ತಿರುಪತಿ ತಿಮ್ಮಪ್ಪನ ಮೊದಲ ಆರತಿಯಲ್ಲಿ ಇನ್ಮುಂದೆ ಕರ್ನಾಟಕದ ಸಚಿವರು, ಶಾಸಕರಿಗೂ ಅವಕಾಶ: ಸಿಎಂ ಮಹತ್ವದ ಘೋಷಣೆ! – Kannada News | Tirupati Temple VIP Darshan: Karnataka CM DK Shivakumar Announces First Aarti Access for Ministers and MLAs

ಬೆಂಗಳೂರು, ಜುಲೈ 13: ಆಂಧ್ರಪ್ರದೇಶದ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರತಿದಿನ ನೆರವೇರಿಸಲಾಗುವ ಮೊದಲ ಆರತಿಯಲ್ಲಿ (First Aarti) ಇನ್ನು ಮುಂದೆ ಕರ್ನಾಟಕದ ಸಚಿವರು, ಶಾಸಕರು, ನ್ಯಾಯಾಧೀಶರು ಹಾಗೂ ಹಿರಿಯ ಅಧಿಕಾರಿಗಳು ಸೇರಿದಂತೆ ಗಣ್ಯ ವ್ಯಕ್ತಿಗಳಿಗೆ ಭಾಗವಹಿಸಲು ಶಿಷ್ಟಾಚಾರದ (Protocol) ಅನ್ವಯ ಮುಕ್ತ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಕಟಿಸಿದ್ದಾರೆ. ಬೆಂಗಳೂರಿನ ಬನಶಂಕರಿಯಲ್ಲಿ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಈ ಕುರಿತು…

Read More

‘ಕರಾವಳಿ’ ಸಿನಿಮಾ ಹಾಡಿಗೆ ಧ್ವನಿ ಕೊಟ್ಟ ಬಿ ಜಯಶ್ರೀ – Kannada News | B Jayashree sang a song for Prajwal Devaraj’s Karavali movie

ಪ್ರಜ್ವಲ್ ದೇವರಾಜ್ (Prajwal Devaraj) ನಟನೆಯ ‘ಕರಾವಳಿ’ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಜ್ವಲ್ ದೇವರಾಜ್ ಅಭಿಮಾನಿಗಳು ಗಲಾಟೆ ನಡೆಸಿದ ಕಾರಣ ಸಖತ್ ಸುದ್ದಿ ಆಗಿತ್ತು. ಅದೇ ದಿನ ಬಿಡುಗಡೆ ಆದ ಟ್ರೈಲರ್ ಸಹ ಪ್ರೇಕ್ಷಕರ ಗಮನ ಸೆಳೆದಿತ್ತು. ಈಗಾಗಲೇ ಹಲವು ಒಳ್ಳೆಯ ಪ್ರತಿಭಾವಂತರು ಸಿನಿಮಾದ ಜೊತೆಗಿದ್ದಾರೆ. ಇದೀಗ ಆ ತಂಡಕ್ಕೆ ಮತ್ತೊಂದು ದೈತ್ಯ ಪ್ರತಿಭೆ ಸೇರ್ಪಡೆ ಆಗಿದೆ. ಅವರೇ ಬಿ ಜಯಶ್ರೀ. ಖ್ಯಾತ ಗಾಯಕಿ, ರಂಗಭೂಮಿ ಪ್ರವೀಣೆ, ನಟಿ ಜಯಶ್ರೀ…

Read More

RCB vs CSK ಪಂದ್ಯ: ಚಿನ್ನಸ್ವಾಮಿ ಸ್ಟೇಡಿಯಂನಿಂದ ಈ ಮಾರ್ಗಗಳಲ್ಲಿ ನಾಳೆ BMTC ವಿಶೇಷ ಬಸ್​​ ಸಂಚಾರ

ಬೆಂಗಳೂರು, ಏಪ್ರಿಲ್​​ 04: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್​​ ಚಾಲೆಂಜರ್ಸ್​​ ಬೆಂಗಳೂರು ಮತ್ತು ಚೆನ್ನೈ ಸೂಪರ್​​ ಕಿಂಗ್ಸ್​ ನಡುವೆ ನಾಳೆ ಐಪಿಎಲ್​​ ಮ್ಯಾಚ್​​ ಹಿನ್ನೆಲೆ ಈಗಾಗಲೇ ಅಗತ್ಯ ಕ್ರಮಗಳನ್ನು ಆಯೋಜಕರು ಮತ್ತು ಬೆಂಗಳೂರು ಪೊಲೀಸರು ಕೈಗೊಂಡಿದ್ದಾರೆ. ಅಭಿಮಾನಿಗಳ ಅನುಕೂಲಕ್ಕಾಗಿ ಬಿಎಂಆರ್​​ಸಿಎಲ್​​ ಈಗಾಗಲೇ ಮೆಟ್ರೋ ರೈಲುಗಳ ಸಮಯ ವಿಸ್ತರಣೆ ಮಾಡಿರುವ ನಡುವೆ, ಮತ್ತೊಂದು ಗುಡ್​​ ನ್ಯೂಸ್​​ ಸಿಕ್ಕಿದೆ. ಜನಸಂದಣಿ ನಿಯಂತ್ರಣದ ನಿಟ್ಟಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಬಿಎಂಟಿಸಿ ಬಸ್​ಗಳ ವ್ಯವಸ್ಥೆ ಮಾಡಲಾಗಿದ್ದು, 8 ಬಸ್​​ಗಳು ಓಡಾಟ ನಡೆಸಲಿವೆ. ಬಸ್​​ ಸಂಚರಿಸಲಿರುವ ಮಾರ್ಗಗಳು…

Read More

Raj Panchak Rajyoga 2026: ಶೀಘ್ರದಲ್ಲೇ ರೂಪುಗೊಳ್ಳಲಿರುವ ಪ್ರಭಾವಶಾಲಿ ರಾಜಯೋಗ; ಈ 4 ರಾಶಿಯವರಿಗೆ ಒಲಿದು ಬರಲಿದೆ ಅದೃಷ್ಟ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸಂಚಾರ ಮತ್ತು ಸಂಯೋಜನೆಯಿಂದಾಗಿ ಕಾಲಕಾಲಕ್ಕೆ ಶುಭ ಯೋಗಗಳು ನಿರ್ಮಾಣವಾಗುತ್ತವೆ. ಅದರಂತೆ, ಶೀಘ್ರದಲ್ಲೇ ಅತ್ಯಂತ ಪ್ರಭಾವಶಾಲಿ ‘ರಾಜ ಪಂಚಕ ರಾಜಯೋಗ’ ರೂಪುಗೊಳ್ಳುತ್ತಿದೆ. ಈ ರಾಜಯೋಗದ ಪ್ರಭಾವದಿಂದಾಗಿ ನಾಲ್ಕು ರಾಶಿಚಕ್ರದ ವ್ಯಕ್ತಿಗಳಿಗೆ ಆರ್ಥಿಕ ಅಭಿವೃದ್ಧಿ ಮಾತ್ರವಲ್ಲದೆ, ಕೋಟ್ಯಾಧಿಪತಿಗಳಾಗುವ ಸುವರ್ಣ ಅವಕಾಶ ದೊರೆಯಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ನಾಲ್ಕು ರಾಶಿಗಳು ಯಾವುವು ಎಂಬ ವಿವರ ಇಲ್ಲಿದೆ: ಮೇಷ ರಾಶಿ (Aries): ಆಸೆಗಳ ಈಡೇರಿಕೆಯ ಸಮಯ ರಾಜ ಪಂಚಕ ರಾಜಯೋಗವು ಮೇಷ ರಾಶಿಯವರಿಗೆ ಅದ್ಭುತ ಫಲಿತಾಂಶಗಳನ್ನು…

Read More

ಚಾಮರಾಜನಗರ: ವಿದ್ಯುತ್ ಶಾಕ್​​ಗೆ ಹೆಣ್ಣು ಹುಲಿ ಬಲಿ; ಅರಣ್ಯಾಧಿಕಾರಿಗಳ ಕಳ್ಳಾಟಕ್ಕೆ ರೊಚ್ಚಿಗೆದ್ದ ರೈತರು

ಚಾಮರಾಜನಗರ, ಮಾರ್ಚ್​​ 17: ಗಡಿನಾಡು ಚಾಮರಾಜನಗರದಲ್ಲಿ ಮಾನವ ಮತ್ತು ಕಾಡು ಪ್ರಾಣಿ ಸಂಘರ್ಷ ಮತ್ತೆ ಮುಂದುವರೆದಿದೆ. ಕಳೆದ ವಾರ ಮೂರು ಹಸುವನ್ನ ಕೊಂದು ತಿಂದಿದ್ದ 5 ವರ್ಷದ ಹೆಣ್ಣು ಹುಲಿ (tiger) ವಿದ್ಯುತ್ ಶಾಕ್​​ಗೆ ಬಲಿಯಾಗಿರುವಂತಹ (death) ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದಲ್ಲಿ ನಡೆದಿದೆ. ಜಾನುವಾರು ಸತ್ತಾಗ ಬಾರದ ಅರಣ್ಯ ಸಿಬ್ಬಂದಿ ಇದೀಗ ಹುಲಿ ಸಾವಿನ ವಿಚಾರ ತಿಳಿಯುತ್ತಿದ್ದಂತೆ ಓಡೋಡಿ ಬಂದಿದ್ದ ಅರಣ್ಯಾಧಿಕಾರಿಗಳಿಗೆ ರೈತರು ಚಳಿ ಕೂಡ ಬಿಡಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗೆ ಘೇರಾವ್…

Read More

ನಮ್ಮ ಮೆಟ್ರೋದಿಂದ ಮದ್ಯಪ್ರಿಯರಿಗೆ ಶೀಘ್ರವೇ ಗುಡ್​​ನ್ಯೂಸ್​? ಸೀಲ್ಡ್ ಲಿಕ್ಕರ್​​ ಬಾಟಲ್​​ ಸಾಗಾಟಕ್ಕೆ ಅನುಮತಿ? – Kannada News | Namma Metro Alcohol Policy Update: BMRCL Mulls Allowing Sealed Liquor Bottles on Delhi Model

ಬೆಂಗಳೂರು, ಫೆಬ್ರವರಿ 18: ಮದ್ಯಪ್ರಿಯರಿಗೆ ಬಿಎಂಆರ್​​ಸಿಎಲ್​ ಶೀಘ್ರವೇ ಶುಭಸುದ್ದಿ ಕೊಡುವ ನಿರೀಕ್ಷೆ ಇದ್ದು, ಸೀಲ್ಡ್ ಮಾಡಿರುವ ಮದ್ಯದ ಬಾಟಲಿಗಳನ್ನು ನಮ್ಮ ಮೆಟ್ರೋ ರೈಲುಗಳಲ್ಲಿ ಸಾಗಿಸಲು ಅನುಮತಿ ನೀಡುವ ಸಾಧ್ಯತೆ ಇದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಮೂಲಗಳ ಪ್ರಕಾರ, ಈ ವಿಷಯವನ್ನು ಹಲವು ಬಾರಿ ಚರ್ಚಿಸಲಾಗಿದ್ದು, ಇತ್ತೀಚಿನ ಸಭೆಯಲ್ಲಿಯೂ ಮತ್ತೆ ಪ್ರಸ್ತಾಪಿಸಲಾಗಿದೆ. ತಾತ್ವಿಕ ಅನುಮತಿ ದೊರೆತಿದ್ದರೂ, ಜಾರಿಗೆ ಬರಲು ಇನ್ನೂ ಸ್ವಲ್ಪ ಸಮಯ ಬೇಕಾಗಬಹುದು ಎನ್ನಲಾಗಿದೆ. ದೆಹಲಿ ಮಾದರಿಯನ್ನು ನಮ್ಮ ಮೆಟ್ರೋದಲ್ಲಿಯೂ ಅನುಸರಿಸುವ ಬಗ್ಗೆ ಚರ್ಚೆ…

Read More

11ನೇ ದಿನವೂ ಅದ್ಭುತ ಕಲೆಕ್ಷನ್ ಮಾಡಿದ ‘ಲವ್ ಮಾಕ್ಟೇಲ್ 3’ ಸಿನಿಮಾ; ಒಟ್ಟಾರೆ ಗಳಿಕೆ ಎಷ್ಟು?

‘ಧುರಂಧರ್ 2’ ಸಿನಿಮಾ ರಿಲೀಸ್ ಆಗುವಾಗ ಎಷ್ಟು ನಿರೀಕ್ಷೆಗಳು ಇದ್ದವು ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಈ ಚಿತ್ರದ ಎದುರು ಮತ್ತೊಂದು ಸಿನಿಮಾ ತೆರೆಗೆ ಬರಬೇಕು ಎಂದರೆ ಅದು ಸಣ್ಣ ವಿಷಯ ಅಲ್ಲ. ಆದಾಗ್ಯೂ ಇಂತಹ ಚಾಲೆಂಜ್​​​ ಅನ್ನು ‘ಲವ್ ಮಾಕ್ಟೇಲ್ 3’ ಸಿನಿಮಾ (Love Mocktail 3) ಸ್ವೀಕರಿಸಿತು. ಈ ಚಿತ್ರ ಫ್ಯಾಮಿಲಿ ಆಡಿಯನ್ಸ್​​ಗೆ ಇಷ್ಟ ಆಗಿದೆ. ಹೀಗಾಗಿ, ಸಿನಿಮಾದ ಕಲೆಕ್ಷನ್ ಒಳ್ಳೆಯ ರೀತಿಯಲ್ಲೇ ಆಗಿದೆ. ಎರಡನೇ ಭಾನುವಾರವೂ ಸಿನಿಮಾ ಉತ್ತಮ ಗಳಿಕೆ ಮಾಡಿದೆ. ‘ಧುರಂಧರ್ 2’…

Read More

Bengaluru Air Quality: ಬೆಂಗಳೂರಿನ ಗಾಳಿಯ ಮಟ್ಟ ಕಳಪೆ, ಮಂಗಳೂರು, ಉಡುಪಿ ಅತ್ಯಂತ ಉತ್ತಮ – Kannada News | Bengaluru’s Poor Air Quality; Masks Advised Good in Mangaluru and Mysuru

ಬೆಂಗಳೂರು, ಫೆ.12: ರಾಜ್ಯದ ಹಲವು ಭಾಗಗಳಲ್ಲಿ ಇಂದಿನ (ಫೆ.12)ಗಾಳಿಯ ಗುಣಮಟ್ಟದಲ್ಲಿ ಭಾರೀ ಬದಲಾವಣೆಗಳು ಇಲ್ಲ. ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಮಟ್ಟವು ಸಾಧಾರಣದಿಂದ ಉತ್ತಮ ಸ್ಥಿತಿಯಲ್ಲಿದೆ. ಬೆಂಗಳೂರಿನ ಸಿಲ್ಕ್ ಬೋರ್ಡ್, ವೈಟ್‌ಫೀಲ್ಡ್ ಮತ್ತು ಪೀಣ್ಯ ಭಾಗಗಳಲ್ಲಿ ವಾಹನ ದಟ್ಟಣೆಯಿಂದಾಗಿ AQI ಸ್ವಲ್ಪ ಹೆಚ್ಚಾಗಿದೆ . ಬೆಳಗಿನ ಜಾವ ಮಂಜು ಇರುವುದರಿಂದ ಧೂಳಿನ ಕಣಗಳು (PM 2.5) ಗಾಳಿಯಲ್ಲಿ ಹೆಚ್ಚು ಸಮಯದವರೆಗೆ ಇರುತ್ತದೆ. ಬಿಸಿಲು ಮತ್ತು ಒಣ ಹವೆ ಹೆಚ್ಚಾಗಿರುವುದರಿಂದ ಧೂಳಿನ ಪ್ರಮಾಣ (Dust particles) ಗಾಳಿಯಲ್ಲಿ…

Read More

ಚುನಾವಣಾ ಆಯೋಗದಿಂದ ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ 1,000 ಕೋಟಿಗೂ ಹೆಚ್ಚು ಹಣ ವಶಕ್ಕೆ – Kannada News | Election Commission reports over 1000 crore Rs Poll seizures in Tamil Nadu and West Bengal

ನವದೆಹಲಿ, ಏಪ್ರಿಲ್ 22: ಪಶ್ಚಿಮ ಬಂಗಾಳ (West Bengal Assembly Elections) ಮತ್ತು ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ (Tamil Nadu Assembly Elections) ನಡೆಯಲಿದೆ. ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಲ್ಲಿ ಮತದಾರರನ್ನು ಆಕರ್ಷಿಸಲು ಉದ್ದೇಶಿಸಲಾದ ನಗದು, ಮಾದಕ ದ್ರವ್ಯಗಳು ಮತ್ತು ಮದ್ಯ ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ವಶಪಡಿಸಿಕೊಳ್ಳುವಿಕೆಗಳು 1000 ಕೋಟಿ ರೂ.ಗಳನ್ನು ದಾಟಿವೆ ಎಂದು ಚುನಾವಣಾ ಆಯೋಗ (Election Commission) ಇಂದು ತಿಳಿಸಿದೆ. ಈ ವರ್ಷದ ಫೆಬ್ರವರಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಹಣ, ಆಲ್ಕೋಹಾಲ್, ಡ್ರಗ್ಸ್, ಅಮೂಲ್ಯವಾದ ಲೋಹಗಳು…

Read More

‘ಧುರಂಧರ್ 2’ ಗೆಲುವಿನ ಬೆನ್ನಲ್ಲೆ ಆರ್​​ಎಸ್​​ಎಸ್ ಕಚೇರಿಗೆ ರಣ್ವೀರ್ ಸಿಂಗ್ ಭೇಟಿ

ರಣ್ವೀರ್ ಸಿಂಗ್ (Ranveer Singh) ನಟಿಸಿ, ಆದಿತ್ಯ ಧರ್ ನಿರ್ದೇಶನ ಮಾಡಿರುವ ‘ಧುರಂಧರ್ 2’ ಸಿನಿಮಾ ಕಳೆದ ತಿಂಗಳು ಬಿಡುಗಡೆ ಆಗಿದ್ದು ಚಿತ್ರಮಂದಿರದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈಗಾಗಲೇ ಭಾರತದಲ್ಲಿ 1000 ಕೋಟಿ ಗಳಿಕೆಯನ್ನು ದಾಟಿದ್ದು, ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಇತ್ತೀಚೆಗಷ್ಟೆ ಚುನಾವಣಾ ಪ್ರಚಾರವೊಂದರ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಹ ಸಿನಿಮಾದ ಬಗ್ಗೆ ಧನಾತ್ಮಕವಾಗಿ ಮಾತನಾಡಿದ್ದಾರೆ. ಇದೆಲ್ಲದರ ಬೆನ್ನಲ್ಲೆ ನಟ ರಣ್ವಿರ್ ಸಿಂಗ್ ಆರ್​​ಎಸ್​​ಎಸ್ ಕಚೇರಿಗೆ ಭೇಟಿ ನೀಡಿದ್ದು ಆರ್​​ಎಸ್​​ಎಸ್ ಮುಖ್ಯಸ್ಥ…

Read More