Headlines

ನಾಯಕರದ್ದಾಯ್ತು, ಈಗ ಮುಸ್ಲಿಂ ಧಾರ್ಮಿಕ ಮುಖಂಡರ ಸರದಿ: ಕಾಂಗ್ರೆಸ್ ವಿರುದ್ಧ ಭುಗಿಲೆದ್ದ ಆಕ್ರೋಶ – Kannada News | After Politicians, Now Muslim Religious Leaders Slam Congress Over Davanagere South Ticket and of Dynasty Politics

ಬೆಂಗಳೂರು, ಏಪ್ರಿಲ್ 16: ಕಾಂಗ್ರೆಸ್ ಪಕ್ಷದಲ್ಲಿ ಮುಸ್ಲಿಂ ನಾಯಕರಿಗೆ ಟಿಕೆಟ್ ನಿರಾಕರಣೆ ಮತ್ತು ಪಕ್ಷದೊಳಗಿನ ಅವರ ಸ್ಥಾನಮಾನದ ಕುರಿತು ಅಲ್ಪಸಂಖ್ಯಾತ ಧಾರ್ಮಿಕ ಮುಖಂಡರು ಇದೀಗ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್‌ನ ನಿರ್ಧಾರವನ್ನು ಬೆಂಗಳೂರಿನಲ್ಲಿ ಕಟುವಾಗಿ ಟೀಕಿಸಿರುವ ಮುಖಂಡರು, ದಾವಣಗೆರೆ ಉಪಚುನಾವಣೆಯಲ್ಲಿ ಪಕ್ಷದ ನಡೆ ಪ್ರಶ್ನಾರ್ಹವಾಗಿದೆ ಎಂದು ಹೇಳಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ಪುತ್ರ ಸಚಿವ, ಅವರ ಪತ್ನಿ ಸಂಸದೆ, ಈಗ ಮಗನಿಗೆ ಉಪಚುನಾವಣೆ ಟಿಕೆಟ್ ನೀಡಿರುವ ಬಗ್ಗೆ ಪ್ರಶ್ನೆಗಳು ಎದ್ದಿವೆ. ಒಂದು ಉಪಚುನಾವಣೆಗಾಗಿ ಮತ್ತು ಒಂದು ಕುಟುಂಬಕ್ಕಾಗಿ…

Read More

ಪಾಕಿಸ್ತಾನದಲ್ಲಿ ಉಗ್ರರಿಗೆ ಶುರುವಾಯ್ತು ನಡುಕ: ಲಷ್ಕರ್ ಸಹ-ಸಂಸ್ಥಾಪಕ ಅಮೀರ್ ಹಮ್ಜಾ ಮೇಲೆ ಗುಂಡಿನ ದಾಳಿ – Kannada News | Lashkar Figure Amir Hamza Shot in Lahore, Battles for Life

ಲಾಹೋರ್, ಏಪ್ರಿಲ್ 16: ಲಾಹೋರ್(Lahore)​​ನಲ್ಲಿ ಲಷ್ಕರ್- ಎ- ತೊಯ್ಬಾದ ಸಹ-ಸಂಸ್ಥಾಪಕ ಅಮೀರ್ ಹಮ್ಜಾ ಮೇಲೆ ಗುರುವಾರ ಗುಂಡಿನ ದಾಳಿ ನಡೆದಿದೆ. ಯಾವಾಗಲೂ ಪಾಕಿಸ್ತಾನದ ಭದ್ರತಾ ಸಂಸ್ಥೆಗಳ ಕಣ್ಗಾವಲಿನಲ್ಲಿರುತ್ತಿದ್ದ ಹಮ್ಜಾನನ್ನು ಗುರಿಯಾಗಿಸಿಕೊಂಡು ಬಂದೂಕುಧಾರಿಗಳು ಹೊಂಚು ಹಾಕಿದ್ದರು. ಲಾಹೋರ್‌ನ ರಸ್ತೆಯಲ್ಲಿ ಆತ ಸಾಗುತ್ತಿದ್ದಾಗ ಹಠಾತ್ ದಾಳಿ ನಡೆಸಿದ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಹಮ್ಜಾನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯಕ್ಕೆ ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ. ಕೇವಲ ಒಂದು ವರ್ಷದ ಅವಧಿಯಲ್ಲಿ ಆತನ ಮೇಲೆ…

Read More

ಒಂದು ಕುಟುಂಬಕ್ಕಾಗಿ ಕಾಂಗ್ರೆಸ್ ನಮ್ಮ ಕೈಬಿಟ್ಟಿದೆ: ಮುಸ್ಲಿಂ ಮುಖಂಡರಿಂದ ತೀವ್ರ ಆಕ್ರೋಶ – Kannada News | Rebellion in Congress: Muslim Leaders Fume Over Davanagere South Ticket; Outraged by Removal of Abdul Jabbar, Naseer Ahmed

ಬೆಂಗಳೂರು, ಏಪ್ರಿಲ್ 16: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ನಿರ್ಧಾರಗಳು ಮುಸ್ಲಿಂ ಸಮುದಾಯದ ತೀವ್ರ ಅಸಮಾಧಾನಕ್ಕೆ ಕಾರಣವಾಗಿವೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಮೌಲಾನಾ ಶಬ್ಬೀರ್ ಅಹ್ಮದ್ ನದ್ವಿ ಹಾಗೂ ಮುಸ್ಲಿಂ ಸಮುದಾಯದ ಇತರ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ, ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ, ಮೃತಪಟ್ಟ ನಾಯಕರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡುವ ಪಕ್ಷದ ಸಂಪ್ರದಾಯ ಇದೆ. ಆದರೆ ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ಮಗ ಮಲ್ಲಿಕಾರ್ಜುನ ಈಗಾಗಲೇ ಶಾಸಕ ಮತ್ತು…

Read More

‘ದರ್ಶನ್ ಮೇಲಿನ ಗೌರವಕ್ಕೆ ನಾನು ಊರು ಬಿಟ್ಟೆ’; ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಶಾಕಿಂಗ್ ಹೇಳಿಕೆ – Kannada News | Darshan’s Ex Manager Mallikarjun Breaks Silence: Reveals D Boss Money and Disappearance

ಇಷ್ಟು ವರ್ಷ ನಾಪತ್ತೆ ಆಗಿದ್ದ ದರ್ಶನ್ (Darshan) ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಅವರು ಈಗ ಮರಳಿ ಪತ್ತೆ ಆಗಿದ್ದಾರೆ. ಅವರು ಸುದ್ದಿಗೋಷ್ಠಿ ನಡೆಸಿ ಅಂದು ನಡೆದ ಘಟನೆ ವಿವರಿಸಿದ್ದಾರೆ. ಈ ವೇಳೆ ಅವರು ಇಷ್ಟು ವರ್ಷಗಳ ಕಾಲ ಎಲ್ಲಿದ್ದರು ಎಂಬ ಸತ್ಯವನ್ನು ರಿವೀಲ್ ಮಾಡಿದ್ದಾರೆ. ಅಲ್ಲದೆ, ಎಲ್ಲವನ್ನೂ ಬಿಟ್ಟು ಹೋಗುವುದರ ಹಿಂದಿನ ಉದ್ದೇಶ ಏನು ಎಂಬುದನ್ನು ಅವರು ರಿವೀಲ್ ಮಾಡಿದ್ದಾರೆ. ‘ನನ್ನಿಂದ ಎಷ್ಟೋ ಜನಕ್ಕೆ ತೊಂದರೆ ಆಗಿದೆ, ನೋವಾಗಿದೆ. ಅವರೆಲ್ಲರಿಗೂ ಕ್ಷಮೆ ಕೇಳುತ್ತೇನೆ’ ಎಂದು ಮಾತು ಆರಂಭಿಸಿದರು….

Read More

Video: ರಸ್ತೆಯಲ್ಲಿ ಇದ್ದಕ್ಕಿದ್ದಂತೆ ಪೋಷಕರೆದುರೇ ಮಕ್ಕಳಿಗೆ ಚಾಕುವಿನಿಂದ ಇರಿದ ಅಪರಿಚಿತ ಮಹಿಳೆ – Kannada News | Horror Unfolds: Two Children Attacked in Front of Parents

ಕೆಲವೊಮ್ಮೆ ಅಪರಾಧಗಳಿಗೆ ಕಾರಣಗಳೇ ಇರುವುದಿಲ್ಲ, ಅಪರಿಚಿತ ಮಹಿಳೆಯೊಬ್ಬಳು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಕ್ಕಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಇಬ್ಬರು ಮಕ್ಕಳು ತಮ್ಮ ಓಷಕರ ಕೈಹಿಡಿದು ನಡೆದುಕೊಂಡು ಹೋಗುತ್ತಿದ್ದರು. ಏಕಾಏಕಿ ಮಹಿಳೆ ಒಂದು ಮಗುವಿನ ಮೇಲೆ ಹಲ್ಲೆ ನಡೆಸಿದ್ದಾಳೆ. ಏನಾಯಿತು ಎಂದು ಅರ್ಥ ಮಾಡಿಕೊಳ್ಳುವಷ್ಟರಲ್ಲಿ ಮತ್ತೆ ಅದೇ ಮಗುವಿನ ಮೇಲೆ ದಾಳಿಗೆ ಮುಂದಾಗಿದ್ದಾರೆ. ಆಗ ತಾಯಿ ತಡೆದಾಗ ಅಲ್ಲೇ ಪಕ್ಕದಲ್ಲಿ ನಡೆದುಹೋಗುತ್ತಿದ್ದ ಮಗುವಿನ ಮೇಲೆ ಹಲ್ಲೆಗೆ ಮುಂದಾಗಿದ್ದಾಳೆ. ಈ…

Read More

CSK ತಂಡಕ್ಕೆ ಬಿಗ್ ಶಾಕ್: ಸ್ಟಾರ್ ಆಟಗಾರ ಟೂರ್ನಿಯಿಂದಲೇ ಔಟ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಸೋಲು-ಗೆಲುವುಗಳ ಲೆಕ್ಕಾಚಾರದಲ್ಲೇ ತೊಡಗಿಸಿಕೊಂಡಿರುವ ಚೆನ್ನೈ ಸೂಪರ್ ಕಿಂಗ್ಸ್​ (CSK) ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಪ್ರಮುಖ ಎಡಗೈ ವೇಗಿ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಹೌದು, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅನುಭವಿ ವೇಗಿ ಖಲೀಲ್ ಅಹ್ಮದ್ ಬಲಗಾಲಿನ ಸ್ನಾಯು ಸೆಳೆತದ (Right Quadricep Injury) ಸಮಸ್ಯೆಗೀಡಾಗಿದ್ದಾರೆ. ಈ ಸಮಸ್ಯೆಯ ಅವರು ಮುಂದಿನ ಪಂದ್ಯಗಳಿಗೆ ಅವರು ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ಸಿಎಸ್​ಕೆ ಮ್ಯಾನೇಜ್ಮೆಂಟ್ ತಿಳಿಸಿದೆ. ಏಪ್ರಿಲ್ 14…

Read More

World Voice Day: ಏಪ್ರಿಲ್ 16 ವಿಶ್ವ ಧ್ವನಿ ದಿನ; ಈ ದಿನದ ಇತಿಹಾಸ ಮತ್ತು ಮಹತ್ವ ಇಲ್ಲಿ ತಿಳಿಯಿರಿ – Kannada News | World Voice Day: Ayurvedic Secrets for a Healthy Voice and Vocal Care Tips

ಪ್ರತಿ ವರ್ಷ ಏಪ್ರಿಲ್ 16ರಂದು ವಿಶ್ವ ಧ್ವನಿ ದಿನವನ್ನು ಆಚರಿಸಲಾಗುತ್ತದೆ. ಮಾತು ಮನದ ಕನ್ನಡಿಯಾದರೆ, ಧ್ವನಿ ಜೀವದ ಪ್ರತಿಬಿಂಬವಾಗಿದೆ. ನಾವು ಮಾತನಾಡುವ ಪ್ರತಿಯೊಂದು ಪದ, ಹಾಡುವ ಪ್ರತಿಯೊಂದು ರಾಗ ಮತ್ತು ನಗುವ ಪ್ರತಿಯೊಂದು ಕ್ಷಣದಲ್ಲೂ ನಮ್ಮ ಧ್ವನಿ ನಮ್ಮ ಅಂತರಂಗದ ಭಾವನೆಗಳನ್ನು ವ್ಯಕ್ತಪಡಿಸುತ್ತದೆ. ಮಾನವನಿಗೆ ಪ್ರಕೃತಿ ನೀಡಿರುವ ಅತ್ಯಮೂಲ್ಯ ಕೊಡುಗೆಗಳಲ್ಲಿ ಧ್ವನಿಯೂ ಒಂದು. ಯಾವುದೇ ಯಂತ್ರಕ್ಕೂ ಸಂಪೂರ್ಣವಾಗಿ ನಕಲು ಮಾಡಲು ಸಾಧ್ಯವಿಲ್ಲದ ವಿಶಿಷ್ಟ ಗುರುತು ನಮ್ಮದಾಗಿದ್ದು, ಈ ಅಮೂಲ್ಯವಾದ ವರವನ್ನು ಗೌರವಿಸಲು ಮತ್ತು ಕಾಪಾಡಲು ಈ ದಿನವನ್ನು…

Read More

ಯಕ್ಷಗಾನ ಕಲಾವಿದರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ, ಬೆದರಿಕೆ: ಮಹೇಶ್​​ ಶೆಟ್ಟಿ ತಿಮರೋಡಿ ವಿರುದ್ಧ FIR – Kannada News | FIR Against Mahesh Shetty Thimarodi for Threatening Yakshagana Artists

ಮಂಗಳೂರು, ಏಪ್ರಿಲ್​​ 16: ಧರ್ಮಸ್ಥಳದಲ್ಲಿ ನೂರಾರು ಅಪರಿಚಿತ ಹೆಣ ಹೂಳಲಾಗಿದೆ ಎಂಬ ಆರೋಪ ಪ್ರಕರಣದ ಪ್ರಮುಖ ರೂವಾರಿಗಳಲ್ಲೊಬ್ಬರಾಗಿದ್ದ ಮಹೇಶ್​​ ಶೆಟ್ಟಿ ತಿಮರೋಡಿ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ‘ಬುರುಡೆ ಗ್ಯಾಂಗ್’ ಹೆಸರಿನ ಯಕ್ಷಗಾನ ಪ್ರಸಂಗ ಸಂಬಂಧ ಯಕ್ಷಗಾನ ಕಲಾವಿದರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಬೆದರಿಕೆ ಹಾಕಿರುವ ಆರೋಪ ತಿಮರೋಡಿ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಪುತ್ತೂರು ಮಹಿಳಾ ಠಾಣೆ ಮತ್ತು ಗ್ರಾಮಾಂತ್ರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ದೇಶಾದ್ಯಂತ ಭಾರಿ ಸದ್ದು ಮಾಡಿದ್ದ ಧರ್ಮಸ್ಥಳ ಪ್ರಕರಣವನ್ನೇ ಹೋಲುವು ಕಥೆ…

Read More

ವಿಶ್ವದ ಪ್ರಭಾವಶಾಲಿ 100 ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ನಟ – Kannada News | Ranbir Kapoor is only Indian actor to named in TIMES 100 list

ಪ್ರತಿಷ್ಠಿತ ಅಂತರಾಷ್ಟ್ರೀಯ ಮ್ಯಾಗಜೀನ್ ‘ಟೈಮ್ಸ್’ ಪ್ರತಿ ವರ್ಷದಂತೆ ಈ ವರ್ಷವೂ ವಿಶ್ವದ ಅತ್ಯಂತ ಪ್ರಭಾವಶಾಲಿ 100 ಮಂದಿಯ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಟೈಮ್ಸ್ 100 ಪಟ್ಟಿಯಲ್ಲಿ ಪ್ರತಿಬಾರಿಯಂತೆ ಈ ಬಾರಿಯೂ ಸಹ ಕೆಲವು ಭಾರತೀಯರು ಸ್ಥಾನ ಪಡೆದಿದ್ದಾರೆ. ಆದರೆ ಈ ಬಾರಿ ಈ ಪಟ್ಟಿಯಲ್ಲಿ ಕೇವಲ ಒಬ್ಬ ಭಾರತೀಯ ನಟ ಮಾತ್ರವೇ ಸ್ಥಾನ ಪಡೆದಿರುವುದು ವಿಶೇಷ. ಅದುವೇ ರಣ್​​ಬೀರ್ ಕಪೂರ್. ಬಾಲಿವುಡ್​​ನ ಸ್ಟಾರ್ ನಟ, ಇದೀಗ ‘ರಾಮಾಯಣ’ ಸಿನಿಮಾ ಮೂಲಕ ಹಾಲಿವುಡ್​​ಗೂ ಹಾರುತ್ತಿರುವ ರಣ್​​ಬೀರ್ ಕಪೂರ್…

Read More

ಕೆಂಪೇಗೌಡ ಲೇಔಟ್ ಅರ್ಹ ಸೈಟ್ ಮಾಲೀಕರಿಗೆ ಶುಭ ಸುದ್ದಿ: ಮೂಲಸೌಕರ್ಯ ವಿಳಂಬಕ್ಕೆ ಬಡ್ಡಿ ಸಮೇತ ಪರಿಹಾರಕ್ಕೆ ರೇರಾ ಆದೇಶ – Kannada News | BDA Ordered to Pay Interest: NPKL Site Owners Get Relief for Infrastructure Delay

ಬೆಂಗಳೂರು, ಏ.16: ನಾಡಪ್ರಭು ಕೆಂಪೇಗೌಡ ಲೇಔಟ್ (NPKL) ಸೈಟ್ ಮಾಲೀಕರ ಸುದೀರ್ಘ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಲೇಔಟ್‌ನಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ವಿಳಂಬ ಮಾಡಿದ್ದಕ್ಕಾಗಿ, ಸೈಟ್ ಮಾಲೀಕರಿಗೆ ಬಡ್ಡಿ ಸಹಿತ ಪರಿಹಾರ ನೀಡುವಂತೆ ಕೆ-ರೇರಾ ಬಿಡಿಎಗೆ ಕಟ್ಟುನಿಟ್ಟಿನ ಆದೇಶ ನೀಡಿದೆ. ಅಗತ್ಯ ದಾಖಲೆಗಳನ್ನು ಸಲ್ಲಿಸಿರುವ ಸೈಟ್ ಮಾಲೀಕರಿಗೆ, ವಿಳಂಬವಾದ ಅವಧಿಗೆ SBI MCLR + 2% ದರದಲ್ಲಿ ಬಡ್ಡಿ ಪರಿಹಾರ ನೀಡಬೇಕು. (ಉದಾಹರಣೆಗೆ: 56,03,736 ರೂ. ಮೊತ್ತಕ್ಕೆ 10-06-2020 ರಿಂದ 02-02-2026ರವರೆಗಿನ ಬಡ್ಡಿಯನ್ನು 60 ದಿನಗಳೊಳಗೆ…

Read More