Headlines

ಬೆಂಗಳೂರು-ಮುಂಬೈ ದುರಂತೋ ಎಕ್ಸ್‌ಪ್ರೆಸ್‌: ಪ್ರಯಾಣಾವಧಿ 18 ಗಂಟೆಗೆ ಇಳಿಕೆಯಾಗುತ್ತಾ?

ಬೆಂಗಳೂರು, ಜನವರಿ 16: ಬೆಂಗಳೂರು–ಮುಂಬೈ ನಡುವೆ ಪ್ರಯಾಣಿಸುವ ಪ್ರಯಾಣಿಕರಿಗೆ ಭಾರತೀಯ ರೈಲ್ವೆ ಶೀಘ್ರದಲ್ಲೇ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ. ಎರಡು ಮಹಾನಗರಗಳ ನಡುವಿನ ಪ್ರಯಾಣದ ಅವಧಿಯನ್ನು ಗಣನೀಯವಾಗಿ ಕಡಿತಗೊಳಿಸುವ ಉದ್ದೇಶದಿಂದ ದುರಂತೋ ಎಕ್ಸ್‌ಪ್ರೆಸ್ ರೈಲು ಆರಂಭಿಸುವ ಕುರಿತು ರೈಲ್ವೆ ಮಂಡಳಿ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ. ಈ ರೈಲು ಸೇವೆ ಆರಂಭವಾದರೆ, ಬೆಂಗಳೂರು–ಮುಂಬೈ ಪ್ರಯಾಣದ ಸಮಯ ಸುಮಾರು 18 ಗಂಟೆಗಳವರೆಗೆ ಇಳಿಯುವ ಸಾಧ್ಯತೆ ಇದೆ. ಏನೆಲ್ಲಾ ಸೌಲಭ್ಯ ನೀಡಲಿದೆ ದುರಂತೋ ಎಕ್ಸ್‌ಪ್ರೆಸ್‌? ಇತ್ತೀಚೆಗೆ ಬೆಂಗಳೂರು ಎಸ್‌ಎಂವಿಟಿ…

Read More

ಗಿಲ್ಲಿ ನಟನ ಕ್ರೇಜ್ ನೋಡಿ; ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ – Kannada News | Gilli Nata fan Tattooed Gilli Photo on his hand

ಗಿಲ್ಲಿ ನಟ ಅವರು ಸಖತ್ ಕ್ರೇಜ್ ಹೊಂದಿದ್ದಾರೆ. ಅವರು ಇನ್​​ಸ್ಟಾಗ್ರಾಮ್​​ನಲ್ಲಿ ಒಂದು ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಅವರ ಕ್ರೇಜ್ ದಿನ ಕಳೆದಂತೆ ಹೆಚ್ಚುತ್ತಿದೆ. ಈಗ ಅಭಿಮಾನಿಯೋರ್ವ ಟ್ಯಾಟೂ ಹಾಕಿಸಿಕೊಂಡಿದ್ದಾನೆ. ಇದು ಗಿಲ್ಲಿ ಕ್ರೇಜ್​​ಗೆ ಹಿಡಿದ ಕೈಗನ್ನಡಿ ಆಗಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಆಶಾ ಭೋಸ್ಲೆ ನಿಧನ, ನಟ ರಾಘವೇಂದ್ರ ರಾಜ್​​ಕುಮಾರ್ ಸಂತಾಪ

ಖ್ಯಾತ ಗಾಯಕಿ ಆಶಾ ಭೊಸ್ಲೆ (Asha Bhosle) ಇಂದು ನಿಧನ ಹೊಂದಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಮಂದಿ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಹಿರಿಯ ನಟ, ನಿರ್ಮಾಪಕ ರಾಘವೇಂದ್ರ ರಾಜ್​​ಕುಮಾರ್ ಸಹ ಆಶಾ ಭೊಸ್ಲೆ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದು, ಅಪ್ಪಾಜಿ‌ ನಿಧನರಾದ ದಿನವೇ ಅವರನ್ನ ಕಳೆದುಕೊಂಡಿದ್ದೀವಿ, ನಮ್ಮ ತಂದೆಯವರು ಆಶಾ ಬೋಸ್ಲೆ ಅವರ ದೊಡ್ಡ ಅಭಿಮಾನಿ ಆಗಿದ್ದರು. ನಮ್ಮ ತಂದೆಗೆ ಅವರ ಹಾಡುಗಳು ಎಂದರೇ ಬಹಳ…

Read More

ಕ್ಯಾಚ್ ಹಿಡಿದು, ವಿಕೆಟ್ ಪಡೆದು ವಿಶ್ವ ದಾಖಲೆ ಬರೆದ ಶಮರ್ ಜೋಸೆಫ್ – Kannada News | Shamar Joseph Creates New World Record in T20 Cricket

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ಮತ್ಯಾರೂ ಅಲ್ಲ, ವೆಸ್ಟ್ ಇಂಡೀಸ್ ವೇಗಿ ಶಮರ್ ಜೋಸೆಫ್ (Shamar Joseph). ಅದು ಕೂಡ ಕ್ಯಾಚ್ ಹಿಡಿದು, ವಿಕೆಟ್ ಪಡೆಯುವ ಮೂಲಕ ಎಂಬುದು ವಿಶೇಷ. Source link

Read More

IND vs NAM Playing XI: ಟಾಸ್ ಗೆದ್ದ ನಮೀಬಿಯಾ; ಭಾರತ ತಂಡದಲ್ಲಿ 2 ಬದಲಾವಣೆ – Kannada News | IND vs NAM Playing XI India vs Namibia Today 18th T20 World Cup 2026 match playing 11 details with name in Kannada

2026 ರ ಟಿ20 ವಿಶ್ವಕಪ್​ನ 18 ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಟೀಂ ಇಂಡಿಯಾ ಗ್ರೂಪ್ ಎ ನಲ್ಲಿ ನಮೀಬಿಯಾ ತಂಡವವನ್ನು ಎದುರಿಸುತ್ತಿದೆ. ಈ ಟೂರ್ನಿಯಲ್ಲಿ ಉಭಯ ತಂಡಗಳ ನಡುವಿನ ಎರಡನೇ ಪಂದ್ಯ ಇದಾಗಿದೆ. ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. ಟೀಂ ಇಂಡಿಯಾ ಯುಎಸ್ಎ ತಂಡವನ್ನು ಸೋಲಿಸುವ ಮೂಲಕ ತನ್ನ ಅಭಿಯಾನವನ್ನು ಪ್ರಾರಂಭಿಸಿದರೆ, ತನ್ನ ಮೊದಲ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಸೋತಿರುವ ನಮೀಬಿಯಾ ಬಲಿಷ್ಠ ಟೀಂ ಇಂಡಿಯಾಗೆ ಸವಾಲು ನೀಡಲು ಸಜ್ಜಾಗಿದೆ. ಈ…

Read More

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ

ರಾಯಚೂರು, ಮಾರ್ಚ್​ 27: ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ (death) ಹೊಂದಿರುವಂತಹ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ಬಳಿ ನಡೆದಿದೆ. ಉಮಾವತಿ(35), ರತ್ನ(24), ಮಹೇಶ್(28) ಮತ್ತು ಶಿವಾನಂದ(24) ಮೃತ ದುರ್ದೈವಿಗಳು. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಕೋಸಗಿ ಆಸ್ಪತ್ರೆಗೆ ಶವಗಳ ಸ್ಥಳಾಂತರ ಮಾಡಲಾಗಿದೆ. ನಡೆದಿದ್ದೇನು? ಒಂದೇ ಕುಟುಂಬದವರು ಆಂಧ್ರಪ್ರದೇಶದ ಕೋಸಗಿ ತಾಲೂಕಿನ ರಾಜಲಬಂಡ ಅಣೆಕಟ್ಟಿನ ಕೊನೆ ಭಾಗದಲ್ಲಿರುವ ಸಾತುನೂರು ಗ್ರಾಮದ ಬಳಿಯ ತುಂಗಭದ್ರಾ ನದಿಗೆ ಮಧ್ಯಾಹ್ನ ಸ್ನಾನಕ್ಕೆ ತೆರಳಿದ್ದರು….

Read More

ಕಡ್ಡಾಯ ಗ್ರಾಮೀಣ ಸೇವೆಯಿಂದ ತಪ್ಪಿಸಿಕೊಂಡ 400ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಶಾಕ್! – Kannada News | Karnataka MBBS students Face 15L Fine for Skipping Compulsory Rural Service

ಪ್ರಾತಿನಿಧಿಕ ಚಿತ್ರImage Credit source: theredpen.in ಬೆಂಗಳೂರು, ಫೆಬ್ರವರಿ 26: ಸರ್ಕಾರಿ ಕೋಟಾದ ಅಡಿಯಲ್ಲಿ ಸರ್ಕಾರಿ ಕಾಲೇಜ್ ಅಥವಾ ಖಾಸಗಿ ಕಾಲೇಜ್​​ಗಳಲ್ಲಿ ಪ್ರವೇಶ ಪಡೆದ ಎಂಬಿಬಿಎಸ್​​​ ವಿದ್ಯಾರ್ಥಿಗಳು (MBBS students) ಕಡ್ಡಾಯವಾಗಿ ಗ್ರಾಮೀಣ ಸೇವೆ ಸಲ್ಲಿಸಬೇಕು ಎಂಬ ನಿಯಮ ಇದೆ. ಸದ್ಯ ಈ ನಿಯಮದಿಂದ ತಪ್ಪಿಸಿಕೊಂಡ ಎಂಬಿಬಿಎಸ್​​​ ವಿದ್ಯಾರ್ಥಿಗಳಿಗೆ ಸರ್ಕಾರ ಶಾಕ್​ ನೀಡಿದೆ. ಗ್ರಾಮೀಣ ಸೇವೆ ತಪ್ಪಿಸಿದ 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ 15 ಲಕ್ಷ ರೂ ದಂಡದ (fine) ನೋಟಿಸ್​ ನೀಡಲಾಗಿದೆ. ತಲಾ 15 ಲಕ್ಷ ರೂ…

Read More

Video: ಇವ್ಳು ಪುಟ್ಟ ಟೀಚರಮ್ಮ; ಅಪ್ಪನಿಗೆ ಪದ್ಯ ಹೇಳಿಕೊಡುತ್ತಿರುವ ಪುಟಾಣಿ

ಅಪ್ಪ ಮಗಳ ಬಾಂಧವ್ಯಕ್ಕೆ ಹಾಗೆ, ಬೆಲೆ ಕಟ್ಟಲು ಸಾಧ್ಯವಿಲ್ಲ. ಮಗಳ ಪಾಲಿಗೆ ಅಪ್ಪನೇ (father) ಪ್ರಪಂಚ. ತಂದೆ ಮಗಳ ಮಾತನ್ನು ಯಾವತ್ತೂ ಮೀರಲ್ಲ. ಈ ಸುಂದರ ಬಾಂಧವ್ಯ ಸಾರುವ ಹೃದಯ ಸ್ಪರ್ಶಿ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಪುಟಾಣಿಯೊಂದು ಕೈಯಲ್ಲಿ ಪಠ್ಯ ಪುಸ್ತಕ ಹಿಡಿದು ತನ್ನ ಅಪ್ಪನಿಗೆ ಪದ್ಯ ಹೇಳಿ ಕೊಡುತ್ತಿದೆ. ತಂದೆ ತಪ್ಪು ಉಚ್ಚಾರಣೆ ಮಾಡಿದ್ರೆ ಈ ಪುಟಾಣಿ ತಿದ್ದುವ ಕೆಲಸ ಮಾಡುತ್ತಿದೆ. ಅಪ್ಪನಿಗೆ ಪುಟ್ಟ ಟೀಚರಮ್ಮ ಆಗಿರುವ ಈ…

Read More

ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!: ವಿಜಯಪುರ ರಾಬರಿ ಕೇಸ್​​ಗೆ ಹೊಸ ಟ್ವಿಸ್ಟ್​​ – Kannada News | Vijayapura Robbery Case Takes New Turn: Accused Targeted Another Shop but Robbed Bhumika Jewellers

ವಿಜಯಪುರ, ಜನವರಿ 27: ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿನ ಭೂಮಿಕಾ ಜ್ಯುವೆಲರಿ ಶಾಪ್ ದರೋಡೆ ಪ್ರಕರಣ ಸಂಬಂಧ ಅಚ್ಚರಿಯ ಮಾಹಿತಿ ತನಿಖೆ ವೇಳೆ ಬಯಲಾಗಿದೆ. ದರೋಡೆಕೋರರು ರಾಬರಿ ಮಾಡಲು ಪ್ಲ್ಯಾನ್​​ ಮಾಡಿಕೊಂಡು ಬಂದಿದ್ದ ಬಂಗಾರದ ಅಂಗಡಿಯೇ ಬೇರೆಯಾಗಿತ್ತು. ಆದರೆ ಅಲ್ಲಿ ಹೆಚ್ಚು ಜನರಿದ್ದ ಕಾರಣ ಯೂಟರ್ನ್ ಮಾಡಿಕೊಂಡು ಬಂದು ಈ ಶಾಪ್​​ಗೆ ನುಗ್ಗಿದ್ದಾರೆ ಎಂಬುದು ಗೊತ್ತಾಗಿದೆ. ವಿಜಯಪುರದಿಂದ ಸೊಲ್ಲಾಪುರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 52ರ ಮೂಲಕ ಹಲಸಂಗಿ ಗ್ರಾಮಕ್ಕೆ ಎಂಟ್ರಿ ಕೊಟ್ಟಿದ್ದ ಆರೋಪಿಗಳು, ಗ್ರಾಮ ಪಂಚಾಯಿತಿ…

Read More

ಒಂದೇ ಒಂದು ವಿಕೆಟ್ ಪಡೆದ ಹೇಝಲ್​ವುಡ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ! ಕಾರಣವೇನು? – Kannada News | RCB vs LSG: Josh Hazlewood awarded the player of the match

IPL 2026: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ನ 23ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್​ಗಳಲ್ಲಿ ಕೇವಲ 146 ರನ್​ಗಳಿಸಿ ಆಲೌಟ್ ಆಯಿತು. ಹೀಗೆ ಎಲ್​ಎಸ್​ಜಿ ಪಡೆ ಅಲ್ಪ ಮೊತ್ತಕ್ಕೆ ಆಲೌಟ್ ಆಗಲು ಮುಖ್ಯ ಕಾರಣ ಯುವ…

Read More