Headlines

WPL 2026: 4ನೇ ಆವೃತ್ತಿಯ ಡಬ್ಲ್ಯುಪಿಎಲ್​ನಲ್ಲಿ ಆರ್​ಸಿಬಿ ಯಾವ ದಿನ ಯಾವ ತಂಡವನ್ನು ಎದುರಿಸಲಿದೆ? – Kannada News | WPL 2026: RCB Full Schedule, Match Dates and Venues

ಮಹಿಳಾ ಪ್ರೀಮಿಯರ್ ಲೀಗ್​ನ (Women’s Premier League) ನಾಲ್ಕನೇ ಆವೃತ್ತಿಗೆ ಕೇವಲ ಎರಡು ದಿನಗಳು ಬಾಕಿ ಉಳಿದಿವೆ. ಜನವರಿ 9 ರಿಂದ ಈ ಟೂರ್ನಿ ಪ್ರಾರಂಭವಾಗಲಿದ್ದು, ಫೆಬ್ರವರಿ 05 ರಂದು ಕೊನೆಗೊಳ್ಳಲಿದೆ. ಈ ಆವೃತ್ತಿಯ ಪಂದ್ಯಗಳಿಗೆ ಕೇವಲ ಎರಡು ನಗರಗಳು ಆತಿಥ್ಯವಹಿಸುತ್ತಿದ್ದು, ನವಿ ಮುಂಬೈ ಹಾಗೂ ವಡೋದರಾದಲ್ಲಿ ಪಂದ್ಯಾವಳಿ ನಡೆಯಲಿದೆ. ಎಲ್ಲರಿಗೂ ತಿಳಿದಿರುವಂತೆ ಈ ಪಂದ್ಯಾವಳಿಯಲ್ಲಿ ಒಟ್ಟು ಐದು ತಂಡಗಳು ಭಾಗವಹಿಸುತ್ತಿವೆ. ಎಲ್ಲಾ ತಂಡಗಳು ಲೀಗ್ ಹಂತದಲ್ಲಿ ಪರಸ್ಪರ ತಲಾ 2 ಪಂದ್ಯಗಳನ್ನು ಆಡಲಿವೆ. ಈ ರೀತಿಯಾಗಿ…

Read More

Video:ದಿನಸಿ ಖರೀದಿಸಿ ವಾಪಸಾಗುತ್ತಿದ್ದಾಗ ಮಹಿಳೆಯನ್ನು ಹಿಂದಿನಿಂದ ಹಿಡಿದುಕೊಂಡು ಖಾಸಗಿ ಅಂಗಗಳ ಮುಟ್ಟಿ ಚಿತ್ರಹಿಂಸೆ ಕೊಟ್ಟ ಯುವಕರು

ಪಾಟ್ನಾ, ಏಪ್ರಿಲ್ 1: ಮನೆಗೆ ದಿನಸಿ ವಸ್ತುಗಳನ್ನು ತರಲು ಹೊರಗೆ ತೆರಳಿದ್ದ ವಿವಾಹಿತ ಮಹಿಳೆ ಮನೆಗೆ ಹಿಂದಿರುಗುವಾಗ ಗುಂಪೊಂದು ಆಕೆಯನ್ನು ಅಡ್ಡಗಟ್ಟಿತ್ತು. ಅದರಲ್ಲಿ ಒಬ್ಬಾತ ಆಕೆಯನ್ನು ಹಿಂದಿನಿಂದ ಹಿಡಿದುಕೊಂಡು ಆಕೆಯ ಖಾಸಗಿ ಅಂಗಗಳನ್ನು ಮುಟ್ಟಿ ಚಿತ್ರಹಿಂಸೆ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ. ಆಕೆ ಎಷ್ಟೇ ಆತನನ್ನು ತಡೆಯಲು ಪ್ರಯತ್ನಿಸಿದರೂ ಕೂಡ ಆತ ಪದೇ ಪದೇ ಅದೇ ರೀತಿ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇದು ಕೇವಲ ಅಪರಾಧವಲ್ಲ, ಆದರೆ ಕಾನೂನು ಮತ್ತು ಸಮಾಜ ಎರಡಕ್ಕೂ ಬಹಿರಂಗ ಸವಾಲು. ಎರಡು…

Read More

T20 World Cup: ಟೀಂ ಇಂಡಿಯಾದ ಮುಂದಿನ ಪಂದ್ಯ ಯಾವಾಗ? ಎದುರಾಳಿ ಯಾರು? – Kannada News | India vs Namibia T20 World Cup 2026: Match Preview, Date, Time, Venue, Live Stream Details

2026 ರ ಟಿ20 ವಿಶ್ವಕಪ್ (T20 World Cup 2026)​ ಪಂದ್ಯಾವಳಿಯನ್ನು ಗೆಲುವಿನೊಂದಿಗೆ ಆರಂಭಿಸಿರುವ ಟೀಂ ಇಂಡಿಯಾ ಪ್ರಸ್ತುತ ವಿಶ್ರಾಂತಿ ಮೂಡ್​ನಲ್ಲಿದೆ. ತನ್ನ ಮೊದಲ ಪಂದ್ಯದಲ್ಲಿ ಅಮೆರಿಕವನ್ನು ಮಣಿಸಿರುವ ಭಾರತ ತಂಡಕ್ಕೆ ಮುಂದಿನ 4 ದಿನಗಳವರೆಗೆ ಯಾವುದೇ ಪಂದ್ಯಗಳಿಲ್ಲ. ಇದು ಕೂಡ ಭಾರತ ತಂಡಕ್ಕೆ ಉಪಯುಕ್ತವಾಗಿದೆ. ಏಕಂದರೆ ತಂಡದ ಕೆಲವು ಆಟಗಾರರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರು ಚೇತರಿಸಿಕೊಳ್ಳಲು ಸಮಯಾವಕಾಶ ಸಿಕ್ಕಂತ್ತಾಗಿದೆ. ಹಾಗೆಯೇ ಮೊದಲ ಪಂದ್ಯದಲ್ಲಿ ಮಾಡಿದ ತಪ್ಪುಗಳನ್ನು ಸರಿಪಡಿಸಿಕೊಳ್ಳುವ ಕೆಲಸವನ್ನು ತಂಡ ಮಾಡಬೇಕಿದೆ. ಇನ್ನು ಸೂರ್ಯಕುಮಾರ್ ಪಡೆ…

Read More

ಮಲಗಿದ್ದಾಗ ಮುಖದ ಮೇಲೆ ಬಿದ್ದ ಬಾವಲಿ, ಕಡಿತದ ಗುರುತಿಲ್ಲದಿದ್ದರೂ ರೇಬೀಸ್‌ನಿಂದ 11 ವರ್ಷದ ಬಾಲಕ ಸಾವು – Kannada News | Rabies Death: Boy Dies After Bat Contact, No Visible Bite Marks Urgent Prevention Needed

ಒಂಟಾರಿಯೊ,ಜುಲೈ 03: ಬಾವಲಿ(Bats)ಗಳ ಕಡಿತದಿಂದ ಹರಡುವ ರೇಬೀಸ್(Rabies) ವೈರಸ್ ಎಷ್ಟು ಅಪಾಯಕಾರಿ ಎಂಬುದಕ್ಕೆ ಕೆನಡಾದಲ್ಲಿ ನಡೆದಿರುವ ಒಂದು ಅತ್ಯಂತ ದುಃಖಕರ ಘಟನೆ ಸಾಕ್ಷಿಯಾಗಿದೆ. ಬಾವಲಿ ಕಚ್ಚಿದ ಅಥವಾ ಗೀಚಿದ ಯಾವುದೇ ಲಕ್ಷಣಗಳು ಹೊರಗಣ್ಣಿಗೆ ಕಾಣಿಸದಿದ್ದರೂ, 11 ವರ್ಷದ ಬಾಲಕನೊಬ್ಬ ರೇಬೀಸ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಬಾವಲಿಗಳ ಒಡನಾಟದಲ್ಲಿ ಅಡಗಿರುವ ಈ ಗುಪ್ತ ಅಪಾಯದ ಬಗ್ಗೆ ವೈದ್ಯಕೀಯ ತಜ್ಞರು ಸಾರ್ವಜನಿಕರಿಗೆ ತೀವ್ರ ಎಚ್ಚರಿಕೆ ನೀಡಿದ್ದಾರೆ. ಕಡಿತದ ಗುರುತಿರಲಿಲ್ಲ, ಕುಟುಂಬದ ನಿರ್ಲಕ್ಷ್ಯ ವರದಿಗಳ ಪ್ರಕಾರ, ಆ ಬಾಲಕ…

Read More

ಯುದ್ಧ-ಸಂಘರ್ಷದಿಂದ ದೂರ, ವ್ಯವಹಾರದಲ್ಲಿ ಚತುರ: ಪ್ರಧಾನಿ ಮೋದಿ ಶ್ರೇಷ್ಠ ನಾಯಕನೆಂದು ಹೊಗಳಿದ ಡೊನಾಲ್ಡ್ ಟ್ರಂಪ್ – Kannada News | US President Donald Trump Admires PM Narendra Modi and Xi Jinping, Calls Modi a Great Leader and Smart Politician

ನರೇಂದ್ರ ಮೋದಿ ಹಾಗೂ ಡೊನಾಲ್ಡ್ ಟ್ರಂಪ್Image Credit source: PTI ನವದೆಹಲಿ, ಜೂನ್ 20: ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಜಗತ್ತಿನ ಅತ್ಯಂತ ಶ್ರೇಷ್ಠ ನಾಯಕರು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಹೇಳಿದ್ದಾರೆ. ‘ದಿ ಆಕ್ಸಿಯೋಸ್ ಶೋ’ ಕಾರ್ಯಕ್ರಮದಲ್ಲಿ ಪ್ರಪಂಚದ ಶಕ್ತಿಶಾಲಿ ಮತ್ತು ಅತ್ಯುತ್ತಮ ನಾಯಕರ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಟ್ರಂಪ್, ಪ್ರಧಾನಿ ಮೋದಿ ಅವರನ್ನು ವಿಭಿನ್ನ ಹಾಗೂ ಅತ್ಯಂತ ಕಠಿಣ…

Read More

ಮದುವೆ ಮನೆಗೆ ಬಂದು ವೇದಿಕೆಯಲ್ಲಿದ್ದ ವಧುವಿನ ಹೊಟ್ಟೆಗೆ ಗುಂಡು ಹಾರಿಸಿದ ಮಾಜಿ ಪ್ರಿಯಕರ – Kannada News | Bihar: Wedding Celebration Turns Violent as Bride Shot During Ceremony

ಬಕ್ಸಾರ್, ಫೆಬ್ರವರಿ 25: ಮದುವೆ(Marriage) ಮನೆಗೆ ಬಂದು ವೇದಿಕೆಯಲ್ಲಿದ್ದ ಮಾಜಿ ಪ್ರೇಯಸಿಯ ಹೊಟ್ಟೆಗೆ ವ್ಯಕ್ತಿ ಗುಂಡು ಹಾರಿಸಿರುವ ಘಟನೆ ಬಿಹಾರದ ಬಕ್ಸಾರ್​​ನಲ್ಲಿ ನಡೆಯಲಿದೆ. ಗುಂಡು ಹಾರಿಸಿದಾಗ ಆರತಿ ಕುಮಾರಿ ವರನ ಜೊತೆಗೆ ವೇದಿಕೆಯಲ್ಲಿದ್ದರು. ವಧು-ವರರ ಪಕ್ಕದಲ್ಲಿ ಅವರ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಇದ್ದರು. ಆರತಿಯ ಸಂಬಂಧಿಕರೊಬ್ಬರು ವೇದಿಕೆಯಲ್ಲಿ ವರನ ಹಣೆಗೆ ಸಿಂಧೂರ ಹಚ್ಚುವ ಆಚರಣೆಯನ್ನು ಮಾಡುತ್ತಿದ್ದರು. ವೇದಿಕೆಯ ಮುಂದೆ ನಿಂತಿದ್ದ ಅತಿಥಿಗಳಲ್ಲಿ ಒಬ್ಬ ವ್ಯಕ್ತಿ ವಧುವಿನ ಮೇಲೆ ಗುಂಡು ಹಾರಿಸಿದ್ದಾನೆ. ಆರತಿಯ ಹೊಟ್ಟೆಗೆ ಗುಂಡು ತಗುಲಿತ್ತು,…

Read More

ಮುನ್ನೆಚ್ಚರಿಕೆಯ ಹೊರತಾಗಿಯೂ ‘ಧುರಂಧರ್ 2’ ಸಿನಿಮಾಕ್ಕೆ ಭಾರಿ ನಷ್ಟ

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ದೇಶದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಭಾರಿ ದೊಡ್ಡ ಹಿಟ್ ಎನಿಸಿಕೊಂಡಿದೆ. ಸೋಮವಾರವೂ ಸಹ ಶೋಗಳು ಹೌಸ್​​ಫುಲ್ ಆಗಿವೆ. ಜನ ಮುಗಿಬಿದ್ದು ಸಿನಿಮಾ ನೋಡುತ್ತಿದ್ದಾರೆ. ಬಿಡುಗಡೆ ಆದ ಕೆಲವೇ ದಿನಗಳಲ್ಲಿ ‘ಧುರಂಧರ್ 2’ ಸಿನಿಮಾ 500 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಇಷ್ಟೆಲ್ಲದರ ನಡುವೆಯೂ ‘ಧುರಂಧರ್ 2’ ಸಿನಿಮಾಕ್ಕೆ ಭಾರಿ ನಷ್ಟವೇ ಆಗುತ್ತಿದೆ. ಅದಕ್ಕೆ ಕಾರಣ ಪೈರಸಿ. ಪಾಕಿಸ್ತಾನದಲ್ಲಿ ಈಗಾಗಲೇ ಸಿನಿಮಾದ ಪೈರಸಿ ಆಗಿದ್ದು,…

Read More

ವಿರಾಟ್ ಕೊಹ್ಲಿ ಯಾರಿಗೆ ಏನು ಸಾಬೀತುಪಡಿಸಬೇಕು? ಅಶ್ವಿನ್ ನೇರ ಪ್ರಶ್ನೆ! – Kannada News | Nothing Left to Prove: Ashwin Backs Virat Kohli

ಭಾರತ ಟೆಸ್ಟ್ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಅವರ ದಿಢೀರ್ ನಿವೃತ್ತಿಯ ಹಿಂದಿನ ಅಸಲಿ ಕಾರಣ ಈಗ ಬಯಲಾಗಿದ್ದು, ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರತಿ ಪಂದ್ಯದ ಬಳಿಕವೂ ಸಾಮರ್ಥ್ಯ ಸಾಬೀತುಪಡಿಸಬೇಕಾದ ‘ವಿಷಕಾರಿ ವಾತಾವರಣ’ದಿಂದ ಬೇಸತ್ತು ತಾವು ರೆಡ್-ಬಾಲ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾಗಿ ಕೊಹ್ಲಿ ನೀಡಿದ್ದ ಸ್ಪೋಟಕ ಹೇಳಿಕೆಯನ್ನು ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಸಂಪೂರ್ಣವಾಗಿ ಸಮರ್ಥಿಸಿಕೊಂಡಿದ್ದಾರೆ. ಭಾರತಕ್ಕೆ ಅಸಂಖ್ಯಾತ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿರುವ ಕೊಹ್ಲಿ, ಇನ್ನು ಯಾರಿಗಾಗಿ ತನ್ನ ಯೋಗ್ಯತೆ…

Read More

ಪ್ರತ್ಯೇಕ ಅಪಘಾತ: ಮೂರು ವಷರ್ದ ಬಾಲಕಿ ಸೇರಿ ಇಬ್ಬರು ಸಾವು, 12 ಮಕ್ಕಳಿಗೆ ಗಾಯ

ಕೋಲಾರ/ಮಂಡ್ಯ, ಮಾರ್ಚ್​​ 27: ಮಂಡ್ಯ, ಕೋಲಾರ ಮತ್ತು ರಾಮನಗರದಲ್ಲಿ ನಡೆದಿರುವ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂರು ವರ್ಷದ ಬಾಲಕಿ ಸೇರಿ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಒಟ್ಟು 12 ಮಕ್ಕಳಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಕೆರೆ ಕಟ್ಟೆ ಬಳಿ ಟೆಂಪೋ ಡಿಕ್ಕಿಯಾಗಿ ಬೈಕ್​​ನಲ್ಲಿದ್ದ ಮೂರು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಕ್ರುತ್ಯಾರೆಡ್ಡಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದು, ಬೆಂಗಳೂರಿಗೆ ತರಕಾರಿ ತಲುಪಿಸುವ ತರಾತುರಿಯಲ್ಲಿ ಟೆಂಪೋ ಚಾಲಕನ ಅತಿ ವೇಗದ ಚಾಲನೆಯೇ…

Read More

ಮಹಿಳಾಧಿಕಾರಿಗೆ ಧಮ್ಕಿ: ಕಾಂಗ್ರೆಸ್ ನಾಯಕನಿಗೆ ಶಾಕ್ ಮೇಲೆ ಶಾಕ್, ಕೋರ್ಟ್​​ ಬಳಿಕ ಪಕ್ಷದಿಂದ ಶಾಸ್ತಿ – Kannada News | Threatening Sidlaghatta CMC commissioner: Congress Suspends Rajeev Gowda From Party

ಬೆಂಗಳೂರು/ಚಿಕ್ಕಬಳ್ಳಾಪುರ, (ಜನವರಿ 23): ಶಿಡ್ಲಘಟ್ಟ ನಗರಸಭೆ ಪಾರಾಯುಕ್ತೆ ಅಮೃತಾ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡನನ್ನು  (Rajeev Gowda)  ಕಾಂಗ್ರೆಸ್​​ (Congress) ಪಕ್ಷದಿಂದ ಅಮಾನತು ಮಾಡಿದೆ. ಇಂದು (ಜನವರಿ 23) ನಡೆದ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜೀವ್ ಗೌಡ ಶಿಡ್ಲಘಟ್ಟ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಬಂದಿರುವ ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಲಾಗಿದೆ. ಪ್ರಕರಣದ ಗಂಭೀರತೆ ಮನವರಿಕೆಯಾದ ಹಿನ್ನಲೆಯಲ್ಲಿ ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯ ಶಿಫಾರಸ್ಸಿನ ಮೇರೆಗೆ…

Read More