ಮದುವೆ ಆಗೋ ಹುಡುಗನ ಪರಿಚಯಿಸಿದ ದಿವ್ಯಾ ಗೌಡ; ನೆರವೇರಿತು ಹೂ ಮುಡಿಸೋ ಶಾಸ್ತ್ರ – Kannada News | Bhavya Gowda’s Sister Divya Gowda’s Wedding Buzz: Traditional Hoo Mudiso Shastra

ಕಿರುತೆರೆಯ ಜನಪ್ರಿಯ ನಟಿ, ಬಿಗ್ ಬಾಸ್ ಸ್ಪರ್ಧಿ ಭವ್ಯಾ ಗೌಡ ಅವರ ಮನೆಯಲ್ಲಿ ಈಗ ಮದುವೆಯ ಸಂಭ್ರಮ ಶುರುವಾಗಿದೆ. ಭವ್ಯಾ ಅವರ ಸಹೋದರಿ ದಿವ್ಯಾ ಗೌಡ ಅವರ ಮನೆಯಲ್ಲಿ ಸಾಂಪ್ರದಾಯಿಕವಾಗಿ ಹೂ ಮುಡಿಸೋ ಶಾಸ್ತ್ರ ಅದ್ದೂರಿಯಾಗಿ ನಡೆದಿದೆ. Source link

Read More

ಹಿಂದಿನ ತಪ್ಪು ನಿರ್ಧಾರಗಳಿಂದ ಪಾಠ ಕಲಿತ ‘ಕೈ’ ಕಮಾಂಡ್​​: ಕರ್ನಾಟಕ ವಿಷಯದಲ್ಲಿ ಎಚ್ಚರಿಕೆಯ ನಡೆ

ಬೆಂಗಳೂರು, ಮೇ 28: ವಿವಿಧ ರಾಜ್ಯಗಳಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಎಡವಿದ್ದ ಕಾಂಗ್ರೆಸ್​​ (Congress) ಹೈಕಮಾಂಡ್ ಕರ್ನಾಟಕ ಕಾಂಗ್ರೆಸ್​​ನಲ್ಲಿ ತಲೆದೋರಿದ್ದ ಅಧಿಕಾರ ಹಂಚಿಕೆಯ ಕಗ್ಗಂಟನ್ನು ಯಶಸ್ವಿಯಾಗಿ ಬಿಡಿಸಿದೆ. ಸಿಎಂ‌ ಬದಲಾವಣೆ ಎಂಬ ಬೆಟ್ಟದಂತ ಸಮಸ್ಯೆ ಯನ್ನು ವರಿಷ್ಠರು ಯಶ್ವಸಿಯಾಗಿ ನಿರ್ವಹಿಸಿದೆ. ಈ ಹಿಂದೆ ವಿವಿಧ ರಾಜ್ಯ್ಲಲ್ಲಿ ನಾಯಕರ ತಪ್ಪು ನಿರ್ಧಾರದಿಂದ ಪಕ್ಷಕ್ಕೆ ಭಾರಿ ನಷ್ಟ ಉಂಟಾಗಿತ್ತು. ಹಲವು ರಾಜ್ಯಗಳೇ ಕಾಂಗ್ರೆಸ್​​ ಕೈತಪ್ಪಿ ಹೋಗಿತ್ತು ಎನ್ನುವುದು ಇತಿಹಾಸ. ಪಂಜಾಬ್​​ನಲ್ಲಿ ಅಮರಿಂದರ್ ಸಿಂಗ್ vs ಸಿಧು ಪಂಜಾಬ್​​ನಲ್ಲಿ ಕ್ಯಾಪ್ಟನ್ ಅಮರಿಂದರ್…

Read More

Ramalinga Reddy Pressmeet Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ – Kannada News

ಬೆಂಗಳೂರು, ಜೂನ್ 5: ಜಲಸಂಪನ್ಮೂಲ ಖಾತೆ ಸಚಿವ ರಾಮಲಿಂಗಾ ರೆಡ್ಡಿ ಸಚಿವ ಸಂಪುಟದಲ್ಲಿ ತಮಗೆ ಬೇಕಾದ ಖಾತೆ ಸಿಗದ ಬಗ್ಗೆ ತೀವ್ರ ಅಸಮಾಧಾನ ಹೊಂದಿದ್ದಾರೆ. ಈ ವಿಚಾರವಾಗಿ ಅವರು ಗುರುವಾರವೇ ಸಿಎಂ ಡಿಕೆ ಶಿವಕುಮಾರ್ ಜತೆ ಮಾತುಕತೆ ನಡೆಸಿದ್ದರು. ಆದಾಗ್ಯೂ ಅವರಿಗೆ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಲಾಗಿದೆ. ಈ ವಿಚಾರವಾಗಿ ತೀವ್ರ ಅಸಮಾಧಾನಗೊಂಡಿರುವ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ವಿಚಾರವಾಗಿ ಬೆಂಗಳೂರಿನ ಕೋರಮಂಗಲದ ನಿವಾಸದಲ್ಲಿ ಅವರು ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ….

Read More

Video: ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ – Kannada News | Deadly Train Derailment in Southern Mexico Leaves at Least 13 Dead

ಮೆಕ್ಸಿಕೋ, ಡಿಸೆಂಬರ್ 29: ದಕ್ಷಿಣ ಮೆಕ್ಸಿಕೋದಲ್ಲಿ ರೈಲು ಹಳಿ ತಪ್ಪಿದ ಪರಿಣಾಮ 13 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಈ ಅಪಘಾತದಿಂದಾಗಿ ಪೆಸಿಫಿಕ್ ಮಹಾಸಾಗರವನ್ನು ಮೆಕ್ಸಿಕೋ ಕೊಲ್ಲಿಯೊಂದಿಗೆ ಸಂಪರ್ಕಿಸುವ ರೈಲು ಮಾರ್ಗದಲ್ಲಿ ಸಂಚಾರ ಸ್ಥಗಿತಗೊಂಡಿತ್ತು. ಇಂಟರ್ ಓಷಿಯಾನಿಕ್ ರೈಲು ನಿಜಾಂಡಾ ಪಟ್ಟಣದ ಬಳಿ ಹಾದುಹೋಗುವಾಗ ಹಳಿತಪ್ಪಿತು. ಓಕ್ಸಾಕ ಮತ್ತು ವೆರಾಕ್ರೂಜ್ ಅನ್ನು ಸಂಪರ್ಕಿಸುವ ರೈಲು ಅಪಘಾತ ಸಂಭವಿಸಿದಾಗ 241 ಪ್ರಯಾಣಿಕರು ಮತ್ತು ಒಂಬತ್ತು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ಇಂಟರ್‌ಓಷಿಯಾನಿಕ್ ರೈಲನ್ನು 2023 ರಲ್ಲಿ ಆಗಿನ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್…

Read More

ಮೈಸೂರು ಚಾಮುಂಡೇಶ್ವರಿ ದೇವಿ ಲಡ್ಡು ಪ್ರಸಾದಕ್ಕೂ ಗ್ಯಾಸ್ ಕೊರತೆ ಬಿಸಿ: ಲಡ್ಡು ತಯಾರಿಸಲು ನಿರ್ಮಾಣವಾಗ್ತಿದೆ ವಿಶೇಷ ಸೌದೆ ಒಲೆ!

ಮೈಸೂರು, ಮಾರ್ಚ್​ 15: ಕರ್ನಾಟಕದಾದ್ಯಂತ (Karnataka) ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರವಾಗುತ್ತಿರುವ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲೂ ಅದರ ಪರಿಣಾಮ ಕಾಣಿಸಿಕೊಳ್ಳುತ್ತಿದೆ. ಪ್ರಸಿದ್ಧ ಚಾಮುಂಡೇಶ್ವರಿ ದೇವಿ ದೇವಸ್ಥಾನದ ಲಡ್ಡು ಪ್ರಸಾದ ತಯಾರಿಕೆಗೆ ಗ್ಯಾಸ್ ಕೊರತೆ ತಲೆದೋರಿರುವುದರಿಂದ ಇದೀಗ ಸೌದೆ ಒಲೆ ಬಳಸಿ ಲಡ್ಡು ತಯಾರಿಸಲು ದೇವಸ್ಥಾನ ಪ್ರಾಧಿಕಾರ ಮುಂದಾಗಿದೆ. ಅದಕ್ಕಾಗಿ ವಿಶೇಷ ರೀತಿಯ ಸೌದೆ ಒಲೆಯನ್ನೂ ಸಿದ್ಧಪಡಿಸಲಾಗುತ್ತಿದೆ. ಸಾಮಾನ್ಯವಾಗಿ ಲಡ್ಡು ಪ್ರಸಾದವನ್ನು ಗ್ಯಾಸ್ ಒಲೆಯಲ್ಲಿ ತಯಾರಿಸಲಾಗುತ್ತದೆ. ಆದರೆ ಸದ್ಯ ಕಮರ್ಷಿಯಲ್ ಸಿಲಿಂಡರ್‌ಗಳು ಸಮರ್ಪಕವಾಗಿ ದೊರೆಯದ ಕಾರಣ…

Read More

ಅಕ್ರಮ ಸಂಬಂಧವಿದೆಯೆಂಬ ಶಂಕೆ, ಪತಿ ಮಲಗಿರುವಾಗ ಖಾಸಗಿ ಅಂಗ ಕತ್ತರಿಸಿದ ಪತ್ನಿ – Kannada News | Woman Arrested After Violent Domestic Attack in Chhattisgarh

ಬಿಲಾಸ್‌ಪುರ, ಮೇ 26: ವಿವಾಹೇತರ ಸಂಬಂಧದ ಶಂಕೆಯಲ್ಲಿ ಪತ್ನಿಯೊಬ್ಬಳು ಗಾಢ ನಿದ್ದೆಯಲ್ಲಿದ್ದ ಪತಿ(husband)ಯ ಮೇಲೆ ಕತ್ತಿಯಿಂದ ಭೀಕರವಾಗಿ ಹಲ್ಲೆ ನಡೆಸಿ, ಅವರ ಖಾಸಗಿ ಅಂಗವನ್ನೇ ಕತ್ತರಿಸಿರುವ ಅತ್ಯಂತ ಆಘಾತಕಾರಿ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿರುವ ರಾಜೇಶ್ ಕೌಶಿಕ್ ಎಂಬುವವರೇ ಈ ಭೀಕರ ದಾಳಿಗೆ ಒಳಗಾದ ದುರ್ದೈವಿ. ಸದ್ಯ ತೀವ್ರ ರಕ್ತಸ್ರಾವ ಹಾಗೂ ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಸ್ಥಳೀಯ ಸರ್ಕಾರಿ ಸಿಮ್ಸ್ (CIMS)…

Read More

RCB vs LSG: ವಿರಾಟ್ ಕೊಹ್ಲಿ ಆಡ್ತಾರಾ, ಇಲ್ವಾ? ಕೊನೆಗೂ ಸಿಕ್ತು ಉತ್ತರ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 22ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಕಣಕ್ಕಿಳಿಯಲಿದ್ದಾರಾ? ಎಂಬುದೇ ಪ್ರಶ್ನೆ. ಈ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಕಾಲಿನ ಹಿಮ್ಮಡಿ ನೋವಿಗೆ ಒಳಗಾಗಿದ್ದ ವಿರಾಟ್ ಕೊಹ್ಲಿ ಸೋಮವಾರ ಆರ್​ಸಿಬಿ ತಂಡದೊಂದಿಗೆ ಬೆಂಗಳೂರಿಗೆ ಪ್ರಯಾಣಿಸಿಲ್ಲ ಎಂದು ವರದಿಯಾಗಿತ್ತು. ಅಲ್ಲದೆ…

Read More

ಭೀಮಾ ನದಿ ತೀರದಲ್ಲಿ ಮತ್ತೆ ರಕ್ತಚರಿತ್ರೆ: 6 ಜನರ ಭೀಕರ ಕೊಲೆ!

ವಿಜಯಪುರ, ಮೇ,30: ಜಿಲ್ಲೆಯ ಚಡಚನ ತಾಲೂಕಿನ ಗೋವಿಂದಪುರ ಗ್ರಾಮದ ಬಳಿ ಭೀಮಾ ನದಿ ತಟದಲ್ಲಿ ಭೀಕರ ಕೊಲೆಯೊಂದು ನಡೆದಿದ್ದು, ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ಐವರು ಹಾಗೂ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರು ದಾರುಣವಾಗಿ ಹತ್ಯೆಯಾಗಿದ್ದಾರೆ. ನಿರಾಳೆ ಕುಟುಂಬದ ದುಂಡಪ್ಪ ಶಿವಪುತ್ರ, ಚಂದ್ರಕಾಂತ್, ರಾಹುಲ್, ಸಮರ್ಥ್ ಹಾಗೂ ಅವರ ಜೊತೆಗಿದ್ದ ಶಬ್ಬೀರ್ ಅತ್ತಾರ್ ಎಂಬುವರು ಈ ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆ ನಡೆದ ಜಮೀನನ್ನು ನಿರಾಳೆ ಕುಟುಂಬದವರು ಇತ್ತೀಚೆಗೆ ಖರೀದಿಸಿದ್ದರು. 15ರಿಂದ 20 ಮಂದಿ…

Read More

ಪ್ರಯಾಗರಾಜ್ ಮಾಘ ಮೇಳದ ಶಿಬಿರದಲ್ಲಿ ಬೆಂಕಿ ಅವಘಡ; 15 ಡೇರೆಗಳು ಸುಟ್ಟು ಭಸ್ಮ – Kannada News | Fire accident in Prayagraj Magh Mela 15 Tents Gutted

ಪ್ರಯಾಗರಾಜ್, ಜನವರಿ 13: ಉತ್ತರ ಪ್ರದೇಶದ ಪ್ರಯಾಗರಾಜ್ ಮಾಘ ಮೇಳದ ನಾರಾಯಣ ಧಾಮ ಶಿಬಿರದಲ್ಲಿ ಭಾರಿ ಬೆಂಕಿ (Fire Accident) ಕಾಣಿಸಿಕೊಂಡಿದ್ದು, 15 ಡೇರೆಗಳು ಮತ್ತು ಸುಮಾರು 20 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಇದು ಯಾತ್ರಿಕರಲ್ಲಿ ಆತಂಕ ಮೂಡಿಸಿದೆ. 3 ಕಿಲೋಮೀಟರ್ ದೂರದಲ್ಲಿ ಜ್ವಾಲೆಗಳು ಗೋಚರಿಸುತ್ತಿದ್ದವು. ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಿಸಿದರು. ಎಲ್ಲಾ ಭಕ್ತರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಪ್ರಾಥಮಿಕ ತನಿಖೆಯಲ್ಲಿ ಬೆಂಕಿಗೆ ಕಾರಣ ಶಾರ್ಟ್ ಸರ್ಕ್ಯೂಟ್ ಎಂದು ತಿಳಿದುಬಂದಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

ಮಕ್ಕಳ ಆರೋಗ್ಯ ಪದೇ ಪದೇ ಹದಗೆಡುತ್ತಾ? ಹಾಗಿದ್ರೆ ಈ ರೀತಿ ಆರೈಕೆ ಮಾಡಿ! – Kannada News | How Seasonal Shifts Affect Children: Cold, Flu, and Allergy Guide

ಇತ್ತೀಚಿನ ದಿನಗಳಲ್ಲಿ ಹವಾಮಾನದಲ್ಲಿ ಆಗುತ್ತಿರುವ ನಿರಂತರ ಬದಲಾವಣೆಗಳು ಮಕ್ಕಳ ಆರೋಗ್ಯದ (Kids’ Health) ಮೇಲೆ ನೇರ ಪರಿಣಾಮ ಬೀರುತ್ತಿವೆ. ಹೆಚ್ಚು ಬಿಸಿಲು, ಸಂಜೆಯ ಸಮಯ ಬೀಸುವ ತಣ್ಣನೆಯ ಗಾಳಿ ಹಾಗೂ ತಾಪಮಾನದಲ್ಲಿ ಆಗುವ ಏರುಪೇರು ಮಕ್ಕಳಲ್ಲಿ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹಿರಿಯರಿಗಿಂತ ಮಕ್ಕಳ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ, ಇಂತಹ ಬದಲಾವಣೆಗಳಿಗೆ ಅವರು ಬೇಗ ತುತ್ತಾಗುತ್ತಾರೆ. ಹಾಗಾದರೆ ಮಕ್ಕಳಲ್ಲಿ ಕಂಡುಬರುವ ಯಾವ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು, ಈ ಸಮಯದಲ್ಲಿ ಅವರ ಆರೈಕೆ ಹೇಗೆ ಮಾಡಬೇಕು…

Read More