ವೈದ್ಯರ ಎಡವಟ್ಟು ಬಾಣಂತಿ ಸಾವು ಆರೋಪ; ಚಿಂತಾಮಣಿ ಸರ್ಕಾರಿ ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ! – Kannada News | Chintamani Hospital Tragedy: Woman Dies Post Sterilization, Medical Negligence Alleged

ಚಿಕ್ಕಬಳ್ಳಾಪುರ ಮೇ.11: ವೈದ್ಯರು ಮಾಡುವ ಎಡವಟ್ಟು ಒಂದೆರಡಲ್ಲ, ಇವರು ಮಾಡುವ ಸಮಸ್ಯೆಗಳಿಗೆ ಸಾಮಾನ್ಯ ಜನ ಬಲಿಯಾಗುತ್ತಿದ್ದಾರೆ. ಇಂತಹದೇ ಅದೆಷ್ಟೋ ಪ್ರಕರಣಗಳು ಈಗ ಬೆಳಕಿದೆ ಬಂದಿದೆ. ಇದೀಗ ಚಿಕ್ಕಬಳ್ಳಾರಪುರದಲ್ಲಿ ಇಂತಹದೇ ಘಟನೆಯೊಂದು ನಡೆದಿದೆ. ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಘಟನೆಯಿಂದ ಆಕ್ರೋಶಗೊಂಡ ಸಂಬಂಧಿಕರು ಆಸ್ಪತ್ರೆಯ ಮುಂದೆ ಮೃತದೇಹವನ್ನಿಟ್ಟು ಧರಣಿ ನಡೆಸುತ್ತಿದ್ದಾರೆ. ಬಟ್ಲಹಳ್ಳಿ ಗ್ರಾಮದ ನಿವಾಸಿ ನರ್ಮದಾ ಜಿ.ಎನ್ (24) ಮೃತಪಟ್ಟ ದುರ್ದೈವಿ. ಇವರಿಗೆ ಇಬ್ಬರು…

Read More

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಓರ್ವ ಸ್ಥಳದಲ್ಲೇ ಸಾವು, ಮೂವರಿಗೆ ಗಾಯ

ಪೆದ್ದಪಲ್ಲಿ, ಏ.4: ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ಗೋದಾವರಿಖನಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ನಗರದ ರಾಜೇಶ್ ಥಿಯೇಟರ್ ಬಳಿ ಈ ದುರ್ಘಟನೆ ನಡೆದಿದೆ. ಅತಿ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ವಾಹನದ ಒಳಗಿದ್ದ ನಾಲ್ವರು ಸಿಲುಕಿಕೊಂಡಿದ್ದರು. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಶ್ರೀಧರ್ ಎಂಬುವವರು ಸ್ಥಳದಲ್ಲೇ…

Read More

RRB Recruitment: ರೈಲ್ವೆ ನೇಮಕಾತಿ; 312 ಪ್ರತ್ಯೇಕ ವರ್ಗದ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | RRB Recruitment 2025: 312 Specialist Posts – Apply Online!

ರೈಲ್ವೆ ನೇಮಕಾತಿ ಮಂಡಳಿ (RRB) ದೇಶಾದ್ಯಂತ ರೈಲ್ವೆ ಪ್ರದೇಶಗಳಲ್ಲಿ ಪ್ರತ್ಯೇಕ ವರ್ಗದ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ, ಮುಖ್ಯ ಕಾನೂನು ಸಹಾಯಕ, ಸಾರ್ವಜನಿಕ ಅಭಿಯೋಜಕ, ಜೂನಿಯರ್ ಅನುವಾದಕ, ಹಿರಿಯ ಪ್ರಚಾರ ನಿರೀಕ್ಷಕ, ಸಿಬ್ಬಂದಿ ಮತ್ತು ಕಲ್ಯಾಣ ನಿರೀಕ್ಷಕ, ವೈಜ್ಞಾನಿಕ ಸಹಾಯಕ ತರಬೇತಿ ಇತ್ಯಾದಿ ಒಟ್ಟು 312 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳನ್ನು ಬೆಂಗಳೂರು, ಅಹಮದಾಬಾದ್, ಅಜ್ಮೀರ್, ಭೋಪಾಲ್, ಭುವನೇಶ್ವರ, ಬಿಲಾಸ್ಪುರ್,…

Read More

TV9 Kannada News Live: ಜುಲೈನಲ್ಲಿ ಬರಲಿದೆ ಯಶ್ ‘ತಬಾಹಿ’ ಸಾಂಗ್! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada News Live 26 June 2026 CM Dk Shivakumar Bidadi Township Row Politics Cinema Latest News

ಜಾಗತಿಕ ತೈಲ ಬಿಕ್ಕಟ್ಟು ಹಾಗೂ ಪಶ್ಚಿಮ ಏಷ್ಯಾ ಸಂಘರ್ಷದ ಸವಾಲುಗಳ ನಡುವೆಯೂ ವಿಶ್ವದ ಪ್ರಮುಖ ಕಾರ್ಪೊರೇಟ್ ಕಂಪನಿಗಳು ಭಾರತದ ಬಲಿಷ್ಠ ಆರ್ಥಿಕತೆಯನ್ನು ನಂಬಿ ಬೃಹತ್ ಹೂಡಿಕೆ ಮಾಡಲು ಸಾಲುಗಟ್ಟಿ ನಿಂತಿರುವುದು ದೇಶಕ್ಕೆ ಅತ್ಯಂತ ಆಶಾದಾಯಕ ಸಂಗತಿಯಾಗಿದೆ. ಇತ್ತ ಸಿನಿರಂಗದಲ್ಲಿ ಭಾರಿ ಕುತೂಹಲ ಮೂಡಿಸಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಗೀತು ಮೋಹನ್‌ದಾಸ್ ನಿರ್ದೇಶನದ ಹೈ-ಬಜೆಟ್ ಆಕ್ಷನ್ ಸಿನಿಮಾ ‘ಟಾಕ್ಸಿಕ್’ ಚಿತ್ರದ ‘ತಬಾಹಿ’ ವಿಡಿಯೋ ಸಾಂಗ್ ಜುಲೈ ಎರಡನೇ ವಾರದಲ್ಲಿ ಬಿಡುಗಡೆಯಾಗಲಿದ್ದು, ಪ್ಯಾನ್-ಇಂಡಿಯಾ ಸಿನಿಮಾ ಆಗಸ್ಟ್ 26ರಂದು ತೆರೆಕಾಣಲು…

Read More

KAS ಗ್ರೂಪ್ ಎ,ಬಿ ಪರೀಕ್ಷೆ ರಿಸಲ್ಟ್ ವಿರುದ್ಧ ವಿದ್ಯಾರ್ಥಿಗಳ ಅಪಸ್ವರ: ಸಿಬಿಐ ತನಿಖೆಗೆ ಒತ್ತಾಯ – Kannada News | KPSC KAS Results: Students Allege Corruption, Demand CBI Probe for Irregularities

ಬೆಂಗಳೂರು, ಮಾರ್ಚ್​​ 04: ಗೆಜೆಟೆಡ್​​ ಪ್ರೊಬೇಷನರಿ ಗ್ರೂಪ್ ಎ ಮತ್ತು ಬಿ ವೃಂದದ 384 ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ 1:3 ಅನುಪಾತದಲ್ಲಿ ವ್ಯಕ್ತಿತ್ವ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿ ಪಟ್ಟಿಯನ್ನು ನಿನ್ನೆ ಪ್ರಕಟಿಸಲಾಗಿದೆ. ಸದ್ಯ ಈ ಫಲಿತಾಂಶ ವಿರುದ್ಧ ವಿದ್ಯಾರ್ಥಿಗಳು ಅಪಸ್ವರ ಎತ್ತಿದ್ದಾರೆ. ಒಂದೇ ಕುಟುಂಬದ ಕೆಲವರು ಆಯ್ಕೆ ಆಗಿರುವ ಬಗ್ಗೆ ಗಂಭೀರ ಆರೋಪ ಮಾಡಲಾಗಿದ್ದು, CBI ತನಿಖೆಗೆ ಒತ್ತಾಯಿಸಿದ್ದಾರೆ. ಮತ್ತಷ್ಟು ಮಾಹಿತಿ ಅಪ್​​ಡೇಟ್ ಆಗಲಿದೆ. Source link

Read More

ನಮ್ಮ ನಿಮ್ಮ ಎಸ್​ಐಪಿಗಳು ವಿದೇಶೀ ಹೂಡಿಕೆದಾರರಿಗೆ ಆಹಾರವಾಗುತ್ತಿವೆಯಾ? ಜೆಫರೀಸ್ ಏಜೆನ್ಸಿ ಬಿಚ್ಚಿಟ್ಟಿದೆ ಘೋರ ಸತ್ಯ – Kannada News | Indians SIPs main reason behind falling rupee and exiting of FPIs, says Jefferies

ನವದೆಹಲಿ, ಮೇ 24: ಜಾಗತಿಕ ಬ್ರೋಕರೇಜ್ ಸಂಸ್ಥೆಯಾದ ಜೆಫರೀಸ್ (Jefferies), ಭಾರತೀಯ ಆರ್ಥಿಕತೆ ಮತ್ತು ಷೇರು ಮಾರುಕಟ್ಟೆಯಲ್ಲಿ ಸದ್ಯ ನಡೆಯುತ್ತಿರುವ ಮೂರು ಪ್ರಮುಖ ವಿದ್ಯಮಾನಗಳ ನಡುವಿನ ಆಸಕ್ತಿದಾಯಕ ನಂಟನ್ನು ಬಿಚ್ಚಿಟ್ಟಿದೆ. ಭಾರತೀಯರಲ್ಲಿ ಹೆಚ್ಚುತ್ತಿರುವ ಮ್ಯೂಚುಯಲ್ ಫಂಡ್ ಎಸ್‌ಐಪಿ (SIP) ಹೂಡಿಕೆ, ವಿದೇಶಿ ಪೋರ್ಟ್‌ಫೋಲಿಯೋ ಹೂಡಿಕೆದಾರರ (FPI) ಭಾರಿ ಪ್ರಮಾಣದ ಹಣದ ಹಿಂತೆಗೆತ (FPI outflows), ಮತ್ತು ಯುಎಸ್ ಡಾಲರ್ ಎದುರು ಭಾರತೀಯ ರೂಪಾಯಿಯ ಮೌಲ್ಯ ಕುಸಿತ, ಈ ಮೂರು ಬೆಳವಣಿಗೆಗಳ ಮಧ್ಯೆ ಒಂದಕ್ಕೊಂಡು ನಂಟು ಬೆಸೆದುಕೊಂಡಿರುವುದನ್ನು ಜೆಫರೀಸ್…

Read More

Video: ದಂಪತಿ ರೈಲಿನಿಂದ ಹಾರುವ ಮುನ್ನ ಇಬ್ಬರ ನಡುವೆ ರೈಲಿನಲ್ಲಿ ಏನಾಗಿತ್ತು ನೋಡಿ – Kannada News | Unexpected Scene on Moving Train After Young Man’s Actions Draw Attention

ಆಂಧ್ರಪ್ರದೇಶ, ಡಿಸೆಂಬರ್ 23: ದಂಪತಿ ರೈಲಿನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ರೈಲಿನಿಂದ ಹಾರುವ ಮುನ್ನ ದಂಪತಿ ನಡುವೆ ಜಗಳವಾಗಿತ್ತು, ಪತಿ ಆಕೆಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡು ಮನವೊಲಿಸಲು ಯತ್ನಿಸಿರುವ ವಿಡಿಯೋ ವೈರಲ್ ಆಗಿದೆ. ದಂಪತಿ ಮದುವೆಯಾಗಿ ಕೇವಲ ಎರಡು ತಿಂಗಳಾಗಿತ್ತು. ಎಷ್ಟೇ ಆತ ಪತ್ನಿಯ ಮನವೊಲಿಸಲು ಪ್ರಯತ್ನಿಸಿದರೂ ಪತ್ನಿ ಒಪ್ಪಲು ತಯಾರಿರಲಿಲ್ಲ ಇದಾದ ಸ್ವಲ್ಪ ಹೊತ್ತಲ್ಲೇ ಇಬ್ಬರೂ ಸಾವನ್ನಪ್ಪಿದ್ದಾರೆ. ಯಾದಗಿರಿಗುಟ್ಟ ವಿಭಾಗದ ಬಂಗಾಳಿ ರೈಲು ನಿಲ್ದಾಣದ ಮೂಲಕ ಹಾದುಹೋಗುವಾಗ ದಂಪತಿಗಳು ರೈಲಿನ…

Read More

ಪುಣೆ ವಿಮಾನ ನಿಲ್ದಾಣದಲ್ಲಿ ಯುದ್ಧ ವಿಮಾನ ತುರ್ತು ಭೂಸ್ಪರ್ಶ: ರನ್‌ವೇ ಸ್ಥಗಿತ, ನೂರಾರು ವಿಮಾನಗಳ ಸಂಚಾರ ವ್ಯತ್ಯಯ! – Kannada News | Pune Airport Runway Closed: Fighter Jet Emergency Landing Causes Flight Chaos

ಪುಣೆ ವಿಮಾನ ನಿಲ್ದಾಣದಲ್ಲಿ ಯುದ್ಧ ವಿಮಾನ ತುರ್ತು ಭೂಸ್ಪರ್ಶ ಪುಣೆ, ಏಪ್ರಿಲ್ 18: ಮಹಾರಾಷ್ಟ್ರದ ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Pune) ಶುಕ್ರವಾರ ತಡರಾತ್ರಿ ಭಾರತೀಯ ವಾಯುಪಡೆಯ ಯುದ್ಧ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ರನ್‌ವೇ ಮೇಲೆ ಅನಿರೀಕ್ಷಿತವಾಗಿ ಸ್ಥಗಿತಗೊಂಡ ಪರಿಣಾಮ ದೇಶೀಯ ವಿಮಾನ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಯಿತು. ಏನಿದು ಘಟನೆ? ಶುಕ್ರವಾರ ರಾತ್ರಿ ಸುಮಾರು 10:25ರ ಸುಮಾರಿಗೆ ವಾಯುಪಡೆಯ ಯುದ್ಧ ವಿಮಾನವೊಂದು ವಾಡಿಕೆಯ ತರಬೇತಿ ಹಾರಾಟದ ನಂತರ ಭೂಸ್ಪರ್ಶ ಮಾಡುವಾಗ ಈ ಘಟನೆ ಸಂಭವಿಸಿದೆ. ಪ್ರಾಥಮಿಕ…

Read More

ಉತ್ತರ ಭಾರತದತ್ತ ಹೊರಟಿತೇಕೆ ತೆಲುಗು ಚಿತ್ರರಂಗ, ‘ಪುಷ್ಪ’ ಬಳಿಕ ಈಗ ‘ಪೆದ್ದಿ’ – Kannada News | Ram Charan starrer Peddi movie to host grand promotional event at Bhopal

ತೆಲುಗು ಚಿತ್ರರಂಗ (Tollywood), ಭಾರತದ ಅತ್ಯಂತ ಲಾಭದಾಯಕ ಚಿತ್ರರಂಗ. ಇತರೆ ಚಿತ್ರರಂಗಗಳಿಗೆ ಹೋಲಿಸಿದರೆ ಇಲ್ಲಿ ಗೆಲ್ಲುವ ಚಿತ್ರಗಳ ಸರಾಸರಿ ಸಂಖ್ಯೆ ಹೆಚ್ಚು. ತೆಲುಗು ಸಿನಿಮಾಗಳು ಭಾರಿ ದೊಡ್ಡ ಮೊತ್ತದ ಹಣವನ್ನೂ ಸಹ ಗಳಿಕೆ ಮಾಡುತ್ತವೆ. ಮಾತ್ರವಲ್ಲದೆ ತೆಲುಗು ಚಿತ್ರರಂಗ ಹೆಚ್ಚು ವರ್ಸಟೈಲ್ ಚಿತ್ರರಂಗ. ಇಲ್ಲಿ ಎಲ್ಲ ರೀತಿಯ ಸಿನಿಮಾಗಳು ನಿರ್ಮಾಣ ಆಗುತ್ತದೆ. ವಿವಿಧ ಸ್ಥರಗಳ ಟಾಪ್ ನಾಯಕರುಗಳಿದ್ದಾರೆ. ಭಾರಿ ನಿರ್ಮಾಪಕರ ಸಂಖ್ಯೆಯೂ ಸಹ ದೊಡ್ಡದಾಗಿಯೇ ಇದೆ. ಇತ್ತೀಚೆಗೆ ತೆಲುಗು ಚಿತ್ರರಂಗ ನಿಧಾನಕ್ಕೆ ಉತ್ತರ ಭಾರತದತ್ತ ಹೆಜ್ಜೆ ಹಾಕುತ್ತಿದೆ….

Read More

ಖುದ್ದು ಕರೆ ಮಾಡಿ ನಟಿ ಮಮತಾ ಬಳಿ ಕ್ಷಮೆ ಕೇಳಿದ್ದ ರಜನೀಕಾಂತ್ – Kannada News

ನಟ ರಜನೀಕಾಂತ್ (Rajinikanth), ಭಾರತದ ಟಾಪ್ ಸೂಪರ್ ಸ್ಟಾರ್. ಅವರೊಟ್ಟಿಗೆ ನಟಿಸಲು ಖ್ಯಾತ ನಟ-ನಟಿಯರು ಈಗಲೂ ಸಾಲು ಗಟ್ಟಿ ನಿಂತಿದ್ದಾರೆ. ರಜನೀಕಾಂತ್, ತಮಿಳುನಾಡಿನಲ್ಲಿ ದೊಡ್ಡ-ದೊಡ್ಡ ರಾಜಕಾರಣಿಗಳನ್ನು ಎದುರಿಸಿ ಬೆಳೆದು ಬಂದ ವ್ಯಕ್ತಿ. ಯಾರಿಗೂ ತಲೆಬಾಗಿ ನಡೆದವರೇ ಅಲ್ಲ. ಆದರೆ ಇಂಥಹಾ ರಜನೀಕಾಂತ್ ಅವರು ನಟಿಯೊಬ್ಬರಿಗೆ ಖುದ್ದು ಕರೆ ಮಾಡಿ ಕ್ಷಮೆ ಯಾಚನೆ ಮಾಡಿದ್ದರಂತೆ. ಆ ನಟಿ ಮತ್ಯಾರು ಅಲ್ಲ, ಮಮತಾ ಮೋಹನ್​​ದಾಸ್, ಈ ವಿಷಯವನ್ನು ಖುದ್ದು ಅವರೇ ಹೇಳಿಕೊಂಡಿದ್ದಾರೆ. ಮಮತಾ ಮೋಹನ್​​ದಾಸ್ ಒಂದು ಸಮಯದಲ್ಲಿ ಬಲು ಬೇಡಿಕೆ…

Read More