Headlines

152820324000 ರೂಗೆ ರಾಜಸ್ಥಾನ್ ರಾಯಲ್ಸ್ ತಂಡ ಖರೀದಿಸಿದ ಉದ್ಯಮಿ ಕಾಲ್ ಸೊಮಾನಿ ಯಾರು? ಐಪಿಎಲ್​ಗೂ ಅವರಿಗೂ ಏನು ಸಂಬಂಧ?

ನವದೆಹಲಿ, ಮಾರ್ಚ್ 24: ಸೇಲ್​ಗೆ ಇಡಲಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ (RCB) ಮಾರಾಟವಾಗುವ ಮುನ್ನವೇ ರಾಜಸ್ಥಾನ್ ರಾಯಲ್ಸ್ ತಂಡ (Rajasthan Royals) ಬಿಕರಿಯಾಗಿದೆ. ಐಪಿಎಲ್​ನ ಮೂಲ ಎಂಟು ಫ್ರಾಂಚೈಸಿಗಳಲ್ಲಿ ಒಂದಾದ ರಾಜಸ್ಥಾನ್ ರಾಯಲ್ಸ್ ಅನ್ನು ಕಾಲ್ ಸೊಮಾನಿ (Kal Somani) ಅವರ ನೇತೃತ್ವದ ಕನ್ಸಾರ್ಟಿಯಂ 1.63 ಬಿಲಿಯನ್ ಡಾಲರ್​ಗೆ ಖರೀದಿ ಮಾಡಿದೆ. 1.63 ಬಿಲಿಯನ್ ಡಾಲರ್ ಎಂದರೆ ಸುಮಾರು 152820324000 ರೂ (15.28 ಸಾವಿರ ಕೋಟಿ ರೂ) ಆಗುತ್ತದೆ. ಅಮೆರಿಕದ ರೀಟೇಲ್ ಕಿಂಗ್ ಎನಿಸಿದ ವಾಲ್ಮಾರ್ಟ್…

Read More

ಒಟ್ಟಿಗೆ ಎರಡೆರಡು ದುಬಾರಿ ಕಾರು ಖರೀದಿಸಿದ ಗೌತಮಿ ಜಾಧವ್

‘ಸತ್ಯ’ ಧಾರಾವಾಹಿ ಮಾಡಿ ಗಮನ ಸೆಳೆದವರು ಗೌತಮಿ ಜಾಧವ್. ‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಅವರು ಸ್ಪರ್ಧೆ ಮಾಡಿದರು. ಆ ಬಳಿಕ ಅವರ ಜನಪ್ರಿಯತೆ ಹೆಚ್ಚಿತು. ಈಗ ಅವರು ಖುಷಿ ಸುದ್ದಿ ಶೇರ್ ಮಾಡಿಕೊಂಡಿದ್ದಾರೆ. ಗೌತಮಿ ಜಾಧವ್ ಅವರು ಎರಡು ಕಾರು ಖರೀದಿ ಮಾಡಿದ್ದಾರೆ. ಎರಡೂ ಕಾರುಗಳು ಟಾಟಾ ಸಫಾರಿ ಎಂಬುದು ವಿಶೇಷ. ಒಂದೇ ರೀತಿಯ ಎರಡು ಕಾರುಗಳು ಅವರ ಮನೆ ಸೇರಿವೆ. ಈ ಫೋಟೋಗಳು ಗಮನ ಸೆಳೆದಿವೆ. ಗೌತಮಿ ಜಾಧವ್ ಅವರಿಗೆ ಎಲ್ಲರೂ ಅಭಿನಂದನೆ…

Read More

ಗಾನವಿ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಆತ್ಮಹತ್ಯೆಗೆ ಕಾರಣ ಸೂರಜ್​​ ಅಲ್ಲ; ಮತ್ಯಾರು? – Kannada News | Ganavi and Suraj Suicide Case Takes Love Angle, FIR Filed Against Womans Family

ಬೆಂಗಳೂರು, ಡಿಸೆಂಬರ್​​ 28: ನವ ವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಗಳ ಸಾವಿಗೆ ಆಕೆಯ ಗಂಡನ ಕುಟುಂಬವೇ ಕಾರಣ. ಆತ ಗಂಡಸೇ ಅಲ್ಲ ಎಂದು ದೂರಿದ್ದ ಗಾನವಿ ಕುಟುಂಬದ ವಿರುದ್ಧವೇ ಈಗ ಎಫ್​​ಐಆರ್​​ ದಾಖಲಾಗಿದೆ. ತನ್ನ ಮೇಲೆ ವರದಕ್ಷಿಣೆ ಕಿರುಕುಳ ಆರೋಪ ಕೂಡ ಕೇಳಿಬಂದಿದ್ದ ಕಾರಣ ಮನನೊಂದಿದ್ದ ಗಾನವಿ ಪತಿ ಸೂರಜ್​​ ಕೂಡ ಮಹಾರಾಷ್ಟ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಮಗನ ಜೊತೆ ಆತನ ತಾಯಿ ಜಯಂತಿಯೂ ಸೂಸೈಡ್​​ ಯತ್ನ ಮಾಡಿದ್ದರು. ಇಷ್ಟೆಲ್ಲ ರಾದ್ಧಾಂತಕ್ಕೆ…

Read More

Video: ಚಿಂತೆಯಿಲ್ಲದ ಬಾಲ್ಯ; ಅಡುಗೆಯಾಟ ಆಡಿ ಸಂಭ್ರಮಿಸಿದ ಪುಟಾಣಿಗಳು

ಈಗಿನ ಮಕ್ಕಳಿಗೆ (children) ಮೊಬೈಲ್ ಬಿಟ್ಟರೆ ಬೇರೆ ಪ್ರಪಂಚವೇ ಇಲ್ಲ ಎನ್ನುವಂತಾಗಿದೆ. ಆದರೆ ನಾವು ಸಣ್ಣವರು ಇದ್ದಾಗ ಆಡುತ್ತಿದ್ದ ಅದೆಷ್ಟೋ ಆಟಗಳ ಬಗ್ಗೆ ಈಗಿನ ಮಕ್ಕಳಿಗೆ ತಿಳಿದೇ ಇಲ್ಲ. ಅಂದು ಶಾಲೆ ಬಿಟ್ಟ ಕೂಡಲೇ ಮನೆಗೆ ಬಂದು ನಾನಾ ರೀತಿಯ ಆಟವನ್ನು ಆಡುತ್ತಿದ್ದ ಕಾಲವೊಂದಿತ್ತು. ಸೊಪ್ಪಾಟ, ಚೊಂಕಾಟ, ಕೆರೆದಡ, ಹುಲಿದನ ಹಾಗೂ ಅಡುಗೆಯಾಟ ಹೀಗೆ ನಾನಾ ರೀತಿಯ ಆಟವಾಡಿ ಖುಷಿ ಪಡುತ್ತಿದ್ದೆವು. ಹೆಣ್ಣು ಮಕ್ಕಳಿಗೆ ಅಡುಗೆಯಾಟವೇ ಮೆಚ್ಚಿನ ಆಟವಾಗಿತ್ತು. ಎಲೆ, ಸೊಪ್ಪು, ಮಣ್ಣು ಹೀಗೆ ಸಿಕ್ಕ ಸಿಕ್ಕ…

Read More

ಬಿಗ್ ಬಾಸ್ ನಿರೂಪಣೆ ಬಗ್ಗೆ ಕಂಡಕಂಡವರ ತಕರಾರು; ಸುದೀಪ್ ಖಡಕ್ ರಿಯಾಕ್ಷನ್ – Kannada News | Kichcha Sudeep reacts to the criticism for his Bigg Boss Kannada anchoring

ಕಳೆದ 12 ಸೀಸನ್​​ಗಳಿಂದ ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ’ (Bigg Boss Kannada) ರಿಯಾಲಿಟಿ ಶೋ ನಡೆಸಿಕೊಂಡು ಬರುತ್ತಿದ್ದಾರೆ. ಅವರ ನಿರೂಪಣೆಯ ಶೈಲಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಸುದೀಪ್ ಇಲ್ಲದೇ ಬಿಗ್ ಬಾಸ್ ಶೋ ಇಲ್ಲ ಎಂಬ ಅಭಿಪ್ರಾಯ ಎಲ್ಲರಿಗೂ ಇದೆ. ಪ್ರತಿ ವೀಕೆಂಡ್ ಬಂದರೆ ಸುದೀಪ್ ಅವರ ಸಲುವಾಗಿಯೇ ಬಿಗ್ ಬಾಸ್ ನೋಡುವ ಪ್ರೇಕ್ಷಕರ ವರ್ಗ ಇದೆ. ಆದರೆ ಇತ್ತೀಚಿನ ಸೀಸನ್​​ಗಳಲ್ಲಿ ಕೆಲವರು ಸುದೀಪ್ ಅವರ ನಿರೂಪಣೆಯಲ್ಲಿ ತಪ್ಪು ಕಂಡುಹಿಡಿಯುವ ಪ್ರಯತ್ನ ಮಾಡುತ್ತಿದ್ದಾರೆ….

Read More

ಪ್ರಕಾಶ್ ರಾಜ್​ಗೆ ಮಾತೃವಿಯೋಗ ; ಅಮ್ಮನ ದೇವತೆಯಂತೆ ನೋಡುತ್ತಿದ್ದ ನಟ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ಮಾತೃವಿಯೋಗ ಉಂಟಾಗಿದೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರ ತಾಯಿ ಸ್ವರ್ಣಲತಾ ಹೈದರಾಬಾದ್​ ಅಲ್ಲಿ ಕೊನೆಯುಸಿರು ಎಳೆದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ತಾಯಿಯನ್ನು ಪ್ರಕಾಶ್ ರಾಜ್ ಅವರು ದೇವತೆಯಂತೆ ನೋಡುತ್ತಿದ್ದರು. ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಗದಗದವರು. ಅವರ ಬಗ್ಗೆ ಈ ಮೊದಲು ಪ್ರಕಾಶ್ ರಾಜ್ ಮಾತನಾಡಿದ್ದರು. ‘ನನ್ನ ತಾಯಿ ಗದಗದವರು. ಅವರು ಅನಾಥೆ ಆಗಿದ್ದರು. ನನ್ನ ಅಜ್ಜಿ ತೀರಿಕೊಂಡಾಗ ಅಮ್ಮನಿಗೆ 12 ವರ್ಷ ವಯಸ್ಸು. ಬೆಳಗಾವಿಯ…

Read More

ಮಕರ ಸಂಕ್ರಮಣದಂದು ವಿಜಯಪುರ ಸಿದ್ದೇಶ್ವರ ಜಾತ್ರಾ ಸೊಬಗು: 8 ದಿನ ನಡೆಯುವ ಜಾತ್ರೆಯ ವಿಶೇಷತೆ ತಿಳಿಯಿರಿ – Kannada News | Vijayapura Siddeshwara Fair on Makar Sankranti: Know the special features of the 8 day fair

ವಿಜಯಪುರದಲ್ಲಿ ಸದ್ಯ ಶ್ರೀ ಸಿದ್ದೇರಶ್ವರ ದೇವಸ್ಥಾನದ ಜಾತ್ರಾ ಸಂಭ್ರಮ ಮನೆ ಮಾಡಿದೆ. 8 ದಿನಗಳ ಕಾಲ ನಡೆಯುವ ಜಾತ್ರೆಗೆ ಶತಮಾನದ ಐತಿಹ್ಯವಿದೆ. ನಂದಿಕೋಲು ಮೆರವಣಿಗೆ, ಭೋಗಿ, ಸಿದ್ದರಾಮ ಮಂತ್ರದಂಡ ವಿವಾಹ ಕಾರ್ಯಕ್ರಮ ಹೀಗೆ ಸಾಲು ಸಾಲು ಧಾರ್ಮಿಕ ಕಾರ್ಯಗಳಿಗೆ ಹಾಗೂ ಮನರಂಜನೆಗೆ ಜಾತ್ರೆ ಸಾಕ್ಷಿಯಾಗಿದೆ.   Source link

Read More

ಕ್ಯಾಷ್ ಪೆಮೆಂಟ್​ನಿಂದ ಹಿಡಿದು ವಿತ್​ಡ್ರಾಯಲ್​ವರೆಗೆ, ಆದಾಯ ತೆರಿಗೆ ಇಲಾಖೆಯ ಕಣ್ಣಿಂದ ತಪ್ಪಿಸಿಕೊಳ್ಳಲಾಗದ 16 ಹಣಕಾಸು ವಹಿವಾಟುಗಳಿವು… – Kannada News | From Cash payment to withdrawal, 16 financial transactions that Income Tax department observes

ಜನರು ಮತ್ತು ಸಂಸ್ಥೆಗಳ ಆದಾಯಕ್ಕೆ ಕಾನೂನಿನ ಪ್ರಕಾರ ತೆರಿಗೆ ಪಾವತಿಯಾಗುತ್ತಿದೆಯಾ ಎಂಬುದನ್ನು ಖಚಿತಪಡಿಸಿಕೊಳ್ಳುವ ಜವಾಬ್ದಾರಿ ಐಟಿ ಇಲಾಖೆಯದ್ದಾಗಿರುತ್ತದೆ. ಜನರು ದೊಡ್ಡ ಮಟ್ಟದ ಆದಾಯ ಹೊಂದಿದ್ದರೆ ಅದನ್ನು ಪತ್ತೆ ಮಾಡಲು ಇಲಾಖೆ (Income Tax) ಬಳಿ ವಿವಿಧ ಮಾರ್ಗೋಪಾಯಗಳಿವೆ. ಅದಕ್ಕಾಗಿ ಬ್ಯಾಂಕು, ಪೋಸ್ಟ್ ಆಫೀಸ್ ಇತ್ಯಾದಿ ಹಣಕಾಸು ಸಂಸ್ಥೆಗಳ ನೆರವನ್ನು ಐಟಿ ಇಲಾಖೆ ಪಡೆಯುತ್ತದೆ. ಒಬ್ಬ ವ್ಯಕ್ತಿಯಿಂದ ನಿರ್ದಿಷ್ಟ ಮಿತಿಗಿಂತ ಹೆಚ್ಚಿನ ಮೊತ್ತದ ವಹಿವಾಟು ಆದಾಗ ಸ್ಟೇಟ್ಮೆಂಟ್ ಆಫ್ ಫೈನಾನ್ಷಿಯಲ್ ಟ್ರಾನ್ಸಾಕ್ಷನ್ ಎನ್ನುವ ಮಾರ್ಗದ ಮೂಲಕ ಮಾಹಿತಿ ಪಡೆಯುತ್ತದೆ….

Read More

ಎಮ್ಮೆ ಸಗಣಿಯನ್ನೂ ಬಿಡದ ಪಾಕ್ ಸರ್ಕಾರ!: ಇನ್ಮುಂದೆ ಎಲ್ಲ ರೈತರು ಸಗಣಿ ತೆರಿಗೆ ನೀಡುವುದು ಕಡ್ಡಾಯ

ಲಾಹೋರ್, ಏ. 04: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಆರ್ಥಿಕ ಬಿಕ್ಕಟ್ಟು ಎಷ್ಟು ತಾರಕಕ್ಕೇರಿದೆ ಎಂದರೆ, ಅಲ್ಲಿನ ಸರ್ಕಾರ ಈಗ ಜಾನುವಾರುಗಳ ತ್ಯಾಜ್ಯಕ್ಕೂ ತೆರಿಗೆ ವಿಧಿಸಲು ಮುಂದಾಗಿದೆ. ಮುಖ್ಯಮಂತ್ರಿ ಮರಿಯಮ್ ನವಾಜ್ ನೇತೃತ್ವದ ಆಡಳಿತವು ಪ್ರತಿ ಎಮ್ಮೆಗೆ ದಿನಕ್ಕೆ 30 ಪಾಕಿಸ್ತಾನಿ ರೂಪಾಯಿ (PKR 30) ‘ಗೋಬರ್ ಟ್ಯಾಕ್ಸ್’ (ಸಗಣಿ ತೆರಿಗೆ) ವಿಧಿಸುವುದಾಗಿ ಘೋಷಿಸಿದೆ. ಸರ್ಕಾರವು ಈ ಕ್ರಮವನ್ನು ‘ಸುತ್ರಾ ಪಂಜಾಬ್’ (ಸ್ವಚ್ಛ ಪಂಜಾಬ್) ಬಯೋಗ್ಯಾಸ್ ಕಾರ್ಯಕ್ರಮದ ಅಡಿಯಲ್ಲಿ ಜಾರಿಗೆ ತರುತ್ತಿದೆ. ಪ್ರಾಂತ್ಯದಾದ್ಯಂತ ಇರುವ 168 ಜಾನುವಾರು ಕಾಲನಿಗಳನ್ನು…

Read More

ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?: ಮತ್ತೆ ವಿವಾದ – Kannada News | CET Exam Janivara Controversy: Students Forced to Remove Sacred Thread in Bengaluru College

ಬೆಂಗಳೂರು, ಏಪ್ರಿಲ್​​ 23: ಮಡಿವಾಳದ ಕೃಪಾನಿಧಿ ಕಾಲೇಜಿನಲ್ಲಿ ನಡೆದ ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಆರೋಪ ಕೇಳಿಬಂದಿದೆ. ಕಳೆದ ವರ್ಷ ಜನಿವಾರದ ವಿಷಯದಲ್ಲಿ ವಿರೋಧಗಳು ವ್ಯಕ್ತವಾಗಿ, ವಿಷಯ ಹೈಕೋರ್ಟ್ ಮೆಟ್ಟಿಲೇರಿ ಮುಖ್ಯಮಂತ್ರಿಗಳು ಕೂಡ ಜನಿವಾರ ತೆಗೆಸದಂತೆ ಸೂಚನೆ ನೀಡಿದ್ದರು. ಆದರೂ, ನಿನ್ನೆ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯಲು ಪರೀಕ್ಷಾ ಕೇಂದ್ರದ ಸಿಬ್ಬಂದಿ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಒಬ್ಬ ವಿದ್ಯಾರ್ಥಿಯ ಪ್ರಕಾರ, ಪ್ರವೇಶದ ವೇಳೆ ಜನಿವಾರವನ್ನು ಪರಿಶೀಲಿಸಿದ ಸಿಬ್ಬಂದಿ, ಅದನ್ನು ತೆಗೆದುಹಾಕುವಂತೆ ಸೂಚಿಸಿದ್ದಾರೆ. ಇದು ಕೇವಲ…

Read More