Headlines

ಮಿತವ್ಯಯಕ್ಕೆ ಪ್ರಧಾನಿ ಮೋದಿ ಮೊದಲ ಹೆಜ್ಜೆ: ಬೆಂಗಾವಲು ಪಡೆಗೆ ಕತ್ತರಿ, ಸಚಿವರು, ಎನ್​ಡಿಎ ಸಿಎಂಗಳಿಗೂ ಸೂಚನೆ – Kannada News | PM Modi Leads by Example: Cuts SPG Convoy by 50 Percent and Switches to Electric Vehicles for Fuel Saving

ಪ್ರಧಾನಿ ಮೋದಿ (ಸಂಗ್ರಹ ಚಿತ್ರ)Image Credit source: TV9 Network ನವದೆಹಲಿ, ಮೇ 13: ಮಧ್ಯಪ್ರಾಚ್ಯ ಯುದ್ಧ ಹಾಗೂ ಅಂತರರಾಷ್ಟ್ರೀಯ ಅನಿಶ್ಚಿತತೆಗಳ ಹಿನ್ನೆಲೆಯಲ್ಲಿ ಒಂದು ವರ್ಷ ಚಿನ್ನ ಖರೀದಿ ಮಾಡದಂತೆ ಹಾಗೂ ಇಂಧನ ಮಿತ ಬಳಕೆಗೆ ದೇಶದ ಜನತೆಗೆ ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಇದೀಗ ತಾವೇ ಆ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಖುದ್ದು ತಮ್ಮದೇ ಎಸ್‌ಪಿಜಿ ಭದ್ರತಾ ಪಡೆಗೆ ನಿಯೋಜನೆಗೊಳ್ಳುವ ವಾಹನಗಳ ಸಂಖ್ಯೆಯಲ್ಲಿ ಕಡಿತ ಹಾಗೂ ಪೆಟ್ರೋಲ್, ಡೀಸೆಲ್ ಚಾಲಿತ…

Read More

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಇಳಿಮುಖ: ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ ಜೋಶಿ ಕಿಡಿ – Kannada News | 2.12 Lakh Students Left Govt Schools: Prahlad Joshi Slams Karnataka Govt Over Shocking UDISE+ Report

ಕೇಂದ್ರ ಸಚಿವ ಪ್ರಲ್ಹಾದ ಜೋಶಿImage Credit source: PTI ಬೆಂಗಳೂರು, ಜುಲೈ 10: ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಆಸರೆಯಾಗಿದ್ದ ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ಚುವ ಸ್ಥಿತಿಗೆ ತರುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಾತ್ಮಕ ದಿವಾಳಿತನ ಪ್ರದರ್ಶಿಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ದಿನದಿಂದಲೂ ಅಧಿಕಾರ, ಕುರ್ಚಿ ಕಿತ್ತಾಟದಲ್ಲೇ ಕಾಲ ಕಳೆದಿದೆ. ಪರಿಣಾಮ ಆಡಳಿತಯಂತ್ರ ಸಂಪೂರ್ಣ ಸ್ತಬ್ಧಗೊಂಡಂತಿದ್ದು, ಶಿಕ್ಷಣ ಕ್ಷೇತ್ರದ…

Read More

1.8 ಕೋಟಿ ರೂಪಾಯಿಗೆ ಕುಸಿಯಿತಾ ಅಕ್ಷಯ್ ಕುಮಾರ್ ಸಂಭಾವನೆ? ಇಲ್ಲಿದೆ ಟ್ವಿಸ್ಟ್

ಬಾಲಿವುಡ್‌ನ ಖ್ಯಾತ ನಟ ಅಕ್ಷಯ್ ಕುಮಾರ್ ಅವರ ಬಹುನಿರೀಕ್ಷಿತ ಕಾಮಿಡಿ ಎಂಟರ್‌ಟೈನರ್ ಸಿನಿಮಾ ‘ವೆಲ್ಕಮ್ ಟು ದಿ ಜಂಗಲ್’ (Welcome To The Jungle) ಬಗ್ಗೆ ಒಂದಿಷ್ಟು ಬಿಗ್ ಅಪ್‌ಡೇಟ್ ಹೊರಬಿದ್ದಿದೆ. ಈ ಚಿತ್ರಕ್ಕಾಗಿ ಅಕ್ಷಯ್ ಕುಮಾರ್ ಕೇವಲ 1.8 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂಬ ಹೊಸ ಸುದ್ದಿ ಈಗ ಸಿನಿವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಸಾಮಾನ್ಯವಾಗಿ ಒಂದು ಚಿತ್ರಕ್ಕೆ ಬಹುಕೋಟಿ ರೂಪಾಯಿ ಬೇಡಿಕೆ ಇಡುವ ಅಕ್ಷಯ್ ಕುಮಾರ್ (Akshay Kumar) ಅವರು ಈ ಚಿತ್ರಕ್ಕೆ…

Read More

ಮೂರು ತಿಂಗಳಿಂದ ನಮ್ಮ ಕ್ಲಿನಿಕ್ ಸಿಬ್ಬಂದಿಗಿಲ್ಲ ಸಂಬಳ: ಬಂದ್ ಎಚ್ಚರಿಕೆ ನೀಡಿದ ವೈದ್ಯರು, ನರ್ಸ್‌ಗಳು – Kannada News | Bengaluru Namma Clinic Crisis: Staff Unpaid For 3 Months Due to Centre State Fund Tussle; Warn to Shut Down

ಬೆಂಗಳೂರು, ಜುಲೈ 3: ಬೆಂಗಳೂರಿನ (Bengaluru) ಬಡ ಜನರಿಗೆ ಉಚಿತ ಹಾಗೂ ಗುಣಮಟ್ಟದ ಪ್ರಾಥಮಿಕ ವೈದ್ಯಕೀಯ ಸೇವೆ ಒದಗಿಸುವ ಮಹತ್ವಾಕಾಂಕ್ಷೆಯ ‘ನಮ್ಮ ಕ್ಲಿನಿಕ್ (Namma Clinic)’ ಯೋಜನೆ ಈಗ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಜಿಬಿಎ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಕ್ಲಿನಿಕ್‌ಗಳ ವೈದ್ಯರು, ನರ್ಸ್‌ಗಳು ಹಾಗೂ ಲ್ಯಾಬ್ ತಂತ್ರಜ್ಞರು ಕಳೆದ ಮೂರು ತಿಂಗಳಿಂದ ವೇತನವಿಲ್ಲದೆ ಪರದಾಡುವಂತಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಅನುದಾನ ಹಂಚಿಕೆಯ ಗೊಂದಲದಿಂದಾಗಿ ಸಾರ್ವಜನಿಕ ಆರೋಗ್ಯ ಸೇವೆ ಒದಗಿಸುವ ಸಿಬ್ಬಂದಿ ಈಗ ಬೀದಿಗೆ ಬೀಳುವ…

Read More

ಒಂದೇ ಒಂದು ಗೋಲು… ಎಲ್ಲಾ ತಂಡಗಳಿಗೆ ಪೇನ್ ನೀಡಿದ ಸ್ಪೇನ್! – Kannada News | Just One Goal: Spain Inflicts Maximum Pain

ಒಂದೇ ಒಂದು ಗೋಲು… ಫಿಫಾ ವಿಶ್ವಕಪ್​ ಅನ್ನು ಹೀಗೂ ಗೆಲ್ಲಬಹುದಾ? ಅದು ಕೂಡ ಒಂದು ಗೋಲು ಬಾರಿಸಿ, ಒಂದು ಗೋಲು ಹೊಡೆಸಿಕೊಂಡು… ಅಚ್ಚರಿ ಎನಿಸಿದರೂ ಇದುವೇ ಸತ್ಯ. ಫುಟ್‌ಬಾಲ್ ಇತಿಹಾಸದ ಸಕಲ ದಾಖಲೆಗಳನ್ನು ಧೂಳೀಪಟ ಮಾಡಿ ಸ್ಪೇನ್ ಪಡೆ ವಿಶ್ವ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡಿದೆ. ಅದು ಸಹ ಎದುರಾಳಿಗಳ ಆಕ್ರಮಣಕ್ಕೆ ಬಂಡೆಯಂತೆ ಎದುರಾಗಿ ನಿಂತು ಎಂಬುದು ವಿಶೇಷ. ಏಕೆಂದರೆ ಈ ಬಾರಿಯ ಟೂರ್ನಿಯಲ್ಲಿ ಸ್ಪೇನ್ ನೆಟ್ ಒಳಗೆ ನುಗ್ಗಿದ್ದು ಕೇವಲ ಒಂದೇ ಒಂದು ಗೋಲು ಎಂದರೆ ನೀವು…

Read More

Video: ಟ್ರಕ್ ಚಾಲಕ ಬ್ರೇಕ್ ಹಾಕದೇ ಇದ್ದಿದ್ರೆ ಥಾರ್ ಮೇಲೆ ಕುಳಿತು ಪುಂಡಾಟ ಮಾಡುತ್ತಿದ್ದವರ ಪ್ರಾಣವೇ ಹೋಗ್ತಿತ್ತು – Kannada News | Truck Driver’s Timely Brake Saves Youths Riding Atop Moving SUV in Haryana

ಹರಿಯಾಣ, ಫೆಬ್ರವರಿ 11: ಎದುರಿದ್ದ ಟ್ರಕ್ ಬ್ರೇಕ್ ಹಾಕಿಲ್ಲವೆಂದಾದರೆ ಮೂವರ ಪ್ರಾಣವೂ ಹೋಗಿರೋದು. ಒಂದಷ್ಟು ಯುವಕರು ಮಹಿಂದ್ರಾ ಥಾರ್ ಒಳಗೆ ಉಳಿದ ಮೂವರು ಥಾರ್ ಮೇಲೆ ಕುಳಿತಿದ್ದರು.  ಅಡ್ಡಾದಿಡ್ಡಿಯಾಗಿ ಚಲಾಯಿಸಿಕೊಂಡು ಬರುತ್ತಿದ್ದ ಚಾಲಕ ಎದುರು ಬರುತ್ತಿದ್ದ ಟ್ರಕ್​ ನೋಡಿ ಎಡಕ್ಕೆ ಗಾಡಿ ತಿರುಗಿಸಿದ್ದಾನೆ. ಕೂಡಲೇ ಥಾರ್ ಮೇಲಿದ್ದ ಮೂವರು ಯುವಕರು ನೆಲಕ್ಕೆ ಬಿದ್ದಿದ್ದಾರೆ. ಆ ಸಮಯಕ್ಕೆ ಸರಿಯಾಗಿ ಟ್ರಕ್ ಚಾಲಕ ಕೂಡ ಬ್ರೇಕ್ ಹಾಕಿದ ಪರಿಣಾಮ ಮೂವರ ಜೀವ ಉಳಿದಿದೆ. ಇಲ್ಲವಾದಲ್ಲಿ ಎಲ್ಲಾ ಮೂವರ ತಲೆ ಮೇಲೆ…

Read More

ಚಲಿಸುತ್ತಿರುವಾಗಲೇ ಬಸ್​​ನ ಬ್ರೇಕ್​​ ಫೇಲ್​​: ಗದಗ ಹೊಸ ಬಸ್​​ ನಿಲ್ದಾಣದ ಬಳಿ ತಪ್ಪಿದ ಭಾರಿ ದುರಂತ – Kannada News | Government Bus Brake Fails Near Gadag New Bus Stand; Massive Tragedy Averted

ಬಸ್​​ ಬ್ರೇಕ್​​ ಫೇಲ್​​ ಆಗಿ ನಡೆದಿರುವ ಅಪಘಾತImage Credit source: Tv9 Kannada ಗದಗ, ಜುಲೈ 08: ನಿರ್ವಹಣೆಯ ಕೊರತೆಯಿಂದಾಗಿ ಕರ್ನಾಟಕದ ಸರ್ಕಾರಿ ನಿಗಮಗಳ ಸಾರಿಗೆ ಬಸ್​​ಗಳು ಡಕೋಟಾ ಆಗಿ ಮಾರ್ಪಡುತ್ತಿವೆ ಎಂಬ ಸಾರ್ವಜನಿಕರ ಗಂಭೀರ ಆರೋಪದ ನಡುವೆ ಇದಕ್ಕೆ ಪೂರಕವೆಂಬಂತೆ ಮೇಲಿಂದ ಮೇಲೆ ಘಟನೆಗಳು ನಡೆಯುತ್ತಿವೆ. ಹೆಡ್​​ಲೈಟ್​​ ಕಾರ್ಯನಿರ್ವಹಿಸಿದ ಕಾರಣ ಕಲಬುರಗಿಯಲ್ಲಿ ಮೊಬೈಲ್​​ ಟಾರ್ಚ್​​ನಲ್ಲಿ ಚಾಲಕ ಬಸ್​​ ಓಡಿಸಿದ್ದ ಘಟನೆ ಮಾಸುವ ಮುನ್ನವೇ ಇತ್ತ ಗದಗದಲ್ಲಿ ಸಾರಿಗೆ ಸಂಸ್ಥೆಯ ಬಸ್ ಬ್ರೇಕ್ ಫೇಲ್ ಆಗಿ ಸಂಭವನೀಯ…

Read More

ಅಪಹರಿಸಿ ಆರ್ಕೆಸ್ಟ್ರಾ ಡ್ಯಾನ್ಸರ್​ ಮೇಲೆ ಸಾಮೂಹಿಕ ಅತ್ಯಾಚಾರ, ಆರೋಪಿಯ ಫೋನ್ ಕದ್ದು ಪೊಲೀಸರಿಗೆ ಕರೆ ಮಾಡಿದ ಮಹಿಳೆ – Kannada News | Brave Orchestra Dancer: Physical Assault in Bihar, Calls 112 from Attacker’s Phone for Rescue

ಬಿಹಾರ, ಜನವರಿ 13: ಆರ್ಕೆಸ್ಟ್ರಾ ನರ್ತಕಿ(Dancer)ಯನ್ನು ಕೆಲವು ದುಷ್ಕರ್ಮಿಗಳು ಅಪಹರಿಸಿ ಅತ್ಯಾಚಾರವೆಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. 24 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಕುಡಿದ ಮತ್ತಿನಲ್ಲಿದ್ದ ಆರೋಪಿಯೊಬ್ಬನ ಫೋನ್​ ಬಳಸಿ ಯುವತಿ ಪೊಲೀಸರಿಗೆ ಕರೆ ಮಾಡಿ ರಕ್ಷಣೆ ಕೋರಿದ್ದಾಳೆ. ಇದರಿಂದಾಗಿ ಆಕೆಯ ರಕ್ಷಣೆ ಮತ್ತು ಆರು ಆರೋಪಿಗಳಲ್ಲಿ ಒಬ್ಬನ ಬಂಧನ ಸಾಧ್ಯವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿ 9 ಗಂಟೆ ಸುಮಾರಿಗೆ ಕಾರಿನಲ್ಲಿ ಬಂದ ಇಬ್ಬರು ಪುರುಷರು ಆಕೆಯನ್ನು ಅಪಹರಿಸಿ ಸುಮಾರು 25 ಕಿ.ಮೀ ದೂರದ…

Read More

ಬಾಗಲಕೋಟೆ: ಭಾರಿ ಮಳೆಗೆ ಜಮಖಂಡಿ ತರಕಾರಿ ಮಾರುಕಟ್ಟೆ ಜಲಾವೃತ – Kannada News | Bagalkot Rain Fury: Heavy Rains Flood Gotay Vegetable Market in Jamkhandi; Trees Uprooted on Vijayapura

ಬಾಗಲಕೋಟೆ, ಜೂನ್ 15: ಬಾಗಲಕೋಟೆ ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಅಬ್ಬರ ತೀವ್ರಗೊಂಡಿದ್ದು, ಜಮಖಂಡಿ ತಾಲೂಕಿನ ಹಲವೆಡೆ ಭಾರಿ ಮಳೆಯಿಂದಾಗಿ ವ್ಯಾಪಕ ಅವಾಂತರಗಳು ಸೃಷ್ಟಿಯಾಗಿವೆ. ಜಮಖಂಡಿ ತಾಲೂಕಿನ ಗೋಟೆ ಗ್ರಾಮದ ಸಾಪ್ತಾಹಿಕ ಸಂತೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ತರಕಾರಿ ಮಾರುಕಟ್ಟೆ ಸಂಪೂರ್ಣ ಜಲಾವೃತಗೊಂಡಿತು. ಮಾರುಕಟ್ಟೆಯ ಮೈದಾನದಲ್ಲೆಲ್ಲಾ ಮಂಡಿಯುದ್ದ ನೀರು ನಿಂತಿದ್ದರಿಂದ ತರಕಾರಿ ಬುಟ್ಟಿಗಳು ಹಾಗೂ ಕ್ರೇಟ್‌ಗಳು ನೀರಿನಲ್ಲಿ ಮುಳುಗಡೆಯಾದವು. ಹಠಾತ್ ಮಳೆಯಿಂದ ಕಂಗಾಲಾದ ವ್ಯಾಪಾರಿಗಳು ತಮಗಾಗುವ ಭಾರಿ ನಷ್ಟವನ್ನು ತಪ್ಪಿಸಲು ಟೊಮೆಟೊ, ಹಸಿರು ಸೊಪ್ಪು ಹಾಗೂ ಇತರೆ ತರಕಾರಿಗಳನ್ನು…

Read More

ಗಿಲ್ಲಿ ನಟ ಏನ್ ಮಾಡಿದ್ದಾನೆ? ಅಶ್ವಿನಿ ಗೌಡ ಪ್ರಶ್ನೆಗೆ ಉತ್ತರ ಕೊಟ್ಟ ಪಳಾರ್ ಫ್ಯಾನ್ಸ್ – Kannada News | Bigg Boss Kannada Season 12: Gilli Nata fans from Mysore gives counter reaction to Ashwini Gowda

ಈವರೆಗೂ ‘ಬಿಗ್ ಬಾಸ್ ಕನ್ನಡ’ (Bigg Boss Kannada) ರಿಯಾಲಿಟಿ ಶೋನ 12 ಸೀಸನ್​​ಗಳು ನಡೆದಿವೆ. ಇಷ್ಟು ಸೀಸನ್​​ಗಳ ಪೈಕಿ ಅತಿ ಹೆಚ್ಚು ಕ್ರೇಜ್ ಸೃಷ್ಟಿಸಿದ ಸ್ಪರ್ಧಿ ಎಂದರೆ ಅದು ಗಿಲ್ಲಿ ನಟ. ಕಾಮಿಡಿ ಮೂಲಕ ಅವರು ಎಲ್ಲರ ಮನಸ್ಸು ಗೆದ್ದಿದ್ದಾರೆ. ಈ ಬಾರಿ ಗಿಲ್ಲಿ ನಟ (Gilli Nata) ಅವರೇ ಬಿಗ್ ಬಾಸ್ ಟ್ರೋಫಿ ಗೆಲ್ಲುತ್ತಾರೆ ಎಂಬುದು ಬಹುತೇಕ ವೀಕ್ಷಕರ ಅಭಿಪ್ರಾಯ. ಗಿಲ್ಲಿ ಪರವಾಗಿ ರಾಜ್ಯಾದ್ಯಂತ ಇರುವ ಅಭಿಮಾನಿಗಳು ಪ್ರಚಾರ ಮಾಡುತ್ತಿದ್ದಾರೆ. ಗಿಲ್ಲಿ ನಟ ಬಿಗ್…

Read More