Headlines

ಸಚಿವರ ಬರ್ತ್​​ಡೇ ಸ್ಪೆಷಲ್: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ – Kannada News | Minister Madhu Bangarappa Students’ First Ever Flight, Wins Hearts for His Birthday

ಶಿವಮೊಗ್ಗ, (ಮಾರ್ಚ್ 02): ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ಇಂದು (ಮಾರ್ಚ್ 02) ಜನ್ಮದಿನದ ಪ್ರಯುಕ್ತ ಸೊರಬ ತಾಲೂಕಿನ 30ಕ್ಕೂ ಅಧಿಕ ಪೌರ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳಿಗೆ ವಿಮಾನಯಾನ ಭಾಗ್ಯ ಲಭಿಸಿದೆ. ಸೊರಬ ಹಾಗೂ ಆನವಟ್ಟಿಯ ಪೌರ ಕಾರ್ಮಿಕರಿಗೆ ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನಯಾನ ಮಾಡಿಸಲಾಗಿದೆ.‌ ಪೌರ ಕಾರ್ಮಿಕರು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಇನ್ನು ಸೊರಬ ತಾಲೂಕಿನಲ್ಲಿ 97 ಕ್ಕಿಂತಲೂ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ ಹಾಗೂ…

Read More

ಕೊನೆಗೂ ರಿಲೀಸ್ ಆಗ್ತಿದೆ ಸೂರ್ಯ ಸಿನಿಮಾ; ಈಗಾದ್ರೂ ಸಿಗುತ್ತಾ ಗೆಲುವು?

ತಮಿಳು ನಟ ಸೂರ್ಯ (Suriya) ಅವರು ಇತ್ತೀಚೆಗೆ ದೊಡ್ಡ ಗೆಲುವು ಕಂಡಿಲ್ಲ. ಅವರ ನಟನೆಯ ‘ಕರುಪ್ಪು’ ಚಿತ್ರ ಹಲವು ಸಮಯದಿಂದ ಮುಂದಕ್ಕೆ ಹೋಗುತ್ತಲೇ ಇತ್ತು. ಕೊನೆಗೂ ಅದಕ್ಕೆ ಬಿಡುಗಡೆ ಭಾಗ್ಯ ಸಿಕ್ಕಿದೆ. ‘ಕರುಪ್ಪು’ ಸಿನಿಮಾ ಮೇ 15ರಂದು ತೆರೆಗೆ ಬರುತ್ತಿದೆ. ಈಗ ಹೊಸ ಪೋಸ್ಟರ್ ಹಂಚಿಕೊಂಡು ಸಿನಿಮಾ ರಿಲೀಸ್ ದಿನಾಂಕವನ್ನು ರಿವೀಲ್ ಮಾಡಲಾಗಿದೆ. ಇದು ಅವರ ಅಭಿಮಾನಿಗಳ ಖುಷಿಗೆ ಕಾರಣ ಆಗಿದೆ. 2020ರಲ್ಲಿ ರಿಲೀಸ್ ಆದ ಸೂರ್ಯ ನಟನೆಯ ‘ಸೂರರೈ ಪೊಟ್ರು’ ಸಿನಿಮಾ ಮೆಚ್ಚುಗೆ ಪಡೆಯಿತು. ಇದಾದ…

Read More

Video: ಗೂಳಿ ಮತ್ತು ನಾಯಿ ನಡುವೆ ಕಾದಾಟ, ಸಮೀಪ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರಿಗೆ ಗಾಯ – Kannada News | Animal Clash in Greater Noida Leaves Two Women Injured

ನೋಯ್ಡಾ, ಏಪ್ರಿಲ್ 22: ಗೂಳಿ ಮತ್ತು ನಾಯಿ ನಡುವಿನ ಕಾದಾಟದಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ರಸ್ತೆಯಲ್ಲಿ ಗೂಳಿ ಮತ್ತು ಬೀದಿ ನಾಯಿ ನಡುವೆ ಕಾದಾಟ ನಡೆದಿತ್ತು, ಏಕಾಏಕಿ ಎದುರು ಜನರು ಇದ್ದಾರೆಂದು ನೋಡದೆ ಗೂಳಿ ಹಾರಿದೆ ಅದರ ಹಿಂದೆ ನಾಯಿಯು ಕೂಡ ಮಹಿಳೆಯರ ಮೇಲೆ ಹಾರಿದ ಪರಿಣಾಮ ಇಬ್ಬರೂ ನೆಲಕ್ಕೆ ಬಿದ್ದಿದ್ದಾರೆ. Source link

Read More

ವಿಶೇಷ ಸಂಪುಟ ಸಭೆ ಅಂತ್ಯ: ಒಳ ಮೀಸಲಾತಿ ಹಂಚಿಕೆಗೆ ಕ್ರಾಂತಿಕಾರಿ ನಿರ್ಣಯ, ಯಾರಿಗೆ ಎಷ್ಟು? – Kannada News | Karnataka Cabinet Finalized SC Internal Reservation, here Is Details

ಬೆಂಗಳೂರು, (ಏಪ್ರಿಲ್ 24): ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ (SC Internal Reservation)  ಕುರಿತು ಸಿದ್ದರಾಮಯ್ಯ ಸರ್ಕಾರ ನಿರ್ಣಾಯಕ ತೀರ್ಮಾನ ಕೈಗೊಂಡಿದೆ. ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ.15 ರಷ್ಟು ಮೀಸಲಾತಿಯಲ್ಲಿ ಸಮಾನವಾಗಿ ಹಂಚಿಕೆಗೆ ತೀರ್ಮಾನಿಸಿದೆ. ಅಂದರೆ ದಲಿತ ಎಡಗೈ 5, ಬಲಗೈ 5, ಇತರರಿಗೆ 5ರಷ್ಟು ಹಂಚಿಕೆಗೆ ನಿರ್ಧರಿಸಲಾಗಿದೆ. ಇದರೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವ ಕ್ರಾಂತಿಕಾರಿ ನಿರ್ಣಯ ಕೈಗೊಂಡಿದೆ. Source link

Read More

ಹಿಂದೂ ಯುವಕನೊಂದಿಗೆ ಅನ್ಯಕೋಮಿನ ಯುವತಿ ಓಡಾಟ; ಜೋಡಿಗೆ ಕಿರುಕುಳ ನೀಡಿದ ಅಪ್ರಾಪ್ತರು ಪೊಲೀಸ್ ವಶಕ್ಕೆ – Kannada News | Chikkaballapur Moral Policing: Minors Harass Inter community Friends

ನೈತಿಕ ಪೊಲೀಸ್​ಗಿರಿ ಮಾಡಿದ್ದಕ್ಕೆ ಬಾಲಕರು ಅಂದರ್ ಚಿಕ್ಕಬಳ್ಳಾಪುರ, ಫೆಬ್ರುವರಿ 03: ನಗರದಲ್ಲಿ (Chikkaballapur) ಅನ್ಯಕೋಮಿನ ಅಪ್ರಾಪ್ತ ಬಾಲಕರಿಂದ ನಡೆದ ನೈತಿಕ ಪೊಲೀಸ್‌ಗಿರಿ ಘಟನೆ ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟುಹಾಕಿದೆ. ಸ್ಥಳೀಯರು ಹೇಳಿರುವಂತೆ, ಹಿಂದೂ ಹುಡುಗನೊಂದಿಗೆ ಅನ್ಯಕೋಮಿನ ಯುವತಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅವರ ವೀಡಿಯೋ ಮಾಡಿದ್ದ ಪುಂಡರು, ಅವರನ್ನು ಅಡ್ಡಗಟ್ಟಿ ಕಿರುಕುಳ ನೀಡಿದ್ದಾರೆ. ನಾವಿಬ್ಬರೂ ಸ್ನೇಹಿತರೆಂದರೂ ಬಿಡದ ಪುಂಡರು ಶಿಡ್ಲಘಟ್ಟ ಮೂಲದ ವಿದ್ಯಾರ್ಥಿಗಳಿಬ್ಬರು ಪರಸ್ಪರ ಸ್ನೇಹಿತರಾಗಿದ್ದು, ಒಟ್ಟಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ….

Read More

ಅಂದಿನ ಗೊರಜು ಭೂಮಿಗೆ ಇಂದು ಬಂಗಾರದ ಬೆಲೆ: ಏನಿದು ನೂರಾರು ಕೋಟಿ ಬೆಲೆಬಾಳುವ ಭೂಮಿಯ ಕಥೆ

ಕೋಲಾರ, ಮಾರ್ಚ್​​ 06: ಅದು ಬೆಟ್ಟಗುಡ್ಡಗಳಿರುವ ಭೂಮಿ (land). ಅಲ್ಲಿ ಕೃಷಿ ಮಾಡಲು ಯೋಗ್ಯವಲ್ಲ, ಹಾಗಾಗಿ ಅದನ್ನು ರೈತರಿಗೆ ಮಂಜೂರು ಮಾಡುವುದು ಬೇಡ ಎಂದು ಅಧಿಕಾರಿಗಳೇ ತಿರಸ್ಕರಿಸಿದ್ದರು. ಆದರೆ ಇಂದು ಆ ಭೂಮಿಗೆ ಬಂಗಾರದ ಬೆಲೆ ಬಂದ ಹಿನ್ನಲೆ ಅಧಿಕಾರಿಗಳೇ ಶಾಮೀಲಾಗಿ ನೂರಾರು ಕೋಟಿ ರೂ ಬೆಲೆಬಾಳುವ ಭೂಮಿಯನ್ನು ಅಕ್ರಮವಾಗಿ ರಾತ್ರೋರಾತ್ರಿ ಮಂಜೂರು ಮಾಡಿರುವ ಆರೋಪ ಕೇಳಿಬಂದಿದೆ. ಕೋಲಾರ ಜಿಲ್ಲೆಯ ಮಾಲೂರು ಬಹುತೇಕ ಬೆಂಗಳೂರಿಗೆ ಹೊಂದಿಕೊಂಡಿರುವ ತಾಲ್ಲೂಕು. ಹಾಗಾಗಿ ಮಾಲೂರು ತಾಲ್ಲೂಕಿನಲ್ಲಿ ಭೂಮಿಗೆ ಬಂಗಾರದ ಬೆಲೆ ಇದೆ….

Read More

Daily Devotional: ಮನೆಯ ಆಯಸ್ಸು ಎಷ್ಟು ವರ್ಷ ಅದನ್ನು ತಿಳಿದುಕೊಳ್ಳುವುದು ಹೇಗೆ ? – Kannada News | Daily Devotional: How Planetary Transits and Horoscopes Influence Your Homes Age

ಬೆಂಗಳೂರು, ಫೆಬ್ರವರಿ​ 18: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮನೆಯ ಆಯಸ್ಸು ಎಷ್ಟು ವರ್ಷ ಅದನ್ನು ತಿಳಿದುಕೊಳ್ಳುವುದು ಹೇಗೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸಾಮಾನ್ಯವಾಗಿ ಮನೆ ಕಟ್ಟುವಾಗ ನಾವು ಜಾತಕ, ವಾಸ್ತುಪುರುಷನ ಸ್ಥಿತಿ ಮತ್ತು ಎಂಟು ಆಯಗಳಾದ ಧ್ವಜಾಯ, ಧೂಮ್ರಾಯ, ಕಾಕಾಯ, ಸಿಂಹಾಯ, ವೃಷಭಾಯ, ಗಜಾಯ, ಖರಾಯ ಇವುಗಳನ್ನು ಪರಿಗಣಿಸುತ್ತೇವೆ. ಆದರೆ, ಇವುಗಳ ಆಧಾರದ ಮೇಲೆ ಮಾತ್ರ ಮನೆಯ ನಿಜವಾದ ಆಯಸ್ಸನ್ನು ನಿರ್ಧರಿಸುವುದು ಕಷ್ಟ ಎಂದು ವಿವರಿಸಲಾಗಿದೆ. ಮನೆಯ ದೀರ್ಘಾಯುಷ್ಯಕ್ಕೆ ಪ್ರಮುಖವಾಗಿ ಮನೆ ನಿರ್ಮಾಣವನ್ನು ಪ್ರಾರಂಭಿಸುವಾಗ…

Read More

ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ

ಶಿವಮೊಗ್ಗ, ಮಾರ್ಚ್​ 30: ಖಾಸಗಿ ಬಸ್​​​ ಒಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ವೀರಾಪುರ ಗ್ರಾಮದ ಕಾಗೆಹಳ್ಳದಲ್ಲಿ ನಡೆದಿದೆ. ಬಸ್​ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ  ಗಾಯಾಳುಗಳಿಗೆ ಭದ್ರಾವತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿಯಿಂದ ಭದ್ರಾವತಿಗೆ ಬಸ್ ಹೊರಟ್ಟಿತ್ತು. ಮಾರ್ಗ ಮಧ್ಯೆ ಅವಘಡ ಸಂಭವಿಸಿದೆ. ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು…

Read More

Video: ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ – Kannada News | A Calm Start: PM Modi Seen by Hooghly River During Kolkata Visit

ಕೋಲ್ಕತ್ತಾ,ಏಪ್ರಿಲ್ 24: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದು ಕೆಲವೇ ಗಂಟೆಗಳ ಬಳಿಕ ಪ್ರಧಾನಿ ಮೋದಿ ಕೋಲ್ಕತ್ತಾದ ಹೂಗ್ಲಿಯಲ್ಲಿ ದೋಣಿ ವಿಹಾರ ನಡೆಸಿದ್ದಾರೆ. ಸೂರ್ಯ ಉದಯಿಸುವ ಸಮಯದಲ್ಲಿ ಕೈಯಲ್ಲಿ ಕ್ಯಾಮರಾ ಹಿಡಿದು ಪ್ರಧಾನಿ ಮೋದಿ ವಿಹಾರಕ್ಕೆ ಹೊರಟಿರುವ ಚಿತ್ರಗಳನ್ನು ಅವರೇ ಹಂಚಿಕೊಂಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ 92.88ರಷ್ಟು ಮತದಾನ ದಾಖಲಾಗಿತ್ತು. ಪ್ರಧಾನಿ ಮೋದಿ ತಮ್ಮ ಎಕ್ಸ್​ ಖಾತೆಯಲ್ಲಿ ಮರದ ದೋಣಿಯ ಮೇಲೆ ಕ್ಯಾಮರಾ ಹಿಡಿದು ಕುಳಿತಿರುವುದನ್ನು ಕಾಣಬಹುದು. ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ…

Read More

IND vs PAK: ಟಿವಿ ಹೊಡೆದು ಹಾಕುವುದಕ್ಕೆ ಹೊಸ ಮಾರ್ಗ ಕಂಡುಕೊಂಡ ಪಾಕ್ ಫ್ಯಾನ್ಸ್ – Kannada News | T20 World Cup: India’s Unbeaten Run Continues, Pakistan Crushed; Fans’ Rage Explodes

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ 2026 ರ ಟಿ20 ವಿಶ್ವಕಪ್ ಪಂದ್ಯದಲ್ಲಿ ಬಲಿಷ್ಠ ಭಾರತ ತಂಡ, ಬದ್ಧವೈರಿ ಪಾಕಿಸ್ತಾನವನ್ನು ಏಕಪಕ್ಷೀಯವಾಗಿ 61 ರನ್‌ಗಳಿಂದ ಸೋಲಿಸಿ ತನ್ನ ಅಜೇಯ ಓಟವನ್ನು ಮುಂದುವರೆಸಿತು. ಈ ಗೆಲುವಿನೊಂದಿಗೆ ಸೂಪರ್ 8 ಸುತ್ತಿಗೆ ಟಿಕೆಟ್ ಪಡೆದುಕೊಂಡಿತು. ಇತ್ತ ಈ ಪಂದ್ಯದಲ್ಲಾದರೂ ಭಾರತವನ್ನು ಸೋಲಿಸಿ ಅಭಿಮಾನಿಗಳ ಮನಸಲ್ಲಿ ಹೀರೋಗಳಾಗಬೇಕು ಎಂದುಕೊಂಡಿದ್ದ ಪಾಕ್ ಆಟಗಾರರು ಹೀನಾಯ ಸೋಲಿನೊಂದಿಗೆ ಮತ್ತೆ ಕಳನಾಯಕರಾಗಿದ್ದಾರೆ. ಪ್ರತಿ ಬಾರಿಯಂತೆ ಈ ಬಾರಿಯೂ ಪಾಕ್ ಅಭಿಮಾನಿಗಳ ಅಸಹನೆಯ ಕಟ್ಟೆ ಒಡೆದಿದೆ. ಭಾರತದ ವಿರುದ್ಧ…

Read More