ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಮಕ್ಕಳು, ಗರ್ಭಿಣಿಯರಿಗೆ ಅಪಾಯ; ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ – Kannada News | Seasonal Flu Alert in Karnataka: Children and Pregnant Women at Higher Risk; Health Department Issues Guidelines

ಬೆಂಗಳೂರು, ಡಿಸೆಂಬರ್​​ 21: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಬದಲಾವಣೆ ಉಂಟಾಗುತ್ತಿದೆ. ಈ ಹವಾಮಾನ ಬದಲಾವಣೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ರಾಜ್ಯದಲ್ಲಿ ಸದ್ಯ ಸೀಸನಲ್ ಫ್ಲೂ (seasonal flu) ಭೀತಿ ಶುರುವಾಗಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆಯಿಂದ (Karnataka Health Department) ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಡಿಸೆಂಬರ್​​ ಸೇರಿದಂತೆ ಜನವರಿಯಿಂದ ಮಾರ್ಚ್​​ ವರೆಗೆ ಸೀಸನಲ್ ಫ್ಲೂ ಹೆಚ್ಚಳ ಭೀತಿ ಹಿನ್ನಲೆ ಸೂಕ್ತ ಕ್ರಮಕೈಗೊಳ್ಳುವಂತೆ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ…

Read More

ಟೀಮ್ ಇಂಡಿಯಾದಿಂದ 7 ಆಟಗಾರರು ಔಟ್..!

T20 World Cup 2026: ಟಿ20 ವಿಶ್ವಕಪ್​​ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ 7 ಆಟಗಾರರು ಕಾಣಿಸಿಕೊಂಡಿಲ್ಲ. ಅಂದರೆ 2024 ರಲ್ಲಿ ಟೀಮ್ ಇಂಡಿಯಾ ಪರ ಟಿ20 ವಿಶ್ವಕಪ್ ಆಡಿದ ಏಳು ಪ್ಲೇಯರ್ಸ್ ಈ ಬಾರಿ ತಂಡದಲ್ಲಿಲ್ಲ. ಹೀಗೆ ಭಾರತ ಟಿ20 ವಿಶ್ವಕಪ್ ತಂಡದಿಂದ ಹೊರಬಿದ್ದಿರುವ ಆಟಗಾರರು ಯಾರೆಂದರೆ… ಯಶಸ್ವಿ ಜೈಸ್ವಾಲ್: 2024 ಟಿ20 ವಿಶ್ವಕಪ್​ ತಂಡದಲ್ಲಿ ಹೆಚ್ಚುವರಿ ಆರಂಭಿಕ ದಾಂಡಿಗನಾಗಿ ಯಶಸ್ವಿ ಜೈಸ್ವಾಲ್ ಕಾಣಿಸಿಕೊಂಡಿದ್ದರು. ಎರಡು ವರ್ಷಗಳ ಹಿಂದೆ 15 ಸದಸ್ಯರುಗಳ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಚಳಿಯೋ ಚಳಿ; 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​! – Kannada News | Bengaluru temperature: Extreme cold weather Karnataka, Orange alert for 7 districts, yellow alert for 15

ರಾಜ್ಯದಲ್ಲಿ ಚಳಿಯೋ ಚಳಿ; 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​! ಬೆಂಗಳೂರು, ಡಿಸೆಂಬರ್ 20: ರಾಜ್ಯದಲ್ಲಿ ತೀವ್ರ ಚಳಿಯಿಂದಾಗಿ (Weather Forecast) ಜನ ಜೀವನ ತತ್ತರಿಸಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಜನರನ್ನು ಬೆಂಬಿಡದೆ ಕಾಡುತ್ತಿದ್ದು, ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಕಲಬುರಗಿ, ರಾಯಚೂರು ಸೇರಿದಂತೆ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಿರುವ ಇಲಾಖೆ, ಮಂಡ್ಯ, ಮೈಸೂರು ಸೇರಿದಂತೆ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಯಾವ ಜಿಲ್ಲೆಗಳಿಗೆ ಅಲರ್ಟ್​? ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ,…

Read More

ಭಾರತದಲ್ಲೇ 500 ಕೋಟಿ ರೂ. ದಾಟಿದ ಧುರಂಧರ್ ಕಲೆಕ್ಷನ್: ಮುಂದಿನ ಟಾರ್ಗೆಟ್ ಏನು? – Kannada News | Dhurandhar box office collection update on Day 16 Total Collection in India

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ (Dhurandhar) ಸಿನಿಮಾ ಇಷ್ಟು ದೊಡ್ಡ ಹಿಟ್ ಆಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಆರಂಭದಲ್ಲಿ ಸಾಧಾರಣ ಓಪನಿಂಗ್ ಪಡೆದುಕೊಂಡ ಈ ಸಿನಿಮಾ, ನಂತರದಲ್ಲಿ ಭಾರಿ ಕಲೆಕ್ಷನ್ ಮಾಡಲು ಆರಂಭಿಸಿತು. ನೋಡನೋಡುತ್ತಿದ್ದಂತೆಯೇ ಭಾರತದ ಬಾಕ್ಸ್ ಆಫೀಸ್​​ನಲ್ಲಿ ‘ಧುರಂಧರ್’ ಸಿನಿಮಾದ ಕಲೆಕ್ಷನ್ (Dhurandhar Box Office Collection) 500 ಕೋಟಿ ರೂಪಾಯಿ ಮೀರಿದೆ. ಈಗಾಗಲೇ ಅನೇಕ ಸಿನಿಮಾಗಳ ದಾಖಲೆಗಳನ್ನು ಈ ಚಿತ್ರ ಮುರಿದಿದೆ. ರಣವೀರ್ ಸಿಂಗ್ (Ranveer Singh) ಅವರಿಗೆ ಈ ಸಿನಿಮಾದಿಂದ ಭರ್ಜರಿ ಗೆಲುವು…

Read More

Daily Devotional: ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ? – Kannada News | Daily Devotional:The Significance of Shanku Sthapana in Traditional Construction

ಬೆಂಗಳೂರು, ಡಿಸೆಂಬರ್ 21: ಮನೆ, ದೇವಾಲಯ ಅಥವಾ ಯಾವುದೇ ಕಟ್ಟಡ ನಿರ್ಮಾಣವನ್ನು ಪ್ರಾರಂಭಿಸುವ ಮೊದಲು ಶಂಕುಸ್ಥಾಪನೆ ಮಾಡುವುದು ಹಿಂದೂ ಸಂಪ್ರದಾಯದ ಒಂದು ಪ್ರಮುಖ ಭಾಗವಾಗಿದೆ. ಇದು ಕೇವಲ ಒಂದು ಪೂಜೆಗಿಂತ ಹೆಚ್ಚಾಗಿ, ಭೂಮಿಯನ್ನು ಶುದ್ಧೀಕರಿಸುವ ಮತ್ತು ನಿರ್ಮಾಣಕ್ಕೆ ಸದ್ಭಾವನೆಯನ್ನು ಆಹ್ವಾನಿಸುವ ಒಂದು ವಿಧಿಯಾಗಿದೆ. ಶಾಸ್ತ್ರೋಕ್ತವಾಗಿ ನಡೆಸುವ ಶಂಕುಸ್ಥಾಪನೆಯು ಆ ಜಾಗಕ್ಕೆ ನೂರು ವರ್ಷಗಳ ಕಾಲ ಬಲವನ್ನು ನೀಡುತ್ತದೆ ಎಂದು ನಂಬಲಾಗಿದೆ, ಇದರಿಂದಾಗಿ ಆಸ್ತಿಯು ವಂಶಪಾರಂಪರ್ಯವಾಗಿ ಸುಭದ್ರವಾಗಿ ಉಳಿಯುತ್ತದೆ. ಶಂಕುಸ್ಥಾಪನೆಯ ಮುಖ್ಯ ಉದ್ದೇಶ ಭೂಮಿಯಲ್ಲಿರಬಹುದಾದ ಮೂರು ದೋಷಗಳನ್ನು ನಿವಾರಿಸುವುದು:…

Read More

Horoscope Today 21 December: ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 21 ಭಾನುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯಮಾಸ, ಹೇಮಂತ ಋತು, ಶುಕ್ಲಪಕ್ಷ, ಪಾಡ್ಯ, ಪೂರ್ವಾಷಾಢ ನಕ್ಷತ್ರ, ವೃದ್ಧಿಯೋಗ ಮತ್ತು ಭವಕರಣ ಇರತಕ್ಕಂತ ಈ ದಿನದ ರಾಹುಕಾಲ 4:33 ರಿಂದ 5:59 ರ ವರೆಗೆ ಇರಲಿದೆ. ಶುಭಕಾಲ, ಸಂಕಲ್ಪ ಕಾಲವು ಮಧ್ಯಾಹ್ನ 1:42 ರಿಂದ 3:07 ರವರೆಗೆ ಇರಲಿದೆ. ಇಂದು ರವಿ ಮತ್ತು ಚಂದ್ರ ಇಬ್ಬರೂ ಧನುಸ್ಸು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 21ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮ ಸಮಯಪ್ರಜ್ಞೆ ನಿರ್ಧಾರಗಳಿಗೆ ಇತರರು ಅಚ್ಚರಿ ಪಡುತ್ತಾರೆ. ಯಾಕೆ ಬೇಕು- ಯಾಕೆ ಬೇಡ ಎಂಬ ಬಗ್ಗೆ ನಿಮಗಿರುವಂಥ ಸ್ಪಷ್ಟತೆ ಕಾರಣಕ್ಕೆ ಕಷ್ಟ ಎನಿಸಿದಂಥ ಕೆಲಸ -ಕಾರ್ಯಗಳು ಅಚ್ಚುಕಟ್ಟಾಗಿ ಆಗಲಿವೆ. ಈಚೆಗಷ್ಟೇ ನಿವೃತ್ತರಾಗಿದ್ದೀರಿ ಅಂತಾದಲ್ಲಿ ನಿಮಗೆ ಬರಬೇಕಾದ ಫೈನಲ್ ಸೆಟ್ಲ್ ಮೆಂಟ್ ಹಣಕಾಸಿನ ವ್ಯವಹಾರಗಳಿಗೆ ಓಡಾಟ ಇರುತ್ತದೆ. ಹೌಸಿಂಗ್ ಸೊಸೈಟಿಯಲ್ಲಿ ಸೈಟಿಗಾಗಿ ಈಗಾಗಲೇ ಹಣ ಕಟ್ಟಿಯಾಗಿದೆ, ವಿತರಣೆ ಮಾತ್ರ ಬಾಕಿ ಇದೆ…

Read More

Horoscope Today 21 December: ಇಂದು ಈ ರಾಶಿಯವರಿಗೆ ವ್ಯವಹಾರಿಕ ಸೋಲಿನಿಂದ ಅಸಮಾಧಾನ

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಮೂಲಾ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಪೂರ್ವಾಷಾಢ, ಯೋಗ : ಧೃತಿ, ಕರಣ : ನಾಗವಾನ್, ಸೂರ್ಯೋದಯ – 06 – 45 am, ಸೂರ್ಯಾಸ್ತ – 06 – 00 pm, ಇಂದಿನ ಶುಭಾಶುಭ ಕಾಲ : ರಾಹು…

Read More

ಅವರ ತಾಯಿಯ ಬಗ್ಗೆ ಹೇಗೆ ಮಾತನಾಡಿದಿರಿ: ಅಶ್ವಿನಿ ವಿರುದ್ಧ ಕಿಚ್ಚ ಗರಂ – Kannada News | Bigg Boss Kannada: Sudeep criticized Ahwini’s fight with Kavya

ಬಿಗ್​​ಬಾಸ್ (Bigg Boss) ಮನೆಯಲ್ಲಿ ಅಶ್ವಿನಿ ಅವರ ಅಬ್ಬರ ಜೋರಾಗಿದೆ. ಅದರಲ್ಲೂ ಬಿಗ್​​ಬಾಸ್ ಪ್ರಾರಂಭವಾದ ಮೊದಲ ಕೆಲ ವಾರಗಳಲ್ಲಿ ಅಶ್ವಿನಿ ಅವರು ಇಡೀ ಮನೆಯನ್ನು ನಿಯಂತ್ರಣದಲ್ಲಿ ಇಟ್ಟಿದ್ದರು. ಆದರೆ ತಮ್ಮ ಧಮನಕಾರಿ ಮಾತುಗಳಿಂದಾಗಿ ಸುದೀಪ್ ಅವರಿಂದ ಟೀಕೆಗೆ ಸಹ ಗುರಿಯಾದರು. ರಕ್ಷಿತಾರ ಸ್ಟೇಟಸ್ ಬಗ್ಗೆ ಆಡಿದ ಮಾತು, ಗೆಜ್ಜೆ ವಿಷಯದಲ್ಲಿ ರಕ್ಷಿತಾರನ್ನು ಸಿಕ್ಕಿ ಹಾಕಿಸಿ ಮಜಾ ತೆಗೆದುಕೊಂಡಿದ್ದು, ಕೆಲವರನ್ನು ವೈಯಕ್ತಿಕವಾಗಿ ನಿಂದನೆ ಮಾಡಿದ್ದು, ಹೀಗೆ ಹಲವು ವಿಷಯಗಳಿಗೆ ಸುದೀಪ್ ಅವರಿಂದ ಟೀಕೆಗೆ ಒಳಪಟ್ಟ ಬಳಿಕ ಅಶ್ವಿನಿ ತುಸು…

Read More

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡೆ – Kannada News | DK Shivakumar and KN Rajanna Meet; Watch Video

ಬೆಂಗಳೂರು, ಡಿಸೆಂಬರ್​ 20: ರಾಜ್ಯ ರಾಜಕೀಯದಲ್ಲಿ ಪಟ್ಟದಾಟ ಜೋರಾಗಿದೆ. ಈ ಮಧ್ಯೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಬೆಂಗಳೂರಿನ ಖಾಸಗಿ ಅತಿಥಿ ಗೃಹದಲ್ಲಿ ಡಿಸಿಎಂ ಡಿಕೆ ಶಿವಕುಮಾರ್​​ ಮತ್ತು ಮಾಜಿ ಸಚಿವ ಕೆ.ಎನ್ ರಾಜಣ್ಣ ಭೇಟಿ ಮಾಡಿದ್ದಾರೆ. ಕಾಂಗ್ರೆಸ್​ ನಾಯಕರ ಈ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ. ಅಪೆಕ್ಸ್ ಬ್ಯಾಂಕ್ ಚುನಾವಣೆ ವಿಚಾರವಾಗಿ ಚರ್ಚೆ ಮಾಡಿರುವ ಸಾಧ್ಯತೆ ಎನ್ನಲಾಗುತ್ತಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More