Headlines

IPL 2026: ಡೆಲ್ಲಿ ತಂಡದ ನಾಯಕತ್ವದಿಂದ ಅಕ್ಷರ್​ ಪಟೇಲ್​ ಔಟ್; ಕನ್ನಡಿಗನಿಗೆ ನಾಯಕತ್ವ ಪಟ್ಟ – Kannada News | Delhi Capitals IPL 2026: KL Rahul to Replace Axar Patel as Captain?

ಮಾಧ್ಯಮ ವರದಿಗಳ ಪ್ರಕಾರ ಡೆಲ್ಲಿ ಫ್ರಾಂಚೈಸಿ, ಸ್ಟಾರ್ ಆಲ್‌ರೌಂಡರ್ ಅಕ್ಷರ್ ಪಟೇಲ್ ಅವರನ್ನು ನಾಯಕತ್ವದಿಂದ ತೆಗೆದುಹಾಕಿದೆ. 2025 ರ ಐಪಿಎಲ್ ಆವೃತ್ತಿಯಲ್ಲಿ ಅಕ್ಷರ್ ತಂಡದ ನಾಯಕರಾಗಿದ್ದರು, ಆದರೆ ಈ ಆವೃತ್ತಿಯಲ್ಲಿ ಅವರು ಆಟಗಾರನಾಗಿ ಮಾತ್ರ ಆಡಲಿದ್ದಾರೆ. ಇದರ ಜೊತೆಗೆ ಅಕ್ಷರ್ ಬದಲಿಗೆ ಯಾರು ತಂಡದ ನಾಯಕತ್ವವಹಿಸಿಕೊಳ್ಳಲಿದ್ದಾರೆ ಎಂಬುದರ ಕುರಿತು ಪ್ರಮುಖ ಮಾಹಿತಿ ಹೊರಬಿದ್ದಿದೆ. Source link

Read More

Weather Today: 22 ರಾಜ್ಯಗಳಲ್ಲಿ ಇನ್ನೆರಡು ದಿನ ಭಾರೀ ಮಳೆ, ಬಿರುಗಾಳಿ

ನವದೆಹಲಿ, ಮಾರ್ಚ್ 26: ಕಳೆದ ಒಂದು ವಾರದಿಂದ ಭಾರತದ ಹಲವು ರಾಜ್ಯಗಳಲ್ಲಿ ಅಕಾಲಿಕ ಮಳೆಯಾಗುತ್ತಿದೆ. ಕರ್ನಾಟಕದಲ್ಲೂ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ಹವಾಮಾನ ಇಲಾಖೆ ಸುಮಾರು 22 ರಾಜ್ಯಗಳಲ್ಲಿ ಇಂದು ಮತ್ತು ನಾಳೆ ಗುಡುಗು, ಮಳೆ (Rain Updates) ಮತ್ತು ಬಲವಾದ ಗಾಳಿ ಬೀಸುವ ಮುನ್ಸೂಚನೆ ನೀಡಿದೆ. ವಾಯುವ್ಯ ಭಾರತದಲ್ಲಿ ಮುಂದಿನ ಎರಡು ದಿನಗಳಲ್ಲಿ ತಾಪಮಾನವು 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಬಹುದು ಎಂದು ಹವಾಮಾನ ಅಧಿಕಾರಿಗಳು ತಿಳಿಸಿದ್ದಾರೆ. ಛತ್ತೀಸ್‌ಗಢ, ಆಂಧ್ರಪ್ರದೇಶ, ಕರ್ನಾಟಕದ ಮಲೆನಾಡು, ತೆಲಂಗಾಣ, ವಿದರ್ಭ,…

Read More

ವಿವಾಹ ವದಂತಿಗೆ ಸ್ಪಷ್ಟನೆ ಕೊಟ್ಟ ಅನುಷ್ಕಾ ಶೆಟ್ಟಿ

ಇತ್ತೀಚೆಗೆ ಸ್ಟಾರ್ ನಾಯಕಿ ಅನುಷ್ಕಾ ಶೆಟ್ಟಿ ಹೆಚ್ಚು ಸಿನಿಮಾಗಳಲ್ಲಿ ನಟಿಸುತ್ತಿಲ್ಲ. ಬಹುನಿರೀಕ್ಷಿತ ‘ಘಾಟಿ’ ಬಾಕ್ಸ್ ಆಫೀಸ್‌ನಲ್ಲಿ ಹೀನಾಯವಾಗಿ ಸೋತಿತು. ಅನುಷ್ಕಾ ತಂಡದಿಂದ ಅವರ ಮುಂದಿನ ಯೋಜನೆಯ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಸಿನಿಮಾ ಹೊರತಾಗಿ ಸ್ವೀಟಿ ಅವರ ಮದುವೆಯ ವದಂತಿಗಳಿಗಾಗಿ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ಹಿಂದೆ ಅವರ ಮದುವೆಯ ಬಗ್ಗೆ ಅನೇಕ ವದಂತಿಗಳು ಬಂದಿವೆ. ಉದ್ಯಮಿ, ಹೀರೋದಿಂದ ಅವರ ವಿವಾಹದ ವದಂತಿಗಳು ಇದ್ದವು. ಆದರೆ ಅದರಲ್ಲಿ ಯಾವುದೇ ಸತ್ಯವಿಲ್ಲ ಎಂದು ಸ್ಪಷ್ಟವಾಗಿದೆ. ಈಗ, ಅನುಷ್ಕಾ ಉದ್ಯಮಿಯನ್ನು ಮದುವೆಯಾಗಲಿದ್ದಾರೆ…

Read More

ಸಮಂತಾ ಹೂಡಿಕೆ ಮಾಡಿರುವ ಉದ್ಯಮಗಳ ಸಂಪೂರ್ಣ ಮಾಹಿತಿ – Kannada News | Samantha Ruth Prabhu’s investments detail and their current situation

ಸಮಂತಾ (Samantha), ಸ್ಟಾರ್ ನಟಿ ಮಾತ್ರವಲ್ಲ ಒಳ್ಳೆಯ ಉದ್ಯಮಿಯೂ ಸಹ. ಕಳೆದ ಐದಾರು ವರ್ಷಗಳಲ್ಲಿ ಅವರು ಒಂದರ ಹಿಂದೆ ಒಂದರಂತೆ ಹಲವು ಉದ್ಯಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇದೀಗ ಅವರ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಬಿಡುಗಡೆ ಆಗುತ್ತಿದೆ. ಕೆಲ ತಿಂಗಳ ಹಿಂದೆ ಸಮಂತಾ ಪಾಲ್ಗೊಂಡಿದ್ದ ಸಂದರ್ಶನವೊಂದರಲ್ಲಿ ತಮ್ಮ ಉದ್ಯಮಗಳ ಬಗ್ಗೆ ವಿವರವಾಗಿ ಮಾತನಾಡಿದ್ದರು. ಉದ್ಯಮಗಳನ್ನು ಆರಂಭಿಸಿದ್ದು ಯಾವಾಗ ಮತ್ತು ಅವು ಹೇಗೆ ನಡೆಯುತ್ತಿವೆ ಎಂಬಿತ್ಯಾದಿ ವಿವರಗಳನ್ನು ಸಮಂತಾ ಋತ್ ಪ್ರಭು ಹಂಚಿಕೊಂಡಿದ್ದರು. ಸಮಂತಾ ಅವರು ‘ಸಾಖಿ’…

Read More

ತೀವ್ರ ಗತಿಯಲ್ಲಿ ಕುಸಿದ ‘ಧುರಂಧರ್ 2’ ಗಳಿಕೆ; ಆ ದಾಖಲೆ ಮುರಿಯೋದು ಕಷ್ಟ?

‘ಧುರಂಧರ್ 2’ ಸಿನಿಮಾ ಒಳ್ಳೆಯ ರೀತಿಯಲ್ಲಿ ಪ್ರದರ್ಶನ ನೀಡುತ್ತಿದೆ. ಡಿಸೆಂಬರ್‌ನಲ್ಲಿ ತಮ್ಮ ಮೊದಲ ಚಿತ್ರದೊಂದಿಗೆ ಆದಿತ್ಯ ಧರ್ 1,300 ಕೋಟಿಗೂ ಹೆಚ್ಚು ಗಳಿಕೆ ಮಾಡಿದ್ದರು. ಕೆಲವೇ ತಿಂಗಳುಗಳ ನಂತರ, 1,000 ಕೋಟಿ ಕ್ಲಬ್‌ಗೆ ಪ್ರವೇಶಿಸುವ ಮೂಲಕ ಅವರು ಮತ್ತೊಮ್ಮೆ ಸುದ್ದಿ ಆಗಿದ್ದಾರೆ. ‘ಧುರಂಧರ್ 2’ ಚಿತ್ರವು ಕೇವಲ 12 ದಿನಗಳಲ್ಲಿ ಇಡೀ ಬಾಕ್ಸ್ ಆಫೀಸ್ ಅನ್ನು ಅಲುಗಾಡಿಸಿದೆ. ಎರಡನೇ ಶನಿವಾರ ಮತ್ತು ಭಾನುವಾರದಂದು ನಡೆದ ಕಲೆಕ್ಷನ್​​ಗೆ ಹೋಲಿಸಿದರೆ ಎರಡನೇ ಸೋಮವಾರ ಚಿತ್ರದ ಗಳಿಕೆ ಗಮನಾರ್ಹವಾಗಿ ಕುಸಿದಿದೆ. ‘ಧುರಂಧರ್…

Read More

‘ವಿನಾಶ ಕಾಲೆ’ ಸಿನಿಮಾಗೆ ಸಾಥ್ ನೀಡಿದ ಮಲ್ಲಮ್ಮ, ಡಾಗ್ ಸತೀಶ್, ಕರಿಬಸಪ್ಪ – Kannada News | Bigg Boss Mallamma new movie Vinasha Kale muhurtha attended by Dog Satish and Karibasappa

‘ವಿನಾಶ ಕಾಲೆ ವಿಪರೀತ ಬುದ್ದಿ’ ಎಂಬ ಮಾತಿದೆ. ವೇದ ಸುಳ್ಳಾದರೂ ಗಾದೆ ಸುಳ್ಳಾಗಲ್ಲ ಎನ್ನುತ್ತಾರೆ. ‘ವಿನಾಶ ಕಾಲೆ’ (Vinasha Kale) ಎಂಬುದನ್ನೇ ಶೀರ್ಷಿಕೆಯಾಗಿ ಇಟ್ಟುಕೊಂಡು ಹೊಸ ಸಿನಿಮಾ ಮೂಡಿಬರುತ್ತಿದೆ. ಇತ್ತೀಚೆಗೆ ಈ ಸಿನಿಮಾಗೆ ಮುಹೂರ್ತ ಮಾಡಲಾಯಿತು. ರಾಜಾಜಿನಗರದ ಕೈಗಾರಿಕಾ ಕೇಂದ್ರದಲ್ಲಿರುವ ಮದ್ದುರಮ್ಮ ದೇವಿ ಹಾಗೂ ಯಲ್ಲಮ್ಮ ದೇವಿ ಸನ್ನಿಧಿಯಲ್ಲಿ ಮುಹೂರ್ತ ಸಮಾರಂಭ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಭಾ.ಮ. ಹರೀಶ್ ಅವರು ಈ ಚಿತ್ರದ ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು….

Read More

‘ಧುರಂಧರ್’ ಯಲಿನಾ; ಭಾರತೀಯ ಗೂಢಚಾರನನ್ನು ಮದುವೆಯಾಗಿದ್ದಾಳೆ ಪಾಕ್ ನಾಯಕನ ಮಗಳು?

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಮತ್ತು ‘ಧುರಂಧರ್: ದಿ ರಿವೆಂಜ್’ ಚಿತ್ರಗಳಲ್ಲಿನ ಅವರ ಅನೇಕ ಪಾತ್ರಗಳು ಪ್ರೇಕ್ಷಕರಿಗೆ ಇಷ್ಟವಾಗಿವೆ. 20 ವರ್ಷದ ಸಾರಾ ಅರ್ಜುನ್ ಇದರಲ್ಲಿ ಜಮಿಲ್ ಜಮಾಲಿ ಅವರ ಮಗಳು ಯೆಲೆನಾ ಜಮಾಲಿ ಪಾತ್ರವನ್ನು ನಿರ್ವಹಿಸಿದ್ದಾರೆ. ಈ ಚಿತ್ರದ ನಂತರ, ಅವರು ದೊಡ್ಡ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡಿದ್ದಾರೆ. ಈ ಪಾತ್ರ ಕೂಡ ಸಾಕಷ್ಟು ಗಮನ ಸೆಳೆಯಿತು. ಧುರಂಧರ್’ ಚಿತ್ರವನ್ನು ನಿರ್ದೇಶಕರು ನೈಜ ಘಟನೆಗಳನ್ನು ಆಧರಿಸಿದ ಕಾಲ್ಪನಿಕ ಚಿತ್ರ ಎಂದು ಹೇಳಿಕೊಂಡಿದ್ದಾರೆ. ಇದರಲ್ಲಿರುವ ಹಲವು ವಿಷಯಗಳನ್ನು ಸತ್ಯವೆಂದು…

Read More

ಗೃಹ ಬಳಕೆಯ ಸಿಲಿಂಡರ್ ಬೆಲೆ ಏರಿಕೆ: ರಾಜ್ಯದ ಗೃಹಿಣಿಯರು ಏನಂದ್ರು ನೋಡಿ – Kannada News

ಬೆಂಗಳೂರು, ಜೂನ್​ 07: ಬೆಲೆ ಏರಿಕೆಯಿಂದ ಕಂಲಾಗಿ ಹೋಗ್ತಿರುವ ಸಾಮಾನ್ಯ ಜನರಿಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಸಾರ್ವಜನಿಕರ ಅಡುಗೆ ಮನೆಗೆ ಈಗ ನೇರವಾಗಿ ಬೆಂಕಿ ಬಿದ್ದಿದೆ. ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ 29 ರೂಪಾಯಿ ಹೆಚ್ಚಳವಾಗಿದೆ. ಸದ್ಯ ಇದು ಜನ ಸಾಮಾನ್ಯರಿಗೆ ದೊಡ್ಡ ಶಾಕ್​ ಉಂಟುಮಾಡಿದೆ. ಕಳೆದ ಮೂರು ತಿಂಗಳಲ್ಲಿ ಅಡುಗೆ ಅನಿಲ ದರ 89 ರೂಪಾಯಿ ಹೆಚ್ಚಳವಾಗಿದೆ. ಸಿಲಿಂಡರ್ ಬುಕ್ ಮಾಡಿದ ನಂತರ…

Read More

Vastu Tips: ಮನೆಯಲ್ಲಿ ನವಿಲು ಗರಿ ಇಡುವ ಮುನ್ನ ಈ ವಿಷಯ ತಿಳಿದುಕೊಳ್ಳಿ; ಇಲ್ಲದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

ನವಿಲು ಗರಿ ಎಂದರೆ ಸೌಂದರ್ಯದ ಸಂಕೇತ ಮಾತ್ರವಲ್ಲ, ಅದು ಧನಾತ್ಮಕ ಶಕ್ತಿಯ ಸೆಲೆ ಕೂಡ ಹೌದು. ಅನೇಕ ಜನರು ವಾಸ್ತು ದೋಷ ನಿವಾರಣೆಗಾಗಿ ಮತ್ತು ಅದೃಷ್ಟಕ್ಕಾಗಿ ಮನೆಯಲ್ಲಿ ನವಿಲು ಗರಿಗಳನ್ನು ಇಡುತ್ತಾರೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ ನವಿಲು ಗರಿಗಳನ್ನು ಎಲ್ಲಿ ಇಡಬೇಕು ಮತ್ತು ಎಲ್ಲಿ ಇಡಬಾರದು ಎಂಬ ಬಗ್ಗೆ ಕೆಲವು ನಿಯಮಗಳಿವೆ. ಈ ನಿಯಮಗಳನ್ನು ಉಲ್ಲಂಘಿಸಿದರೆ ಶುಭ ಫಲಗಳ ಬದಲು ಅಶುಭ ಫಲಗಳನ್ನು ಅನುಭವಿಸಬೇಕಾಗಬಹುದು. ಈ ಸ್ಥಳಗಳಲ್ಲಿ ಅಪ್ಪಿತಪ್ಪಿಯೂ ಇಡಬೇಡಿ: ನವಿಲು ಗರಿಗಳನ್ನು ಮನೆಯ ಪ್ರತಿಯೊಂದು…

Read More

ಬಿಸಿಲ ಬೇಗೆ ತಾಳಲಾರದೆ ಹೆಚ್ಚೆಚ್ಚು ಕೂಲ್ ಡ್ರಿಂಕ್ಸ್ ಕುಡಿಯುತ್ತೀರಾ? ಹಾಗಿದ್ರೆ ವೈದ್ಯರ ಈ ಎಚ್ಚರಿಕೆ ಗಮನಿಸಲೇಬೇಕು – Kannada News | Bengaluru Heatwave: Doctors Warn Against Excessive Ice Cream and Cold Drinks Consumption as Temperatures Rise

ಕೆಸಿ ಜನರಲ್ ಆಸ್ಪತ್ರೆಯ ಹಿರಿಯ ವೈದ್ಯ ಡಾ. ಮುರಳೀಧರ್ ಹಾಗೂ ಕೂಲ್ ಡ್ರಿಂಕ್ಸ್​ನ ಸಾಂದರ್ಭಿಕ ಚಿತ್ರImage Credit source: tv9 ಬೆಂಗಳೂರು, ಏಪ್ರಿಲ್ 24: ಬೆಂಗಳೂರಿನಲ್ಲಿ (Bengaluru) ಬಿಸಿಲ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಮನೆಯಿಂದ ಹೊರಬಂದರೆ ಸಾಕು ಕೆಂಡದಂತಹ ವಾತಾವರಣ ಜನರನ್ನು ಹೈರಾಣಾಗಿಸುತ್ತಿದೆ. ಈ ಸುಡುವ ಬಿಸಿಲಿನಿಂದ ಪಾರಾಗಲು ಮತ್ತು ದೇಹವನ್ನು ತಂಪಾಗಿಸಿಕೊಳ್ಳಲು ಜನರು ಐಸ್‌ಕ್ರೀಂ ಹಾಗೂ ಕೂಲ್ ಡ್ರಿಂಕ್ಸ್‌ಗಳ ಮೊರೆ ಹೋಗುತ್ತಿದ್ದಾರೆ. ಆದರೆ, ಇವುಗಳ ಅತಿಯಾದ ಸೇವನೆ ಆರೋಗ್ಯದ ಮೇಲೆ ಗಂಭೀರ ಪರಿಣಾಮ…

Read More