Headlines

ಭಾರತದ ವಿರುದ್ಧದ ಟೆಸ್ಟ್​ ಸರಣಿಗೆ ಆಸ್ಟ್ರೇಲಿಯಾದ ಮಾಸ್ಟರ್ ಪ್ಲ್ಯಾನ್ ರೆಡಿ! – Kannada News | Australia To Skip Practice Match For BGT 2027 In India

ಭಾರತದ ನೆಲದಲ್ಲಿ ನಡೆಯಲಿರುವ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟ್ರೋಫಿ ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ಭಿನ್ನವಾದ ಹಾದಿ ತುಳಿಯಲು ಸಜ್ಜಾಗಿದೆ. ಭಾರತದ ಸ್ಥಳೀಯ ತಂಡಗಳ ವಿರುದ್ಧ ಯಾವುದೇ ಸಾಂಪ್ರದಾಯಿಕ ಅಭ್ಯಾಸ ಪಂದ್ಯಗಳನ್ನು ಆಡದೆ, ನೇರವಾಗಿ ಸರಣಿ ಆರಂಭಿಸಲು ಆಸ್ಟ್ರೇಲಿಯಾ ಪಡೆ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಈ ಬಗ್ಗೆ ಮಾತನಾಡಿರುವ ಆಸ್ಟ್ರೇಲಿಯಾ ತಂಡದ ಮುಖ್ಯ ಕೋಚ್ ಆಂಡ್ರ್ಯೂ ಮೆಕ್‌ಡೊನಾಲ್ಡ್, ಭಾರತದ ವಿರುದ್ಧದ ಸರಣಿಗೂ ಮುನ್ನ ನಾವು ಯಾವುದೇ ತಂಡದ ವಿರುದ್ಧ ಅಭ್ಯಾಸ ಪಂದ್ಯವಾಡುವುದಿಲ್ಲ. ಬದಲಿಗೆ ನಮ್ಮದೇ…

Read More

Meet Nathan Thomas: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್ ಆಗಿ ವಿಶ್ವ ದಾಖಲೆ ಬರೆದ ಯುವಕ – Kannada News | Meet Nathan Thomas: The 18 Year Old Who Became World’s Youngest Male Professor

18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್ ಸಾಮಾನ್ಯವಾಗಿ ಯುವಕರು ತಮ್ಮ 18ನೇ ವಯಸ್ಸಿನಲ್ಲಿ ಕಾಲೇಜು ಶಿಕ್ಷಣವನ್ನು ಪ್ರಾರಂಭಿಸುತ್ತಾರೆ. ಆದರೆ, ಅಮೆರಿಕದ ಫ್ಲೋರಿಡಾ ನಿವಾಸಿ ನಾಥನ್ ಥಾಮಸ್ ಇದೇ ವಯಸ್ಸಿನಲ್ಲಿ ಕಾಲೇಜು ಪ್ರಾಧ್ಯಾಪಕರಾಗಿ ತರಗತಿಯಲ್ಲಿ ಬೋಧನೆ ಮಾಡುವ ಮೂಲಕ ಜಾಗತಿಕ ಗಮನ ಸೆಳೆದಿದ್ದಾರೆ. ತಮ್ಮ ಅಪಾರ ಜ್ಞಾನ ಮತ್ತು ಕಠಿಣ ಪರಿಶ್ರಮದಿಂದ ವಿಶ್ವದ ಅತ್ಯಂತ ಕಿರಿಯ ಪುರುಷ ಪ್ರಾಧ್ಯಾಪಕರಾಗಿ ‘ಗಿನ್ನೆಸ್ ವಿಶ್ವ ದಾಖಲೆ‘ (Guinness World Record) ಬರೆದಿದ್ದಾರೆ. ಇವರ ಈ ಅಸಾಧಾರಣ ಸಾಧನೆಯು ವಯಸ್ಸಿಗಿಂತ ಕಲಿಯುವ ಹಂಬಲ ಮತ್ತು…

Read More

Gold Rates 05 Aug: ಚಿನ್ನದ ಬೆಲೆ ಭರ್ಜರಿ ಏರಿಕೆ; ಬೆಳ್ಳಿಯೂ ದುಬಾರಿ – Kannada News | Gold Price Today on 5th August 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಆಗಸ್ಟ್ 5: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Prices) ಎರಡೂ ಕೂಡ ಇಂದು ಬುಧವಾರ ಹೆಚ್ಚಳವಾಗಿವೆ. ಚಿನ್ನದ ಬೆಲೆ ಒಂದು ಗ್ರಾಮ್​ಗೆ 160 ರೂ ಏರಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬಂಗಾರದ ದರ ಏರಿದೆ. ಬೆಳ್ಳಿ ಬೆಲೆ ಇಂದು ಐದು ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,33,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,45,750 ರುಪಾಯಿ ಆಗಿದೆ. 100…

Read More

ಭಾರತೀಯ ಬಾಕ್ಸ್ ಆಫೀಸ್​​ನಲ್ಲಿ ಹಾಲಿವುಡ್ ಅಬ್ಬರ, ಇದು ಎಚ್ಚರಿಕೆ ಗಂಟೆ – Kannada News | Recent Hollywood movies collects big money in Indian Box Office

ಸ್ಟಾರ್ ನಟರು ಎಂಥಹಾ ಸಿನಿಮಾ ಮಾಡಿದರೂ ದೊಡ್ಡ ಗಳಿಕೆ ಮಾಡುತ್ತವೆ. ಭಾರತೀಯ ಸಿನಿಮಾ ಪ್ರೇಕ್ಷಕರಿಗೆ ಕಮರ್ಶಿಯಲ್, ಮೈಂಡ್​​ಲೆಸ್ ಆಕ್ಷನ್ ಸಿನಿಮಾಗಳು, ಐಟಂ ಹಾಡುಗಳು (Item Song) ಬೇಕಷ್ಟೆ ಎನ್ನಲಾಗುತ್ತಿತ್ತು. ಭಾರತದ ಹಲವು ಸಿನಿಮಾ ನಿರ್ಮಾಣ ಸಂಸ್ಥೆಗಳು, ನಿರ್ದೇಶಕರು ಇಂದಿಗೂ ಇದನ್ನೇ ನಂಬಿ ಕೊಂಡಿದ್ದಾರೆ. ಆದರೆ ಭಾರತೀಯ ಪ್ರೇಕ್ಷಕರು ನಿಧಾನವಾಗಿ ಗುಣಮಟ್ಟದ ಕಂಟೆಂಟ್, ಗುಣಮಟ್ಟದ ಪ್ರೊಡಕ್ಷನ್, ಒಳ್ಳೆಯ ಸ್ಟೋರಿ ಟೆಲ್ಲಿಂಗ್​​ನತ್ತ ಜಾರುತ್ತಿದ್ದಾರೆ. ಇದಕ್ಕೆ ಸಾಕ್ಷಿ, ಇತ್ತೀಚೆಗೆ ಬಿಡುಗಡೆ ಆದ ಮೂರು ಹಾಲಿವುಡ್ ಸಿನಿಮಾಗಳು ಭಾರತೀಯ ಬಾಕ್ಸ್ ಆಫೀಸ್​​ನಲ್ಲಿ ಮಾಡಿರುವ…

Read More

IND vs SL ಟೆಸ್ಟ್​ ಟೀಮ್ ಇಂಡಿಯಾ ಪಾಲಿಗೆ ಐತಿಹಾಸಿಕ ಪಂದ್ಯ – Kannada News | Team India Ready for Historic 600th Test Against Sri Lanka

15 ಆಗಸ್ಟ್ 2026 ರಂದು ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ಏಕೆಂದರೆ ಈ ಪಂದ್ಯವು ಭಾರತೀಯ ಕ್ರಿಕೆಟ್ ಇತಿಹಾಸದ ಒಟ್ಟಾರೆ 600ನೇ ಟೆಸ್ಟ್ ಪಂದ್ಯವಾಗಿದೆ. ಅಂದರೆ ಇದು ಭಾರತ ಆಡುತ್ತಿರುವ 600ನೇ ಟೆಸ್ಟ್ ಪಂದ್ಯ. ಹೀಗಾಗಿಯೇ ಈ ಪಂದ್ಯವು ಇದೀಗ ಭಾರತ ತಂಡದ ಪಾಲಿನ ಐತಿಹಾಸಿಕ ಪಂದ್ಯವಾಗಿ ಮಾರ್ಪಟ್ಟಿದೆ. 1932 ರಿಂದ 2026: ಟೀಮ್ ಇಂಡಿಯಾ ತನ್ನ ಮೊದಲ ಅಧಿಕೃತ ಟೆಸ್ಟ್ ಪಂದ್ಯವನ್ನು ಆಡಿದ್ದು 1932 ರಲ್ಲಿ…

Read More

ಅಸಮಾಧಾನಿತರ ಕೋಪ ಶಮನಕ್ಕೆ ಮುಂದಾದ ಕಾಂಗ್ರೆಸ್​​: ಶಾಸಕರ ಜೊತೆ ನಾಯಕರ ಚರ್ಚೆ – Kannada News | CM DK Shivakumar and Senior Leaders Step In to Pacify Disgruntled Congress MLAs

ಅಸಮಾಧಾನಿತರ ಕೋಪ ಶಮನಕ್ಕೆ ಮುಂದಾದ ಕಾಂಗ್ರೆಸ್​​Image Credit source: PTI ಬೆಂಗಳೂರು, ಆಗಸ್ಟ್​​ 05: ಸಿಎಂ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್​​ ಪಾಳಯದಲ್ಲಿ ಭುಗಿಲೆದ್ದಿರುವ ಶಾಸಕರ ಅಸಮಾಧಾನ ಶಮನಕ್ಕೆ ಇದೀಗ ಸ್ವತಃ ಮುಖ್ಯಮಂತ್ರಿಗಳ ಆದಿಯಾಗಿ ಕೆಪಿಸಿಸಿ ಅಧ್ಯಕ್ಷರು ಕೂಡ ಅಖಾಡಕ್ಕೆ ಇಳಿದಿದ್ದಾರೆ. ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಹಿರಿಯ ಶಾಸಕ ದಿನೇಶ್ ಗುಂಡೂರಾವ್ ಜೊತೆ ನಿನ್ನೆಯೇ ಡಿಕೆಶಿ ಮಾತುಕತೆ ನಡೆಸಿದ್ದು, ಕೆಲವೊಮ್ಮೆ ಹೈಕಮಾಂಡ್ ನಿರ್ಧಾರಕ್ಕೆ ತಲೆಬಾಗಬೇಕಾಗುತ್ತದೆ ಎಂದು ಮನವರಿಕೆ ಮಾಡಿದ್ದಾರೆ. ಜೊತೆಗೆ ಯಶವಂತ…

Read More

Cauvery Dispute: ಮೇಕೆದಾಟು ಯೋಜನೆ ವಿರುದ್ಧ ತುರ್ತು ಚರ್ಚೆಗೆ ಡಿಎಂಕೆ ಆಗ್ರಹ, ರಾಜ್ಯಸಭೆಯಲ್ಲಿ ನಿಲುವಳಿ ಮಂಡನೆ – Kannada News | DMK Moves Adjournment Motion in Rajya Sabha Against Karnataka’s Mekedatu Project

ನವದೆಹಲಿ, ಆಗಸ್​ಟ್ 5: ಕರ್ನಾಟಕದ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಡಿಎಂಕೆ ಪಕ್ಷವು ರಾಜ್ಯಸಭೆಯಲ್ಲಿ ನಿಲುವಳಿ ಸೂಚನೆಯನ್ನು ಸಲ್ಲಿಸಿದೆ. ಡಿಎಂಕೆ ಸಂಸದ ತಿರುಚಿ ಶಿವ, ನಿಯಮ 267ರ ಅಡಿಯಲ್ಲಿ ಈ ವಿಚಾರವಾಗಿ ತುರ್ತು ಚರ್ಚೆಗೆ ಪಟ್ಟು ಹಿಡಿದಿದ್ದಾರೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಡಿಎಂಕೆ, ಮೇಕೆದಾಟು ಯೋಜನೆ ತಡೆಯಲು ಮಧ್ಯಸ್ಥಿಕೆ ಮಂಡಳಿ ರಚಿಸುವಂತೆ ಆಗ್ರಹಿಸಿದೆ. ತಮಿಳುನಾಡು ಹಲವು ಬಾರಿ ಮೇಕೆದಾಟು ಯೋಜನೆಗೆ ಅಡ್ಡಿಪಡಿಸುತ್ತಲೇ ಬಂದಿದೆ. ಈ ಹಿಂದೆ ಸುಪ್ರೀಂ ಕೋರ್ಟ್, ಮೇಕೆದಾಟು ವಿಚಾರವನ್ನು…

Read More

ಈ ಯುವಕನನ್ನು ವರಿಸಲು ಅಂದ ಚಂದ ಇದ್ರೆ ಸಾಲಲ್ಲ, ಹುಡ್ಗಿಯಲ್ಲಿ ಈ ಗುಣಗಳಿರಲೇ ಬೇಕು – Kannada News | A young man set a condition that, in addition to being beautiful, a girl must possess these qualities.

ಈಗಿನ ಕಾಲದಲ್ಲಿ ಮದುವೆಯಾಗಲು (marriage) ಹೆಣ್ಣು ಸಿಗುವುದೇ ಕಷ್ಟ. ಆದರಲ್ಲಿಯೂ ಹೆಣ್ಣು ಮಕ್ಕಳ ಡಿಮ್ಯಾಂಡ್ ಕೇಳಿದ್ರೆ ತಲೆ ಗ್ರಿರ್ ಎನ್ನುತ್ತೆ. ಇದೆಲ್ಲದರ ನಡುವೆ ಇಲ್ಲೊಬ್ಬ ಯುವಕನು ತನ್ನನ್ನು ಮದುವೆಯಾಗುವ ಹುಡುಗಿಗೆ ಇಂತಹ ಗುಣಗಳು ಇರುವುದು ಕಡ್ಡಾಯ ಎಂದು ಪೋಸ್ಟ್ ಹಂಚಿಕೊಂಡಿದ್ದಾನೆ. ನೋಡೋಕೆ ಸುಂದರವಾಗಿದ್ರೆ ಸಾಲದು ಈ ಗುಣಗಳು ಇರೋದು ಕಡ್ಡಾಯ ಎಂದು ಹೇಳಿದ್ದಾನೆ. ಯುವಕನ ಎಕ್ಸ್ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಈತನಿಗೆ ಮದ್ವೆ ಆಗೋದು ಡೌಟ್ ಎಂದು ಕಾಮೆಂಟ್ ಮಾಡಿದ್ದಾರೆ. ಆರ್ ಆರ್ (R-R) ಹೆಸರಿನ…

Read More

ಇದು ನ್ಯಾಯನಾ? ನಮ್ಮ ಜೀವಕ್ಕೆ ಬೆಲೆ ಅನ್ನೋದೆ ಇಲ್ವಾ?: ರ್ಯಾಪಿಡೋ ಅಪಘಾತದಿಂದ ಆದ ನರಕಯಾತನೆ ಬಿಚ್ಚಿಟ್ಟ ಸಾನಿ ಕೃಷ್ಣ! – Kannada News | Bengaluru Rapido Accident: Woman Left Bedridden Demands Justice and Compensation

ರ್ಯಾಪಿಡೋ ಅಪಘಾತದಿಂದ ಆದ ನರಕಯಾತನೆ ಬಿಚ್ಚಿಟ್ಟ ಸಾನಿ ಕೃಷ್ಣ! ಬೆಂಗಳೂರು, ಆಗಸ್ಟ್ 05: ಮಹಿಳೆಯರ ಸುರಕ್ಷತೆಯಂತ ದೊಡ್ಡ ದೊಡ್ಡ ಜಾಹೀರಾತು ನೀಡಿ ಮಾರ್ಕೆಟಿಂಗ್ ಮಾಡ್ತಾರೆ, ಆದ್ರೆ ಅದೆಲ್ಲ ಬರೀ ಸುಳ್ಳು! ನಮ್ಮ ಜೀವಕ್ಕೆ ಬೆಲೆ ಅನ್ನೋದೆ ಇಲ್ವಾ? ಇದು ರ್ಯಾಪಿಡೋ (Rapido) ಬೈಕ್ ಟ್ಯಾಕ್ಸಿ ಅಪಘಾತಕ್ಕೊಳಗಾಗಿ ಸಾವು-ಬದುಕಿನ ನಡುವೆ ಹೋರಾಡಿ ಬದುಕುಳಿದಿರುವ ಸಾನಿ ಕೃಷ್ಣ ಎಂಬ ಯುವತಿಯ ಆಕ್ರೋಶದ ನುಡಿಗಳು. ಸಾನಿ ಜೂನ್ 17ರಂದು ಭೀಕರ ಅಪಘಾತಕ್ಕೀಡಾಗಿದ್ದರು. ಈಗ ಸಾವನ್ನೇ ಗೆದ್ದು ಬಂದಿರುವ ಸಾನಿ ಕೃಷ್ಣ ನ್ಯಾಯಕ್ಕಾಗಿ…

Read More

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಅಬ್ವರ: ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ – Kannada News | Hogenakkal Falls in Full Fury: A Majestic Spectacle Amidst Monsoon Rains

ಚಾಮರಾಜನಗರ, ಆಗಸ್ಟ್​​ 05: ಕಾವೇರಿ ಜಲಾನಯನ ಪ್ರದೇಶದಲ್ಲಿ ಇತ್ತೀಚೆಗೆ ಸುರಿದ ನಿರಂತರ ಮಳೆಯಿಂದಾಗಿ ಕಾವೇರಿ ನದಿಯು ಮೈದುಂಬಿ ಹರಿಯುತ್ತಿದೆ. ಇದರ ಪರಿಣಾಮವಾಗಿ, ಕರ್ನಾಟಕ ಮತ್ತು ತಮಿಳುನಾಡು ಗಡಿಯಲ್ಲಿರುವ ಹೊಗೇನಕಲ್ ಜಲಪಾತ ಭೋರ್ಗರೆಯುತ್ತಿದ್ದು, ನೋಡುಗರ ಕಣ್ಮನ ಸೆಳೆಯುತ್ತಿವೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ತಮಿಳುನಾಡು ಗಡಿಯಲ್ಲಿರುವ ಈ ಜಲಪಾತವು ಪ್ರವಾಸಿಗರ ಅಚ್ಚುಮೆಚ್ಚಿನ ತಾಣವಾಳಾಗಿ ಮಾರ್ಪಟ್ಟಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More