Headlines

ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು – Kannada News | Kavya Shaiva talks about her remuneration for Bigg Boss Kannada

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿದಿದ್ದು ಗಿಲ್ಲಿ ವಿನ್ನರ್ ಎನಿಸಿಕೊಂಡಿದ್ದಾರೆ. ಗಿಲ್ಲಿ ಜೊತೆಗೆ ಆಪ್ತ ಗೆಳೆತನ ಹೊಂದಿದ್ದ ಕಾವ್ಯಾ ಫಿನಾಲೆವರೆಗೆ ಬಂದಿದ್ದು, 10 ಲಕ್ಷ ಬಹುಮಾನದ ಮೊತ್ತವನ್ನು ಸಹ ಗೆದ್ದು ಹೊರಬಂದಿದ್ದಾರೆ. ಇದೀಗ ಟಿವಿ9 ಜೊತೆಗೆ ಮಾತನಾಡಿರುವ ಕಾವ್ಯಾ, ಬಿಗ್​​ಬಾಸ್​​ನ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಗಿಲ್ಲಿ ಜೊತೆಗಿನ ಗೆಳೆತನ, ಅಚ್ಚರಿ ರೀತಿ ರಕ್ಷಿತಾ ರನ್ನರ್ ಅಪ್ ಆಗಿದ್ದು, ಇವುಗಳ ಜೊತೆಗೆ ಬಿಗ್​​ಬಾಸ್​​ಗಾಗಿ ತಾವು ಪಡೆದ ಸಂಭಾವನೆ, ಬಿಗ್​​ಬಾಸ್ ಮನೆಯಲ್ಲಿ ತಮಗೆ ಆದ ಖರ್ಚು ಮತ್ತು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 12ರ ದಿನಭವಿಷ್ಯ

ಈ ದಿನ ಸಂಜೆಯ ಹೊತ್ತಿಗೆ ಅಶ್ವತ್ಥ ಮರದ ಕೆಳಗೆ ಕಡಲೆ ಹಿಟ್ಟಿನಿಂದ ಮಾಡಿದ ದೀಪ ಹಚ್ಚುವುದು ವಿಶೇಷ ಫಲ ನೀಡುತ್ತದೆ. ನಿಮ್ಮನ್ನು ಕಾಡುತ್ತಿರುವ ಗೊಂದಲಗಳು ಹಾಗೂ ಅಡೆತಡೆಗಳು ನಿವಾರಣೆ ಆಗಲಿವೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಹಣಕಾಸು ವಿಚಾರದಲ್ಲಿ ಕಾಡುತ್ತಿರುವ ಗೊಂದಲಗಳು ಬಗೆಹರಿಯುವ ಎಲ್ಲ ಸಾಧ್ಯತೆಗಳು ಕಂಡುಬರುತ್ತಿವೆ. ನಿಮ್ಮೊಬ್ಬರಿಂದ ಏನಾದೀತು ಎಂಬಂತೆ ಇತರರು ಆಡಿದ ಮಾತುಗಳಿಗೆ ಉತ್ತರ ಎಂಬಂತೆ ಕೆಲವು ಅಸಾಧ್ಯವಾದ ಕೆಲಸ- ಕಾರ್ಯಗಳನ್ನು ಮಾಡಿ, ಮುಗಿಸುವುದಕ್ಕೆ…

Read More

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಬಿಜೆಪಿ ಬಾಗಿಲು ತಟ್ಟಿದ್ದ ಕೆಲ ಕಾಂಗ್ರೆಸಿಗರು!

ಬೆಂಗಳೂರು, ಮೇ 29: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ವಿಚಾರವಾಗಿ ವರಿಷ್ಠರಿಗೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ಬಂಡಾಯದ ಭೀತಿ ಕಾಡಿತ್ತು. ಇದಕ್ಕೆ ಪೂರಕವೆಂಬಂತೆ ಬಿಜೆಪಿ ನಾಯಕರ ಸಂಪರ್ಕಿಸಲು ಕೆಲ ಕಾಂಗ್ರೆಸಿಗರು ಯತ್ನಿಸಿದ್ದ ಸುದ್ದಿ ತಿಳಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆಯನ್ನು ಕಾಂಗ್ರೆಸ್​​ ಹೈಕಮಾಂಡ್​​ ಸೂಕ್ಷ್ಮವಾಗಿ ಗಮನಿಸಿತ್ತು. ಮಂಗಳವಾರದ ರಾತ್ರಿಯಿಂದ ಒತ್ತಡದಲ್ಲಿದ್ದ ಹೈಕಮಾಂಡ್ ನಾಯಕರು ಅದಕ್ಕಾಗಿಯೇ ರಣದೀಪ್​ ಸುರ್ಜೇವಾಲ ಅವರನ್ನು ಕರ್ನಾಟಕಕ್ಕೆ ಕಳುಹಿಸಿದ್ದರು. ಕಾಂಗ್ರೆಸ್ ಶಾಸಕರ ಚಲನವಲನದ ಮೇಲೆ ಕಣ್ಣಿಟ್ಟಿಡುವ ಜೊತೆಗೆ ರಾಜೀನಾಮೆ ಬಳಿಕ ಸಿದ್ದರಾಮಯ್ಯರನ್ನು ದೆಹಲಿಗೆ…

Read More

ಇದು ರಾಷ್ಟ್ರಪತಿಗೆ ಮಾಡಿದ ಅವಮಾನ: ದೀದಿ ಸರ್ಕಾರ ಎಲ್ಲಾ ಮಿತಿಗಳನ್ನು ಮೀರಿದೆ ಎಂದ ಪ್ರಧಾನಿ ಮೋದಿ

ಪಶ್ಚಿಮ ಬಂಗಾಳ, ಮಾ.7: ಸಿಲಿಗುರಿ ಸಮೀಪದ ಬಿಧಾನ್ನಗರದಲ್ಲಿ ಆಯೋಜಿಸಲಾಗಿದ್ದ 9ನೇ ಅಂತರಾಷ್ಟ್ರೀಯ ಸ್ಯಾಂತಾಲ್ (Santal) ಸಮ್ಮೇಳನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಉಂಟಾದ ಕಹಿ ಅನುಭವದ ಕುರಿತು ಪ್ರಧಾನಿ ಮೋದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಮ್ಮೇಳನದ ವೇದಿಕೆಯನ್ನು ಕೊನೆಯ ಕ್ಷಣದಲ್ಲಿ ಸಣ್ಣ ಜಾಗಕ್ಕೆ ಬದಲಾಯಿಸಿದ್ದಕ್ಕೆ ರಾಷ್ಟ್ರಪತಿಗಳು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದರು. “ಸ್ಯಾಂತಾಲ್ ಸಮುದಾಯವು ಒಗ್ಗೂಡುವುದು ಯಾರಿಗೋ ಇಷ್ಟವಿಲ್ಲದಂತಿದೆ” ಎಂದು ಅವರು ಮಾರ್ಮಿಕವಾಗಿ ನುಡಿದರು. ದೇಶದ ಪ್ರಥಮ ಪ್ರಜೆ ರಾಜ್ಯಕ್ಕೆ ಭೇಟಿ ನೀಡಿದಾಗ ಮುಖ್ಯಮಂತ್ರಿಗಳು ಸ್ವಾಗತಿಸುವುದು ಸಂಪ್ರದಾಯ. ಆದರೆ…

Read More

ಕೋವಿಡ್​ನಿಂದ ಖುಲಾಯಿಸಿದ ಅದೃಷ್ಟ: ಆಸ್ಟ್ರೇಲಿಯಾ ತಂಡಕ್ಕೆ ಭಾರತೀಯನ ಎಂಟ್ರಿ! – Kannada News

ಬಾಂಗ್ಲಾದೇಶ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. 16 ಸದಸ್ಯರುಗಳ ಈ ತಂಡದಲ್ಲಿ ಭಾರತೀಯ ಮೂಲದ ನಿಖಿಲ್ ಚೌಧರಿ ಸ್ಥಾನ ಪಡೆದಿದ್ದಾರೆ. 30 ವರ್ಷದ ನಿಖಿಲ್ ದೆಹಲಿ ಮೂಲದ ಕ್ರಿಕೆಟಿಗ. ಈ ಹಿಂದೆ ಪಂಜಾಬ್ ತಂಡದ ಪರವಾಗಿ ಟಿ20 ಮತ್ತು ಲಿಸ್ಟ್-ಎ ಕ್ರಿಕೆಟ್‌ ಕೂಡ ಆಡಿದ್ದರು. ಆದರೆ ಕೋವಿಡ್​ ಸಂದರ್ಭದಲ್ಲಿನ ಒಂದು ಟ್ವಿಸ್ಟ್ ನಿಖಿಲ್ ಅವರ ಕೆರಿಯರ್​ ಅನ್ನೇ ಬದಲಿಸಿರುವುದು ವಿಶೇಷ. ನಿಖಿಲ್ ರೋಚಕ ಪ್ರಯಣ: ನಿಖಿಲ್ ಚೌಧರಿ ಅವರ ಕ್ರಿಕೆಟ್ ಜೀವನದ…

Read More

ಮೌತ್‌ವಾಶ್ ಬಳಕೆ ಹೆಚ್ಚಾದರೆ ಹೈ ಬಿಪಿ ಬರುತ್ತಾ? ಸಂಶೋಧನೆಯಲ್ಲಿ ಹೊಸ ವಿಷಯ ಬಹಿರಂಗ – Kannada News | Can Daily Mouthwash Raise Blood Pressure? Study Findings Explained

Can Daily Mouthwash Raise Blood Pressure? Study Findings ExplainedImage Credit source: Getty Images ಇತ್ತೀಚಿನ ದಿನಗಳಲ್ಲಿ ಬಾಯಿಯ ಸ್ವಚ್ಛತೆಗೆ ಮೌತ್‌ವಾಶ್ (Mouthwash) ಬಳಕೆ ಹೆಚ್ಚಾಗಿದೆ. ವಿಶೇಷವಾಗಿ ಯುವಜನರಲ್ಲಿ ಇದರ ಬಳಕೆ ಟ್ರೆಂಡ್ ಆಗುತ್ತಿದೆ. ಆದರೆ, ಇತ್ತೀಚಿನ ಸಂಶೋಧನೆ ಒಂದು ಅಚ್ಚರಿ ಮೂಡಿಸುವ ಮಾಹಿತಿಯನ್ನು ಹೊರತಂದಿದ್ದು, ಮೌತ್‌ವಾಶ್ ಅತಿಯಾಗಿ ಬಳಸುವುದರಿಂದ ಹೈ ಬ್ಲಡ್ ಪ್ರೆಶರ್ (High Blood Pressure) ಅಪಾಯ ಹೆಚ್ಚಾಗಬಹುದು ಎಂದು ಸೂಚಿಸಿದೆ. ಹೌದು, ಇದು ಆಶ್ಚರ್ಯ ಹುಟ್ಟಿಸಿದರೂ ಸತ್ಯ. ಕೆಲವರಿಗೆ ಮೌತ್‌ವಾಶ್…

Read More

ಕೊಲ್ಕತ್ತಾದ ಗೋದಾಮು ಕುಸಿತದ 6 ಆರೋಪಿಗಳ ಬಂಧನ; ಆರ್ಕಿಟೆಕ್ಟ್ ಕಪ್ಪುಪಟ್ಟಿಗೆ ಸೇರಿಸಲು ಸಿಎಂ ಆದೇಶ – Kannada News | CM Suvendu Adhikari says 6 arrested in Kolkata warehouse collapse case

ಕೊಲ್ಕತ್ತಾ, ಜೂನ್ 26: ಪಶ್ಚಿಮ ಬಂಗಾಳದ ಕೊಲ್ಕತ್ತಾದ ತಾರಾತಲಾ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಗೋದಾಮು ಕುಸಿತಗೊಂಡು 5 ಜನ ಬಲಿಯಾದ ಭೀಕರ ದುರಂತಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಈ ಪ್ರಕರಣದ ಪರಾಮರ್ಶೆ ನಡೆಸಿದ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ದುರಂತಕ್ಕೆ ಸಂಬಂಧಿಸಿದಂತೆ ಈಗಾಗಲೇ 6 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಪ್ರಮುಖ ಪ್ರಕರಣದ ತನಿಖೆಯನ್ನು ಲಾಲ್‌ಬಜಾರ್ ಅಪರಾಧ ವಿಭಾಗ ಕೈಗೆತ್ತಿಕೊಂಡಿದ್ದು, ಕೊಲ್ಕತ್ತಾ ಪೊಲೀಸ್ ಕಮಿಷನರ್ ಅವರೇ ಖುದ್ದಾಗಿ ಇದರ…

Read More

ಲೆಬನಾನ್ ಮೇಲಿನ ಇಸ್ರೇಲ್ ದಾಳಿ ಖಂಡಿಸಿ ಮತ್ತೆ ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ – Kannada News | Iran Closes Strait Of Hormuz Again Over Israel’s attack In Lebanon

ಟೆಹ್ರಾನ್, ಜೂನ್ 20: ಲೆಬನಾನ್ ಮೇಲೆ ಇಸ್ರೇಲ್ ನಡೆಸುತ್ತಿರುವ ಸರಣಿ ವೈಮಾನಿಕ ದಾಳಿಗಳನ್ನು ವಿರೋಧಿಸಿ ಇರಾನ್ ಮಿಲಿಟರಿ ಜಾಗತಿಕ ಮಟ್ಟದ ಪ್ರಮುಖ ತೈಲ ಸಾರಿಗೆ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಮತ್ತೊಮ್ಮೆ ಸಂಪೂರ್ಣವಾಗಿ ಮುಚ್ಚಿದೆ. ಇತ್ತೀಚೆಗೆ ಮಾಡಿಕೊಳ್ಳಲಾಗಿದ್ದ ಶಾಂತಿ ಒಪ್ಪಂದದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಕೂಡ ಇರಾನ್ ಆರೋಪ ಮಾಡಿದೆ. ಲೆಬನಾನ್‌ನಲ್ಲಿ ಹೆಜ್ಬೊಲ್ಲಾ ಸಂಘಟನೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸುತ್ತಿರುವ ತೀವ್ರ ದಾಳಿಗಳ ಹಿಂದೆ ಅಮೆರಿಕದ ಕುಮ್ಮಕ್ಕಿದೆ ಎಂದು ಇರಾನ್ ಆಕ್ರೋಶ ವ್ಯಕ್ತಪಡಿಸಿದೆ. ಪ್ರಾದೇಶಿಕ…

Read More

ನ್ಯೂಝಿಲೆಂಡ್ ತಂಡದ ಬಲ, ಭಾರತ ತಂಡದ ಚಿಂತೆ

T20 World Cup 2026: ಟಿ20 ವಿಶ್ವಕಪ್​ನ ಫೈನಲ್ ಮ್ಯಾಚ್​ಗೆ ವೇದಿಕೆ ಸಿದ್ಧವಾಗಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಅತ್ತ ಅಹಮದಾಬಾದ್​ನಲ್ಲಿ ಬ್ಯಾಟಿಂಗ್​ಗೆ ಪೂರಕವಾಗಿರುವ ಪಿಚ್​ ನಿರ್ಮಿಸಿರುವುದು ಬಹಿರಂಗವಾಗಿದೆ. ಹೀಗಾಗಿ ಈ ಮ್ಯಾಚ್​ನಲ್ಲಿ ಭರ್ಜರಿ ಬ್ಯಾಟಿಂಗ್ ನಿರೀಕ್ಷಿಸಬಹುದು. ಈ ನಿರೀಕ್ಷೆಯ ನಡುವೆ ಮತ್ತೊಂದು ಅಂಕಿ ಅಂಶಗಳು ಕೂಡ ಬಹಿರಂಗವಾಗಿದೆ. ಈ ಅಂಕಿ ಅಂಶಗಳು ನ್ಯೂಝಿಲೆಂಡ್ ತಂಡದ ಬಲವಾಗಿದ್ದರೆ, ಭಾರತ ತಂಡದ ಅತೀ ದೊಡ್ಡ ಚಿಂತೆ ಎಂಬುದು…

Read More

ನೀರಿಲ್ಲ ಎನ್ನುತ್ತಿದ್ದ ಪಾಕಿಸ್ತಾನದಲ್ಲೀಗ ಪ್ರವಾಹದ ಭೀತಿ; ಬಾಗ್ಲಿಹಾರ್ ಡ್ಯಾಂ ಗೇಟ್ ತೆರೆದ ಭಾರತ – Kannada News | India Opens Baglihar Dam Gates As Chenab River Swells after Heavy Rain Flood Scare in Pakistan

ಜಮ್ಮು ಮತ್ತು ಕಾಶ್ಮೀರ, ಜುಲೈ 7: ಕಳೆದೊಂದು ವಾರದಿಂದ ಪಾಕಿಸ್ತಾನ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವನ್ನು (Indus Agreement) ರದ್ದುಗೊಳಿಸಿದ್ದಕ್ಕೆ ಭಾರತದ ವಿರುದ್ಧ ಆಕ್ರೋಶ ಹೊರಹಾಕುತ್ತಿತ್ತು. ಪಾಕಿಸ್ತಾನದ ಪಾಲಿನ ನೀರನ್ನು ಭಾರತ ಕಸಿದುಕೊಂಡಿದೆ ಎಂದು ರೋದಿಸಿತ್ತು. 2 ದಿನಗಳ ಹಿಂದಿನವರೆಗೂ ನೀರಿಲ್ಲ ಎಂದು ಗೋಗರೆಯುತ್ತಿದ್ದ ಪಾಕಿಸ್ತಾನದಲ್ಲಿ ಈಗ ಪ್ರವಾಹದ ಆತಂಕ ಎದುರಾಗಿದೆ. ಜಮ್ಮು ಮತ್ತು ಕಾಶ್ಮೀರದ ಡೋಡಾ-ಕಿಶ್ತ್ವಾರ್ ಪ್ರದೇಶದಲ್ಲಿ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಚೆನಾಬ್ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ…

Read More