Headlines

ನನಗೆ ವಿಷಯ ತಿಳಿಸಿದ್ರೆ ಮದುವೆಯನ್ನೇ ಕ್ಯಾನ್ಸಲ್ ಮಾಡ್ತಿದ್ದೆ, ಆದ್ರೆ ನನ್ನ ಮಗನನ್ನು ಸಿಯಾ ಕೊಂದಿದ್ಯಾಕೆ? ಕೇತನ್ ತಂದೆ ಪ್ರಶ್ನೆ – Kannada News | Pune Lohagad Tragedy: Ketan’s Father Demands Justice, Alleges Fiancée Siya’s Treachery

ಪುಣೆ, ಜೂನ್ 25: ಸಿಯಾಳಿಗೆ ಬೇರೊಬ್ಬನ ಜೊತೆ ಸಂಬಂಧವಿದ್ದರೆ ಆ ವಿಷಯವನ್ನು ನಮಗೆ ಒಂದು ಮೆಸೇಜ್ ಮೂಲಕ ತಿಳಿಸಬಹುದಿತ್ತು. ನಾವು ಮದುವೆ(Marriage)ಯನ್ನೇ ರದ್ದು ಮಾಡುತ್ತಿದ್ದೆವು. ಆದರೆ, ಇಷ್ಟು ಸಣ್ಣ ವಿಷಯಕ್ಕೆ ನನ್ನ ಮಗನನ್ನು ಆಕೆ ಕೊಂದಿದ್ದೇಕೆ? ಎಂದು ಮೃತ ಕೇತನ್ ತಂದೆ ವಿಶಾಲ್ ಆಕ್ರೋಶ ಹೊರಹಾಕಿದ್ದಾರೆ. ಫೋನ್ ಯಾವಾಗಲೂ ಬ್ಯುಸಿ ಇರುತ್ತಿತ್ತು: ತಂದೆ ಬಿಚ್ಚಿಟ್ಟ ರಹಸ್ಯ ವಿಶಾಲ್ ಅಗರ್ವಾಲ್ ಅವರ ಪ್ರಕಾರ, ಸಿಯಾ ತನಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಇರುವುದನ್ನು ಎಂದಿಗೂ ಬಿಟ್ಟುಕೊಟ್ಟಿರಲಿಲ್ಲ. ಹೊರಗಣ್ಣಿಗೆ ಆಕೆ…

Read More

ಉತ್ತರ ಕನ್ನಡ ಜಿಲ್ಲೆಯ ದಶಕಗಳ ರೈಲು ಕನಸಿಗೆ ರೆಕ್ಕೆ: ಹುಬ್ಬಳ್ಳಿ-ಅಂಕೋಲಾ ಹಳಿ ಜೋಡಣೆಗೆ ಸಿಕ್ತು ಗ್ರೀನ್ ಸಿಗ್ನಲ್ – Kannada News | Uttar Kannada Rail Dream: Hubballi Ankola Project Overcomes Hurdles, Set to Begin Work

ಕಾರವಾರ, ಜೂ.23: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಮತ್ತು ಮಲೆನಾಡು ಭಾಗದ ಜನರ ಬಹುದಿನಗಳ ಕನಸಿನ ಯೋಜನೆಯಾದ ‘ಹುಬ್ಬಳ್ಳಿ – ಅಂಕೋಲಾ ರೈಲು ಮಾರ್ಗ’ ಆದಷ್ಟು ಬೇಗ ಅನುಷ್ಠಾನಕ್ಕೆ ಬರಲಿದೆ ಎಂದು ಕಾರವಾರ-ಅಂಕೋಲಾ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಈ ರೈಲು ಯೋಜನೆಯು ಕೇವಲ ಕರಾವಳಿ ಭಾಗದ ಜನರಿಗಷ್ಟೇ ಸೀಮಿತವಾಗಿರದೆ, ಇಡೀ ಕರ್ನಾಟಕ ರಾಜ್ಯದ ಆರ್ಥಿಕತೆಗೆ (Karnataka Economy) ದೊಡ್ಡ ಮಟ್ಟದ ಬಲ ತುಂಬಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯು…

Read More

ರಣ ಬಿಸಿಲಿಗೆ ಬಲಿಯಾದ ಕಾಡಾನೆ: 17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು! – Kannada News | Karnataka Heatwave: Chamarajanagar Elephant Dies After Getting Stuck in Mud Seeking Water

ಚಾಮರಾಜನಗರ, ಏ. 23: ರಾಜ್ಯದಲ್ಲಿ ಬಿಸಿಲಿನ ಪರಿಣಾಮ ಹೆಚ್ಚಾಗುತ್ತಿದೆ. ಈ ಬಿಸಿಯನ್ನು ಮನುಷ್ಯರಿಗೂ ತಡೆಯಲಾಗುತ್ತಿಲ್ಲ. ಇನ್ನು ಪಾಪ ಮೂಕ ಪ್ರಾಣಿಗಳಿಗೆ ತಡೆದುಕೊಳ್ಳಲು ಹೇಗೆ ಸಾಧ್ಯ. ಪ್ರಾಣಿಗಳಿಗೆ ಮನುಷ್ಯರಿಗಿಂತ ಬಾಯರಿಕೆ ಹೆಚ್ಚು. ಹಾಗಾಗಿ ದೊಡ್ಡ ನದಿ, ಕರೆಗಳನ್ನು ಅರಸಿಕೊಂಡು ಬರುತ್ತದೆ. ಅದರಲ್ಲೂ ದೈತ್ಯ ಗಾತ್ರದ ಪ್ರಾಣಿಯಾಗಿರುವ ಆನೆಗಳಿಗೆ ನೀರು ಹೆಚ್ಚುಬೇಕು. ಇದೀಗ ಇಲ್ಲೊಂದು ಆನೆ ನೀರು ಕಡಿಯಲು ಬಂದು ಪ್ರಾಣ ಕಳೆದುಕೊಂಡಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನೀರು ಅರಸಿ ಬಂದು ಉಡುತೊರೆ ಹಳ್ಳದ ಕೆಸರಿನಲ್ಲಿ ಮೂರು ಕಾಡಾನೆಗಳು…

Read More

ಬ್ರೊಕೊಲಿ vs ಹೂಕೋಸು vs ಎಲೆಕೋಸು: ಈ ಮೂರರಲ್ಲಿ ಆರೋಗ್ಯಕ್ಕೆ ಯಾವುದು ಒಳ್ಳೆಯದು? – Kannada News | Which is Healthier: Broccoli, Cabbage, or Cauliflower?

Which Is Healthier Broccoli, Cabbage, Or CauliflowerImage Credit source: Getty Images ಹೂಕೋಸು (Cauliflower), ಎಲೆಕೋಸು (Cabbage) ಮತ್ತು ಬ್ರೊಕೊಲಿಗಳು (Broccoli) ಫೈಬರ್, ವಿಟಮಿನ್ ಮತ್ತು ಖನಿಜಗಳಿಂದ ಸಮೃದ್ಧವಾಗಿರುವ ಮೂರು ತರಕಾರಿಗಳಾಗಿವೆ. ಹೂಕೋಸು ವಿಟಮಿನ್ ಸಿ, ಫೋಲೇಟ್ ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಇವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ಎಲೆಕೋಸು ಜೀರ್ಣಕ್ರಿಯೆಗೆ ಪ್ರಯೋಜನಕಾರಿ, ಇದು ಉತ್ತಮ ಪ್ರಮಾಣದ ಫೈಬರ್ ಅನ್ನು ಹೊಂದಿರುತ್ತದೆ, ಜೊತೆಗೆ ಮಲಬದ್ಧತೆ ಮತ್ತು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಪರಿಹಾರ…

Read More

ಎಐ ಅಬ್ಬರದಲ್ಲಿ ಮುಂದೋಡಿದ್ದ ದೇಶಗಳಿಗೆ ಅದೇ ಎಐ ಹೊಡೆತ; ಭಾರತದಕ್ಕಿಂತ ಕೆಳಗೆ ಕುಸಿದ ತೈವಾನ್, ಕೊರಿಯನ್ ಮಾರುಕಟ್ಟೆ – Kannada News

ನವದೆಹಲಿ, ಜೂನ್ 8: ಕಳೆದ ವಾರ ಭಾರತದ ಷೇರು ಮಾರುಕಟ್ಟೆಯನ್ನು (Stock Market) ಮೀರಿಸಿ ಹಿಗ್ಗಿದ್ದ ತೈವಾನ್ ಮತ್ತು ಸೌತ್ ಕೊರಿಯನ್ ಮಾರುಕಟ್ಟೆಗಳು ಇದೀಗ ಸ್ವಸ್ಥಾನಕ್ಕೆ ಮರಳಿವೆ. ಇವೆರಡು ಮಾರುಕಟ್ಟೆಗಳು ಏಳು ಮತ್ತು ಎಂಟನೇ ಸ್ಥಾನಕ್ಕೆ ಇಳಿದಿವೆ. ಭಾರತದ ಷೇರು ಬಜಾರು ಆರನೇ ಸ್ಥಾನಕ್ಕೆ ಮರಳಿದೆ. ಒಂದು ವಾರದಲ್ಲಿ ಈ ವ್ಯತ್ಯಯಗಳಿಗೆ ಕಾರಣವಾಗಿದ್ದು ಎಐ ಬೂಮ್ ಮತ್ತು ಎಐ ಕುಸಿತ. ಎಐ ಕ್ಷೇತ್ರದ ಮೇಲೆ ಕಳೆದ ವಾರ ಹೂಡಿಕೆದಾರರು ಹಣ ಹಾಕಿದ ಪರಿಣಾಮ ಕೊರಿಯ ಮತ್ತು ತೈವಾನ್…

Read More

ಭಾರತ ಮಾತೆಯನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ – Kannada News | Sold Bharat Mata have you no shame Rahul Gandhi attacks Modi Government over US Trade deal

ನವದೆಹಲಿ, ಫೆಬ್ರವರಿ 11: ಅಮೆರಿಕದೊಂದಿಗಿನ ವ್ಯಾಪಾರ ಮತ್ತು ಸುಂಕ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ಲೋಕಸಭೆಯಲ್ಲಿ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ. ಕೃಷಿ ಮತ್ತು ಡೈರಿ ಮಾರುಕಟ್ಟೆಗಳನ್ನು ಅಮೆರಿಕದ ಕೃಷಿ ಉತ್ಪನ್ನಗಳಿಗೆ ತೆರೆಯಲು ಒಪ್ಪುವ ಮೂಲಕ ಕೇಂದ್ರ ಸರ್ಕಾರ “ಭಾರತ ಮಾತೆಯನ್ನು ಮಾರಾಟ ಮಾಡಿದೆ. ಇದಕ್ಕೆ ಮೋದಿ ಸರ್ಕಾರ ನಾಚಿಕೆಪಡಬೇಕು” ಎಂದು ರಾಹುಲ್ ಗಾಂಧಿ ಗುಡುಗಿದ್ದಾರೆ. ಯುಎಸ್ ಸುಂಕಗಳು 2025ರ ಮೊದಲು ಸರಾಸರಿ ಶೇ. 3 ಇದ್ದುದು ಈ ತಿಂಗಳ ಒಪ್ಪಂದದ ಅಡಿಯಲ್ಲಿ ಶೇ….

Read More

Video: ಯುರೋಪಿಯನ್ನರು ಭಾರತೀಯರಿಂದ ಈ ವಿಷ್ಯಗಳನ್ನು ಕಲಿಯಬೇಕು ಎಂದ ವಿದೇಶಿ ಮಹಿಳೆ – Kannada News | Lithuanian woman admires these five things about Indians

ಮೋನಿಕಾ ಕುಂಜೇಶ್ವರಿ ದಾಸಿImage Credit source: Instagram ಭಾರತಕ್ಕೆ ಬರುವ ವಿದೇಶಿಗರ ಸಂಖ್ಯೆ ಹೆಚ್ಚಾಗಿದೆ. ಈ ವಿದೇಶಿಗರು (Foreigners) ಇಲ್ಲಿನ ಪ್ರವಾಸಿ ತಾಣಗಳು ಕಣ್ತುಂಬಿಸಿಕೊಳ್ಳುತ್ತಾರೆ. ಅದಲ್ಲದೇ ಇಲ್ಲಿನ ವಿವಿಧ ಆಹಾರಗಳನ್ನು ಇಷ್ಟ ಪಟ್ಟು ಸವಿಯುತ್ತಾರೆ. ಭಾರತೀಯರ ಆಚಾರ ವಿಚಾರ ಇಷ್ಟ ಪಟ್ಟು ಇಲ್ಲೇ ಸೆಟಲ್ ಆಗುವುದಿದೆ. ಇದೀಗ ವಿದೇಶಿ ಮಹಿಳೆ ಯುರೋಪಿಯನ್ನರು ಭಾರತೀಯರಿಂದ (Indians) ಈ ಐದು ವಿಷಯಗಳನ್ನು ಕಲಿಯಲೇಬೇಕು ಎಂದಿದ್ದಾರೆ. ಇದೇ ವೇಳೆ ಭಾರತೀಯ ಆತಿಥ್ಯ, ಸಮುದಾಯ ಜೀವನವನ್ನು ಈ ಮಹಿಳೆ ಶ್ಲಾಘಿಸಿದ್ದಾರೆ. ವಿದೇಶಿ ಮಹಿಳೆಯ…

Read More

ಅಭಿಷೇಕ್ ಶರ್ಮಾ ಜೊತೆ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ಶುಭ್​ಮನ್ ಗಿಲ್

2026 ರ ಟಿ20 ವಿಶ್ವಕಪ್‌ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಉಪನಾಯಕ ಶುಭ್​ಮನ್ ಗಿಲ್​ಗೆ ಅವಕಾಶ ನೀಡಲಾಗಿಲ್ಲ. ಆದರೆ ಇದೆಲ್ಲದರ ನಡುವೆ ಶುಭ್​ಮನ್ ಗಿಲ್​ಗೆ ಮತ್ತೊಂದು ಅವಕಾಶ ಸಿಕ್ಕಿದ್ದು, ಫಾರ್ಮ್​ ಕಂಡುಕೊಳ್ಳುವ ಇರಾದೆಯಲಿದ್ದಾರೆ. ವಾಸ್ತವವಾಗಿ ಗಿಲ್ ವಿಜಯ್ ಹಜಾರೆ ಟ್ರೋಫಿಯಲ್ಲಿ ಪಂಜಾಬ್ ಪರ ಆಡಲು ಸಜ್ಜಾಗಿದ್ದಾರೆ. ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಗಾಗಿ ಪಂಜಾಬ್ ತನ್ನ ತಂಡವನ್ನು ಪ್ರಕಟಿಸಿದೆ. ಈ ತಂಡಕ್ಕೆ ಶುಭ್​ಮನ್ ಗಿಲ್ ಕೂಡ ಆಯ್ಕೆಯಾಗಿದ್ದಾರೆ. ಶುಭಮನ್ ಗಿಲ್ ಜೊತೆಗೆ,…

Read More

ಒಂದು ನಾಯಿಯಿಂದ ತಪ್ಪಿಸಿಕೊಳ್ಳಲು ಗೇಟ್ ಹಾರಿದವನಿಗೆ ಕಾದಿತ್ತು ಶಾಕ್! – Kannada News | Boy Jumps Gate To Escape from Stray Dog Chasing Him But shocked seeing 3 dogs inside watch video

ನವದೆಹಲಿ, ಫೆಬ್ರವರಿ 5: ಸೋಷಿಯಲ್ ಮೀಡಿಯಾದಲ್ಲಿ ದಿನವೂ ಅನೇಕ ವಿಡಿಯೋಗಳು, ರೀಲ್ಸ್​ಗಳು ವೈರಲ್ (Viral Video) ಆಗುತ್ತಲೇ ಇರುತ್ತವೆ. ಭಾರತದ ಕೆಲವು ಕಡೆ ಬೀದಿ ನಾಯಿಗಳ ಕಾಟ ಎಷ್ಟರ ಮಟ್ಟಿಗೆ ಇದೆ ಎಂದು ಹೊಸತಾಗಿ ಏನೂ ಹೇಳಬೇಕಾಗಿಲ್ಲ. ರಸ್ತೆಯಲ್ಲಿ ಹೋಗುತ್ತಿದ್ದ ಯುವಕನೊಬ್ಬನನ್ನು ಬೀದಿ ನಾಯಿ ಅಟ್ಟಿಸಿಕೊಂಡು ಬಂದಿತ್ತು. ಹೀಗಾಗಿ, ಆ ನಾಯಿಯಿಂದ ತನ್ನನ್ನು ಕಾಪಾಡಿಕೊಳ್ಳಲು ಬೇರೆ ದಾರಿ ಕಾಣದೆ ಆತ ಪಕ್ಕದಲ್ಲೇ ಇದ್ದ ಮನೆಯೊಂದರ ಗೇಟ್ ಹಾರಿ ಒಳಗೆ ಹೋಗಿದ್ದ. ಆದರೆ, ಆತನ ಅದೃಷ್ಟ ಕೆಟ್ಟಿತ್ತು. ಆ…

Read More

ತುಮಕೂರಿನಲ್ಲಿ ಹಕ್ಕಿ ಜ್ವರದ ಭೀತಿ: ನವಿಲುಗಳ ಸಾವಿನ ಬೆನ್ನಲ್ಲೇ ಈಗ 30 ಕೋಳಿಗಳ ಸಾವು! ಜಿಲ್ಲೆಯಲ್ಲಿ ಹೈ ಅಲರ್ಟ್​ – Kannada News | Bird Flu Outbreak in Tumakuru: 30 chickens Dead; 5 Villages Declared Containment Zones

ತುಮಕೂರು, ಮೇ 02: ತುಮಕೂರು ಜಿಲ್ಲೆಯಲ್ಲಿ ಹಕ್ಕಿಜ್ವರದ (H5N1) ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ ಕೆಲವು ದಿನಗಳಿಂದ ನವಿಲುಗಳ ಸರಣಿ ಸಾವುಗಳು ವರದಿಯಾಗಿದ್ದವು. ಇದೀಗ ಅದೇ ವ್ಯಾಪ್ತಿಯಲ್ಲಿ ಕೋಳಿಗಳ ಸಾವೂ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ. ಸಾವನ್ನಪ್ಪಿದ ಕೋಳಿಗಳ ಮಾದರಿಗಳನ್ನು ಪರೀಕ್ಷೆಗಾಗಿ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದ್ದು, ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಲು ಪರಿಶೀಲನೆ ನಡೆಯುತ್ತಿದೆ. ಹಕ್ಕಿ ಜ್ವರವೇ 44 ನವಿಲುಗಳ ಸಾವಿಗೆ ಕಾರಣ ಎಂದು ಈಗಾಗಲೇ ದೃಢಪಟ್ಟಿದ್ದು, ಈಗ ಕೋಳಿಗಳ ಸಾವಿಗೂ ಅದೇ ಕಾರಣವಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಹಕ್ಕಿ…

Read More