Headlines

ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ಸೇರಿದ ಭಾರತದ ಎಲ್‌ಪಿಜಿ ಟ್ಯಾಂಕರ್

ಅಹಮದಾಬಾದ್, ಮಾರ್ಚ್ 16: ಎಲ್‌ಪಿಜಿ ಸಾಗಿಸುವ ಎರಡು ಭಾರತೀಯ ಧ್ವಜ ಹೊಂದಿರುವ ಹಡಗುಗಳಿಗೆ ಇರಾನಿನ ಅಧಿಕಾರಿಗಳು ಹಾರ್ಮುಜ್ ಜಲಸಂಧಿಯನ್ನು (Strait of Hormuz) ದಾಟಲು ಅನುಮತಿ ನೀಡಿದ್ದರು. ಅವುಗಳಲ್ಲಿ ಒಂದು ಶಿವಾಲಿಕ್, ಇನ್ನೊಂದು ಹಡಗು ನಂದಾ ದೇವಿ. ಹಾರ್ಮುಜ್ ಜಲಸಂಧಿ ದಾಟಿರುವ ಶಿವಾಲಿಕ್ ಹಡಗು ಎಲ್​ಪಿಜಿಯನ್ನು ಹೊತ್ತು ಗುಜರಾತ್​​ನ ಮುಂದ್ರಾ ಬಂದರನ್ನು ತಲುಪಿದೆ. ನಂದಾ ದೇವಿ ಹಡಗು ನಾಳೆ ಕಾಂಡ್ಲಾ ಬಂದರಿಗೆ ಆಗಮಿಸುವ ನಿರೀಕ್ಷೆಯಿದೆ. ಈ ಹಡಗುಗಳು ಸುಮಾರು 92,700 ಮೆಟ್ರಿಕ್ ಟನ್ ಎಲ್‌ಪಿಜಿಯನ್ನು ಹೊತ್ತೊಯ್ದಿವೆ. ಇನ್ನಷ್ಟು…

Read More

ರಕ್ಷಿತ್ ಶೆಟ್ಟಿಗೆ ದೆಹಲಿ ಹೈಕೋರ್ಟ್ ಬಿಗ್ ಶಾಕ್; ಹಾಡು ಬಳಸಿದ್ದಕ್ಕೆ 25 ಲಕ್ಷ ರೂ. ದಂಡ

ಕನ್ನಡದ ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ (Rakshit Shetty) ಅವರ ನಿರ್ಮಾಣ ಸಂಸ್ಥೆಯಾದ ‘ಪರಂವಾ ಸ್ಟುಡಿಯೋಸ್‌’ಗೆ ದೆಹಲಿ ಹೈಕೋರ್ಟ್ ದೊಡ್ಡ ಮೊತ್ತದ ದಂಡ ವಿಧಿಸಿದೆ. ‘ಬ್ಯಾಚುಲರ್ ಪಾರ್ಟಿ’ (Bachelor Party) ಚಿತ್ರದಲ್ಲಿ ಅನುಮತಿಯಿಲ್ಲದೆ ಎರಡು ಹಾಡುಗಳನ್ನು ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 25 ಲಕ್ಷ ರೂಪಾಯಿ ಪಾವತಿಸುವಂತೆ ಕೋರ್ಟ್ ಆದೇಶಿಸಿದೆ ಎಂದು ‘ಬಾರ್​ ಆ್ಯಂಡ್ ಬೆಂಚ್’ ವರದಿ ಮಾಡಿದೆ. ಖ್ಯಾತ ಮ್ಯೂಸಿಕ್ ಕಂಪನಿ ‘ಎಮ್‌ಆರ್‌ಟಿ ಮ್ಯೂಸಿಕ್’ ಈ ದೂರು ದಾಖಲಿಸಿತ್ತು. 2020ರ ಹಕ್ಕುಸ್ವಾಮ್ಯ ಒಪ್ಪಂದದ…

Read More

ಬಳ್ಳಾರಿಯಲ್ಲಿ ಮುಂಗಾರು ಮಳೆ ಅಬ್ಬರ, ಭಾರಿ ಅವಾಂತರ: ವಿಮ್ಸ್ ಆಸ್ಪತ್ರೆ, ಕೆಇಬಿ ಕಚೇರಿಗಳಿಗೆ ನುಗ್ಗಿದ ನೀರು – Kannada News

ವಿಮ್ಸ್ ಆಸ್ಪತ್ರೆಗೆ ನೀರು ನುಗ್ಗಿರುವುದು.Image Credit source: tv9 ಬಳ್ಳಾರಿ, ಜೂನ್ 8: ಗಣಿನಾಡು ಬಳ್ಳಾರಿಯಲ್ಲಿ (Ballari) ಶನಿವಾರ ರಾತ್ರಿ ಹಾಗೂ ಭಾನುವಾರ ಸುರಿದ ಭೀಕರ ಮಳೆ ನಗರದಾದ್ಯಂತ ಭಾರಿ ಅವಾಂತರಗಳನ್ನು ಸೃಷ್ಟಿಸಿದೆ. ಧಾರಾಕಾರವಾಗಿ ಸುರಿದ ಮಳೆಯ ಆರ್ಭಟಕ್ಕೆ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು, ವಿಮ್ಸ್ ಆಸ್ಪತ್ರೆ (VIMS Hospital) ಹಾಗೂ ಮುಖ್ಯ ಕೆಇಬಿ (KEB) ವಿದ್ಯುತ್ ವಿತರಣಾ ಕೇಂದ್ರಕ್ಕೆ ನೀರು ನುಗ್ಗಿದೆ. ಇದರ ನಡುವೆ, ನಗರದ ಹಂದ್ರಾಳ ಹಳ್ಳದಲ್ಲಿ ಬ್ಯಾಂಕ್ ಮಹಿಳಾ ಉದ್ಯೋಗಿಯೊಬ್ಬರ ಮೃತದೇಹ ಪತ್ತೆಯಾಗಿದ್ದು,…

Read More

Optical Illusion: ನೀವು ಜಾಣರೇ, ಈ ಲಿವಿಂಗ್ ರೂಮ್‌ನಲ್ಲಿರುವ ಚಿಟ್ಟೆಯನ್ನು ಗುರುತಿಸಬಲ್ಲಿರಾ – Kannada News | Optical Illusion: Can you tell hidden butterfly in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: the-sun.com ಆಪ್ಟಿಕಲ್‌ ಇಲ್ಯೂಷನ್‌ (optical illusion) ಚಿತ್ರಗಳು ಇದೀಗ ಟ್ರೆಂಡಿಂಗ್ ನಲ್ಲಿದೆ. ಇತ್ತೀಚೆಗಿನ ದಿನಗಳಲ್ಲಿ ದೃಷ್ಟಿ ಸಾಮರ್ಥ್ಯ ಮತ್ತು ಮೆದುಳನ್ನು ಚುರುಕುಗೊಳಿಸುವ ಆಪ್ಟಿಕಲ್ ಇಲ್ಯೂಷನ್ ಫೋಟೋಗಳು ವೈರಲ್​ ಆಗುತ್ತಿರುತ್ತವೆ. ಇದೀಗ ಇಲ್ಲೊಂದು ಅಂತಹದ್ದೇ ಒಗಟಿನ ಚಿತ್ರವೊಂದು ವೈರಲ್‌ ಆಗಿದೆ. ನೀವು ಈ ಲಿವಿಂಗ್ ರೂಮ್ ನಲ್ಲಿರುವ ಚಿಟ್ಟೆಯನ್ನು ಹುಡುಕಬೇಕು. 5 ಸೆಕೆಂಡುಗಳೊಳಗೆ ಬಣ್ಣದ ಚಿಟ್ಟೆಯನ್ನು ಕಂಡು ಹಿಡಿಯಲು ಸಾಧ್ಯವೇ. ಈ ಭ್ರಮೆಯ ಚಿತ್ರದಲ್ಲಿ ನಿಮಗೇನು ಕಾಣಿಸಿತು? ಸೋಶಿಯಲ್ ಮೀಡಿಯಾದಲ್ಲಿ ವೈರಲ್…

Read More

Video: ತಮಿಳುನಾಡಿನ ಮಾಯಾನ ಕೊಲ್ಲೈ ಉತ್ಸವದಲ್ಲಿ ಕುಸಿದು ಬಿದ್ದ ದೇವಾಲಯದ ರಥ, ಹಲವರಿಗೆ ಗಾಯ – Kannada News | Massive Temple Car Overturns During Festival in Tamil Nadu, Several Hurt

ಚೆನ್ನೈ, ಫೆಬ್ರವರಿ 17: ತಮಿಳುನಾಡಿನ ವೆಲ್ಲೂರಿನಲ್ಲಿ ಸೋಮವಾರ ರಾತ್ರಿ ಮಾಯಾನ ಕೊಲ್ಲೈ ಉತ್ಸವದ ಸಂದರ್ಭದಲ್ಲಿ 60 ಅಡಿ ಎತ್ತರದ ದೇವಾಲಯದ ರಥ ಕುಸಿದು ಬಿದ್ದು 7 ಮಂದಿ ಗಾಯಗೊಂಡಿದ್ದಾರೆ. ಕೂಡಲೇ ರಕ್ಷಣಾ ತಂಡ ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವಲ್ಲಿ ಸಹಾಯ ಮಾಡಿದ್ದಾರೆ. ಹೇಗೆ ರಥ ಕುಸಿಯಿತು ಎಂಬುದಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರತಿ ವರ್ಷ ಮಹಾಶಿವರಾತ್ರಿ ಸಂದರ್ಭದಲ್ಲಿ ಈ ರಥೋತ್ಸವ ನಡೆಯುತ್ತದೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ದೈವದ ಕುರಿತ ಸೂಕ್ಷ್ಮ ವಿಷಯ ಹೇಳಲಿದೆ ‘ಕಟ್ಟೆಮಾರ್’; ಮುಖ್ಯಭೂಮಿಕೆಯಲ್ಲಿ ಜೆಪಿ, ಸ್ವರಾಜ್ ಶೆಟ್ಟಿ – Kannada News | Kattemar Film Explores Tulu Nadu Beliefs with Kantara’s Swaraj Shetty and JP Tuminad

‘ಕಾಂತಾರ’ ರಿಲೀಸ್ ಆದ ಬಳಿಕ ದೈವದ ಬಗ್ಗೆ ಹಾಗೂ ತುಳುನಾಡಿನ ಸಂಸ್ಕೃತಿ ಬಗ್ಗೆ ಅನೇಕರಿಗೆ ಪರಿಚಯ ಆಗಿದೆ. ದೇಶ-ವಿದೇಶಗಳಲ್ಲಿ ಇದರ ಜನಪ್ರಿಯತೆ ಹಬ್ಬಿದೆ. ಈಗ ದೈವದ ಕುರಿತು ಹೊಸ ಸಿನಿಮಾ ರಿಲೀಸ್​​ಗೆ ರೆಡಿ ಇದೆ. ಚಿತ್ರದ ಹೆಸರು ‘ಕಟ್ಟೆಮಾರ್’. ‘ಸು ಫ್ರಮ್ ಸೋ’ ಖ್ಯಾತಿಯ ಜೆಪಿ ತುಮಿನಾಡು ಹಾಗೂ ‘ಕಾಂತಾರ’ದಲ್ಲಿ ಗುರುವ ಪಾತ್ರ ಮಾಡಿದ ಸ್ವರಾಜ್ ಶೆಟ್ಟಿ ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಕಟ್ಟೆಮಾರ್’ ಚಿತ್ರದಲ್ಲಿ ದೈವಾರಾಧನೆ ವಿಷಯ ಹೇಳಲಾಗುತ್ತಿದೆಯೇ? ಇಲ್ಲ. ದೈವ ಯಾವ ರೀತಿಯಲ್ಲಿ…

Read More

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಉಖ್ರುಲ್‌ನಲ್ಲಿ 20ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ – Kannada News | Fresh violence erupts in Manipur Ukhrul Over 20 Houses Set Ablaze in Litan Village

ಉಖ್ರುಲ್, ಫೆಬ್ರವರಿ 9: ಮಣಿಪುರದಲ್ಲಿ (Manipur) ನೂತನ ಮುಖ್ಯಮಂತ್ರಿಯಾಗಿ ಖೇಮ್ಚಂದ್ ಸಿಂಗ್ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಉಖ್ರುಲ್ ಜಿಲ್ಲೆಯ ಲಿಟಾನ್ ಗ್ರಾಮದಲ್ಲಿ ತಂಗ್ಕುಲ್ ನಾಗಾ ಸಮುದಾಯಕ್ಕೆ ಸೇರಿದ 20 ಮನೆಗಳಿಗೆ ಕುಕಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಇದರ ವಿಡಿಯೋ ವೈರಲ್ ಆಗಿದೆ. ಭಾನುವಾರ ತಂಗ್ಕುಲ್ ನಾಗಾ ಮತ್ತು ಕುಕಿ ಸಮುದಾಯಗಳ ನಡುವೆ ಘರ್ಷಣೆಗಳು ಭುಗಿಲೆದ್ದ ನಂತರ ಈ ಗ್ರಾಮದಲ್ಲಿ ಕರ್ಫ್ಯೂ ವಿಧಿಸಲಾಯಿತು. ಆದೇಶದ ಪ್ರಕಾರ, 2 ಸಮುದಾಯಗಳಾದ ತಂಗ್ಖುಲ್ ಮತ್ತು ಕುಕಿ ನಡುವೆ ಶಾಂತಿ ಮತ್ತು ನೆಮ್ಮದಿಗೆ…

Read More

New Year 2026: ಹೊಸ ವರ್ಷದ ಶುಭಾಶಯ ತಿಳಿಸಿ, ಶಾಂತಿ, ಆರೋಗ್ಯ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದ ಪ್ರಧಾನಿ ಮೋದಿ – Kannada News | PM Modi Welcomes the New Year With Message of Peace and Collective Well Being

ನವದೆಹಲಿ, ಜನವರಿ 01: 2026ಕ್ಕೆ ಕಾಲಿಡುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ(Narendra Modi) ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೆ ದೇಶದಲ್ಲಿ ಶಾಂತಿ ನೆಲೆಸಲು, ಪ್ರಜೆಗಳಿಗೆ ಉತ್ತಮ ಆರೋಗ್ಯ, ಸಮೃದ್ಧಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಎಕ್ಸ್​​ನಲ್ಲಿ ಸಂದೇಶವನ್ನು ಹಂಚಿಕೊಂಡಿದ್ದು, ಜನರು ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಯಶಸ್ಸು ಪಡೆಯಲಿ ಎಂದು ಹಾರೈಸಿದ್ದಾರೆ.ಹೊಸ ವರ್ಷವು ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸು ಮತ್ತು ನೀವು ಮಾಡುವ ಎಲ್ಲದರಲ್ಲೂ ಸಾಧನೆಯೊಂದಿಗೆ ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು…

Read More

CET ವಿದ್ಯಾರ್ಥಿಗಳೇ ಗಮನಿಸಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮಹತ್ವದ ಸೂಚನೆ – Kannada News | KEA Alert: CET Students Beware of Cyber Fraudsters and Fake Admit Card Links

ಬೆಂಗಳೂರು, ಏಪ್ರಿಲ್​​ 16: SSLC, ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳೆ ಪ್ರಶ್ನೆಪತ್ರಿಕೆ ಹೆಸರಲ್ಲಿ ವಿದ್ಯಾರ್ಥಿಗಳ ಹಾದಿ ತಪ್ಪಿಲು ಒಂದಿಷ್ಟು ಮಂದಿ ಯತ್ನಿಸಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಆತಂಕಕಾರಿ ವಿಚಾರ ಬಯಲಾಗಿದೆ. KEA ರೀತಿಯಲ್ಲೇ ನಕಲಿ ವೆಬ್​​ಸೈಟ್ ಮಾಡಿರೋದು ಬೆಳಕಿಗೆ ಬಂದಿದ್ದು, CET ಎಕ್ಸಾಂ ಬರೆಯಲು ಮುಂದಾಗುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನೇ ಸೈಬರ್​​ ವಂಚಕರು ಟಾರ್ಗೆಟ್​​ ಮಾಡಹೊರಟಿದ್ದಾರೆ. ಹೀಗಾಗಿ ಪಿಯುಸಿ ಫಲಿತಾಂಶ ಪ್ರಕಟವಾಗಿರುವ ಬೆನ್ನಲ್ಲೇ ಸಿಇಟಿ ಬರೆಯಲು ತುದಿಗಾಲಲ್ಲಿ ನಿಂತಿರುವ ವಿದ್ಯಾರ್ಥಿಗಳು ಹಾಲ್​​ ಟಿಕೆಟ್​​ ಡೌನ್​​ ಮಾಡಿಕೊಳ್ಳುವ…

Read More

ಭಾರತದ ಅತಿದೊಡ್ಡ ಆಧ್ಯಾತ್ಮಿಕ ರಾಯಭಾರಿ; 70ನೇ ವರ್ಷಕ್ಕೆ ಕಾಲಿಟ್ಟ ರವಿಶಂಕರ್ ಗುರೂಜಿಗೆ ಸಿಎಂಗಳು, ರಾಜ್ಯಪಾಲರು, ಸಚಿವರಿಂದ ಅಭಿನಂದನೆ – Kannada News | Sri Sri Ravi Shankar turns 70 Global Leaders, Governors, Ministers gathers at Bengaluru Art Of Living

ಬೆಂಗಳೂರು, ಮೇ 15: ಆಧ್ಯಾತ್ಮಿಕ ಗುರು, ಆರ್ಟ್ ಆಫ್ ಲಿವಿಂಗ್​ನ ಗುರುದೇವ ಶ್ರೀ ಶ್ರೀ ರವಿಶಂಕರ್ (Sri Sri Ravi Shankar) ಅವರು 70ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ವೇಳೆ ಆರ್ಟ್ ಆಫ್ ಲಿವಿಂಗ್ 45 ವರ್ಷಗಳ ಜಾಗತಿಕ ಸೇವೆ, ಮಾನವೀಯ ಸಂಪರ್ಕ ಮತ್ತು ಆಧ್ಯಾತ್ಮಿಕ ಪಯಣವನ್ನು ಕೂಡ ಮುಗಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲಿ ಆಧ್ಯಾತ್ಮಿಕ ನಾಯಕರು, ನೀತಿ ನಿರೂಪಕರು, ಕಲಾವಿದರು, ಕೈಗಾರಿಕೋದ್ಯಮಿಗಳು, ಶಿಕ್ಷಣತಜ್ಞರು,…

Read More