Headlines

ವಿಪರೀತ ಸೊಳ್ಳೆ ಕಾಟ, ಮಹಾನಗರ ಪಾಲಿಕೆಗೆ ದೂರು ಕೊಡಲು ಸತ್ತ ಸೊಳ್ಳೆಗಳೊಂದಿಗೆ ಬಂದ ವ್ಯಕ್ತಿ – Kannada News | Raipur Man’s Mosquito Protest: Dead Bugs to Civic Body Amid Dengue Fear

ರಾಯ್​ಪುರ, ಡಿಸೆಂಬರ್ 20: ವಿಪರೀತ ಸೊಳ್ಳೆ ಕಾಟ ಎಷ್ಟು ಬಾರಿ ದೂರು ಕೊಟ್ಟರೂ ಯಾವುದೇ ಪ್ರಯೋಜನವೇ ಆಗಿಲ್ಲವೆಂದು ವ್ಯಕ್ತಿಯೊಬ್ಬರು ಸತ್ತ ಸೊಳ್ಳೆ(Mosquito)ಗಳನ್ನು ಹಿಡಿದು ಮುನ್ಸಿಪಲ್ ಕಾರ್ಪೊರೇಷನ್ ಕಚೇರಿಗೆ ಹೋಗಿರುವ ಘಟನೆ ಛತ್ತೀಸ್​ಗಢದ ರಾಯ್ಪುರದಲ್ಲಿ ನಡೆದಿದೆ. ರಾಯ್‌ಪುರದ ವಾಮನ್‌ರಾವ್ ಲಾಖೆ ವಾರ್ಡ್‌ನಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿತ್ತು. ದೌಲಾಲ್ ಪಟೇಲ್ ಎಂಬ ಆ ವ್ಯಕ್ತಿ, ತನ್ನನ್ನು ಕಚ್ಚಿದ ಸೊಳ್ಳೆಗಳು ಡೆಂಗ್ಯೂ ಬರಬಹುದೆಂಬ ಭಯದಲ್ಲಿದ್ದ. ಗಾಬರಿಗೊಂಡು ಮೊದಲು ವೈದ್ಯರನ್ನು ಸಂಪರ್ಕಿಸಿದ್ದಾರೆ. ವೈದ್ಯರು ಸೊಳ್ಳೆಗಳನ್ನು ಪರೀಕ್ಷಿಸಲು ಸಲಹೆ ನೀಡಿದ್ದಾರೆ. ಸಾಮಾಜಿಕ ಕಾರ್ಯಕರ್ತ ವಿಜಯ್…

Read More

ಪಾಕ್ ಬೌಲರ್ ಪರ ಅಶ್ವಿನ್ ಬ್ಯಾಟಿಂಗ್ – Kannada News | R Ashwin Backed Pak’s Usman Tariq Bowling Action

ಪಾಕಿಸ್ತಾನ್ ತಂಡದ ಸ್ಪಿನ್ನರ್ ಉಸ್ಮಾನ್ ತಾರಿಖ್ ಅವರ ಬೌಲಿಂಗ್ ಆ್ಯಕ್ಷನ್ ಬಗೆಗಿನ ಚರ್ಚೆ ಮುಂದುವರೆದಿದೆ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಉಸ್ಮಾನ್ ತಾರಿಖ್ ಎಸೆತದಲ್ಲಿ ಆಸ್ಟ್ರೇಲಿಯಾ ದಾಂಡಿಗ ಕ್ಯಾಮರೋನ್ ಗ್ರೀನ್ ಔಟಾಗಿದ್ದರು. ಹೀಗೆ ಔಟಾಗಿ ಪೆವಿಲಿಯನ್​ ಕಡೆ ಹೆಜ್ಜೆ ಹಾಕಿದ್ದ ಗ್ರೀನ್ ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಬಗ್ಗೆ ಪ್ರಶ್ನೆಗಳೆನ್ನೆತ್ತಿದ್ದರು. ಇದೀಗ ಟಿ20 ವಿಶ್ವಕಪ್​ನಲ್ಲೂ ಉಸ್ಮಾನ್ ತಾರಿಖ್ ತನ್ನ ವಿಳಂಬ ರೀತಿಯ ಬೌಲಿಂಗ್​ಗೆ ಶೈಲಿಯನ್ನು ಮುಂದುವರೆಸಿದ್ದಾರೆ. ಇದನ್ನೇ ಭಾರತೀಯ ಕ್ರಿಕೆಟಿಗ…

Read More

ಎನ್​ವಿಡಿಯಾದ ಭಾರತೀಯ ಉದ್ಯೋಗಿಗಳಿಗೆ ಭರ್ಜರಿ ಕೊಡಗೆ; ಒಂದು ಕೋಟಿ ರೂವರೆಗೆ ಸ್ಟಾಕ್ ಗ್ರಾಂಟ್ – Kannada News | Nvidia’s Rs 1 Cr Stock Grant for Indian Employees: AI Talent Retention Strategy

ಬೆಂಗಳೂರು, ಏಪ್ರಿಲ್ 14: ಕೃತಕ ಬುದ್ಧಿಮತ್ತೆ (AI) ಮತ್ತು ಚಿಪ್ ಡಿಸೈನಿಂಗ್ ಕ್ಷೇತ್ರದಲ್ಲಿ ಜಾಗತಿಕ ಮುಂಚೂಣಿಯಲ್ಲಿರುವ ಎನ್​ವಿಡಿಯಾ (Nvidia) ಕಂಪನಿಯು ತನ್ನ ಭಾರತೀಯ ಉದ್ಯೋಗಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಭಾರತ ಮೂಲದ ಹೆಚ್ಚಿನ ಉದ್ಯೋಗಿಗಳಿಗೆ ಒನ್ ಟೈಮ್ ಸ್ಪೆಷಲ್ ‘ಸ್ಟಾಕ್ ಗ್ರಾಂಟ್’ (ಷೇರುಗಳ ಹಂಚಿಕೆ) ಘೋಷಿಸಲಾಗಿದೆ. ಇದರ ಮೌಲ್ಯ 5 ಲಕ್ಷ ರೂನಿಂದ 1 ಕೋಟಿ ರೂವರೆಗಿದೆ ಎನ್ನಲಾಗಿದೆ. ಏನಿದು ‘ಜೆನ್ಸನ್ ಸ್ಪೆಷಲ್ ಗ್ರಾಂಟ್’? ಎನ್​ವಿಡಿಯಾದ ಸಿಇಒ ಜೆನ್ಸನ್ ಹುವಾಂಗ್ ಅವರು 2024…

Read More

ಕೊಪ್ಪಳ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ವ್ಯಕ್ತಿ ಬಲಿ! – Kannada News | Karnataka Rain Havoc: One Dead in Koppal, Hailstorms Lash Belagavi, Alerts Issued

ಕೊಪ್ಪಳ, ಮೇ 24: ಜಿಲ್ಲೆಯಲ್ಲಿ ಭಾರಿ ಮಳೆಯ ಅಬ್ಬರಕ್ಕೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಕೊಪ್ಪಳ ತಾಲೂಕಿನ ಕಾಮನೂರು ಬಳಿ ಗಾಳಿ ಮಳೆಗೆ ಮರ ಬಿದ್ದು, ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಿರಣ್ ಕರಬಡಿಗೆ ಮೃತಪಟ್ಟಿದ್ದಾರೆ. ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೇ 29ರವರೆಗೂ ರಾಜ್ಯಾದ್ಯಂತ ಮಳೆಯಾಗುವ ಮುನ್ಸೂಚನೆ ಇದೆ. ಹವಾಮಾನ ಇಲಾಖೆ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಮತ್ತು ಕೊಪ್ಪಳ ಹಾಗೂ ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಳಗಾವಿ ಜಿಲ್ಲೆಯ…

Read More

Shubh Labh on Main Door: ಮನೆಯ ಮುಖ್ಯ ದ್ವಾರದಲ್ಲಿ ‘ಶುಭ-ಲಾಭ’ ಬರೆಯುವುದರ ಹಿಂದಿನ ಅಸಲಿ ರಹಸ್ಯ ಮತ್ತು ಮಹತ್ವ! – Kannada News | Shubh Labh on Main Door: Meaning, Vastu Benefits and Ganesha Connection Explained

ಮನೆಯ ಮುಖ್ಯ ದ್ವಾರದಲ್ಲಿ ‘ಶುಭ-ಲಾಭ’Image Credit source: Pinterest ಸನಾತನ ಧರ್ಮದಲ್ಲಿ ಪ್ರತಿಯೊಂದು ಆಚರಣೆಯ ಹಿಂದೆಯೂ ಒಂದು ಆಳವಾದ ವೈಜ್ಞಾನಿಕ ಅಥವಾ ಆಧ್ಯಾತ್ಮಿಕ ಹಿನ್ನೆಲೆ ಇರುತ್ತದೆ. ಅದೇ ರೀತಿ, ಭಾರತೀಯ ಮನೆಗಳ ಮುಖ್ಯ ದ್ವಾರದಲ್ಲಿ ‘ಶುಭ’ ಮತ್ತು ‘ಲಾಭ’ (Shubh-Labh) ಎಂದು ಬರೆದಿರುವುದನ್ನು ಕಾಣಬಹುದು. ಇದು ಕೇವಲ ಬಾಗಿಲಿನ ಅಂದವನ್ನು ಹೆಚ್ಚಿಸುವ ಅಲಂಕಾರಿಕ ಪದಗಳಲ್ಲ. ಬದಲಿಗೆ, ಮನೆಯೊಳಗೆ ಧನಾತ್ಮಕ ಶಕ್ತಿ, ಸುಖ ಮತ್ತು ಸಮೃದ್ಧಿಯನ್ನು ಆಕರ್ಷಿಸುವ ಪವಿತ್ರ ಸಂಕೇತಗಳಾಗಿವೆ. ಇವುಗಳನ್ನು ಬರೆಯುವುದರಿಂದ ಕುಟುಂಬಕ್ಕೆ ಸಿಗುವ ದೈವಿಕ ಲಾಭಗಳು…

Read More

Video: ರಷ್ಯಾ ಬಾಂಬರ್ ವಿಮಾನ ಪತನ: ನಾಲ್ವರು ಸಿಬ್ಬಂದಿ ಪವಾಡಸದೃಶ ರೀತಿಯಲ್ಲಿ ಪಾರು – Kannada News | Russian Long Range Bomber Goes Down in Fiery Incident Caught on Video

ಮಾಸ್ಕೋ, ಜೂನ್ 16: ರಷ್ಯಾದ ಸೈಬೀರಿಯಾ ಪ್ರಾಂತ್ಯದ ಇರ್ಕುಟ್ಸ್ಕ್ ಪ್ರದೇಶದಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದ ರಷ್ಯಾದ ವಾಯುಸೇನೆಗೆ ಸೇರಿದ ಬೃಹತ್ ‘Tu-22M3’ ಕಾರ್ಯತಂತ್ರದ ಬಾಂಬರ್ ವಿಮಾನ ಪತನ(Plane Crash)ಗೊಂಡಿದೆ. ಅದೃಷ್ಟವಶಾತ್, ವಿಮಾನದಲ್ಲಿದ್ದ ನಾಲ್ವರು ಸಿಬ್ಬಂದಿಗಳು ಸಮಯಪ್ರಜ್ಞೆ ಮೆರೆದು ಸುರಕ್ಷಿತವಾಗಿ ಹೊರಜಿಗಿದಿದ್ದು , ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೀಡಾದ ವಿಮಾನವು ತರಬೇತಿ ಹಾರಾಟದಲ್ಲಿದ್ದ ಕಾರಣ ಯಾವುದೇ ಯುದ್ಧ ಸಾಮಗ್ರಿ ಅಥವಾ ಬಾಂಬ್‌ಗಳನ್ನು ಹೊತ್ತೊಯ್ದಿರಲಿಲ್ಲ. ವಿಮಾನವು ಕಾಮೆಂಕಾ ಗ್ರಾಮದ ಬಳಿಯ ಅಂಗಾರ ನದಿಯ ಅರಣ್ಯ ಪ್ರದೇಶದಲ್ಲಿ ಬಿದ್ದಿರುವುದರಿಂದ ನೆಲದ ಮೇಲಿನ ಸಾರ್ವಜನಿಕ…

Read More

Jason Sanjay: ನಟ ವಿಜಯ್ ಪುತ್ರ ಈಗೇನು ಮಾಡುತ್ತಿದ್ದಾರೆ ಗೊತ್ತಾ? ಜೇಸನ್ ಸಂಜಯ್ ಶಿಕ್ಷಣ ಮತ್ತು ಕೆರಿಯರ್ ಬಗ್ಗೆ ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್! – Kannada News | Jason Sanjay’s Directorial Debut: Vijay’s Son Chooses Camera, Dad Enters Politics

ದಳಪತಿ ವಿಜಯ್ ಪುತ್ರ ಜೇಸನ್ ಸಂಜಯ್Image Credit source: Pinterest ತಮಿಳು ಚಿತ್ರರಂಗದ ‘ದಳಪತಿ‘ ಎಂದೇ ಖ್ಯಾತರಾದ ನಟ ವಿಜಯ್ ಅವರ ಪುತ್ರ ಜೇಸನ್ ಸಂಜಯ್ ಈಗ ಸುದ್ದಿಯಲ್ಲಿದ್ದಾರೆ. ಸ್ಟಾರ್ ನಟನ ಮಗ ಅಂದಮೇಲೆ ತಂದೆಯಂತೆ ನಾಯಕ ನಟನಾಗುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ, ಜೇಸನ್ ಆರಿಸಿಕೊಂಡ ಹಾದಿಯೇ ಬೇರೆ. ಸಿನಿಮಾ ನಿರ್ದೇಶನದ ಕನಸು ಹೊತ್ತಿರುವ ಜೇಸನ್ ಸಂಜಯ್ ಅವರ ಶಿಕ್ಷಣ ಮತ್ತು ವೃತ್ತಿ  ಜೀವನದ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ. ತಂದೆ ರಾಜಕೀಯಕ್ಕೆ, ಮಗ ನಿರ್ದೇಶನಕ್ಕೆ:…

Read More

Significance of 108: ಜಪಮಾಲೆಗಳಲ್ಲಿ 108 ಮಣಿಗಳಿರುವುದೇಕೇ ಗೊತ್ತಾ? ಈ ಸಂಖ್ಯೆಯ ಮಹತ್ವ ಇಲ್ಲಿ ತಿಳಿಯಿರಿ – Kannada News | The Profound Significance of 108 in Sanatana Dharma

ಸನಾತನ ಧರ್ಮದಲ್ಲಿ 108 ಸಂಖ್ಯೆImage Credit source: yogmatra.com ಸನಾತನ ಧರ್ಮದಲ್ಲಿ 108 ಸಂಖ್ಯೆಗೆ ಅತ್ಯಂತ ಪವಿತ್ರ ಸ್ಥಾನವಿದೆ. ರುದ್ರಾಕ್ಷಿ ಮಾಲೆ ಅಥವಾ ತುಳಸಿ ಮಾಲೆಗಳಲ್ಲಿ ಸಾಮಾನ್ಯವಾಗಿ 108 ಮಣಿಗಳು ಇರುತ್ತವೆ. ಜಪಗಳನ್ನು 108 ಬಾರಿ ಮಾಡಿದಾಗ ಅದು ಪರಿಪೂರ್ಣವಾಗುತ್ತದೆ ಎಂದು ನಂಬಲಾಗಿದೆ. 108 ಕೇವಲ ಧಾರ್ಮಿಕ ಮಹತ್ವವನ್ನು ಮಾತ್ರವಲ್ಲದೆ, ವೈಜ್ಞಾನಿಕ, ಭೌಗೋಳಿಕ ಮತ್ತು ಸಾಮಾಜಿಕವಾಗಿಯೂ ಹೆಚ್ಚು ಪ್ರಾಶಸ್ತ್ಯ ಪಡೆದಿದೆ. ಇದು ಬ್ರಹ್ಮಾಂಡದ ಸಂಕೇತವಾಗಿದೆ. ಅಷ್ಟೋತ್ತರ ಶತನಾಮಾವಳಿಗಳಲ್ಲಿಯೂ 108 ದೇವರ ನಾಮಗಳು ಇರುತ್ತವೆ. ಗಾಯತ್ರಿ ಮಂತ್ರ ಜಪ…

Read More

ಕೊಲೆಸ್ಟ್ರಾಲ್ ಹೆಚ್ಚಾಗಿದೆ ಎಂಬುದನ್ನು ಚರ್ಮದ ಮೇಲೆ ಕಾಣಿಸಿಕೊಳ್ಳುವ ಈ ಲಕ್ಷಣದಿಂದ ಕಂಡುಹಿಡಿಯಬಹುದು – Kannada News | Cholesterol Deposits on Skin: Expert Explains

ಇತ್ತೀಚಿನ ದಿನಗಳಲ್ಲಿ ಜನರ ಆಹಾರ ಪದ್ಧತಿಯಲ್ಲಿ ಆಗುತ್ತಿರುವ ಬದಲಾವಣೆ, ದೈಹಿಕ ಚಟುವಟಿಕೆಯ ಕೊರತೆ ಮತ್ತು ಒತ್ತಡದ ಜೀವನಶೈಲಿಯಿಂದಾಗಿ, ಕೊಲೆಸ್ಟ್ರಾಲ್ ಮಟ್ಟದಲ್ಲಿ ವೇಗಗತಿಯಲ್ಲಿ ಏರಿಕೆ ಕಂಡುಬರುತ್ತಿದೆ. ನಿಮಗೆ ತಿಳಿದಿರಬಹುದು, ಕೊಲೆಸ್ಟ್ರಾಲ್ ದೇಹದಲ್ಲಿ ಇರುವ ಒಂದು ರೀತಿಯ ಕೊಬ್ಬು, ಇದು ಹಾರ್ಮೋನುಗಳನ್ನು ತಯಾರಿಕೆಗೆ ಮತ್ತು ಜೀವಕೋಶಗಳ ರಚನೆಗೆ ಅಗತ್ಯವಾಗಿರುತ್ತದೆ. ಆದರೆ ಅದು ಅಗತ್ಯ ಮಟ್ಟಕ್ಕಿಂತ ಹೆಚ್ಚಾದಾಗ, ಆರೋಗ್ಯಕ್ಕೆ ಅಪಾಯಕಾರಿಯಾಗುತ್ತದೆ. ಈ ರೀತಿ ಕೊಲೆಸ್ಟ್ರಾಲ್ ರಕ್ತನಾಳಗಳಲ್ಲಿ ಸಂಗ್ರಹಗೊಳ್ಳುತ್ತದೆ ಮತ್ತು ಅದರ ಪರಿಣಾಮಗಳನ್ನು ಚರ್ಮದ ಮೇಲೂ ಕಂಡುಬರುತ್ತದೆ. ಈ ರೀತಿ ಚರ್ಮದ ಮೇಲೆ…

Read More

ನಟಿ ಹೇಮಾ ಮಾಲಿನಿಗೆ ಯಾರೋ ಕತ್ತು ಹಿಸುಕಿದ ಅನುಭವ – Kannada News | Hema Malini’s Haunted Bungalow: Her Terrifying Paranormal Experiences Revealed

ಹೇಮಾ ಮಾಲಿನಿ 1980 ರಲ್ಲಿ ಹಿರಿಯ ನಟ ಧರ್ಮೇಂದ್ರ ಅವರನ್ನು ವಿವಾಹವಾದರು. ಇಬ್ಬರೂ ಹಲವು ವರ್ಷ ಸುಖವಾಗಿ ಸಂಸಾರ ಮಾಡಿದರು. ಇತ್ತೀಚೆಗೆ ಅವರ ಪತಿ ಧರ್ಮೇಂದ್ರ ನಿಧನರಾದರು. ಅವರು ಈ ಮೊದಲು ದೆವ್ವದ ಬಂಗಲೆಯ ಅನುಭವ ಹಂಇಕೊಂಡಿದ್ದರು. ಅಲ್ಲಿ ಅವರಿಗೆ ವಿಚಿತ್ರವಾದ ವಿಷಯಗಳು ಸಂಭವಿಸುತ್ತಿದ್ದವು. ಹೇಮಾ ಮಾಲಿನಿ ತಮ್ಮ ‘ಹೇಮಾ ಮಾಲಿನಿ: ಬಿಯಾಂಡ್ ದಿ ಡ್ರೀಮ್ ಗರ್ಲ್’ ಪುಸ್ತಕದಲ್ಲಿ ಈ ದೆವ್ವದ ಮನೆಯ ಬಗ್ಗೆ ಬಹಿರಂಗಪಡಿಸಿದ್ದಾರೆ. ಹೇಮಾ ಮಾಲಿನಿ ಚೆನ್ನೈ ಮತ್ತು ದೆಹಲಿಯಲ್ಲಿ ಬೆಳೆದರು. ಹಸಿರಿನಿಂದ ಕೂಡಿದ…

Read More