Headlines

ಶಾನ್​ದಾರ್ ಶತಕದೊಂದಿಗೆ ಹೊಸ ಮೈಲಿಗಲ್ಲು ದಾಟಿದ ಸ್ಟೀವ್ ಸ್ಮಿತ್ – Kannada News | Ashes: Steve Smith brings up his 37th Test century

ಸ್ಟೀವ್ ಸ್ಮಿತ್ (Steve Smith) ಟೆಸ್ಟ್ ಕ್ರಿಕೆಟ್​​ನಲ್ಲಿ  37ನೇ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಆ್ಯಶಸ್ ಸರಣಿಯಲ್ಲಿ ಸ್ಮಿತ್ ವಿಶೇಷ ಮೈಲಿಗಲ್ಲನ್ನು ದಾಟಿದ್ದಾರೆ. ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಮೊದಲು ಬ್ಯಾಟಿಂಗ್ ಮಾಡಿ 384 ರನ್​ ಕಲೆಹಾಕಿತು. Source link

Read More

ಸಿನಿಮಾ ಜರ್ನಿಯಲ್ಲೇ ಅತ್ಯಂತ ಗರಿಷ್ಠ ಸಂಭಾವನೆ ಪಡೆದ ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ ಅವರು (Rashmika Mandanna) ಕನ್ನಡದಿಂದ ಸಿನಿಮಾ ಜರ್ನಿ ಆರಂಭಿಸಿ, ಈಗ ಬಾಲಿವುಡ್​ವರೆಗೆ ಪ್ರಯಾಣ ಬೆಳೆಸಿದ್ದಾರೆ. ಸದ್ಯ ಅವರು ತೆಲುಗು ಹಾಗೂ ಹಿಂದಿ ಸಿನಿಮಾಗಳಲ್ಲೇ ಬ್ಯುಸಿ ಆಗುತ್ತಿದ್ದಾರೆ. ಅವರು ಸದ್ಯಕ್ಕಂತೂ ಕನ್ನಡಕ್ಕೆ ಮರಳೋದು ಅನುಮಾನ ಎನ್ನಲಾಗುತ್ತಿದೆ. ಏಕೆಂದರೆ ಅವರ ಸಂಭಾವನೆ ಸ್ಟಾರ್ ಹೀರೋಗಳಿಗೆ ಸರಿ ಸಮಾನವಾಗಿದೆ. ಈ ಎಲ್ಲಾ ಕಾರಣದಿಂದ ಸ್ಯಾಂಡಲ್​​ವುಡ್​ಗೆ ಅವರು ಮರಳೋದು ಅನುಮಾನ ಎನ್ನಲಾಗುತ್ತಿದೆ. ಹೀಗಿರುವಾಗಲೇ ಅವರ ಹಿಂದಿ ಸಿನಿಮಾದ ಸಂಭಾವನೆ ಚರ್ಚೆ ಹುಟ್ಟುಹಾಕಿದೆ. ರಶ್ಮಿಕಾ ಮಂದಣ್ಣ ಅವರು ಹಿಂದಿಯಲ್ಲಿ ಸಾಲು…

Read More

Video:ಮಗಳು ಕಾಣೆಯಾಗಿದ್ದಾಳೆ ಸ್ವಾಮಿ ಹುಡುಕಿಕೊಡಿ ಅಂದ್ರೆ, ಗಾಡೀಲಿ ಡೀಸೆಲ್​ ಇಲ್ಲ ಹಣ ಕೊಡಿ ಎಂದ ಪೊಲೀಸ್ ಇನ್​ಸ್ಪೆಕ್ಟರ್ – Kannada News | Viral Video Puts Nagpur Police Under Scrutiny in Missing Girl Case

ನಾಗ್ಪುರ, ಮೇ 21: ಮಹಾರಾಷ್ಟ್ರದ ನಾಗ್ಪುರದಲ್ಲಿ ಇಡೀ ಪೊಲೀಸ್ ವ್ಯವಸ್ಥೆಯೇ ತಲೆತಗ್ಗಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಪಂಚಪಾವೋಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರದಿಂದ ಅಪ್ರಾಪ್ತ ಬಾಲಕಿಯೊಬ್ಬಳು ಕಾಣೆಯಾಗಿದ್ದಳು. ಗಾಬರಿಗೊಂಡ ಕುಟುಂಬಸ್ಥರು ತಕ್ಷಣವೇ ದೂರು ನೀಡಲು ಠಾಣೆಗೆ ಓಡಿ ಬಂದಾಗ, ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಬಾಬುರಾವ್ ರಾವತ್ ಅವರು, ನಮ್ಮ ವಾಹನದಲ್ಲಿ ಡೀಸೆಲ್ ಇಲ್ಲ, ನಿಮ್ಮ ಮಗಳನ್ನು ಹುಡುಕಬೇಕಾದರೆ ಇಂಧನಕ್ಕೆ ಹಣ ಕೊಡಿ ಎಂದು ಉಡಾಫೆಯಾಗಿ ಹೇಳಿದ್ದಾರೆ. ಈ ದಿಗ್ಭ್ರಮೆಗೊಳಿಸುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ…

Read More

Santana Dosha: ಸಂತಾನವನ್ನು ನಿರ್ಲಕ್ಷಿಸುವುದು ಅಥವಾ ವಿಳಂಬ ಮಾಡುವುದು ದೋಷಕ್ಕೆ ಕಾರಣವಾಗುತ್ತಾ? – Kannada News | Santana Dosha: The Impact of Postponing Children According to Astrology

ಇಂದಿನ ವೇಗದ ಜೀವನಶೈಲಿಯಲ್ಲಿ, ಅನೇಕ ದಂಪತಿಗಳು ಮಕ್ಕಳನ್ನು ಪಡೆಯುವುದನ್ನು ಮುಂದೂಡಲು ನಿರ್ಧರಿಸುತ್ತಾರೆ. ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳುವ ಅಥವಾ ವೈಯಕ್ತಿಕ ಬೆಳವಣಿಗೆಗೆ ಗಮನಹರಿಸುವ ಬಯಕೆಯಿಂದ, ಇನ್ನೊಂದು ಮೂರು ವರ್ಷ ಬೇಡ, ಇನ್ನೊಂದು ಎರಡು ವರ್ಷ ಬೇಡ ಎಂಬಂತಹ ಮಾತುಗಳು ಸರ್ವೇ ಸಾಮಾನ್ಯವಾಗಿವೆ. ಆದರೆ, ಧಾರ್ಮಿಕ ಮತ್ತು ಜ್ಯೋತಿಷ್ಯದ ದೃಷ್ಟಿಕೋನದಿಂದ, ಸಂತಾನವನ್ನು ನಿರ್ಲಕ್ಷಿಸುವುದು ಅಥವಾ ಉದ್ದೇಶಪೂರ್ವಕವಾಗಿ ವಿಳಂಬ ಮಾಡುವುದು ಹಲವು ಗಂಭೀರ ಪರಿಣಾಮಗಳನ್ನು ಉಂಟುಮಾಡಬಹುದು. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ…

Read More

ಮೈಸೂರು ಹುಡುಗನ ಮದುವೆ ಆಗಿದ್ದ ಈ ನಟಿಗೆ ಈಗ ಪಾಕ್ ಪ್ರಜೆಯ ಮದುವೆ ಆಗೋ ಆಸೆ – Kannada News | Rakhi Sawant’s Love Life Drama: From Mysore Marriage to Pakistani Actor Wish

ರಾಖಿ ಸಾವಂತ್ (Rakhi Sawanth) ಅವರು ಬಾಲಿವುಡ್ ಮಂದಿಗೆ ಮಾತ್ರವಲ್ಲ ಉಳಿದ ಚಿತ್ರರಂಗದವರಿಗೂ ಪರಿಚಿತರು. ಅವರು ಸುದ್ದಿಯಲ್ಲಿರಲು ಸದಾ ಒಂದಿಲ್ಲೊಂದು ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಅವರು ವಿವಾಹ, ವಿವಾಹೇತರ ಸಂಬಂಧ ಇತ್ಯಾದಿ ವಿಷಯಕ್ಕೆ ಸುದ್ದಿ ಆಗುತ್ತಿದ್ದಾರೆ. ಅವರು ಮೈಸೂರು ಹುಡುಗನ ವಿವಾಹ ಆಗಿದ್ದರು. ಆ ಬಳಿಕ ಇಬ್ಬರೂ ಬೇರೆ ಆದರು. ಈಗ ಅವರಿಗೆ ಪಾಕ್ ಹುಡುಗನ ಮದುವೆ ಆಗೋ ಆಸೆ. ರಾಖಿ ಸಾವಂತ್ ಅವರು 2019ರಲ್ಲಿ ಭಾರತ ಮೂಲದ ವಿದೇಶಿ ಪ್ರಜೆ ರಿತೇಶ್ ರಾಜ್ ಸಿಂಗ್​​ನ ಮದುವೆ…

Read More

RCB ಪರ 3 ವರ್ಷ ಬೆಂಚ್ ಕಾದಿದ್ದ ಫಿನ್ ಅಲೆನ್ – Kannada News | Finn Allen Spent 3 Years Bench Stint with RCB

ಅದು,  ಮಾರ್ಚ್ 10, 2021… ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದ ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಜೋಶ್ ಫಿಲಿಪೆ ಗಾಯಗೊಂಡಿದ್ದರು. ಹೀಗಾಗಿ ಅವರು ಐಪಿಎಲ್ ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿದ್ದರು. ಅತ್ತ ನ್ಯೂಝಿಲೆಂಡ್ ಟಿ20 ಲೀಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಫಿನ್ ಅಲೆನ್​ಗೆ ಅದೃಷ್ಟ ಖುಲಾಯಿಸಿತು. ಜೋಶ್ ಫಿಲಿಪೆ ಸ್ಥಾನದಲ್ಲಿ ನ್ಯೂಜಿಲೆಂಡ್​ನ ಯುವ ಆಟಗಾರ ಆರ್​ಸಿಬಿ ತಂಡಕ್ಕೆ ಆಯ್ಕೆಯಾದರು. Source link

Read More

ಬೆಂಗಳೂರು ಚಿತ್ರೋತ್ಸವ: ಫೆ.3ರಂದು ವೀಕ್ಷಿಸಬಹುದಾದ 10 ಬೆಸ್ಟ್ ಸಿನಿಮಾಗಳಿವು.. – Kannada News | Watch these 10 movies on Feb 3 in Bengaluru International Film Festival

ಹಲವು ದೇಶಗಳ ಸಿನಿಮಾಗಳನ್ನು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (BIFFes) ಪ್ರದರ್ಶನ ಮಾಡಲಾಗುತ್ತಿದೆ. ಸುಚಿತ್ರಾ ಫಿಲ್ಮ್ ಸೊಸೈಟಿ, ಲುಲು ಮಾಲ್ ಹಾಗೂ ಕಲಾವಿದರ ಸಂಘದಲ್ಲಿ ಸಿನಿಮಾಗಳ ಪ್ರದರ್ಶನ ಆಗುತ್ತಿದೆ. ‘ಸ್ತ್ರೀ ಎಂದರೆ ಅಷ್ಟೇ ಸಾಕೆ’ ಎಂಬ ಥೀಮ್​​ನಲ್ಲಿ ಸಿನಿಮಾಗಳನ್ನು ಆಯ್ಕೆ ಮಾಡಲಾಗಿದೆ. ಯಾವ ಸಿನಿಮಾ ನೋಡಬೇಕು ಎಂಬ ಗೊಂದಲ ಇದ್ದವರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ.. 1. ಡೆಡ್ ಡಾಗ್ – ಲೆಬನಾನ್/ ಫ್ರಾನ್ಸ್. (ಸಮಯ: ಮಧ್ಯಾಹ್ನ 3:10, ಸ್ಕ್ರೀನ್ 1). ವಿವರ: ಸಾರಾ ಫ್ರಾನ್ಸಿಸ್ ನಿರ್ದೇಶನದ ಈ 2025ರ…

Read More

ತೋಳಲ್ಲೊಂದು ಮಗು, ಕೈಯಲ್ಲೊಂದು ಪುಸ್ತಕ, 9ನೇ ತರಗತಿ ಬಾಲಕಿ ಹೆಗಲ ಮೇಲಿರುವ ಜವಾಬ್ದಾರಿ ನೋಡಿ

ಕಠ್ಮಂಡು, ಮೇ 30: ಸಣ್ಣ ವಯಸ್ಸಿನಲ್ಲಿಯೇ ಕುಟುಂಬದ ಜವಾಬ್ದಾರಿ ಹೊತ್ತಿರುವ 9ನೇ ತರಗತಿ ಬಾಲಕಿಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತರಗತಿಯಲ್ಲಿ ಮಗುವನ್ನು ತೊಡೆಯ ಮೇಲೆ ಕೂರಿಸಿಕೊಂಡು ಬಾಲಕಿ ಪಾಠ ಕೇಳುತ್ತಿದ್ದಳು. ಪರಿಸ್ಥಿತಿಯ ಒತ್ತಡಕ್ಕೆ ಸಿಲುಕಿ ಇಡೀ ಕುಟುಂಬದ ಜವಾಬ್ದಾರಿಯನ್ನು ತನ್ನ ಪುಟ್ಟ ಹೆಗಲ ಮೇಲೆ ಹೊತ್ತುಕೊಂಡಿರುವ ಘಟನೆ ನೇಪಾಳದಲ್ಲಿ ನಡೆದಿದೆ. ಮನೆಯಲ್ಲಿ ತನ್ನ ಮೂವರು ಕಿರಿಯ ಒಡಹುಟ್ಟಿದವರನ್ನು ನೋಡಿಕೊಳ್ಳುವ ಸಂಪೂರ್ಣ ಜವಾಬ್ದಾರಿ ಈಕೆಯ ಮೇಲಿದೆ. ತಾಯಿ ಕೂಲಿ ಕೆಲಸಕ್ಕೆ ಹೋಗದಿದ್ದರೆ ಸಂಸಾರ ಸಾಗುವುದಿಲ್ಲ….

Read More

WPL 2026: ಗುಜರಾತ್ ಕನಸು ಭಗ್ನ; ಸತತ 4ನೇ ಬಾರಿಗೆ ಫೈನಲ್​ಗೇರಿದ ಡೆಲ್ಲಿ – Kannada News | WPL 2026 Eliminator: Delhi Capitals Beat Gujarat Giants, Secure Final Berth

2026 ರ ಮಹಿಳಾ ಪ್ರೀಮಿಯರ್ ಲೀಗ್​ನ ಎಲಿಮಿನೇಟರ್ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವೆ ನಡೆಯಿತು. ಎರಡೂ ತಂಡಗಳು ಇದುವರೆಗೆ ಪ್ರಶಸ್ತಿ ಗೆಲ್ಲದ ಕಾರಣ ಯಾವ ತಂಡ ಫೈನಲ್​ಗೇರಲಿದೆ ಎಂಬುದು ಕುತೂಹಲ ಮೂಡಿಸಿತ್ತು. ಅಂತಿಮವಾಗಿ ಡೆಲ್ಲಿ ತಂಡ ಗುಜರಾತ್​ ತಂಡದ ಮೊದಲ ಫೈನಲ್ ಕನಸನ್ನು ಭಗ್ನಗೊಳಿಸಿ ಸತತ ನಾಲ್ಕನೇ ಬಾರಿಗೆ ಫೈನಲ್​ಗೆ ಟಿಕೆಟ್ ಪಡೆಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್ 167 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 22ರ ದಿನಭವಿಷ್ಯ

ಈ ದಿನ ಹಳದಿ ಬಣ್ಣದ ಕರವಸ್ತ್ರವನ್ನು ನಿಮ್ಮ ಬಳಿ ಇಟ್ಟುಕೊಳ್ಳಿ, ಹೀಗೆ ಮಾಡುವುದರಿಂದ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಮಕ್ಕಳ ಶಿಕ್ಷಣಕ್ಕೆ ಅಗತ್ಯವಾದ ಹಣಕಾಸನ್ನು ಹೊಂದಾಣಿಕೆ ಮಾಡುವ ಬಗ್ಗೆ ಸಂಗಾತಿ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಈ ದಿನ ಭಾರವಾದ ವಸ್ತುಗಳನ್ನು ಎತ್ತುವಾಗ ಎಚ್ಚರಿಕೆಯನ್ನು ವಹಿಸಿ. ಇಲ್ಲದಿದ್ದರೆ ಬೆನ್ನು ಹಿಡಿದುಕೊಳ್ಳುವಂತೆ ಆಗುವುದು ಅಥವಾ ಉಳುಕುವುದು ಈ ರೀತಿಯ ತೊಂದರೆಗಳು ಕಾಣಿಸಿಕೊಳ್ಳಬಹುದು. ಬಾಡಿಗೆ ಮನೆಯಲ್ಲಿದ್ದು,…

Read More