‘ನನ್ನ ನಿಶ್ಚಿತಾರ್ಥ ಆಯ್ತು, ಆದ್ರೆ ನನಗೆ ಹೋಗೋಕೆ ಆಗಿಲ್ಲ’; ವದಂತಿಗೆ ಅನುಪಮಾ ಸ್ಪಷ್ಟನೆ

ಅನುಪಮಾ ಗೌಡ ಅವರು (Anupama Gowda) ನಟಿ ಹಾಗೂ ನಿರೂಪಕಿ. ಕಲರ್ಸ್​​ ಶೋಗಳನ್ನು ಅವರು ಹೋಸ್ಟ್ ಮಾಡುತ್ತಾರೆ. ಈಗ ಅವರು ನಿರೂಪಣೆಯಲ್ಲಿ ಬ್ಯುಸಿ ಇದ್ದಾರೆ. ಈ ಮೊದಲು ಬಿಗ್ ಬಾಸ್ ಅಲ್ಲೂ ಅನುಪಮಾ ಗೌಡ ಅವರು ಮಿಂಚಿದ್ದರು. ಕಳೆದ ಕೆಲ ದಿನಗಳಿಂದ ಅವರ ನಿಶ್ಚಿತಾರ್ಥ ಎಂಬ ಸುದ್ದಿ ಹರಿದಾಡಿತ್ತು. ಇದಕ್ಕೆ ಸಂಬಂಧಿಸಿದಂತೆ ಅವರು ಸ್ಪಷ್ಟನೆ ನೀಡಿದ್ದಾರೆ. ಇತ್ತೀಚೆಗೆ ಅವರ ಗೆಳೆಯ ರಾಘವ್ ಜೊತೆ ಅನುಪಮಾ ಗೌಡ ಫೋಟೋ ಹಂಚಿಕೊಂಡಿದ್ದರು. ಈ ಫೋಟೋ ನೋಡಿದ ಅನೇಕರು ಅನುಪಮಾ ಗೌಡ…

Read More

RR vs RCB Playing XI: ಟಾಸ್ ಗೆದ್ದ ರಾಜಸ್ಥಾನ್; ಆರ್​ಸಿಬಿ ತಂಡಕ್ಕೆ ಹೇಜಲ್‌ವುಡ್ ಎಂಟ್ರಿ

ಐಪಿಎಲ್ 2026 (IPL 2026) ರ 16ನೇ ಪಂದ್ಯದಲ್ಲಿ ಎರಡು ಅಜೇಯ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು (RR vs RCB) ತಂಡವನ್ನು ತನ್ನ ತವರು ಮೈದಾನದಲ್ಲಿ ಎದುರಿಸುತ್ತಿದೆ. ಹಾಲಿ ಚಾಂಪಿಯನ್ ಆರ್‌ಸಿಬಿ ಈ ಆವೃತ್ತಿಯಲ್ಲಿ ಆಡಿದ ಸತತ 2 ಪಂದ್ಯಗಳನ್ನು ಗೆದ್ದಿದೆ. ಇತ್ತ ರಾಜಸ್ಥಾನ ಕೂಡ ಸತತ 3 ಪಂದ್ಯಗಳನ್ನು ಗೆದ್ದಿದೆ. ಆದ್ದರಿಂದ, ಏಪ್ರಿಲ್ 10 ರ ಶುಕ್ರವಾರದಂದು ರಾಜಸ್ಥಾನ ಮತ್ತು ಬೆಂಗಳೂರಿನ ನಡುವೆ ಯಾವ ತಂಡವು ತಮ್ಮ…

Read More

IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

2008 ರಿಂದ ಆರಂಭವಾದ ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ನಿಸ್ಸಂದೇಹವಾಗಿ ವಿಶ್ವದ ಅತ್ಯಂತ ಶ್ರೀಮಂತ ಲೀಗ್. ಯುವ ಪ್ರತಿಭೆಗಳನ್ನು ಸ್ಟಾರ್‌ ಆಟಗಾರರನ್ನಾಗಿ ವಿಶ್ವಕ್ಕೆ ಪರಿಚಯಿಸಿದ ಕೀರ್ತಿ ಕೂಡ ಐಪಿಎಲ್​ಗೆ ಸಲ್ಲಬೇಕು. ಅನೇಕ ಆಟಗಾರರು ಐಪಿಎಲ್​ ಮೂಲಕವೇ ರಾಷ್ಟ್ರೀಯ ತಂಡದಲ್ಲೂ ಸ್ಥಾನ ಪಡೆದಿದ್ದಾರೆ. ಇದೇ ಕಾರಣದಿಂದಾಗಿ ಯುವ ಆಟಗಾರರು ಕೂಡ ಐಪಿಎಲ್​ನಲ್ಲಿ ಭಾಗವಹಿಸುವುದನ್ನು ಎದುರು ನೋಡುತ್ತಿರುತ್ತಾರೆ. ಅದರಂತೆ ಐಸಿಸಿ ಸ್ಥಾನಮಾನ ಹೊಂದಿರುವ ಬಹುತೇಕ ರಾಷ್ಟ್ರಗಳ ಆಟಗಾರರು ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಪಾಕಿಸ್ತಾನದ 11 ಸ್ಟಾರ್ ಆಟಗಾರರು 2008ರ…

Read More

‘ನನ್ನ ಮಗ ಸುರಕ್ಷಿತವಾಗಿ ಬರಬೇಕು’: ಮೋದಿಗೆ ಮನವಿ ಮಾಡಿದ ಯುವಕನ ತಾಯಿ! – Kannada News | Tumakuru’s Manoj Stranded in Iran War: Family Urges Govt for Repatriation

‘ನನ್ನ ಮಗ ಸುರಕ್ಷಿತವಾಗಿ ಬರಬೇಕು’: ಮೋದಿಗೆ ಮನವಿ ಮಾಡಿದ ಇರಾನ್​ನಲ್ಲಿ ಸಿಲುಕಿರುವ ಯುವಕನ ತಾಯಿ! ತುಮಕೂರು, ಮಾರ್ಚ್​ 03: ಉದ್ಯೋಗ ಅರಸಿ ಇರಾನ್‌ಗೆ ತೆರಳಿದ್ದ ತುಮಕೂರಿನ (Tumkuru) ಯುವಕ ಯುದ್ಧ ಪರಿಸ್ಥಿತಿಯ ನಡುವೆ ಅಲ್ಲಿಯೇ ಸಿಲುಕಿರುವ ಘಟನೆ ಆತಂಕ ಮೂಡಿಸಿದ್ದು, ಆತನನ್ನು ಕರೆತರುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಗುಬ್ಬಿ ತಾಲ್ಲೂಕಿನ ಡಿ. ರಾಂಪುರ ನಿವಾಸಿ ಮನೋಜ್ (25) ಇರಾನ್‌ನಲ್ಲಿ ಮರ್ಚೆಂಟ್ ನೇವಿ ಹಡಗಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇಸ್ರೇಲ್–ಇರಾನ್ ಯುದ್ಧ ಆರಂಭವಾದ ನಂತರ ಸಂಪರ್ಕ ಕಡಿತಗೊಂಡಿರುವುದು ಕುಟುಂಬದವರಲ್ಲಿ ಕಳವಳ ಉಂಟುಮಾಡಿದೆ….

Read More

ಆಪರೇಷನ್ ಸಿಂಧೂರದಿಂದಾಗಿ ಪಾಕಿಸ್ತಾನ ಸಂವಿಧಾನವನ್ನೇ ಬದಲಾಯಿಸಿತು; ರಕ್ಷಣಾ ಮುಖ್ಯಸ್ಥ ಟೀಕೆ – Kannada News | Operation Sindoor exposed Pakistan failures forced it to change Constitution says Defence chief General Chauhan

ನವದೆಹಲಿ, ಜನವರಿ 10: ಭಾರತದ ರಕ್ಷಣಾ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಪಾಕಿಸ್ತಾನ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪಾಕಿಸ್ತಾನದ ಇತ್ತೀಚಿನ ಸಾಂವಿಧಾನಿಕ ತಿದ್ದುಪಡಿಗಳು ಆಪರೇಷನ್ ಸಿಂಧೂರ್ (Operation Sindoor) ಸಮಯದಲ್ಲಿ ಅದರ ವೈಫಲ್ಯವನ್ನು ಪ್ರದರ್ಶಿಸುತ್ತವೆ ಎಂದು ಹೇಳಿಟೀಕಿಸಿದ್ದಾರೆ. ಪಾಕಿಸ್ತಾನ ತನ್ನ ನ್ಯೂನತೆಗಳನ್ನು ಮರೆಮಾಡಲು ಬದಲಾವಣೆಗಳನ್ನು ಆರಂಭಿಸಿತು. ಇವು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಸಮಯದಲ್ಲಿ ಬಹಿರಂಗಗೊಂಡವು ಎಂದು ಅವರು ಹೇಳಿದ್ದಾರೆ. ಪುಣೆ ಸಾರ್ವಜನಿಕ ನೀತಿ ಉತ್ಸವದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಜನರಲ್ ಚೌಹಾಣ್, ಪಾಕಿಸ್ತಾನದಲ್ಲಿ ಮಾಡಲಾದ ಬದಲಾವಣೆಗಳು ಅನೇಕ ನ್ಯೂನತೆಗಳನ್ನು…

Read More

ದೇವನಹಳ್ಳಿಯಲ್ಲಿ ಟೋಲ್ ಬೂತ್​ಗೆ ಗುದ್ದಿದ ಬಸ್; ರಕ್ಷಣೆಗೆ ಧಾವಿಸಿದವರು ಮೊಬೈಲ್ ಹೊತ್ತೊಯ್ದರು – Kannada News | Devanahalli Bus Accident: iPhone Theft Amidst Chaos

ದೇವನಹಳ್ಳಿಯಲ್ಲಿ ಟೋಲ್ ಬೂತ್​ಗೆ ಗುದ್ದಿದ ಬಸ್; ರಕ್ಷಣೆಗೆ ಬಂದವರು ಮೊಬೈಲ್ ಹೊತ್ತೊಯ್ದರು ದೇವನಹಳ್ಳಿ, ಜನವರಿ 02: ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರಲ್ಲಿನ ದೇವನಹಳ್ಳಿ ಹೊರವಲಯದ ಟೋಲ್ ಪ್ಲಾಜಾ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅಪಘಾತ ತಪ್ಪಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ (Bengaluru) ಬರುತ್ತಿದ್ದ ಟ್ರಾನ್ಸ್ ಇಂಡಿಯಾ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಅತಿವೇಗದಿಂದ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಪ್ಲಾಜಾ ಬೂತ್‌ಗೆ ಡಿಕ್ಕಿ ಹೊಡೆದಿದೆ. ಇದೇ ಸಮಯದಲ್ಲಿ ರಕ್ಷಣೆಯ ನೆಪದಲ್ಲಿ ಬಂದ ಕಳ್ಳರು…

Read More

ದೆವ್ವ ಹಿಡಿದಿದೆ ಎಂದು ಕಟ್ಟಿಗೆಯಿಂದ ಹೊಡೆದು ಕೊಲೆ: ಕಲಬುರಗಿ ಮೂಲದ ಮಹಿಳೆ ಮಹಾರಾಷ್ಟ್ರದಲ್ಲಿ ಸಾವು – Kannada News | Kalaburagi Woman Beaten to Death Over ‘Devil Possession’

ದೆವ್ವ ಹಿಡಿದಿದೆ ಎಂದು ಕಟ್ಟಿಗೆಯಿಂದ ಹೊಡೆದ ಪಾಪಿಗಳು! ಕಲಬುರಗಿ, ಡಿಸೆಂಬರ್ 27: ತಂತ್ರಜ್ಞಾನ ಯುಗದಲ್ಲಿಯೂ ಮೂಢನಂಬಿಕೆಗಳ ಅಂಧಕಾರ ಇನ್ನೂ ಜೀವಂತವಾಗಿರುವುದಕ್ಕೆ ಕಲಬುರಗಿಯ (Kalaburagi) ಮಹಿಳೆಯೊಬ್ಬರ ದಾರುಣ ಸಾವು ಸಾಕ್ಷಿಯಾಗಿದೆ. ದೆವ್ವ ಹಿಡಿದಿದೆ ಎಂಬ ಅಸಂಬದ್ಧ ನಂಬಿಕೆಯ ಹೆಸರಿನಲ್ಲಿ ಮಹಿಳೆಯನ್ನು ಬೇವಿನ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಭೀಕರ ಘಟನೆ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಮುರುಮ್ ಗ್ರಾಮದಲ್ಲಿ ನಡೆದಿದೆ. ಬೇವಿನ ಕಟ್ಟಿಗೆಯಿಂದ ಹಲ್ಲೆ ಕೊಲೆಯಾದ ಮಹಿಳೆಯನ್ನು ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ವೆಂಕಟೇಶ್ವರ ನಗರ ನಿವಾಸಿ ಮುಕ್ತಬಾಯಿ ಎಂದು…

Read More

Video: ಇಯರ್ ಎಂಡ್ ಪಾರ್ಟಿ ಕೊಟ್ಟು, 235 ಕೋಟಿ ರೂ. ನಗದು ಇಟ್ಟು, ಸಿಬ್ಬಂದಿಗೆ ಎಷ್ಟು ಬೇಕೋ ಅಷ್ಟು ತಗೊಳಿ ಎಂದ ಮಾಲೀಕ

ಬೀಜಿಂಗ್, ಫೆಬ್ರವರಿ 27: ಸಾಮಾನ್ಯವಾಗಿ ಕಂಪನಿಗಳಲ್ಲಿ ಪ್ರತಿ ವರ್ಷ ಸಂಬಳ ಹೆಚ್ಚಿಸುವುದೇ ಕಷ್ಟ, ಅದರಲ್ಲಿ ಬೋನಸ್ ಆಗಿ ಕೋಟಿ ಕೋಟಿ ರೂ. ಹಣ ಸಿಬ್ಬಂದಿಗೆ ಕೊಡುತ್ತಾರೆ ಎಂದರೆ ಅಚ್ಚರಿಯ ವಿಷಯವೇ ಸರಿ. ಚೀನಾದ ಕಂಪನಿಯೊಂದು ಈ ಮಹತ್ತರ ಕೆಲಸ ಮಾಡಿದೆ. ಕಂಪನಿಗೆ ಬಂದ ಲಾಭದಲ್ಲಿ ಶೇ.70ರಷ್ಟನ್ನು ತನ್ನ ಉದ್ಯೋಗಿಗಳಿಗೆ ನೀಡಿದೆ. ವಾರ್ಷಿಕ ಬೋನಸ್ ಆಗಿ ಸಿಬ್ಬಂದಿಗೆ 180 ಮಿಲಿಯನ್ ಯುವಾನ್ ಅಂದರೆ ಸುಮಾರು 235 ಕೋಟಿ ರೂ. ನೀಡಿರುವ ಘಟನೆ ನಡೆದಿದೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್…

Read More

ಶಾಸಕ ಯತ್ನಾಳ್​​ ಪುತ್ರನ ಆರತಕ್ಷತೆಯಲ್ಲಿ ಜನವೋ ಜನ!: ವಿವಿಧ ಗಣ್ಯರು, ಮಠಾಧೀಶರು ಭಾಗಿ

ವಿಜಯಪುರ, ಮಾರ್ಚ್​​ 15: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪುತ್ರ ರಾಮನಗೌಡ ಅವರ ಅದ್ದೂರಿ ವಿವಾಹ ಆರತಕ್ಷತೆ ಕಾರ್ಯಕ್ರಮವು ವಿಜಯಪುರದ ಬಿಎಲ್‌ಡಿಇ ಸಂಸ್ಥೆಯ ಆವರಣದಲ್ಲಿ ವಿಜೃಂಭಣೆಯಿಂದ ಜರುಗಿತು. ರಾಮನಗೌಡ ಹಾಗೂ ಅಬೋಲಿ ಅವರ ವಿವಾಹೋತ್ಸವದ ಆರತಕ್ಷತೆಯಲ್ಲಿ ಅಪಾರ ಸಂಖ್ಯೆಯ ಜನರು ಪಾಲ್ಗೊಂಡಿದ್ದರು. ನಾಡಿನ ವಿವಿಧ ಮಠಾಧೀಶರು, ರಾಜಕಾರಣಿಗಳು ಹಾಗೂ ಅನೇಕ ಗಣ್ಯ ವ್ಯಕ್ತಿಗಳು ಆಗಮಿಸಿ ನೂತನ ದಂಪತಿಗಳನ್ನು ಶುಭ ಹಾರೈಸಿದ್ದಾರೆ. ಮಂತ್ರ-ಘೋಷಗಳ ಮಧ್ಯೆ ವಧು-ವರರು ಪರಸ್ಪರ ಹಾರ ಬದಲಾಯಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಶಾಸಕ ಯತ್ನಾಳ್ ಅವರ ನೃತ್ಯ ವಿಶೇಷವಾಗಿತ್ತು….

Read More

BOM Recruitment 2026: ಬ್ಯಾಂಕ್ ಆಫ್ ಮಹಾರಾಷ್ಟ್ರ 600 ಅಪ್ರೆಂಟಿಸ್ ನೇಮಕಾತಿ; ಪದವೀಧರರು ಅರ್ಹರು – Kannada News | Bank of Maharashtra Apprentice Recruitment 2026: Apply for 600 Posts Online

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಮಾಡುವ ಕನಸು ಕಾಣುತ್ತಿರುವವರಿಗೆ ಇಲ್ಲಿದೆ ಗುಡ್​​ ನ್ಯೂಸ್​. ಬ್ಯಾಂಕ್ ಆಫ್ ಮಹಾರಾಷ್ಟ್ರ 600 ಅಪ್ರೆಂಟಿಸ್ ಹುದ್ದೆಗಳನ್ನು ಘೋಷಿಸಿದೆ. ಒಂದು ಸಣ್ಣ ಅಧಿಸೂಚನೆಯನ್ನು ಸಹ ಹೊರಡಿಸಲಾಗಿದೆ. ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಜನವರಿ 15 ರಿಂದ ಪ್ರಾರಂಭವಾಗಲಿದೆ. ಆಸಕ್ತ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್‌ಶಿಪ್ ಎಂದರೇನು? ಅಪ್ರೆಂಟಿಸ್‌ಶಿಪ್ ಎನ್ನುವುದು ಒಂದು ರೀತಿಯ ತರಬೇತಿಯಾಗಿದ್ದು, ಇದರಲ್ಲಿ ಒಂದು ಸಂಸ್ಥೆಯಲ್ಲಿ ಕೆಲಸ ಮಾಡುತ್ತಾ ತಂತ್ರಗಳನ್ನು ಕಲಿಯುವುದು ಒಳಗೊಂಡಿರುತ್ತದೆ. ಇದು…

Read More