Headlines

ಜಸ್​ಪ್ರೀತ್​ ಬುಮ್ರಾರನ್ನು ಚೆಂಡಾಡುತ್ತಿರುವ ಬ್ಯಾಟರ್​ಗಳು..! – Kannada News | Jasprit bumrah bowling under question in t20i

ಪ್ರಸ್ತುತ ಕ್ರಿಕೆಟ್​ನ ಶ್ರೇಷ್ಠ ಬೌಲರ್​ಗಳಲ್ಲಿ ಜಸ್​ಪ್ರೀತ್ ಬುಮ್ರಾ ಕೂಡ ಒಬ್ಬರು. ಅದರಲ್ಲೂ ಬುಮ್ರಾ ಅವರಿಗಿಂತ ನಿಖರವಾಗಿ ಯಾರ್ಕರ್ ದಾಳಿ ಸಂಘಟಿಸುವ ಮತ್ತೋರ್ವ ಬೌಲರ್ ಇಲ್ಲ ಎನ್ನಬಹುದು. ಇದಾಗ್ಯೂ ಕಳೆದ ಕೆಲ ಪಂದ್ಯಗಳಲ್ಲಿ ಟೀಮ್ ಇಂಡಿಯಾ ವೇಗಿಯನ್ನು ಬ್ಯಾಟರ್​ಗಳು ಚೆಂಡಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು. ವಿಶಾಖಪಟ್ಟಣದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ ಒಂದೇ ಓವರ್​ನಲ್ಲಿ ನೀಡಿದ್ದು ಬರೋಬ್ಬರಿ 19 ರನ್​ಗಳು. 2017ರ ಬಳಿಕ ಬುಮ್ರಾ ಒಮ್ಮೆಯೂ ಟಿ20 ಪಂದ್ಯದ ಓವರ್​ವೊಂದರಲ್ಲಿ…

Read More

IND vs PAK: W,W,W,W.. ಪವರ್‌ಪ್ಲೇನಲ್ಲಿಯೇ ಪವರ್ ಕಳೆದುಕೊಂಡ ಪಾಕಿಸ್ತಾನ – Kannada News | India vs Pakistan T20 World Cup 2026: Pakistan Loses 4 Wickets in Powerplay

ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2026 ರ ಟಿ20 ವಿಶ್ವಕಪ್​ನಲ್ಲಿ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಇಶಾನ್ ಕಿಶನ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 175 ರನ್ ಕಲೆಹಾಕಿ, ಪಾಕಿಸ್ತಾನಕ್ಕೆ 176 ರನ್​ಗಳ ಗುರಿ ನೀಡಿದೆ. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ಪವರ್‌ಪ್ಲೇನಲ್ಲಿಯೇ ತನ್ನ ಪವರ್ ಕಳೆದುಕೊಂಡಿದೆ. ಭಾರತದ ಬೌಲರ್​ಗಳ ದಾಳಿಗೆ ನಲುಗಿರುವ ಪಾಕಿಸ್ತಾನ ಮೊದಲ 6 ಓವರ್​ಗಳಲ್ಲಿ ತನ್ನ 4 ಪ್ರಮುಖ…

Read More

‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್ – Kannada News | Kichcha Sudeep reveals real reason for Billa Ranga Baasha movie delay

ಕಿಚ್ಚ ಸುದೀಪ್ ಅವರು ಬೇರೆ ಬೇರೆ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಬಿಗ್ ಬಾಸ್, ಸಿಸಿಎಲ್ ಮುಗಿಯಿತು. ‘ಬಿಲ್ಲ ರಂಗ ಬಾಷ’ (Billa Ranga Baasha) ಸಿನಿಮಾ ಸೆಟ್ಟೇರುವುದು ತಡ ಆಗುತ್ತಿದೆ. ಅದಕ್ಕೆ ಕಾರಣ ಏನು ಎಂಬುದನ್ನು ಸ್ವತಃ ಸುದೀಪ್ ಅವರು ವಿವರಿಸಿದ್ದಾರೆ. ‘ನಾನು ಮಾರ್ಕ್ ಸಿನಿಮಾಗಾಗಿ ಹಗಲು ರಾತ್ರಿ ಕೆಲಸ ಮಾಡಿದ್ದೆ. ಬಳಿಕ ಸಿಸಿಎಲ್ ನನಗೆ ಸ್ವಲ್ಪ ರಿಲೀಫ್ ನೀಡಿತು. ನಾನು ಕೂಡ ಮನುಷ್ಯ. ಸಿನಿಮಾ ಮಾಡಬೇಕು. ಆದರೆ ಯಾಂತ್ರಿಕವಾಗಿ ಸಿನಿಮಾ ಮಾಡೋಕೆ ನನ್ನಿಂದ ಆಗಲ್ಲ. ನನಗೆ…

Read More

Video: ಏನಾದರೂ ತಗೊಳ್ಳಿ ಪ್ಲೀಸ್, ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ – Kannada News | Watch: Shop Assistant Breaks Down After Customer Walks Away

ಜೈಪುರ, ಜನವರಿ 13: ಯಾವುದೇ ಅಂಗಡಿಗೆ ಹೋದಾಗ ಅಲ್ಲಿರುವ ವಸ್ತುಗಳು ಇಷ್ಟವಾಗಬೇಕಂತೇನಿಲ್ಲ, ಖರೀದಿ ಮಾಡಬೇಕಂತಲೂ ಇಲ್ಲ. ಆದರೆ ಗಂಟೆಗಟ್ಟಲೆ ಅದು ತೋರಿಸಿ, ಇದು ತೋರಿಸಿ ಎಂದು ಸಿಬ್ಬಂದಿಯ ಸಮಯ ಹಾಳು ಮಾಡಿ, ಏನೂ ಕೊಳ್ಳದೆ ಹೊರಟಾಗ ಅವರಿಗೆ ಬೇಸರವಾಗದೇ ಇದ್ದೀತೆ. ಅಂಥದ್ದೇ ಘಟನೆ ಜೈಪುರದಲ್ಲಿ ನಡೆದಿದೆ. ಮಹಿಳೆಯೊಬ್ಬರು ಜೈಪುರದ ಅಂಗಡಿಗೆ ಹೋಗಿ ಗಂಟೆಗಟ್ಟಲೆ ಸಮಯ ಹಾಳು ಮಾಡಿ ಕೊನೆಗೆ ಏನೂ ಕೊಳ್ಳದೆ ಹೊರಟಾಗ ಮಹಿಳಾ ವ್ಯಾಪಾರಿ ಗ್ರಾಹಕರ ಕಾಲಿಗೆ ಬಿದ್ದು ಏನಾದರೂ ಖರೀದಿ ಮಾಡುವಂತೆ ಮನವಿ ಮಾಡಿರುವ…

Read More

ದಾವಣಗೆರೆ ಬೆನ್ನಲ್ಲೇ ಬಾಗಲಕೋಟೆ ಉಪಚುನಾವಣೆಯಲ್ಲೂ ಕಾಂಗ್ರೆಸ್​​ಗೆ​ ಒಳ ಏಟು – Kannada News | thress Congress Leaders anti party activities In Bagalkot By Election

ಬಾಗಲಕೋಟೆ, (ಏಪ್ರಿಲ್ 17): ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ (Davanagere south By Election)  ಕೆಲ ಮುಸ್ಲಿಂ ನಾಯಕರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂಬ ಆರೋಪಗಳು ಕೇಳಿಬಂದಿದ್ದು, ಈ ಸಂಬಂಧ ಅಬ್ದುಲ್ ಜಬ್ಬಾರ್ ಅವರನ್ನ ಕಾಂಗ್ರೆಸ್​​ನಿಂದ ಅಮಾನತು ಮಾಡಲಾಗಿದೆ. ಇನ್ನು ನಸೀರ್ ಅಹಮ್ಮದ್ ಅವರನ್ನ ಸಿಎಂ ರಾಜಕೀಯ ಕಾರ್ಯದರ್ಶಿಯಿಂದ ವಜಾ ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಬಾಗಲಕೋಟೆ ಬೈ ಎಲೆಕ್ಷನ್ ನಲ್ಲೂ (Bagalkot By Election) ಸಹ ಕಾಂಗ್ರೆಸ್ ಮುಖಂಡರು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವುದು ಕಂಡುಬಂದಿದ್ದು, ಈ…

Read More

ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಮೊಳಗಿದ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ

ಬಾಗಲಕೋಟೆ, (ಏಪ್ರಿಲ್ 06): ಬಾಗಲಕೋಟೆ ಉಪಚುನಾವಣೆ (Bagalkot By Election) ಕದನ ರಂಗೇರಿದ್ದು, ಇಂದು (ಏಪ್ರಿಲ್ 06) ಸಿಎಂ ಸಿದ್ದರಾಮಯ್ಯ ಅವರು ಅಭ್ಯರ್ಥಿ ಉಮೇಶ್ ಮೇಟಿ ಪರ ಭರ್ಜರಿ ಮತಯಾಚನೆ ನಡೆಸಿದರು. ಬಸವೇಶ್ವರ ವೃತ್ತದಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್ ಕೂಗುತ್ತಿದ್ದಂತೆಯೇ ಅಭ್ಯರ್ಥಿ ಉಮೇಶ್ ಮೇಟಿ ತಮ್ಮ ಭಾಷಣವನ್ನು ನಿಲಿಸಿರುವ ಪ್ರಸಂಗ ನಡೆದಿದೆ. ಸಮೀಪದ‌ ಮಸೀದಿ‌ ಒಂದರಿಂದ ಅಝಾನ್ ಆರಂಭವಾಗ್ತಿದ್ದಂತೆ ಉಮೇಶ ಮೇಟಿ ಭಾಷಣ ನಿಲ್ಲಿಸಿದ್ದು, ಬಳಿಕ ಅಝಾನ್ ಮುಗಿಯುತ್ತಿದ್ದಂತೆಯೇ ಮಾತು ಮುಂದುವರೆಸಿದರು. ಕರ್ನಾಟಕದ…

Read More

The Wedding of VIROSH: ವಿವಾಹಕ್ಕೂ ಮೊದಲು ಸಖತ್ ಎಂಜಾಯ್​​ ಮಾಡಿದ ವಿಜಯ್-ರಶ್ಮಿಕಾ – Kannada News | Virosh Wedding Confirmed: Vijay Deverakonda and Rashmika Mandanna’s Udaipur Pre Wedding Fun

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ವಿವಾಹ ಆಗೋದು ಅಧಿಕೃತ ಆಗಿದೆ. ಸ್ವತಃ ರಶ್ಮಿಕಾ ಮಂದಣ್ಣ ಅವರೇ ಈ ವಿಷಯವನ್ನು ಖಚಿತಪಡಿಸಿದ್ದಾರೆ. ಈ ಮಧ್ಯೆ ದಂಪತಿಗಳು ಪ್ರೀ ವೆಡ್ಡಿಂಗ್ ಸೆಲಬ್ರೇಷನ್ ಅಲ್ಲಿ ತೊಡಗಿಕೊಂಡಿದ್ದಾರೆ. ಈ ಸಂದರ್ಭದ ವಿಡಿಯೋ ಹಾಗೂ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗುತ್ತಾ ಇದೆ. ಇದು ಅಭಿಮಾನಿಗಳ ಖುಷಿಯನ್ನು ಹೆಚ್ಚಿಸಿದೆ. ತಮ್ಮ ಜೋಡಿಯನ್ನು ವಿರೋಶ್ ಎಂದು ಕರೆದುಕೊಂಡಿದ್ದಾರೆ ರಶ್ಮಿಕಾ ಹಾಗೂ ವಿಜಯ್. ಇದು ಅಭಿಮಾನಿಗಳೇ ಇಟ್ಟ ಹೆಸರು ಎಂದು ಅವರು ಹೇಳಿದ್ದಾರೆ….

Read More

ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ‘ವಿಶ್ವಕಪ್’ ಸೋಲಿನ ಭೀತಿ..! – Kannada News | Team India Fears Defeat Following Victory

ಭಾರತ ತಂಡವು ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಸೂಪರ್-8 ಹಂತಕ್ಕೇರಿದೆ. ಕೊಲಂಬೊದಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 175 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡ 18 ಓವರ್​ಗಳಲ್ಲಿ 114 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 61 ರನ್​ಗಳ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ವಿಶ್ವಕಪ್ ಸೋಲಿನ ಭೀತಿ ಎದುರಾಗಿದೆ….

Read More

ದಾವಣಗೆರೆ ದಕ್ಷಿಣ ಕ್ಷೇತ್ರದ ಆಳ ಅಗಲ: ಕಣದಲ್ಲಿ 25 ಅಭ್ಯರ್ಥಿಗಳು; ಮಹಿಳಾ ಮತದಾರರೇ ಹೆಚ್ಚು

ದಾವಣಗೆರೆ, ಏಪ್ರಿಲ್​ 08: ಅಬ್ಬರದ ಪ್ರಚಾರ, ಜಿದ್ದಾಜಿದ್ದಿ ಸ್ಪರ್ಧೆಯಿಂದ ದಾವಣಗೆರೆ ದಕ್ಷಿಣ ಕ್ಷೇತ್ರ (Davanagere Bypoll) ರಾಜ್ಯದ ಗಮನ ಸೆಳೆದಿದೆ. ಕ್ಷೇತ್ರಕ್ಕೆ ನಾಳೆ ಮತದಾನ ನಡೆಯಲಿದೆ. ಕಾಂಗ್ರೆಸ್, ಬಿಜೆಪಿ ಸೇರಿ ಬರೋಬ್ಬರಿ 25 ಜನ ಕಣದಲ್ಲಿದ್ದಾರೆ. ಮೇಲಾಗಿ ಅಲ್ಪಸಂಖ್ಯಾಂತರೇ ಅಧಿಕ ಇರುವ ಕ್ಷೇತ್ರವಾದ ಹಿನ್ನೆಲೆ ಆ ಸಮುದಾಯ ಅಭ್ಯರ್ಥಿಗಳೇ ಎಸ್​​ಡಿಪಿಐ ಸೇರಿ 14 ಜನ ಇದ್ದಾರೆ. ಇನ್ನೇನು ಮತದಾನಕ್ಕೆ ಕೆಲವೇ ಗಂಟೆ ಬಾಕಿಯಿದ್ದು, ಅಂತಿಮ ಹಂತದ ಸಿದ್ಧತೆಗಳು ಭರ್ಜರಿಯಾಗಿ ನಡೆದಿವೆ. ಶಿಗ್ಗಾಂವಿ, ಸಂಡೂರ್ ಹಾಗೂ ಚನ್ನಪಟ್ಟಣ ಮೂರು…

Read More

ಗಿಲ್ಲಿಯ ಆರಂಭದ ದಿನಗಳು ಹೇಗಿದ್ದವು? ಆಪ್ತ ಗುರು ಹೇಳಿದ್ದೇನು? – Kannada News | Gilli Nata close friend Guru talks about Gilli’s Journey

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada) ವಿಜೇತ ಆಗಿದ್ದಾರೆ ಗಿಲ್ಲಿ ನಟ. ಅವರ ಜನಪ್ರಿಯತೆ ಎತ್ತರಕ್ಕೇರಿದೆ. ಗಿಲ್ಲಿ ಹೋದರು ಜನ ಮುಗಿ ಬೀಳುತ್ತಿದ್ದಾರೆ. ಗಿಲ್ಲಿ ಅವರ ಆಪ್ತ ಗುರು ಅವರು ಆರಂಭದಲ್ಲಿ ಗಿಲ್ಲಿ ಹೇಗಿದ್ದರು, ಆರಂಭದಲ್ಲಿ ಹೇಗೆಲ್ಲ ಕಷ್ಟಪಟ್ಟರು ಎಂಬುದನ್ನು ಗುರು ಅವರು ಹೇಳಿದ್ದಾರೆ. ಇದೀಗ ಬಿಗ್​​ಬಾಸ್​ ನಿಂದಾಗಿ ಅವರಿಗೆ ಸಿಕ್ಕಿರುವ ಜನಪ್ರಿಯತೆ ಇನ್ನಿತರೆ ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಮಾತ್ರವಲ್ಲದೆ ಗಿಲ್ಲಿ ಹಾಗೂ ಕಾವ್ಯಾ ಅವರು ಒಟ್ಟಿಗೆ ಸಿನಿಮಾ ಮಾಡುತ್ತಾರಾ? ಗುರು ಅವರು ಹಲವು…

Read More