ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾ ವಜಾ

ನವದೆಹಲಿ ಏಪ್ರಿಲ್ 2: ರಾಜ್ಯಸಭಾ ಸಂಸದ ರಾಘವ್ ಚಡ್ಡಾ (Raghav Chadha) ಅವರನ್ನು ರಾಜ್ಯಸಭಾ ಉಪನಾಯಕನ ಸ್ಥಾನದಿಂದ ವಜಾಗೊಳಿಸಲಾಗಿದೆ. ಈ ಬಗ್ಗೆ ಆಮ್ ಆದ್ಮಿ ಪಕ್ಷ (ಎಎಪಿ) ಇಂದು ರಾಜ್ಯಸಭಾ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ರಾಘವ್ ಚಡ್ಡಾ ಅವರಿಗೆ ಸಂಸತ್ತಿನಲ್ಲಿ ಮಾತನಾಡಲು ಸಮಯ ನೀಡಬಾರದು ಎಂದು ಹೇಳಿದೆ. “ಅಶೋಕ್ ಕುಮಾರ್ ಮಿತ್ತಲ್ ಅವರನ್ನು ರಾಜ್ಯಸಭಾ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಈ ಕುರಿತು ಎಎಪಿ ರಾಜ್ಯಸಭಾ ಕಾರ್ಯದರ್ಶಿಗೆ ಅಧಿಕೃತ ಪತ್ರವನ್ನು ಕಳುಹಿಸಿದೆ” ಎಂದು ಆಮ್ ಆದ್ಮಿ ಪಕ್ಷ ಹೇಳಿಕೆಯಲ್ಲಿ ತಿಳಿಸಿದೆ….

Read More

ಪದೇ ಪದೇ ಕೇಳಿಬಂದ ಮದುವೆ, ಡೇಟಿಂಗ್ ವದಂತಿಗೆ ಮೃಣಾಲ್ ಠಾಕೂರ್ ಬ್ರೇಕ್ – Kannada News | Mrunal Thakur clarifies marriage rumours No time for dating due to busy schedule

ಚಿತ್ರರಂಗದ ತಾರೆಯರ ಬಗ್ಗೆ ವದಂತಿಗಳು ಹರಡುವುದು ಹೊಸದೇನಲ್ಲ. ಸದ್ಯ ತೆಲುಗು ಮತ್ತು ಹಿಂದಿ ಚಿತ್ರರಂಗದಲ್ಲಿ ಬ್ಯುಸಿಯಾಗಿರುವ ನಟಿ ಮೃಣಾಲ್ ಠಾಕೂರ್ (Mrunal Thakur) ಈಗ ಇಂಥದ್ದೇ ಗಾಸಿಪ್‌ಗಳಿಗೆ ಖಡಕ್ ಆಗಿ ಉತ್ತರ ನೀಡಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಮೃಣಾಲ್ ಠಾಕೂರ್ ಮತ್ತು ದಕ್ಷಿಣ ಭಾರತದ ಖ್ಯಾತ ನಟ ಧನುಷ್ (Dhanush) ಪ್ರೀತಿಸುತ್ತಿದ್ದಾರೆ ಹಾಗೂ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಜೋರಾಗಿ ಕೇಳಿಬಂದಿತ್ತು. ಆದರೆ, ಇಬ್ಬರೂ ಈ ಸುದ್ದಿಯನ್ನು ನಗುನಗುತ್ತಲೇ ತಳ್ಳಿಹಾಕಿದ್ದರು. ಇದಾದ ಬೆನ್ನಲ್ಲೇ, ಹಿಂದಿ ಚಿತ್ರವೊಂದರ ಸಹನಟನ…

Read More

“ಟಿಕೆಟ್ ಬೇಕಿದ್ದರೆ ಡೈರೆಕ್ಟ್ ಡಿಎಂ ಮಾಡಿ”: ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ

ಬೆಂಗಳೂರು, ಮಾ.18: ಐಪಿಎಲ್ ಪಂದ್ಯಾವಳಿ ಆರಂಭವಾಗುತ್ತಿರುವಂತೆಯೇ, ಟಿಕೆಟ್ ಖರೀದಿಯ ವಿಚಾರದಲ್ಲಿ ವಂಚನೆಗಳು ಹೆಚ್ಚಾಗುತ್ತಿವೆ. ಐಪಿಎಲ್ ಪಂದ್ಯಗಳ ಟಿಕೆಟ್‌ಗಳನ್ನು ಖರೀದಿಸಲು ಉತ್ಸುಕರಾಗಿರುವ ಅಭಿಮಾನಿಗಳು ಹೆಚ್ಚು ಜಾಗರೂಕರಾಗಿರಬೇಕು ಎಂದು ಬೆಂಗಳೂರು ಸೈಬರ್ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ, ಐಪಿಎಲ್ ಟಿಕೆಟ್‌ಗಳನ್ನು ಮಾರಾಟ ಮಾಡುವ ಜಾಲ ಸಕ್ರಿಯವಾಗಿದೆ. ಈ ವಂಚಕರು, “ಟಿಕೆಟ್ ಬೇಕಿದ್ದರೆ ಡೈರೆಕ್ಟ್ ಮೆಸೇಜ್ (ಡಿಎಂ) ಮಾಡಿ” ಎಂದು ಪೋಸ್ಟ್‌ಗಳನ್ನು ಹಾಕಿ ಅಭಿಮಾನಿಗಳನ್ನು ಸೆಳೆಯುತ್ತಿದ್ದಾರೆ. ಇಂತಹ ನಕಲಿ ಖಾತೆಗಳ ಸಂದೇಶಗಳಿಗೆ ಮರುಳಾಗಿ, ಅವರು ಸೂಚಿಸಿದಂತೆ…

Read More

ಗಿಲ್ಲಿ ನಟ ಏನ್ ಮಾಡಿದ್ದಾನೆ? ಅಶ್ವಿನಿ ಗೌಡ ಪ್ರಶ್ನೆಗೆ ಉತ್ತರ ಕೊಟ್ಟ ಪಳಾರ್ ಫ್ಯಾನ್ಸ್ – Kannada News | Bigg Boss Kannada Season 12: Gilli Nata fans from Mysore gives counter reaction to Ashwini Gowda

ಈವರೆಗೂ ‘ಬಿಗ್ ಬಾಸ್ ಕನ್ನಡ’ (Bigg Boss Kannada) ರಿಯಾಲಿಟಿ ಶೋನ 12 ಸೀಸನ್​​ಗಳು ನಡೆದಿವೆ. ಇಷ್ಟು ಸೀಸನ್​​ಗಳ ಪೈಕಿ ಅತಿ ಹೆಚ್ಚು ಕ್ರೇಜ್ ಸೃಷ್ಟಿಸಿದ ಸ್ಪರ್ಧಿ ಎಂದರೆ ಅದು ಗಿಲ್ಲಿ ನಟ. ಕಾಮಿಡಿ ಮೂಲಕ ಅವರು ಎಲ್ಲರ ಮನಸ್ಸು ಗೆದ್ದಿದ್ದಾರೆ. ಈ ಬಾರಿ ಗಿಲ್ಲಿ ನಟ (Gilli Nata) ಅವರೇ ಬಿಗ್ ಬಾಸ್ ಟ್ರೋಫಿ ಗೆಲ್ಲುತ್ತಾರೆ ಎಂಬುದು ಬಹುತೇಕ ವೀಕ್ಷಕರ ಅಭಿಪ್ರಾಯ. ಗಿಲ್ಲಿ ಪರವಾಗಿ ರಾಜ್ಯಾದ್ಯಂತ ಇರುವ ಅಭಿಮಾನಿಗಳು ಪ್ರಚಾರ ಮಾಡುತ್ತಿದ್ದಾರೆ. ಗಿಲ್ಲಿ ನಟ ಬಿಗ್…

Read More

ಸೀಸ್​ಫೈರ್ ಮಾತ್ರವಲ್ಲ, ಭಾರತದ ಷೇರು ಮಾರುಕಟ್ಟೆ ಗರಿಗೆದರಲು ಇಲ್ಲಿವೆ 7 ಕಾರಣಗಳು

ನವದೆಹಲಿ, ಏಪ್ರಿಲ್ 8: ಭಾರತದ ಷೇರು ಮಾರುಕಟ್ಟೆಯ (Stock market) ಪ್ರಮುಖ ಸೂಚ್ಯಂಕಗಳು ಇಂದು ಬುಧವಾರ ಸಿಕ್ಕಾಪಟ್ಟೆ ಹಿಗ್ಗಿವೆ. ನಿಫ್ಟಿ ಮತ್ತು ಸೆನ್ಸೆಕ್ಸ್ ಸೂಚ್ಯಂಕಗಳು ಹತ್ತಿರ ಹತ್ತಿರ ಶೇ. 4ರಷ್ಟು ಹೆಚ್ಚಿವೆ. ಬಿಎಸ್​ಇ ಸೆನ್ಸೆಕ್ಸ್ 2,946.32 ಅಂಕಗಳಷ್ಟು (ಶೇ. 3.95) ಅಧಿಕಗೊಂಡು 77,562.90 ಮಟ್ಟ ಮುಟ್ಟಿದೆ. ಎನ್​ಎಸ್​ಇ ನಿಫ್ಟಿ ಸೂಚ್ಯಂಕವು 873.70 ಅಂಕಗಳಷ್ಟು (ಶೇ 3.78) ಏರಿಕೆ ಕಂಡು 23,997.35 ಮಟ್ಟ ಮುಟ್ಟಿದೆ. ಮಾರುಕಟ್ಟೆಯಲ್ಲಿ ಇವತ್ತು ಹಿನ್ನಡೆ ಕಂಡ ಷೇರುಗಳ ಸಂಖ್ಯೆ 498 ಮಾತ್ರ. ಬರೋಬ್ಬರಿ 3,705…

Read More

ನಿಂದಿಸಿದ ಶ್ರೀನಿವಾಸ್​​ಗೆ ಪ್ರತ್ಯುತ್ತರ ಕೊಟ್ಟ ನಿರ್ದೇಶಕ ಎಪಿ ಅರ್ಜುನ್: ವಿಡಿಯೋ – Kannada News | AP Arjun talks about Rift between him and Kanakpura Srinivas

ನಿರ್ಮಾಪಕ ಕನಕಪುರ ಶ್ರೀನಿವಾಸ್ (Kanakpura Srinivas) ಕೆಲ ದಿನಗಳ ಹಿಂದೆ ಸಿನಿಮಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿ ಕೆಲ ನಿರ್ದೇಶಕರುಗಳು, ನಟರನ್ನು ಕೆಟ್ಟದಾಗಿ ನಿಂದಿಸಿದ್ದಾರೆ. ಅದರಲ್ಲೂ ನಿರ್ದೇಶಕ ಎಪಿ ಅರ್ಜುನ್, ಪ್ರೇಮ್ ಇನ್ನೂ ಕೆಲವರ ಬಗ್ಗೆ ಬಹಳ ನೀಚವಾಗಿ ಮಾತನಾಡಿದ್ದರು. ಈಗಾಗಲೇ ನಿರ್ದೇಶಕ ಪ್ರೇಮ್, ಶ್ರೀನಿವಾಸ್ ವಿರುದ್ಧ ದೂರು ನೀಡಿದ್ದಾರೆ. ಇದೀಗ ನಿರ್ದೇಶಕ ಎಪಿ ಅರ್ಜುನ್ ಸಹ ತಮಗೂ ಶ್ರೀನಿವಾಸ್​​ಗೂ ಮನಸ್ತಾಪಕ್ಕೆ ಕಾರಣವೇನು? ಇಬ್ಬರ ನಡುವೆ ನಡೆದಿದ್ದ ಹಣದ ವ್ಯವಹಾರ, ಐರಾವತ ಸಿನಿಮಾದ ಬಗ್ಗೆ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಸಿನಿಮಾ ಸುದ್ದಿಗಳಿಗಾಗಿ…

Read More

ಉದ್ಯಮಿಗೆ ಬೆದರಿಸಿ ಹಣ ಸುಲಿಗೆ: ಚಿತ್ರದುರ್ಗ ನಗರಸಭೆ ಮಾಜಿ ಸದಸ್ಯ ಅಂದರ್, ಮತ್ತೋರ್ವ ವಶಕ್ಕೆ

ಚಿತ್ರದುರ್ಗ, ಏಪ್ರಿಲ್​​ 08: ​​ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯಿಂದ ಹಣ ಸುಲಿಗೆ ಮಾಡಿದ ಪ್ರಕರಣ ಸಂಬಂಧ ಚಿತ್ರದುರ್ಗ ಪೊಲೀಸರು ನಗರಸಭೆಯ ಮಾಜಿ ಸದಸ್ಯ ಚಂದ್ರಶೇಖರ್ ಅಲಿಯಾಸ್ ಖೋಟಾ ನೋಟು ಚಂದ್ರನನ್ನು ಬಂಧಿಸಿದ್ದಾರೆ. ಈತನಿಗ ಸಾಥ್​​ ನೀಡಿದ್ದ ಮಂಗಳೂರು ಮೂಲದ ಕುಖ್ಯಾತ ವಂಚಕ ರೋಷನ್ ಸಾಲ್ಡಾನ ಎಂಬಾತನನ್ನೂ ವಶಕ್ಕೆ ಪಡೆಯಲಾಗಿದ್ದು, ಆರೋಪಿ ಚಂದ್ರನಿಗೆ ಸಂಬಂಧಿತ ಬ್ಯಾಂಕ್ ಅಕೌಂಟ್​​ನಲ್ಲಿದ್ದ 50 ಲಕ್ಷ ರೂಪಾಯಿ ಹಣವನ್ನು ಫ್ರೀಜ್ ಮಾಡಿಸಲಾಗಿದೆ. ಆ ಮೂಲಕ ರಾಜ್ಯ, ಹೊರರಾಜ್ಯದ ಉದ್ಯಮಿಗಳಿಗೆ ವಂಚಿಸುತ್ತಿದ್ದ ಜಾಲ ಬೇಧಿಸಿರುವ ಪೊಲೀಸರು,…

Read More

ಅಣ್ಣನ ಮೇಲಿನ ಕೋಪಕ್ಕೆ ಆತ ಸಾಕಿದ್ದ ನಾಯಿಗೆ ಗುಂಡಿಟ್ಟು ಕೊಂದ ಸಹೋದರ!: ಆರೋಪಿ ವಿರುದ್ಧ ಕೇಸ್ ದಾಖಲು​

ದೇವನಹಳ್ಳಿ, ಏಪ್ರಿಲ್​​ 03: ಅಣ್ಣನ ಮೇಲಿನ ಕೋಪಕ್ಕೆ ಆತ ಸಾಕಿದ್ದ ನಾಯಿಗೆ ಗುಂಡಿಟ್ಟು ವ್ಯಕ್ತಿಯೋರ್ವ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ರೆಡ್ಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಹೋದರ ವೆಂಕಟೇಶ್ ಮೇಲೆ ಇದ್ದ ಕೋಪಕ್ಕೆ ತಮ್ಮ ನಾರಾಯಣಸ್ವಾಮಿ ಈ ಕೃತ್ಯ ಎಸಗಿದ್ದು, ಆಸ್ತಿ ವಿಚಾರವಾಗಿ ಸಹೋದರರ ನಡುವೆ ಬಹು ಸಮಯದಿಂದ ಜಗಳ ನಡೆಯುತ್ತಿತ್ತು. ಈ ನಡುವೆ ತಾನು ಹೂಕೋಸು ಬೆಳೆದಿದ್ದ ಜಮೀನಿನಲ್ಲಿ ವೆಂಕಟೇಶ್​​ ಸಾಕಿದ್ದ ನಾಯಿ ಯಾವಾಗಲೂ ಸುತ್ತಾಡುತ್ತೆ ಎಂದು ಆರೋಪಿಸಿ ಸಹೋದರನ ಮನೆ…

Read More

ಒಟಿಟಿಗಳ ಲಾಭಕೋರತನಕ್ಕೆ ಪ್ರೇಕ್ಷಕ ಹೈರಾಣು: ಸಿಗಲಿದೆಯೇ ಮುಕ್ತಿ? – Kannada News | Will Amazon Prime and other OTTs stop playing ads

ಕೋವಿಡ್ ಬಳಿಕ ಭಾರತ ಸೇರಿದಂತೆ ವಿಶ್ವದಾದ್ಯಂತ ಒಟಿಟಿ (OTT) ವೇದಿಕೆಗಳು ಭಾರಿ ಪ್ರಚಲಿತಕ್ಕೆ ಬಂದವು. ಈಗಂತೂ ಭಾರತವೊಂದರಲ್ಲೇ ಸುಮಾರು 100ಕ್ಕೂ ಹೆಚ್ಚು ಒಟಿಟಿ ವೇದಿಕೆಗಳು ಸಕ್ರಿಯವಾಗಿವೆ. ಆದರೆ ಅವುಗಳಲ್ಲಿ ಪ್ರಮುಖವಾದುವು ಸುಮಾರು 15 ರಿಂದ 20 ಎನ್ನಬಹುದು. ಕೋವಿಡ್ ಸಮಯದಲ್ಲಿ ಹಾಗೂ ಅದಾದ ಕೆಲ ವರ್ಷಗಳ ಬಳಿಕ ಪ್ರೇಕ್ಷಕನನ್ನು ಪ್ರಭು ಎಂದು ಪರಿಗಣಿಸಿ ಸೇವೆ ನೀಡುತ್ತಿದ್ದ ಒಟಿಟಿಗಳು ಈಗ ವರಸೆ ಬದಲಿಸಿವೆ. ಸಬ್​ಸ್ಕ್ರಿಪ್ಷನ್ ಪಡೆದ ಬಳಿಕವೂ ಜಾಹೀರಾತುಗಳನ್ನು ಪ್ರದರ್ಶಿಸುತ್ತಿವೆ. ಜಾಹೀರಾತು ಬೇಡವೆಂದರೆ ವಾರ್ಷಿಕ ಮೊತ್ತದ ಮೇಲೆ ಮತ್ತೆ…

Read More

ತಾರಕಕ್ಕೇರಿದ ಯಶ್ ತಾಯಿ ಸೈಟ್ ವಿವಾದ: ಕೈಕೈ ಮಿಲಾಯಿಸುವ ಹಂತಕ್ಕೆ, ಏನಿದು ತಗಾದೆ? – Kannada News | Yash’s Mother Property Dispute Escalates in Hassan: Pushpa, Devaraj Clash Over Land

ಹಾಸನ, ಫೆಬ್ರವರಿ 01: ನಟ ಯಶ್ ತಾಯಿ ಪುಷ್ಪಾ (Pushpa) ಹಾಗೂ ದೇವರಾಜ್ (Devaraj) ಎಂಬುವವರ ನಡುವೆ ನಡೆಯುತ್ತಿರುವ ಸೈಟ್ ಸಂಘರ್ಷ ಇಂದು ವಿಕೋಪಕ್ಕೆ ತಿರುಗಿತ್ತು. ತಮ್ಮ ನಿವೇಶನದಲ್ಲಿ ಹಾಕಿದ್ದ ಕಾಂಪೌಂಡ್ ತೆರವು ಮಾಡಲಾಗಿದೆ ಎಂದು ಕಾಂಪೌಂಡ್ ಮರು ನಿರ್ಮಾಣ ಮಾಡಲು ಮುಂದಾಗಿದ್ದ ಯಶ್ ತಾಯಿ ಜೊತೆಗೆ ದೇವರಾಜ್ ಜಟಾಪಟಿಗಿಳಿದಿದ್ದು, ಪರಸ್ಪರ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದು, ಸೈಟ್ ಫೈಟ್ ಮತ್ತೆ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಆರು ವರ್ಷಗಳ ಹಿಂದೆ ನಾನು ಖರೀದಿಸಿದ ಜಾಗ ಎಂದು ಪುಷ್ಪ…

Read More