Headlines

ನಿರಂತರವಾಗಿ ಕಂಡುಬರುವ ಮಲಬದ್ಧತೆ ಸಮಸ್ಯೆ ಹೊಟ್ಟೆಯ ಕ್ಯಾನ್ಸರ್ ಗೆ ಕಾರಣವಾಗಬಹುದೇ? – Kannada News | Stomach Cancer Causes: Symptoms & Risk Factors

ಹೊಟ್ಟೆಯ ಕ್ಯಾನ್ಸರ್ ಗೂ ಮಲಬದ್ಧತೆಗೂ ಇರುವ ಸಂಬಂಧImage Credit source: Getty Images ಇತ್ತೀಚಿನ ದಿನಗಳಲ್ಲಿ, ಹೊಟ್ಟೆಯ ಕ್ಯಾನ್ಸರ್ (Stomach Cancer) ಗೆ ಸಂಬಂಧಪಟ್ಟ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಹೊಟ್ಟೆಯಲ್ಲಿರುವ ಜೀವಕೋಶಗಳು ಅಸಹಜವಾಗಿ ಬೆಳೆಯಲು ಪ್ರಾರಂಭಿಸಿದಾಗ ಮತ್ತು ಅದರ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರಿದಾಗ ಈ ರೋಗ ಕಂಡುಬರುತ್ತದೆ. ಪರಿಣಾಮವಾಗಿ, ಹೊಟ್ಟೆಯ ಕಾರ್ಯನಿರ್ವಹಣೆಯು ದುರ್ಬಲಗೊಳ್ಳಬಹುದು, ಅಷ್ಟೇ ಅಲ್ಲ, ಇದು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಇದರ ಜೊತೆಗೆ, ಅನೇಕರು ಮಲಬದ್ಧತೆಯ (Constipation) ಸಮಸ್ಯೆಯಿಂದ ಬಳಲುತ್ತಿರುವುದನ್ನು ನೀವು ನೋಡಿರಬಹುದು,…

Read More

ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಬಿಗ್ ಬಾಸ್ ಬಾಗಿಲು? – Kannada News | Rakshitha Shetty Pushes Rashika Shetty In Bigg Boss Kannada Main door to open For Rakshita Shettty?

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಕ್ಷಿತಾ ಶೆಟ್ಟಿ ಸುದ್ದಿಯಲ್ಲಿ ಇದ್ದಾರೆ. ಕೊನೆಯ ವಾರಗಳಲ್ಲಿ ಅವರು ಜಗಳಕ್ಕೆ ಇಳಿದಿದ್ದಾರೆ. ರಕ್ಷಿತಾ ಶೆಟ್ಟಿ ಅವರು ರಾಶಿಕಾನ ತಳ್ಳಿರೋದು ಪ್ರೋಮೋದಲ್ಲಿ ಕಾಣಿಸಿದೆ. ಇದು ಚರ್ಚೆ ಹುಟ್ಟುಹಾಕಿದೆ. ಈ ಕಾರಣಕ್ಕೆ ರಕ್ಷಿತಾನ ಎಲಿಮಿನೇಟ್ ಮಾಡುತ್ತಾರಾ ಎಂಬ ಪ್ರಶ್ನೆ ಮೂಡಿದೆ. ತಳ್ಳಾಡಿಕೊಂಡರೆ ಕೆಲವೊಮ್ಮೆ ಬಿಗ್ ಬಾಸ್ ಅದನ್ನು ಗಂಭೀರವಾಗಿ ಪರಿಗಣಿಸುತ್ತಾರೆ. ಈ ಪ್ರಕರಣದಲ್ಲಿ ಬಿಗ್ ಬಾಸ್ ಅದನ್ನು ಯಾವ ರೀತಿ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​…

Read More

ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು? – Kannada News | Chikmagalur: Illegal Resort Construction in Bhadra Tiger Reserve Buffer Zone Ignites Row

ಚಿಕ್ಕಮಗಳೂರು, ಜನವರಿ 23: ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ ನಡೆಯುತ್ತಿರುವ ಆರೋಪ ಚಿಕ್ಕಮಗಳೂರು (Chikkamagaluru) ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್‌ನ ಪ್ರಭಾವಿ ಮುಖಂಡನೊಬ್ಬರು ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಪಶ್ಚಿಮ ಘಟ್ಟಗಳ ಸಾಲಿನ ಚಂದ್ರದ್ರೋಣ ಪರ್ವತದ ತಪ್ಪಲಿನಲ್ಲಿ ರೆಸಾರ್ಟ್ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಚಿಕ್ಕಮಗಳೂರು ತಾಲೂಕಿನ ಕೊಳಗಾವೆ ಗ್ರಾಮದ ಸರ್ವೆ ನಂಬರ್ 58ರಲ್ಲಿ ಕಾಮಗಾರಿ ನಡೆಯುತ್ತಿದ್ದು, ಈ ಪ್ರದೇಶವನ್ನು 2011ರಲ್ಲಿ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಬಫರ್ ಝೋನ್ ಎಂದು…

Read More

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ; ಆಸ್ಪತ್ರೆಗೆ ತಲುಪುವಷ್ಟರಲ್ಲಿ ವ್ಯಕ್ತಿ ಸಾವು – Kannada News | Tumakuru: KSRTC Bus Passenger Suffers Fatal Heart Attack Near Madhugiri

Jagadisha B | Edited By: ಅಕ್ಷಯ್​ ಪಲ್ಲಮಜಲು​​| Updated on:Apr 15, 2026 | 9:32 AM ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದಾಸರಹಳ್ಳಿ ಬಳಿ ಬೆಂಗಳೂರಿನಿಂದ ಪಾವಗಡಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕ ಪ್ರಭಾಕರ್ (45) ಅವರಿಗೆ ಹೃದಯಾಘಾತ ಸಂಭವಿಸಿದೆ. ತೀವ್ರ ಎದೆನೋವಿನಿಂದ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಮೃತರಾಗಿದ್ದಾರೆ. ಈ ಘಟನೆ ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದ್ದು, ಪ್ರಕರಣ ದಾಖಲಾಗಿದೆ. Published on: Apr 15, 2026 09:30…

Read More

ಮನೆಯಲ್ಲಿ ಹಲ್ಲಿಗಳಿದ್ದರೆ ತುಂಬಾ ಒಳ್ಳೆಯದಂತೆ; ಯಾಕೆ ಗೊತ್ತಾ ? – Kannada News | Do you know what are the benefits of having lizards at home?

ಹಲ್ಲಿಗಳ (lizards) ಕಾಟ ಇಲ್ಲದಿರುವ ಮನೆಯೇ ಇಲ್ಲ. ಮನೆಯ ಗೋಡೆಗಳ ಮೇಲೆ ಇವುಗಳ ಓಡಾಟ ಇದ್ದೇ ಇರುತ್ತದೆ. ಅನೇಕರು ಈ ಪುಟ್ಟ ಜೀವಿಯನ್ನು ಕಂಡು ಸಿಕ್ಕಾಪಟ್ಟೆ ಭಯಪಡುತ್ತಾರೆ. ಅದಕ್ಕಾಗಿಯೇ ಈ ಹಲ್ಲಿಗಳನ್ನು ಓಡಿಸಲು ಹಲವು ಸರ್ಕಸ್‌ಗಳನ್ನು ಮಾಡುತ್ತಾರೆ.  ಆದ್ರೆ ಈ ರೀತಿ ಹಲ್ಲಿಗಳಲ್ಲಿಗೆ ಭಯ ಪಡುವ ಅಥವಾ ಅವುಗಳನ್ನು ಓಡಿಸುವ ಅವಶ್ಯಕತೆಯೇ ಇಲ್ಲ. ಅವುಗಳು ಮನೆಯಲ್ಲಿ ಇದ್ದರೆ ತುಂಬಾ ಒಳ್ಳೆಯಂದೆ. ಹೌದು ಅವು ನಿಮ್ಮ ಮನೆಯನ್ನು ಸ್ವಚ್ಛವಾಗಿ ಮತ್ತು ಸುರಕ್ಷಿತವಾಗಿಡಲು ಸಹಾಯ ಮಾಡುತ್ತವೆ. ಹಲ್ಲಿ ಮನೆಯಲ್ಲಿದ್ದರೆ ಏನೆಲ್ಲಾ…

Read More

ರಾತ್ರಿ 11 ಆದ್ರೂ ನಿದ್ದೆ ಬರಲ್ವಾ? ಹಾಗಿದ್ರೆ ಡಯಟ್, ವ್ಯಾಯಾಮ ಏನು ಮಾಡ್ಬೇಡಿ ಎಲ್ಲಾ ವ್ಯರ್ಥ! – Kannada News | How Late Sleep Affects Your Weight

ತೂಕ ಇಳಿಸಿಕೊಳ್ಳುವುದೆಂದರೆ ಕೇವಲ ಕ್ಯಾಲೊರಿಗಳನ್ನು ಲೆಕ್ಕಹಾಕಿ, ಬೆವರು ಸುರಿಸಿ ವ್ಯಾಯಾಮ ಮಾಡುವುದು ಮಾತ್ರವಲ್ಲ. ನಮ್ಮ ದೇಹವು ಜೈವಿಕ ಗಡಿಯಾರವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುವುದು. ಹೌದು, ಹಲವರಿಗೆ ಈ ಬಗ್ಗೆ ತಿಳಿದಿಲ್ಲ ಇದನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೆಯೇ ನೀವು ಯಾವುದೇ ರೀತಿಯ ಡಯಟ್, ವ್ಯಾಯಾಮ ಮಾಡಿದರೂ ಕೂಡ ಪ್ರಯೋಜನಕ್ಕೆ ಬರುವುದಿಲ್ಲ. ಸಾಮಾನ್ಯವಾಗಿ ರಾತ್ರಿ 11 ಗಂಟೆಯವರೆಗೂ ಎಚ್ಚರವಾಗಿರುವುದು ಅಥವಾ ನಿದ್ರೆಯನ್ನು (Sleep) ಒಂದೇ ಸಮಯಕ್ಕೆ ಮಾಡದಿರುವುದು ನಮ್ಮ ಚಯಾಪಚಯ ಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ನಿದ್ರೆಯ ಸಮಯ ಮತ್ತು…

Read More

ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!

ಕಾರವಾರ, ಮಾರ್ಚ್ 16: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ಭಾನುವಾರ ಸಂಜೆ ಅಬ್ಬರದ ಗಾಳಿ ಮಳೆ ಸುರಿದಿದೆ. ಪರಿಣಾಮವಾಗಿ ಬೃಹತ್ ಮರ ಧರೆಗುರುಳಿದೆ. ಮುಂಡಗೋಡ–ಪಾಳ–ಹಾನಗಲ್ ರಸ್ತೆಯಲ್ಲಿ ಮರ ಉರುಳಿಬಿದ್ದಿದೆ. ಆಲಿಕಲ್ಲು ಮಳೆಯೂ ಸಹ ಸುರಿದಿದೆ. ಮರ ಹೆದ್ದಾರಿಯ ಮಧ್ಯೆ ಬಿದ್ದ ಪರಿಣಾಮ ವಾಹನ ಸವಾರರು ಕೆಲಕಾಲ ಪರದಾಡಬೇಕಾಯಿತು. ಇದರ ಮಧ್ಯೆ ದೇಶದ ಹಲವು ಭಾಗಗಳಲ್ಲಿ ಎಲ್‌ಪಿಜಿ ಗ್ಯಾಸ್ ಕೊರತೆ ಉಂಟಾಗಿರುವ ಹಿನ್ನೆಲೆ, ಸ್ಥಳೀಯರು ಮರವನ್ನು ಸೌದೆಗಾಗಿ ಕತ್ತರಿಸಿಕೊಳ್ಳಲು ಮುಗಿಬಿದ್ದರು. ಮಳೆ ಸುರಿಯುತ್ತಿದ್ದರೂ ಸಹ ಹಲವರು ಮರದ…

Read More

IND-W vs SL-W: ಲಂಕಾ ವಿರುದ್ಧ ಟಾಸ್ ಗೆದ್ದ ಟೀಂ ಇಂಡಿಯಾ; ಪ್ಲೇಯಿಂಗ್ 11 ಹೀಗಿದೆ – Kannada News | India Women vs Sri Lanka T20 Series Begins: World Cup Prep, Toss Update

ಭಾರತ ಹಾಗೂ ಶ್ರೀಲಂಕಾ ಮಹಿಳಾ ತಂಡಗಳು ನಡುವಿನ ಟಿ20 ಸರಣಿ ಇಂದಿನಿಂದ ಆರಂಭವಾಗಿದೆ. ಏಕದಿನ ವಿಶ್ವಕಪ್ ಪ್ರಶಸ್ತಿ ಗೆದ್ದ ನಂತರ ಭಾರತೀಯ ಮಹಿಳಾ ತಂಡ ಮೈದಾನಕ್ಕಿಳಿಯುತ್ತಿರುವುದು ಇದೇ ಮೊದಲು. ಹೀಗಾಗಿ ತಂಡದ ಪ್ರದರ್ಶನ ಹೇಗಿರಲಿದೆ ಎಂಬುದನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾದು ಕುಳಿತಿದ್ದಾರೆ. ಉಭಯ ತಂಡಗಳ ನಡುವಿನ ಈ ಮೊದಲ ಪಂದ್ಯ ವಿಶಾಖಪಟ್ಟಣಂನಲ್ಲಿರುವ ACA-VDCA ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದೊಂದಿಗೆ ಭಾರತೀಯ ಮಹಿಳಾ ತಂಡವು ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್‌ಗೆ ತನ್ನ ಔಪಚಾರಿಕವಾಗಿ ಸಿದ್ಧತೆಗಳನ್ನು…

Read More

ಸಿದ್ದರಾಮಯ್ಯಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ, ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ – Kannada News | No Leadership Change in Karnataka: High Command Gives Green Signal to Siddaramaiah to Continue Full Term, Says Yathindra

ಮೈಸೂರು, ಫೆಬ್ರವರಿ 6: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಐದು ವರ್ಷಗಳ ಪೂರ್ಣಾವಧಿ ಮುಂದುವರಿಯಲಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಕುರಿತು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದ್ದು, ರಾಜಕೀಯ ವಲಯದಲ್ಲಿ ಈ ಬಗ್ಗೆ ಗೊಂದಲವಿಲ್ಲ. ಹೈಕಮಾಂಡ್ ಕಡೆಯಿಂದ ಸ್ಪಷ್ಟ ಸೂಚನೆ ಲಭಿಸಿದ್ದು, ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದರು. ಯಾರೋ ಕೆಲವರು ನಾಯಕತ್ವ ಬದಲಾವಣೆಗೆ ಪ್ರಯತ್ನಿಸಿದ್ದರು. ಆದರೆ, ಆ ಪ್ರಯತ್ನಕ್ಕೆ ಹೈಕಮಾಂಡ್ ಸೊಪ್ಪು ಹಾಕಿಲ್ಲ. ಹೀಗಾಗಿ ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ…

Read More

Video: ಕುಡಿದ ಅಮಲಿನಲ್ಲಿ ಪೊಲೀಸರನ್ನು ಎಳೆದಾಡಿದ ಯುವಕರು, ಐವರ ಮೇಲೆ ಬಿತ್ತು ಎಫ್​​​ಐಆರ್​​ – Kannada News | Devanahalli Bypass: Drunk Driving Check Turns Violent, Youths Assault Police

ದೇವನಹಳ್ಳಿ, ಡಿ.30: ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಮದ್ಯಪಾನದ ಅಮಲಿನಲ್ಲಿದ್ದ ಯುವಕರು ಅವಾಜ್ ಹಾಕಿರುವ ಘಟನೆ ಬೆಂಗಳೂರಿನ ದೇವನಹಳ್ಳಿ ಬೈಪಾಸ್​​​ನಲ್ಲಿ ನೆನ್ನೆ (ಡಿ.29) ರಾತ್ರಿ ನಡೆದಿದೆ. ಡಿಡಿ ಕೇಸ್ ಚೇಕಿಂಗ್ (ಮದ್ಯಪಾನ ಮಾಡಿ ವಾಹನ ಚಲಾಯಿಸುವುದು) ವೇಳೆ ಅವಾಜ್ ಹಾಕಿದ್ದ ಈ ಯುವಕರ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಕಾರು ಚಾಲಕನನ್ನು ಬ್ರೆತ್ ಅನಾಲೈಸರ್​​ಗೆ ಊದಲು ಹೇಳಿದ್ದಾರೆ. ಆದರೆ ಇದಕ್ಕೆ ಚಾಲಕ ನಿರಾಕರಿಸಿದ್ದಾನೆ. ಈ ವಿಚಾರವಾಗಿ ಪೊಲೀಸರು ಹಾಗೂ ಯುವಕರ ನಡುವೆ ಮಾತಿನ ಚಕಮಕಿ ನಡೆದಿದೆ. ಕಾರಿನಿಂದ ಕೆಳಗಿಳಿದು…

Read More