Headlines

ಆಂಜನೇಯನ ದೇವಸ್ಥಾನದಲ್ಲಿ ಭಕ್ತರಿಗೆ ವಿಶೇಷ ದರ್ಶನ ಕೊಟ್ಟ ವಾನರ!

ಬಾಗಲಕೋಟೆ, ಜನವರಿ 28: ಜಿಲ್ಲೆಯ ಬಾದಾಮಿ ಪಟ್ಟಣದ ಬತ್ತೆರೇಶ್ ಆಂಜನೇಯ ದೇವಸ್ಥಾನದಲ್ಲಿ ಮಧ್ವನವಮಿ ಆಚರಣೆ ವೇಳೆ ಅಪರೂಪದ ದೃಶ್ಯವೊಂದು ಕಂಡುಬಂದಿದೆ. ಇನಾಂದಾರ ಕುಟುಂಬದವರಿಂದ ಮಧ್ವಾಚಾರ್ಯ ಜಯಂತಿ ಪೂಜೆ ನಡೆಯುತ್ತಿದ್ದ ಸಂದರ್ಭದಲ್ಲಿ ಮಂಗವೊಂದು ದೇವಸ್ಥಾನಕ್ಕೆ ಆಗಮಿಸಿ ಭಕ್ತರ ನಡುವೆ ನಿರ್ಭಯವಾಗಿ ಓಡಾಡಿ ಎಲ್ಲರ ಗಮನ ಸೆಳೆದಿದೆ. ಪೂಜೆಯಲ್ಲಿ ನಿರತರಾಗಿದ್ದ ಭಕ್ತರ ಬಳಿ ಹೋಗಿ ತೊಡೆಯ ಮೇಲೆ ಕುಳಿತು ಅಚ್ಚರಿ ಮೂಡಿಸಿದೆ. ಯಾರಿಗೂ ಭಯಪಡದೆ ಪ್ರೀತಿಯಿಂದ ವರ್ತಿಸಿದ ಮಂಗ ಭಕ್ತರ ಮನ ಗೆದ್ದಿತು. ಈ ವೇಳೆ ಭಕ್ತರು ಮಂಗನಿಗೆ ಹಣ್ಣುಗಳನ್ನು…

Read More

ISRO SAC Recruitment 2026: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ – Kannada News | ISRO SAC Recruitment 2026: 49 Scientist/Engineer Vacancies Apply Now!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO), ಅಹಮದಾಬಾದ್‌ನ ಬಾಹ್ಯಾಕಾಶ ಕೇಂದ್ರ (Space Applications Centre – SAC) ನಲ್ಲಿ ಖಾಲಿ ಇರುವ ವಿಜ್ಞಾನಿ/ಇಂಜಿನಿಯರ್ (SD/SC) ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ವಿವಿಧ ವಿಭಾಗಗಳಲ್ಲಿ ಒಟ್ಟು 49 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೇಮಕಾತಿಗೆ ಸಂಬಂಧಿಸಿದ ಪ್ರಮುಖ ವಿವರಗಳು ಹೀಗಿವೆ. ಶೈಕ್ಷಣಿಕ…

Read More

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್​ಗಿಲ್ಲ ರಿಲೀಫ್: ಹೇಬಿಯಸ್ ಕಾರ್ಪಸ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್ – Kannada News | No Relief for Actress Ranya Rao in Gold Smuggling Case as High Court Dismisses Habeas Corpus Plea

ಬೆಂಗಳೂರು, ಡಿಸೆಂಬರ್ 19: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ (Ranya Rao), ತರುಣ್ ರಾಜ್ ಹಾಗೂ ಸಾಹಿಲ್ ಜೈನ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ವಜಾಗೊಳಿಸಿದೆ. ಅಕ್ರಮ ಬಂಧನವಾಗಿದೆ ಎಂದು ಆರೋಪಿಸಿ ಬಿಡುಗಡೆ ಕೋರಿ ಮೂವರು ಆರೋಪಿಗಳು ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಹಾಗೂ ವಿಜಯ್ ಕುಮಾರ್ ಪಾಟೀಲ್ ಅವರನ್ನೊಳಗೊಂಡ ಪೀಠ, ಅರ್ಜಿದಾರರ ವಾದವನ್ನು ತಳ್ಳಿ ಹಾಕಿದೆ….

Read More

Suresh Kalmadi Death: ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್​ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ ನಿಧನ – Kannada News | Former union minister, Senior Congress Leader Suresh Kalmadi Passes Away at 81 in Pune

ನವದೆಹಲಿ, ಜನವರಿ 06: ಕೇಂದ್ರದ ಮಾಜಿಸ ಚಿವ, ಕಾಂಗ್ರೆಸ್​​ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ(Suresh Kalmadi) ನಿಧನರಾಗಿದ್ದಾರೆ. ಸುರೇಶ್ ಕಲ್ಮಾಡಿ ದೀರ್ಘಕಾಲದ ಅನಾರೋಗ್ಯದಿಂದ ಮಂಗಳವಾರ ಪುಣೆಯ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಪಾರ್ಥಿವ ಶರೀರವನ್ನು ಪುಣೆಯ ಎರಾಂಡ್‌ವಾನೆಯಲ್ಲಿರುವ ಕಲ್ಮಾಡಿ ಹೌಸ್‌ನಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಇರಿಸಲಾಗುವುದು. ಮಧ್ಯಾಹ್ನ 3.30 ಕ್ಕೆ ವೈಕುಂಠ ಸ್ಮಶಾನಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಅವರು ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ ಮಾಜಿ ಅಧ್ಯಕ್ಷರಾಗಿದ್ದರು.ಕಳೆದ ಕೆಲವು ದಿನಗಳಿಂದ ಆರೋಗ್ಯ…

Read More

‘ನಮಗೆ ಡಿಜಿಪಿನೇ ಮೊಬೈಲ್ ಕೊಟ್ಟಿದ್ದು’: ಪರಪ್ಪನ ಅಗ್ರಹಾರದಲ್ಲಿ ಅಲೋಕ್ ಕುಮಾರ್ ಬಗ್ಗೆ ವಿಡಿಯೋ ಮಾಡಿದ್ದ ಕಿಡಿಗೇಡಿಗಳು!

ಬೆಂಗಳೂರು, ಮಾರ್ಚ್​ 29: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಪತ್ತೆ, ಡ್ರಗ್ಸ್ ಸಾಗಾಟ ಇವೆಲ್ಲ ಹೊಸದೇನಲ್ಲ. ಆದರೆ ಇತ್ತೀಚಿಗೆ ಡಿಜಿಪಿ ಅಲೋಕ್ ಕುಮಾರ್ (DGP Alok Kumar )ಅವರ ಕಟ್ಟುನಿಟ್ಟಾದ ಕ್ರಮದಿಂದ ಈ ಎಲ್ಲಾ ಅವ್ಯವಹಾರಗಳಿಗೆ ಬ್ರೇಕ್ ಬೀಳುವ ನಿರೀಕ್ಷೆಯಿತ್ತು. ಆದರೆ ಈಗ ಮತ್ತೊಮ್ಮೆ ಜೈಲಿನೊಳಗೇ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಬೆಳಕಿಗೆ ಬಂದಿದೆ. ಡ್ರೈನೇಜ್​ನಲ್ಲಿ ಮೊಬೈಲ್ ಫೋನ್​ಗಳು ಪತ್ತೆ ವಿಡಿಯೋದಲ್ಲಿ ಜೈಲಿನಲ್ಲಿ ಮೊಬೈಲ್, ಟಿವಿ ಹಾಗೂ ನೆಟ್‌ಫ್ಲಿಕ್ಸ್‌ನಂತಹ ಸೌಲಭ್ಯಗಳು ಲಭ್ಯವಿವೆ…

Read More

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’: ಮೈಲಾರಲಿಂಗನ ಈ ಕಾರ್ಣಿಕದ ಅರ್ಥವೇನು?

ವಿಜಯನಗರ, (ಫೆಬ್ರವರಿ 01):  ಭರತ್ ಹುಣ್ಣಿಮೆ ನಿಮಿತ್ತ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಹರಪನಹಳ್ಳಿy ದೊಡ್ಡ ಮೈಲಾರ ಮೈಲಾರ ಲಿಂಗೇಶ್ವರನ ಈ ವರ್ಷದ ಕಾರ್ಣಿಕ ಹೊರಬಿದ್ದಿದ್ದು, “ಅಂಬಲಿ ರಾಶಿ ಮುದ್ದಿನ ಗಿಣಿ ಸಮೃದ್ಧಿ ಐತಲೆ ಪರಾಕ್’ ಎಂದು ಗೊರವಪ್ಪ ನುಡಿದಿದ್ದಾನೆ. ಭಕ್ತರ ಜಯಘೋಷದ ನಡುವೆ ಬಿಲ್ಲನ್ನೇರಿದ ಗೊರವಯ್ಯ ಶೂನ್ಯವನ್ನು ದಿಟ್ಟಿಸಿ ನೋಡುತ್ತಾ, ಈ ವರ್ಷದ ಕಾರಣಿಕ ನುಡಿದರು. ಈ ವರ್ಷ ಗೊರವಯ್ಯ “ಅಂಬಲಿ ರಾಶಿ ಮುದ್ದಿನ ಗಿಣಿ ಸಮೃದ್ಧಿ ಐತಲೆ ಪರಾಕ್’ ಎಂಬ ಕಾರಣಿಕ ಹೇಳಿದ್ದಾರೆ. ಈ…

Read More

ಸುಬ್ರಹ್ಮಣ್ಯಕ್ಕೆ ಹೋಗುವ ಭಕ್ತರ ಗಮನಕ್ಕೆ: ಬೆಂಗಳೂರು – ಮಂಗಳೂರು ರೈಲು ಸಂಚಾರದಲ್ಲಿ ಮಹತ್ವದ ಬದಲಾವಣೆ

ಮಂಗಳೂರು, ಮಾರ್ಚ್ 19: ನೈಋತ್ಯ ರೈಲ್ವೆಯಲ್ಲಿ ಭಾರೀ ಬದಲಾವಣೆಯನ್ನು ಇಲಾಖೆ ತಂದಿದೆ. ತುರ್ತು ಹಳಿ ನಿರ್ವಹಣಾ ಕಾರ್ಯ ನಿಗದಿಯಾಗಿರುವುದರಿಂದ, ಮಂಗಳೂರು ಮತ್ತು ಸುಬ್ರಹ್ಮಣ್ಯ ನಡುವೆ ಕಾರ್ಯನಿರ್ವಹಿಸುವ ಪ್ರಯಾಣಿಕ ರೈಲು ಸೇವೆಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಲಾಗಿದೆ. ಮಂಗಳೂರು ಸೆಂಟ್ರಲ್ ಮತ್ತು ಸುಬ್ರಹ್ಮಣ್ಯ ಮಾರ್ಗವಾಗಿ ಸಂಚಾರಿಸುವ ಪ್ಯಾಸೆಂಜರ್ ರೈಲುಗಳನ್ನು ಒಟ್ಟು 35 ದಿನಗಳವರೆಗೆ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ರೈಲು ಸಂಖ್ಯೆ 56629 (ಮಂಗಳೂರು – ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್) ಮತ್ತು ರೈಲು ಸಂಖ್ಯೆ 56630 (ಸುಬ್ರಹ್ಮಣ್ಯ ರಸ್ತೆ – ಮಂಗಳೂರು ಪ್ಯಾಸೆಂಜರ್)…

Read More

ಸ್ವಾಮೀಜಿಯನ್ನು ಹನಿಟ್ರಾಪ್ ಮಾಡಲು ನಡೆದಿತ್ತಾ ಸಂಚು?: ಇದರ ಹಿಂದೆ ಶಾಸಕ ಕಾಶಪ್ಪನವರ್ ಕೈವಾಡ ಇದ್ಯಾ? ದೂರಿನಲ್ಲಿ ಬಿಚ್ಚಿಟ್ಟ ಸತ್ಯ!

ವಿಜಯಪುರ, ಏ. 07: ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿರುವ ಕೂಡಲಸಂಗಮ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ಸುತ್ತ ಈಗ ವಿವಾದವೊಂದು ಸುತ್ತಿಕೊಂಡಿದೆ. ಸ್ವಾಮೀಜಿಗಳ ಮೇಲೆ ಹಲ್ಲೆ ನಡೆಸಿ, ನಂತರ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಎಂದು ಅವರ ಶಿಷ್ಯ ಸಂತೋಷ ಮಂಜಣ್ಣಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ಕಳೆದ ಫೆಬ್ರವರಿ 11 ರಂದು ವಿಜಯಪುರ ತಾಲೂಕಿನ ಕಗ್ಗೋಡ ಬಳಿ ಸ್ವಾಮೀಜಿಗಳು ಕಾರಿನಲ್ಲಿ ತೆರಳುತ್ತಿದ್ದಾಗ ತ್ರಿವೇಣಿ ಎಂಬ ಮಹಿಳೆ ಮತ್ತು ಇತರರು…

Read More

ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್ – Kannada News | Kichcha Sudeep Gave 10 Lakh rs Gilli Nata In Home Says Bigg boss winner

ಬಿಗ್ ಬಾಸ್ ಕನ್ನಡ ಫಿನಾಲೆಯಲ್ಲಿ ಸುದೀಪ್ ಅವರು ಗಿಲ್ಲಿಗೆ 10 ಲಕ್ಷ ರೂಪಾಯಿ ನೀಡೋದಾಗಿ ಹೇಳಿದ್ದರು.ಕೊಟ್ಟ ಮಾತಿನಂತೆ ಸುದೀಪ್ ನಡೆದುಕೊಂಡಿದ್ದಾರೆ. ಅವರು 10 ಲಕ್ಷ ರೂಪಾಯಿ ಹಣವನ್ನು ಗಿಲ್ಲಿಗೆ ನೀಡಿದ್ದಾರೆ. ಬಿಗ್ ಬಾಸ್ ವೇದಿಕೆ ಮೇಲೆಯೇ ಗಿಲ್ಲಿಗೆ ಸುದೀಪ್ ಕಿವಿಮಾತೊಂದನ್ನು ಹೇಳಿದ್ದರಂತೆ. ‘ಸಿಗೋ ಯಶಸ್ಸನ್ನು ತಲೆಗೆ ಏರಿಸಿಕೊಳ್ಳಬೇಡಿ’ ಎಂದು ಕಿವಿಮಾತು ಹೇಳಿದ್ದರಂತೆ. ಈ ಮಾತಿನಿಂದ ಗಿಲ್ಲಿ ಕೂಡ ಖುಷಿಪಟ್ಟಿದ್ದಾರೆ. ಅವರು ಮಾತನ್ನು ಅನುಸರಿಸೋದಾಗಿ ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಚಾಮರಾಜನಗರ ಜಿಲ್ಲೆಯಲ್ಲಿ ಹಸುಗಳ ಸರಣಿ ಸಾವು: ಎರಡೇ ದಿನಗಳಲ್ಲಿ ಮೃತಪಟ್ಟ 11 ಗೋವು – Kannada News | Chamarajanagar: 11 Cows Die in 2 Days, Poisoning Feared

ಚಾಮರಾಜನಗರ, ಫೆಬ್ರವರಿ 05: ಕಾಡು ಪ್ರಾಣಿಗಳ ಹಾವಳಿಹಿಂದ ಜಾನುವಾರುಗಳನ್ನು ಕಳೆದುಕೊಂಡು ಮೊದಲೇ ಕಂಗಾಲಾಗಿದ್ದ ಗಡಿ ಜಿಲ್ಲೆ ಚಾಮರಾಜನಗರದ ರೈತರಿಗೆ ಮತ್ತೊಂದು ಆತಂಕ ಎದುರಾಗಿದೆ. ಜಿಲ್ಲೆಯಲ್ಲಿ ಹಸುಗಳ ಸರಣಿ ಸಾವು ನಡೆಯುತ್ತಿದ್ದು, ಕೇವಲ ಎರಡು ದಿನಗಳ ಅವಧಿಯಲ್ಲಿ ಒಂದೆರಡಲ್ಲ ಬರೋಬ್ಬರಿ 11 ಗೋವುಗಳು ಮೃತಟಪಟ್ಟಿವೆ. ಜಾನುವಾರುಗಳಿಗೆ ವಿಷ ಹಾಕಿರುವ ಅನುಮಾನ ವ್ಯಕ್ತವಾಗಿದ್ದು, ಹಸುಗಳ ಮಾಲಕರು ಕಣ್ಣೀರಿಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ 6 ಹಸುಗಳು ಅನುಮಾನಾಸ್ಪದವಾಗಿ ನಿನ್ನೆ ಮೃತಪಟ್ಟಿದ್ದವು. ಪರಶಿವ ಎಂಬವರಿಗೆ ಸೇರಿದ ಹಸುಗಳು ಜಮೀನಿನ…

Read More