Headlines

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಭಾಷಣ ನಿಲ್ಲಿಸಿ ಬಂಕರ್‌ನತ್ತ ಓಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ – Kannada News | White House Shooting: Trump Rushed to Bunker During Dinner Amid Gunfire Fear

ವಾಷಿಂಗ್ಟನ್, ಏಪ್ರಿಲ್ 26: ಅಮೆರಿಕದ ರಾಜಧಾನಿ ವಾಷಿಂಗ್ಟನ್‌ನಲ್ಲಿ ಶನಿವಾರ ರಾತ್ರಿ ನಡೆದ ಶ್ವೇತಭವನದ ವಾರ್ಷಿಕ ಭೋಜನಕೂಟ ಆತಂಕಕ್ಕೆ ಸಾಕ್ಷಿಯಾಗಿತ್ತು. ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರ ಭಾಷಣಕ್ಕೂ ಮುನ್ನವೇ ಕೇಳಿಬಂದ ಗುಂಡಿನ ಸದ್ದಿನಿಂದಾಗಿ ಇಡೀ ಸಭಾಂಗಣದಲ್ಲಿ ಅವ್ಯವಸ್ಥೆ ಉಂಟಾಯಿತು. ನೂರಾರು ಪತ್ರಕರ್ತರು, ಹಾಲಿವುಡ್ ಸೆಲೆಬ್ರಿಟಿಗಳು ಮತ್ತು ಹಿರಿಯ ರಾಜತಾಂತ್ರಿಕರಿಂದ ತುಂಬಿದ್ದ ಸಭಾಂಗಣದಲ್ಲಿ ಐದರಿಂದ ಎಂಟು ಬಾರಿ ಗುಂಡು ಹಾರಿದ ಶಬ್ದ ಕೇಳಿಬಂದಿತು. ತಕ್ಷಣವೇ ಕಾರ್ಯಪ್ರವೃತ್ತರಾದ ಸೀಕ್ರೆಟ್ ಸರ್ವಿಸ್ ಸಿಬ್ಬಂದಿ, ದಾರಿ ಬಿಡಿ, ಕೆಳಗೆ ಬಾಗಿ ಎಂದು ಕೂಗುತ್ತಾ…

Read More

ಡಾ. ವಿಷ್ಣುವರ್ಧನ್ ರಸ್ತೆಯಲ್ಲಿ ಕಸದ ರಾಶಿ: ಅಧಿಕಾರಿಗಳ ಗಮನಕ್ಕೆ ತಂದ ಅನಿರುದ್ಧ್

ನಟ ಅನಿರುದ್ಧ್ ಜತ್ಕರ್ (Anirudh Jatkar) ಅವರು ‘ಸ್ವಚ್ಛತೆಗಾಗಿ ನಾನೂ ಸಹಭಾಗಿ’ ಎಂಬ ಅಭಿಯಾನವನ್ನು ಕಳೆದ ಐದು ವರ್ಷಗಳಿಂದ ಮಾಡುತ್ತಿದ್ದಾರೆ. ಎಲ್ಲಿಯೇ ಕಸದ ರಾಶಿ ಕಂಡರೂ ಅಧಿಕಾರಿಗಳ ಗಮನಕ್ಕೆ ತರುತ್ತಾರೆ. ಸಮಸ್ಯೆ ಪರಿಹಾರ ಆಗಬೇಕು ಎಂಬ ಉದ್ದೇಶದಿಂದ ಜನರಲ್ಲಿ ಮತ್ತು ಜನಪ್ರತಿನಿಧಿಗಳಲ್ಲಿ ಮನವಿ ಮಾಡಿಕೊಳ್ಳುತ್ತಾರೆ. ಸಿನಿಮಾ, ಸೀರಿಯಲ್ ಕೆಲಸಗಳ ನಡುವೆಯೂ ಅವರು ಈ ಸ್ವಚ್ಛತೆಯ ಅಭಿಯಾನ ನಿಲ್ಲಿಸಿಲ್ಲ. ಈಗ ಬೆಂಗಳೂರಿನ ‘ಡಾ. ವಿಷ್ಣುವರ್ಧನ್ ರಸ್ತೆ’ಯಲ್ಲಿ ಬಿದ್ದ ಕಸದ ರಾಶಿಯ ವಿಡಿಯೋವನ್ನು ಅವರು ಪೋಸ್ಟ್ ಮಾಡಿದ್ದಾರೆ. ಕಸ ಹಾಕಬಾರದು…

Read More

BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..! – Kannada News | BBL 2026: Brisbane Heat have won another thriller at The Gabba

ದಿ ಗಬ್ಬಾ ಮೈದಾನದಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್​ನ 20ನೇ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ತಂಡವು ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಮೆಲ್ಬೋರ್ನ್ ಸ್ಟಾರ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 195 ರನ್ ಕಲೆಹಾಕಿತು. 196 ರನ್​ಗಳ ಗುರಿ ಬೆನ್ನತ್ತಿದ ಬ್ರಿಸ್ಬೇನ್ ಹೀಟ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಆದರೆ ಮಧ್ಯಮ ಕ್ರಮಾಂಕದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಮ್ಯಾಕ್ಸ್ ಬ್ರ್ಯಾಂಟ್ ಪಂದ್ಯದ ಗತಿಯನ್ನೇ ಬದಲಿಸಿದರು.  ಕೊನೆಯ…

Read More

ಅಪ್ರಾಪ್ತೆ ಮೇಲೆ ಮ್ಯೂಸಿಕ್​​ ಮೈಲಾರಿ ಅತ್ಯಾಚಾರ ಕೇಸ್​​ಗೆ ಟ್ವಿಸ್ಟ್​​: ಸಂತ್ರಸ್ತೆ ವಿಡಿಯೋ ವೈರಲ್​​ – Kannada News | Twist in Music Mallari Assault Case, New Video of Minor Girl Goes Viral

ಬಾಗಲಕೋಟೆ, ಡಿಸೆಂಬರ್​​ 19: ಅಪ್ರಾಪ್ತೆ ಮೇಲೆ ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ ಮ್ಯೂಸಿಕ್ ಮೈಲಾರಿ ಅತ್ಯಾಚಾರ ಪ್ರಕರಣ ಕೇಸ್​​ಗೆ ಟ್ವಿಸ್ಟ್​​ ಸಿಕ್ಕಿದೆ. ಸಂತ್ರಸ್ತೆಯದ್ದು ಎನ್ನಲಾದ ವಿಡಿಯೋವಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಹೆಸರು ಕೆಡಿಸುವ ಉದ್ದೇಶದಿಂದ ನಾನು ಹಾಗೆಲ್ಲ ಹೇಳಿದ್ದೇನೆ, ನನ್ನದು ತಪ್ಪಾಗಿದೆ ಕ್ಷಮಿಸಿ ಎಂದು ಅಪ್ರಾಪ್ತೆ ಹೇಳಿರೋದು ವಿಡಿಯೋದಲ್ಲಿದೆ. ಮ್ಯೂಸಿಕ್​​ ಮೈಲಾರಿ ಅಣ್ಣ, ಲತಾ, ಶ್ರಾವಣಿ ಮತ್ತು ಡ್ಯಾನ್ಸರ್​​ ರುಕ್ಕು ಬಗ್ಗೆ ನಾನು ಏನೇನೋ ಮಅತಾಡಿದ್ದೇನೆ. ಅವರ ಹೆಸರು ಕೆಡಿಸುವ ಜೊತೆಗೆ, ನಾನು ಹೆಸರು ಮಾಡುವ…

Read More

ಹೊಸ ವರ್ಷ ಸಂಭ್ರಮದ ವೇಳೆ ಹುಡುಗಿಯರದ ಸುದ್ದಿಗೆ ಹೋದ್ರೆ ಜೋಕೆ: ಖಾಕಿ ಖಡಕ್​​ ಎಚ್ಚರಿಕೆ – Kannada News | New Years Eve in Belagavi: Police Commissioner Borase Outlines Security and Safety Directives.

ಬೆಳಗಾವಿ, ಡಿಸೆಂಬರ್​​ 31: ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲು ಬೆಳಗಾವಿ ನಗರ ಸಜ್ಜಾಗಿದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಳಗಾವಿ ಪೊಲೀಸರು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಅವರು ಹೊಸ ವರ್ಷಾಚರಣೆಯ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಡಿಸೆಂಬರ್ 26ರಂದೇ ಹೋಟೆಲ್, ಬಾರ್ ಹಾಗೂ ರೆಸಾರ್ಟ್ ಮಾಲೀಕರೊಂದಿಗೆ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸೂಚನೆ ನೀಡಲಾಗಿದೆ. ಅಪ್ರಾಪ್ತರಿಗೆ ಮದ್ಯ ಹಾಗೂ ಕೊಠಡಿಗಳನ್ನು ನೀಡದಂತೆ ಸೂಚಿಸಿದ್ದೇವೆ. ಅಗ್ನಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 27ರ ದಿನಭವಿಷ್ಯ

ದುರ್ಗಾ ಸಪ್ತಶತಿಯನ್ನು ಶ್ರವಣ ಮಾಡಿ. ಕೌಟುಂಬಿಕ ಸಮಸ್ಯೆಗಳು ಕಾಡುತ್ತಿದ್ದಲ್ಲಿ ಅದರಿಂದ ಹೊರಬರುವಂಥ ಮಾರ್ಗೋಪಾಯ ಗೋಚರ ಆಗಲಿವೆ. ಇನ್ನು ವ್ಯವಹಾರದಲ್ಲಿ ಹಿನ್ನಡೆ ಕಾಣುತ್ತಿದ್ದರೆ ಲಾಭದಾಯಕ ಆಗುವಂಥ ಮಾರ್ಗದರ್ಶನ, ಸಲಹೆ ದೊರೆಯುತ್ತವೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಬಹಳ ದಿನಗಳ ನಂತರ ನಿಮ್ಮ ಮನಸ್ಸಿಗೆ ಹತ್ತಿರ ಆದವರನ್ನು ಭೇಟಿ ಆಗುವ ಯೋಗ ಈ ದಿನ ಇದೆ. ಪ್ರೇಮಿಗಳಿಗೆ ಬಹಳ ಉತ್ತಮವಾದ ದಿನ ಇದಾಗಿರಲಿದೆ. ಡಯಟ್ ಅಂದರೆ ಆಹಾರ ಪಥ್ಯದ…

Read More

IND vs NZ: ನ್ಯೂಜಿಲೆಂಡ್ ವಿರುದ್ಧ ವಿಶೇಷ ಹ್ಯಾಟ್ರಿಕ್ ಪೂರ್ಣಗೊಳಿಸಿದ ಹರ್ಷಿತ್ ರಾಣಾ – Kannada News | Rana Shines vs NZ: Young Pacer’s Unique Hat trick Halts Devon Conway Thrice

ಟೀಂ ಇಂಡಿಯಾದ ಯುವ ವೇಗಿ ಹರ್ಷಿತ್ ರಾಣಾ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ತಮ್ಮ ಅಮೋಘ ಪ್ರದರ್ಶನವನ್ನು ಮುಂದುವರೆಸಿದ್ದಾರೆ. ಸರಣಿಯ ಮೂರು ಪಂದ್ಯಗಳಲ್ಲಿ ವಿಕೆಟ್‌ಗಳನ್ನು ಕಬಳಿಸುವ ಮೂಲಕ ತಮ್ಮ ಆಯ್ಕೆ ಸರಿಯಾಗಿದೆ ಎಂಬುದನ್ನು ಸಾಭೀತುಪಡಿಸಿದ್ದಾರೆ. ಇದರ ಜೊತೆಗೆ ಇಂದೋರ್‌ನಲ್ಲಿ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ವಿಶೇಷ ಹ್ಯಾಟ್ರಿಕ್ ಸಹ ಪೂರ್ಣಗೊಳಿಸಿದ್ದಾರೆ. ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಕೊನೆಯ ಏಕದಿನ ಪಂದ್ಯದ ಎರಡನೇ ಓವರ್‌ನಲ್ಲಿ ಬೌಲಿಂಗ್ ಜವಾಬ್ದಾರಿ ವಹಿಸಿಕೊಂಡ ಹರ್ಷಿತ್, ಮೊದಲ ಎಸೆತದಲ್ಲೇ ಆರಂಭಿಕ ಡೆವೊನ್ ಕಾನ್ವೇ ಅವರ…

Read More

ಕೇರಳ ಚುನಾವಣೆಗೆ ಬಿಜೆಪಿಯ 47 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ನೇಮಮ್​ನಿಂದ ರಾಜೀವ್ ಚಂದ್ರಶೇಖರ್ ಕಣಕ್ಕೆ

ನವದೆಹಲಿ, ಮಾರ್ಚ್ 16: ಕೇರಳಂ (ಕೇರಳ) ಚುನಾವಣೆಗೆ (Kerala Assembly Elections ) ಬಿಜೆಪಿ 47 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೇರಳ ರಾಜ್ಯದಲ್ಲಿ ತನ್ನ ಹೆಜ್ಜೆಗುರುತನ್ನು ವಿಸ್ತರಿಸಲು ಪ್ರಯತ್ನಿಸುತ್ತಿರುವ ಬಿಜೆಪಿ ಹಲವಾರು ಪ್ರಮುಖ ನಾಯಕರನ್ನು ಕಣಕ್ಕಿಳಿಸಿದೆ. ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಬಿಜೆಪಿಯ ಪ್ರಮುಖ ಅಭ್ಯರ್ಥಿಗಳಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷ ಮತ್ತು ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಕೂಡ ಒಬ್ಬರು. ಅವರು ನೇಮಮ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಈ ಸ್ಥಾನವು ಬಿಜೆಪಿ ಮತ್ತು ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್​​ವಾದಿ)…

Read More

ಕ್ಯಾಚ್ ಹಿಡಿದು, ವಿಕೆಟ್ ಪಡೆದು ವಿಶ್ವ ದಾಖಲೆ ಬರೆದ ಶಮರ್ ಜೋಸೆಫ್ – Kannada News | Shamar Joseph Creates New World Record in T20 Cricket

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ಮತ್ಯಾರೂ ಅಲ್ಲ, ವೆಸ್ಟ್ ಇಂಡೀಸ್ ವೇಗಿ ಶಮರ್ ಜೋಸೆಫ್ (Shamar Joseph). ಅದು ಕೂಡ ಕ್ಯಾಚ್ ಹಿಡಿದು, ವಿಕೆಟ್ ಪಡೆಯುವ ಮೂಲಕ ಎಂಬುದು ವಿಶೇಷ. Source link

Read More

ಅಯ್ಯೋ ವಿಧಿಯೇ! ಬುದ್ಧಿ ಮಾತು ಹೇಳಿದ್ದಕ್ಕೆ ಅನಾಯಾಸವಾಗಿ ಕೊಲೆಯಾದ ವ್ಯಕ್ತಿ – Kannada News | Hubballi Murder: Man Killed for Advising Relative in Family Feud

ಹುಬ್ಬಳ್ಳಿ, ಜನವರಿ 22: ಆತ ಇಡೀ ಕುಟುಂಬಕ್ಕೆ ಆಧಾರವಾಗಿದ್ದ. ಹೋಟೆಲ್​​​ವೊಂದರಲ್ಲಿ ಅಡುಗೆ ಕೆಲಸ ಮಾಡುತ್ತಾ ಸಂಸಾರ ನಡೆಸುತ್ತಿದ್ದ. ಬುದ್ಧ ಮಾತು ಹೇಳಿದ್ದಕ್ಕೆ ಇದೀಗ ಆತನೆ ಬಲಿ (death) ಆಗಿದ್ದಾನೆ. ಮನೆ ಮುಂದೆ ನಿಂತು ಗಲಾಟೆ ಮಾಡುತ್ತಿದ್ದ ಸಂಬಂಧಿಗೆ ಜಗಳ ಮಾಡಬೇಡ, ಮಾತುಕತೆ ಮೂಲಕ ಸಮಸ್ಯೆ ಬಗೆಹರಿಕೊಳ್ಳೋಣ ಅಂತ ಹೇಳಿದ್ದಕ್ಕೆ ಸಂಬಂಧಿಯೇ ಕಲ್ಲಿನಿಂದ ಹೊಡೆದು ಕೊಲೆ (murder) ಮಾಡಿದ್ದಾನೆ. ಮನೆಗೆ ಆಧಾರವಾಗಿದ್ದ ವ್ಯಕ್ತಿ ಕಳೆದುಕೊಂಡ ಕುಟುಂಬ ಕಂಗಾಲಾಗಿದೆ. ನಡೆದದ್ದೇನು? ಹುಬ್ಬಳ್ಳಿ ನಗರದ ಗೌಶಿಯಾ ಟೌನ್​​ನಲ್ಲಿ ಕಳೆದ ರಾತ್ರಿ ಘಟನೆ…

Read More