಬಾಂಬ್ (nada bomb)​ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ (death) ಮಾಡಿಕೊಂಡಿರುವಂತ ಭೀಕರ ಘಟನೆಯೊಂದು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮೂಲದ ನಾಗೇಂದ್ರ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ಇನ್ನು ಈ ದುರಂತದಲ್ಲಿ ಅಪಹರಣಕ್ಕೊಳಗಾಗಿದ್ದ ಯುವತಿ ಹಾಗೂ ಕಾರು ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಸ್ಥಳಕ್ಕೆ…

Read More

ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು – Kannada News | Three Coaches of Ujjain Express Derail Near Rishikesh, Inquiry Ordered

ಉತ್ತರಾಖಂಡ, ಮೇ 19: ಉತ್ತರಾಖಂಡದ ಋಷಿಕೇಶದ ಖಾಂಡ್ ಗಾಂವ್ ಪ್ರದೇಶದಲ್ಲಿ ಸೋಮವಾರ ರಾತ್ರಿ ಯೋಗ ನಗರಿ ರೈಲು ನಿಲ್ದಾಣದ ಬಳಿ ಉಜ್ಜಯಿನಿ ಎಕ್ಸ್‌ಪ್ರೆಸ್‌ನ ಮೂರು ಬೋಗಿಗಳು ಹಳಿತಪ್ಪಿವೆ. ರಾತ್ರಿ 9.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್, ಹಳಿತಪ್ಪಿದ ಸಮಯದಲ್ಲಿ ಹಳಿಯಲ್ಲಿ ಯಾವುದೇ ಪ್ರಯಾಣಿಕರಿರಲಿಲ್ಲ. ಸೋಮವಾರ ಬೆಳಗ್ಗೆ, ಸಸಾರಂನಲ್ಲಿ ರೈಲಿಗೆ ಬೆಂಕಿ ಹೊತ್ತಿಕೊಂಡಿತ್ತು, ಮತ್ತು ಒಂದು ದಿನದ ಮೊದಲು ರತ್ಲಂ ಜಿಲ್ಲೆಯ ರಾಜಧಾನಿ ಎಕ್ಸ್‌ಪ್ರೆಸ್ 12431 ರ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.   ವಿಡಿಯೋ ಸುದ್ದಿಗಳಿಗಾಗಿ…

Read More

ಕೊನೆಗೂ ಕೇರಳದ ಸಿಎಂ ಹೆಸರು ಘೋಷಿಸಿದ AICC: ವಿ.ಡಿ.ಸತೀಶನ್​ ದೇವರನಾಡಿನ ನೂತನ ಮುಖ್ಯಮಂತ್ರಿ – Kannada News | Congress Leader V. D. Satheesan Elected as New Chief Minister of Kerala

ತಿರುವನಂತಪುರಂ/ದೆಹಲಿ, ಮೇ 14: ಸಾಕಷ್ಟು ಅಳೆದು ತೂಗಿ, ನಾನಾ ಲೆಕ್ಕಾಚಾರಗಳ ಬಳಿಕ ಕೊನೆಗೂ ಕೇರಳದ ನೂತನ ಸಿಎಂ ಆಗಿ ವಿ.ಡಿ.ಸತೀಶನ್ ಅವರ ಹೆಸರನ್ನು ಎಐಸಿಸಿ ಘೋಷಿಸಿದೆ. ಕೇರಳ ಕಾಂಗ್ರೆಸ್ ನಾಯಕರಾದ ಕೆ.ಸಿ ವೇಣುಗೋಪಾಲ್,  ವಿ.ಡಿ ಸತೀಶನ್ ಮತ್ತು  ರಮೇಶ್ ಚೆನ್ನಿತ್ತಲ ಹೆಸರುಗಳು ಪ್ರಮುಖವಾಗಿ ಸಿಎಂ ರೇಸ್​​ನಲ್ಲಿದ್ದವು. ಆದರೆ ಈ ಪೈಕಿ ವಿ.ಡಿ.ಸತೀಶನ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಎಐಸಿಸಿ ಕೇರಳ ಉಸ್ತುವಾರಿ ದೀಪಾ ದಾಸ್ಮುನ್ಸಿ ಹಾಗೂ ಪಕ್ಷದ ಕೇಂದ್ರ ವೀಕ್ಷಕರಾದ ಅಜಯ್ ಮಾಕನ್ ಮತ್ತು ಮುಕುಲ್…

Read More

ಹೊಸ ವರ್ಷಕ್ಕೆ ಭರ್ಜರಿ ಕಿಕ್​​ ಕೊಟ್ಟ ಮದ್ಯ: ಅಬಕಾರಿ ಇಲಾಖೆಗೆ ಕೋಟ್ಯಂತರ ರೂ ಆದಾಯ – Kannada News | Karnataka New Year Liquor Sales Soar: 587 Cr Excise Revenue Boost

ಬೆಂಗಳೂರು, ಜನವರಿ 01: ರಾಜ್ಯಾದ್ಯಂತ ಹೊಸ ವರ್ಷಾಚರಣೆ (New Year 2026) ಸಂಭ್ರಮ ಜೋರಾಗಿತ್ತು. ಪಬ್‌, ಬಾರ್‌, ರೆಸ್ಟೋರೆಂಟ್​​ಗಳು ಝಗಮಗಿಸಿದ್ದವು. ಕುಡಿದು ಟೈಟಾದ ಯುವಕ, ಯುವತಿಯರು ಡಿಜೆ ಸದ್ದಿಗೆ ಹುಚ್ಚೆದ್ದು ಕುಣಿದರು. ಇನ್ನು ಮದ್ಯ (Liquor) ಮಾರಾಟದ ಅವಧಿಯನ್ನು ವಿಸ್ತರಿಸಲಾಗಿತ್ತು. ಹೀಗಾಗಿ ಹೊಸ ವರ್ಷದಂದು ಮದ್ಯ ಮಾರಾಟದಿಂದ ರಾಜ್ಯ ಸರ್ಕಾರಕ್ಕೆ ಭರ್ಜರಿ ಆದಾಯವಾಗಿದೆ. ಈ ವರ್ಷ ಅಬಕಾರಿ ಇಲಾಖೆ ಒಟ್ಟು 587.51 ಕೋಟಿ ರೂ. ಆದಾಯ ಗಳಿಸಿದೆ. ಈ ವರ್ಷ ಹೆಚ್ಚಿನ ಮದ್ಯ ಮಾರಾಟ: 587.51 ಕೋಟಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಎಂದೋ ಮಾಡಿದ‌ ಕಾರ್ಯಕ್ಕೆ ಪ್ರಶಂಸೆ – Kannada News | Horoscope 06 February 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮಗೆ ಇಂದು ವೃತ್ತಿ ಕ್ಷೇತ್ರದಲ್ಲಿ ಪ್ರಶಂಸೆ ಸಿಗುವ ಸಾಧ್ಯತೆ ಇದೆ. ಆಸ್ತಿ ಸಮಸ್ಯೆ ಸೌಹಾರ್ದಯುತವಾಗಿ ಬಗೆಹರಿಯುವುದು. ಹೊಸತನ್ನು ಕಲಿಯುವ ಉತ್ಸಾಹದಲ್ಲಿ ಇರುವಿರಿ. ಧೈರ್ಯದಿಂದ ಹೊಸ ಸವಾಲುಗಳನ್ನು ಎದುರಿಸಲು ಜೊತೆಗಾರರ ಬೆಂಬಲ ಸಿಗುವುದು. ಭೂಮಿಗೆ ಸಂಬಂಧಿಸಿದ ಕೆಲಸಗಳು ಇರುತ್ತವೆ. ಸುಮ್ಮನೆ ಕುಳಿತಿರುವುದು ನಿಮಗೆ ಆಗದ ಸಂಗತಿ. ಎಲ್ಲರ ಜೊತೆ ಬೆರೆಯುವುದೂ ಆಗದು. ವೃಷಭ ರಾಶಿ: ಇಂದು ನಿರ್ಧಾರ ತೆಗೆದುಕೊಳ್ಳುವಾಗ ಆತ್ಮಸಾಕ್ಷಿಯೂ ಅದಕ್ಕೆ ಬೆಂಬಲಿಸಬಹುದು. ಒಡಹುಟ್ಟಿದವರ ಜೊತೆ ಸಂಬಂಧದಲ್ಲಿ ಸವಿಯನ್ನು ಕಾಪಾಡಿಕೊಳ್ಳಿ. ಯಾವುದೇ ರೀತಿಯ ದೂರ ಪ್ರಯಾಣ…

Read More

Viral: ಬೆಂಗಳೂರಲ್ಲಿ 1.4 ಲಕ್ಷ ರೂ ಸಂಬಳ ಇದ್ರೂ , ಊರಲ್ಲಿ ಸಿಗುವ 40 ಸಾವಿರದಲ್ಲೇ ನಾನು ಶ್ರೀಮಂತ; ಯುವಕ ಹೀಗೆಂದಿದ್ದೇಕೆ? – Kannada News

ಒಂದೊಳ್ಳೆ ಜಾಬ್ ಸಿಗ್ಬೇಕು, ಲೈಫ್ ಸೆಟ್ಲ್ ಮಾಡ್ಕೊಳ್ಬೇಕು ಹೀಗೆ ಸಾಕಷ್ಟು ಆಸೆ ಹೊತ್ತು ಬೆಂಗಳೂರಿಗೆ (Bengaluru) ಬರ್ತಾರೆ. ಆದ್ರೆ ದಿನ ಕಳೆದಂತೆ ನಮ್ಮ ಊರು ನೆನಪಾಗುತ್ತದೆ, ಇಲ್ಲಿನ ಬದುಕಿಗಿಂತ ತಮ್ಮ ಊರೇ ಉತ್ತಮ ಎಂದೇನಿಸುತ್ತದೆ. ಇದೀಗ ಬೆಂಗಳೂರಿನಲ್ಲಿ 1.4 ಲಕ್ಷ ರೂಪಾಯಿ ದುಡಿಯುತ್ತಿದ್ದ ಈ ಯುವಕ ತನ್ನ ಊರಲ್ಲಿ 40 ಸಾವಿರ ರೂ ಸಂಪಾದನೆ ಮಾಡ್ತಾ ಇದ್ದಾನೆ. ಕಡಿಮೆ ಸಂಬಳ ಆದ್ರೂ ತನ್ನ ಹುಟ್ಟೂರಿನಲ್ಲಿ ನೆಮ್ಮದಿ ಖುಷಿಯಿದೆಯಂತೆ. ಯುವಕ ಮಾಡಿದ ರೆಡ್ಡಿಟ್ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್…

Read More

ಬಿಹಾರದ ಬಂಕಿಪುರ ಉಪಚುನಾವಣೆ; ಅಭಿಷೇಕ್ ಸಿನ್ಹಾ ಬದಲು ಬಿಜೆಪಿಯಿಂದ ನೀರಜ್ ಕುಮಾರ್ ಸಿನ್ಹಾ ಕಣಕ್ಕೆ – Kannada News | BJP fields Neeraj Kumar Sinha as its candidate for the Bankipur Assembly bypoll

ನವದೆಹಲಿ, ಜುಲೈ 10: ಬಿಹಾರದ (Bihar) ಬಂಕಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿದ್ದ ಅಭಿಷೇಕ್ ಸಿನ್ಹಾ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದ ಕಾರಣದಿಂದಾಗಿ ಅವರ ಸ್ಥಾನಕ್ಕೆ ಇಂದು ಬಿಜೆಪಿ ನೀರಜ್ ಕುಮಾರ್ ಸಿನ್ಹಾ ಅವರನ್ನು ತನ್ನ ಹೊಸ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಜುಲೈ 30ರಂದು ಪಾಟ್ನಾದ ಈ ಹೈ-ಪ್ರೊಫೈಲ್ ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು, ಬಿಜೆಪಿ, ಜನ್ ಸುರಾಜ್ ಪಾರ್ಟಿ ಮತ್ತು ರಾಷ್ಟ್ರೀಯ ಜನತಾ ದಳ (RJD) ನಡುವೆ ತ್ರಿಕೋನ ಸ್ಪರ್ಧೆ ಉಂಟಾಗಲಿದೆ. “ಕೌಟುಂಬಿಕ ಕಾರಣಗಳಿಂದಾಗಿ, ನಾನು ವಿಧಾನಸಭಾ…

Read More

ಕಳೆದ 18 ವರ್ಷದಲ್ಲಿ ಹರಿಹರ ಪಂಚಮಸಾಲಿ ಪೀಠದಲ್ಲಿ ಸಂಗ್ರಹವಾದ ದೇಣಿಗೆ ಎಷ್ಟು ಗೊತ್ತಾ? – Kannada News | Harihara Panchamasali Peetha Crisis: 27.61 Crore Collected in Donations Over the Last 18 Years

ದಾವಣಗೆರೆ, ಏಪ್ರಿಲ್​​ 27: ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಬಳಿಯಿರುವ ಪಂಚಮಸಾಲಿ ಪೀಠದಲ್ಲಿ ಟ್ರಸ್ಟ್​ನ ಧರ್ಮದರ್ಶಿ ಬಿ.ಸಿ.ಉಮಾಪತಿ 2008ರಿಂದ 2026ರವರೆಗಿನ ಲೆಕ್ಕವನ್ನು ಮಂಡಿಸಿದರು.  ಸರ್ಕಾರ ಮತ್ತು ಭಕ್ತಾದಿಗಳಿಂದ ಕಳೆದ 18 ವರ್ಷಗಳಲ್ಲಿ ಒಟ್ಟು 27 ಕೋಟಿ 61 ಲಕ್ಷ 57 ಸಾವಿರದ 518 ರೂ ಸಂಗ್ರಹವಾಗಿದೆ ಎಂದು ಅವರು ಮಾಹಿತಿ ನೀಡಿದರು. ಪಂಚಮಸಾಲಿ ಟ್ರಸ್ಟ್ ಚಾರಿಟೇಬಲ್ ಟ್ರಸ್ಟ್ ಆಗಿದ್ದು, ಪ್ರತಿ ವರ್ಷ ಸರ್ಕಾರಕ್ಕೆ ಮತ್ತು ಮಾಸಿಕವಾಗಿ ಟ್ರಸ್ಟ್ ಸಭೆಗಳಲ್ಲಿ ಲೆಕ್ಕ ನೀಡಲಾಗುತ್ತದೆ. ಪಂಚಮಸಾಲಿ ಚಾರಿಟಬಲ್ ಟ್ರಸ್ಟ್, ಸಾರ್ವಜನಿಕರಿಗೆ…

Read More

Spiritual Tips: ಮನೆಯಲ್ಲಿ ಊಟದ ನಂತರ ನಮ್ಮ ತಟ್ಟೆಯನ್ನು ನಾವೇ ತೊಳೆಯಬೇಕು ಯಾಕೆ ಗೊತ್ತಾ? – Kannada News | The Spiritual and Scientific Benefits of Clearing Your Own Plate After Meals

ಊಟದ ನಂತರ ತಮ್ಮ ತಟ್ಟೆಯನ್ನು ನಾವೇ ಏಕೆ ತೆಗೆಯಬೇಕು ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಆಹಾರ ಸೇವನೆಯನ್ನು ಅನ್ನಯಜ್ಞ ಎಂದು ಕರೆಯಲಾಗುತ್ತದೆ. ಈ ಯಜ್ಞದ ಪ್ರಾರಂಭದಿಂದ ಮುಕ್ತಾಯದವರೆಗೆ ವಿನಯ, ವಿಧೇಯತೆ, ಭಕ್ತಿ ಮತ್ತು ಕೃತಜ್ಞತಾ ಭಾವ ಇರಬೇಕು. ಮನೆಯಲ್ಲಿ ತಾಯಿ, ಶ್ರೀಮತಿ, ಅಕ್ಕ, ತಂಗಿಯರು ಅಥವಾ ಬೇರೆಯವರು ಆಹಾರ ತಯಾರಿಸಿರಬಹುದು, ಅಥವಾ ನೀವೇ ತಯಾರಿಸಿರಬಹುದು. ಅನ್ನವು ಪರಬ್ರಹ್ಮ…

Read More