Headlines

CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ… ಕಾವ್ಯ ಮಾರನ್ ವಿಡಿಯೋ ವೈರಲ್ – Kannada News | Kaviya Maran’s Viral ‘Silence’ Celebration Lights Up IPL 2026

ಐಪಿಎಲ್ 2026ರ 27ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ (SRH) 10 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಎಸ್‌ಆರ್‌ಎಚ್ ತಂಡದ ಮಾಲೀಕಿ ಕಾವ್ಯಾ ಮಾರನ್ ಅವರ ಸಂಭ್ರಮದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 194 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 184…

Read More

ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಸ್ಮೃತಿ ಮಂಧಾನ – Kannada News | Smriti Mandhana becomes first Indian to Reach 4000 runs in T20I

ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಟೀಮ್ ಇಂಡಿಯಾದ ಉಪನಾಯಕಿ ಸ್ಮೃತಿ ಮಂಧಾನ (Smriti Mandhana) ವಿಶೇಷ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ. ಅಲ್ಲದೆ ಈ ವಿಶ್ವ ದಾಖಲೆ ಬರೆದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. Source link

Read More

ರೈಲ್ವೆ ಟಿಕೆಟ್ ನಿಯಮಗಳ ಪರಿಷ್ಕರಣೆ; ಟಿಕೆಟ್​ನ ವಾಟ್ಸಾಪ್ ಸ್ಕ್ರೀನ್​ಶಾಟ್, ಫೋಟೋ, ಪಿಡಿಎಫ್ ಕಾಪಿಗಳು ಮಾನ್ಯವಾ? – Kannada News | Indian railways update, WhatsApp screenshot, photos, pdf valid or invalid, what are new digital ticket rules

ರೈಲಿನ ಸಾಂದರ್ಭಿಕ ಚಿತ್ರImage Credit source: Firdous Nazir/NurPhoto via Getty Images ನವದೆಹಲಿ, ಜುಲೈ 11: ಇತ್ತೀಚೆಗೆ ಮಹಿಳಾ ಪ್ರಯಾಣಿಕರೊಬ್ಬರು ರೈಲಿನಲ್ಲಿ ಪ್ರಯಾಣಿಸುವಾಗ ತಮ್ಮ ಸಹೋದರ ವಾಟ್ಸಾಪ್ (WhatsApp) ಮೂಲಕ ಕಳುಹಿಸಿದ್ದ ಡಿಜಿಟಲ್ ಅನ್ ರಿಸರ್ವ್ಡ್ (ಸಾಮಾನ್ಯ/ಜನರಲ್) ಟಿಕೆಟ್‌ನ ಸ್ಕ್ರೀನ್‌ಶಾಟ್ ಅನ್ನು ಟಿಕೆಟ್ ತಪಾಸಣಾಧಿಕಾರಿಗೆ (TTE) ತೋರಿಸಿದ್ದರು. ಆದರೆ ಆ ಟಿಕೆಟ್ ರೈಲು ನಿಲ್ದಾಣದಿಂದ ಹೊರಟ ನಂತರ ಬುಕ್ ಆಗಿರುವುದು ಟಿಟಿಇ ಗಮನಕ್ಕೆ ಬಂದಿತು. ಹಾಗೆಯೇ, ಮಹಿಳೆಯ ಸ್ವಂತ ಮೊಬೈಲ್‌ನಿಂದ ಟಿಕೆಟ್ ಬುಕ್ ಆಗಿರಲಿಲ್ಲ. ಈ…

Read More

ಗರ್ಭಪಾತದ ನಂತರ ಮಹಿಳೆಯರು ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ! – Kannada News | After Abortion Care: Top Don’ts for Faster Healing

ಗರ್ಭಪಾತದ (Abortion) ನಂತರ, ಮಹಿಳೆಯರ ದೇಹದಲ್ಲಿ ಹಲವಾರು ರೀತಿಯ ದೈಹಿಕ ಮತ್ತು ಹಾರ್ಮೋನುಗಳ ಬದಲಾವಣೆಗಳಾಗುತ್ತದೆ. ಈ ಅವಧಿಯಲ್ಲಿ, ಗರ್ಭಾಶಯಕ್ಕೆ ಅದರ ಸಾಮಾನ್ಯ ಸ್ಥಿತಿಗೆ ಮರಳಲು ಮತ್ತು ದೇಹವು ಚೇತರಿಸಿಕೊಳ್ಳಲು ಸಮಯ ಬೇಕಾಗುತ್ತದೆ. ಸರಿಯಾದ ಆರೈಕೆಯಿಲ್ಲದೆ, ಸೋಂಕು, ಅತಿಯಾದ ರಕ್ತಸ್ರಾವ, ದೌರ್ಬಲ್ಯ ಮತ್ತು ಇತರ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ. ಈ ಸಮಯದಲ್ಲಿ, ರೋಗನಿರೋಧಕ ವ್ಯವಸ್ಥೆಯು ಸ್ವಲ್ಪ ಸೂಕ್ಷ್ಮವಾಗಿರುತ್ತದೆ, ಆದ್ದರಿಂದ ಶುಚಿತ್ವ ಮತ್ತು ವಿಶ್ರಾಂತಿ ಅತ್ಯಂತ ಮುಖ್ಯ. ಇದರೊಂದಿಗೆ, ಈ ಹಂತದಲ್ಲಿ ಮಹಿಳೆ ಮಾನಸಿಕವಾಗಿ ಮತ್ತು ಭಾವನಾತ್ಮಕ ಬದಲಾವಣೆಗಳನ್ನು ಅನುಭವಿಸುತ್ತಾಳೆ….

Read More

CBSE ವಿದ್ಯಾರ್ಥಿಗಳು, ಪೋಷಕರು ನೋಡಲೇಬೇಕಾದ ಸ್ಟೋರಿ ಇದು

ಬೆಂಗಳೂರು, (ಫೆಬ್ರವರಿ 17): ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 2025-26ನೇ ಶೈಕ್ಷಣಿಕ ವರ್ಷದಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿದೆ. ಈ ನಿರ್ಧಾರವು ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ರ ಶಿಫಾರಸುಗಳಿಗೆ ಅನುಗುಣವಾಗಿದ್ದು, ಹೊಸ ನಿಯಮಗಳು 2026 ರಿಂದ ಜಾರಿಗೆ ಬರಲಿವೆ. ಎಲ್ಲಾ ವಿದ್ಯಾರ್ಥಿಗಳು ಸಹ ಮೊದಲ ಪರೀಕ್ಷೆ ಕಡ್ಡಾಯ ಅಂತಿದೆ ಸಿಬಿಎಸ್‌ಇ. ಹಾಗಾದ್ರೆ, ಏನು ಹೇಳುತ್ತಿದೆ ಸಿಬಿಎಸ್‌ಇ? ಈ ಬಗ್ಗೆ ಪೋಷಕರು ಹಾಗೂ ವಿದ್ಯಾರ್ಥಿಗಳಿಗಾಗಿ ಮಾಹಿತಿ ಇಲ್ಲಿದೆ…

Read More

ದಿಲ್ಜೀತ್ ಮ್ಯಾಜಿಕ್: ಕೇವಲ 14 ಶೋ, 943 ಕೋಟಿ ಆದಾಯ, 114 ಕೋಟಿ ತೆರಿಗೆ

ಕೆಲ ತಿಂಗಳುಗಳ ಹಿಂದಷ್ಟೆ ನಟ, ಗಾಯಕ ದಿಲ್ಜೀತ್ ದೊಸ್ಸಾಂಜ್ (Diljit Dosanjh) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಲೈವ್ ಕಾನ್ಸರ್ಟ್​​ಗಳಿಗೆ ಅಗತ್ಯ ಮೂಲಭೂತ ಸೌಕರ್ಯವನ್ನು ಒದಗಿಸಿಕೊಡುವಂತೆ ಮನವಿ ಮಾಡಿದ್ದರು. ಅದಾದ ಬಳಿಕ ಮೋದಿ ಸಹ ತಮ್ಮ ಭಾಷಣವೊಂದರಲ್ಲಿ ಎಲ್ಲ ರಾಜ್ಯಗಳೂ ಲೈವ್ ಕಾನ್ಸರ್ಟ್​​ಗಳಿಗೆ ಅನುಕೂಲಕರ ವಾತಾವರಣ ಸೃಷ್ಟಿಸಿಕೊಡುವಂತೆ ಮನವಿ ಮಾಡಿದ್ದರು. ಇದೀಗ ಅದರ ಒಳಮರ್ಮ ತಿಳಿದು ಬರುತ್ತಿದೆ. ಗಾಯಕ ದಿಲ್ಜೀತ್ ದೊಸ್ಸಾಂಗ್ ಭಾರತದಲ್ಲೇ ಅತಿ ಹೆಚ್ಚು ಟಿಕೆಟ್ ಸೋಲ್ಡ್ ಮಾಡುವ ಲೈವ್ ಕಾರ್ನರ್ಟ್ ಕಲಾವಿದ ಸಹ…

Read More

ಇರಾನ್​ನ ಕರಾವಳಿ ಮೇಲೆ ಬಾಂಬ್ ಹಾಕುತ್ತೇನೆ; ಹಾರ್ಮುಜ್ ಜಲಸಂಧಿಯನ್ನು ತೆರೆಯುವ ಶಪಥ ಮಾಡಿದ ಟ್ರಂಪ್

ನವದೆಹಲಿ, ಮಾರ್ಚ್ 14: ಇರಾನ್‌ನೊಂದಿಗಿನ ಉದ್ವಿಗ್ನತೆ ಹಾರ್ಮುಜ್ ಜಲಸಂಧಿಯ ಮೇಲೆ ಕೂಡ ಪರಿಣಾಮ ಬೀರಬಹುದು. ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಯಾವೆಲ್ಲ ರೀತಿಯಲ್ಲಿ ಸಾಧ್ಯವೋ ಆ ಎಲ್ಲ ಪ್ರಯತ್ನ ಮಾಡುತ್ತೇವೆ. ಕರಾವಳಿಯ ಮೇಲೆ ಬಾಂಬ್ ಹಾಕಲು ಕೂಡ ಅಮೆರಿಕ ಸಿದ್ಧವಿದೆ. ನಾವು ಏನು ಮಾಡುತ್ತೇವೆಂದು ನೋಡುತ್ತಿರಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಎಚ್ಚರಿಸಿದ್ದಾರೆ. ಈ ಬಗ್ಗೆ ಅವರು ಟ್ರುತ್ ಸೋಷಿಯಲ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಇರಾನ್‌ನ ಕರಾವಳಿಯ ಬಳಿ ಅಮೆರಿಕದ ಪಡೆಗಳು ಮಿಲಿಟರಿ ಕಾರ್ಯಾಚರಣೆಯನ್ನು ಮುಂದುವರಿಸುತ್ತವೆ….

Read More

Video: ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ಪರಸ್ಪರ ದಾಳಿ, 11 ಮಂದಿಗೆ ಗಾಯ – Kannada News | Violence Erupts Inside Germany Gurdwara, Multiple Injured

ಬರ್ಲಿನ್, ಏಪ್ರಿಲ್ 21: ಜರ್ಮನಿಯ ಮೋರ್ಸ್​ ನಗರದ ಡ್ಯೂಸ್ಬರ್ಗ್​​ನಲ್ಲಿರುವ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ ನಡೆದಿದೆ. ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದಾರೆ. ಗುರುದ್ವಾರವು ಭಕ್ತರ ಪ್ರಾರ್ಥನೆಯಿಂದ ಸದಾ ಶಾಂತವಾಗಿರುತ್ತದೆ. ಆದರೆ ಸೋಮವಾರ ಮಾತ್ರ ಅಲ್ಲಿ ಶಾಂತಿಯ ಬದಲು ಶಸ್ತ್ರಾಸ್ತ್ರಗಳ ಸದ್ದು ಕೇಳಿಸಿತು. ಎರಡು ಗುಂಪುಗಳ ನಡುವಿನ ಅಧಿಕಾರದ ಹಪಾಹಪಿ ಪವಿತ್ರ ಆವರಣವನ್ನು ರಕ್ತಸಿಕ್ತಗೊಳಿಸಿತು.ಧಾರ್ಮಿಕ ಸಭೆ ಪ್ರಾರಂಭವಾಗುವ ಕೆಲವೇ ಕ್ಷಣಗಳ ಮೊದಲು ಈ ಘಟನೆ ಸಂಭವಿಸಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಇದು ಆಕಸ್ಮಿಕವಾಗಿ ನಡೆದ ಜಗಳವಲ್ಲ, ಬದಲಾಗಿ ಒಂದು ವ್ಯವಸ್ಥಿತ ಸಂಚು….

Read More

ರುಪಾಯಿ ಮತ್ತಷ್ಟು ಕುಸಿತ; ಪ್ರಪ್ರಥಮ ಬಾರಿಗೆ 94ರ ಮಟ್ಟಕ್ಕೆ ಇಳಿಕೆ; ಭಾರತೀಯ ಕರೆನ್ಸಿ ಮೌಲ್ಯ ಕುಸಿಯಲು ಏನು ಕಾರಣ?

ನವದೆಹಲಿ, ಮಾರ್ಚ್ 23: ಅಮೆರಿಕನ್ ಡಾಲರ್ ಎದುರು ಭಾರತದ ಕರೆನ್ಸಿಯಾದ ರುಪಾಯಿಯ ದುರ್ಬಲ ಸಾಧನೆ (Dollar vs Rupee) ಮುಂದುವರಿದಿದೆ. ಡಾಲರ್​ಗೆ ರುಪಾಯಿ ಮೌಲ್ಯ 94 ರು ಮಟ್ಟಕ್ಕಿಂತ ಕೆಳಗೆ ಕುಸಿದಿದೆ. ಈ ಮಟ್ಟಕ್ಕೆ ರುಪಾಯಿ ಇಳಿದ್ದು ಇತಿಹಾಸದಲ್ಲಿ ಇದೇ ಪ್ರಥಮ. ಇವತ್ತು ಸೋಮವಾರ (ಮಾ. 23) ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರುಪಾಯಿ 93.83ರಲ್ಲಿ ಆರಂಭಗೊಂಡಿತು. ನಂತರದ ವಹಿವಾಟಿನಲ್ಲಿ ಅದು 94ರ ಮಟ್ಟ ದಾಟಿ ಹೋಯಿತು. ರುಪಾಯಿ ಮೌಲ್ಯ ಕುಸಿತಕ್ಕೆ ಏನು ಕಾರಣಗಳು? ಕಚ್ಛಾ ತೈಲ…

Read More

ಈ ವಾರ ಒಟಿಟಿಗೆ ಬಂದಿವೆ ಸಖತ್ ಸಿನಿಮಾಗಳು, ಪಟ್ಟಿ ಇಲ್ಲಿದೆ – Kannada News | OTT Release this week, here is the movie’s list

ಕಬಡ್ಡಿ ಆಡುತ್ತಿದ್ದ ಗೆಳೆಯರು ಅಂಡರ್ವಲ್ಡ್ ಸಂಪರ್ಕಕ್ಕೆ ಬಂದು ಬಳಿಕ ಅವರ ಜೀವನದಲ್ಲಿ ಆಗುವ ಬದಲಾವಣೆ, ಬದಲಾಗುವ ಅವರ ಗೆಳೆತನ ಇತ್ಯಾದಿಗಳ ಕತೆಗಳನ್ನು ಹೇಳುತ್ತದೆ ಮಲಯಾಳಂನ ‘ಬಾಲ್ಟಿ’ ಸಿನಿಮಾ. ಈ ಸಿನಿಮಾ ಸೋನಿ ಲಿವ್ ನಲ್ಲಿ ವೀಕ್ಷಿಸಬಹುದು. ಗೇಮ್ ಆಫ್ ಥ್ರೋನ್ಸ್​​ನ ಪ್ರೀಕ್ವೆಲ್ ಆಗಿರುವ ಹೌಸ್ ಆಫ್ ದಿ ಡ್ರ್ಯಾಗನ್ ಮೂರನೇ ಸೀಸನ್​​ನ ನಾಲ್ಕನೇ ಎಪಿಸೋಡ್ ಇದೇ ಭಾನುವಾರ ಜಿಯೋ ಹಾಟ್​​ಸ್ಟಾರ್​​ನಲ್ಲಿ ಬಿಡುಗಡೆ ಆಗಲಿದೆ. ಎಚ್​​ಬಿಓನಲ್ಲಿಯೂ ವೆಬ್ ಸರಣಿಯನ್ನು ವೀಕ್ಷಿಸಬಹುದಾಗಿದೆ. ಸನ್ನಿ ಡಿಯೋಲ್ ಮತ್ತು ಅಕ್ಷಯ್ ಖನ್ನಾ ನಟನೆಯ…

Read More