Headlines

ಬೆಂಗಳೂರಿನಲ್ಲಿ 5.24 ಕೋಟಿ ರೂ ಮೌಲ್ಯದ ಡ್ರಗ್ಸ್, ಗಾಂಜಾ ಜಪ್ತಿ: ಮಹಿಳೆಯರಿಬ್ಬರು ಸೇರಿ 16 ಆರೋಪಿಗಳ ಬಂಧನ – Kannada News | Bengaluru Drug Bust: 5.24 Cr Worth Drugs and Ganja Seized, 16 Peddlers Arrested

ಜಪ್ತಿ ಮಾಡಲಾದ ಡ್ರಗ್ಸ್​Image Credit source: tv9 kannada ಬೆಂಗಳೂರು, ಫೆಬ್ರವರಿ 27: ವಿವಿಧ ಡ್ರಗ್ಸ್ ಪ್ರಕರಣಗಳಲ್ಲಿ (Drugs Case) ಇಬ್ಬರು ಮಹಿಳೆಯರು ಸೇರಿ ಒಟ್ಟು 16 ಪೆಡ್ಲರ್​ಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ ಹಾಗೂ ನಗರದ ವಿವಿಧ ಠಾಣೆಗಳ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ವಿದೇಶಿ ಪ್ರಜೆಗಳು ಸೇರಿದಂತೆ ಹೊರ ರಾಜ್ಯದ 8 ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಜೊತೆಗೆ ನಗರದಲ್ಲಿ 5.24 ಕೋಟಿ ರೂ ಮೌಲ್ಯದ ಡ್ರಗ್ಸ್, ಮೂರು ಸಾವಿರ ಎಂಡಿಎಂ ಮಾತ್ರೆಗಳು ಮತ್ತು ಗಾಂಜಾವನ್ನು ಜಪ್ತಿ…

Read More

Karnataka Weather Forecast: ಮುಂದಿನ 3-4 ದಿನ ರಾಜ್ಯಾದ್ಯಂತ ಭಾರೀ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ! – Kannada News | Karnataka rain Update: Heavy Rain Alert For Next 4 Days; Early Monsoon To Hit Kerala On May 26

ಮುಂದಿನ 3-4 ದಿನ ರಾಜ್ಯಾದ್ಯಂತ ಭಾರೀ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ! ಬೆಂಗಳೂರು, ಮೇ 16: ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 3 ರಿಂದ 4 ದಿನಗಳ ಕಾಲ (ಮೇ 15 ರಿಂದ 18 ರವರೆಗೆ) ಕರ್ನಾಟಕದಾದ್ಯಂತ ಗುಡುಗು, ಸಿಡಿಲು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ  (Weather)  ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಗಲಿನಲ್ಲಿ ತಾಪಮಾನ ಏರಿಕೆಯಾಗಿ ಬಿಸಿಲಿನ ಬೇಗೆ ಮುಂದುವರಿದರೂ, ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ…

Read More

ಬೆಂಗಳೂರಿನ ಸೆಖೆಗೆ ಬೆದರಿ ಕೆಫೆ ಸೇರುತ್ತಿದ್ದಾರೆ ಟೆಕ್ಕಿಗಳು! ದಿನಕ್ಕೆ 800 ರೂ. ಖರ್ಚು ಮಾಡಿದ್ರೂ ಎಸಿ ಅಂದ್ರೆ ಪ್ರಾಣ! – Kannada News | Viral Post Highlights the High Cost of ‘Work From Cafe’ in Sweltering Bengaluru

ಬೆಂಗಳೂರು, ಮೇ,12: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈ ವರ್ಷ ಬಿಸಿಲಿನ ತಾಪ ದಾಖಲೆ ಮಟ್ಟದಲ್ಲಿದೆ. ಮನೆಯಲ್ಲಿ ಕುಳಿತು ಕೆಲಸ ಮಾಡುವ ಉದ್ಯೋಗಿಗಳಿಗೆ ಸೆಖೆ ತಾಳಲಾರದೆ ಈಗ ಹೊಸ ಟ್ರೆಂಡ್ ಶುರುವಾಗಿದೆ. ಅದೇ ‘ವರ್ಕ್ ಫ್ರಮ್ ಕೆಫೆ’ (Work From Cafe). ಇತ್ತೀಚೆಗೆ ಬೆಂಗಳೂರಿನ ಯುವತಿಯೊಬ್ಬಳು ಹಂಚಿಕೊಂಡಿರುವ ಕೆಫೆ ಖರ್ಚಿನ ವಿವರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಯುವತಿ, ತಾನು ಮನೆಯಲ್ಲಿ ಸೆಖೆ ತಡೆಯಲಾಗದೆ ಕೆಫೆಗೆ ಹೋಗಿ…

Read More

ಮತ್ತೆ ಕರ್ನಾಟಕ ಸಾರಿಗೆ ನೌಕರರ ಮುಷ್ಕರ, ಬಸ್‌‍ ಓಡಾಟ ಇರುತ್ತಾ? ಇಲ್ವಾ? – Kannada News | Karnataka Transport employees union calls strike On May 10 for 25 Percent Salary Hike

ಬೆಂಗಳೂರು, (ಮೇ 13): ಕರ್ನಾಟಕ ಸರ್ಕಾರವು ಕೆಎಸ್‌ಆರ್‌ಟಿಸಿ (KSRTC) ಸೇರಿದಂತೆ 4 ಸಾರಿಗೆ ನಿಗಮಗಳ 1.05 ಲಕ್ಷ ನೌಕರರ ವೇತನವನ್ನು ಶೇ.12.5 ರಷ್ಟು ಹೆಚ್ಚಿಸಿ ಆದೇಶಿಸಿದೆ. ಆದ್ರೆ, ಇದಕ್ಕೆ ಸಾರಿಗೆ ಸಿಬ್ಬಂದಿ (transport employees) ಮಾತ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಶೇಕಡಾ 25ರಷ್ಟು ವೇತನ ಹೆಚ್ಚಳಕ್ಕೆ ಬೇಡಿಕೆ ಇಡಲಾಗಿತ್ತು. ಆದ್ರೆ, ರಾಜ್ಯ ಸರ್ಕಾರ ಅರ್ಧ ಅಂದರೆ ಶೇ.12.5 ರಷ್ಟು ವೇತನ ಹೆಚ್ಚಳ ಮಾಡಿದೆ. ಇದರಿಂದ ಸಾರಿಗೆ ಸಿಬ್ಬಂದಿ ಗರಂ ಆಗಿದ್ದಾರೆ. ಈ ಬಗ್ಗೆ ಬೆಂಗಳೂರಿನ ಶೇಷಾದ್ರಿಪುರಂನ ಎಐಟಿಯುಸಿ ಕಚೇರಿಯಲ್ಲಿಂದು…

Read More

ಮಲಗಿದ್ದಾಗ ಮುಖದ ಮೇಲೆ ಬಿದ್ದ ಬಾವಲಿ, ಕಡಿತದ ಗುರುತಿಲ್ಲದಿದ್ದರೂ ರೇಬೀಸ್‌ನಿಂದ 11 ವರ್ಷದ ಬಾಲಕ ಸಾವು – Kannada News | Rabies Death: Boy Dies After Bat Contact, No Visible Bite Marks Urgent Prevention Needed

ಒಂಟಾರಿಯೊ,ಜುಲೈ 03: ಬಾವಲಿ(Bats)ಗಳ ಕಡಿತದಿಂದ ಹರಡುವ ರೇಬೀಸ್(Rabies) ವೈರಸ್ ಎಷ್ಟು ಅಪಾಯಕಾರಿ ಎಂಬುದಕ್ಕೆ ಕೆನಡಾದಲ್ಲಿ ನಡೆದಿರುವ ಒಂದು ಅತ್ಯಂತ ದುಃಖಕರ ಘಟನೆ ಸಾಕ್ಷಿಯಾಗಿದೆ. ಬಾವಲಿ ಕಚ್ಚಿದ ಅಥವಾ ಗೀಚಿದ ಯಾವುದೇ ಲಕ್ಷಣಗಳು ಹೊರಗಣ್ಣಿಗೆ ಕಾಣಿಸದಿದ್ದರೂ, 11 ವರ್ಷದ ಬಾಲಕನೊಬ್ಬ ರೇಬೀಸ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಬಾವಲಿಗಳ ಒಡನಾಟದಲ್ಲಿ ಅಡಗಿರುವ ಈ ಗುಪ್ತ ಅಪಾಯದ ಬಗ್ಗೆ ವೈದ್ಯಕೀಯ ತಜ್ಞರು ಸಾರ್ವಜನಿಕರಿಗೆ ತೀವ್ರ ಎಚ್ಚರಿಕೆ ನೀಡಿದ್ದಾರೆ. ಕಡಿತದ ಗುರುತಿರಲಿಲ್ಲ, ಕುಟುಂಬದ ನಿರ್ಲಕ್ಷ್ಯ ವರದಿಗಳ ಪ್ರಕಾರ, ಆ ಬಾಲಕ…

Read More

ಐಪಿಎಲ್ ವೀಕ್ಷಕರನ್ನು ಹೆಚ್ಚಿಸಲು ಖ್ಯಾತ ಉದ್ಯಮಿ ನೀಡಿದ ಸಲಹೆಗಳು ಹೀಗಿವೆ – Kannada News | IPL’s Identity Crisis: Harsh Goenka Calls for Balance

IPL 2026: ಐಪಿಎಲ್ ಅಂಗಳದಲ್ಲಿ ರನ್‌ಗಳ ಅಬ್ಬರವೇನೋ ಜೋರಾಗಿದೆ. ಆದರೆ ಕಿಕ್ಕಿರಿದು ತುಂಬುತ್ತಿದ್ದ ಪ್ರೇಕ್ಷಕರ ಗ್ಯಾಲರಿ ಮತ್ತು ಟಿವಿ ಪರದೆಯ ಮುಂದೆ ಕುಳಿತು ನೋಡುವವರ ಸಂಖ್ಯೆ ಮಾತ್ರ ಕುಸಿಯುತ್ತಿದೆ. ಐಪಿಎಲ್ ಟಿವಿ ವೀಕ್ಷಕರ ಸಂಖ್ಯೆಯಲ್ಲಿ ಶೇ. 26ರಷ್ಟು ಇಳಿಕೆಯಾಗಿರುವುದು ಈಗ ಬಿಸಿಸಿಐಗೆ ನಿದ್ದೆಗೆಡಿಸಿದೆ. ಈ ಕುಸಿತ ಕೇವಲ ತಾಂತ್ರಿಕ ಬದಲಾವಣೆಯೋ ಅಥವಾ ‘ಕ್ರಿಕೆಟ್ ಆಯಾಸ’ವೋ?  ಈ ಬಗ್ಗೆ ಖ್ಯಾತ ಉದ್ಯಮಿ ಹರ್ಷ್ ಗೋಯೆಂಕಾ ಅವರ ಸಲಹೆಗಳು ಐಪಿಎಲ್‌ನ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿವೆ. ಕ್ರೀಡಾಂಗಣದ ಅವ್ಯವಸ್ಥೆಯಿಂದ ಹಿಡಿದು…

Read More

44ನೇ ವಯಸ್ಸಿಗೆ ಹೊಸ ಕ್ರಿಕೆಟ್ ಲೀಗ್ ಸೇರಿದ ಯುವರಾಜ್ ಸಿಂಗ್ – Kannada News | Dunes T20 League: Yuvraj Singh Joins Saudi Arabia’s New Cricket Extravaganza

ವಿಶ್ವದಾದ್ಯಂತ ಐಪಿಎಲ್ ಮಾದರಿಯ ಟಿ20 ಲೀಗ್‌ಗಳ ಅಬ್ಬರ ಜೋರಾಗಿದೆ. ಭಾರತ, ಆಸ್ಟ್ರೇಲಿಯಾ, ಅಮೆರಿಕದ ಬೆನ್ನಲ್ಲೇ ಇದೀಗ ಸೌದಿ ಅರೇಬಿಯಾ ಕೂಡ ಕ್ರಿಕೆಟ್ ಲೀಗ್ ಆರಂಭಿಸಲು ಮುಂದಾಗಿದೆ. ‘ಡ್ಯೂನ್ಸ್ ಟಿ20 ಲೀಗ್’ ಎಂದು ಈ ಲೀಗ್​​ಗೆ ಹೆಸರು ಇಡಲಾಗಿದ್ದು, ಪ್ರಸಕ್ತ ವರ್ಷದ ಅಕ್ಟೋಬರ್ ಎರಡನೇ ವಾರದಲ್ಲಿ ಅದ್ಧೂರಿಯಾಗಿ ಆರಂಭವಾಗಲಿದೆ. ಟೀಂ ಇಂಡಿಯಾದ ಮಾಜಿ ಕ್ರಿಕೆಟರ್ ಯುವರಾಜ್​ ಸಿಂಗ್ ಅವರು (Yuvaraj Singh) ಈ ಲೀಗ್ ಸೇರಿದ್ದಾರೆ. ಯುವರಾಜ್ ಸಿಂಗ್ ಅವರು ಈ ಲೀಗ್‌ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾಗಿದ್ದಾರೆ….

Read More

ನಾವು ಫ್ರೆಂಡ್ಸ್; ಭಾರತ ಸೇರಿದಂತೆ 5 ದೇಶಗಳಿಗೆ ಹಾರ್ಮುಜ್ ಪ್ರವೇಶಕ್ಕೆ ಇರಾನ್ ಅನುಮತಿ

ಟೆಹ್ರಾನ್, ಮಾರ್ಚ್ 26: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷದ ಮಧ್ಯೆ ಇರಾನ್ ಭಾರತಕ್ಕೆ ಗುಡ್ ನ್ಯೂಸ್ ನೀಡಿದೆ. ಇಂಧನ ಹಡಗುಗಳ ಸಾಗಾಟಕ್ಕೆ ನಿರ್ಣಾಯಕವಾಗಿರುವ ಹಾರ್ಮುಜ್ ಜಲಸಂಧಿಯೊಳಗೆ (Strait of Hormuz) ಪ್ರವೇಶಿಸಲು ಭಾರತಕ್ಕೆ ಅನುಮತಿ ನೀಡಲಾಗಿದೆ. ವಿಶ್ವದ ತೈಲದ ಐದನೇ ಒಂದು ಭಾಗದಷ್ಟು ಹಡಗುಗಳ ಸಂಚಾರಕ್ಕೆ ಪ್ರಮುಖ ಮಾರ್ಗವಾಗಿರುವ ಪರ್ಷಿಯನ್ ಕೊಲ್ಲಿಯ ಕಿರಿದಾದ ಜಲಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಕಳೆದ ತಿಂಗಳು ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ಇರಾನ್ ವಿರುದ್ಧ ಯುದ್ಧವನ್ನು ಪ್ರಾರಂಭಿಸಿದಾಗಿನಿಂದ ಇರಾನ್ ಬಂದ್ ಮಾಡಿತ್ತು. ಇದೀಗ…

Read More

JDS ಮುಖಂಡೆ ಪುತ್ರನ ಕಿರುಕಳಕ್ಕೆ ಯುವತಿ ಆತ್ಮಹತ್ಯೆ ಕೇಸ್​​​: 2 ಗ್ರಾಮಗಳ ಮಧ್ಯೆ ಮೂಡಿದ ವೈಮನಸ್ಸು – Kannada News | Rishala DSouza Suicide by JDS leader Son Case: Villages Clash Over Rishal Death

ಕಾರವಾರ, ಜನವರಿ 16: ಜೆಡಿಎಸ್‌ (JDS) ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ (suicide) ಪ್ರಕರಣ ಇದೀಗ ಎರಡು ಗ್ರಾಮಗಳ ನಡುವಿನ ವೈಮನಸ್ಸಿಗೆ ಕಾರಣವಾಗಿದೆ. ಚಿರಾಗ್ ವಿರುದ್ಧ ಅತ್ಯಾಚಾರ ಆರೋಪ ಕೇಳಿಬರುತ್ತಿದ್ದು, ಗ್ರಾಮಸ್ಥರು ಪರಸ್ಪರ ಸುದ್ದಿಗೋಷ್ಠಿ ನಡೆಸಿ ಸುಳ್ಳು ಆರೋಪ ಮಾಡದಂತೆ  ಎಚ್ಚರಿಕೆ ಸಂದೇಶ ನೀಡಿದ್ದಾರೆ. ದಿನಕ್ಕೊಂದು ತಿರುವು ಕಾರವಾರ ತಾಲೂಕಿನ ಕದ್ರಾ ಗ್ರಾಮದ ರಿಶೇಲ್ ಡಿಸೋಜ್ ಆತ್ಮಹತ್ಯೆ ಪ್ರಕರಣ ಸದ್ಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇಷ್ಟು ದಿನ ಎರಡು ಕುಟುಂಬಗಳ ನಡೆವೆ ಹೋರಾಟ ನಡೆದಿತ್ತು….

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 22ರ ದಿನಭವಿಷ್ಯ

ಈ ದಿನ ಯಾವುದೇ ಮುಖ್ಯ ಕೆಲಸ- ಕಾರ್ಯ, ಹಣಕಾಸಿನ ಮಾತುಕತೆ ಮಾಡಬೇಕು ಎಂದಿದ್ದಲ್ಲಿ ರಾಘವೇಂದ್ರ ಸ್ವಾಮಿಗಳು ಅಥವಾ ಸಾಯಿಬಾಬಾರವರನ್ನು ಸ್ಮರಿಸಿ ಮುಂದುವರಿಯಿರಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಮೇಲಿಂದ ಮೇಲೆ ಭಾವನಾತ್ಮಕವಾಗಿ ಭಾರವಾದ ಮಾತುಗಳನ್ನು ಕೇಳಿಸಿಕೊಳ್ಳುವ ಸನ್ನಿವೇಶಗಳು ಉದ್ಭವ ಆಗಲಿವೆ. ನಾಲ್ಕು ಗೋಡೆಯ ಮಧ್ಯೆ ಮಾತನಾಡಿ ಮುಗಿಸಿಕೊಳ್ಳಬೇಕಾದ ವಿಷಯಗಳನ್ನು ಅದೇ ರೀತಿ ಮಾತಾಡಿ ಮುಗಿಸಿಕೊಳ್ಳಿ. ಹೆಚ್ಚು ಕಷ್ಟ ಆಗಬಹುದಾದಂಥ ವಿಷಯಗಳು ಅಥವಾ ವಿಚಾರಗಳನ್ನು ಪ್ರಭಾವ ಬಳಸಿಕೊಂಡು…

Read More